ಇಂಧನ ಇಲಾಖೆಯಲ್ಲಿ ಯತೀಂದ್ರ ಹಸ್ತಕ್ಷೇಪ ವಿಚಾರ ಸದನದಲ್ಲಿ ಚರ್ಚೆ: ಕೆಜೆ ಜಾರ್ಜ್ ಹೇಳಿದ್ದೇನು ನೋಡಿ – Kannada News | Yathindra Siddaramaiah Interference Issue Debated in Karnataka Assembly: KJ George Rejects Resignation Reports
ಬೆಂಗಳೂರು, ಜನವರಿ 29: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪದಿಂದ ಸಚಿವ ಕೆಜೆ ಜಾರ್ಜ್ ರಾಜೀನಾಮೆ ನೀಡಲು ಮುಂದಾಗಿದ್ದರು ಎಂಬ ‘ಟಿವಿ9’ ವರದಿ ಉಲ್ಲೇಖಿಸಿ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಪ್ರತಿಪಕ್ಷ ಬಿಜೆಪಿ ಪ್ರಶ್ನೆ ಮಾಡಿದೆ. ಈ ವಿಚಾರವಾಗಿ ಸಚಿವ ಜಾರ್ಜ್ ಸದನದಲ್ಲೇ ಸ್ಪಷ್ಟನೆ ನೀಡಬೇಕೆಂದು ವಿರೋಧ ಪಕ್ಷದ ನಾಯಕರು ಆಗ್ರಹಿಸಿದರು. ಇದಕ್ಕೆ ಉತ್ತರಿಸಿದ ಇಂಧನ ಜಾರ್ಜ್, ತಮ್ಮ ರಾಜೀನಾಮೆಯ ಪ್ರಶ್ನೆಯೇ ಉದ್ಭವಿಸಿಲ್ಲ. ಮುಖ್ಯಮಂತ್ರಿಗಳ ಮೇಲೆ ತಮಗೆ ಸಂಪೂರ್ಣ ನಂಬಿಕೆ ಇದೆ ಮತ್ತು ಅವರಿಗೆ…