Daily Horoscope March 11: ಇಂದು ಈ ರಾಶಿಯವರ ಸಂಬಳ ಹೆಚ್ಚಾಗುತ್ತದೆ
ಬೆಂಗಳೂರು, ಮಾ.11: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಇಂದಿನ (ಮಾ.11) ವಿಶ್ಲೇಷಿಸಿದ್ದಾರೆ. ವಿಶ್ವಾ ವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣಪಕ್ಷ ಅಷ್ಟಮಿ, ಜೇಷ್ಠ ನಕ್ಷತ್ರ, ವಜ್ರಯೋಗ, ಬಾಲವಕರಣದಿಂದ ಕೂಡಿದ ಈ ದಿನವು ಕಾಲಾಷ್ಟಮಿ ಎಂದೂ ಗುರುತಿಸಲ್ಪಟ್ಟಿದೆ. ಈ ದಿನ ಕಾಲಭೈರವನ ಪೂಜೆಯಿಂದ ಸಮಯವನ್ನು ಅನುಕೂಲಕರವಾಗಿ ಬದಲಾಯಿಸಿಕೊಳ್ಳಬಹುದು ಎಂದು ತಿಳಿಸಲಾಗಿದೆ. ಚಂದ್ರನು ಜೇಷ್ಠ ನಕ್ಷತ್ರದ ವೃಶ್ಚಿಕ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದು, ಇದು ದ್ವಾದಶ ರಾಶಿಗಳಾದ ಮೇಷದಿಂದ ಮೀನದವರೆಗೆ ವಿವಿಧ ಫಲಗಳನ್ನು ನೀಡಲಿದೆ….