Women’s Day 2026 ನಿಮ್ಮ ನೆಚ್ಚಿನ ಮಹಿಳೆಗೆ ಈ ಉಡುಗೊರೆ ನೀಡುವ ಮೂಲಕ ವುಮೆನ್ಸ್‌ ಡೇಯನ್ನು ವಿಶೇಷವಾಗಿ ಆಚರಿಸಿ

ಮಹಿಳೆಯರ (Women’s) ಸಾಧನೆಗಳನ್ನು ಗೌರವಿಸಲು, ಮನೆ ಹಾಗೂ ಸಮಾಜಕ್ಕೆ ಅವರ ಕೊಡುಗೆಗಳನ್ನು ಸ್ಮರಿಸಲು, ಒಬ್ಬ ತಾಯಿಯಾಗಿ, ಹೆಂಡತಿಯಾಗಿ, ಮಗಳಾಗಿ ಆಕೆಯ ತ್ಯಾಗ, ಪರಿಶ್ರಮವನ್ನು ಗೌರವಿಸಲು ಪ್ರತಿ ವರ್ಷ ಮಾರ್ಚ್ 8 ರಂದು  ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ. ಇಂತಹ ಈ ವಿಶೇಷ ಸಂದರ್ಭದಲ್ಲಿ ನಿಮ್ಮ ಬಾಳಿನಲ್ಲಿ ವಿಶೇಷ ಸ್ಥಾನ ಪಡೆದ ಸ್ಪೆಷಲ್‌ ಮಹಿಳೆಗೆ ಸರ್‌ಪ್ರೈಸ್‌ ಉಡುಗೊರೆ ನೀಡುವ ಮೂಲಕ ನಿಮಗಾಗಿ ಆಕೆ ಮಾಡಿದ  ತ್ಯಾಗ, ಪರಿಶ್ರಮಕ್ಕೊಂದು ಥ್ಯಾಂಕ್ಸ್‌ ಹೇಳಬಹುದು. ಜೊತೆಗೆ ಆಕೆಯ ಮೊಗದಲ್ಲಿ ನಗು ಮೂಡಿಸಬಹುದು. ಹಾಗಾಗಿ…

Read More

ಜೀವನಾಂಶ ಕೇಳದೇ ವಿಚ್ಛೇದನ ಪಡೆದ ‘ಬಿಂದಾಸ್’ ಚಿತ್ರದ ನಟಿ ಹನ್ಸಿಕಾ ಮೋಟ್ವಾನಿ

ಬಹುಭಾಷಾ ನಟಿ ಹನ್ಸಿಕಾ ಮೋಟ್ವಾನಿ (Hansika Motwani) ಅವರ ವೈವಾಹಿಕ ಜೀವನ ಅಧಿಕೃತವಾಗಿ ಅಂತ್ಯಗೊಂಡಿದೆ. ಕಳೆದ ಒಂದು ವರ್ಷದಿಂದ ಹರಿದಾಡುತ್ತಿದ್ದ ವಿಚ್ಛೇದನದ ವದಂತಿಗಳಿಗೆ ಈಗ ಮುದ್ರೆ ಬಿದ್ದಿದೆ. ಮುಂಬೈನ ಬಾಂದ್ರಾ ಕೌಟುಂಬಿಕ ನ್ಯಾಯಾಲಯವು ಹನ್ಸಿಕಾ ಮತ್ತು ಉದ್ಯಮಿ ಸೊಹೈಲ್ ಖತುರಿಯಾ ಅವರಿಗೆ ವಿಚ್ಛೇದನ (Divorce) ಮಂಜೂರು ಮಾಡಿದೆ. ಹನ್ಸಿಕಾ ಮೋಟ್ವಾನಿ ಮತ್ತು ಸೊಹೈಲ್ ಅವರು ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು. ವಿಶೇಷವೆಂದರೆ, ಹನ್ಸಿಕಾ ಅವರು ಪತಿಯಿಂದ ಯಾವುದೇ ರೀತಿಯ ಜೀವನಾಂಶ (Alimony) ಕೇಳಿಲ್ಲ….

Read More

ಎಂಜಿಆರ್ ಬಗ್ಗೆ ತೆಲುಗು ನಟನ ಹೇಳಿಕೆ: ಕ್ಷಮೆಗೆ ಒತ್ತಾಯಿಸಿದ ತಮಿಳು ನಟರು

ತೆಲುಗು ಚಿತ್ರರಂಗದ (Tollywood) ಜನಪ್ರಿಯ ಹಿರಿಯ ನಟ, ಪದ್ಮಶ್ರೀ ಪ್ರಶಸ್ತಿ ವಿಜೇತ ರಾಜೇಂದ್ರ ಪ್ರಸಾದ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ತಮಿಳಿನ ಸೂಪರ್ ಸ್ಟಾರ್ ನಟ ಮತ್ತು ಮಾಜಿ ಸಿಎಂ ಸಹ ಆಗಿರುವ ಎಂಜಿಆರ್ ಬಗ್ಗೆ ತೀರ ತುಚ್ಛವಾಗಿ ಮಾತನಾಡಿದ್ದರು. ಆ ವಿಡಿಯೋ ಸಖತ್ ವೈರಲ್ ಆಗಿತ್ತು. ಅದರ ಬೆನ್ನಲ್ಲೆ ಇದೀಗ ತಮಿಳಿನ ಕೆಲವು ನಟರು, ಸ್ಟಾರ್ ನಟರುಗಳು ಇದನ್ನು ತೀವ್ರವಾಗಿ ಖಂಡಿಸಿದ್ದು, ರಾಜೇಂದ್ರ ಪ್ರಸಾದ್ ಕೂಡಲೇ ಕ್ಷಮೆ ಕೇಳಬೇಕು ಎಂದಿದ್ದಾರೆ. ತೆಲುಗಿನ ಹಿರಿಯ ನಟ ಕಾಂತಾರಾವ್…

Read More

ಬೆಂಗಳೂರು: ಎಟಿಎಂಗೆ ಹಾಕಲು ಕೊಟ್ಟಿದ್ದ 1 ಕೋಟಿ ರೂ.ಗೂ ಅಧಿಕ ಹಣದೊಂದಿಗೆ ಸಿಬ್ಬಂದಿಯೇ ಪರಾರಿ! – Kannada News | Bengaluru ATM Cash Scam: Staff Abscond With Over Rs 1 Crore Meant for ATM Deposit

ಬೆಂಗಳೂರು, ಜನವರಿ 27: ಎಟಿಎಂಗಳಿಗೆ ನಗದು ಡೆಪಾಸಿಟ್ ಮಾಡಬೇಕಿದ್ದ ಒಂದು ಕೋಟಿ ರೂಪಾಯಿಗೂ ಅಧಿಕ ಹಣವನ್ನು ದೋಚಿ ಸಿಬ್ಬಂದಿಯೇ ಪರಾರಿಯಾದ ಘಟನೆ ಬೆಂಗಳೂರಿನ (Bangalore) ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. 400 ಕೋಟಿ ರೂ. ಹಣ ದರೋಡೆ ಪ್ರಕರಣದ ಕುರಿತ ಚರ್ಚೆ ತೀವ್ರವಾಗಿರುವ ಸಂದರ್ಭದಲ್ಲೇ ಮತ್ತೊಂದು ದೊಡ್ಡ ನಗದು ಕಳವು ಪ್ರಕರಣ ಬಹಿರಂಗವಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಹಿಟಾಚಿ ಪೇಮೆಂಟ್ ಸರ್ವಿಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಕೆಲ ಸಿಬ್ಬಂದಿ ಈ ಕೃತ್ಯ ಎಸಗಿರುವ ಆರೋಪ…

Read More

ಮಾಸ್ಕೋ: ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು – Kannada News | Senior Russian Military Officer Killed in Moscow Car Bomb Explosion

ರಷ್ಯಾ, ಡಿಸೆಂಬರ್ 22: ಮಾಸ್ಕೋದಲ್ಲಿ ಕಾರೊಳಗೆ ಬಾಂಬ್ ಸ್ಫೋಟಗೊಂಡಿದ್ದು, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್  ಸಾವನ್ನಪ್ಪಿದ್ದಾರೆ. ಈ ಸ್ಫೋಟದ ಹಿಂದೆ ಉಕ್ರೇನ್ ಪಡೆಗಳ ಕೈವಾಡವಿರಬಹುದು ಎಂದು ಅಂದಾಜಿಸಲಾಗಿದೆ. ಫೆಬ್ರವರಿ 2022 ರಲ್ಲಿ ಮಾಸ್ಕೋ ಉಕ್ರೇನ್‌ಗೆ ಸೈನ್ಯವನ್ನು ಕಳುಹಿಸಿದ ನಂತರ, ರಷ್ಯಾ ಮತ್ತು ರಷ್ಯಾ ನಿಯಂತ್ರಿತ ಉಕ್ರೇನಿಯನ್ ಪ್ರದೇಶಗಳಲ್ಲಿ ರಷ್ಯಾದ ಮಿಲಿಟರಿ ಅಧಿಕಾರಿಗಳು ಮತ್ತು ಕ್ರೆಮ್ಲಿನ್ ಪರ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಹಲವಾರು ದಾಳಿಗಳು ನಡೆದಿವೆ. ಏಪ್ರಿಲ್‌ನಲ್ಲಿ ಮಾಸ್ಕೋ ಬಳಿ ನಡೆದ ಕಾರು ಸ್ಫೋಟದಲ್ಲಿ ಜನರಲ್ ಯಾರೋಸ್ಲಾವ್ ಮೊಸ್ಕಾಲಿಕ್ ಸಾವನ್ನಪ್ಪಿದ್ದರು….

Read More

ಪ್ರಿಯಕರನೊಂದಿಗೆ ಓಡಿಹೋಗಿದ್ದಕ್ಕೆ ಪೊಲೀಸ್ ಠಾಣೆಯಲ್ಲೇ ಹೆಂಡತಿಯನ್ನು ಶೂಟ್ ಮಾಡಿ ಕೊಂದ ಗಂಡ! – Kannada News | Husband Killed his Wife in Uttar Pradesh Police station for Eloping with her Boyfriend

ನವದೆಹಲಿ, ಜನವರಿ 12: ತನ್ನ ಪತ್ನಿ ಬೇರೊಬ್ಬನ ಜೊತೆ ಓಡಿಹೋಗಿದ್ದಾಳೆಂದು ಕೋಪಗೊಂಡ ವ್ಯಕ್ತಿಯೊಬ್ಬ ಪೊಲೀಸ್ ಠಾಣೆಯ ಆವರಣದಲ್ಲೇ ಆಕೆಯ ಮೇಲೆ ಗುಂಡು ಹಾರಿಸಿದ್ದಾನೆ. ಈ ಘಟನೆ ಉತ್ತರ ಪ್ರದೇಶದ (Uttar Pradesh) ಹರ್ದೋಯ್ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. ಅನೂಪ್ ಮತ್ತು ಸೋನಿ 17 ವರ್ಷಗಳ ಹಿಂದೆ ವಿವಾಹವಾಗಿದ್ದರು. ಆದರೆ, ಈ ತಿಂಗಳ 7ರಂದು ಸೋನಿ ತನ್ನ ಗಂಡನನ್ನು ಬಿಟ್ಟು ಸುರ್ಜೀತ್ ಎಂಬ ವ್ಯಕ್ತಿಯೊಂದಿಗೆ ಓಡಿಹೋಗಿದ್ದಳು. ಈ ಬಗ್ಗೆ ಆಕೆಯ ಗಂಡ ದೂರು ನೀಡಿದ್ದ. ದೂರು ಸ್ವೀಕರಿಸಿದ ನಂತರ…

Read More

Bengaluru: ಹನಿಟ್ರ್ಯಾಪ್​​​​ ಕೇಸ್ ಆರೋಪಿ ಯುವತಿಯಿಂದ ಸಾಮೂಹಿಕ ಅತ್ಯಾಚಾರ ದೂರು – Kannada News | Honeytrap Accused Files Physical Harassment Complaint Against Two Youths in Bengaluru

ಬೆಂಗಳೂರು, ಫೆಬ್ರವರಿ 23: ಹನಿಟ್ರ್ಯಾಪ್​​​​ ಕೇಸ್ ಆರೋಪಿತ ಯುವತಿ ತನ್ನ ಮೇಲೆ ಗ್ಯಾಂಗ್​ರೇಪ್ ನಡೆದಿದೆ ಎಂದು ಆರೋಪಿಸಿ ಬೆಂಗಳೂರಿನ ಅಮೃತಹಳ್ಳಿ ಠಾಣೆಗೆ ದೂರು ನೀಡಿದ್ದಾರೆ. ಪಾರ್ಟಿಯೊಂದಕ್ಕೆ ಕರೆದೊಯ್ದು ನನ್ನ ಮೇಲೆ ಅತ್ಯಾಚಾರ ಮಾಡಲಾಗಿದೆ ಎಂದು ಸಂತ್ರಸ್ತೆ ದೂರಿದ್ದು, ಈ ಸಂಬಂಧ ನಿಖಿಲ್​ ಮತ್ತು ಡಿಕ್ಸನ್​ ಸಾಂಡ್ರಾ ಎಂಬ ಇಬ್ಬರ ವಿರುದ್ಧ ಫೆ.22ರಂದು ಎಫ್​​ಐಆರ್​​ ದಾಖಲಾಗಿದೆ. ಇದಕ್ಕೂ ಮುನ್ನ ಒಂದು ದಿನ ಮೊದಲಷ್ಟೇ ಅಂದರೆ ಫೆ.21ರಂದು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಯುವತಿ ವಿರುದ್ಧ ಹನಿಟ್ರ್ಯಾಪ್ ಕೇಸ್ ದಾಖಲಾಗಿತ್ತು. ಯುವತಿ…

Read More

ಮಧ್ಯ ಪ್ರಾಚ್ಯದಲ್ಲಿ ಯುದ್ಧ: ಪರದೇಶದಲ್ಲಿ ಸಿಲುಕಿ ಕನ್ನಡಿಗರ ಪರದಾಟ, ರಾಜ್ಯ ಸರ್ಕಾರದಿಂದ ಸಹಾಯವಾಣಿ ಆರಂಭ – Kannada News | Middle East War: Kannadigas Stranded Abroad Amidst Conflict, Govt Seeks Safe Return

ಬೆಂಗಳೂರು, ಮಾರ್ಚ್​​ 2: ಮಧ್ಯ ಪ್ರಾಚ್ಯದಲ್ಲಿ ಯುದ್ಧ ಆರಂಭವಾಗಿರುವ ಹಿನ್ನೆಲೆ ಕುಟುಂಬ ಸಮೇತ ವಿದೇಶ ಪ್ರವಾಸಕ್ಕೆ ತೆರಳಿದವರು, ಉದ್ಯೋಗ ಸಂಬಂಧ ಕೆಲಸಗಳಿಗಾಗಿ ದುಬೈಗೆ ಹೋಗಿರುವ ಕನ್ನಡಿಗರು ಸ್ವದೇಶಕ್ಕೆ ಹಿಂತಿರುಗಲಾರದೆ ಪರದಾಟ ನಡೆಸುತ್ತಿದ್ದಾರೆ. ಏಕಾಏಕಿ ವಿಮಾನಗಳ ಹಾರಾಟ ರದ್ದುಗೊಂಡಿರುವ ಕಾರಣ ಆತಂಕಕ್ಕೆ ಒಳಗಾಗಿದ್ದಾರೆ. ಕ್ಷಣ ಕ್ಷಣಕ್ಕೂ ಯುದ್ಧದ ತೀವ್ರತೆ ಹೆಚ್ಚುತ್ತಿರುವ ಕಾರಣ ಜೀವ ಭಯ ಕಾಡತೊಡಗಿದ್ದು, ಈ ನಡುವೆ ಕನ್ನಡಿಗರು ಸೇರಿದಂತೆ ಸರ್ವ ಭಾರತೀಯರ ಸುರಕ್ಷಿತಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳೋದಾಗಿ ತಿಳಿಸಿದೆ. ಪ್ಯಾಮಿಲಿ ಜೊತೆ ಪ್ರವಾಸಕ್ಕೆ…

Read More

ಆಸ್ತಿ ತೆರಿಗೆ ಪಾವತಿಗೂ EMI?: ಜಿಬಿಎಯಿಂದ ಬೆಂಗಳೂರಿಗರಿಗೆ ಸಿಗುತ್ತಾ ಗುಡ್​​ ನ್ಯೂಸ್​?

ಬೆಂಗಳೂರು, ಮಾರ್ಚ್​​ 11: ಗ್ರೇಟರ್ ಬೆಂಗಳೂರು ಪ್ರಾಧಿಕಾರದ(GBA) ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಆಸ್ತಿ ತೆರಿಗೆಗಳ ಸಂಗ್ರಹ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಹಣಕಾಸು ಆಯೋಗ (SFC) ವಿಶೇಷ ಪರಿಹಾರವನ್ನು ಸೂಚಿಸಿದೆ. ಆಸ್ತಿ ತೆರಿಗೆ ಪಾವತಿಗೆ EMI ಯೋಜನೆ ಜೊತೆಗೆ ರಿಯಾಯಿತಿ ನೀಡುವಂತೆ ಶೀಫಾರಸು ಮಾಡಿದೆ. ಐದನೇ ರಾಜ್ಯ ಹಣಕಾಸು ಆಯೋಗದ ವರದಿ ಪ್ರಕಾರ, ಈ ಕ್ರಮದಿಂದ ಆಸ್ತಿ ತೆರಿಗೆ ಸಂಗ್ರಹಣೆಯ ಕಾರ್ಯಕ್ಷಮತೆ ಹೆಚ್ಚಬಹುದು. ಪ್ರತಿ ವರ್ಷ ಒಮ್ಮೆಲೇ ದೊಡ್ಡ ಮೊತ್ತವನ್ನು ಪಾವತಿಸುವುದು ಕೆಲವರಿಗೆ ಕಷ್ಟವಾಗಬಹುದು. ಅದನ್ನು ತಿಂಗಳ ಕಂತುಗಳಾಗಿ…

Read More

Horoscope Today: ಇಂದು ಈ ರಾಶಿಯವರಿಗೆ ವಾಹನ ಖರೀದಿ ಯೋಗ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 11, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ, ನವಮಿ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ.      …

Read More