Headlines

ಅಸೀಮ್ ಮುನೀರ್ ಮಿಲಿಟರಿ ಡ್ರೆಸ್ ಬಿಟ್ಟು ಸೂಟ್ ಧರಿಸಿ ಜೆಡಿ ವ್ಯಾನ್ಸ್​ಗೆ ಸ್ವಾಗತ ಕೋರಿದ್ದೇಕೆ?

ಇಸ್ಲಮಾಬಾದ್, ಏಪ್ರಿಲ್ 11: ಅಮೆರಿಕ ಹಾಗೂ ಇರಾನ್ (Iran War) ಎರಡು ವಾರಗಳ ಕದನ ವಿರಾಮವನ್ನು ಘೋಷಿಸಿದ ನಂತರ ಲೆಬನಾನ್​ಗಾಗಿ ಮತ್ತೆ ಎರಡೂ ಕಡೆಯವರ ನಡುವೆ ಬಿಕ್ಕಟ್ಟು ಎದುರಾಗಿತ್ತು. ಇದರಿಂದ ಇರಾನ್ ಕದನವಿರಾಮವನ್ನು ಹಿಂಪಡೆಯುವ ಬೆದರಿಕೆಯೊಡ್ಡಿದ್ದರು. ಈ ಬಗ್ಗೆ ಮಾತುಕತೆ ನಡೆಸಲು ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ನೇತೃತ್ವದ ಯುಎಸ್ ನಿಯೋಗ ಮತ್ತು ಇರಾನಿನ ನಾಯಕರು ಪಾಕಿಸ್ತಾನಕ್ಕೆ ತೆರಳಿದ್ದಾರೆ. ಇಸ್ಲಮಾಬಾದ್​ಗೆ ಬಂದ ಜೆ.ಡಿ. ವ್ಯಾನ್ಸ್ ಅವರನ್ನು ಸ್ವಾಗತಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ವಿಮಾನ ನಿಲ್ದಾಣಕ್ಕೆ…

Read More

2025ರಲ್ಲಿ ಕನ್ನಡ ಸಿನಿಮಾಗಳು ಸೋತಿದ್ದೇ ಜಾಸ್ತಿ; ಬುದ್ಧಿ ಕಲಿಯಬೇಕಾಗಿದ್ದು ಯಾರು? – Kannada News | Kannada Film Industry witnesses more failure than success in year 2025

2025ರಲ್ಲಿ ಗೆದ್ದ ಕನ್ನಡ ಸಿನಿಮಾಗಳ (Kannada Movies) ಸಂಖ್ಯೆ ಕಡಿಮೆ. ಸೋಲಿನ ಸಂಖ್ಯೆಯೇ ಬಹುಪಾಲು ಇದೆ. ಆ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಕನ್ನಡ ಚಿತ್ರರಂಗ (Kannada Film Industry) ಎಲ್ಲಿ ಎಡವುತ್ತಿದೆ? ತಪ್ಪು ತಿದ್ದಿಕೊಳ್ಳಬೇಕಾಗಿದ್ದು ಯಾರು? ಯಾವ ರೀತಿ ಒಳ್ಳೆಯ ಸಿನಿಮಾ ಮಾಡಬೇಕು ಎಂಬ ಬಗ್ಗೆ ‘ಕರ್ನಾಟಕ ಬಾಕ್ಸ್ ಆಫೀಸ್’ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ. ‘2025 ಕನ್ನಡ ಚಿತ್ರರಂಗದ ಪಾಲಿಗೆ ಸವಾಲಿನ ವರ್ಷವಾಗಿತ್ತು ಎಂಬುದನ್ನು ಭಾರವಾದ ಹೃದಯದಿಂದ ಹೇಳುತ್ತಿದ್ದೇವೆ’ ಎನ್ನುವ ಮೂಲಕ ಈ…

Read More

ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ

ಬೆಂಗಳೂರು, (ಏಪ್ರಿಲ್ 09): 2025-26ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ(Madhu bangarappa) ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. 6,32,200 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 5,46,698 ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. ಈ ಪೈಕಿ 2,32,928 ( 83.65%) ಬಾಲಕರು, 3,13,770 (88.70%) ಬಾಲಕಿಯರು ಉತ್ತೀರ್ಣರಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಇನ್ನು ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5,46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಫಸ್ಟ್‌ ಟೈಂ…

Read More

Video: ಅಜ್ಜಿಯ ಮುಂದೆ ಪ್ರತ್ಯಕ್ಷವಾಗಿ ಸರ್ಪ್ರೈಸ್ ನೀಡಿದ ಮೊಮ್ಮಗ – Kannada News | Grandson surprises grandmother in front of her

ಅಜ್ಜ ಅಜ್ಜಿಯಂದಿರೆಂದರೆ (grandparents) ಮೊಮ್ಮಕ್ಕಳಿಗೆ ತುಂಬಾನೇ ಇಷ್ಟ. ಹೀಗಾಗಿ ಮೊಮ್ಮಕ್ಕಳು  ಶಾಲೆಗೆ ರಜೆ ಸಿಕ್ಕರೆ ಸಾಕು ಅಜ್ಜಿ ಮನೆಗೆ ಓಡಿ ಬರುತ್ತಾರೆ. ಆದರೆ ಇಲ್ಲೊಬ್ಬ ಮೊಮ್ಮಗನು ಅಜ್ಜಿಗೆ ಸರ್ಪ್ರೈಸ್ ನೀಡಿದ್ದಾನೆ. ಬಹಳ ದಿನಗಳ ಬಳಿಕ ಅಜ್ಜಿಯನ್ನು ಕಾಣಲು ಊರಿಗೆ ಬಂದಿದ್ದಾನೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ಅಜ್ಜಿಯ ಮುಂದೆ ಬಂದು ನಿಲ್ಲುತ್ತಿದ್ದಂತೆ ಮೊಮ್ಮಗನನ್ನು ಕಂಡ ಖುಷಿ ಹಿರಿಜೀವದ ಮೊಗದಲ್ಲಿ ವ್ಯಕ್ತವಾಗಿದೆ. ಅಜ್ಜಿ ಹಾಗೂ ಮೊಮ್ಮಗನ ಬಾಂಧವ್ಯ ಸಾರುವ ಹೃದಯ ಸ್ಪರ್ಶಿ ವಿಡಿಯೋ ನೆಟ್ಟಿಗರ ಹೃದಯ ಗೆದ್ದಿದೆ. ಸೂರಜ್ (@SURAJ_624)…

Read More

ಕೃಷಿ ಉತ್ಪನ್ನಗಳ ವಾಹನಗಳಿಗೆ ಟೋಲ್ ಹಾಕುತ್ತಿರುವ ಆರೋಪ: ಗಣಂಗೂರು ಟೋಲ್​​ ಪ್ಲಾಜಾ ಬಳಿ ಹೈಡ್ರಾಮ – Kannada News | High Drama at Gananguru Toll Plaza: Farmers Protest Against Toll Collection on Agricultural Vehicles on Bengaluru Mysuru Expressway

ರೈತರಿಂದ ಪ್ರತಿಭಟನೆImage Credit source: Tv9 Kannada ಮಂಡ್ಯ, ಜೂನ್​​ 23: ಕೃಷಿ ಉತ್ಪನ್ನಗಳ ವಾಹನಗಳಿಗೆ ಟೋಲ್ ಹಾಕುತ್ತಿರುವ ಆರೋಪ ಹಿನ್ನೆಲೆ ಮಂಡ್ಯ ಜಿಲ್ಲೆಯ ಗಣಂಗೂರು ಬಳಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯ ಟೋಲ್ ಪ್ಲಾಜಾ ಬಳಿ ಭಾರಿ ಹೈಡ್ರಾಮಾವೇ ನಡೆದಿದೆ. ಕಾನೂನು ಬಾಹಿರವಾಗಿ ಟೋಲ್ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ರೈತರು, ಎಕ್ಸ್‌ಪ್ರೆಸ್ ವೇ ಮಾಡಲು ರೈತರು ಭೂಮಿ ಕೊಟ್ಟಿದ್ದರು. ಈಗ ಅದೇ ರೈತರ ಉತ್ಪನ್ನಗಳ ವಾಹನಕ್ಕೂ ಟೋಲ್ ಕಟ್ಟಿ ಅಂದ್ರೆ ಹೇಗೆ ಎಂದು ಆಕ್ರೋಶ ಹೊರಹಾಕಿದ್ದಾರೆ….

Read More

ಇಂಡೋನೇಷ್ಯಾ ಸಂಸತ್​​ನಲ್ಲಿ ಭಾರತದ ಬಿಜು ಪಟ್ನಾಯಕ್ ಸಾಹಸಗಾಥೆ ಬಿಚ್ಚಿಟ್ಟ ಪ್ರಧಾನಿ ಮೋದಿ; ಏನಿದು ಕತೆ? – Kannada News | Why PM Narendra Modi praised Biju Patnaik in Indonesia Parliament? what is his Story?

ಜಕಾರ್ತ, ಜುಲೈ 7: ಇಂಡೋನೇಷ್ಯಾ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ (PM Modi in Indonesia) ಇಂದು ಜಕಾರ್ತದ ಸಂಸತ್​​ನಲ್ಲಿ ಮಾತನಾಡುವಾಗ ಒಡಿಶಾದ ಮಾಜಿ ಮುಖ್ಯಮಂತ್ರಿ ಮತ್ತು ಖ್ಯಾತ ಪೈಲಟ್ ದಿವಂಗತ ಬಿಜು ಪಟ್ನಾಯಕ್ ಅವರ ಬಗ್ಗೆ ಭಾರಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇಂಡೋನೇಷ್ಯಾದ ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಡಚ್ ವಸಾಹತುಶಾಹಿ ಪಡೆಗಳ ಕಣ್ಣು ತಪ್ಪಿಸಿ, ಇಂಡೋನೇಷ್ಯಾದ ಪ್ರಮುಖ ನಾಯಕರನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆತರುವಲ್ಲಿ ಬಿಜು ಪಟ್ನಾಯಕ್ ವಹಿಸಿದ್ದ ಸಾಹಸಮಯ ಪಾತ್ರವನ್ನು ಮೋದಿ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಜಕಾರ್ತಾದಲ್ಲಿ ಇಂಡೋನೇಷ್ಯಾ…

Read More

ವಿಮಾನ ಪತನದಲ್ಲಿ ಡಿಸಿಎಂ ಅಜಿತ್ ಪವಾರ್​​ ನಿಧನ; ಇದುವರೆಗೂ ಏನೇನಾಯ್ತು? – Kannada News | Ajit Pawar Plane Crash What Happened in 40 Minutes before Aircraft Crash in Baramati

ಪುಣೆ, ಜನವರಿ 28: ಮಹಾರಾಷ್ಟ್ರದ ಪುಣೆ ಬಳಿ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಮತ್ತು ಇತರ 5 ಜನರು ಸಾವನ್ನಪ್ಪಿದ್ದಾರೆ. ಅಜಿತ್ ಪವಾರ್ ಅವರ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕೆ ಇರಿಸಲಾಗಿದೆ. ಜನವರಿ 29ರಂದು ಬೆಳಿಗ್ಗೆ 11 ಗಂಟೆಗೆ ಪೂರ್ಣ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಮಾಡಲಾಗುವುದು. ಅಜಿತ್ ಪವಾರ್ ಅವರ ನಿಧನದ ನಂತರ 3 ದಿನಗಳ ರಾಜ್ಯ ಶೋಕಾಚರಣೆಯನ್ನು ಘೋಷಿಸಲಾಗಿದೆ. ಈ ಅವಧಿಯಲ್ಲಿ ಯಾವುದೇ ಸರ್ಕಾರಿ ಮನರಂಜನಾ ಕಾರ್ಯಕ್ರಮವನ್ನು…

Read More

ತಹವ್ವೂರ್ ರಾಣಾ ಪೌರತ್ವ ರದ್ದು, ಪ್ರಧಾನಿ ಕಾರ್ನಿ ಭಾರತ ಭೇಟಿಗೂ ಮುನ್ನ ಕೆನಡಾ ಸರ್ಕಾರದಿಂದ ಪ್ರಮುಖ ನಿರ್ಧಾರ – Kannada News | Canada Takes Key Step in Tahawwur Rana Case Ahead of PM Carney’s India Trip

ನವದೆಹಲಿ, ಫೆಬ್ರವರಿ 24: 2008ರ ಮುಂಬೈ ದಾಳಿಯ ಆರೋಪಿ ತಹವ್ವೂರ್ ರಾಣಾ(Tahawwur Rana)ನ ಪೌರತ್ವವನ್ನು ರದ್ದುಗೊಳಿಸುವ ನಿರ್ಧಾರವನ್ನು ಕೆನಡಾ ಸರ್ಕಾರ ತೆಗೆದುಕೊಂಡಿದೆ. ರಾಣಾ ತಮ್ಮ ಪೌರತ್ವ ಅರ್ಜಿಯಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಸರ್ಕಾರ ಹೇಳುತ್ತಿದೆ. ಕೆನಡಾ ಪ್ರಧಾನಿ ಮಾರ್ಕ್​ ಕಾರ್ನಿ ಭಾರತ ಭೇಟಿಗೂ ಮುನ್ನ ಕೆನಡಾ ಸರ್ಕಾರ ಈ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಭಾರತ ಭೇಟಿಗೆ ಮುನ್ನ ಕೆನಡಾ ಸರ್ಕಾರ ಒಂದು ಪ್ರಮುಖ ಹೆಜ್ಜೆ ಇಟ್ಟಿದೆ. ಪಾಕಿಸ್ತಾನ ಮೂಲದ ಉದ್ಯಮಿ ತಹಾವ್ವೂರ್ ರಾಣಾ ಅವರ ಕೆನಡಾ…

Read More

ಶಾಂತಿ ಒಪ್ಪಂದದ ಸನಿಹದಲ್ಲಿ ಇರಾನ್-ಅಮೆರಿಕ: ಇರಾನ್ ನಾಯಕ ಅಯತೊಲ್ಲಾ ಖಮೇನಿ ಅಂತ್ಯಕ್ರಿಯೆಗೆ ದಿನಾಂಕ ಪ್ರಕಟ – Kannada News | Iran US Peace Deal Nears: Khamenei Funeral Dates Set, Hormuz Strait to Open

ಟೆಹ್ರಾನ್, ಜೂನ್ 14: ಮಧ್ಯಪ್ರಾಚ್ಯದಲ್ಲಿ ದೀರ್ಘಕಾಲದ ಉದ್ವಿಗ್ನತೆಗೆ ಕಾರಣವಾಗಿದ್ದ ಸಂಘಷಘ ಕೊನೆಗೊಂಡು ಶಾಶ್ವತ ಶಾಂತಿ ನೆಲೆಸಯವ ಅತ್ಯಂತ ಆಶಾದಾಯಕ ಬೆಳವಣಿಗೆಗಗಳು ಜಾಗತಿಕ ವೇದಿಕೆಯಲ್ಲಿ ನಡೆಯುತ್ತಿವೆ. ಇರಾನ್​ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ತಂದೆ ಅಯತೊಲ್ಲಾ ಅಲಿ ಖಮೇನಿ(Ayatollah Ali Khamenei) ಅವರ ಅಂತ್ಯಕ್ರಿಯೆಯ ಅಧಿಕೃತ ದಿನಾಂಕಗಳನ್ನು ಇರಾನ್ ಪ್ರಕಟಿಸಿದ್ದು. ಮತ್ತೊಂದೆಡೆ ಅಮೆರಿಕದೊಂದಿಗಿನ ಐತಿಹಾಸಿಕ ಶಾಂತಿ ಒಪ್ಪಂದವು ಅಂತಿಮ ಘಟ್ಟಕ್ಕೆ ತಲುಪಿದೆ. ಅಲಿ ಖಮೇನಿ ಅಂತ್ಯಕ್ರಿಯೆ ವಿಳಂಬಕ್ಕೆ ಕಾರಣವೇನು? ಫೆಬ್ರವರಿ 28ರಂದು 86 ವರ್ಷದ ಅಯತೊಲ್ಲಾ ಅಲಿ ಖಮೇನಿ…

Read More

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ಎಸ್‌ಎಸ್‌ಸಿ ಸ್ಟೆನೋಗ್ರಾಫರ್ ಹುದ್ದೆಗಳ ಸಂಖ್ಯೆ 1,170ಕ್ಕೆ ಹೆಚ್ಚಳ! – Kannada News

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿImage Credit source: Pinterest ದೇಶಾದ್ಯಂತ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗ ಪಡೆಯಲು ಸಿದ್ಧತೆ ನಡೆಸುತ್ತಿರುವವರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಸಿಬ್ಬಂದಿ ನೇಮಕಾತಿ ಆಯೋಗವು (SSC) ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಮತ್ತು ಗ್ರೇಡ್ ‘ಡಿ’ ನೇಮಕಾತಿ 2026ರ ಪರಿಷ್ಕೃತ (Revised) ಹುದ್ದೆಗಳ ವಿವರವನ್ನು ಬಿಡುಗಡೆ ಮಾಡಿದೆ. ಈ ಹೊಸ ಪ್ರಕಟಣೆಯ ಪ್ರಕಾರ, ಒಟ್ಟು ಹುದ್ದೆಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದ್ದು, ಈಗ ಒಟ್ಟು 1,170 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಈ ಹಿಂದೆ ಘೋಷಿಸಲಾಗಿದ್ದ ಹುದ್ದೆಗಳಿಗಿಂತ ಇದು…

Read More