Headlines

ಬೆಂಗಳೂರಿನ ಬನಶಂಕರಿ ದೇವಸ್ಥಾನಕ್ಕೂ ತಟ್ಟಿದ ಯುದ್ಧದ ಬಿಸಿ: ಭಕ್ತರ ಗಮನಕ್ಕೆ ಇಂದಿನಿಂದ ಈ ಸೇವೆ ಸ್ಥಗಿತ

ಬೆಂಗಳೂರು, ಮಾ.11: ಇರಾನ್ ಇಸ್ರೇಲ್​​​, ಅಮೆರಿಕ ಯುದ್ಧ ಪರಿಣಾಮ ಇಡೀ ಜಗತ್ತಿಗೆ ಉಂಟಾಗಿದೆ. ಇದೀಗ ಭಾರತ ಕೂಡ ಇದರ ಎಫೆಕ್ಟ್​​​ನ್ನು ಅನುಭವಿಸುತ್ತಿದೆ, ಎಲ್​​​ಪಿಜಿ ಗ್ಯಾಸ್​​​ಗಳ ಬೆಲೆ ಕೂಡ ಹೆಚ್ಚಾಗಿದೆ. ಜತೆಗೆ ಕೊರತೆ ಕೂಡ ಉಂಟಾಗಿದೆ. ಈಗಾಗಲೇ ಬೆಂಗಳೂರಿನ ಹೊಟೇಲ್​​ಗಳಲ್ಲೂ ಕೂಡ ಇದರ ಪರಿಣಾ ಎದ್ದು ಕಾಣುತ್ತಿದೆ. ಇದರ ಪರಿಣಾಮ ರಾಜಧಾನಿಯ ಅತ್ಯಂತ ಪ್ರಸಿದ್ಧ ಮತ್ತು ಭಕ್ತರ ನೆಚ್ಚಿನ ಧಾರ್ಮಿಕ ಕೇಂದ್ರವಾದ ಬನಶಂಕರಿ ದೇವಸ್ಥಾನದಲ್ಲಿ ಇಂದಿನಿಂದ (ಮಾರ್ಚ್ 11) ಉಚಿತ ಅನ್ನ ಪ್ರಸಾದ ವಿತರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ವಾಣಿಜ್ಯ…

Read More

KHPT Recruitment 2026: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​​ನಲ್ಲಿ ಉದ್ಯೋಗವಕಾಶ; ಪದವೀಧರರಿಗೆ ಸುವರ್ಣವಕಾಶ

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT) ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ ಪ್ರಮುಖ ಹುದ್ದೆಗಳ ಭರ್ತಿಗೆ ಸಿದ್ಧವಾಗಿದೆ. ಈ ನೇಮಕಾತಿ ಅಡಿಯಲ್ಲಿ ‘ಹಣಕಾಸು ಅಧಿಕಾರಿ’ (Finance Officer) ಮತ್ತು ‘ಜಿಲ್ಲಾ ಪ್ರಮುಖ’ (District Lead) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರ ಮತ್ತು ಆರೋಗ್ಯ ಕ್ಷೇತ್ರದಲ್ಲಿ ತಮ್ಮ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ಅಥವಾ ವಿಜಯನಗರ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು…

Read More

ಬಿರುಗಾಳಿ, ಮಳೆಯಲ್ಲಿ ಸಿಲುಕಿದ ಮಮತಾ ಬ್ಯಾನರ್ಜಿ ಇದ್ದ ಹೆಲಿಕಾಪ್ಟರ್, 8 ಬಾರಿ ಲ್ಯಾಂಡಿಂಗ್​ಗೆ ಯತ್ನ

ಕೋಲ್ಕತ್ತಾ, ಮಾರ್ಚ್​ 26: ಕೋಲ್ಕತ್ತಾದಲ್ಲಿ ಬಿರುಗಾಳಿ ಮತ್ತು ಮಳೆಯಿಂದಾಗಿ ವಿಮಾನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ಅವರ ಹೆಲಿಕಾಪ್ಟರ್ ಕೂಡ ಲ್ಯಾಂಡಿಂಗ್ ವೇಳೆ ಸಮಸ್ಯೆ ಎದುರಿಸಿದೆ. ಅರ್ಧ ಗಂಟೆ ತಡವಾಗಿ ಇಳಿದಿದೆ. ಅದಕ್ಕೂ ಮುನ್ನ 8 ಬಾರಿ ಲ್ಯಾಂಡಿಂಗ್​ಗೆ ಪ್ರಯತ್ನಿಸಲಾಗಿತ್ತು. ವರದಿಗಳ ಪ್ರಕಾರ, ಮಮತಾ ಬ್ಯಾನರ್ಜಿ ಅವರಿದ್ದ ಹೆಲಿಕಾಪ್ಟರ್ ಕೋಲ್ಕತ್ತಾ ವಿಮಾನ ನಿಲ್ದಾಣದ ಮೇಲೆ ಅರ್ಧ ಗಂಟೆಗೂ ಹೆಚ್ಚು ಕಾಲ ಸುತ್ತುತ್ತಿತ್ತು, ಏಕೆಂದರೆ ಹವಾಮಾನ ವೈಪರೀತ್ಯದಿಂದಾಗಿ ಅದಕ್ಕೆ ಇಳಿಯಲು ಅನುಮತಿ ನಿರಾಕರಿಸಲಾಗಿತ್ತು. ಮುಖ್ಯಮಂತ್ರಿ ತಮ್ಮ…

Read More

ಭಾರತೀಯ ವಿಜ್ಞಾನಕ್ಕೆ ಹೆಮ್ಮೆಯ ಕ್ಷಣ; ಡಾ. ಸೌಮ್ಯ ಸ್ವಾಮಿನಾಥನ್​ಗೆ ಲಂಡನ್​​ನ ರಾಯಲ್ ಸೊಸೈಟಿಯ ಫೆಲೋಶಿಪ್ – Kannada News | Indian scientist Dr Soumya Swaminathan Elected as Fellow of the Royal Society

ನವದೆಹಲಿ, ಮೇ 19: ವಿಶ್ವ ಆರೋಗ್ಯ ಸಂಸ್ಥೆಯ ಮಾಜಿ ಮುಖ್ಯ ವಿಜ್ಞಾನಿ ಡಾ. ಸೌಮ್ಯ ಸ್ವಾಮಿನಾಥನ್ ಜಗತ್ತಿನ ಅತ್ಯಂತ ಪ್ರತಿಷ್ಠಿತ ವೈಜ್ಞಾನಿಕ ಗೌರವಗಳಲ್ಲಿ ಒಂದಾದ ರಾಯಲ್ ಸೊಸೈಟಿಯ (FRS) ಫೆಲೋ ಆಗಿ ಆಯ್ಕೆಯಾಗಿದ್ದಾರೆ. ಪ್ರಸಿದ್ಧ ಕೃಷಿ ವಿಜ್ಞಾನಿ ಮತ್ತು ಭಾರತ ರತ್ನ ಪ್ರಶಸ್ತಿ ಪುರಸ್ಕೃತರಾದ ಪ್ರೊ. ಎಂ.ಎಸ್. ಸ್ವಾಮಿನಾಥನ್ ಕೂಡ ಅದೇ ಸಮೂಹದಲ್ಲಿ FRS ಆಗಿ ಆಯ್ಕೆಯಾಗಿದ್ದರು. ಈ ಮೂಲಕ ಅವರಿಬ್ಬರೂ ಲಂಡನ್ ರಾಯಲ್ ಸೊಸೈಟಿಯ ಫೆಲೋಶಿಪ್ ಪಡೆದ ಭಾರತದ ಮೊದಲ ತಂದೆ-ಮಗಳು ಎನಿಸಿಕೊಂಡಿದ್ದಾರೆ. ಮುಖ್ಯಾಂಶಗಳು: ಭಾರತದ…

Read More

ಚಪ್ರಿ ರೀತಿ ಬಟ್ಟೆ ಹಾಕಿಕೊಂಡು ಬಂದ ಅಕ್ಷಯ್ ಕುಮಾರ್; ಹಿಗ್ಗಾಮುಗ್ಗಾ ಟ್ರೋಲ್

ಬಾಲಿವುಡ್‌ ನಟ ಅಕ್ಷಯ್ ಕುಮಾರ್ (Akshay Kumar) ಅವರು ಯಾವಾಗಲೂ ತಮ್ಮ ಶಿಸ್ತು ಮತ್ತು ಸ್ಟೈಲಿಶ್ ಉಡುಗೆಯಿಂದಲೇ ಗುರುತಿಸಿಕೊಳ್ಳುವವರು. ಆದರೆ, ಇದೇ ಮೊದಲ ಬಾರಿಗೆ ಅವರ ಫ್ಯಾಷನ್ ಆಯ್ಕೆ ತಪ್ಪಾಗಿದೆ. ಚಪ್ರಿ ರೀತಿ ಬಟ್ಟೆ ಹಾಕಿಕೊಂಡು ಬಂದ ಅವರನ್ನು ಜನರು ಹಿಗ್ಗಾಮುಗ್ಗಾ ಟ್ರೋಲ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಟ್ರೋಲ್‌ಗೆ ಒಳಗಾಗಿದ್ದಾರೆ. ಏಪ್ರಿಲ್ 6ರಂದು ‘ಭೂತ್ ಬಂಗ್ಲ’ (Bhoot Bangla) ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಅಕ್ಷಯ್ ಕುಮಾರ್ ಅವರನ್ನು ಈ ರೀತಿ ನೋಡಿ ಅಭಿಮಾನಿಗಳು ದಂಗಾಗಿದ್ದಾರೆ….

Read More

ವಿಶ್ವ ದಾಖಲೆಗಳನ್ನೇ ಧೂಳೀಪಟ ಮಾಡಿದ ವೈಭವ್ ಸೂರ್ಯವಂಶಿ – Kannada News | Vaibhav Sooryavanshi Creates New World Records

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅಬ್ಬರಿಸುವ ಮೂಲಕ ವೈಭವ್ ಸೂರ್ಯವಂಶಿ (Vaibhav Sooryavanshi ) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಸಿಕ್ಸರ್​​ಗಳ ಸುರಿಮಳೆಯೊಂದಿಗೆ. ಅಂದರೆ ಸಿಕ್ಸರ್​ ಸಿಡಿಸಿಯೇ ಇದೀಗ ವೈಭವ್ ಸೂರ್ಯವಂಶಿ ಎರಡು ಭರ್ಜರಿ ವರ್ಲ್ಡ್​ ರೆಕಾರ್ಡ್ ನಿರ್ಮಿಸಿದ್ದಾರೆ. (PC: IPL) Source link

Read More

IND vs NZ: ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾದಲ್ಲಿ 2 ಬದಲಾವಣೆ – Kannada News | India vs New Zealand 5th T20: Thiruvananthapuram Finale; IND Batting First, Full Playing XIs

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿ ಅಂತಿಮ ಹಂತವನ್ನು ತಲುಪಿದೆ. ಮೊದಲ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಭಾರತ ಈಗಾಗಲೇ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಆದರೆ ಕಿವೀಸ್ ತಂಡವು ನಾಲ್ಕನೇ ಟಿ20ಯಲ್ಲಿ ಭಾರತವನ್ನು 50 ರನ್‌ಗಳಿಂದ ಸೋಲಿಸಿತ್ತು. ಇದೀಗ ಕೊನೆಯ ಪಂದ್ಯವನ್ನು ಗೆಲ್ಲುವ ಮೂಲಕ ಸೋಲಿನ ಅಂತರವನ್ನು ಕಡಿಮೆ ಮಾಡಲು ನೋಡುತ್ತಿದೆ. ಸರಣಿಯ ಅಂತಿಮ ಮತ್ತು ಐದನೇ ಪಂದ್ಯವು ಈಗ ತಿರುವನಂತಪುರದ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯವು ಟಿ20 ವಿಶ್ವಕಪ್‌ಗೆ ಮುನ್ನ…

Read More

ಶ್ರೀರಂಗಪಟ್ಟಣ ADLR ಭೂ ಹಗರಣ: 200 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿ, 9 ಜನರ ಬಂಧನ – Kannada News | Srirangapatna ADLR Land Scam: Lokayukta Arrests 9 in 200 Acre Fake Land Document Fraud

ಪ್ರಾತಿನಿಧಿಕ ಚಿತ್ರImage Credit source: Getty images ಮಂಡ್ಯ, ಜುಲೈ 03: ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಉಪ ಲೋಕಾಯುಕ್ತರ ನೇತೃತ್ವದಲ್ಲಿ ನಡೆದ ಮೆಗಾ ಕಾರ್ಯಾಚರಣೆಯೊಂದರಲ್ಲಿ ಬೃಹತ್ ಭೂ ಹಗರಣವೊಂದು (Land Scam) ಬಯಲಾಗಿದೆ. ಜಿಲ್ಲೆಯ ಶ್ರೀರಂಗಪಟ್ಟಣ ADLR ಕಚೇರಿಯಲ್ಲಿ ಅಕ್ರಮ ನಡೆದಿದೆ. ಸುಮಾರು 200 ಎಕರೆ ಸರ್ಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸುತ್ತಿದ್ದ ಜಾಲವನ್ನು ಲೋಕಾಯುಕ್ತ ಪೊಲೀಸರು ಪತ್ತೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 9 ಜನ ಸರ್ಕಾರಿ ನೌಕರರು ಹಾಗೂ ಓರ್ವ ಖಾಸಗಿ ವ್ಯಕ್ತಿಯನ್ನು ಬಂಧಿಸಲಾಗಿದೆ. ಇತ್ತ…

Read More

Shigella Infection: ಏನಿದು ಶಿಗೆಲ್ಲೋಸಿಸ್ ಸೋಂಕು? ಕೇರಳದಲ್ಲಿ ಹೊಸ ವೈರಲ್ ಸೋಂಕಿಗೆ ಜನ ಹೆದರುತ್ತಿರುವುದಕ್ಕೆ ಕಾರಣವೇನು? – Kannada News

ಕೇರಳದಲ್ಲಿ ಶಿಗೆಲ್ಲೋಸಿಸ್ (Shigellosis) ಎಂಬ ಅತಿಸಾರ ಸಂಬಂಧಿತ ಬ್ಯಾಕ್ಟೀರಿಯಾ ಸೋಂಕಿನ ಪ್ರಕರಣಗಳ ಜೊತೆಗೆ ವೆಸ್ಟ್ ನೈಲ್ ಜ್ವರ ಕೂಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಹೆಚ್ಚಿನ ಎಚ್ಚರಿಕೆ ವಹಿಸಿದೆ. ಈ ಎರಡೂ ಕಾಯಿಲೆಗಳಿಗೆ ಪರಸ್ಪರ ಸಂಬಂಧವಿಲ್ಲವಾದರೂ ಜನರು ಜಾಗರೂಕರಾಗಿರಬೇಕು ಎಂದು ತಜ್ಞರು ಹೇಳಿದ್ದಾರೆ. ಅದರಲ್ಲಿಯೂ ಶಿಗೆಲ್ಲಾ ಎಂಬ ಬ್ಯಾಕ್ಟೀರಿಯಾದಿಂದ ಉಂಟಾಗುವ ಸೋಂಕು ಅತ್ಯಂತ ವೇಗವಾಗಿ ಹರಡುವ ಗುಣ ಹೊಂದಿದ್ದು ಕಲುಷಿತ ಆಹಾರ, ನೀರು ಹಾಗೂ ಅಸ್ವಚ್ಛತೆಯ ಮೂಲಕ ಸೋಂಕು ಹರಡಬಹುದಾಗಿದೆ. ಹಾಗಾಗಿ ಹೆಚ್ಚಿನ ಎಚ್ಚರಿಕೆ ವಹಿಸುವುದು ಅನಿವಾರ್ಯವಾಗಿದೆ….

Read More

AUS vs ENG: ಕುತೂಹಲಘಟ್ಟದತ್ತ ಆ್ಯಶಸ್ ಟೆಸ್ಟ್: ಗೆಲ್ಲೋದು ಯಾರು?

ಸಿಡ್ನಿ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆಯುತ್ತಿರುವ ಆ್ಯಶಸ್ ಸರಣಿಯ 5ನೇ ಪಂದ್ಯವು ಕುತೂಹಲ ಘಟ್ಟದತ್ತ ಸಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಪರ ಜೋ ರೂಟ್ 160 ರನ್​​ಗಳ ಭರ್ಜರಿ ಇನಿಂಗ್ಸ್ ಆಡಿದರು. ಈ ಶತಕದ ನೆರವಿನೊಂದಿಗೆ ಇಂಗ್ಲೆಂಡ್ ತಂಡವು ಪ್ರಥಮ ಇನಿಂಗ್ಸ್​​ನಲ್ಲಿ 384 ರನ್​ ಪೇರಿಸಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಆಸ್ಟ್ರೇಲಿಯಾ ಪರ ಆರಂಭಿಕ ದಾಂಡಿಗ ಟ್ರಾವಿಸ್ ಹೆಡ್…

Read More