ನೇಣು ಬಿಗಿದ ಸ್ಥಿತಿಯಲ್ಲಿ ಸೋಶಿಯಲ್ ಮೀಡಿಯಾ ಇನ್‌ಫ್ಲ್ಯೂಯೆನ್ಸರ್‌ ‘ಚಿನ್ನು ಪಾಪು’ ಶವ ಪತ್ತೆ – Kannada News | Social Media Influencer Chinu Pappu’s Mysterious Death in Kasaragod Under Police Probe

ಮಂಗಳೂರು, ಫೆಬ್ರವರಿ 10: ನಿಗೂಢ ರೀತಿಯಲ್ಲಿ ಪ್ರಖ್ಯಾತ ಸೋಶಿಯಲ್ ಮೀಡಿಯಾ ಇನ್‌ಫ್ಲ್ಯೂಯೆನ್ಸರ್‌ ಮೃತಪಟ್ಟಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ‘ಚಿನ್ನು ಪಾಪು’ ಎಂದೇ ಪ್ರಖ್ಯಾತರಾಗಿದ್ದ ರೇಷ್ಮಾ, ಉಳಿಯತ್ತಡ್ಕದಲ್ಲಿರುವ ತಮ್ಮ ಬಾಡಿಗೆ ಮನೆಯ ಕೋಣೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅಕ್ಕಪಕ್ಕದವರು ತಕ್ಷಣವೇ ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಆಸ್ಪತ್ರೆಗೆ ತಲುಪುವಷ್ಟರಲ್ಲಿಯೇ ಅವರು ಮೃತಪಟ್ಟಿರುವ ಬಗ್ಗೆ ವೈದ್ಯರು ಖಚಿತಪಡಿಸಿದ್ದಾರೆ. ಕಳೆದ ಐದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ರೇಷ್ಮಾ, 4 ವರ್ಷ ವಯಸ್ಸಿನ ಮಗುವನ್ನು ಕೂಡ ಹೊಂದಿದ್ದಾರೆ. ಗಂಡನಿಂದ…

Read More

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ! – Kannada News | Vadodara Young Boy survived a horrifying accident on Nandesari Bridge watch viral video

ವಡೋದರಾ, ಡಿಸೆಂಬರ್ 22: ವಡೋದರಾದಲ್ಲೊಂದು ಪವಾಡದಂತಹ ಘಟನೆ ನಡೆದಿದೆ. 20 ವರ್ಷದ ಸಿದ್ಧರಾಜ್ ಸಿಂಗ್ ಮಹೀದ ಅವರು ನಾಂದೇಸರಿ ಸೇತುವೆಯ ಮೇಲೆ ಹೋಗುತ್ತಿದ್ದಾಗ ಕಾರೊಂದು ಅವರ ಸ್ಕೂಟಿಗೆ ಡಿಕ್ಕಿ ಹೊಡೆದಿತ್ತು. ಆದರೆ, ಅದೃಷ್ಟವಶಾತ್ ಈ ಭೀಕರ ಅಪಘಾತದಿಂದ (Accident) ಅವರು ಬದುಕುಳಿದಿದ್ದಾರೆ. ಅವರು ಸೇತುವೆಯಿಂದ ಕೆಳಗೆ ಬೀಳುವಾಗ ಅವರ ಶರ್ಟ್​ ಲೈಟ್ ಕಂಬಕ್ಕೆ ಸಿಕ್ಕಿಹಾಕಿಕೊಂಡಿತ್ತು. ಇದರಿಂದಾಗಿ ಅವರು 20 ಅಡಿ ಎತ್ತರದಲ್ಲಿ ನೇತಾಡುತ್ತಿದ್ದರು. ಇದನ್ನು ನೋಡಿದ ಸ್ಥಳೀಯರು ತಕ್ಷಣ ಅವರನ್ನು ಮೇಲಕ್ಕೆ ಎಳೆದುಕೊಂಡು ಕಾಪಾಡಿದ್ದಾರೆ. ಬೈಕ್ ಸೇತುವೆಯಿಂದ…

Read More

ಆತ ಬಿಟ್ರೂ ಆಕೆ ಬಿಡ್ಲಿಲ್ಲ: ವ್ಯಕ್ತಿಯನ್ನು ಬಲಿ ಪಡೆಯಿತಾ ಮಹಿಳೆಯ ಅಕ್ರಮ ಸಂಬಂಧ? – Kannada News | A Married Man Commits Suicide For illicit affair Woman blackmail In Chikkaballapur

ಚಿಕ್ಕಬಳ್ಳಾಪುರ, (ಡಿಸೆಂಬರ್ 27): ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿವಾಹಿತ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ  (Suicide) ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆ ಗುಡಿಬಂಡೆ ಪಟ್ಟಣದ ಬಾಪೂಜಿ ನಗರದಲ್ಲಿ ನಡೆದಿದೆ. ಬಾಲಾಜಿ ಸಿಂಗ್ (30) ಮೃತ ದುರ್ದೈವಿ. ಬಾಲಾಜಿ ಸಿಂಗ್ ಗೆ ಮದುವೆಯಾಗಿ 8 ವರ್ಷ ಆಗಿದ್ದು, ಆರು ವರ್ಷದ ಮಗಳು ಇದ್ದಾಳೆ. ಆರ್ಥಿಕವಾಗಿ ಚನ್ನಾಗಿದ್ದ ಬಾಲಾಜಿ ಸಿಂಗ್, ತನ್ನದೆ ಕಾರುಗಳನ್ನು ಬಾಡಿಗೆಗೆ ಬಿಟ್ಟು ಅದರಿಂದ ಬರುವ ಹಣದಲ್ಲಿ ಪತ್ನಿ ಮಕ್ಕಳ ಜೊತೆ ಚನ್ನಾಗಿದ್ದ, ಆದ್ರೆ…

Read More

ಸಾಕು ನಾಯಿಗಳಿಗೆ ಹೊಸ ರೂಲ್ಸ್ : ಇದನ್ನು ಮೀರಿದ್ರೆ ಮಾಲೀಕರಿಗೆ ಬೀಳುತ್ತೆ ಕೇಸ್ – Kannada News | GBA orders New Rules For Pet Dogs, here Is Details

ಬೆಂಗಳೂರು, (ಫೆಬ್ರವರಿ 11): ಈಗಾಗಲೇ ಬೆಂಗಳೂರಿನಲ್ಲಿ (Bengaluru) ಬೀದಿ ನಾಯಿಗಳ (street dog) ಹಾವಳಿಗೆ ಹೆಚ್ಚಾಗಿದ್ದು,  ಬ್ರೇಕ್ ಹಾಕಲು ಸುಪ್ರೀಂಕೋರ್ಟ್ (Supreme Court)  ಕೂಡ ಕೆಲ ಮಾನದಂಡಗಳನ್ನು ಅನುಸರಿಸಲು ಸೂಚನೆ ನೀಡಿದೆ. ಹೀಗಾಗಿ ಸಾಕು ನಾಯಿಗಳಿಗೆ ಹೊಸ ರೊಲ್ಸ್ ಜಾರಿಮಾಡಿದ್ದು, ಜಿಬಿಎ ಮುಖ್ಯ ಅಯುಕ್ತರು 5 ನಗರಪಾಲಿಕೆ ಅಯುಕ್ತರಿಗೆ ಸೂಚನೆ ನೀಡಿದ್ದಾರೆ. ಇನ್ನೂ ಸಾಕು ನಾಯಿಗಳ (Pet Dogs) ಸಾಕುವುದಕ್ಕೆ ಅಂತ ಪ್ರಾಣಿ ಹಿಂಸೆ 1960 ರ ಕಾಯ್ದೆ ಪ್ರಕಾರ ಕೆಲ ಷರತ್ತುಗಳನ್ನು ವಿಧಿಸಿ ಸಾರ್ವಜನಿಕರು ಮನೆಯಲ್ಲಿ…

Read More

ಒಂಟಿ ಕಾಲಿನ ಖದೀಮ, ಶಾಸಕರ ಕಾರಿಗೆ ಬೆಂಕಿ ಹಚ್ಚಿದ್ದ ಕಿರಾತಕ: ನಟೋರಿಯಸ್ ಕಳ್ಳರ ಫ್ಲ್ಯಾಶ್​ ಬ್ಯಾಕೇ ಭಯಾನಕ

ಆನೇಕಲ್​​, ಏಪ್ರಿಲ್​ 12: ಒಬ್ಬ ಒಂಟಿ ಕಾಲಿನಲ್ಲಿ ರಾಬರಿ ಮಾಡುವ ಖದೀಮ, ಮತ್ತೊಬ್ಬ ಶಾಸಕರ ಕಾರಿಗೆ ಬೆಂಕಿ ಹಚ್ಚಿದ್ದ ಕಿರಾತಕ. ಈ ಇಬ್ಬರು ಸೇರಿಕೊಂಡು ಸಿಕ್ಕ ಸಿಕ್ಕ ಕಡೆಗಳಲ್ಲಿ ದರೋಡೆ ಮಾಡುತ್ತಿದ್ದರು. ಆದರೆ ಇದೀಗ ಬೆಂಗಳೂರು ಹೊರವಲಯ ಆನೇಕಲ್ ಉಪವಿಭಾಗದ ಜಿಗಣಿ ಪೊಲೀಸರು ನಟೋರಿಯಸ್ ದರೋಡೆಕೋರರನ್ನು (robbers) ಬಂಧಿಸಿ ಮತ್ತೆ ಜೈಲಿಗಟ್ಟಿದ್ದಾರೆ. ಕೃಷ್ಣನಾಯಕ್​​ ಅಲಿಯಾಸ್​​ ಕುಂಟ ಕೃಷ್ಣ. ಇತನಿಗೆ ಹಾವಳಿ ಕೃಷ್ಣ ಅಂತ ಕೂಡ ಕರೆಯುತ್ತಾರೆ. ಇನ್ನೊಬ್ಬ ನವೀನ್​ ಅಲಿಯಾಸ್​​ ಕಾಳಪ್ಪ. ರಾಬರಿ ಕಾಳ ಅಂತ ಇನ್ನೊಂದು…

Read More

ಈ ರಾಶಿಯವರಿಗೆ ಮಾರ್ಚ್​​ನಲ್ಲಿ ಆಗುವ ಗ್ರಹಗಳ ಸಂಯೋಗದಿಂದ ಏನೆಲ್ಲ ಪರಿಣಾಮ ಉಂಟಾಗುವುದು? – Kannada News | Simha Rashi March Forecast: Astrological Effects on Career, Health and Love

ಜ್ಯೋತಿಷ್ಯ ಶಾಸ್ತ್ರವು ಗ್ರಹಗಳ ಸಂಯೋಜನೆಯಿಂದ ಮಾರ್ಚ್ ತಿಂಗಳು ಸಿಂಹ ರಾಶಿಯವರಿಗೆ ಮಿಶ್ರ ಫಲಗಳಿಂದ ಕೂಡಿದ್ದು, ಗ್ರಹಗತಿಗಳ ಬದಲಾವಣೆಯು ಜೀವನದ ವಿವಿಧ ಆಯಾಮಗಳ ಮೇಲೆ ಬೇರೆ ಬೇರೆ ಪ್ರಭಾವಗಳನ್ನು ಬೀರಲಿದೆ. ಈ ತಿಂಗಳ ದಶೆ ಮತ್ತು ಫಲಗಳು ಇಂತಿವೆ. ​ ​ಉತ್ತಮ ಫಲಗಳು ​ಈ ತಿಂಗಳು ನಿಮಗೆ ಕೆಲವು ಕ್ಷೇತ್ರಗಳಲ್ಲಿ ಅದೃಷ್ಟದ ಬೆಂಬಲ ಸಿಗಲಿದೆ. ​ವೃತ್ತಿ ಮತ್ತು ಗೌರವ: ಸೂರ್ಯನ ಸಂಚಾರವು ಹತ್ತನೇ ಮನೆಯಲ್ಲಿ ಪ್ರಬಲವಾಗಿರುವುದರಿಂದ ಕೆಲಸದ ಸ್ಥಳದಲ್ಲಿ ನಿಮ್ಮ ಪ್ರಭಾವ ಹೆಚ್ಚಾಗಲಿದೆ. ಮೇಲಧಿಕಾರಿಗಳಿಂದ ಪ್ರಶಂಸೆ ಹಾಗೂ ಹೊಸ…

Read More

ಕಚ್ಚಾ ತೈಲ ಬೆಲೆ ಸಿಕ್ಕಾಪಟ್ಟೆ ಏರಿಕೆ; ಬ್ಯಾರಲ್​ಗೆ ಒಂದು ಡಾಲರ್ ಬೆಲೆ ಹೆಚ್ಚಿದಂತೆ ಭಾರತಕ್ಕೆ ಹೊರೆ ಎಷ್ಟು ಹೆಚ್ಚುತ್ತೆ ಗೊತ್ತಾ? – Kannada News | India crude oil dependence on gulf, effect of price rise on import bill

ನವದೆಹಲಿ, ಮಾರ್ಚ್ 2: ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮವಾಗಿ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ (crude oil prices) ಬಹಳಷ್ಟು ಏರುತ್ತಿದೆ. ಸೋಮವಾರದ ವಹಿವಾಟಿನಲ್ಲಿ ಬ್ರೆಂಟ್ ಕ್ರೂಡ್ ತೈಲ ಬ್ಯಾರಲ್​ಗೆ 80 ಡಾಲರ್ ಬೆಲೆ ದಾಟಿದೆ. ಬ್ಯಾರಲ್​ಗೆ 60 ಡಾಲರ್ ಆಸುಪಾಸಿನ ಬೆಲೆಯಲ್ಲಿ ತೈಲ ಖರೀದಿ ಮಾಡುತ್ತಿದ್ದ ಭಾರತಕ್ಕೆ ಈಗ ಬೆಲೆ ಏರಿಕೆಯ ಬಿಸಿ ಆರ್ಥಿಕವಾಗಿ ತಾಗಲಿದೆ. ಸದ್ಯ ತೈಲ ಬೆಲೆ ಹಲವು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ಹೋಗಿದೆ. ಕಚ್ಛಾ ತೈಲ ಬೆಲೆ ಏರಿಕೆಯಿಂದ ಭಾರತಕ್ಕೆ ಏನು…

Read More

ಲೋಪ ಆರೋಪ ಬೆನ್ನಲ್ಲೇ ಜಿಬಿಎ ಮತದಾರರ ಪಟ್ಟಿ ಆಕ್ಷೇಪಣೆಗೆ ನೀಡಿದ್ದ ಕಾಲಾವಕಾಶ ವಿಸ್ತರಣೆ

ಬೆಂಗಳೂರು, ಮಾರ್ಚ್​ 18: ಐದು ನಗರ ಪಾಲಿಕೆಗಳ ವಾರ್ಡ್‌ವಾರು ಮತದಾರರ ತಾತ್ಕಾಲಿಕ ಪಟ್ಟಿಯನ್ನು ಪರಿಷ್ಕರಿಸುವ ಪ್ರಕ್ರಿಯೆಯಲ್ಲಿ ನಾಗರಿಕರಿಗೆ ನೀಡಿದ್ದ ದೂರು ಹಾಗೂ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಇದೀಗ ಮುಂದೂಡಲಾಗಿದೆ. ಜನರು ತಮ್ಮ ಅಸಮ್ಮತಿ ಅಥವಾ ತಿದ್ದುಪಡಿ ಸಲಹೆಗಳನ್ನು ಮಾರ್ಚ್ 30ರವರೆಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಈ ಮೊದಲು ಮಾರ್ಚ್​ 20ರವರೆಗೆ ಮಾತ್ರ ಕಾಲಾವಕಾಶ ನಿಗದಿಯಾಗಿತ್ತು. ಆದರೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ನಡೆದ ಸಭೆಯಲ್ಲಿ ಇನ್ನಷ್ಟು…

Read More

ಬೆಂಗಳೂರು ಅಪಾರ್ಟ್ಮೆಂಟ್ ನಿವಾಸಿಗಳಿಗೆ ಹೊಸ ಟೆನ್ಷನ್! ಜಿಬಿಎ ಯಡವಟ್ಟಿನ ನಿರ್ಧಾರಕ್ಕೆ ಪ್ರಾಪರ್ಟಿ ಟ್ಯಾಕ್ಸ್ ಕಟ್ಟೋಕೆ ಆಗದೆ ನಿವಾಸಿಗಳು ಪರದಾಟ – Kannada News | Bengaluru Property Tax: New Waste Data Rule Blocks Apartment Tax Payments Online

ಬೆಂಗಳೂರು ಅಪಾರ್ಟ್ಮೆಂಟ್ ನಿವಾಸಿಗಳಿಗೆ ಹೊಸ ಟೆನ್ಷನ್! ಬೆಂಗಳೂರು, ಏಪ್ರಿಲ್ 15: ನಗರದಲ್ಲಿನ ಅಪಾರ್ಟ್ಮೆಂಟ್ ನಿವಾಸಿಗಳಿಗೆ ಪ್ರಾಪರ್ಟಿ ಟ್ಯಾಕ್ಸ್ ಪಾವತಿಯಲ್ಲಿ ಹೊಸ ಸಮಸ್ಯೆ ಎದುರಾಗಿದೆ. ಜಿಬಿಎ (GBA) ತೆಗೆದುಕೊಂಡಿರುವ ಇತ್ತೀಚಿನ ನಿರ್ಧಾರದಿಂದಾಗಿ ನಿವಾಸಿಗಳು ಸಂಕಷ್ಟಕ್ಕೀಡಾಗಿದ್ದಾರೆ. ಆನ್‌ಲೈನ್ ಮೂಲಕ ಪ್ರಾಪರ್ಟಿ ಟ್ಯಾಕ್ಸ್ ಕಟ್ಟಲು ಇದೀಗ ಕಸದ ವಿಲೇವಾರಿ ಕುರಿತು ವಿವರಗಳನ್ನು ಕಡ್ಡಾಯವಾಗಿ ನಮೂದಿಸಬೇಕಾಗಿದೆ. ಜಿಬಿಎ ಹೊಸ ನಿಯಮಕ್ಕೆ ನಿವಾಸಿಗಳು ಕಂಗಾಲು ಮನೆಯಲ್ಲಿ ಉತ್ಪತ್ತಿಯಾಗುವ ಒಣ ಕಸ ಮತ್ತು ಹಸಿ ಕಸದ ಪ್ರಮಾಣವನ್ನು ಪ್ರತ್ಯೇಕವಾಗಿ ದಾಖಲಿಸದಿದ್ದರೆ ಆನ್‌ಲೈನ್ ಮೂಲಕ ಪ್ರಾಪರ್ಟಿ ಟ್ಯಾಕ್ಸ್…

Read More

Gold Rates: ಚಿನ್ನದ ಬೆಲೆ ಗ್ರಾಮ್​ಗೆ 230 ರೂ ಇಳಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಏಪ್ರಿಲ್ 2: ಸತತವಾಗಿ ಏರುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ತಗ್ಗಿವೆ. ಒಂದು ಚಿನ್ನದ ಬೆಲೆ (Gold Rates) 230 ರೂನಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲಿ ಕೆಲವೆಡೆ ಬೆಲೆ ಇಳಿದರೆ, ಇನ್ನೂ ಕೆಲವೆಡೆ ಏರಿದೆ. ಬೆಳ್ಳಿ ಬೆಲೆಯೂ ಕಡಿಮೆಗೊಂಡಿದೆ. ನಿನ್ನೆ 5 ರೂ ಹೆಚ್ಚಿದ್ದ ಬೆಳ್ಳಿ ಬೆಲೆ ಇವತ್ತು 5 ರೂ ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,36,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ…

Read More