Headlines

ಡಾಲಿಯ ಮತ್ತೊಂದು ಸಿನಿಮಾ ಬಿಡುಗಡೆಗೆ ಸಜ್ಜು, ‘ಜೆಸಿ’ ಇದು ಜೈಲಿನ ಕರಾಳ ಕತೆ – Kannada News | Daali Pictures JC Movie trailer released, Movie release date announce

ಡಾಲಿ ಧನಂಜಯ್ (Daali Dhananjay) ನಾಯಕನಾಗಿ ನಟಿಸಿದ ಕನ್ನಡ ಸಿನಿಮಾ ಒಂದು ಬಿಡುಗಡೆ ಆಗಿ ಎರಡು ವರ್ಷವಾಗುತ್ತಾ ಬಂದಿದೆ. ಡಾಲಿ ಅವರು ಪರ ಭಾಷೆ ಸಿನಿಮಾಗಳಲ್ಲಿ ಅಥವಾ ತಮ್ಮ ಗೆಳೆಯರ ಸಿನಿಮಾಗಳ ಅತಿಥಿ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ನಾಯಕನಾಗಿ ಅವರ ಸಿನಿಮಾ ಬರದೇ ಇದ್ದರೂ ಸಹ ಡಾಲಿ ಅವರ ನಿರ್ಮಾಣದ ಸಿನಿಮಾಗಳು ಮಾತ್ರ ಒಂದರ ಹಿಂದೊಂದು ಬಿಡುಗಡೆ ಆಗಲು ಸಜ್ಜಾಗುತ್ತಿವೆ. ಕೆಲ ದಿನಗಳ ಹಿಂದಷ್ಟೆ ಡಾಲಿ ಪಿಕ್ಚರ್ಸ್ ನಿರ್ಮಾಣದ ‘ಹೆಗ್ಗಣ ಮುದ್ದು’ ಸಿನಿಮಾ ಘೋಷಿಸಲಾಗಿತ್ತು. ಇದೀಗ ಡಾಲಿ ಪಿಕ್ಚರ್ಸ್…

Read More

ಇಂದು mAadhaar ನಿರ್ಗಮನ, ಹೊಸ ಆಧಾರ್ ಆ್ಯಪ್ ಆಗಮನ; ನೂತನ ಆ್ಯಪ್​ನಲ್ಲಿನ ವಿಶೇಷತೆಗಳೇನು? – Kannada News | MAadhaar retires on June 30th, new Aadhaar app to take over

ನವದೆಹಲಿ, ಜುಲೈ 1: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಈ ಹಿಂದೆ ಅಭಿವೃದ್ದಿಪಡಿಸಿದ್ದ mAadhaar ಆಪ್ ಜೂನ್ 30ಕ್ಕೆ ಕೊನೆಗೊಂಡಿದೆ. ಜುಲೈ 1, 2026 ರಿಂದ, ಅಂದರೆ ಇಂದಿನಿಂದ ಎಂಆಧಾರ್ ಆಪ್ ಅಲಭ್ಯ ಇರುತ್ತದೆ. ಇತ್ತೀಚೆಗೆ ಅಭಿವೃದ್ಧಿಪಡಿಸಿದ ಮತ್ತು ಹೊಸ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿರುವ ‘Aadhaar App’ ಅನ್ನು ಬಳಸುವಂತೆ ಸರ್ಕಾರ ಮನವಿ ಮಾಡಿದೆ. ಯುಐಡಿಎಐ ಈ ಸಂಬಂಧ ನಿನ್ನೆ ಟ್ವೀಟ್ ಮಾಡಿದೆ. ‘mAadhaar ಆಪ್ ನಾಳೆ ಕೊನೆಗೊಳ್ಳುತ್ತಿದೆ. ಹೆಚ್ಚು ಉತ್ತಮ ಅನುಭವಕ್ಕಾಗಿ ಆಧಾರ್ ಆಪ್…

Read More

ಯಮುನಾ ಎಕ್ಸ್​​ಪ್ರೆಸ್​​ವೇನಲ್ಲಿ ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು

ಲಕ್ನೋ, ಮಾರ್ಚ್​ 03: ಉತ್ತರ ಪ್ರದೇಶದ ಯಮುನಾ ಎಕ್ಸ್​ಪ್ರೆಸ್​ ವೇಯಲ್ಲಿ ವ್ಯಾನ್​​ಗೆ ಸ್ಲೀಪರ್ ಬಸ್ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಮೃತಪಟ್ಟಿದ್ದಾರೆ. ಬೆಳಗಿನ ಜಾವ 4.20 ರ ಸುಮಾರಿಗೆ ಸದಾಬಾದ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ. 13 ಪ್ರಯಾಣಿಕರನ್ನು ಹೊತ್ತ ವ್ಯಾನ್ ದೆಹಲಿಯ ಪ್ರೇಮ್ ನಗರದಿಂದ ರಾಜಸ್ಥಾನದ ಧೋಲ್ಪುರಕ್ಕೆ ತೆರಳುತ್ತಿದ್ದಾಗ ನೋಯ್ಡಾದಿಂದ ಗೋರಖ್ಪುರಕ್ಕೆ ಪ್ರಯಾಣಿಸುತ್ತಿದ್ದ ಸ್ಲೀಪರ್ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮ್…

Read More

Patanjali: ಷೇರುಪೆಟೆಯಲ್ಲಿ ಪತಂಜಲಿ ಫುಡ್ಸ್; ಹೂಡಿಕೆದಾರರಿಗೆ 3,900 ಕೋಟಿ ರೂ ಗಳಿಕೆ – Kannada News | Patanjali Foods shares successful run this week, investors gain Rs 3,900 crore

ಮುಂಬೈ, ಡಿಸೆಂಬರ್ 22: ಪತಂಜಲಿ ಫುಡ್ಸ್ (Patanjali Foods) ಫುಡ್ಸ್ ಷೇರು ಬೆಲೆ ಇಂದು ಸೋಮವಾರ ಅಲ್ಪ ಹಿನ್ನಡೆ ಪಡೆದರೂ ಕಳೆದ ವಾರದಿಂದ ಒಟ್ಟಾರೆಯಾಗಿ ಪಾಸಿಟಿವ್ ದೆಸೆಯಲ್ಲಿದೆ. ಡಿಸೆಂಬರ್ 15 ರಿಂದ, ಕಂಪನಿಯ ಷೇರುಗಳು ಸುಮಾರು 7% ರಷ್ಟು ಗಳಿಸಿದ್ದು, ಹೂಡಿಕೆದಾರರಿಗೆ ಸುಮಾರು ₹3,900 ಕೋಟಿ ಲಾಭವನ್ನು ತಂದುಕೊಟ್ಟಿವೆ. ಇದರಿಂದ ಮತ್ತೊಮ್ಮೆ ಕಂಪನಿಯ ವ್ಯಾಲ್ಯುಯೇಶನ್ ₹61,000 ಕೋಟಿ ರೂ ದಾಟಿಸಿದೆ. ಕಳೆದ ವಾರದ ಕೊನೆಯ ಟ್ರೇಡಿಂಗ್ ದಿನವಾದ ಶುಕ್ರವಾರ (ಡಿ. 19) ಪತಂಜಲಿ ಫುಡ್ಸ್ ಷೇರುಗಳ ಬೆಲೆ…

Read More

Daily Devotional: ತೆಂಗಿನ ಮರ ಕಡಿಯುವುದಕ್ಕೂ ಮುನ್ನ ಅನುಸರಿಸಬೇಕಾದ ವಿಧಾನ ಇಲ್ಲಿದೆ – Kannada News | Spiritual Rituals to Follow Before Cutting a Coconut Tree

ತೆಂಗಿನ ಮರ ಕಡಿಯುವುದಕ್ಕೂ ಮುನ್ನ ಅನುಸರಿಸಬೇಕಾದ ವಿಧಾನ ಇಲ್ಲಿದೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ನಮ್ಮ ಸನಾತನ ಸಂಪ್ರದಾಯದಲ್ಲಿ ಪ್ರಕೃತಿಯೇ ದೈವ. “ವೃಕ್ಷೋ ರಕ್ಷತಿ ರಕ್ಷಿತಃ” ಎಂಬ ನಾಣ್ಣುಡಿಯಂತೆ, ನಾವು ಮರಗಳನ್ನು ಪೋಷಿಸಿದರೆ ಅವು ನಮ್ಮನ್ನು ರಕ್ಷಿಸುತ್ತವೆ. ವಿಶೇಷವಾಗಿ ‘ಕಲ್ಪವೃಕ್ಷ’ ಎಂದು ಕರೆಯಲ್ಪಡುವ ತೆಂಗಿನ ಮರವು ಮಾನವನಿಗೆ ನೆರಳು, ಆಹಾರ, ಆರೋಗ್ಯ ಮತ್ತು ಆಶ್ರಯ ನೀಡುವ ದೈವಿಕ ಶಕ್ತಿಯ ಸಂಕೇತವಾಗಿದೆ. ಇತ್ತೀಚಿನ ದಿನಗಳಲ್ಲಿ ನಗರೀಕರಣ ಅಥವಾ ಅನಿವಾರ್ಯ ಕಾರಣಗಳಿಂದಾಗಿ ನಾವು…

Read More

ಸಿಎಸ್​​ಕೆಗೆ ಬಂದ ಹೀನಾಯ ಸ್ಥಿತಿ ನೋಡಿ ಭಾವುಕರಾದ ಜಡೇಜಾ

ಸಿಎಸ್​​ಕೆ ಕಳೆದ ವರ್ಷ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿತ್ತು. ಈ ಬಾರಿ ಹಾಗಾಗಬಾರದು ಎಂದು ಅವರು ಅಂದುಕೊಂಡಿದ್ದರು. ಆದರೆ, ಹಾಗಾಗಿಲ್ಲ. ಮೊದಲ ಪಂದ್ಯದಲ್ಲೇ ಸಿಎಸ್​​ಕೆ ಹೀನಾಯವಾಗಿ ಸೋತಿದೆ. ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ 60 ರನ್​​​ಗಳಿಗೆ 6 ವಿಕೆಟ್ ಕಳೆದುಕೊಂಡಿತ್ತು. ಈ ವೇಳೆ ಕ್ಯಾಮೆರಾ ಜಡೇಜಾ ಕಡೆ ತಿರುಗಿತು. ಆಗ ಅವರು ಭಾವುಕರಾದಂತೆ ಕಂಡುಬಂತು. ಈ ವಿಡಿಯೋ ವೈರಲ್ ಆಗಿದೆ. ಜಡೇಜಾ ಕಳೆದ ಬಾರಿ ಸಿಎಸ್​​​ಕೆ ಅಲ್ಲಿದ್ದರು. ಅವರನ್ನು ನಂತರ ಆರ್​​ಆರ್​​ಗೆ ಕಳುಹಿಸಲಾಯಿತು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

ವಿದೇಶಿ ಬಂಡವಾಳ ಸೆಳೆಯಲು ಭರ್ಜರಿ ಪ್ಲಾನ್: ಬಾಂಡ್ ತೆರಿಗೆ ಕಡಿತ ಮತ್ತು ಹೂಡಿಕೆ ನಿಯಮಗಳ ಸಡಿಲಿಕೆಗೆ ಕೇಂದ್ರ ಸರ್ಕಾರ ಮುಂದು – Kannada News

ನವದೆಹಲಿ, ಜೂನ್ 3: ಜಾಗತಿಕ ಮಾರುಕಟ್ಟೆಯಿಂದ ಭಾರತದತ್ತ ದೊಡ್ಡ ಪ್ರಮಾಣದಲ್ಲಿ ವಿದೇಶಿ ಬಂಡವಾಳವನ್ನು (Foreign Funds) ಆಕರ್ಷಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಆರ್ಥಿಕ ಸುಧಾರಣೆಗಳಿಗೆ ಮುಂದಾಗಿದೆ. ದೇಶದ ಬಾಂಡ್ ಮಾರುಕಟ್ಟೆಯಲ್ಲಿ (Bond Market) ಹೂಡಿಕೆ ಮಾಡುವ ವಿದೇಶಿ ಹೂಡಿಕೆದಾರರ ಮೇಲಿನ ತೆರಿಗೆಯನ್ನು ಕಡಿತಗೊಳಿಸಲು ಮತ್ತು ಹೂಡಿಕೆಗೆ ಸಂಬಂಧಿಸಿದ ಕಠಿಣ ನಿಯಮಗಳನ್ನು ಸಡಿಲಗೊಳಿಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ವರದಿಗಳು ತಿಳಿಸಿವೆ. ಸರ್ಕಾರದ ಈ ಮಹತ್ವದ ನಿರ್ಧಾರದ ಹಿಂದಿರುವ ಕಾರಣಗಳೇನು? ಭಾರತವು ಜಾಗತಿಕ ಬಾಂಡ್…

Read More

ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹತ್ಯೆಗೆ ಆದೇಶಿಸಿದ್ದರಾ ಇಸ್ರೇಲ್ ಪ್ರಧಾನಿ ನೆತನ್ಯಾಹು? – Kannada News | Benjamin netanyahu ordered mossad to kill pak army chief asim munir in switzerland brazilian journalist claims

ಟೆಲ್ ಅವಿವ್, ಜೂನ್ 24: ಅಂತಾರಾಷ್ಟ್ರೀಯ ರಾಜತಾಂತ್ರಿಕ ಮತ್ತು ಗುಪ್ತಚರ ವಲಯದಲ್ಲಿ ಭಾರಿ ಸಂಚಲನ ಮೂಡಿಸುವಂತಹ ಸ್ಫೋಟಕ ಸುದ್ದಿಯೊಂದು ಎಲ್ಲೆಡೆ ಹರಿದಾಡುತ್ತಿದೆ. ಸ್ವಿಟ್ಜರ್ಲೆಂಡ್‌ ಪ್ರವಾಸದಲ್ಲಿದ್ದ ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ (Asim Munir) ಅವರನ್ನು ಹತ್ಯೆ ಮಾಡಲು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಮ್ಮ ದೇಶದ ರಹಸ್ಯ ಗುಪ್ತಚರ ಸಂಸ್ಥೆಯಾದ ‘ಮೊಸಾದ್’ಗೆ ಆದೇಶ ನೀಡಿದ್ದರು ಎಂದು ಬ್ರೆಜಿಲ್‌ನ ಖ್ಯಾತ ಪತ್ರಕರ್ತರೊಬ್ಬರು ಆರೋಪ ಮಾಡಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹಾಗೂ ಇರಾನ್…

Read More

ಕಾಕ್ರೋಚ್ ಜನತಾ ಪಾರ್ಟಿಗೆ ಪಾಕಿಸ್ತಾನ ಬಾಂಗ್ಲಾದೇಶದಲ್ಲೇ ಹೆಚ್ಚು ಫಾಲೋವರ್ಸ್‌: ಇದು ದೊಡ್ಡ ಸಂಚು ಎಂದ ನೆಟ್ಟಿಗರು – Kannada News | CJP Viral Video: Cockroach Janta Party’s Global Follower Breakdown and Pakistan Dominance

ದೆಹಲಿ, ಮೇ.22: ಪ್ರಸ್ತುತ ಸೋಶಿಯಲ್​​ ಮೀಡಿಯಾದಲ್ಲಿ ಜಗತ್ತಿನಲ್ಲಿ ವಿಭಿನ್ನ ಹಾಗೂ ತಮಾಷೆಯ ಕಂಟೆಂಟ್ ಮೂಲಕ ಯುವ ಪೀಳಿಗೆಯ ಗಮನ ಸೆಳೆದಿರುವ ಟ್ರೆಂಡಿಂಗ್ ಖಾತೆ ‘ಕಾಕ್ರೋಚ್ ಜನತಾ ಪಾರ್ಟಿ’ (Cockroach Janta Party). “ರಾಜಕೀಯದ ಮುಖವಾಡ, ಯುವಕರಿಂದ ಯುವಕರಿಗಾಗಿ” ಎಂಬ ಟ್ಯಾಗ್‌ಲೈನ್ ಹೊಂದಿರುವ ಈ ಪೇಜ್ ಸದ್ಯ ವಿಶ್ವಾದ್ಯಂತ ಬರೋಬ್ಬರಿ 14.8 ಮಿಲಿಯನ್ (1.48 ಕೋಟಿ) ಫಾಲೋವರ್ಸ್ ಹೊಂದುವ ಮೂಲಕ ಹೊಸ ದಾಖಲೆ ಬರೆದಿದೆ. ಆದರೆ, ಈ ಕೋಟಿ ಕೋಟಿ ಅಭಿಮಾನಿಗಳು ಯಾವ ದೇಶದಿಂದ ಬಂದಿದ್ದಾರೆ ಎಂಬ ಆಸಕ್ತಿದಾಯಕ…

Read More

ಬಿಎಂಟಿಸಿ ಹೊಸ ಪ್ಲಾನ್: ಇನ್ಮುಂದೆ ಬಸ್ ಟಿಕೆಟ್‌ಗಳ ಮೇಲೂ ಬರಲಿದೆ ಜಾಹೀರಾತು!

ಇನ್ಮುಂದೆ ಬಸ್ ಟಿಕೆಟ್‌ಗಳ ಮೇಲೂ ಬರಲಿದೆ ಜಾಹೀರಾತು! Image Credit source: The Hindu ಬೆಂಗಳೂರು, ಮೇ 29: ನೌಕರರ ವೇತನ ಪರಿಷ್ಕರಣೆ ಹಾಗೂ ಬಾಕಿ ಪಾವತಿಸಲು ಹಣವಿಲ್ಲದೆ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಬಿಎಂ‌ಟಿಸಿ (BMTC), ಸಾಲದ ಸುಳಿಯಿಂದ ಹೊರಬರಲು ಇದೀಗ ಹೊಸ ಆದಾಯದ ಮೂಲ ಹುಡುಕಿದೆ. ಈಗಾಗಲೇ ಬಸ್‌ಗಳ ಮೇಲೆ ಜಾಹೀರಾತು ಪ್ರದರ್ಶಿಸುತ್ತಿರುವ ನಿಗಮ, ಈಗ ಪ್ರಯಾಣಿಕರಿಗೆ ನೀಡುವ ಟಿಕೆಟ್‌ಗಳ ಮೇಲೂ ಜಾಹೀರಾತು ಮುದ್ರಿಸಲು ಟೆಂಡರ್ ಆಹ್ವಾನಿಸಿದೆ. ಮುಖ್ಯಾಂಶಗಳು ಆರ್ಥಿಕ ಸಂಕಷ್ಟದಲ್ಲಿರುವ ಬಿಎಂಟಿಸಿ ಆದಾಯಕ್ಕಾಗಿ ಬಸ್…

Read More