Headlines

2010ರಿಂದ ತಿಂಗಳಿಗೆ 15,000 ರೂ ಹೂಡಿಕೆ; ಇವತ್ತು ನೀವು ಕೋಟ್ಯಾಧಿಪತಿ; ಸಿಂಪಲ್ 15x15x15 ಫಾರ್ಮುಲಾದಿಂದ ಸಾಧ್ಯ – Kannada News | Simple 15x15x15 formula to become crorepati in 15 years

ಕೋಟ್ಯಾಧಿಪತಿ ಆಗಬೇಕು ಎನ್ನುವುದು ಹಿಂದೆ ಹಲವರ ಕನಸಾಗಿತ್ತು. ಈಗ ಕೋಟಿ ರೂ ಹಣಕ್ಕೆ ಹಿಂದಿನಷ್ಟು ಮೌಲ್ಯ ಉಳಿದಿಲ್ಲ. ಹಣದುಬ್ಬರದ ಪರಿಣಾಮ ಅದು. ಅದೇನೇ ಇರಲಿ, ಇವತ್ತೂ ಕೂಡ ಕೋಟಿ ಹಣ ಹೊಂದುವುದು ಅಷ್ಟು ಸುಲಭದ ಮಾತಲ್ಲ. ಲಕ್ಷಕ್ಕೂ ಹೆಚ್ಚು ಸಂಬಳ ಪಡೆಯುತ್ತಿರುವವರ ಬಳಿಯೂ ಕೂಡ ನಿವ್ವಳ ಆಸ್ತಿ ಮೌಲ್ಯ ಕೋಟಿ ರೂ ಇರುವುದಿಲ್ಲ. ಅಷ್ಟಕ್ಕೂ ಕೋಟಿ ರೂ ಹಣ ಹೊಂದಲು 15x15x15 ಎನ್ನುವ ಸೂತ್ರ ಇದೆ. ಈ 15x15x15 ಸೂತ್ರ ಬಹಳ ಸರಳ. ನೀವು ತಿಂಗಳಿಗೆ 15…

Read More

Ugadi Horoscope 2026: ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ

2026ರ ಪರಾಭವನಾಮ ಸಂವತ್ಸರದ ಯುಗಾದಿಯು ಕುಂಭ ರಾಶಿಯವರಿಗೆ ಉತ್ಸಾಹ ಮತ್ತು ಪ್ರಗತಿಯ ವರ್ಷ ಎಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಭವಿಷ್ಯ ನುಡಿದಿದ್ದಾರೆ. ಧನಿಷ್ಠ, ಶತಭಿಷಾ, ಪೂರ್ವಾಭಾದ್ರ ನಕ್ಷತ್ರಗಳನ್ನೊಳಗೊಂಡ ಈ ರಾಶಿಗೆ ಗುರುವು ಐದರಿಂದ ಆರನೇ ಮನೆಗೆ, ಶನಿ ಎರಡನೇ ಮನೆಯಲ್ಲಿ, ರಾಹು ವ್ಯಯ ಸ್ಥಾನಕ್ಕೆ ಹಾಗೂ ಕೇತು ಆರನೇ ಮನೆಗೆ ಸಾಗಲಿದೆ. ಸಾಡೆ ಸಾತಿಯ ಕಟ್ಟ ಕಡೆಯ ಭಾಗದಲ್ಲಿದ್ದರೂ, ಈ ವರ್ಷ ಆದಾಯ 6, ವ್ಯಯ 4; ಆರೋಗ್ಯ 8, ಅನಾರೋಗ್ಯ 3; ಸುಖ…

Read More

ಇದು ನನ್ನನ್ನು ಕಾಡಿದ ಕಥೆ: ಹೊಸ ಸಿನಿಮಾ ಬಗ್ಗೆ ಬಿಗ್ ಬಾಸ್ ಕಾರ್ತಿಕ್ ಮಹೇಶ್ ಮಾತು

ಬಂಡಿ ಮಹಾಕಾಳಿ ದೇವಸ್ಥಾನದಲ್ಲಿ ‘ಸೀತಾ ರಾಮ ರಾಜು’ (Seetha Rama Raju) ಸಿನಿಮಾ ಮುಹೂರ್ತ ನಡೆದಿದೆ. ಈ ಸಿನಿಮಾದಲ್ಲಿ ಬಿಗ್ ಬಾಸ್ ಖ್ಯಾತಿಯ ಕಾರ್ತಿಕ್ ಮಹೇಶ್ ಅವರು ನಟಿಸುತ್ತಿದ್ದಾರೆ. ‘ಮ್ಯಾಟ್ರಿಕ್ಸ್ ಮೂವೀ ಮೇಕರ್ಸ್’ ಸಂಸ್ಥೆಯ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಸುದ್ದಿಗೋಷ್ಠಿಯಲ್ಲಿ ಕಾರ್ತಿಕ್ ಮಹೇಶ್ ಅವರು ಮಾತನಾಡಿ, ಸಿನಿಮಾ ಬಗ್ಗೆ ಮಾಹಿತಿ ನೀಡಿದರು. ‘ನನಗೆ ತುಂಬ ಇಷ್ಟ ಆದ ಕಥೆ ಇದು. ತುಂಬಾ ಒಳ್ಳೆಯ ಲವ್ ಸ್ಟೋರಿ ಇದೆ. ಈ ಕಥೆ ನನ್ನನ್ನು ತುಂಬ ಕಾಡಿದೆ….

Read More

ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್​​ನಿಂದ ಅರೆಬೆತ್ತಲೆ ಪ್ರತಿಭಟನೆ; ಬಂಧಿತ 4 ಆರೋಪಿಗಳು 5 ದಿನ ಪೊಲೀಸ್ ವಶಕ್ಕೆ – Kannada News | AI Summit protest Patiala House Court sends 4 Indian Youth Congress workers to police custody for 5 days

ನವದೆಹಲಿ, ಫೆಬ್ರವರಿ 21: ದೆಹಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯ (AI Impact Summit) ಸಭಾಂಗಣದೊಳಗೆ ಶರ್ಟ್ ಬಿಚ್ಚಿ, ಮೋದಿ-ಟ್ರಂಪ್ ಫೋಟೋ ಇದ್ದ ಟಿ-ಶರ್ಟ್ ಹಿಡಿದುಕೊಂಡು, ಅಮೆರಿಕದ ಜೊತೆಗಿನ ವ್ಯಾಪಾರ ಒಪ್ಪಂದದ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯರ್ತರನ್ನು ಬಂಧಿಸಲಾಗಿತ್ತು. ಬಂಧಿತರಲ್ಲಿ ನಾಲ್ವರನ್ನು ಇಂದು ಪಟಿಯಾಲ ಹೌಸ್ ನ್ಯಾಯಾಲಯದೆದುರು ಹಾಜರುಪಡಿಸಲಾಗಿತ್ತು. ಆ ನಾಲ್ವರನ್ನೂ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ನೇಪಾಳದ…

Read More

ಬಾಗಲಕೋಟೆ ಬೈ ಎಲೆಕ್ಷನ್​​: ಬಿಜೆಪಿ, ಕಾಂಗ್ರೆಸ್​​ ನಡುವೆ ಕರಪತ್ರ ಫೈಟ್​​; ಸಿಪಿಐ ಕಚೇರಿ ಎದುರು ಹೈಡ್ರಾಮಾ

ಬಾಗಲಕೋಟೆ, ಏಪ್ರಿಲ್​​ 04: ಉಪಚುನಾವಣಾ ಕಣದಲ್ಲಿ ರಾಜಕೀಯ ಜಿದ್ದಾಜಿದ್ದಿ ತಾರಕಕ್ಕೇರಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಬಾಗಲಕೋಟೆಯಲ್ಲಿ ಕರಪತ್ರ ಯುದ್ಧ ಶುರುವಾಗಿದೆ. ವಿದ್ಯಾರ್ಥಿಗಳಿಗೆ ಕರಪತ್ರ ಹಂಚುತ್ತಿದ್ದಾರೆಂದು ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕವಾದ ಎನ್‌ಎಸ್‌ಯುಐ ವಿರುದ್ಧ ಬಿಜೆಪಿ ಗಂಭೀರ ಆರೋಪ ಮಾಡಿದೆ. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ್ ಅವರ ವಿರುದ್ಧ ಕರಪತ್ರಗಳನ್ನು ಹಂಚಲಾಗುತ್ತಿದ್ದು, ಬಿಜೆಪಿ ಕಾರ್ಯಕರ್ತರು ಕರಪತ್ರ ಸಾಗಿಸುತ್ತಿದ್ದ ಕಾರೊಂದನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಬಾಗಲಕೋಟೆಯ ಸಿಪಿಐ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಜಮಾವಣೆಗೊಂಡಿದ್ದು, ಅದೇ ಸ್ಥಳಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಕೂಡ…

Read More

ಹಿಂದಿ ಮಾತನಾಡುವವರು ನಿಜವಾದ ಇಂಡಿಯನ್ಸ್​​​​, ದಕ್ಷಿಣ ಭಾರತೀಯರು ಜೋಕರ್​​: ಭಾಷಾ ಸಂಘರ್ಷಕ್ಕೆ ಮತ್ತೊಂದು ಕಿಡಿ – Kannada News | Bengaluru’s Hindi Imposition Debate: Social Media Fuels North South Language Conflict

ಸಾಮಾಜಿಕ ಜಾಲತಾಣದಲ್ಲಿ ಭಾಷಾವಾರು (India language) ಗಲಾಟೆ ನಡೆಯತ್ತ ಇರುತ್ತದೆ. ಉತ್ತರ ಭಾರತ ಹಾಗೂ ದಕ್ಷಿಣ ಭಾರತದ ನಡುವೆ ಭಾಷೆಯ ವಿಷಯವಾಗಿ ಭಾರೀ ಜಗಳಗಳು ನಡೆದಿದೆ. ಬೆಂಗಳೂರಿನಲ್ಲೂ ಕೂಡ ಹಿಂದಿ ಏರಿಕೆ ಆಗುತ್ತಿದೆ ಎಂಬ ಕೂಗು ಕೂಡ ಕೇಳಿ ಬರುತ್ತಿದೆ. ಇದರ ನಡುವೆ ಎಕ್ಸ್​ನಲ್ಲಿ ಹಂಚಿಕೊಂಡಿರುವ ಈ ಪೋಸ್ಟ್​​ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಇದು ದಕ್ಷಿಣ ಹಾಗೂ ಉತ್ತರ ಭಾರತ ನಡುವಿನ ಭಾಷೆ ವಿಚಾರವಾಗಿ ಹೊಸ ವಿವಾದವನ್ನು ಹುಟ್ಟು ಹಾಕಿದೆ. ಈ ಪೋಸ್ಟ್​​ ಸಾಮಾಜಿಕ ಜಾಲತಾಣಗಳಲ್ಲಿ…

Read More

ಫೋಟೋ ಗ್ಯಾಲರಿ: ಬೆಂಗಳೂರಲ್ಲಿ ಮಹೇಶ್ ಬಾಬು ಒಡೆತನದ ಮಲ್ಟಿಪ್ಲೆಕ್ಸ್ ಹೇಗಿದೆ ನೋಡಿ..

ಬೆಂಗಳೂರಿನ ಮೆಜೆಸ್ಟಿಕ್ ಸರ್ಕಲ್‌ನಲ್ಲಿರುವ ಕಪಾಲಿ ಮಾಲ್‌ನಲ್ಲಿ ‘ಎಎಂಬಿ ಸಿನಿಮಾಸ್’ ಮಲ್ಟಿಪ್ಲೆಕ್ಸ್ ತಲೆಎತ್ತಿದೆ. ಇದರ ವಿಶೇಷತೆ ಏನೆಂದರೆ ಕಪಾಲಿ ಮಾಲ್‌ನ 5 ಮಹಡಿಗಳಲ್ಲಿ ಹರಡಿಕೊಂಡಿರುವ ಈ ಮಲ್ಟಿಪ್ಲೆಕ್ಸ್ ಒಟ್ಟು 9 ಪರದೆಗಳನ್ನು ಹೊಂದಿದೆ. ಬಾರ್ಕೋ ಲೇಸರ್ ಪ್ರೊಜೆಕ್ಷನ್ ಇದೆ. ಇದರರಲ್ಲಿನ ಎಲ್ಲ 9 ಪರದೆಗಳಲ್ಲಿ ಅತ್ಯುತ್ತಮ ಬಣ್ಣ ಹಾಗೂ ದೃಶ್ಯ ಸ್ಪಷ್ಟತೆಗಾಗಿ ಬಾರ್ಕೋ ಲೇಸರ್ ಪ್ರೊಜೆಕ್ಷನ್ ತಂತ್ರಜ್ಞಾನವನ್ನು ಬಳಸಲಾಗಿದೆ. ಇದು ಸಿನಿಮಾ ವೀಕ್ಷಣೆಯ ವಿಶೇಷ ಅನುಭವ ನೀಡಲಿದೆ. ದಕ್ಷಿಣ ಭಾರತದ ಮೊದಲ ಡಾಲ್ಬಿ ಸಿನಿಮಾ ಇದು. ‘ಎಎಂಬಿ ಸಿನಿಮಾಸ್’ನಲ್ಲಿ…

Read More

ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ.. – Kannada News | PDO Nataraj refutes allegations made by Yash mother Pushpa Arun Kumar

ನಿವೇಶನವೊಂದಕ್ಕೆ ಸಂಬಂಧಪಟ್ಟಂತೆ ಹಾಸನದಲ್ಲಿ ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ (Pushpa Arun Kumar) ಅವರು ಪಿಡಿಒ ನಟರಾಜ್ ವಿರುದ್ಧ ಗುಡುಗಿದ್ದರು. ನಟರಾಜ್ ಮೇಲೆ ಕೆಲವು ಆರೋಪಗಳನ್ನು ಅವರು ಹೊರಿಸಿದ್ದರು. ಆ ಬಗ್ಗೆ ಸ್ವತಃ ನಟರಾಜ್ ಅವರು ಪ್ರತಿಕ್ರಿಯೆ ಕೊಟ್ಟಿದ್ದಾರೆ. ‘ಪುಷ್ಪಾ ಅವರು ಈ ರೀತಿ ಮಾತನಾಡಿರುವುದು ಸರಿಯಲ್ಲ. ನನ್ನ ಹೆಸರು ಹೇಳುವುದರಿಂದ ಅವರು ಸಮಾಜದಲ್ಲಿ ಅಧಃಪಥನಕ್ಕೆ ಇಳಿಯುತ್ತಿದ್ದಾರೆ. ಮನಸ್ಥಿತಿ ಹಾಳುಮಾಡಿಕೊಳ್ಳುತ್ತಿದ್ದಾರೆ. ಅದರಿಂದ ನನಗೆ ಬೇಜಾರು ಇಲ್ಲ. ನನ್ನಿಂದ ತಪ್ಪಾಗಿದ್ದರೆ ಅದನ್ನು ಸಂಬಂಧಪಟ್ಟವರಿಗೆ ನೀಡಲಿ’ ಎಂದು ಪಿಡಿಓ…

Read More

ಕೊಪ್ಪಳ ಗ್ಯಾಂಗ್‌ ರೇಪ್‌ ಪ್ರಕರಣಕ್ಕೆ ಟ್ವಿಸ್ಟ್: ತಾಲೂಕು ವೈದ್ಯಾಧಿಕಾರಿ ವಿರುದ್ಧವೇ ದಾಖಲಾಯ್ತು ಎಫ್​ಐಆರ್! – Kannada News | Koppal women harassment Case Takes Twist: FIR Filed Against Taluk Medical Officer for Alleged Evidence Tampering

ಕೊಪ್ಪಳ, ಜನವರಿ 1: ಕೊಪ್ಪಳ (Koppal) ಜಿಲ್ಲೆ ಯಲಬುರ್ಗಾದ ಮದ್ಲೂರಿನಲ್ಲಿ ನವೆಂಬರ್​​ನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರೂ, ತಾಲೂಕು ವೈದ್ಯಾಧಿಕಾರಿಯು ಅತ್ಯಾಚಾರಿಗಳನ್ನು ರಕ್ಷಿಸಲು ಯತ್ನಿಸಿರುವುದು ಗೊತ್ತಾಗಿದೆ. ಸದ್ಯ ತಾಲೂಕು ವೈದ್ಯಾಧಿಕಾರಿ ವಿರುದ್ಧವೂ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ. ಯಲಬುರ್ಗಾ ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ ಡಾ. ಶಿವಕುಮಾರ್ ಸಾಕ್ಷಿ ನಾಶಪಡಿಸಿದ್ದಾರೆಂಬ ಆರೋಪ ಕೇಳಿ ಬಂದಿದೆ. ಹೀಗಾಗಿ ಶಿವಕುಮಾರ್ ವಿರುದ್ಧ ಯಲಬುರ್ಗಾ ಸಿಪಿಐ ಮೌನೇಶ್ವರ್‌ ಮಾಲಿಪಾಟೀಲ್…

Read More

ಸಾಕು ಮಗ-ತಂಗಿಯಿಂದಲೇ ಮಹಿಳೆಯ ಹತ್ಯೆ: ಓರ್ವ ವ್ಯಕ್ತಿಯಿಂದ ಬಯಲಾಯ್ತು ಕೊಲೆ ರಹಸ್ಯ – Kannada News | Tumakuru: FDA Officer Jayalakshmi Murder case: Family Betrayal for Property Exposed

ತುಮಕೂರು, ಫೆಬ್ರವರಿ 23: ಅವರು ವಿದ್ಯಾವಂತರು. ತುರುವೇಕೆರೆ ಬಿಇಒ ಕಚೇರಿಯ ಎಫ್​ಡಿಎ (FDA) ಅಧಿಕಾರಿ. ನಿವೃತ್ತಿಗೆ ಇನ್ನು ಎರಡು ವರ್ಷ ಬಾಕಿ ಇತ್ತು. ಎಲ್ಲರ ಜೊತೆ ಖುಷಿ ಖುಷಿಯಾಗಿದ್ದು, ಅವರ ಆರೋಗ್ಯ ಸಹ ಚೆನ್ನಾಗಿಯೇ ಇತ್ತು. ಆದರೆ ಅದೊಂದು ದಿನ ರಾತ್ರಿ ಮಲಗಿದ ಅವರು ಮತ್ತೆ ಮೇಲೇಳಲೇ ಇಲ್ಲ. ಜೊತೆಗಿದ್ದ ಸಹೋದರಿ ಮತ್ತು ಸಾಕು ಮಗ ಹೃದಯಾಘಾತದಿಂದ ಸಾವನಪ್ಪಿದ್ದಾರೆಂದು ಕಣ್ಣೀರು ಹಾಕಿದ್ದರು. ಇಬ್ಬರ ಮಾತನ್ನು ನಂಬಿದ ಇಡಿ ಊರೇ ಅವರ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡಿತ್ತು. ಇನ್ನೇನು ಮೃತದೇಹ…

Read More