Headlines

ತಮ್ಮ ಮನೆ ಹುಡುಗಿಯನ್ನು ಪ್ರೀತಿಸಿದ್ದಕ್ಕೆ ಯುವಕನನ್ನು ಥಳಿಸಿ, ಮೂತ್ರ ಕುಡಿಸಿದ ಕುಟುಂಬ ಸದಸ್ಯರು – Kannada News | Bhopal Man Brutally Tortured for Love: Forced to Drink Urine and Assaulted by Family

ಭೋಪಾಲ್, ಜನವರಿ 19: ತಮ್ಮ ಮನೆ ಹುಡುಗಿಯ ಪ್ರೀತಿಸಿದ್ದಕ್ಕೆ ಯುವಕನೊಬ್ಬನನ್ನು ಥಳಿಸಿದ ಕುಟುಂಬದವರು ಆತನಿಗೆ ಬಲವಂತವಾಗಿ ಮೂತ್ರ(Urine) ಕುಡಿಸಿರುವ ಘಟನೆ ಭೋಪಾಲ್​ನಲ್ಲಿ ನಡೆದಿದೆ. ಭೋಪಾಲ್‌ನ ಕೋಲಾರದ ನಿವಾಸಿ 18 ವರ್ಷದ ಸೋನು ಎಂಬಾತನನ್ನು ರಾಜಸ್ಥಾನದ ಝಾಲಾವರ್ ಜಿಲ್ಲೆಯಲ್ಲಿ ಅಪಹರಿಸಿ, ಮೂರು ದಿನಗಳ ಕಾಲ ಬಂಧಿಯಾಗಿರಿಸಿ,  ಚಿತ್ರಹಿಂಸೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಮಧ್ಯಪ್ರದೇಶ ಮತ್ತು ರಾಜಸ್ಥಾನದಾದ್ಯಂತ ಆಘಾತಕಾರಿ ಅಲೆಗಳನ್ನು ಸೃಷ್ಟಿಸಿರುವ ಹಲ್ಲೆಯ ವೀಡಿಯೊ ಈಗ ವೈರಲ್ ಆಗಿದೆ. ಈ ದೃಶ್ಯಾವಳಿಯಲ್ಲಿ ಸೋನು ಅವರನ್ನು ಹಲವಾರು ಪುರುಷರು ನಿರ್ದಯವಾಗಿ ಥಳಿಸುತ್ತಿರುವುದನ್ನು…

Read More

ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ

ಜೀ ಕನ್ನಡದಲ್ಲಿ ‘ಸರಿಗಮಪ ಲಿಟ್ಲ್​ ಚಾಂಪ್ಸ್’ ಪ್ರಸಾರ ಕಾಣುವುದರಲ್ಲಿ ಇದೆ. ಈ ಶೋನಲ್ಲಿ ಟ್ಯಾಲೆಂಟ್​​ಗಿಂತ ಹೆಚ್ಚಾಗಿ ಕಷ್ಟದಲ್ಲಿರುವವರಿಗೆ ಅವಕಾಶ ಕೊಟ್ಟು ಟಿಆರ್​ಪಿ ಪಡೆದುಕೊಳ್ಳಲಾಗುತ್ತದೆ ಎಂಬ ಆರೋಪ ಇದೆ.  ಇದಕ್ಕೆ ತಿರುಗೇಟು ಕೊಡಲು ಪ್ರೋಮೋ ಒಂದನ್ನು ಮಾಡಲಾಗಿದೆ. ಈ ಪ್ರೋಮೋದಲ್ಲಿ ಎಲ್ಲರಿಗೂ ಖಡಕ್ ಆಗಿ ಉತ್ತರಿಸಲಾಗಿದೆ. ಜನರ ಕಲ್ಪನೆ ಮತ್ತು ರಿಯಾಲಿಟಿ ವಿವರಿಸಲಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ – Kannada News | Devotees Witness Unique Thorn Bed Ritual At Tamil Nadu Muthumariamman Temple

ಚೆನ್ನೈ, ಜನವರಿ 2: ತಮಿಳುನಾಡಿನ ಶಿವಗಂಗೈ ಜಿಲ್ಲೆಯ ತಿರುಪ್ಪುವನಂ ಬಳಿಯ ಹಳ್ಳಿಯಲ್ಲಿ ಪೂಂಗವನಂ ಮುತ್ತುಮಾರಿಯಮ್ಮನ್ ದೇವಾಲಯವಿದೆ. 63 ವರ್ಷದ ನಾಗರಾಣಿ ಅಮ್ಮವರು ಈ ದೇವಾಲಯದ ಆಡಳಿತಾಧಿಕಾರಿ. ಪ್ರತಿ ಮಂಡಲ ಪೂಜೆಯ ಸಮಯದಲ್ಲಿ 48 ದಿನಗಳ ಕಾಲ ಉಪವಾಸ ಆಚರಿಸುವುದು ಮತ್ತು ಜನರಿಗೆ ದೈವಿಕ ಮಾತುಗಳನ್ನು ಹೇಳುವುದು ಇಲ್ಲಿನ ಸಂಪ್ರದಾಯವಾಗಿದೆ. ಈ ವೇಲೆ 7 ಅಡಿ ಎತ್ತರದ ಮುಳ್ಳಿನ ಹಾಸಿಗೆಯನ್ನು ಉಡೈ ಮುಳ್ಳು ಮತ್ತು ಕರುವೇಲ ಮರದ ಮುಳ್ಳಿನಂತಹ ವಸ್ತುಗಳಿಂದ ತಯಾರಿಸಲಾಗುತ್ತದೆ. ನಾಗರಾಣಿ ಅಮ್ಮವರು ಭಕ್ತರನ್ನು ಆಶೀರ್ವದಿಸಲು ಆ…

Read More

ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಪ್ರಕರಣ: ಎಸ್​ಐಟಿ ಚಾರ್ಜ್​ಶೀಟ್ ಸಲ್ಲಿಸಿದ ಎಸ್​ಐಟಿ, ಸ್ಫೋಟಕ ಅಂಶ ಬಯಲು

ಹಾಸನ, ಮಾರ್ಚ್ 18: ಕರ್ನಾಟಕದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ಸಂಬಂಧ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿದ್ದ ಪೆನ್‌ಡ್ರೈವ್ ಹಂಚಿಕೆ ವಿಚಾರವಾಗಿ ವಿಶೇಷ ತನಿಖಾ ತಂಡ (SIT) ಹಾಸನದ ಹಿರಿಯ ಸಿವಿಲ್ ನ್ಯಾಯಾಲಯಕ್ಕೆ ವಿವರವಾದ ಚಾರ್ಜ್‌ಶೀಟ್ ಸಲ್ಲಿಸಿದೆ. ಒಟ್ಟು 13,712 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಲಾಗಿದ್ದು, ಈ ಪ್ರಕರಣದಲ್ಲಿ 52 ಜನರ ಹೆಸರು ಉಲ್ಲೇಖಿಸಲಾಗಿದೆ. ಇವರಲ್ಲಿ 39 ಜನರ ವಿರುದ್ಧ…

Read More

‘ಧುರಂಧರ್ 2’ ಸಿನಿಮಾ ನೋಡಿ ‘ಬ್ರಿಲಿಯಂಟ್’ ಎಂದು ಹೊಗಳಿದ ಶಿವರಾಜ್​ಕುಮಾರ್

ಬಾಕ್ಸ್ ಆಫೀಸ್​ನಲ್ಲಿ ಧೂಳೆಬ್ಬಿಸುತ್ತಿರುವ ‘ಧುರಂಧರ್ 2’ (Dhurandhar 2) ಸಿನಿಮಾ ಬಗ್ಗೆ ಅನೇಕ ಸೆಲೆಬ್ರಿಟಿಗಳು ಮಾತನಾಡಿದ್ದಾರೆ. ಈಗಾಗಲೇ ರಜನಿಕಾಂತ್, ರಿಷಬ್ ಶೆಟ್ಟಿ ಮುಂತಾದವರು ಹೊಗಳಿದ್ದಾರೆ. ಈಗ ‘ಹ್ಯಾಟ್ರಿಕ್ ಹೀರೋ’ ಶಿವರಾಜ್​ಕುಮಾರ್ (Shivarajkumar) ಕೂಡ ಈ ಸಿನಿಮಾ ನೋಡಿ ಫಿದಾ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ತಮ್ಮ ವಿಮರ್ಶೆ ಹಂಚಿಕೊಂಡಿದ್ದಾರೆ. ಶಿವಣ್ಣ ಅವರು ಈ ಸಿನಿಮಾವನ್ನು ಬ್ರಿಲಿಯಂಟ್ ಎಂದು ಬಣ್ಣಿಸಿದ್ದಾರೆ. ರಣವೀರ್ ಸಿಂಗ್ (Ranveer Singh) ಅವರ ಅಭಿನಯಕ್ಕೆ ಶಿವರಾಜ್​ಕುಮಾರ್ ಫುಲ್​ ಮಾರ್ಕ್ಸ್ ನೀಡಿದ್ದಾರೆ. ‘ಧುರಂಧರ್: ದಿ ರಿವೇಂಜ್’ ಸಿನಿಮಾ…

Read More

117 ವಿಲ್ಲಾ; ರಶ್ಮಿಕಾ ಮದುವೆ ಆಗ್ತಿರೋ ಜಾಗದ ವಿವರ ಹೇಗಿದೆ ನೋಡಿ – Kannada News | Rashmika Vijay Wedding 2026: Udaipur Date, ViRoSh, Private Ceremony and Security

ರಶ್ಮಿಕಾ ಮಂದಣ್ಣ ವಿಜಯ್ ದೇವರಕೊಂಡ (Vijay Devarakonda) ಮದುವೆ: ದಕ್ಷಿಣ ಚಿತ್ರರಂಗದ ಜನಪ್ರಿಯ ದಂಪತಿಗಳಾದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ವಿವಾಹದ ಬಗ್ಗೆ ಅಭಿಮಾನಿಗಳು ತುಂಬಾ ಕುತೂಹಲದಿಂದಿದ್ದರು. ಈಗ, ಈ ಕಾಯುವಿಕೆ ಕೊನೆಗೊಳ್ಳಲಿದೆ. ಮಾಧ್ಯಮ ವರದಿಗಳ ಪ್ರಕಾರ, ಇಬ್ಬರೂ ಫೆಬ್ರವರಿ 26, 2026 ರಂದು ಉದಯಪುರದಲ್ಲಿ ವಿವಾಹವಾಗಲಿದ್ದಾರೆ. ಇವರ ಮದುವೆಗೆ ಫ್ಯಾನ್ಸ್ ಕಾದಿದ್ದಾರೆ. ಮದುವೆಗೆ ಆಯ್ಕೆ ಮಾಡಿದ ಸ್ಥಳವನ್ನು ಬಹಳ ಖಾಸಗಿ ಮತ್ತು ರಹಸ್ಯವಾಗಿಡಲಾಗಿದೆ. ವಿವಾಹ ಸಮಾರಂಭವು ಉದಯಪುರದ ಐಟಿಸಿ ಮೆಮೆಂಟೋಸ್‌ನಲ್ಲಿ ನಡೆಯಲಿದೆ ಎಂದು…

Read More

ನಿರ್ಬಂಧದ ಮದ್ಯೆಯೂ ನಂದಿ ಗಿರಿಧಾಮಕ್ಕೆ ಬಂದ ಪ್ರೇಮಿಗಳು, ಸೆಲೆಬ್ರೇಷನ್​ಗೆ ಆಗಮಿಸಿ ನಿರಾಸೆಯಿಂದ ವಾಪಸ್ – Kannada News | Valentine’s Day Entry Ban at Nandi Hills: Lovers Return Disappointed After Chikkaballapur Administration Restricts Access

ಚಿಕ್ಕಬಳ್ಳಾಪುರ, ಫೆಬ್ರವರಿ 14: ಪ್ರೇಮಿಗಳ ದಿನದ ಹಿನ್ನೆಲೆಯಲ್ಲಿ, ಚಿಕ್ಕಬಳ್ಳಾಪುರ ಜಿಲ್ಲೆಯ ವಿಶ್ವವಿಖ್ಯಾತ ನಂದಿಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಅಹಿತಕರ ಘಟನೆಗಳು ಸಂಭವಿಸದಂತೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಂದಿಬೆಟ್ಟಕ್ಕೆ ಪ್ರವೇಶ ಬಂದ್ ಮಾಡಲಾಗಿದೆ. ಆದಾಗ್ಯೂ ಬೆಳ್ಳಂಬೆಳಗ್ಗೆ ಅನೇಕ ಪ್ರೇಮಿಗಳು ಪ್ರವೇಶ ದ್ವಾರದ ವರೆಗೂ ಬಂದು ನಿರಾಸೆಯಿಂದ ವಾಪಸ್ ಆದರು. ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪ್ರಭುಜಿ ಅವರು ನಂದಿ ಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಆದೇಶವನ್ನು ಹೊರಡಿಸಿದ್ದಾರೆ. ಪ್ರೇಮಿಗಳ ದಿನದಂದು ಹೆಚ್ಚಿನ…

Read More

ಗಾಳಿ ಆಂಜನೇಯ ಸ್ವಾಮಿ ರಥೋತ್ಸವ: ಮೈಸೂರು ರಸ್ತೆಯಲ್ಲಿ ಸಂಚಾರ ಬದಲಾವಣೆ, ಪರ್ಯಾಯ ಮಾರ್ಗ ವಿವರ ಇಲ್ಲಿದೆ

ಬೆಂಗಳೂರು, ಮಾರ್ಚ್ 27: ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ (Gali Anjaneya Swamy Temple) ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮ ರಥೋತ್ಸವವು ಮಾರ್ಚ್ 27 ರಿಂದ ಮಾರ್ಚ್ 29 ರವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಆಗಮಿಸುವ ಸಾಧ್ಯತೆ ಇರುವುದರಿಂದ ಮೈಸೂರು ರಸ್ತೆಯಲ್ಲಿ (Mysore Road) ಸಂಚಾರ ದಟ್ಟಣೆ ತಪ್ಪಿಸಲು ಬೆಂಗಳೂರು ಸಂಚಾರಿ ಪೊಲೀಸರು ಮಹತ್ವದ ಸಂಚಾರ ಮಾರ್ಪಾಡುಗಳನ್ನು ಮಾಡಿದ್ದಾರೆ. ಸಂಚಾರ ನಿರ್ಬಂಧ ಎಲ್ಲೆಲ್ಲಿ?…

Read More

ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹುಲಿ ಓಡಾಟ: ವಿಡಿಯೋ ನೋಡಿ ಆತಂಕದಲ್ಲಿ ಪ್ರವಾಸಿಗರು – Kannada News | Tiger Movement video Sparks Panic at Chandradrona Hills Tourist Spot Near Chikkamagaluru

ಚಿಕ್ಕಮಗಳೂರು, ಜನವರಿ 21: ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹುಲಿ ಓಡಾಟ ಕಂಡುಬಂದಿದ್ದು ಪ್ರವಾಸಿಗರಲ್ಲಿ ಆತಂಕ ಮೂಡಿಸಿದೆ. ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಸಮೀಪದ ಅತ್ತಿಗುಂಡಿ ಬಳಿ ಹುಲಿ ಓಡಾಟ ನಡೆದಿರುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ದಾಖಲಾಗಿದೆ. ಮುಳ್ಳಯ್ಯನ ಗಿರಿ, ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಹಾಗೂ ಮಾಣಿಕ್ಯಧಾರಾ ಸೇರಿ ಸಾವಿರಾರು ಪ್ರವಾಸಿಗರು ನಿತ್ಯ ಭೇಟಿ ನೀಡುವ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿರುವುದು ಆತಂಕ ಹೆಚ್ಚಿಸಿದೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಬಾಲ ಬಿಚ್ಚಿದರೆ ಗಡೀಪಾರು: ಛೋಟಾ ಮುಂಬೈ ಖ್ಯಾತಿಯ ಹುಬ್ಬಳ್ಳಿಯಲ್ಲಿ ರೌಡಿಗಳಿಗೆ ಕಮಿಷನರ್ ಖಡಕ್ ಎಚ್ಚರಿಕೆ

ಹುಬ್ಬಳ್ಳಿ, ಏಪ್ರಿಲ್ 9: ಛೋಟಾ ಮುಂಬೈ ಖ್ಯಾತಿಯ ಹುಬ್ಬಳ್ಳಿಯಲ್ಲಿ (Hubballi-Dharawad) ಇತ್ತೀಚೆಗೆ ಪುಡಿ ರೌಡಿಗಳ ಉಪಟಳ ಮತ್ತು ಚಾಕು ಇರಿತದಂತಹ ಕೃತ್ಯಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ, ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು ರೌಡಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ನಗರದ ಹಳೆ ಸಿಎಆರ್ (CAR) ಮೈದಾನದಲ್ಲಿ ಇಂದು ನಡೆದ ಬೃಹತ್ ರೌಡಿ ಪರೇಡ್‌ನಲ್ಲಿ 450ಕ್ಕೂ ಹೆಚ್ಚು ರೌಡಿ ಶೀಟರ್‌ಗಳು ಭಾಗಿಯಾಗಿದ್ದರು. ಬಾಲ ಬಿಚ್ಚಿದರೆ ಗುಂಡಾ ಕಾಯ್ದೆ ನೆತ್ತಿ ಸುಡುವ ಬಿಸಿಲಿನಲ್ಲಿ ನಡೆದ ಈ ಪರೇಡ್‌ನಲ್ಲಿ ಒಬ್ಬೊಬ್ಬರ ಹಳೆಯ ಇತಿಹಾಸ…

Read More