Headlines

Horoscope Today: ಇಂದು ಈ ರಾಶಿಯವರು ತಮ್ಮ ಖರ್ಚುಗಳ ಬಗ್ಗೆ ಎಚ್ಚರ ವಹಿಸಿ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 27​, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ನವಮಿ ತಿಥಿಯಾಗಿದ್ದು, ಶ್ರೀರಾಮನವಮಿಯ ಶುಭದಿನವಾಗಿದೆ. ಬೆಂಗಳೂರಿನ ಗಾಳಿ ಆಂಜನೇಯ ಸ್ವಾಮಿಯ ರಥೋತ್ಸವವೂ ಇಂದು ನಡೆಯಲಿದೆ. ಸೂರ್ಯನು ಮೀನ ರಾಶಿಯಲ್ಲಿ ಮತ್ತು ಚಂದ್ರನು ಮಿಥುನ ರಾಶಿಯಲ್ಲಿ ಸಂಚರಿಸುತ್ತಾನೆ. ಈ ಶ್ರೀರಾಮ ನವಮಿಯಂದು ಪಾನಕ, ಹೆಸರುಬೇಳೆ…

Read More

CM Siddaramaiah Press Conference Live: ಸಿದ್ದರಾಮಯ್ಯ ಸುದ್ದಿಗೋಷ್ಠಿ ನೇರ ಪ್ರಸಾರ – Kannada News | Karnataka CM Siddaramaiah Press Conference Live Siddu Reaction on Union Budget 2026 and other major issues

ಕಲಬುರಗಿ, (ಫೆಬ್ರವರಿ 01): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  (Nirmala Sitharaman) ಅವರು ಇಂದು (ಫೆಬ್ರವರಿ 01) 2026-27ನೇ ಸಾಲಿನ ಬಜೆಟ್ (Union Budget 2026) ಮಂಡಿಸಿದ್ದಾರೆ. 53.47 ಲಕ್ಷ ಕೋಟಿ ರೂಪಾಯಿ ಮೌಲ್ಯದ ಈ ಬಜೆಟ್‌ನಲ್ಲಿ ಹಲವು ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ. ಆದ್ರೆ, ಕರ್ನಾಟಕಕ್ಕೆ ಹೇಳಿಕೊಳ್ಳುವಂತ ಯೋಜನೆಗಳು ಸಿಕ್ಕಿಲ್ಲ. ಈ ಸಂಬಂಧ ಕಾಂಗ್ರೆಸ್ ನಾಯಕರು ಕೇಂದ್ರ ಬಜೆಟ್​​ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಕೇಂದ್ರ ಬಜೆಟ್​​ಗೆ ಸಂಬಂಧ ಸಿಎಂ ಸಿದ್ದರಾಮಯ್ಯನವರು (Siddaramaiah) ಕಲಬುರಗಿಯಲ್ಲಿ…

Read More

ಶೆಟ್ಟಿ ಗ್ಯಾಂಗ್ ಬಿಟ್ಟು ಕನ್ನಡದ ಕೆಲವರಿಗೆ ಮಾತ್ರ ಮದುವೆ ಆಹ್ವಾನ ನೀಡಿದ ರಶ್ಮಿಕಾ – Kannada News | Rashmika Mandanna invites a few people from Kannada Film Industry

ನಟಿ ರಶ್ಮಿಕಾ ಮಂದಣ್ಣ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದೇ ರಿಷಬ್ ಶೆಟ್ಟಿ ನಿರ್ದೇಶನದ, ರಕ್ಷಿತ್ ಶೆಟ್ಟಿ (Rakshit Shetty) ನಟನೆಯ ‘ಕಿರಿಕ್ ಪಾರ್ಟಿ’ ಸಿನಿಮಾ ಮೂಲಕ. ಆದರೆ ಈಗ ಮದುವೆಯ ಸಂದರ್ಭದಲ್ಲಿ ಶೆಟ್ಟಿ ಗ್ಯಾಂಗ್​ ಅನ್ನು ಅವರು ಮರೆತಿದ್ದಾರೆ. ರಶ್ಮಿಕಾ ಮಂದಣ್ಣ ಅವರು ತಮ್ಮ ಮದುವೆಯ ಆಹ್ವಾನವನ್ನು ಕನ್ನಡ ಚಿತ್ರರಂಗದ ಕೆಲವೇ ಕೆಲವು ಮಂದಿಗೆ ಮಾತ್ರ ನೀಡಿದ್ದಾರೆ. ಈ ಬಗ್ಗೆ ಭಾರಿ ಚರ್ಚೆ ಆಗುತ್ತಿದೆ. ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್…

Read More

ಸ್ಮೃತಿ ಮಂಧಾನ ವೇಗಕ್ಕೆ ವಿಶ್ವ ದಾಖಲೆಯೇ ಉಡೀಸ್ – Kannada News | Smriti Mandhana breaks Mithali Raj’s world record

ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಆಟಗಾರ್ತಿ ಸ್ಮೃತಿ ಮಂಧಾನ (Smriti Mandhana) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಅತೀ ವೇಗವಾಗಿ ರನ್​ಗಳಿಸುವ ಮೂಲಕ. ಈ ವೇಗದೊಂದಿಗೆ ಸ್ಮೃತಿ ಮುರಿದಿರುವುದು ಟೀಮ್ ಇಂಡಿಯಾ ಲೆಜೆಂಡ್ ಮಿಥಾಲಿ ರಾಜ್ ಅವರ ದಾಖಲೆಯನ್ನು ಎಂಬುದು ವಿಶೇಷ. Source link

Read More

Chanchal Bhowmik: ಬಾಂಗ್ಲಾದೇಶದಲ್ಲಿ ಮತ್ತೊಂದು ಹಿಂದೂ ಯುವಕನ ಹತ್ಯೆ; ಗ್ಯಾರೇಜ್‌ನೊಳಗೆ ಸಜೀವ ದಹನ – Kannada News | Bangladesh Hindu Targeted: Chanchal Bhoumik Murdered Amid Rising Violence

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೇಲೆ ನಡೆಯುತ್ತಿರುವ ಹಿಂಸಾಚಾರದ ಘಟನೆಗಳು ಮತ್ತೆ ಆತಂಕ ಮೂಡಿಸುತ್ತಿವೆ. ಜನವರಿ 23ರ ಶುಕ್ರವಾರ ತಡರಾತ್ರಿ, ನರಸಿಂಗ್ಡಿ ಜಿಲ್ಲೆಯಲ್ಲಿ 23 ವರ್ಷದ ಹಿಂದೂ ಯುವಕ ಚಂಚಲ್ ಭೌಮಿಕ್ ಅವರನ್ನು ಗ್ಯಾರೇಜ್‌ನೊಳಗೆ ಜೀವಂತವಾಗಿ ಸುಟ್ಟುಹಾಕಿರುವ ಘಟನೆ ವರದಿಯಾಗಿದೆ. ಸ್ಥಳೀಯರ ಮಾಹಿತಿಯಂತೆ, ನರಸಿಂಗ್ಡಿ ಪೊಲೀಸ್ ಲೈನ್ಸ್ ಸಮೀಪದ ಮಸೀದಿ ಪ್ರದೇಶದಲ್ಲಿರುವ ಗ್ಯಾರೇಜ್‌ನಲ್ಲಿ ಕೆಲಸ ಮಾಡುತ್ತಿದ್ದ ಚಂಚಲ್ ಭೌಮಿಕ್, ಎಂದಿನಂತೆ ಕೆಲಸ ಮುಗಿಸಿ ಗ್ಯಾರೇಜ್ ಒಳಗೇ ಮಲಗಿದ್ದ. ತಡರಾತ್ರಿ ಅಪರಿಚಿತ ವ್ಯಕ್ತಿಯೊಬ್ಬ ಗ್ಯಾರೇಜ್‌ನ ಶಟರ್ ಅನ್ನು ಹೊರಗಿನಿಂದ…

Read More

ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು? – Kannada News | Sambhar Deer entered into residential colony in jalandhar watch viral video

ಜಲಂಧರ್, ಜನವರಿ 8: ಪಂಜಾಬ್​​ನ ಜಲಂಧರ್​​ನ ಜನವಸತಿ ಪ್ರದೇಶಕ್ಕೆ ನುಗ್ಗಿದ ಜಿಂಕೆಯನ್ನು ಅರಣ್ಯ ಇಲಾಖೆಯಿಂದ ಬಹಳ ಕಷ್ಟಪಟ್ಟು ಹಿಡಿದು, ವಾಪಾಸ್ ಕಾಡಿಗೆ ಬಿಟ್ಟಿದ್ದಾರೆ. ಜಲಂಧರ್‌ನ ಆದಂಪುರ್‌ನ ಜನವಸತಿ ಪ್ರದೇಶಕ್ಕೆ ಜಿಂಕೆ (Deer) ಇದ್ದಕ್ಕಿದ್ದಂತೆ ಬಂದಾಗ ಜನರು ಭಯಭೀತರಾದರು. ಈ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸರು ಮತ್ತು ಸ್ಥಳೀಯ ನಿವಾಸಿಗಳ ಸಹಾಯದಿಂದ ಆ ಜಿಂಕೆಯನ್ನು ಸುರಕ್ಷಿತವಾಗಿ ಸೆರೆಹಿಡಿಯಲಾಯಿತು. ಈ ಘಟನೆ ಆದಂಪುರ ಬಳಿಯ ವಸತಿ ಪ್ರದೇಶದಲ್ಲಿ ನಡೆದಿದ್ದು, ರಸ್ತೆಯಲ್ಲಿ ಜಿಂಕೆ ಓಡುತ್ತಿರುವುದನ್ನು ಜನರು ನೋಡಿದ್ದಾರೆ….

Read More

ನೀವು ಫೇಮಸ್ ಆಗಲು ನ್ಯಾಯಾಂಗವನ್ನು ವೇದಿಕೆಯಾಗಿ ಬಳಸುತ್ತಿದ್ದೀರಿ: ಜನ್​ ಸುರಾಜ್​ ಪಕ್ಷಕ್ಕೆ ಸುಪ್ರೀಂ ತರಾಟೆ – Kannada News | SC Rejects Jan Suraaj Plea on Bihar Elections, Calls Out Judiciary Misuse for Popularity

ನವದೆಹಲಿ, ಫೆಬ್ರವರಿ 06: ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ಅವರ ಜನ್ ಸುರಾಜ್(Jan Suraaj) ಪಕ್ಷ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂಕೋರ್ಟ್​ ಶುಕ್ರವಾರ ನಿರಾಕರಿಸಿದೆ. ಚುನಾವಣಾ ಫಲಿತಾಂಶಗಳನ್ನು ರದ್ದುಗೊಳಿಸಿ ಹೊಸ ಚುನಾವಣೆಗೆ ಆದೇಶಿಸುವ ಕೋರಿಕೆಯ ಕುರಿತು ಯಾವುದೇ ನಿರ್ದೇಶನ ನೀಡಲು ಸಿಜೆಐ ಸೂರ್ಯಕಾಂತ್ ಮತ್ತು ನ್ಯಾ. ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ ನಿರಾಕರಿಸಿದೆ. ನಿಮ್ಮ ರಾಜಕೀಯ ಪಕ್ಷ ಎಷ್ಟು ಮತಗಳನ್ನು ಪಡೆದುಕೊಂಡಿತ್ತು, ಜನರು ನಿಮ್ಮನ್ನು ತಿರಸ್ಕರಿಸುತ್ತಾರೆ ನಂತರ ನೀವು ಜನಪ್ರಿಯತೆ ಪಡೆಯಲು ನ್ಯಾಯಾಂಗ…

Read More

RCB vs CSK ಪಂದ್ಯಕ್ಕೆ 6 ಆಟಗಾರರು ಅಲಭ್ಯ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 11ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಗಳು ಮುಖಾಮುಖಿಯಾಗಲಿದೆ. ಬಹುನಿರೀಕ್ಷಿತ ಈ ಪಂದ್ಯದಿಂದ 6 ಆಟಗಾರರು ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಆ ಆಟಗಾರರು ಯಾರೆಂದರೆ… ಮಹೇಂದ್ರ ಸಿಂಗ್ ಧೋನಿ: ಅಭಿಮಾನಿಗಳ ನೆಚ್ಚಿನ 'ಥಲಾ' ಸ್ನಾಯು ಸೆಳೆತದ (Calf Strain) ಸಮಸ್ಯೆಯಿಂದಾಗಿ ಚೇತರಿಸಿಕೊಳ್ಳುತ್ತಿದ್ದು,  ಹೀಗಾಗಿ ಆರ್​ಸಿಬಿ ವಿರುದ್ಧದ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ. ಮ್ಯಾಥ್ಯೂ ಶಾರ್ಟ್: ಆಸ್ಟ್ರೇಲಿಯಾದ ಆಲ್​ರೌಂಡರ್ ಮ್ಯಾಥ್ಯೂ ಶಾರ್ಟ್ ಹೆಬ್ಬೆರಳು…

Read More

IPL 2026: ಬೆಂಗಳೂರು ಯುನೈಟೆಡ್ ಆಗಲಿದೆಯಾ RCB?

 ಇಂಡಿಯನ್ ಪ್ರೀಮಿಯರ್ ಲೀಗ್‌ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೊಸ ಮಾಲೀಕರು ಯಾರು? ಈ ಕುತೂಹಲಕಾರಿ ಪ್ರಶ್ನೆಗೆ ಶೀಘ್ರದಲ್ಲೇ ಉತ್ತರ ದೊರೆಯಲಿದೆ. ಏಕೆಂದರೆ RCB ಫ್ರಾಂಚೈಸಿ ಮಾರಾಟಕ್ಕೆ ಅಧಿಕೃತ ಚಾಲನೆ ನೀಡಲಾಗಿದ್ದು, ಇದೀಗ ಈ ತಂಡವನ್ನು ಖರೀದಿಸಲು ಪ್ರಮುಖ ಉದ್ಯಮಿಗಳು ಯೋಜನೆ ರೂಪಿಸುತ್ತಿದ್ದಾರೆ. ಇವರಲ್ಲಿ ಎಲ್ಲರ ಗಮನ ಸೆಳೆದಿರುವುದು ಮ್ಯಾಂಚೆಸ್ಟರ್‌ ಯುನೈಟೆಡ್‌ ಫುಟ್‌ಬಾಲ್‌ ಕ್ಲಬ್‌ ಮಾಲೀಕರಾದ ಗ್ಲೇಝರ್ ಫ್ಯಾಮಿಲಿ. ಗ್ಲೇಝರ್ ಫ್ಯಾಮಿಲಿಯ ಅವ್ರಾಮ್ ಗ್ಲೇಝರ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮೇಲೆ ಕಣ್ಣಿಟಿದ್ದಾರೆ. ಅಷ್ಟೇ…

Read More

Video: ಇದು ಮೂಕ ಜೀವಿಗಳ ಶುದ್ಧ ಗೆಳೆತನ; ತನ್ನ ಸ್ನೇಹಿತ ಡಾಲಿಯೊಂದಿಗೆ ತುಂಟಾಟಕ್ಕೆ ಇಳಿದ ಆನೆ – Kannada News | Elephant playing with dog while splashing water

ಆನೆಗಳು (Elephants) ತುಂಟಾಟ ಮಾಡುವುದರಲ್ಲಿ ಎತ್ತಿದ ಕೈ. ಸೋಶಿಯಲ್ ಮೀಡಿಯಾದಲ್ಲಿ ಗಜರಾಜನ ಆಟ ತುಂಟಾಟದ ವಿಡಿಯೋಗಳನ್ನು ನೀವು ನೋಡಿರುತ್ತೀರಿ.  ಆದರೆ ಇಲ್ಲಿ ತನ್ನ ಸ್ನೇಹಿತನ ಜತೆಗೆ ಆನೆಯೊಂದು ತುಂಟಾಟವಾಡುವುದರಲ್ಲಿ ಬ್ಯುಸಿಯಾಗಿದೆ. ಗಜರಾಜನು ಸೊಂಡಿಲಿನಿಂದ ನೀರು ಎರಚುತ್ತಾ ಶ್ವಾನದೊಂದಿಗೆ ಆಟ ಆಡಿದೆ. ಮುಗ್ಧ ಜೀವಿಗಳ ಈ ಪರಿಶುದ್ಧ ಗೆಳೆತನಕ್ಕೆ ನೆಟಿಗರು ಫುಲ್‌ ಫಿದಾ ಆಗಿದ್ದಾರೆ. ಮೈಸೂರುಕೆಎ09ವೈಲ್ಡ್‌ ಲೈಫ್‌ (MYSOREKA09WILDLIFE) ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಮಾಣಿಕ್ಯ ತನ್ನ ಸ್ನೇಹಿತ ಡಾಲಿ ಜತೆಗೆ ಆಟ ಎಂದು…

Read More