Headlines

ನನಗೆ ಚಿಂತೆ ಶುರುವಾಗಿದೆ; ಸೂಪರ್ 8 ಸುತ್ತಿಗೂ ಮುನ್ನ ಅಭಿಷೇಕ್ ಬಗ್ಗೆ ಸೂರ್ಯನ ಸ್ಫೋಟಕ ಹೇಳಿಕೆ – Kannada News | T20 WC 2026: Abhishek’s 3 Ducks; Surya Backs Player Ahead of Super 8 Challenge

2026 ರ ಟಿ20 ವಿಶ್ವಕಪ್‌ನ (T20 World Cup 2026) ಒಂದು ಸುತ್ತು ಮುಗಿದಿದ್ದು, ಈಗ ಎರಡನೇ ಸುತ್ತು ಇಂದಿನಿಂದ ಆರಂಭವಾಗಿದೆ. ಟೀಂ ಇಂಡಿಯಾ ಮೊದಲ ಸುತ್ತಿನಲ್ಲಿ ತನ್ನ ಎಲ್ಲಾ ಪಂದ್ಯಗಳನ್ನು ಗೆದ್ದು ಸೂಪರ್ 8 ಸುತ್ತಿನಲ್ಲಿ ಸ್ಥಾನ ಪಡೆದುಕೊಂಡಿದೆ. ಈ ಸುತ್ತಿನಲ್ಲಿ ತನ್ನ ಮೊದಲ ಪಂದ್ಯವನ್ನು ಕಳೆದ ವಿಶ್ವಕಪ್ ರನ್ನರ್ ಅಪ್ ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ತಂಡಕ್ಕೆ ಅಭಿಷೇಕ್ (Abhishek Sharma) ಅವರ ಹ್ಯಾಟ್ರಿಕ್ ಸೊನ್ನೆ ಪ್ರದರ್ಶನ ದೊಡ್ಡ…

Read More

ತಂದೆ ನೆನಪಿಗಿದ್ದ ಅದೊಂದು ವಸ್ತು ಕಳ್ಳತನ: ಪೊಲೀಸ್ ಠಾಣೆ ಮೆಟ್ಟಿಲೇರಿದ ಮಗಳು – Kannada News | Private Hospital Theft: Patient’s Rs 2 Lakh Watch Stolen; Police Complaint

ಕಳ್ಳತನವಾಗಿರುವ ರಾಡೋ ವಾಚ್, ಮೃತ ವ್ಯಕ್ತಿ ರಾಮಯ್ಯImage Credit source: tv9 kannada ಬೆಂಗಳೂರು, ಮೇ 22: ಸಿಲಿಕಾನ್ ಸಿಟಿಯ (bangaluru) ಖಾಸಗಿ ಆಸ್ಪತ್ರೆಯೊಂದರಲ್ಲಿ ಮನುಷ್ಯತ್ವವೇ ಮರೆತು ನಡೆದುಕೊಂಡ ಘಟನೆಯೊಂದು ಬೆಳಕಿಗೆ ಬಂದಿದೆ. ತೀವ್ರ ಅನಾರೋಗ್ಯದಿಂದ ಚಿಕಿತ್ಸೆಗೆ ದಾಖಲಾಗಿ ಕೊನೆಯುಸಿರೆಳೆದ ವೃದ್ಧರೊಬ್ಬರ 2 ಲಕ್ಷ ರೂ ಮೌಲ್ಯದ ರಾಡೋ ವಾಚ್​​​ (rado watch) ಆಸ್ಪತ್ರೆಯಲ್ಲೇ ಕಳ್ಳತನವಾಗಿದೆ. ಈ ಸಂಬಂಧ ಬೆಂಗಳೂರಿನ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಸದ್ಯ ಎಫ್‌ಐಆರ್ ದಾಖಲಾಗಿದೆ. ಮುಖ್ಯಾಂಶಗಳು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯ ದುಬಾರ…

Read More

ಐಪಿಎಲ್​ನಿಂದ ಆಫರ್… ಪಿಎಸ್​ಎಲ್​ಗೆ ಕೈಕೊಟ್ಟ ವಿಂಡೀಸ್ ಆಟಗಾರ

PSL 2026: ಪಾಕಿಸ್ತಾನ್ ಸೂಪರ್ ಲೀಗ್​ನಿಂದ ವೆಸ್ಟ್ ಇಂಡೀಸ್ ಸ್ಪಿನ್ನರ್ ಗುಡಕೇಶ್ ಮೋಟಿ ಹಿಂದೆ ಸರಿದಿದ್ದಾರೆ. ಇದಕ್ಕೆ ಸ್ಪಷ್ಟ ಕಾರಣ ನೀಡದಿದ್ದರೂ ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ಸಿಕ್ಕ ಆಫರ್​ನಿಂದಾಗಿ ಗುಡಕೇಶ್ ಮೋಟಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಬಾರಿಯ ಪಾಕಿಸ್ತಾನ್ ಸೂಪರ್ ಲೀಗ್ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಗುಡಕೇಶ್ ಮೋಟಿ ಅವರನ್ನು ಲಾಹೋರ್ ಖಲಂದರ್ಸ್ ಫ್ರಾಂಚೈಸಿಯು ₹1.1 ಕೋಟಿಗೆ (PKR) ಖರೀದಿಸಿತ್ತು. ಆದರೀಗ ಪಿಎಸ್​ಎಲ್​ ಶುರುವಾಗಲು 10 ದಿನಗಳಿರುವಾಗ ವೆಸ್ಟ್ ಇಂಡೀಸ್ ಸ್ಪಿನ್ನರ್ ಟೂರ್ನಿಯಿಂದ…

Read More

ಡಿಕೆ ಶಿವಕುಮಾರ್​​​ಗೆ ಹೈಕೋರ್ಟ್ ಬಿಗ್ ರಿಲೀಫ್: ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಕೇಸ್​ ರದ್ದು – Kannada News | Karnataka high court quashes CM DK Shivakumar of bjp poster morphing case

ಬೆಂಗಳೂರು, (ಜೂನ್ 19): ಬಿಜೆಪಿಯ ನಾನು ಕರಸೇವಕ, ನನ್ನನ್ನೂ ಬಂಧಿಸಿ ಅಭಿಯಾನದ ಪೋಸ್ಟರ್ ತಿರುಚಿ ಕಾಂಗ್ರೆಸ್​​​​ನಿಂದ ಅವಹೇಳನಕಾರಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೆ  (DK Shivakumar) ಬಿಗ್ ರಿಲೀಫ್ ಸಿಕ್ಕಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅವಹೇಳನಕಾರಿ ಪೋಸ್ಟ್ ಪ್ರಕರಣವನ್ನು ರದ್ದುಪಡಿಸಿ ಕರ್ನಾಟಕ ಹೈಕೋರ್ಟ್ (karnataka high court)​ ಮಹತ್ವದ ಆದೇಶ ಹೊರಡಿಸಿದೆ. ಫೋರ್ಜರಿ, ಎರಡು ಗುಂಪುಗಳ ನಡುವೆ ದ್ವೇಷ ಮೂಡಿಸಿದ ಆರೋಪ ಮಾಡಿ ವಕೀಲ ಯೋಗೇಂದ್ರ ಹೊಡಘಟ್ಟ ಎಂಬುವರು ದಾಖಲಿಸಿದ್ದ ಪ್ರಕರಣವನ್ನು…

Read More

ಸಚಿವ ಸಂಪುಟ ಪುನಾರಚನೆ ವದಂತಿ: ದೆಹಲಿಗೆ ಹಾರಿದ ಸಚಿವಾಕಾಂಕ್ಷಿಗಳು – Kannada News | Karnataka Minister Aspirants Flock to Delhi Amid Cabinet Reshuffle Speculation

ನವದೆಹಲಿ/ಬೆಂಗಳೂರು, ಮೇ 22: ಕರ್ನಾಟಕದಲ್ಲಿ ಸಚಿವ ಸಂಪುಟ ಪುನರಚನೆ ಕುರಿತ ಚರ್ಚೆ ತೀವ್ರಗೊಂಡಿದೆ. ಈ ಬೆಳವಣಿಗೆಗಳ ನಡುವೆ, ಸಚಿವಾಕಾಂಕ್ಷಿ ಶಾಸಕರು ಮತ್ತು ಹಾಲಿ ಸಚಿವರು ಕಾಂಗ್ರೆಸ್ ಹೈಕಮಾಂಡ್ ಅನ್ನು ಭೇಟಿಯಾಗಲು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಸಚಿವ ಕೃಷ್ಣ ಬೈರೇಗೌಡ, ಶಾಸಕರಾದ ರಿಜ್ವಾನ್ ಅರ್ಷದ್ ಮತ್ತು ಶ್ರೀನಿವಾಸ್ ಮಾನೆ ಸೇರಿದಂತೆ ಐವರು ನಾಯಕರು ದೆಹಲಿಗೆ ತೆರಳಿದ್ದಾರೆ. ಕೃಷ್ಣ ಬೈರೇಗೌಡರು ತಮ್ಮ ಸಚಿವ ಸ್ಥಾನವನ್ನು ಮುಂದುವರಿಸಲು ಬೇಡಿಕೆ ಇಡುವ ಸಾಧ್ಯತೆ ಇದೆ. ರಿಜ್ವಾನ್ ಅರ್ಷದ್ ಮತ್ತು ಶ್ರೀನಿವಾಸ್ ಮಾನೆ ಸಚಿವ…

Read More

ಅಂದು ಶಿವಣ್ಣ, ಇಂದು ಧನುಷ್; ‘ಓಂ’ ಶೀರ್ಷಿಕೆಯಲ್ಲಿ ಹೊಸ ಸಿನಿಮಾ ಘೋಷಣೆ – Kannada News | Dhanush 55th movie D55 titled OM Rajkumar Periasamy Film release date first look

ಶಿವರಾಜ್​ಕುಮಾರ್ ಅವರ ವೃತ್ತಿಜೀವನದಲ್ಲಿ ‘ಓಂ’ ಸಿನಿಮಾಗೆ ವಿಶೇಷ ಸ್ಥಾನ ಇದೆ. ಉಪೇಂದ್ರ ನಿರ್ದೇಶನ ಮಾಡಿದ್ದ ಆ ಸಿನಿಮಾದ ಶೀರ್ಷಿಕೆ ಕೇಳಿದರೆ ಅಭಿಮಾನಿಗಳು ಈಗಲೂ ಥ್ರಿಲ್ ಆಗುತ್ತಾರೆ. ‘ಓಂ’ ಸಿನಿಮಾ (Om Movie) 1995ರಲ್ಲಿ ತೆರೆಕಂಡು ಸೂಪರ್ ಹಿಟ್ ಆಗಿತ್ತು. ಅಷ್ಟಕ್ಕೂ ಈಗ ಮತ್ತೆ ಆ ಸಿನಿಮಾ ಬಗ್ಗೆ ಮಾತನಾಡಲು ಕಾರಣ ಇದೆ. ತಮಿಳಿನಲ್ಲಿ ಧನುಷ್ (Dhanush) ನಟನೆಯ ಹೊಸ ಸಿನಿಮಾಗೆ ‘ಓಂ’ ಎಂದು ಶೀರ್ಷಿಕೆ ಇಡಲಾಗಿದೆ. ಇಂಥ ಪವರ್​ಫುಲ್ ಟೈಟಲ್ ಇಟ್ಟಿದ್ದಕ್ಕೆ ಸಿನಿಮಾ ಮೇಲಿನ ನಿರೀಕ್ಷೆ ಜಾಸ್ತಿ…

Read More

ಮಹಿಳೆ ಸಾವು: ಲಿವಿಂಗ್ ಟುಗೆದರ್​​ನಲ್ಲಿದ್ದ ವ್ಯಕ್ತಿಯನ್ನು ಬಂಧಿಸಿ ಮುಜುಗರಕ್ಕೀಡಾದ ಪೊಲೀಸ್ರು, ಏನಿದು ಕೇಸ್? – Kannada News | Set Back To Chamaranagar Police In Death Case, Court released Man Who living together relationship with Woman

ಚಾಮರಾಜನಗರ, (ಏಪ್ರಿಲ್ 19): 2023ರ ಡಿಸೆಂಬರ್ 16ರಂದು ಚಾಮರಾಜನಗರ (Chamaranagar) ಜಿಲ್ಲೆಯ ಕೊಳ್ಳೇಗಾಲದ ಆದರ್ಶನಗರದಿಂದ ಪಟ್ಟಣದ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಕೊಳ್ಳೇಗಾಲ ಪಟ್ಟಣ ಠಾಣಾ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಅಗರ ಮಾಂಬಳ್ಳಿಯ ರೇಖಾ ಎಂದು ಗುರುತು ಪತ್ತೆ ಮಾಡಿದ್ದರು. ಆದ್ರೆ, ಪೊಲೀಸರು ಸರಿಯಾಗಿ ತನಿಖೆ ನಡೆಸದೆ ರೇಖಾಳ ಜೊತೆ ಲೀವಿಂಗ್ ಟು ಗೆದರ್ ನಲ್ಲಿದ್ದ ನಾಗೇಶ್​ ಎನ್ನುವರನ್ನ ಬಂಧಿಸಿ ಬಳಿಕ ಕೋರ್ಟ್​ ಮುಂದೆ ಹಾಜರು ಪಡಿಸಿದ್ದು, ಚಾರ್ಜ್…

Read More

ಟ್ರಾಫಿಕ್ ಪೊಲೀಸರ ಎಐ ಕ್ಯಾಮರಾಗಳ ಕಣ್ಣುತಪ್ಪಿಸ್ತಿವೆ ಈ ನಂಬರ್ ಪ್ಲೇಟ್​ಗಳು! – Kannada News | Bengaluru AI Cameras Blinded by Defective Plates

ಟ್ರಾಫಿಕ್ ಪೊಲೀಸರ ಎಐ ಕ್ಯಾಮರಾಗಳ ಕಣ್ಣುತಪ್ಪಿಸ್ತಿವೆ ಈ ನಂಬರ್ ಪ್ಲೇಟ್​ಗಳು! ಬೆಂಗಳೂರು, ಜನವರಿ 14: ಸಂಚಾರ ನಿಯಂತ್ರಣ ಮತ್ತು ಕಾನೂನು ಜಾರಿಗೆ ನಿಗಾ ಕ್ಯಾಮೆರಾಗಳ ಅವಲಂಬನೆ ಹೆಚ್ಚುತ್ತಿರುವ ನಡುವೆಯೇ, ದೋಷವಿರುವ ಹಾಗೂ ಫ್ಯಾನ್ಸಿ ನಂಬರ್ ಪ್ಲೇಟ್​ಗಳು ಬೆಂಗಳೂರು ಸಂಚಾರ ಪೊಲೀಸರಿಗೆ (BTP) ದೊಡ್ಡ ಸವಾಲಾಗಿ ಪರಿಣಮಿಸಿವೆ. ಇಂತಹ ನಂಬರ್ ಪ್ಲೇಟ್​ಗಳನ್ನು ಆಟೋಮ್ಯಾಟಿಕ್ ನಂಬರ್ ಪ್ಲೇಟ್ ರೆಕಗ್ನಿಶನ್ (ANPR) ಕ್ಯಾಮೆರಾಗಳು ಪತ್ತೆಹಚ್ಚಲು ವಿಫಲವಾಗುತ್ತಿದ್ದು, ಇದರಿಂದ ಕಾನೂನು ಜಾರಿ ಹಾಗೂ ಅಪರಾಧ ತನಿಖೆಗೆ ಅಡ್ಡಿಯಾಗುತ್ತಿದೆ. ಡಿಫೆಕ್ಟಿವ್ ನಂಬರ್ ಪ್ಲೇಟ್​ಗಳಿಂದ ಅಪರಾಧ…

Read More

Naim Qassem Killed: ಇಸ್ರೇಲಿ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆ

ಇಸ್ರೇಲ್, ಏಪ್ರಿಲ್ 09: ಇರಾನ್ ಮತ್ತು ಅಮೆರಿಕ ನಡುವೆ 14 ದಿನಗಳ ಕದನ ವಿರಾಮ ಘೋಷಣೆಯಾಗಿರುವ ನಡುವೆ, ಇಸ್ರೇಲ್ ಹಿಜ್ಬುಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್‌ನನ್ನು ಕೊಂದಿರುವುದಾಗಿ ಹೇಳಿಕೊಂಡಿದೆ. ಯುದ್ಧದ ಹೊರತಾಗಿ, ಇಸ್ರೇಲ್ ಲೆಬನಾನ್‌ನಲ್ಲಿ ಹಿಜ್ಬೊಲ್ಲಾ ಮೇಲೆ ಭಾರೀ ದಾಳಿ ನಡೆಸುತ್ತಿದೆ. ಈ ದಾಳಿಗಳಲ್ಲಿ ಖಾಸಿಮ್ ಸಾವನ್ನಪ್ಪಿದ್ದಾನೆ ಎಂದು ಶಂಕಿಸಲಾಗಿದೆ.ಬೈರುತ್‌ನಲ್ಲಿ ನಡೆದ ಗುರಿ ದಾಳಿಯಲ್ಲಿ ಖಾಸಿಮ್ ಸಾವನ್ನಪ್ಪಿದ್ದಾನೆ. ಈ ದಾಳಿಗಳಲ್ಲಿ 250 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಫೆಬ್ರವರಿ 28 ರಂದು ಭುಗಿಲೆದ್ದ ಈ ಸಂಘರ್ಷವು…

Read More

ಸಿನಿಮಾ ರಂಗದಿಂದ ಸಿಎಂ ಗದ್ದುಗೆಗೆ ಏರಿದ ಸಾಧಕರು ಇವರು – Kannada News | Here is the list of movie stars who became CM

ಎಂ ಕರುಣಾನಿಧಿ ಸಹ ತಮಿಳು ಚಿತ್ರರಂಗದಿಂದಲೇ ಬಂದವರು. ಹಲವಾರು ಸಿನಿಮಾಗಳಿಗೆ ಕತೆ, ಚಿತ್ರಕತೆ, ಹಾಡುಗಳನ್ನು ಕರುಣಾನಿಧಿ ಬರೆದಿದ್ದಾರೆ. ಅಣ್ಣಾದೊರೈ ಅವರ ಬಳಿಕ ಸಿಎಂ ಆದ ಇವರು ಆರು ವರ್ಷಕ್ಕೂ ಹೆಚ್ಚು ಸಮಯ ಸಿಎಂ ಸ್ಥಾನದಲ್ಲಿದ್ದು ಮಾತ್ರವಲ್ಲದೆ ಆ ನಂತರವು ಕೆಲವು ಬಾರಿ ಸಿಎಂ ಆಗಿ ಆಡಳಿತ ನಡೆಸಿದರು. Source link

Read More