Headlines

ಸ್ಪೀಕರ್​ಗೆ ಪತ್ರ ಬರೆದ ಬಿಜೆಪಿಯ ಮಹಿಳಾ ಸಂಸದರು – Kannada News | BJP Women MPs Seek Speaker’s Intervention Over House Disruption

ನವದೆಹಲಿ, ಫೆಬ್ರವರಿ 10: ಲೋಕಸಭೆ(LokSabha)ಯಲ್ಲಿ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವಿನ ಬಿಕ್ಕಟ್ಟು ಕೊನೆಗೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ. ಪ್ರತಿಪಕ್ಷಗಳ ಮಹಿಳಾ ಸಂಸದರ ನಂತರ ಬಿಜೆಪಿ ಮಹಿಳಾ ಸಂಸದರು ಲೋಕಸಭಾ ಸ್ಪೀಕರ್​ಗೆ ಪತ್ರ ಬರೆದಿದ್ದಾರೆ. ಫೆಬ್ರವರಿ 4ರಂದು ಸದನದೊಳಗೆ ಪ್ರಧಾನಿ ಮೋದಿ ಕುರ್ಚಿಯನ್ನು ಸುತ್ತುವರೆದು ಅವರು ಭಾಷಣ ಮಾಡದಂತೆ ತಡೆದ ಮಹಿಳಾ ಸಂಸದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿಯ ಮಹಿಳಾ ಸಂಸದರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ. ಫೆಬ್ರವರಿ 4ರಂದು ಲೋಕಸಭೆಯಲ್ಲಿ ವಿರೋಧ…

Read More

‘ಸರಿಯಾಗಿ ವರ್ತಿಸಿ, ಇದು ಥಿಯೇಟರ್ ಅಲ್ಲ’; ಅಭಿಮಾನಿಗಳ ಮೇಲೆ ಕೂಗಾಡಿದ ನಟ ಅಜಿತ್ – Kannada News | Ajith Kumar’s Racing Focus: Why Fans Are Upset Over His Recent Behavior and Abu Dhabi Incident

ತಮಿಳು ನಟ ಅಜಿತ್ ಕುಮಾರ್ (Ajith Kumar) ಅವರು ಇತ್ತೀಚೆಗೆ ನಟನೆಗಿಂತ ರೇಸ್ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಅವರು ವಿವಿಧ ಕಡೆಗಳಲ್ಲಿ ತೆರಳಿ ಕಾರ್ ರೇಸ್​ ಅಲ್ಲಿ ಭಾಗಿ ಆಗುತ್ತಿದ್ದಾರೆ. ಈಗ ಅವರು ಅಭಿಮಾನಿಗಳ ಮೇಲೆ ಸಿಟ್ಟಾಗಿದ್ದಾರೆ. ಅಜಿತ್ ಅವರನ್ನು ನೋಡಲು ಬಂದ ಫ್ಯಾನ್ಸ್ ಮೇಲೆ ತಿರುಗಿ ಬಿದ್ದಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದ್ದು, ಅವರು ಸಾಕಷ್ಟು ಟೀಕೆ ಎದುರಿಸಿದ್ದಾರೆ. ಅಜಿತ್ ಕುಮಾರ್ ಅವರು ತಮಿಳು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಹಲವು ಹಿಟ್…

Read More

ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲೇ 300 ಗ್ರಾಂ ಚಿನ್ನಾಭರಣ, 1.5 ಲಕ್ಷ ನಗದು ಇದ್ದ ಬ್ಯಾಗ್ ಕಳವು! – Kannada News | Gold Cash Theft Inside Minister Byrathi Suresh Office at Vidhana Soudha; D Group Employee Arrested

ಬೆಂಗಳೂರು, ಫೆಬ್ರವರಿ 10: ಅತಿಹೆಚ್ಚಿನ ಭದ್ರತೆ ಇರುವ ಸ್ಥಳಗಳಲ್ಲಿ ಒಂದಾದ ವಿಧಾನಸೌಧದಲ್ಲೇ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಕಚೇರಿಯಲ್ಲಿ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂಪಾಯಿ ನಗದು ಇದ್ದ ಕೈಚೀಲ ಕಳವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ ಗ್ರೂಪ್ ನೌಕರನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ನವೀನ್ ಎಂಬವರು ಕೆಲಸದ ನಿಮಿತ್ತ ಸಚಿವ ಭೈರತಿ ಸುರೇಶ್ ಅವರ ಕಚೇರಿಗೆ ಬಂದಿದ್ದ ವೇಳೆ, ಕೈಚೀಲದಲ್ಲಿದ್ದ 300 ಗ್ರಾಂ ಚಿನ್ನಾಭರಣ ಹಾಗೂ…

Read More

World Pulses Day 2026: ದ್ವಿದಳ ಧಾನ್ಯಗಳ ಸೇವನೆ ನಮ್ಮ ಆರೋಗ್ಯ ವೃದ್ಧಿಗೆ ಸಹಕಾರಿ – Kannada News | World Pulses Day 2026: Why is World Pulses Day celebrated? Here is the information

ವಿಶ್ವ ದ್ವಿದಳ ಧಾನ್ಯ ದಿನImage Credit source: vecteezy ಕಡಲೆ, ತೊಗರಿ, ಉದ್ದಿನ ಬೇಳೆ, ಅವರೆ, ಸೋಯಾಬೀನ್‌, ರಾಜ್ಮಾ, ಹುರುಳಿ, ಬಟಾಣಿ ಇವೆಲ್ಲವೂ ದ್ವಿದಳ ಧಾನ್ಯಗಳಾಗಿದ್ದು (Pulses), ಹೆಚ್ಚಿನ ಅಡುಗೆಗಳಲ್ಲಿ ಈ ಎಲ್ಲಾ ಧಾನ್ಯಗಳನ್ನು ಬಳಸಲಾಗುತ್ತದೆ. ದ್ವಿದಳ ಧಾನ್ಯಗಳು ಕೇವಲ ಕಾಳುಗಳಲ್ಲ,  ಪೌಷ್ಟಿಕಾಂಶದ ನಿಧಿಯೂ ಹೌದು.  ಇವುಗಳಲ್ಲಿ ಅಮೈನೋ ಆಮ್ಲ, ಪ್ರೋಟೀನ್‌, ಕಬ್ಬಿಣ, ಪೋಲಿಕ್‌ ಆಮ್ಲ ಇತ್ಯಾದಿ ಪೋಷಕಾಂಶಗಳಿದ್ದು, ಇವು ಹೃದಯ ಮತ್ತು ಸಂಪೂರ್ಣ ದೇಹಾರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿಯಾಗಿದೆ. ಹಾಗಾಗಿ ದ್ವಿದಳ ಧಾನ್ಯಗಳ ಪೌಷ್ಟಿಕಾಂಶ ಮೌಲ್ಯಗಳು ಮತ್ತು…

Read More

ಬೊಲೆರೋಗೆ ಹಿಂದಿನಿಂದ ಡಿಕ್ಕಿ ಹೊಡೆದು ಅರ್ಧ ಕಿಲೋಮೀಟರ್ ತಳ್ಳಿಕೊಂಡು ಹೋಗಿ ಉರುಳಿಬಿದ್ದ ಕಂಟೇನರ್! – Kannada News | Container Lorry Rams Bolero on NH 44 Near Chikkaballapur, Driver Killed After Vehicle Dragged Half a Kilometer

ಚಿಕ್ಕಬಳ್ಳಾಪುರ, ಫೆಬ್ರವರಿ 10: ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44 ರ ಚಿಕ್ಕಬಳ್ಳಾಪುರದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಒಬ್ಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುಂದೆ ಹೋಗುತ್ತಿದ್ದ ಬೊಲೇರೊ ಜೀಪ್​ಗೆ ಕಂಟೇನರ್ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದು ಅರ್ಧಕಿಲೋ ಮೀಟರ್ ದೂರ ತಳ್ಳಿಕೊಂಡು ಹೋಗಿ ನಂತರ ಬೊಲೇರೊ ಮೇಲೆ ಉರುಳಿ ಬಿದ್ದಿದೆ. ಬೊಲೆರೋದಲ್ಲಿದ್ದ ಬೆಂಗಳೂರಿನ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

Parijatha Plant: ಮನೆಯ ಹತ್ತಿರ ಪಾರಿಜಾತ ಗಿಡ ಇರುವುದು ಅಶುಭನಾ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Parijatha Plant at Home: Unveiling Its Spiritual and Scientific Significance

ಪ್ರಕೃತಿಯಲ್ಲಿರುವ ಪ್ರತಿಯೊಂದು ಸಸ್ಯವೂ ತನ್ನದೇ ಆದ ಮಹತ್ವವನ್ನು ಹೊಂದಿದೆ. ಆಧ್ಯಾತ್ಮಿಕವಾಗಿ ಮತ್ತು ವೈಜ್ಞಾನಿಕವಾಗಿ ಅನೇಕ ಗಿಡಗಳು ನಮ್ಮ ಜೀವನದ ಮೇಲೆ ಸಕಾರಾತ್ಮಕ ಪ್ರಭಾವ ಬೀರುತ್ತವೆ. ತುಳಸಿ, ಬಿಲ್ವಪತ್ರೆಯಂತೆ, ಪಾರಿಜಾತ ಗಿಡವು ವಿಶೇಷ ಸ್ಥಾನವನ್ನು ಹೊಂದಿದೆ. ಇದನ್ನು ದೇವಲೋಕದ ಗಿಡ, ದೈವಿಕ ವೃಕ್ಷ ಎಂದೂ ಕರೆಯಲಾಗುತ್ತದೆ. ಮನೆಯ ಹತ್ತಿರ ಪಾರಿಜಾತ ಗಿಡವನ್ನು ಬೆಳೆಸುವುದು ಉತ್ತಮವೇ, ಇದರ ನಿರ್ವಹಣೆ ಹೇಗೆ, ಇದರ ಮಹತ್ವವೇನು ಮತ್ತು ಇದರ ಹಿಂದಿನ ಇತಿಹಾಸವೇನು ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ….

Read More

3 ಭರ್ಜರಿ ಸಿಕ್ಸ್, 7 ಫೋರ್: ಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ ಶಮಿ – Kannada News | Mohammed Shami Smashes 32 Ball Half Century In Ranji Match

ರಣಜಿ ಟೂರ್ನಿಯ ಮೂರನೇ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮೊಹಮ್ಮದ್ ಶಮಿ ಸ್ಫೋಟಕ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದಿದ್ದಾರೆ. ಬೆಂಗಾಲ್ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆಯುತ್ತಿರುವ ಆಂಧ್ರ ಪ್ರದೇಶ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಬೆಂಗಾಲ್ ತಂಡದ ನಾಯಕ ಅಭಿಮನ್ಯು ಈಶ್ವರನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆಂಧ್ರ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 295 ರನ್​ಗಳಿಸಿ ಆಲೌಟ್ ಆಯಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಬೆಂಗಾಲ್ ಪರ ಸುದೀಪ್ ಕುಮಾರ್ ದ್ವಿಶತಕ ಸಿಡಿಸಿದರು. ಇನ್ನು ಸುಮಂತ ಗುಪ್ತಾ…

Read More

Video: ಕುಡಿದ ಮತ್ತಲ್ಲಿ ಪ್ರಿಸ್ಕ್ರಿಪ್ಷನ್ ಬರೆದ ವೈದ್ಯ, ಕುಟುಂಬದವರು ಔಷಧಿಯೊಂದಿಗೆ ಬಂದಾಗ ರೋಗಿಯೇ ಇರಲಿಲ್ಲ – Kannada News | Madhya Pradesh: Video Sparks Outrage After Doctor Appears Intoxicated on Duty

ಗುನಾ, ಫೆಬ್ರವರಿ 10: ಲಲ್ಲು ಸಿಂಗ್ ಎಂಬುವವರಿಗೆ ಅಸ್ತಮಾ ಜೋರಾಗಿತ್ತು, ಕೂಡಲೇ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ಕರೆತಂದಿದ್ದರು. ರಾತ್ರಿ ಡ್ಯೂಟಿಯಲ್ಲಿದ್ದ ವೈದ್ಯ ಕುಡಿದ ಮತ್ತಿನಲ್ಲಿದ್ದರು, ರೋಗಿಯನ್ನು ಅಡ್ಮಿಟ್ ಮಾಡಬೇಕೆಂದು ಹೇಳಿ, ಒಂದಷ್ಟು ಔಷಧಿಗಳನ್ನು ತೂರಾಡುತ್ತಲೇ ಬರೆದುಕೊಟ್ಟಿದ್ದರು. ಆ ಔಷಧಿಯನ್ನು ತೆಗೆದುಕೊಂಡು ಆಸ್ಪತ್ರೆಗೆ ಬರುವಷ್ಟರಲ್ಲಿ ರೋಗಿಯೇ ಅಲ್ಲಿರಲಿಲ್ಲ, ಯಾವ ವಾರ್ಡ್​​ನಲ್ಲಿ ಅಡ್ಮಿಟ್ ಮಾಡಲಾಗಿದೆ ಎಂದು ಕೇಳಿದರೆ ಉತ್ತರ ಕೊಡುವ ಸ್ಥಿತಿಯಲ್ಲಿ ವೈದ್ಯರಿರಲಿಲ್ಲ ಇದನ್ನು ಕಂಡು ರೋಗಿಯ ಕುಟುಂಬದವರು ಸಂಕಷ್ಟಕ್ಕೆ ಸಿಲುಕಿದ್ದ ಘಟನೆ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ನಡೆದಿದೆ. ರೋಗಿಯನ್ನು ದಾಖಲಿಸಿಕೊಂಡ…

Read More

ಸಾವಿರ ರೂಪಾಯಿಗೆ ಹೆಂಡತಿಯನ್ನು ಸ್ನೇಹಿತರಿಗೆ ಮಾರಿದ ವ್ಯಕ್ತಿ, ಆಮೇಲೆ ನಡೀಬಾರದ್ದು ನಡೆದೇ ಹೋಯ್ತು – Kannada News | Uttar Pradesh: Man Accused of Handing Wife to Friends for Money, Physical Assault Case Registered

ಬದೌನ್, ಫೆಬ್ರವರಿ 10: ಸಾವಿರ ರೂಪಾಯಿಗಾಗಿ ವ್ಯಕ್ತಿಯೊಬ್ಬ ತನ್ನ ಹೆಂಡತಿ(Wife)ಯನ್ನೇ ಸ್ನೇಹಿತರಿಗೆ ಮಾರಿರುವ ಆಘಾತಕಾರಿ ಘಟನೆಯೊಂದು ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ಒಂದು ಸಾವಿರ ರೂಪಾಯಿಗೆ ಬದಲಾಗಿ ತನ್ನ ಸ್ನೇಹಿತರಿಗೆ ಒಪ್ಪಿಸಿದ್ದಾನೆ ಎಂದು ಆರೋಪಿಸಲಾಗಿದೆ.ಇಬ್ಬರು ಸ್ನೇಹಿತರು ಆ ವ್ಯಕ್ತಿಯ ಪತ್ನಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಘಟನೆಯ ನಂತರ, ಮಹಿಳೆ ಪೊಲೀಸರಿಗೆ ಘಟನೆಯ ಬಗ್ಗೆ ದೂರು ನೀಡಿದ್ದಾರೆ. ಪೊಲೀಸರು ಇಬ್ಬರು ಸ್ನೇಹಿತರು ಮತ್ತು ಮಹಿಳೆಯ ಪತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಮಹಿಳೆಯ…

Read More

‘ಅತ್ತೆ-ಮಾವ ನನ್ನ ಹೆಂಡತಿಯನ್ನು ಕಳುಹಿಸುತ್ತಿಲ್ಲ’; ಪೋಸ್ಟರ್ ಹಿಡಿದು ನಿಂತ ಅಮಿತಾಭ್ ಬಚ್ಚನ್ – Kannada News | Amitabh Bachchan’s Viral Poster: Unraveling the Mystery Behind His ‘Love Marriage’ Plea

ಬಾಲಿವುಡ್ ಸೂಪರ್‌ಸ್ಟಾರ್ ಅಮಿತಾಬ್ ಬಚ್ಚನ್ (ಅಮಿತಾಭ್ ಬಚ್ಚನ್) ಪ್ರತಿ ಭಾನುವಾರ ತಮ್ಮ ಬಂಗಲೆಯ ಹೊರಗೆ ತಮ್ಮ ಅಭಿಮಾನಿಗಳನ್ನು ಭೇಟಿಯಾಗುತ್ತಾರೆ. ಅಭಿಮಾನಿಗಳು ಅವರನ್ನು ನೋಡಲು ಅವರ ಬಂಗಲೆಯ ಹೊರಗೆ ಗಂಟೆಗಟ್ಟಲೆ ಕಾಯುತ್ತಾರೆ. ಬಿಗ್ ಬಿ ಕೂಡ ತಮ್ಮ ಅಭಿಮಾನಿಗಳನ್ನು ಭೇಟಿಯಾಗಲು ಅಷ್ಟೇ ಉತ್ಸುಕರಾಗಿದ್ದಾರೆ. ಆದ್ದರಿಂದ, ಯಾವುದೇ ಕಾರಣದಿಂದ ಅವರು ತಮ್ಮ ಅಭಿಮಾನಿಗಳನ್ನು ಭೇಟಿಯಾಗಲು ಸಾಧ್ಯವಾಗದಿದ್ದರೆ, ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಬರೆದು ಕ್ಷಮೆಯಾಚಿಸುತ್ತಾರೆ. ಬಿಗ್ ಬಿ ಅವರ ಬಂಗಲೆಯ ಹೊರಗೆ ಇರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ….

Read More