Headlines

ಗಾರ್ಡನ್ ಸಿಟಿ ಟು ಗಾರ್ಬೇಜ್ ಸಿಟಿ: ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ? – Kannada News | J.P. Park Flyover Underpass: Bengaluru’s New Dump Yard Sparks Resident Anger

ಬೆಂಗಳೂರು, ಮೇ,16: ಸಿಲಿಕಾನ್ ಸಿಟಿ ಬೆಂಗಳೂರಿನ ಜೆ.ಪಿ. ಪಾರ್ಕ್ ಹಿಂಭಾಗದಲ್ಲಿರುವ ಎಂಇಎಸ್ (MES) ರಸ್ತೆ ಮೇಲ್ಸೇತುವೆಯ ಕೆಳಭಾಗವು ಪ್ರಸ್ತುತ ಅನಧಿಕೃತ ಕಸದ ತೊಟ್ಟಿಯಾಗಿ (Black Spot) ಮಾರ್ಪಟ್ಟಿದೆ. ನಾಗರಿಕ ಪ್ರಜ್ಞೆಯ ಕೊರತೆ ಮತ್ತು GBA ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಈ ಪ್ರದೇಶವೇ ಸಾಕ್ಷಿಯಾಗಿದ್ದು, ಸ್ಥಳೀಯ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿ ಪ್ಲಾಸ್ಟಿಕ್ ತ್ಯಾಜ್ಯ, ಕೊಳೆತ ಆಹಾರದ ಪೊಟ್ಟಣಗಳು ಮತ್ತು ಇತರ ಕಸದ ರಾಶಿಯನ್ನು ನೋಡಿದರೆ ಇದು ಕೇವಲ ಒಂದು ದಿನದಲ್ಲಿ ಸೃಷ್ಟಿಯಾದದ್ದಲ್ಲ ಎಂಬುದು ಸ್ಪಷ್ಟವಾಗುತ್ತದೆ. ಯಾವುದೇ ಕಾನೂನಿನ…

Read More

ಈ ತಂತ್ರ ಬಳಸಿದರೆ, 12 ಲಕ್ಷ ಮಾತ್ರವಲ್ಲ, 15 ಲಕ್ಷ ರೂವರೆಗೆ ಆದಾಯಕ್ಕೆ ಶೂನ್ಯ ತೆರಿಗೆ – Kannada News | Tips and tricks to get zero tax liablity for upto Rs 15 lakh annual income

ಹೊಸ ಟ್ಯಾಕ್ಸ್ ವ್ಯವಸ್ಥೆಯಲ್ಲಿ (New Income Tax Regime) 12,00,000 ರೂವರೆಗಿನ ವಾರ್ಷಿಕ ಆದಾಯ ಇರುವವರಿಗೆ ಟ್ಯಾಕ್ಸ್ ಮನ್ನಾ ಮಾಡಲಾಗಿದೆ. ಸಂಬಳದಾರರಿಗೆ 75,000 ರೂ ಸ್ಟ್ಯಾಂಡರ್ಡ್ ಡಿಡಕ್ಷನ್ ಸೇರಿಸಿದರೆ 12.75 ಲಕ್ಷ ರೂವರೆಗಿನ ಆದಾಯಕ್ಕೆ ತೆರಿಗೆ ಇರುವುದಿಲ್ಲ. ಕೆಲವು ಭತ್ಯೆಗಳು (Allowances) ಮತ್ತು ಸೌಲಭ್ಯಗಳನ್ನು (Perks) ಸರಿಯಾಗಿ ಬಳಸಿಕೊಳ್ಳುವ ಮೂಲಕ 15 ಲಕ್ಷ ರೂಪಾಯಿ ವಾರ್ಷಿಕ ಆದಾಯ (CTC) ಹೊಂದಿರುವವರು ಕೂಡ ಶೂನ್ಯ ತೆರಿಗೆ ಅವಕಾಶ ಹೊಂದಬಹುದು. ಇಲ್ಲಿವೆ ಆ ತಂತ್ರಗಳು: ಹೊಸ ತೆರಿಗೆ ಪದ್ಧತಿಯಲ್ಲಿ ತೆರಿಗೆ…

Read More

ದೇಶದ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ನವೀಕರಿಸಬಹುದಾದ ಇಂಧನದ್ದೇ ಅಗ್ರ ಪಾಲು!

ನವದೆಹಲಿ, ಮಾರ್ಚ್​ 13: ಭಾರತದ ಸ್ಥಾಪಿತ ವಿದ್ಯುತ್ ಸಾಮರ್ಥ್ಯದಲ್ಲಿ ಪ್ರಸ್ತುತ ಪಳೆಯುಳಿಕೆಗಿಂತ ಪಳೆಯುಳಿಕೆಯೇತರ, ನವೀಕರಿಸಬಹುದಾದ ಇಂಧನ ಪಾಲೇ ಹೆಚ್ಚಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ (Pralhad Joshi) ಜೋಶಿ ತಿಳಿಸಿದ್ದಾರೆ. ಎಷ್ಟಿದೆ ನವೀಕರಿಸಬಹುದಾದ ಇಂಧನ? ದೇಶದ ಒಟ್ಟು ವಿದ್ಯುತ್ ಉತ್ಪಾದನೆಯಲ್ಲಿ ಪಳೆಯುಳಿಕೆಯೇತರ ಇಂಧನ ಶೇ.52.3ರಷ್ಟಿದ್ದರೆ, ನವೀಕರಿಸಬಹುದಾದ ಇಂಧನ ಶೇ.50.6ರಷ್ಟಿದೆ. ಪಳೆಯುಳಿಕೆ ಇಂದಿನ ಮೂಲದಿಂದ ಶೇ.47.7ರಷ್ಟು ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಕಂಡುಬಂದಿದೆ. 2026ರ ಜನವರಿ ಅಂತ್ಯದವರೆಗೆ ಭಾರತ 52,536.49 ಮೆಗಾವ್ಯಾಟ್ ಸ್ಥಾಪಿತ ವಿದ್ಯುತ್…

Read More

ಭಾರತೀಯ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಧೀರಜ್ ಸೇಠ್ ನೇಮಕ – Kannada News | Lt General Dhiraj Seth appointed as next Chief of Army Staff; who is he?

ನವದೆಹಲಿ, ಜೂನ್ 13: ಭಾರತೀಯ ಸೇನೆಯ (Indian Army) ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ಅವರನ್ನು ನೇಮಿಸಲಾಗಿದೆ. ಭಾರತ ಸರ್ಕಾರದ ರಕ್ಷಣಾ ಸಚಿವಾಲಯವು ಸೇನೆಯ ಅತ್ಯಂತ ಹಿರಿಯ ಮತ್ತು ಅನುಭವಿ ಅಧಿಕಾರಿಯಾದ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ಅವರನ್ನು ಮುಂದಿನ ಸೇನಾ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಿದೆ. ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ಅವರು ಭಾರತೀಯ ಸೇನೆಯಲ್ಲಿ ಅತ್ಯಂತ ಸುದೀರ್ಘ ಅನುಭವ ಹೊಂದಿರುವ ಅಧಿಕಾರಿಯಾಗಿದ್ದಾರೆ. ನೂತನ ಸೇನಾ ಮುಖ್ಯಸ್ಥರಾಗಿ ನೇಮಕಗೊಳ್ಳುವ ಮುನ್ನ ಅವರು ಭಾರತೀಯ ಸೇನೆಯ…

Read More

ಸಲ್ಮಾನ್ ಖಾನ್ ಸೂಪರ್ ಹೀರೋ ಸಿನಿಮಾಗೆ ಸಮಂತಾ ಬದಲು ಕರೀನಾ ನಾಯಕಿ? – Kannada News | Salman Khan Raj DK superhero film Kareena Kapoor replaces Samantha

ಬಾಲಿವುಡ್‌ ನಟ ಸಲ್ಮಾನ್ ಖಾನ್ (Salman Khan) ಮತ್ತು ಖ್ಯಾತ ನಿರ್ದೇಶಕರಾದ ರಾಜ್-ಡಿಕೆ (Raj-DK) ಅವರ ಕಾಂಬಿನೇಷನ್‌ನಲ್ಲಿ ಮೂಡಿಬರಲಿರುವ ಹೊಸ ಸಿನಿಮಾದ ಬಗ್ಗೆ ಅಭಿಮಾನಿಗಳಿಗೆ ಭಾರಿ ಕುತೂಹಲ ಮನೆ ಮಾಡಿದೆ. ಈ ಚಿತ್ರದಲ್ಲಿ ಸಲ್ಮಾನ್ ಖಾನ್ ಅವರಿಗೆ ನಾಯಕಿಯಾಗಿ ಯಾರು ನಟಿಸಲಿದ್ದಾರೆ ಎಂಬ ಕುತೂಹಲಕ್ಕೆ ಈಗ ಹೊಸದೊಂದು ಟ್ವಿಸ್ಟ್ ಸಿಕ್ಕಿದೆ. ಇಷ್ಟ ದಿನ ಸಮಂತಾ ರುತ್ ಪ್ರಭು ಹೆಸರು ಕೇಳಿಬರುತ್ತಿತ್ತು. ಆದರೆ ಈಗ ಈಗ ಕರೀನಾ ಕಪೂರ್ ಖಾನ್ (Kareena Kapoor) ಬಗ್ಗೆ ಸುದ್ದಿ ಹಬ್ಬಿದೆ. 1….

Read More

ಯಶಸ್ವಿ ಜೈಸ್ವಾಲ್ ಮತ್ತು ಶಫಾಲಿ ವರ್ಮಾಗೆ ‘ನಾಡಾ’ ನೋಟಿಸ್ – Kannada News | NADA Issues Notices to Yashasvi Jaiswal and Shafali Verma

ಭಾರತೀಯ ಕ್ರಿಕೆಟ್‌ನ ಉದಯೋನ್ಮುಖ ತಾರೆಗಳಾದ ಯಶಸ್ವಿ ಜೈಸ್ವಾಲ್ ಮತ್ತು ಶಫಾಲಿ ವರ್ಮಾ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಉದ್ದೀಪನ ಮದ್ದು ಸೇವನೆ ತಡೆ ಘಟಕದ (NADA) ಅಧಿಕಾರಿಗಳು ನಡೆಸುವ ಡೋಪಿಂಗ್ ಪರೀಕ್ಷೆಗೆ ಗೈರಾಗಿರುವ ಕಾರಣ, ಈ ಇಬ್ಬರಿಗೆ ನಾಡಾ ನೋಟಿಸ್ ಜಾರಿ ಮಾಡಿದೆ. ಏನಿದು ಘಟನೆ? ರಾಷ್ಟ್ರೀಯ ಉದ್ದೀಪನ ಮದ್ದು ವಿರೋಧಿ ಸಂಸ್ಥೆಯ (NADA) ನಿಯಮದಂತೆ, ‘ನೋಂದಾಯಿತ ಪರೀಕ್ಷಾ ಪೂಲ್’ನಲ್ಲಿರುವ ಕ್ರೀಡಾಪಟುಗಳು ತಾವು ಇರುವ ಸ್ಥಳದ ಮಾಹಿತಿಯನ್ನು ಮೊದಲೇ ನೀಡಬೇಕಾಗುತ್ತದೆ. ಆದರೆ, ನಿಗದಿಪಡಿಸಿದ ಸಮಯದಲ್ಲಿ ಯಶಸ್ವಿ ಜೈಸ್ವಾಲ್ ಮತ್ತು…

Read More

Video: ಇವ್ಳು ಪುಟ್ಟ ಟೀಚರಮ್ಮ; ಅಪ್ಪನಿಗೆ ಪದ್ಯ ಹೇಳಿಕೊಡುತ್ತಿರುವ ಪುಟಾಣಿ

ಅಪ್ಪ ಮಗಳ ಬಾಂಧವ್ಯಕ್ಕೆ ಹಾಗೆ, ಬೆಲೆ ಕಟ್ಟಲು ಸಾಧ್ಯವಿಲ್ಲ. ಮಗಳ ಪಾಲಿಗೆ ಅಪ್ಪನೇ (father) ಪ್ರಪಂಚ. ತಂದೆ ಮಗಳ ಮಾತನ್ನು ಯಾವತ್ತೂ ಮೀರಲ್ಲ. ಈ ಸುಂದರ ಬಾಂಧವ್ಯ ಸಾರುವ ಹೃದಯ ಸ್ಪರ್ಶಿ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಪುಟಾಣಿಯೊಂದು ಕೈಯಲ್ಲಿ ಪಠ್ಯ ಪುಸ್ತಕ ಹಿಡಿದು ತನ್ನ ಅಪ್ಪನಿಗೆ ಪದ್ಯ ಹೇಳಿ ಕೊಡುತ್ತಿದೆ. ತಂದೆ ತಪ್ಪು ಉಚ್ಚಾರಣೆ ಮಾಡಿದ್ರೆ ಈ ಪುಟಾಣಿ ತಿದ್ದುವ ಕೆಲಸ ಮಾಡುತ್ತಿದೆ. ಅಪ್ಪನಿಗೆ ಪುಟ್ಟ ಟೀಚರಮ್ಮ ಆಗಿರುವ ಈ…

Read More

ಗೃಹಬಳಕೆ ಎಲ್​ಪಿಜಿ ಸಿಲಿಂಡರ್​ಗಾಗಿ ರಾಜಧಾನಿ ಜನರ ಕ್ಯೂ!

ಬೆಂಗಳೂರು, ಮಾರ್ಚ್​ 24: ನಗರವು ಪ್ರಸ್ತುತ ಗೃಹಬಳಕೆ LPG ಸಿಲಿಂಡರ್ ಕೊರತೆಯನ್ನು ಎದುರಿಸುತ್ತಿದೆ. ರಾಜಧಾನಿಯ ಲಿಂಗರಾಜಪುರದಲ್ಲಿರುವ ವಿನಯ್ ಗ್ಯಾಸ್ ಏಜೆನ್ಸಿ ಮುಂಭಾಗದಲ್ಲಿ ಸಿಲಿಂಡರ್‌ಗಳಿಗಾಗಿ ಜನರು ಅರ್ಧ ಕಿಲೋಮೀಟರ್‌ಗೂ ಹೆಚ್ಚು ದೂರ ಕ್ಯೂ ನಿಂತಿರುವುದು ಕಂಡುಬಂದಿದೆ. ಖಾಲಿ ಸಿಲಿಂಡರ್‌ಗಳನ್ನು ರಸ್ತೆಯಲ್ಲಿ ಸಾಲಾಗಿ ಇಟ್ಟ ಗ್ರಾಹಕರು ಬೆಳಿಗ್ಗೆ 8:30 ರಿಂದಲೇ ಕಾಯುತ್ತಿದ್ದಾರೆ. ಕಳೆದ ಒಂದು ವಾರದಿಂದ ಸಪ್ಲೈ ಆಗಿಲ್ಲ ಎಂದು ಕೆಲವರು ಹೇಳಿದರೆ, ಮತ್ತೆ ಕೆಲವರು 10 ರಿಂದ 24 ದಿನಗಳವರೆಗೆ ಸಿಲಿಂಡರ್ ಸಿಕ್ಕಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಆಹಾರ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 26ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ನೀಡುವ ಯೋಗ ಇದೆ. ಬಹಳ ಸಮಯದಿಂದ ನೀವು ಹೇಳಬೇಕು ಅಂದುಕೊಳ್ಳುತ್ತಾ ಇದ್ದ ಕೆಲವು ವಿಚಾರಗಳನ್ನು ಸಂಬಂಧ ಪಟ್ಟವರಿಗೆ ಹೇಳಲಿದ್ದೀರಿ. ಧಾರ್ಮಿಕ ವೃತ್ತಿಯಲ್ಲಿ ಇರುವವರಿಗೆ ಕೆಲಸದ ಒತ್ತಡ ಹೆಚ್ಚಿರುತ್ತದೆ. ನೀವು ಕೈಯಿಂದ ಹಣ ಹಾಕಿ, ಮಾಡಿಕೊಟ್ಟ ಕೆಲಸದ ಬಾಕಿ ವಸೂಲಿ ಮಾಡುವುದು ಈ ದಿನ ಸಾಧ್ಯವಿದೆ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಆಸಕ್ತಿ ಕುದುರುವುದು ಕಷ್ಟ ಆಗಲಿದೆ. ಸ್ನೇಹಿತರ ಜೊತೆಗೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 1ರ ದಿನಭವಿಷ್ಯ

ಕೆಲಸದ ಆರಂಭದಲ್ಲಿ ಇರುವ ಉತ್ಸಾಹ ಅದು ಮುಗಿಯುವ ತನಕ ಉಳಿಯುತ್ತಿಲ್ಲ. ನೀವು ಪ್ರಸ್ತಾವ ಮಾಡಿದ ಪ್ರಾಜೆಕ್ಟ್ ಗಳ ಬಗ್ಗೆ ಆರಂಭದಲ್ಲಿ ಉತ್ಸಾಹ ತೋರುವವರು ನಂತರದಲ್ಲಿ ಆ ಬಗ್ಗೆ ಆಸಕ್ತಿ ತೋರುತ್ತಿಲ್ಲ. ನಿಮ್ಮ ವೇಗಕ್ಕೆ ಸರಿಯಾಗಿ ಕೆಲವು ಬಾರಿ ಸರಿಯಾದ ಬೆಂಬಲ ದೊರೆಯುತ್ತಿಲ್ಲ ಎಂದಾದಲ್ಲಿ ಖಡ್ಗ ಮಾಲಾ ಸ್ತೋತ್ರದ ಶ್ರವಣ ಮಾಡಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಎಲ್ಲ ಸನ್ನಿವೇಶದಲ್ಲಿ ಹಾಕಿದ ಶ್ರಮಕ್ಕೆ ತಕ್ಕ ಫಲ ಸಿಗುತ್ತದೆ ಎಂಬ…

Read More