Headlines

ಮೇ 10ಕ್ಕೆ ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್​ಗೆ ಪ್ರಧಾನಿ ಮೋದಿ ಭೇಟಿ, ಹಲವು ಯೋಜನೆಗಳಿಗೆ ಚಾಲನೆ – Kannada News | PM Narendra Modi to visit Bengaluru Art of Living International Centre on May 10th Sri Sri Ravi Shankar

ಬೆಂಗಳೂರು, ಮೇ 5: ಮೇ ತಿಂಗಳಲ್ಲಿ ಆರ್ಟ್ ಆಫ್ ಲಿವಿಂಗ್ (Art Of Living) ತನ್ನ 45ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ಈ ಸಂಸ್ಥೆಯ ಸಂಸ್ಥಾಪಕ ಗುರುದೇವ ಶ್ರೀ ಶ್ರೀ ರವಿಶಂಕರ್ ಅವರು ತಮ್ಮ 70ನೇ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ. ಈ ಆಚರಣೆಗಳ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮೇ 10ರಂದು ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಗುರುದೇವ ರವಿಶಂಕರ್ ಅವರೊಂದಿಗೆ ಪ್ರಧಾನಿ ಮೋದಿ ಉತ್ತಮ…

Read More

ತಮಿಳು ಸ್ಟಾರ್ ನಟನ ವಿರುದ್ಧ ವಂಚನೆ ಪ್ರಕರಣ ದಾಖಲು – Kannada News | Cheating Case registered against Tamil actor Arya

ಇತ್ತೀಚೆಗೆ ತಮಿಳು ಚಿತ್ರರಂಗದ (Kollywood) ನಾಯಕ ನಟರುಗಳು ಕೆಟ್ಟ ಕಾರಣಗಳಿಗೆ ಹೆಚ್ಚು ಸುದ್ದಿ ಆಗುತ್ತಿದ್ದಾರೆ. ರವಿ ಮೋಹನ್, ಧನುಶ್ ತಮ್ಮ ವಿಚ್ಛೇದನ ಮತ್ತು ಅಫೇರ್​​ಗಳ ಕಾರಣಕ್ಕೆ ಸುದ್ದಿ ಆದರು. ನಟ ವಿಶಾಲ್ ಹಣಕಾಸು ವಂಚನೆ ಕಾರಣಕ್ಕೆ ಸುದ್ದಿ ಆದರು. ಇದೆಲ್ಲದರ ನಡುವೆ ಇದೀಗ ತಮಿಳಿನ ಜನಪ್ರಿಯ ನಾಯಕ ನಟನೊಬ್ಬನ ವಿರುದ್ಧ ಹೈದರಾಬಾದ್​​ನಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ತಮಿಳು ಮಾತ್ರವೆ ಅಲ್ಲದೆ ತೆಲುಗು ಭಾಷೆಗಳಲ್ಲಿ ನಟಿಸಿರುವ ನಟ ಆರ್ಯ ವಿರುದ್ಧ ಈಗ ಹೈದರಾಬಾದ್​​ನ ಜುಬಿಲಿ ಹಿಲ್ಸ್ ಪೊಲೀಸ್ ಠಾಣೆಯಲ್ಲಿ…

Read More

ಸೋಮನಾಥಪುರದಲ್ಲಿ ಪ್ರಧಾನಿ ಮೋದಿ ಶೌರ್ಯಯಾತ್ರೆ; 13ನೇ ಶತಮಾನದ ಹುತಾತ್ಮಕರಿಗೆ ಗೌರವ; ಡೋಲು ಡಮರುಗ ಸದ್ದು

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಗುಜರಾತ್ ಭೇಟಿಯ ಎರಡನೇ ದಿನವಾದ ಭಾನುವಾರ “ಶೌರ್ಯ ಯಾತ್ರೆ”ಯ ನೇತೃತ್ವ ವಹಿಸಿದ್ದರು. ಸೋಮನಾಥ ಸ್ವಾಭಿಮಾನ್ ಪರ್ವ್‌ನ ಭಾಗವಾಗಿ ಆಯೋಜಿಸಲಾದ ಈ ಮೆರವಣಿಗೆಯಲ್ಲಿ ಶೌರ್ಯ ಮತ್ತು ತ್ಯಾಗವನ್ನು ಸಂಕೇತಿಸುವ 108 ಕುದುರೆಗಳ ಮೆರವಣಿಗೆ ಇತ್ತು. ಕ್ರಿ.ಶ. 1299 ರಲ್ಲಿ ದೆಹಲಿ ಸುಲ್ತಾನರ ಸೈನ್ಯದ ದಾಳಿಯ ವಿರುದ್ಧ ಸೋಮನಾಥ ದೇವಾಲಯವನ್ನು ರಕ್ಷಿಸಲು ಪ್ರಾಣ ತ್ಯಾಗ ಮಾಡಿದ ಹಮೀರ್​ಜಿ ಗೋಹಿಲ್ ಮತ್ತು ವೇಗಡ್​ಜಿ ಭಿಲ್ ಅವರಿಗೆ ಪ್ರಧಾನ ಮಂತ್ರಿಯವರು ಈ ಸಂದರ್ಭದಲ್ಲಿ ಗೌರವ ಸಲ್ಲಿಸಿದರು….

Read More

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು ಗೊತ್ತಾ?

ಬೆಂಗಳೂರು, ಮಾರ್ಚ್​​ 26: ಆರ್​ಸಿಬಿ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಐಪಿಎಲ್ ಪಂದ್ಯಕ್ಕೆ ಕೇವಲ ಎರಡು ದಿನಗಳು ಬಾಕಿ ಇರುವಾಗ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆಗಳು ಬಿರುಸಿನಿಂದ ನಡೆದಿವೆ. 500ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯಿಂದ ಪ್ರಮುಖ ಮಾಕ್ ಡ್ರಿಲ್ ನಡೆಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ಪೊಲೀಸ್ ಇಲಾಖೆಯು ಈ ಭದ್ರತಾ ಸಿದ್ಧತೆಗಳಲ್ಲಿ ಮುಂಚೂಣಿಯಲ್ಲಿದೆ. ಕಳೆದ ಜೂನ್ 4ರಂದು ನಡೆದ ಕಾಲ್ತುಳಿತ ಪ್ರಕರಣದಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಈ ತಾಲೀಮಿನ ಮುಖ್ಯ ಉದ್ದೇಶವಾಗಿದೆ….

Read More

ಹಾರ್ದಿಕ್ ಪಾಂಡ್ಯ ಖರೀದಿಗೆ ಸಾಲುಗಟ್ಟಿ ನಿಂತ ಫ್ರಾಂಚೈಸಿಗಳು; ಹೊಸ ಸೇರ್ಪಡೆ ಸಿಎಸ್​ಕೆ – Kannada News | IPL 2027: Hardik Pandya Released by MI? CSK, KKR, RR in Transfer Race

2027 ರ ಐಪಿಎಲ್ (IPL 2027) ಆರಂಭಕ್ಕೂ ಮುನ್ನ ಹಾರ್ದಿಕ್ ಪಾಂಡ್ಯ (Hardik Pandya) ಅವರನ್ನು ತಂಡದಿಂದ ಬಿಡುಗಡೆ ಮಾಡಲು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಚಿಂತಿಸಿದೆ ಎಂದು ವರದಿಯಾಗಿದೆ. ಇದಕ್ಕೆ ಕಾರಣ ಆಟಗಾರನಾಗಿ ಹಾಗೂ ನಾಯಕನಾಗಿ ಹಾರ್ದಿಕ್ ಅವರ ಕಳಪೆ ಪ್ರದರ್ಶನ ಎನ್ನಲಾಗುತ್ತಿದೆ. ಒಂದು ವೇಳೆ ಹಾರ್ದಿಕ್ ತಂಡದಿಂದ ಹೊರಬಿದ್ದರೆ ಮುಂದೆ ಯಾವ ತಂಡವನ್ನು ಸೇರುತ್ತಾರೆ ಎಂಬುದು ಈಗ ಕುತೂಹಲ ಮೂಡಿಸಿದೆ. ಏಕೆಂದರೆ ಪಾಂಡ್ಯರನ್ನು ತಂಡಕ್ಕೆ ಸೇರಿಸಿಕೊಳ್ಳಲು ಈಗಾಗಲೇ ಹಲವು ಫ್ರಾಂಚೈಸಿಗಳು ತಯಾರಿ ನಡೆಸಿವೆ ಎಂದು ವರದಿಯಾಗಿದೆ….

Read More

ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು! – Kannada News | Bangalore Rain Update: Heavy Rainfall Triggers Waterlogging and Traffic Jams across Silicon City

ಬೆಂಗಳೂರು, ಜೂನ್ 14: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದಿದ್ದು, ಬೆಂಗಳೂರಿನಲ್ಲಿಯೂ ವರುಣನ ಅಬ್ಬರ ಮುಂದುವರಿದಿದೆ. ಶಾಂತಿನಗರ, ವಿಧಾನಸೌಧ, ಶಿವಾಜಿನಗರ, ಕೋರಮಂಗಲ, ರಿಚ್ಮಂಡ್ ಸರ್ಕಲ್ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ಕೆಲವೇ ನಿಮಿಷಗಳ ಧಾರಾಕಾರ ಮಳೆಯಿಂದ ರಸ್ತೆಗಳು ಮಿನಿ ಹೊಳೆಗಳಾಗಿ ಮಾರ್ಪಟ್ಟಿದ್ದು, ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುತ್ತಿದ್ದಾರೆ. ಹವಾಮಾನ ಇಲಾಖೆಯು ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

Poha Day: ಇಂದು ವಿಶ್ವ ಅವಲಕ್ಕಿ ದಿನ, ಹೊಟ್ಟೆಗೆ ಹಗುರ, ಬೇಗ ಜೀರ್ಣವಾಗುವ ಪೋಹಾ ಬಗ್ಗೆ ಒಂದಿಷ್ಟು ಮಾಹಿತಿ – Kannada News

ನವದೆಹಲಿ, ಜೂನ್ 07: ಇಂದು ವಿಶ್ವ ಅವಲಕ್ಕಿ ದಿನ(Poha Day), ಭಾರತದ ಅತ್ಯಂತ ಪ್ರಸಿದ್ಧ ಹಾಗೂ ಪೌಷ್ಠಿಕ ಆಹಾರಗಳಲ್ಲಿ ಅವಲಕ್ಕಿ ಕೂಡಾ ಒಂದು. ಹೊಟ್ಟೆಗೆ ಹಗುರ ಹಾಗೂ ಬೇಗ ಜೀರ್ಣವಾಗುವ ಆಹಾರ. 100 ಗ್ರಾಂ ಅವಲಕ್ಕಿಯಲ್ಲಿ ಸುಮಾರು 25 ಮಿ.ಗ್ರಾಂ ನಷ್ಟು ಕಬ್ಬಿಣಾಂಶವಿದ್ದು, ಇದು ಮಕ್ಕಳ ಬೆಳವಣಿಗೆಗೆ ಮತ್ತು ರಕ್ತಹೀನತೆ ತಡೆಯಲು ಅತ್ಯುತ್ತಮ. ಈ ಪೋಹಾವನ್ನು ಮಹಾರಾಷ್ಟ್ರ, ಪುಣೆ ಭಾಗಗಳಲ್ಲಿ ಹೆಚ್ಚಾಗಿ ಕಾಣಬಹುದು. ಇನ್ನು ಕರ್ನಾಟಕದಲ್ಲೂ ಕೂಡ ಅವಲಕ್ಕಿ ಹೆಸರಿನಿಂದ ಪ್ರಚಲಿತದಲ್ಲಿದೆ. ಕೇವಲ 15 ನಿಮಿಷಗಳಲ್ಲಿ ಒಗ್ಗರಣೆ…

Read More

ತಂದೆ ವಿಜಯ್ ಬಗ್ಗೆ ಹೆಮ್ಮೆಯಿಂದ ಮಾತನಾಡಿದ ಜೇಸನ್; ಎಲ್ಲವೂ ಸರಿ ಆಯ್ತು? – Kannada News | Thalapathy Vijay’s Son Jason Sanjay Dispels Divorce Rumors, Praises CM Father

ತಮಿಳುನಾಡಿನ ಮುಖ್ಯಮಂತ್ರಿಯಾಗಿ ದಳಪತಿ ವಿಜಯ್ (Vijay) ರಾಜಕೀಯದಲ್ಲಿ ದೊಡ್ಡ ಯಶಸ್ಸು ಕಂಡಿದ್ದಾರೆ. ಮೊದಲ ಪ್ರಯತ್ನದಲ್ಲೇ ಅವರು ಸಿಎಂ ಆಗಿ ಆಯ್ಕೆಯಾಗಿದ್ದಾರೆ. ಆದರೆ ಅವರ ವೈಯಕ್ತಿಕ ಜೀವನದಲ್ಲಿ ನೆಮ್ಮದಿ ಇಲ್ಲದಂತಾಗಿದೆ. ಚುನಾವಣೆಗೆ ಮುನ್ನವೇ ಅವರ ಪತ್ನಿ ಸಂಗೀತ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಇದು ವಿಜಯ್ ಅವರಿಗೆ ವೈಯಕ್ತಿಕವಾಗಿ ದೊಡ್ಡ ಮುಜುಗರ ತಂದಿತ್ತು. ತ್ರಿಷಾ ಜೊತೆಗಿನ ಸಂಬಂಧದ ಕಾರಣಕ್ಕೆ ಸಂಗೀತಾ ಈ ರೀತಿ ಮಾಡಿದ್ದರು ಎಂದು ಹೇಳಲಾಗುತ್ತಾ ಇದೆ. ಈಗ ಒಂದು ಮುಖ್ಯ ಬೆಳವಣಿಗೆ ನಡೆದಿದೆ. ವಿಜಯ್ ಹಾಗೂ ಸಂಗೀತಾ…

Read More

ವಿಶ್ವಕಪ್​ನಲ್ಲಿ ‘ಬ್ರೂಕ್ ಬ್ಲಸ್ಟರ್’ ವಿಶ್ವ ದಾಖಲೆ – Kannada News | Harry Brook Creates New World Record in T20 World Cup 2026

T20 World Cup 2026: ಟಿ20 ವಿಶ್ವಕಪ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ಬರೆದಿರುವುದು ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ (Harry Brook). ಅದು ಸಹ ಭರ್ಜರಿ ಶತಕ ಸಿಡಿಸುವ ಮೂಲಕ. ಈ ಶತಕದೊಂದಿಗೆ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. Source link

Read More

Peddi First Half review: ‘ಪೆದ್ದಿ’ ಮೊದಲಾರ್ಧದಲ್ಲಿ ಏನಿದೆ? ಏನಿಲ್ಲ? – Kannada News

ರಾಮ್ ಚರಣ್ (Ram Charan), ಶಿವರಾಜ್ ಕುಮಾರ್ (Shiva Rajkumar), ಜಾನ್ಹವಿ ಕಪೂರ್ ನಟನೆಯ ‘ಪೆದ್ದಿ’ ಸಿನಿಮಾ ಇಂದು (ಜೂನ್ 4) ವಿಶ್ವದಾದ್ಯಂತ ಬಿಡುಗಡೆ ಆಗಿದೆ. ‘ಆರ್​​ಆರ್​​ಆರ್’ ಬಳಿಕ ಸತತ ಸೋಲು ಕಂಡಿರುವ ರಾಮ್ ಚರಣ್​​ ಪಾಲಿಗೆ ಇದು ಬಲು ಮಹತ್ವದ ಸಿನಿಮಾ ಆಗಿದೆ. ಬುಚ್ಚಿಬಾಬು ಸನಾ ನಿರ್ದೇಶಿಸಿರುವ ಸಿನಿಮಾದ ಬಗ್ಗೆ ಭಾರಿ ನಿರೀಕ್ಷೆಗಳಿದ್ದು, ಸಿನಿಮಾದ ಪ್ರಚಾರವನ್ನು ಚಿತ್ರತಂಡ ಬಲು ಜೋರಾಗಿ ಮಾಡಿದೆ. ‘ಪೆದ್ದಿ’ ಸಿನಿಮಾವು ಗ್ರಾಮೀಣ ಭಾಗದ ಕತೆ ಹೊಂದಿರುವ ಸಿನಿಮಾ ಆಗಿದ್ದು, ಕ್ರೀಡಾಪಟು ಯುವಕನೊಬ್ಬನ…

Read More