Headlines

ಟಿ20 ವಿಶ್ವಕಪ್​ಗೂ ಮುನ್ನ ಸಂಜು ಸ್ಯಾಮ್ಸನ್​ಗೆ ಕೊನೆಯ ಅವಕಾಶ – Kannada News | Sanju Samson’s T20 World Cup Hope: South Africa Practice Match Crucial for Playing XI Spot

ವಾಸ್ತವವಾಗಿ ನಾಳೆ ಅಂದರೆ ಫೆಬ್ರವರಿ 4 ರ ಬುಧವಾರದಂದು ನವಿ ಮುಂಬೈನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಅಭ್ಯಾಸ ಪಂದ್ಯವನ್ನು ಆಡಲಿದೆ. ಇದು ಅಭ್ಯಾಸ ಪಂದ್ಯವಾಗಿದ್ದರೂ, ಈ ಪಂದ್ಯದ ಎಲ್ಲಾ ಟಿಕೆಟ್‌ಗಳು ಈಗಾಗಲೇ ಮಾರಾಟವಾಗಿವೆ. ವರದಿಗಳ ಪ್ರಕಾರ, 35,000 ಟಿಕೆಟ್‌ಗಳು ಮಾರಾಟವಾಗಿವೆ, ಅಂದರೆ ಹೌಸ್ ಫುಲ್ ಆಗುವ ಸಾಧ್ಯತೆಯಿದೆ. ಈ ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ಗೆ ಆಡುವ ಅವಕಾಶ ನೀಡಬಹುದು. ದಕ್ಷಿಣ ಆಫ್ರಿಕಾ ವಿರುದ್ಧ ಅವರು ಸ್ಫೋಟಕ ಇನ್ನಿಂಗ್ಸ್ ಆಡಿದರೆ, ಅವರಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ…

Read More

’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ – Kannada News | PM Modi described Japan PM Takaichi As his Younger Sister Watch Video

ನವದೆಹಲಿ, ಜುಲೈ 2: ಭಾರತ ಮತ್ತು ಜಪಾನ್ ದೇಶಗಳು ತಮ್ಮ ಮೊದಲ ರಕ್ಷಣಾ ಸಹ-ಅಭಿವೃದ್ಧಿ ಒಪ್ಪಂದಕ್ಕೆ ಸಹಿ ಹಾಕಿವೆ. ಇದರೊಂದಿಗೆ ಉಭಯ ದೇಶಗಳ ನಡುವಿನ ‘ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆ’ಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದ ಸರಣಿ ಉಪಕ್ರಮಗಳನ್ನು ಅನಾವರಣಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಜಪಾನ್ ಪ್ರಧಾನಿ ಸನಾಯೆ ತಕೈಚಿ ಅವರನ್ನು ತಮ್ಮ ತಂಗಿ ಎಂದು ಬಣ್ಣಿಸಿದ್ದಾರೆ. 16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಉಭಯ ನಾಯಕರು ಮಾತುಕತೆ ನಡೆಸಿದ…

Read More

ಬೀದರ್-ಶ್ರೀರಂಗಪಟ್ಟಣ ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸಾವು – Kannada News | Chitradurga Road Accident: 4 Dead in Hindasagatte Car Lorry Crash on Highway

ಚಿತ್ರದುರ್ಗ, ಜನವರಿ 10: ಬೀದರ್-ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತವೊಂದು (Accident) ಸಂಭವಿಸಿದ್ದು, ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿರುವಂತಹ (death) ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹಿಂಡಸಕಟ್ಟೆ ಗ್ರಾಮದಲ್ಲಿ ನಡೆದಿದೆ. ವಿಶ್ವನಾಥ್(22), ನಂಜುಂಡಿ(23), ರಾಹುಲ್(23) ಮತ್ತು ಯಶ್ವಂತ್(22) ಮೃತರು. ಮೃತರು ಹಿರಿಯೂರು ತಾಲೂಕಿನ ನಂಜಯ್ಯನಕೊಟ್ಟಿಗೆ ಗ್ರಾಮದವರು. ಹಿರಿಯೂರು ಗ್ರಾಮಾಂತರ ಠಾಣೆ ಸಿಪಿಐ ಆನಂದ್​ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ದೇವಸ್ಥಾನಕ್ಕೆ ಹೋಗಿ ಬರುತ್ತಿದ್ದ ವಾಹನ ಪಲ್ಟಿ: 12 ಜನರ ಪೈಕಿ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 27ರ ದಿನಭವಿಷ್ಯ – Kannada News | Numerology Forecast Jan 27: Birth Numbers 1, 2, 3 What Your Day Holds

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 27ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಈ ದಿನ ಮನೆ ಮತ್ತು ಕುಟುಂಬಕ್ಕೆ ಸಂಬಂಧಿಸಿದ ವಿಚಾರಗಳು ಮುಖ್ಯ ಸ್ಥಾನ ಪಡೆದುಕೊಳ್ಳುತ್ತವೆ. ಮನೆ ಖರ್ಚು, ಅಲಂಕಾರ ಅಥವಾ ದುರಸ್ತಿ ಬಗ್ಗೆ ಚರ್ಚೆ ನಡೆಯಬಹುದು. ದಿನಸಿ ಪದಾರ್ಥಗಳ ಖರೀದಿಯಲ್ಲಿ ಖರ್ಚು ಹೆಚ್ಚಾಗಲಿದೆ. ಸಾವಯವ ಉತ್ಪನ್ನಗಳ ಖರೀದಿಗಾಗಿಯೋ…

Read More

Uttara Kannada: ಮೋಜು ಮಸ್ತಿಗಾಗಿ ಅರಣ್ಯ ಅಧಿಕಾರಿಗಳಿಂದಲೇ ಮರಗಳ ಮಾರಣ ಹೋಮ? ತನಿಖೆಗೆ ಆದೇಶ – Kannada News | Kali Tiger Reserve: Forest Officials Accused of Illegal Tree Felling for Pergola

ನಿರ್ಮಾಣ ಮಾಡಲಾಗಿರುವ ಪ್ಯಾರಾಗೋಲಾ ಉತ್ತರ ಕನ್ನಡ, ಜನವರಿ 21: ಮೋಜು ಮಸ್ತಿ, ಪಾರ್ಟಿ ಮಾಡಲು ಅರಣ್ಯ ಅಧಿಕಾರಿಗಳೇ ಮರಗಳ ಮಾರಣ ಹೋಮ ಮಾಡಿ ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಪ್ಯಾರಾಗೋಲಾ ನಿರ್ಮಾಣ ಮಾಡಿರುವ ಆರೋಪ ಕೇಳಿಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಗುಂದ ಅರಣ್ಯ ವಲಯ ಪ್ರದೇಶದಲ್ಲಿ ಪ್ಯಾರಾಗೋಲಾ ನಿರ್ಮಿಸಲಾಗುತ್ತಿದ್ದು, ಅರಣ್ಯ ಸಂಪತ್ತನ್ನು ಉಳಿಸ ಬೇಕಿದ್ದ ಅಧಿಕಾರಿಗಳೇ ಕಾಡು ನಾಶ ಮಾಡುತ್ತಿದ್ದಾರೆ ಎಂದು ದೂರಲಾಗಿದೆ. ದಟ್ಟ ಅರಣ್ಯ ಮಧ್ಯ ಎರಡರಿಂದ ಮೂರು ಮರಗಳ ಕಟಾವು ಶಂಕೆ…

Read More

ಯತ್ನಾಳ್ ಖಂಡಿತಾ ನನಗೇ ವೋಟ್ ಹಾಕ್ತಾರೆ!: ಉಚ್ಚಾಟಿತ ಶಾಸಕನ ಪತ್ರದ ಸೀಕ್ರೆಟ್ ಬಿಚ್ಚಿಟ್ಟ ಲಿಂಗರಾಜ್ ಪಾಟೀಲ್ – Kannada News | Lingaraj Patil: “I Will Win the Election,” Says Confident BJP Nominee

ಬೆಂಗಳೂರು, ಜೂ.18: ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಲಿಂಗರಾಜ್ ಪಾಟೀಲ್, ತಮ್ಮ ಗೆಲುವಿನ ಬಗ್ಗೆ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಟಿವಿ9 ಜೊತೆಗಿನ ಸಂದರ್ಶನದಲ್ಲಿ ಮಾತನಾಡಿದ ಅವರು, “ನೂರಕ್ಕೆ ನೂರು ಪ್ರತಿಶತ ನಾನು ಗೆದ್ದು ಬರುತ್ತೇನೆ” ಎಂದು ದೃಢವಾಗಿ ಹೇಳಿದ್ದಾರೆ. ಈ ಹಿಂದೆ ಎರಡು ಬಾರಿ ವಿಧಾನ ಪರಿಷತ್ ಟಿಕೆಟ್ ಕಳೆದುಕೊಂಡಿದ್ದ ಲಿಂಗರಾಜ್ ಪಾಟೀಲ್, ಈ ಬಾರಿ ಪಕ್ಷ ತೀರ್ಮಾನ ಕೈಗೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. “ನಾನು ಪಕ್ಷಕ್ಕಾಗಿ ಕೆಲಸ ಮಾಡಿದ್ದು ಎಲ್ಲರಿಗೂ ತಿಳಿದಿದೆ. ಪಕ್ಷದ ನಾಯಕರು…

Read More

Bengaluru Rains: ಬಿಸಿಲಿನ ತಾಪಕ್ಕೆ ನಲುಗಿದ್ದ ಬೆಂಗಳೂರಿಗೆ ಮಳೆಯ ಸಿಂಚನ

ಬೆಂಗಳೂರು, ಮಾರ್ಚ್​ 29: ಬಿರು ಬೇಸಿಗೆಯಲ್ಲೇ ಮಳೆ ಅಬ್ಬರಿಸುತ್ತಿದೆ. ರಾಜ್ಯದ ಇಂದು ಕೂಡ ಮಳೆ ಸುರಿದಿದ್ದು, ಮಳೆರಾಯನ ಹೊಡೆತಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ. ಕೋಲಾರ, ಚಿಕ್ಕಮಗಳೂರು, ಹಾವೇರಿಯಲ್ಲಿ ಮಳೆ ಆಗಿದೆ. ಇತ್ತ ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲೂ ಧಾರಾಕಾರ ಮಳೆ ಸುರಿದಿದ್ದು ವಾಹನ ಸವಾರರು ಪರದಾಡಿದರು. ದಿಢೀರ್​ ಮಳೆಗೆ ಸಿಟಿಮಂದಿ ಹಿಡಿಶಾಪ ಹಾಕಿದ್ದಾರೆ. ಮತ್ತಷ್ಟು ಮಾಹಿತಿ ಅಪ್​​ಡೇಟ್ ಆಗಲಿದೆ. Source link

Read More

ದಿಲೀಪ್ ರಾಜ್ ಸಾವಿಗೆ ಕಾರಣವೇನು: ಹೃದ್ರೋಗ ತಜ್ಞ ಮಂಜುನಾಥ್ ವಿಶ್ಲೇಷಣೆ – Kannada News | Heart specialist Dr Manjunath talks about Dileep Raj’s death

ನಟ ದಿಲೀಪ್ ರಾಜ್ (Dileep Raj) ನಿಧನ ಹೊಂದಿ ಕೆಲ ದಿನಗಳಷ್ಟೆ ಕಳೆದಿದೆ. ದಿಲೀಪ್ ರಾಜ್ ಇನ್ನಿಲ್ಲವಾದ ದಿನ ಅವರ ಅಭಿಮಾನಿಗಳು, ಸ್ನೇಹಿತರು, ಕುಟುಂಬ ಸದಸ್ಯರು ತೀವ್ರ ದುಖಃ ವ್ಯಕ್ತಪಡಿಸಿದ್ದರು. ಆದರೆ ಇದೀಗ ದಿಲೀಪ್ ರಾಜ್ ಅವರ ಸಾವಿನ ಬಗ್ಗೆ ಚರ್ಚೆಗಳು ಶುರುವಾಗಿವೆ. ಅವರ ಬಹುತೇಕ ಗೆಳೆಯರು ಹೇಳಿರುವಂತೆ ದಿಲೀಪ್ ರಾಜ್ ಅವರಿಗೆ ಯಾವುದೇ ದುರಭ್ಯಾಸಗಳು ಇರಲಿಲ್ಲ, ವ್ಯಾಯಾಮ, ಜಿಮ್ ಮಾಡುತ್ತಾ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದರು ಎಂದು. ಹಾಗಿದ್ದರೂ ಅವರಿಗೆ ಹೃದಯಾಘಾತ ಆಗಿದ್ದು ಹೇಗೆ?…

Read More

IND vs BAN: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ ಏಕಪಕ್ಷೀಯ ಗೆಲುವು – Kannada News | India Dominates Bangladesh in Women’s T20 World Cup, Stays Alive in Semis Race

ಮ್ಯಾಂಚೆಸ್ಟರ್‌ನಲ್ಲಿ ನಡೆದ 2026 ರ ಮಹಿಳಾ ಟಿ20 ವಿಶ್ವಕಪ್‌ನ 23ನೇ ಪಂದ್ಯದಲ್ಲಿ ಭಾರತ ಹಾಗೂ ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿದ್ದವು. ಸೆಮಿಫೈನಲ್‌ ದೃಷ್ಟಿಯಿಂದ ಈ ಪಂದ್ಯ ಉಭಯ ತಂಡಗಳಿಗೂ ನಿರ್ಣಾಯಕವಾಗಿತ್ತು. ಅದರಂತೆ ಈ ಗೆಲ್ಲಲೇಬೇಕಾದ ಪಂದ್ಯದಲ್ಲಿ ಟೀಂ ಇಂಡಿಯಾ ಏಕಪಕ್ಷೀಯ ಗೆಲುವು ದಾಖಲಿಸಿ ಸೆಮಿಫೈನಲ್​ ರೇಸ್​ನಲ್ಲಿ ಜೀವಂತವಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಬಾಂಗ್ಲಾದೇಶ ತಂಡ 20 ಓವರ್​ಗಳಲ್ಲಿ 8 ವಿಕೆಟ್​ಗಳ ನಷ್ಟಕ್ಕೆ 136 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ…

Read More

ಲೈವ್​​​ನಲ್ಲೇ ಕಣ್ಣೀರು ಹಾಕಿದ ಕಿಯಾರಾ ಅಡ್ವಾಣಿ – Kannada News | Kiara Advani Gets Emotional About Her Post Pregnancy Journey and the Importance of Self Love

ತಾಯಿಯಾದ ನಂತರದ ಜರ್ನಿ ಬಗ್ಗೆ ಕಿಯಾರಾ ರಾಜ್ ಶಮಾನಿ ಸಂದರ್ಶನದಲ್ಲಿ ಮಾತನಾಡಿದ್ದಾರೆ. ‘ನಾವು ಜೀವನಪೂರ್ತಿ ಇತರರಿಗಾಗಿ ಬದುಕುತ್ತೇವೆ, ಆದರೆ ನಮ್ಮೊಂದಿಗೆ ನಾವು ಹೊಂದಿರಬೇಕಾದ ಸಂಬಂಧವನ್ನು ಮರೆತುಬಿಡುತ್ತೇವೆ. ಈಗ ನಾನು ಅಂತಿಮವಾಗಿ ನನಗಾಗಿ ಸಮಯ ಮೀಸಲಿಡುವುದನ್ನು ಕಲಿಯುತ್ತಿದ್ದೇನೆ’ ಎಂದು ಕಿಯಾರಾ ಕಣ್ಣೀರು ಹಾಕಿದ್ದಾರೆ.  ಈ ಬದಲಾವಣೆಯು ಅವರ ಜೀವನದ ಅತ್ಯುತ್ತಮ ಅನುಭವಗಳಲ್ಲಿ ಒಂದೆಂದು ಅವರು ಹೇಳಿಕೊಂಡಿದ್ದಾರೆ. 2025ರ ಜುಲೈ 15ರಲ್ಲಿ ಹೆಣ್ಣುಮಗುವಿಗೆ ಜನ್ಮ ನೀಡಿದರು. ಸರಾಯ ಎಂದು ಮಗುವಿಗೆ ಹೆಸರು ಇಡಲಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​…

Read More