Headlines

ಮಂತ್ರಾಲಯ ರಾಯರ ಹುಂಡಿಯಲ್ಲಿ ಕೇವಲ 21 ದಿನಗಳಲ್ಲಿ 2.48 ಕೋಟಿ ರೂ. ಸಂಗ್ರಹ

ರಾಯಚೂರು, ಏಪ್ರಿಲ್ 2: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಮಾರ್ಚ್ ತಿಂಗಳ ಕೇವಲ 21 ದಿನಗಳಲ್ಲಿ ಭಕ್ತರು ದಾಖಲೆ ಪ್ರಮಾಣದ ಕಾಣಿಕೆ ಅರ್ಪಿಸಿದ್ದಾರೆ. ಹುಂಡಿ ಎಣಿಕೆ ಕಾರ್ಯದಲ್ಲಿ ಒಟ್ಟು 2,48,28,737 ರೂಪಾಯಿ ನಗದು ಸಂಗ್ರಹವಾಗಿದೆ. ಇದರೊಂದಿಗೆ 14 ಗ್ರಾಂ ಚಿನ್ನ ಹಾಗೂ 2.16 ಕೆಜಿ ಬೆಳ್ಳಿಯ ಆಭರಣಗಳನ್ನು ಭಕ್ತರು ರಾಯರ ಪಾದಕ್ಕೆ ಸಮರ್ಪಿಸಿದ್ದಾರೆ ಎಂದು ಶ್ರೀಮಠದ ಮೂಲಗಳು ತಿಳಿಸಿವೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಬೆನ್ನಲ್ಲೇ ಸರ್ಕಾರದಿಂದ ಮಹತ್ವದ ಹೆಜ್ಜೆ: ಕುತೂಹಲ ಕೆರಳಿಸಿದ ನಡೆ – Kannada News | Gold Treasure Found In lakkundi: excavation begin In the Village from january 16th

ಗದಗ, (ಜನವರಿ 15): ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಜನವರಿ 10ರಂದು ನಿಧಿ (lakkundi Gold Treasure) ಪತ್ತೆಯಾದ ಬೆನ್ನಲ್ಲೇ ಇದೀಗ ಉತ್ಖನನ ನಡೆಸಲು ಪುರಾತತ್ವ ಇಲಾಖೆ ಮುಂದಾಗಿದೆ. ಹೌದು.. ನಾಳೆಯಿಂದ ಅಂದರೆ ಜನವರಿ 16ರಿಂದ ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ಕಾರ್ಯ ಶುರುವಾಗಲಿದ್ದು, ಮೊದಲಿಗೆ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಬಳಿ ಪುರಾತತ್ವ ಇಲಾಖೆ ಹಾಗೂ ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರದ ಒಟ್ಟು 48 ಸಿಬ್ಬಂದಿಯಿಂದ ಉತ್ಖನನ ನಡೆಯಲಿದೆ. ಹೀಗಾಗಿ ಇದಕ್ಕೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಸಹ ಮಾಡಿಕೊಳ್ಳಲಾಗಿದೆ. ಇನ್ನು…

Read More

Dharmasthala Temple: ಚಂದ್ರ ಗ್ರಹಣ ಹಿನ್ನೆಲೆ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯ ಬದಲಾವಣೆ – Kannada News | Dharmasthala Temple Alters Darshan Timings for March 3rd Lunar Eclipse

ದಕ್ಷಿಣ ಕನ್ನಡ, ಫೆಬ್ರವರಿ 28: ಮಾರ್ಚ್ 3 ರಂದು ಸಂಭವಿಸಲಿರುವ ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಭಕ್ತಾದಿಗಳ ದೇವರ ದರ್ಶನ ಸಮಯವನ್ನು ತಾತ್ಕಾಲಿಕವಾಗಿ ಬದಲಾಯಿಸಲಾಗಿದೆ. ದೇವಸ್ಥಾನದ ಆಡಳಿತ ಮಂಡಳಿಯು ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಭಕ್ತರಿಗೆ ಅಗತ್ಯ ಸೂಚನೆಗಳನ್ನು ನೀಡಿದೆ. ಪ್ರಕಟಣೆಯ ಪ್ರಕಾರ, ಮಾರ್ಚ್ 3 ರಂದು ಮಧ್ಯಾಹ್ನ 1:30ರವರೆಗೆ ಮಾತ್ರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿರುತ್ತದೆ. ರಕ್ತ ಚಂದ್ರಗ್ರಹಣದ ಅವಧಿ ಮುಗಿದ ನಂತರ, ಅಂದರೆ ರಾತ್ರಿ 7:30ರಿಂದ ಪುನಃ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಒಣ ಹವೆ – Kannada News | Bengaluru temperature: Dry weather all over the state, clear sky at Bengaluru today

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಒಣ ಹವೆ ಬೆಂಗಳೂರು, ಫೆಬ್ರವರಿ 13: ಹತ್ತಾರು ದಿನಗಳಿಂದ ರಾಜ್ಯದಲ್ಲಿ ಒಣ ಹವೆ ಆವರಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನ ತಕ್ಕಮಟ್ಟಿಗೆ ಇಂದು ಸುಧಾರಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ…

Read More

Horoscope Today: ಇಂದು ಈ ರಾಶಿಯವರಿಗೆ ಧನಯೋಗ!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 24, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು ಪರಾಭವನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ ದಶಮಿ, ಚಿತ್ತಾ ನಕ್ಷತ್ರ, ಪರಿಗ ಯೋಗ ಮತ್ತು ತೈತಲಕರಣ ಇರಲಿದೆ. ಇಂದು ಮಧ್ಯಾಹ್ನ 12:21 ರಿಂದ 1:57ರ ತನಕ ರಾಹುಕಾಲ ಇರಲಿದ್ದು, ಬೆಳಿಗ್ಗೆ 10:45 ರಿಂದ 12:21ರ ತನಕ ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭಕಾಲ…

Read More

ಔಪಚಾರಿಕವಾಗಿ ಮೂರ್ನಾಲ್ಕು ಬಾರಿ ಎಪ್ಸ್ಟೀನ್ ಭೇಟಿಯಾಗಿದ್ದೆ; ರಾಹುಲ್ ಗಾಂಧಿ ಆರೋಪಕ್ಕೆ ಸಚಿವ ಹರ್ದೀಪ್ ಪುರಿ ಸ್ಪಷ್ಟನೆ – Kannada News | Union Minister Hardeep Puri slams Rahul Gandhis charge says Epstein meetings were part of IPI delegation protocol

ನವದೆಹಲಿ, ಫೆಬ್ರವರಿ 11: ಲೋಕಸಭೆ ಅಧಿವೇಶನದಲ್ಲಿ ಜೆಫ್ರಿ ಎಪ್ಸ್ಟೀನ್ ಅವರೊಂದಿಗಿನ ಸಂಬಂಧಗಳನ್ನು ಉಲ್ಲೇಖಿಸಿದ್ದ ಕಾಂಗ್ರೆಸ್ ರಾಹುಲ್ ಗಾಂಧಿಯ ಆರೋಪಕ್ಕೆ ಸ್ಪಷ್ಟನೆ ನೀಡಿರುವ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri) ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿ ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ ಮತ್ತು ಉತ್ತರಗಳನ್ನು ಕೇಳದೆ ಸದನದಿಂದ ಹೊರನಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಸಂಸತ್ತಿನ ರಾಹುಲ್ ಗಾಂಧಿಯವರ ಭಾಷಣವನ್ನು ಉಲ್ಲೇಖಿಸಿದ ಹರ್ದೀಪ್ ಪುರಿ, “ನಮ್ಮಲ್ಲಿ ಯುವ ನಾಯಕರೊಬ್ಬರು ಇಂದು…

Read More

ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪ್ ಬಿಡುಗಡೆ ಮಾಡಿದ ತಮನ್ನಾ ಭಾಟಿಯಾ – Kannada News | Tamannaah Bhatia unveils new Mysore Sandal Soap in Bengaluru as brand ambassador

ಬಹುಭಾಷಾ ನಟಿ ತಮನ್ನಾ ಭಾಟಿಯಾ (Tamannaah Bhatia) ಅವರು ಮೈಸೂರು ಸ್ಯಾಂಡಲ್​ ಸೋಪ್​​ಗೆ ಪ್ರಚಾರ ರಾಯಭಾರಿ. ಇಂದು (ಫೆಬ್ರವರಿ 10) ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ತಮನ್ನಾ ಭಾಗಿಯಾದರು. ಹೊಸ ರೂಪದ ಸೋಪನ್ನು ಅವರು ಬಿಡುಗಡೆ ಮಾಡಿದರು. ‘ಎಲ್ಲರಿಗೂ ನಮಸ್ಕಾರ’ ಎಂದು ಕನ್ನಡದಲ್ಲೇ ಹೇಳುವ ಮೂಲಕ ತಮನ್ನಾ ಅವರು ಮಾತು ಆರಂಭಿಸಿದರು. ಬಳಿಕ ಅವರು ಇಂಗ್ಲಿಷ್​​ನಲ್ಲಿ ಮಾತು ಮುಂದುವರಿಸಿದರು. ‘ನನಗೆ ಇದು ತುಂಬಾ ದೊಡ್ಡ ಗೌರವ ಹಾಗೂ ಹೆಮ್ಮೆ. KSDL ಕುಟುಂಬದಲ್ಲಿ ನಾನೂ ಒಬ್ಬಳಾಗಿದ್ದೇನೆ. 20 ವರ್ಷಗಳಿಂದ ಚಿತ್ರರಂಗದಲ್ಲಿ…

Read More

IPL 2026: ಹೀನಾಯ ಸೋಲಿನ ನಡುವೆಯೂ ದಾಖಲೆ ಬರೆದ ಇಶಾನ್ ಕಿಶನ್

ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಹೀನಾಯ ಸೋಲು ಕಂಡಿರಬಹುದು. ನಾಯಕನಾಗಿ ಇಶಾನ್ ಕಿಶನ್​ಗೆ ಗೆಲುವಿನ ಆರಂಭವೂ ಸಿಗದಿರಬಹುದು. ಆದರೆ ಆಟಗಾರನಾಗಿ ಇಶಾನ್ ಕಿಶನ್ ತಮ್ಮ ಅದ್ಭುತ ಫಾರ್ಮ್​ ಅನ್ನು ಐಪಿಎಲ್​ನಲ್ಲೂ ಮುಂದುವರೆಸಿದ್ದಾರೆ. ಈ ಹಿಂದೆ ನಡೆದಿದ್ದ ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾ ಪರ ಸ್ಥಿರ ಪ್ರದರ್ಶನ ನೀಡಿದ್ದ ಇಶಾನ್ ಕಿಶನ್ ಇದೀಗ ಆರಂಭವಾಗಿರುವ ಐಪಿಎಲ್​ನಲ್ಲೂ ಮುಂದುವರೆಸಿದ್ದಾರೆ. ಆಡಿದ ಮೊದಲ ಪಂದ್ಯದಲ್ಲೇ ಒತ್ತಡದ ನಡುವೆಯೂ ತನ್ನ ನೈಜ ಆಟವನ್ನಾಡಿದ ಕಿಶನ್, ಕೇವಲ 38 ಎಸೆತಗಳಲ್ಲಿ 80…

Read More

‘ಪಿಚ್ಚರ್’ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್

ನಿರ್ಮಾಪಕಿ ಶಿಲ್ಪಾ ಗಣೇಶ್ ಅವರು ‘ಪಿಚ್ಚರ್’ ಚಿತ್ರದ ಮೂಲಕ ಮೊದಲ ಬಾರಿಗೆ ಗಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ತಮ್ಮ ಗಾಯನ ಪ್ರತಿಭೆಯನ್ನು ಈವರೆಗೆ ಹೆಚ್ಚು ಜನರಿಗೆ ಪರಿಚಯಿಸದಿದ್ದ ಶಿಲ್ಪಾ, ತಮ್ಮ ಕುಟುಂಬ ಮತ್ತು ಸ್ನೇಹಿತರ ಪ್ರೋತ್ಸಾಹದಿಂದ ಹಾಡಲು ಮುಂದಾದರು. ಪತಿ ಗೋಲ್ಡನ್ ಸ್ಟಾರ್ ಗಣೇಶ್ ಅವರೇ ಈ ಚಿತ್ರದಲ್ಲಿ ಹಾಡುವಂತೆ ಪ್ರೇರಣೆ ನೀಡಿದರಂತೆ. ತಮ್ಮ ಹಾಡನ್ನು ಕೇಳಿದ ಬಳಿಕ, ಹಲವು ನಿರ್ದೇಶಕರು ಮತ್ತು ಸಂಗೀತ ನಿರ್ದೇಶಕರು ತಮ್ಮ ಮುಂದಿನ ಯೋಜನೆಗಳಿಗೆ ಹಾಡುವಂತೆ ಶಿಲ್ಪಾ ಗಣೇಶ್ ಅವರಿಗೆ…

Read More

ಅಸ್ಸಾಂನಲ್ಲಿ ಪ್ರಧಾನಿ ಮೋದಿ ಮುಂದೆ 10 ಸಾವಿರ ಕಲಾವಿದರಿಂದ ಬಾಗುರುಂಬಾ ನೃತ್ಯ ಪ್ರದರ್ಶನ – Kannada News | PM Modi Witnessed 10000 Bodo Dancers Performing Bagurumba in Guwahati

ಗುವಾಹಟಿ, ಜನವರಿ 17: ಅಸ್ಸಾಂನಲ್ಲಿ ಬೋಡೋ ಸಮುದಾಯದ ಸಾಂಪ್ರದಾಯಿಕ ಬಾಗುರುಂಬಾ ನೃತ್ಯವು ಜಾಗತಿಕವಾದ ಇತಿಹಾಸ ನಿರ್ಮಿಸಿದೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಎದುರು ಇಂದು ರಾತ್ರಿ ಸುಮಾರು 10,000 ಕಲಾವಿದರು ಬಾಗುರುಂಬಾ ನೃತ್ಯ ಪ್ರದರ್ಶಿಸಿದರು. ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಭೇಟಿಗಾಗಿ ಅಸ್ಸಾಂಗೆ ಆಗಮಿಸಿದ್ದಾರೆ. ಗುವಾಹಟಿಯ ಸರೋಷ್‌ಜೈತ್‌ನಲ್ಲಿ ನಡೆದ ಐತಿಹಾಸಿಕ ಬಾಗ್ರುಂಬಾ ನೃತ್ಯವನ್ನು ಇಡೀ ಜಗತ್ತು ವೀಕ್ಷಿಸಿತು. ಪ್ರಧಾನಿ ಮೋದಿ ಮಾತ್ರವಲ್ಲದೆ ಅಸ್ಸಾಂ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಮತ್ತು ಮುಖ್ಯಮಂತ್ರಿ ಹಿಮಂತ…

Read More