Headlines

ಬಿಗ್​​ಬಾಸ್ ಮನೆಯಲ್ಲಿ ಮಿಡ್ ವೀಕ್ ಎಲಿಮಿನೇಷನ್: ಯಾರು ಹೊರಕ್ಕೆ? – Kannada News | Bigg Boss Kannada season 12: Mid week eviction video

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss Kannada) ಫಿನಾಲೆ ವಾರ ನಡೆಯುತ್ತಿದೆ. ಫಿನಾಲೆ ವಾರದಲ್ಲಿ ಮಜಾ, ಮೋಜು ಮಸ್ತಿಗಳ ಜೊತೆಗೆ ಮಿಡ್ ವೀಕ್ ಎಲಿಮಿನೇಷನ್ ಇದ್ದೇ ಇರುತ್ತದೆ. ಪ್ರಸ್ತುತ ಮನೆಯಲ್ಲಿ ಏಳು ಮಂದಿ ಸ್ಪರ್ಧಿಗಳಿದ್ದು, ಇವರಲ್ಲಿ ಒಬ್ಬ ಸ್ಪರ್ಧಿ ಫಿನಾಲೆ ವೇದಿಕೆ ಏರುವ ಮುಂಚೆಯೇ ಮನೆಯಿಂದ ನಿರ್ಗಮಿಸಲಿದ್ದಾರೆ. ಮಿಡ್ ವೀಕ್ ಎಲಿಮಿನೇಷನ್​​ಗೆ ಬಿಗ್​​ಬಾಸ್ ಚಾನಲೆ ನೀಡಿದ್ದಾರೆ. ಮನೆಯ ಎಲ್ಲ ಸದಸ್ಯರು ಆಕ್ಟಿವಿಟಿ ರೂಂನಲ್ಲಿ ಒಟ್ಟಿಗೆ ಸೇರಿದ್ದು, ಎಲ್ಲರನ್ನೂ ಒಬ್ಬೊಬ್ಬರನ್ನಾಗಿ ಹೊರಗೆ ಕಳಿಸಲಾಗಿದೆ. ಈ ಹೊರಗೆ ಕಳಿಸಿದವರಲ್ಲಿ…

Read More

ರೈಲ್ವೇ ಪ್ರಯಾಣಿಕರಿಗೆ ಗುಡ್​​ ನ್ಯೂಸ್​​: ಯಲಹಂಕ- ಅರಸೀಕೆರೆ ಮೆಮು ರೈಲು ಸೇವೆ ಆರಂಭ

ಬೆಂಗಳೂರು, ಮಾರ್ಚ್​​ 27:  ತುಮಕೂರು ಮಾರ್ಗವಾಗಿ ಬೆಂಗಳೂರಿನಿಂದ ಅರಸೀಕೆರೆಗೆ ಮೆಮು ರೈಲು ಸೇವೆ ಆರಂಭವಾಗಿದ್ದು, ಯಲಹಂಕದಿಂದ ಯಶವಂತಪುರ ಮಾರ್ಗವಾಗಿ ಮೆಮು ರೈಲು ಸಂಚಾರ ನಡೆಸಲಿದೆ ಎಂದು ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ಕಚೇರಿಯಿಂದ ಮಾಹಿತಿ ನೀಡಲಾಗಿದೆ. ಪ್ರಯಾಣಿಕರ ಬಹುದಿನದ ಬೇಡಿಕೆಯನ್ನು ಈಡೇರಿಸಲಾಗಿದ್ದು ಬೆಂಗಳೂರಿನಿಂದ ತುಮಕೂರು ಮಾರ್ಗವಾಗಿ ಅರಸೀಕೆರೆಗೆ ನೂತನ ಮೆಮು ರೈಲಿನ ಸೇವೆಯನ್ನು ಒದಗಿಸಲಾಗಿದೆ ಎಂದು ಕೇಂದ್ರ ಸಚಿವ ಸೋಮಣ್ಣ ಕೂಡ ಎಕ್ಸ್​​ ಪೋಸ್ಟ್​​ ಮಾಡಿ ಮಾಹಿತಿ ನೀಡಿದ್ದಾರೆ. ಸೋಮಣ್ಣ ಪೋಸ್ಟ್​​ನಲ್ಲಿ ಏನಿದೆ? ಪ್ರಯಾಣಿಕರ…

Read More

ಲೇಡಿ ಫಿಟ್ನೆಸ್ ಇನ್​ಫ್ಲುಯೆನ್ಸರ್​​ಗೆ ಲೈಂಗಿಕ ಕಿರುಕುಳ: ಹರಿಯಾಣ ವ್ಯಕ್ತಿ ಅರೆಸ್ಟ್​​ – Kannada News | Bengaluru Gym Trainer Harassed by Haryana Man, Accused Arrested

ಬೆಂಗಳೂರು, ಜನವರಿ 21: ಯುವತಿಗೆ ಅಶ್ಲೀಲ ಮೆಸೇಜ್​ ಮಾಡುತ್ತಿದ್ದ ಹರಿಯಾಣ ಮೂಲದ ಸುಧೀರ್ ಕುಮಾರ್‌ ಎಂಬಾತನನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಲೇಡಿ ಫಿಟ್ನೆಸ್ ಇನ್​ಫ್ಲುಯೆನ್ಸರ್​ ಆಗಿರುವ ಯುವತಿಯನ್ನುಇನ್​ಸ್ಟಾಗ್ರಾಂನಲ್ಲಿ ಫಾಲೋ ಮಾಡಿದ್ದ ಆರೋಪಿ ಅಶ್ಲೀಲ ಮೆಸೇಜ್ ಮಾಡ್ತಿದ್ದ. ಲೈಂಗಿಕವಾಗಿ ಪ್ರಚೋದಿಸುವ ಮೆಸೇಜ್​ ಮಾಡಿ ಹಿಂಸೆ ಕೊಡ್ತಿದ್ದ. ನಂತರ ಯುವತಿಗಾಗಿ ಹರಿಯಾಣದಿಂದ ಬೆಂಗಳೂರಿಗೆ ಬಂದಿದ್ದ ಈತ, ಬೆಂಗಳೂರಿಗೆ ಬಂದು ಜಿಮ್ ಹಾಗೂ ಸಹೋದ್ಯೋಗಿಗಳ ಬಳಿ ವಿಚಾರಿಸಿದ್ದ. ಈ ವಿಚಾರ ತಿಳಿಯುತ್ತಿದ್ದಂತೆ ಪೊಲೀಸರಿಗೆ ಯುವತಿ ದೂರು ನೀಡಿದ್ದು, ಸದ್ಯ ಪ್ರಕರಣ…

Read More

ಧ್ರುವ, ಪುನೀತ್, ಪ್ರೇಮ್ ಬಗ್ಗೆ ಅಸಭ್ಯವಾಗಿ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್ – Kannada News | Kanakapura Srinivas talks about his Viral video on Puneeth Rajkumar Dhruva Sarja

ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರ ಇತ್ತೀಚೆಗೆ ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡಿದ್ದ ವಿಡಿಯೋ ವೈರಲ್ ಆಗಿತ್ತು. ಪುನೀತ್ ರಾಜ್​ಕುಮಾರ್ (Puneeth Rajkumar), ನಿರ್ದೇಶಕರಾದ ಎ.ಪಿ. ಅರ್ಜುನ್, ಜೋಗಿ ಪ್ರೇಮ್, ನಟ ಧ್ರುವ ಸರ್ಜಾ (Dhruva Sarja) ಬಗ್ಗೆ ಅವರು ಅಸಭ್ಯವಾಗಿ ಮಾತನಾಡಿದ್ದರು. ಅದಕ್ಕೆ ಈಗ ಅವರು ಸ್ಪಷ್ಟನೆ ನೀಡಿದ್ದಾರೆ. ಮಾತಿನ ಭರದಲ್ಲಿ ನೀಡಿದ ಹೇಳಿಕೆಗೆ ಅವರು ಕ್ಷಮೆ ಕೇಳಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ ಎದುರಲ್ಲಿ ಶ್ರೀನಿವಾಸ್ ಅವರು ಕ್ಷಮೆ ಕೇಳಿದ್ದಾರೆ. ‘ಕಾಟನ್​ಪೇಟೆ ಗೇಟ್ ಸಿನಿಮಾ ಬಿಡುಗಡೆಗೆ…

Read More

ಸಹದ್ಯೋಗಿಗಳೊಂದಿಗೆ ಈ ಒಂದಷ್ಟು ವಿಚಾರಗಳ ಬಗ್ಗೆ ಮಾತನಾಡದಿದ್ದರೆಯೇ ಒಳ್ಳೆಯದು

ನಮ್ಮ ಏಳಿಗೆಯಲ್ಲಿ ನೋಡಿ ವಿಷಕಾರುವಂತಹ ಸಂಬಂಧಿಕರು ಇರುವಂತೆ, ಆಫೀಸ್‌ನಲ್ಲಿಯೂ ನಮ್ಮ ಕೆಲಸ ಕಾರ್ಯಗಳನ್ನು ನೋಡಿ, ಸಹಿಸಿಕೊಳ್ಳದ ಒಂದಷ್ಟು ಸಹದ್ಯೋಗಿಗಳಿರುತ್ತಾರೆ. ಆದ್ದರಿಂದ ಆಫೀಸ್‌ನಲ್ಲಿ (office) ಎಷ್ಟು ಜಾಗರೂಕರಾಗಿದ್ದರೂ ಕಡಿಮೆಯೇ. ಅದರಲ್ಲೂ ಮಾತನಾಡುವಾಗ ಮೈಯೆಲ್ಲಾ ಕಣ್ಣಾಗಿರಬೇಕು. ಏಕೆಂದರೆ ಒಂದು ತಪ್ಪು ಮಾತು ಕೂಡ ನಮ್ಮ ಕೆಲಸ, ಹೆಸರು ಹಾಗೂ ಭವಿಷ್ಯಕ್ಕೆ ಕುತ್ತು ತರುವ ಸಾಧ್ಯತೆ ಇರುತ್ತದೆ. ಹಾಗಾಗಿ ಆಫೀಸ್‌ನಲ್ಲಿ ಮಾತುಕತೆ ನಡೆಸುವಾಗ ಸ್ವಲ್ಪ ಜಾಗರೂಕರಾಗಿರಬೇಕು. ಅದರಲ್ಲೂ ಈ ಒಂದಷ್ಟು ವಿಚಾರಗಳನ್ನು ಅಪ್ಪಿತಪ್ಪಿಯೂ ಸಹದ್ಯೋಗಿಗಳೊಂದಿಗೆ ಶೇರ್‌ ಮಾಡಬಾರದು. ಸಹದ್ಯೋಗಿಗಳೊಂದಿಗೆ ಶೇರ್‌ ಮಾಡಿಕೊಳ್ಳಲೇಬಾರದ…

Read More

SA vs NZ: ಅವರ ಮೇಲೆ ಇವರು ಗೆದ್ದಿಲ್ಲ, ಇವರ ಮೇಲೆ ಅವರು ಸೋತಿಲ್ಲ..! – Kannada News | South Africa vs New Zealand semi final: Head To Head

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಇಂದು (ಮಾ.4) ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೇರಲಿದೆ. ಹೀಗಾಗಿಯೇ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು. ಏಕೆಂದರೆ ಉಭಯ ತಂಡಗಳ ಈ ಹಿಂದಿನ ಮುಖಾಮುಖಿಯೇ ರೋಚಕತೆಯಿಂದೆ ಕೂಡಿದೆ. ಟಿ20 ವಿಶ್ವಕಪ್​ನಲ್ಲಿ ಉಭಯ ತಂಡಗಳು ಒಟ್ಟು 5 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಎಲ್ಲಾ ಪಂದ್ಯಗಳಲ್ಲೂ ಸೌತ್ ಆಫ್ರಿಕಾ ತಂಡವೇ ಜಯ…

Read More

ಭಾರತದ ತಂತ್ರಜ್ಞಾನ 2025: AI, ಸೆಮಿಕಂಡಕ್ಟರ್, ಸ್ವಾವಲಂಬನೆ & ಜಾಗತಿಕ ನಾಯಕತ್ವ – Kannada News | Year 2025: The Turning Point in India’s Technological Self Determination

2025ರ ವರ್ಷವು ಭಾರತದ ವೈಜ್ಞಾನಿಕ ಮತ್ತು ತಂತ್ರಜ್ಞಾನ ಪ್ರಯಾಣದಲ್ಲಿ ಪ್ರಮುಖ ಟರ್ನಿಂಗ್ ಪಾಯಿಂಟ್ ಎನಿಸಿದೆ. ಪ್ರಮುಖ ಕ್ಷೇತ್ರಗಳಲ್ಲಿ ಹೊಸ ಆತ್ಮವಿಶ್ವಾಸದೊಂದಿಗೆ ದೇಶ ಮುನ್ನಡೆದಿದೆ. ಜಾಗತಿಕ ಮಾನ ಸನ್ಮಾನ ಗಿಟ್ಟಿಸಿದೆ. ಕೃತಕ ಬುದ್ಧಿಮತ್ತೆ, ಸೆಮಿಕಂಡಕ್ಟರ್​ಗಳಿಂದ ಹಿಡಿದು ಬಾಹ್ಯಾಕಾಶ ಅನ್ವೇಷಣೆ, ಪರಮಾಣ ಶಕ್ತಿ, ಪ್ರಮುಖ ಖನಿಜಗಳವರೆಗೆ ಭಾರತ ಜಾಗತಿಕ ತಂತ್ರಜ್ಞಾನಗಳ ಮೇಲಿನ ಅವಲಂಬನೆ ಕಡಿಮೆ ಮಾಡಿರುವುದು ಮಾತ್ರ, ಹೊಸ ತಂತ್ರಜ್ಞಾನ ರೂಪಿಸುವ ಸಾಮರ್ಥ್ಯವನ್ನೂ ತೋರಿದೆ. ಭಾರತದ ಸ್ವತಂತ್ರ ಇತಿಹಾಸದಲ್ಲಿ ಮೊದಲ ಬಾರಿಗೆ ತಂತ್ರಜ್ಞಾನ ಸ್ವಾವಂಬನೆ (Technological self-determination) ಎಂಬುದು ಕನಸಾಗಿ…

Read More

Budget 2026: ಸೆಮಿಕಂಡಕ್ಟರ್ ಮಿಷನ್‌ಗೆ 40,000 ಕೋಟಿ ರೂ.; ಬಜೆಟ್ ಮಂಡನೆ ಬಳಿಕ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿ – Kannada News | Union Budget 2026 Nirmala Sitharaman Briefs Media After Budget Speech

ನವದೆಹಲಿ, ಫೆಬ್ರವರಿ 1: ಇಂದು ದಾಖಲೆಯ 9ನೇ ಬಾರಿಗೆ ಬಜೆಟ್ (Budget 2026)  ಮಂಡಿಸಿದ ಬಳಿಕ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಈ ವೇಳೆ ಈ ವರ್ಷದ ಬಜೆಟ್​​ನ ಹೈಲೈಟ್​ಗಳನ್ನು ತಿಳಿಸಿದ್ದಾರೆ. ಭಾರತದ ಸೆಮಿಕಂಡಕ್ಟರ್ ಮಿಷನ್‌ಗೆ 40,000 ಕೋಟಿ ರೂ. ಉತ್ತೇಜನ ಸಿಗುತ್ತದೆ. ಸೆಮಿಕಂಡಕ್ಟರ್ ಮಿಷನ್ ಭಾರತದ ಸ್ಟಾಕ್ ಅನ್ನು ಬಲಪಡಿಸುವ ಮತ್ತು ಐಪಿ-ಸಂಬಂಧಿತ ವಿಷಯಗಳನ್ನು ಪರಿಹರಿಸುವ 2 ಪ್ರಮುಖ ಘೋಷಣೆಗಳನ್ನು ಒಳಗೊಂಡಿದೆ ಎಂದು ನಿರ್ಮಲಾ ಸೀತಾರಾಮನ್ (Nirmala Sitharaman) ಹೇಳಿದರು….

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 22ರ ದಿನಭವಿಷ್ಯ

ವ್ಯಾಪಾರ- ವ್ಯವಹಾರ ಮಾಡುವಂಥವರು ಈ ದಿನ ಬಿಳಿ ಬಣ್ಣದ ಹೂವುಗಳನ್ನು ಲಕ್ಷ್ಮಿ ದೇವಿಗೆ ಅರ್ಪಿಸಿ ವ್ಯಾಪಾರವನ್ನು ಆರಂಭಿಸಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಕೆಮ್ಮು, ಕಫ, ಗಂಟಲು ನೋವು ಇಂಥ ಆರೋಗ್ಯ ಸಮಸ್ಯೆಗಳು ನಿಮ್ಮಲ್ಲಿ ಕೆಲವರನ್ನು ಕಾಡಬಹುದು. ದಿಢೀರ್ ಅಂತ ದೂರ ಪ್ರಯಾಣ ಮಾಡುವ ಅನಿವಾರ್ಯ ಸೃಷ್ಟಿ ಆಗಲಿದೆ. ದೈಹಿಕ ಆಯಾಸ, ದಣಿವು ಕಾಡುವುದರಿಂದ ಕೆಲಸಗಳಲ್ಲಿ ತೊಡಗಿಕೊಳ್ಳಲು ಸಾಧ್ಯವಾಗುವುದಿಲ್ಲ. ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿರುವವರಿಗೆ ಅಗತ್ಯ…

Read More

ಬಾಗಲಕೋಟೆ ಬೂದಿ ಮುಚ್ಚಿದ ಕೆಂಡ: ಹಿಂದೂ ಸಂಘಟನೆಗಳ ತಂತ್ರಕ್ಕೆ ಪೊಲೀಸ್ ಪ್ರತಿತಂತ್ರ – Kannada News | Bagalkote Shivaji Jayanti Violence: Section 144 Extended, SP Warns Against Protests

ಕಲ್ಲು ತೂರಾಟ ಪ್ರಕರಣImage Credit source: tv9 kannada ಬಾಗಲಕೋಟೆ, ಫೆಬ್ರವರಿ 23: ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದ (Stone pelting) ಕಾವು ಇನ್ನೂ ಆರಿಲ್ಲ. ಕಲ್ಲೆಸೆದ ಎರಡು ಕೋಮಿನ ಕೆಲ ಕಿಡಿಗೇಡಿಗಳು ಅಂದರ್ ಆಗಿದ್ದಾರೆ. ಶಾಂತಿ ಸಭೆಗಳೂ ವಿಫಲವಾಗಿದ್ದು, ದ್ವೇಷದ ಕಿಚ್ಚು ಬುಸುಗುಡುತ್ತಿದೆ. ಇದೇ ತಿಂಗಳ 26ರಂದು ಬೃಹತ್ ಹೋರಾಟಕ್ಕೆ ಹಿಂದೂ ಸಂಘಟನೆಗಳು ಮುಂದಾಗಿವೆ. ಹೀಗಾಗಿ ಫೆ. 28ರವರೆಗೂ ನಗರದಲ್ಲಿ ನಿಷೇಧಾಜ್ಞೆ ಮುಂದುವರಿಯಲಿದೆ. ಜೊತೆಗೆ ಯಾವುದೇ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ. ಒಂದು…

Read More