ನಿಮ್ಹಾನ್ಸ್–ಕಿದ್ವಾಯಿ ಆಸ್ಪತ್ರೆಗಳಲ್ಲಿ 55 ರೋಗಿಗಳು ನಾಪತ್ತೆ; ಮೂವರ ಸುಳಿವೇ ಇಲ್ಲ! – Kannada News | Bengaluru: 55 Patients Vanish from NIMHANS and Kidwai, 3 Untraced

ನಿಮ್ಹಾನ್ಸ್–ಕಿದ್ವಾಯಿ ಆಸ್ಪತ್ರೆಗಳಲ್ಲಿ 55 ರೋಗಿಗಳು ನಾಪತ್ತೆ ಬೆಂಗಳೂರು, ಜನವರಿ 03: ಬೆಂಗಳೂರಿನ ಪ್ರತಿಷ್ಠಿತ ಆರೋಗ್ಯ ಸಂಸ್ಥೆಗಳಾದ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (NIMHANS ) ಹಾಗೂ ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆಗಳಿಂದ ಸಮಾಲೋಚನೆ ಮತ್ತು ಚಿಕಿತ್ಸೆಗೆ ಬಂದಿದ್ದ ಒಟ್ಟು 55 ರೋಗಿಗಳು ನಾಪತ್ತೆಯಾಗಿರುವುದು ತೀವ್ರ ಕಳವಳಕ್ಕೆ ಕಾರಣವಾಗಿದೆ. ಸುಮಾರು 20 ತಿಂಗಳ ಅವಧಿಯಲ್ಲಿ ಈ ಎಲ್ಲಾ ರೋಗಿಗಳು ನಾಪತ್ತೆಯಾಗಿದ್ದು, ಈ ಪೈಕಿ ಇದುವರೆಗೂ ಮೂವರು ರೋಗಿಗಳ ಸುಳಿವೇ ಸಿಕ್ಕಿಲ್ಲವೆಂಬ ಮಾಹಿತಿ ಬಹಿರಂಗವಾಗಿದೆ. ಅನಿರೀಕ್ಷಿತ…

Read More

ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ಯುವರಾಜ್ – Kannada News | Yuvraj Samra Creates History in T20 World Cup 2026

T20 World Cup 2026: ಟಿ20 ವಿಶ್ವಕಪ್ ಇತಿಹಾಸದಲ್ಲಿ ಶತಕ ಬಾರಿಸಿದ ಅತೀ ಕಿರಿಯ ಬ್ಯಾಟರ್ ಎಂಬ ವಿಶ್ವ ದಾಖಲೆ ಯುವರಾಜ್ ಸಮ್ರಾ (Yuvraj Samra) ಪಾಲಾಗಿದೆ. ಅದು ಸಹ ಬಲಿಷ್ಠ ನ್ಯೂಝಿಲೆಂಡ್ ವಿರುದ್ಧ ಸೆಂಚುರಿ ಸಿಡಿಸುವ ಮೂಲಕ ಎಂಬುದು ವಿಶೇಷ. Source link

Read More

ಹಾಸನ: ಸಕಲೇಶಪುರದಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿ, ಅರಣ್ಯ ಇಲಾಖೆ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು – Kannada News | Woman Killed in Wild Elephant Attack in Sakleshpur, Hassan; Villagers Protest Against Forest Department

ಆನೆ ದಾಳಿಗೆ ಮೃತಪಟ್ಟ ಶೋಭಾ ಹಾಗೂ ಘಟನಾ ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತಿರುವ ಗ್ರಾಮಸ್ಥರು ಹಾಸನ, ಜನವರಿ 13: ಹಾಸನ (Hassan) ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೋಗಲಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು ಶೋಭಾ (40) ಎಂದು ಗುರುತಿಸಲಾಗಿದ್ದು, ಈ ದುರ್ಘಟನೆ ಜಿಲ್ಲೆಯಲ್ಲಿನ ಮಾನವ–ಕಾಡಾನೆ ಸಂಘರ್ಷ ಮತ್ತೊಮ್ಮೆ ತೀವ್ರವಾಗುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಮಂಗಳವಾರ ಮುಂಜಾನೆ ಕಾಫಿ ತೋಟದಲ್ಲಿ ಸುಣ್ಣ ಹಚ್ಚುವ ಕೆಲಸಕ್ಕೆ ಪುತ್ರಿಯರಾದ ಶೋಭ ಮತ್ತು ರಾಗಿಣಿ ಜತೆ ರಾಜಮ್ಮ ತೆರಳಿದ್ದರು. ಕೆಲಸದ ವೇಳೆ…

Read More

ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ – Kannada News | Suraj Singh realized why He eliminated from Bigg Boss Kannada House

ಸೂರಜ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟು ಇಷ್ಟು ದಿನ ಇದ್ದರು. ಮೂರನೇ ವಾರಕ್ಕೆ ಎಂಟ್ರಿ ಮತ್ತು ಮೂರನೇ ತಿಂಗಳಿಗೆ ಅವರು ಹೊರ ಬಂದರು. ಈ ವೇಳೆ ಅವರು ಒಂದಷ್ಟು ವಿಷಯಗಳನ್ನು ಹೇಳಿದ್ದಾರೆ. ‘ಎಲ್ಲರ ಜೊತೆ ಇನ್ನಷ್ಟು ಬೆರೆತಿದ್ದರೆ ಮತ್ತಷ್ಟು ದಿನ ಉಳಿದುಕೊಳ್ಳುವ ಸಾಧ್ಯತೆ ಇತ್ತು’ ಎಂದು ಅವರು ಹೇಳಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source link

Read More

ಡಿಕೆಡಿ ಟ್ರೋಫಿ ಎತ್ತಿದ್ದ ಸಿದ್ಧೇಗೌಡ-ದೀಶಲ್; ಸಿಕ್ಕ ಹಣ ಎಷ್ಟು?

ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಅದ್ದೂರಿ ಫಿನಾಲೆ ನಡೆದಿದೆ. ಈ ಶೋನ ಫಿನಾಲೆಯಲ್ಲಿ ಪೂಜಾ ಮತ್ತು ಅನೂಪ್, ಸಿದ್ಧೇಗೌಡ  (ಧನಂಜಯ್) ಮತ್ತು ದೀಶಲ್, ಮೋಹಿತ್ ಮತ್ತು ಅನನ್ಯ, ಹರ್ಷ ಮತ್ತು ನಂದು, ಶಿಕ್ಷಿತ್ ತಾಪಾ ಮತ್ತು ಸಂಜನಾ ಇದ್ದರು. ಈ ರೇಸ್​​ನಲ್ಲಿ ಧನಂಜಯ ಹಾಗೂ ದೀಶಲ್ ಅವರು ಗೆದ್ದು ಬೀಗಿದ್ದಾರೆ. ಹರ್ಷ ಹಾಗೂ ನಂದು ಅವರು ಮೊದಲ ರನ್ನರ್ ಅಪ್ ಆಗಿದ್ದಾರೆ. ಇವರಿಗೆ 8 ಲಕ್ಷ ರೂಪಾಯಿ ಸಿಕ್ಕರೆ, ವಿನ್ನರ್ ಜೋಡಿಗೆ 15 ಲಕ್ಷ ರೂಪಾಯಿ ಸಿಕ್ಕಿದೆ. ಇನ್ನಷ್ಟು…

Read More

Bengaluru Air Quality: ಬೆಂಗಳೂರಿನ ಗಾಳಿಯ ಮಟ್ಟ ಕಳಪೆ, ಮಂಗಳೂರು, ಉಡುಪಿ ಅತ್ಯಂತ ಉತ್ತಮ – Kannada News | Bengaluru’s Poor Air Quality; Masks Advised Good in Mangaluru and Mysuru

ಬೆಂಗಳೂರು, ಫೆ.12: ರಾಜ್ಯದ ಹಲವು ಭಾಗಗಳಲ್ಲಿ ಇಂದಿನ (ಫೆ.12)ಗಾಳಿಯ ಗುಣಮಟ್ಟದಲ್ಲಿ ಭಾರೀ ಬದಲಾವಣೆಗಳು ಇಲ್ಲ. ರಾಜ್ಯದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯದ ಮಟ್ಟವು ಸಾಧಾರಣದಿಂದ ಉತ್ತಮ ಸ್ಥಿತಿಯಲ್ಲಿದೆ. ಬೆಂಗಳೂರಿನ ಸಿಲ್ಕ್ ಬೋರ್ಡ್, ವೈಟ್‌ಫೀಲ್ಡ್ ಮತ್ತು ಪೀಣ್ಯ ಭಾಗಗಳಲ್ಲಿ ವಾಹನ ದಟ್ಟಣೆಯಿಂದಾಗಿ AQI ಸ್ವಲ್ಪ ಹೆಚ್ಚಾಗಿದೆ . ಬೆಳಗಿನ ಜಾವ ಮಂಜು ಇರುವುದರಿಂದ ಧೂಳಿನ ಕಣಗಳು (PM 2.5) ಗಾಳಿಯಲ್ಲಿ ಹೆಚ್ಚು ಸಮಯದವರೆಗೆ ಇರುತ್ತದೆ. ಬಿಸಿಲು ಮತ್ತು ಒಣ ಹವೆ ಹೆಚ್ಚಾಗಿರುವುದರಿಂದ ಧೂಳಿನ ಪ್ರಮಾಣ (Dust particles) ಗಾಳಿಯಲ್ಲಿ…

Read More

‘ಮುದ್ದು ಸೊಸೆ’ ಧಾರಾವಾಹಿ: ವಿದ್ಯಾಳ ಬಾಳಲ್ಲಿ ಬಂತು ದೊಡ್ಡ ಬಿರುಗಾಳಿ – Kannada News | Muddu Sose Serial: Trivikram and Pratima To Part Away A Big Twist

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ’ಮುದ್ದುಸೊಸೆ’ ಧಾರಾವಾಹಿಗೆ ದೊಡ್ಡ ವೀಕ್ಷಕರ ಬಳಗ ಇದೆ. ಈ ಧಾರಾವಾಹಿಯು ಪ್ರತಿದಿನ ರಾತ್ರಿ 7:30ಕ್ಕೆ ಪ್ರಸಾರವಾಗುತ್ತಿದೆ. ಈ ಧಾರಾವಾಹಿಯು ಅತ್ಯಂತ ಕುತೂಹಲಕಾರಿ ಘಟ್ಟಕ್ಕೆ ಬಂದು ತಲುಪಿದೆ. ತ್ರಿವಿಕ್ರಂ ಹಾಗೂ ಪ್ರತಿಮಾ ಠಾಕೂರ್ ಅವರು ಇದರಲ್ಲಿ ನಟಿಸುತ್ತಿದ್ದಾರೆ. ಆರಂಭದಿಂದಲೂ ತನ್ನ ವೇಗವಾದ ಕಥಾಹಂದರ ಹಾಗೂ ರೋಚಕ ತಿರುವುಗಳ ಮೂಲಕ ಈ ಧಾರಾವಾಹಿ ಮನೆ ಮಾತಾಗಿದೆ. ಕಥಾನಾಯಕಿ ವಿದ್ಯಾಳ ಬಾಳಲ್ಲಿ ಬಿರುಗಾಳಿ ಬೀಸುವಂತೆ ಘಟನೆ ನಡೆದಿದೆ. ಆಕೆ ಅಗ್ನಿಪರೀಕ್ಷೆಗೆ ಸಿದ್ಧಳಾಗಿದ್ದಾಳೆ. ಕೇವಲ ಸಂಸಾರದ ಕಲಹವಲ್ಲದೆ,…

Read More

ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ? ತಜ್ಞ ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ ನೋಡಿ – Kannada News | Chitradurga Bus Accident: How Burnt Bodies Are Identified After Tragedy? Expert Doctors Explain the Process

ಚಿತ್ರದುರ್ಗ, ಡಿಸೆಂಬರ್ 25: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಬಸ್ ಅಪಘಾತದಲ್ಲಿ ಅನೇಕ ಮಂದಿ ಮೃತಪಟ್ಟಿದ್ದು, ಹಲವು ಮಂದಿ ಸುಟ್ಟು ಕರಕಲಾಗಿದ್ದಾರೆ. ಅವರ ಮೃತದೇಹಗಳ ಗುರುತು ಪತ್ತೆ ಮಾಡುವುದು ಸವಾಲಾಗಿದೆ. ಪ್ರಸ್ತುತ, ನಾಲ್ಕು ಮೃತದೇಹಗಳನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಅವು ಅತಿ ಹೆಚ್ಚು ಸುಟ್ಟುಹೋಗಿರುವ ಕಾರಣ ನೇರವಾಗಿ ಗುರುತಿಸಲು ಸಾಧ್ಯವಾಗುತ್ತಿಲ್ಲ. ಮೃತದೇಗಳ ಪತ್ತೆ ಕಾರ್ಯದ ಬಗ್ಗೆ ಚಿತ್ರದುರ್ಗದ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ರವೀಂದ್ರ ಅವರು ಮಾಹಿತಿ ನೀಡಿದ್ದಾರೆ. ಮೃತದೇಹಗಳ ಗುರುತು…

Read More

ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ವಿವೇಕಾನಂದ ಕುಟುಂಬ ಕಂಗಾಲು – Kannada News | Hubballi Incident: Dalit Leaders Demand Justice and Payment of Hospital Bills for Maanya Family

ಹುಬ್ಬಳ್ಳಿ, ಡಿಸೆಂಬರ್​ 23: ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದಕ್ಕೆ ತಂದೆಯಿಂದಲೇ ಮಗಳ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದು 2 ದಿನ ಕಳೆದರೂ ಸರ್ಕಾರ ಸ್ಪಂದಿಸಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತದ ವಿರುದ್ಧ ದಲಿತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಕುಟುಂಬ ಸದಸ್ಯರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಸಂತ್ರಸ್ತ ಕುಟುಂಬವು ಆಸ್ಪತ್ರೆ ಬಿಲ್ ಪಾವತಿಸಲು ಪರದಾಡುವಂತ್ತಾಗಿದೆ. ಡಿಸಿ ಸೇರಿದಂತೆ ಅಧಿಕಾರಿಗಳು ಕುಟುಂಬಕ್ಕೆ ನೆರವು ನೀಡುವಲ್ಲಿ ನಿರ್ಲಕ್ಷ್ಯ ತೋರಿದ್ದಾರೆಂದು ಆರೋಪ ಕೇಳಿಬಂದಿದೆ….

Read More

ನನ್ನ ಮಗನಿಗೆ ಹೃದಯಾಘಾತ ಆಗಿಲ್ಲ, ಇದು ಕೊಲೆ?: ಬಾಬಾಜಾನ್ ಸಾವಿಗೆ ಬಿಗ್​ ಟ್ವಿಸ್ಟ್​, ಹೂತಿದ್ದ ಶವವನ್ನು ಹೊರತೆಗೆದ ಅಧಿಕಾರಿಗಳು – Kannada News | Annigeri: Baba Jan Death Mystery Deepens as Parents Allege Murder; Body Exhumed for Probe

ಧಾರವಾಡ, ಜ.21: 2025 ನವೆಂಬರ್ 11 ರಂದು ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದ ಪ್ರಕರಣಕ್ಕೆ ಇದೀಗ ಬಿಗ್​​ ಟ್ವಿಸ್ಟ್​​​ ಸಿಕ್ಕಿದೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಭದ್ರಾಪುರದಲ್ಲಿ ಬಾಬಾಜಾನ್ (Baba Jan )ಚಿನ್ನೂರು(51) ಎಂಬ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು ಎಂದು ಹೇಳಲಾಗಿತ್ತ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಮನೆಯವರು ಇದು ಹೃದಯಾಘಾತವಲ್ಲ, ಕೊಲೆ ಎಂದು ಹೇಳಿದರು. ಇದೀಗ ಹೂತಿದ್ದ ಬಾಬಾಜಾನ್ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಈ ವೇಳೆ ಮುಚ್ಚಿ ಹೋಗಿದ್ದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ….

Read More