Headlines

T20 World Cup 2026: ಟಿ20 ವಿಶ್ವಕಪ್​ಗೆ ಬಲಿಷ್ಠ ಆಸ್ಟ್ರೇಲಿಯಾ ತಂಡ ಪ್ರಕಟ – Kannada News | T20 World Cup 2026: Australia Squad Announced, Shock Selections and Captain

ಭಾರತ ಮತ್ತು ಶ್ರೀಲಂಕಾದ ಆತಿಥ್ಯದಲ್ಲಿ ನಡೆಯಲಿರುವ 2026 ರ ಟಿ20 ವಿಶ್ವಕಪ್‌ಗಾಗಿ (T20 World Cup 2026) ಕ್ರಿಕೆಟ್ ಆಸ್ಟ್ರೇಲಿಯಾ ತನ್ನ ತಂಡವನ್ನು ಪ್ರಕಟಿಸಿದೆ. ನಾಯಕ ಮಿಚೆಲ್ ಮಾರ್ಷ್ (Mitchell Marsh) ನಾಯಕತ್ವದ 15 ಸದಸ್ಯರ ತಂಡವನ್ನು ಮಿನಿ ವಿಶ್ವಸಮರಕ್ಕೆ ಆಯ್ಕೆ ಮಾಡಲಾಗಿದೆ. ಆಶ್ಚರ್ಯಕರ ಸಂಗತಿಯೆಂದರೆ, 2025 ರಲ್ಲಿ ಟಿ20 ಮಾದರಿಯಲ್ಲಿ ಸಾಕಷ್ಟು ಸದ್ದು ಮಾಡಿದ್ದ ಆಟಗಾರನನ್ನು ಆಯ್ಕೆ ಮಂಡಳಿ ಕೈಬಿಟ್ಟಿದ್ದರೆ, ಇತ್ತ ಕಳೆದ 12 ಟಿ20 ಅಂತರರಾಷ್ಟ್ರೀಯ ಪಂದ್ಯಗಳಿಂದ ಹೊರಗುಳಿದ ಆಟಗಾರನನ್ನು ಆಯ್ಕೆ ಮಾಡುವ ಮೂಲಕ…

Read More

ಕ್ಯಾಬಿನ್ ಕ್ರ್ಯೂ ಆಗಿದ್ದ ಧ್ರುವಂತ್; ವಿಮಾನದಲ್ಲಿ ನಿತ್ಯಾನಂದ ಭೇಟಿ ಆದಾಗ ಕೇಳಿದ್ದೇನು? – Kannada News | Bigg Boss Dhruvanth’s Viral Nithyananda Encounter: Ex Cabin Crew Past Revealed

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಧ್ರುವಂತ್ (Dhruvanth) ಅವರು ಸಾಕಷ್ಟು ಗಮನ ಸೆಳೆದರು. ಅವರು ಫಿನಾಲೆ ತಲುಪುವುದಕ್ಕೂ ಮೊದಲು ಎಲಿಮಿನೇಟ್ ಆದರು. ಟಾಪ್ 7ರಲ್ಲಿ ಧ್ರುವಂತ್​​ಗೆ ಸ್ಥಾನ ಸಿಕ್ಕಿತ್ತು. ಧ್ರುವಂತ್ ಅವರ ಹಳೆಯ ಸಂದರ್ಶನ ಒಂದು ವೈರಲ್ ಆಗಿದೆ. ಈ ಸಂದರ್ಶನದಲ್ಲಿ ಅವರು ನಿತ್ಯಾನಂದ ಜೊತೆ ಪ್ರಯಾಣ ಮಾಡಿದ್ದಾಗಿ ಹೇಳಿಕೊಂಡಿದ್ದರು. ಇದಕ್ಕೆ ಕಾರಣವನ್ನು ಅವರು ವಿವರಿಸಿದ್ದಾರೆ. ರಾಜೇಶ್ ಗೌಡ ಅವರ ಯೂಟ್ಯೂಬ್ ಚಾನೆಲ್​​ಗೆ ಧ್ರುವಂತ್ ಸಂದರ್ಶನ ನೀಡಿದ್ದರು. ಈ ಸಂದರ್ಶನದಲ್ಲಿ ಅವರು ತಾವು ಜೆಟ್ ಏರ್​ವೇಸ್…

Read More

‘ವಿಂಟೇಜ್ ಯಶ್ ಈಸ್ ಬ್ಯಾಕ್’; ‘ಟಾಕ್ಸಿಕ್ ಟೀಸರ್ ನೋಡಿ ಯಶ್ ಫ್ಯಾನ್ಸ್ ಖುಷ್ – Kannada News | Vintage Yash Is Back Rocking Star Yash Fans Happy After Toxic Teaser

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಟೀಸರ್ (Toxic Teaser) ರಿಲೀಸ್ ಆಗಿ ಧೂಳೆಬ್ಬಿಸಿದೆ. ಈ ಟೀಸರ್ ಲಕ್ಷ ಲಕ್ಷ ವೀಕ್ಷಣೆ ಕಾಣುತ್ತಿದೆ. ಯಶ್ ಅಭಿಮಾನಿಗಳಂತೂ ಹಬ್ಬ ಮಾಡುತ್ತಿದ್ದಾರೆ. ‘ಟಾಕ್ಸಿಕ್’ ಟೀಸರ್ ನೋಡಿ ರಾಕಿಂಗ್ ಸ್ಟಾರ್ಸ್ ಫ್ಯಾನ್ಸ್ ಖುಷ್ ಆಗಿದ್ದಾರೆ. ‘ವಿಂಟೇಜ್ ಯಶ್ ಮರಳಿದ’ ಎಂದು ಸಂಭ್ರಮಿಸುತ್ತಿದ್ದಾರೆ. ಹಾಗಾದರೆ, ಯಶ್ ಅಭಿಮಾನಿಗಳಿಗೆ ಇಷ್ಟ ಆದ ಅಂಶಗಳು ಯಾವವು? ಆ ಬಗ್ಗೆ ಇಲ್ಲಿದೆ ವಿವರ. ಯಶ್ ಅವರು ಒಳ್ಳೆಯ ನಟ ಮಾತ್ರವಲ್ಲ, ಒಳ್ಳೆಯ ಡ್ಯಾನ್ಸರ್ ಕೂಡ ಹೌದು. ‘ಕೆಜಿಎಫ್’…

Read More

‘ತಾಯಾಣೆ’ ಏನೋ ಭಿನ್ನವಾಗಿ ಮಾಡುತ್ತಿದ್ದಾರೆ ಡಾಲಿ ಮತ್ತು ಗೆಳೆಯರು

ಡಾಲಿ ಧನಂಜಯ್ (Daali Dhananjay) ನಟ ಹಾಗೂ ನಿರ್ಮಾಪಕರಾಗಿ ಸದಾ ಹೊಸತನಕ್ಕೆ ತುಡಿಯುವ ವ್ಯಕ್ತಿ. ಸೀಮಿತ ಬಜೆಟ್​​ನಲ್ಲಿ ಹೊಸ ರೀತಿಯ ಕತೆಗಳನ್ನು ಹೇಳುತ್ತಲೇ ಬರುತ್ತಿದ್ದಾರೆ. ತಾವು ನಿರ್ಮಾಣ ಮಾಡುವ ಜೊತೆಗೆ ಸಿನಿಮಾದ ಭಿನ್ನ ಪಾತ್ರಗಳಲ್ಲಿ ನಟಿಸುತ್ತಾ ಪ್ರತಿಭಾವಂತರಿಗೆ ವೇದಿಕೆಯನ್ನು ಕಲ್ಪಿಸುತ್ತಾ ಬರುತ್ತಿದ್ದಾರೆ. ‘ಬಡವರ ಮಕ್ಳು ಬೆಳಿಬೇಕು’ ಎಂಬ ಮಾತಿಗೆ ಬದ್ಧವಾಗಿ ನಡೆದುಕೊಳ್ಳುತ್ತಾ ಸಾಗಿದ್ದಾರೆ. ಕೆಲ ದಿನಗಳ ಹಿಂದಷ್ಟೆ ‘ಹೆಗ್ಗಣ ಮುದ್ದು’ ಸಿನಿಮಾ ಘೋಷಿಸಿದ ಡಾಲಿ ಧನಂಜಯ್ ಇದೀಗ ಮತ್ತೊಂದು ಹೊಸ ಸಿನಿಮಾವನ್ನು ತಮ್ಮ ನಿರ್ಮಾಣ ಸಂಸ್ಥೆಯಿಂದ ಘೋಷಿಸಿದ್ದು,…

Read More

ಹೊಸ ವರ್ಷ ಸಂಭ್ರಮದ ವೇಳೆ ಹುಡುಗಿಯರದ ಸುದ್ದಿಗೆ ಹೋದ್ರೆ ಜೋಕೆ: ಖಾಕಿ ಖಡಕ್​​ ಎಚ್ಚರಿಕೆ – Kannada News | New Years Eve in Belagavi: Police Commissioner Borase Outlines Security and Safety Directives.

ಬೆಳಗಾವಿ, ಡಿಸೆಂಬರ್​​ 31: ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಲು ಬೆಳಗಾವಿ ನಗರ ಸಜ್ಜಾಗಿದೆ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬೆಳಗಾವಿ ಪೊಲೀಸರು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದ್ದಾರೆ. ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಅವರು ಹೊಸ ವರ್ಷಾಚರಣೆಯ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಡಿಸೆಂಬರ್ 26ರಂದೇ ಹೋಟೆಲ್, ಬಾರ್ ಹಾಗೂ ರೆಸಾರ್ಟ್ ಮಾಲೀಕರೊಂದಿಗೆ ಸಭೆ ನಡೆಸಿ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸೂಚನೆ ನೀಡಲಾಗಿದೆ. ಅಪ್ರಾಪ್ತರಿಗೆ ಮದ್ಯ ಹಾಗೂ ಕೊಠಡಿಗಳನ್ನು ನೀಡದಂತೆ ಸೂಚಿಸಿದ್ದೇವೆ. ಅಗ್ನಿ…

Read More

Sagittarius Horoscope: ಏಪ್ರಿಲ್​​ ತಿಂಗಳು ಧನು ರಾಶಿಯವರಿಗೆ ಹೇಗಿರಲಿದೆ? ಇಲ್ಲಿದೆ ಮಾಸಭವಿಷ್ಯ

ಕಾಲಜ್ಙಾನ ಶಾಸ್ತ್ರವು ಸೂಚಿಸುವಂತೆ ಏಪ್ರಿಲ್ 2026ರ ಗ್ರಹಗತಿಗಳನ್ನು ಗಮನಿಸಿದಾಗ, ಧನು ರಾಶಿಯವರಿಗೆ ಅಂದರೆ ಮೂಲ, ಪೂರ್ವಾಷಾಢ, ಉತ್ತರಾಷಾಢ 1ನೇ ಪಾದದ ನಕ್ಷತ್ರದವರಿಗೆ ಈ ತಿಂಗಳು ಮಿಶ್ರಫಲಗಳಿಂದ ಕೂಡಿದೆ. ರಾಶ್ಯಾಧಿಪತಿ ಗುರು ಮಿಥುನ ರಾಶಿಯಲ್ಲಿ, ಶನಿ ಕುಂಭದಲ್ಲಿ ಹಾಗೂ ರಾಹು-ಕೇತುಗಳು ಕುಂಭ ಮತ್ತು ಸಿಂಹ ರಾಶಿಯಲ್ಲಿದ್ದಾರೆ. ನಿಮ್ಮ ಜಾತಕದ ದಶೆ ಮತ್ತು ಗೋಚಾರ ಫಲಗಳು ​​ಅಧಿಕಾರ ಮತ್ತು ಉದ್ಯೋಗ : ನಿಮ್ಮ ರಾಶ್ಯಾಧಿಪತಿ ಗುರುವು ಏಳನೇ ಮನೆಯಲ್ಲಿ ಇದ್ದು ನಿಮ್ಮ ರಾಶಿಯನ್ನು ನೋಡುತ್ತಿರುವುದು ಅತ್ಯಂತ ದೊಡ್ಡ ಬಲ. ಇದು…

Read More

Video: ದೆಹಲಿಯ ಬೀದಿಯಲ್ಲಿ ವ್ಯಕ್ತಿಯನ್ನು ಬೆನ್ನಟ್ಟಿ ಚಾಕುವಿನಿಂದ ಇರಿದು ಕೊಲೆ ಮಾಡಿದ ಪುರುಷರ ಗುಂಪು – Kannada News | Daylight Killing on Delhi Street, Man Chased and Fatally Stabbed on Camera

ನವದೆಹಲಿ, ಜನವರಿ 22: ದೆಹಲಿಯ ಮಂಗೋಲ್​ಪುರಿಯಲ್ಲಿ ವ್ಯಕ್ತಿಯೊಬ್ಬನನ್ನು ಪುರುಷರ ಗುಂಪೊಂದು ಬೆನ್ನಟ್ಟಿ ರಸ್ತೆಯಲ್ಲೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ವಿಡಿಯೋ ವೈರಲ್ ಆಗಿದೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ನಾಲ್ಕೈದು ಜನರ ಗುಂಪೊಂದು 25 ವರ್ಷದ ಯುವಕನನ್ನು ಇರಿದು ಕೊಂದಿದ್ದಾರೆ. ಆತ ಓಡಿ ಹೋಗಿ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಆದರೆ ಅವರು ಆತನನ್ನು ಹಿಂಬಾಲಿಸಿ ಬಂದು ಕೊಲೆ ಮಾಡಿದ್ದಾರೆ. ಪಕ್ಕದಲ್ಲಿದ್ದ ಜನರು ಹಲ್ಲೆ ನಡೆಯುತ್ತಿರುವುದನ್ನು ನೋಡುತ್ತಿದ್ದಾರೆಯೇ ವಿನಃ ಯಾರೂ ಕೂಡ ಅವರನ್ನು ಬದುಕಿಸುವ ಪ್ರಯತ್ನ ಮಾಡಲಿಲ್ಲ. ಮೃತರನ್ನು ಆಕಾಶ್…

Read More

ಮತ್ತೆ ಬಂದ ‘ಕೆಇಬಿ’ ಈ ಬಾರಿ ಸಿನಿಮಾ, ಡಾಲಿಯದ್ದೇ ಬಂಡವಾಳ

ಈಗ ಕನ್ನಡದಲ್ಲಿ ಹಲವಾರು ಯೂಟ್ಯೂಬರ್​​ಗಳಿದ್ದಾರೆ, ಆದರೆ ಕೋವಿಡ್​​ಗೆ ಮುಂಚೆ ಕನ್ನಡದಲ್ಲಿ ಇಷ್ಟೋಂದು ಯೂಟ್ಯೂಬರ್​​ಗಳು (YouTube) ಇರಲಿಲ್ಲ. ಇದ್ದರೂ ಒಳ್ಳೆಯ ಕಂಟೆಂಟ್​​ಗಳನ್ನೇನೂ ನೀಡುತ್ತಿರಲಿಲ್ಲ. ಎಲ್ಲೋ ಕೆಲವು ಯೂಟ್ಯೂಬರ್​​ಗಳು ಅಥವಾ ಯೂಟ್ಯೂಬ್ ಚಾನೆಲ್​​ಗಳು ಮಾತ್ರವೇ ಒಳ್ಳೆಯ ಕಂಟೆಂಟ್​​ ಅನ್ನು ಕೊಡುತ್ತಿದ್ದವು. ಅವುಗಳಲ್ಲಿ ‘ಕೆಇಬಿ’ (ಕರ್ನಾಟಕ ಎಂಟರ್ಟೈನ್​​ಮೆಂಟ್ ಬೋರ್ಡ್) ಸಹ ಒಂದು. ಡಾಲಿ ಧನಂಜಯ್ ಮತ್ತು ಗೆಳೆಯರು ಪ್ರಾರಂಭಿಸಿದ್ದ ಯೂಟ್ಯೂಬ್ ಚಾನೆಲ್ ಇದಾಗಿತ್ತು. ಈ ಯೂಟ್ಯೂಬ್ ಚಾನೆಲ್​​ನಲ್ಲಿ ಕೆಲಸ ಮಾಡಿದ್ದ ಹಲವರು ಈಗ ಕನ್ನಡ ಚಿತ್ರರಂಗದ ಜನಪ್ರಿಯ ನಟ, ನಿರ್ದೇಶಕರಾಗಿದ್ದಾರೆ. ಆದರೆ…

Read More

ಯಾವ ಪಕ್ಷದಲ್ಲಿ ಸತ್ಯಹರಿಶ್ಚಂದ್ರ ಇದ್ದಾರೆ? ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್ – Kannada News | Congress MLA KN Rajanna Bats on BJP MLA Chandru Lamani caught taking bribe

ನವದೆಹಲಿ,(ಫೆಬ್ರವರಿ 22): ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಹಾಗೂ ಅವರ ಇಬ್ಬರು ಸಹಾಯಕರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಚೆಕ್ ಡ್ಯಾಂ ಕಾಮಗಾರಿಗೆ ಸಂಬಂಧಿಸಿದಂತೆ ಕಮಿಷನ್ ಪಡೆಯುವಾಗ ಇವರು ಸಿಕ್ಕಿಬಿದ್ದಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ವಿಪಕ್ಷ ಬಿಜೆಪಿಗೆ ಮುಜುಗರ ಉಂಟು ಮಾಡಿದೆ. ಇನ್ನು ಈ ಬಗ್ಗೆ ಕಾಂಗ್ರೆಸ್ ಹಿರಿಯ ಶಾಸಕ ಕೆ.ಎನ್.ರಾಜಣ್ಣ ಪ್ರತಿಕ್ರಿಯಿಸಿ, ನಾವು ಆತನ ಬಗ್ಗೆ ಮರುಕ ವ್ಯಕ್ತಪಡಿಸಬೇಕು ಅಷ್ಟೇ. ಸತ್ಯಹರಿಶ್ಚಂದ್ರನ ಮಕ್ಕಳು ಯಾರು ಇದ್ದಾರೆ…

Read More

4 ದಿನದಲ್ಲಿ ಹಸೆಮಣೆ ಏರಬೇಕಿದ್ದ ತಮ್ಮನನ್ನೇ ಕೊಂದ ಅಣ್ಣ, ಕಾರಣವೇನು? – Kannada News | Groom Murder: Man Kills His Brother For property Dispute at mandya

ಮಂಡ್ಯ, (ಜನವರಿ 16):  ಇದೇ ಜನವರಿ 21ರಂದು ಮದುವೆ (marriage) ಫಿಕ್ಸ್ ಆಗಿತ್ತು. ಹೀಗಾಗಿ ಮದುವೆ ಎಲ್ಲಾ ರೀತಿಯ  ಸಿದ್ಧತೆಗಳು ನಡೆದಿದ್ದವು. ಲಗ್ನ ಪತ್ರಿಕೆ ಸಹ ಸಂಬಂಧಿಕರಿಗೆ ಹಂಚಿ ಮದುವೆಗೆ ಬರಬೇಕೆಂದು ಆಹ್ವಾನ ನೀಡಲಾಗಿತ್ತು. ಆದ್ರೆ, ಮದುವೆಗೆ ಇನ್ನೇನು ನಾಲ್ಕು ದಿನ ಇರುವಾಗಲೇ ಯುವಕ ಮಸಣ ಸೇರಿದ್ದಾನೆ. ಹೌದು.. ಅಣ್ಣನೇ (Brother) ತನ್ನ ಮಕ್ಕಳೊಂದಿಗೆ ಸೇರಿ ತಮ್ಮನನ್ನು 28 ಬಾರಿ ಇರಿದು ಕೊಂದಿರುವ ಘಟನೆ ಘಟನೆ ಮಂಡ್ಯದ (Mandya) ಮಾಯಪ್ಪನಹಳ್ಳಿಯಲ್ಲಿ ನಡೆದಿದೆ. ಯೋಗೇಶ್ (30) ಕೊಲೆಯಾದ ಯುವಕ….

Read More