Headlines

ವಿಜಯಪುರ: ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಬಾಣಂತಿ ಹಾಗೂ ನವಜಾತ ಶಿಶು ಸಾವು! – Kannada News | Mother, newborn die due to alleged medical negligence at Govt Hospital in Vijayapura

ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಬಾಣಂತಿ ಹಾಗೂ ನವಜಾತ ಶಿಶು ಸಾವು! ವಿಜಯಪುರ, ಫೆಬ್ರವರಿ 20: ಸಿಂದಗಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮತ್ತು ನವಜಾತ ಶಿಶು (Newborn Death) ಮೃತಪಟ್ಟಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಗರ್ಭಿಣಿಗೆ ನರ್ಸ್​ಗಳೇ ಹೆರಿಗೆ ಮಾಡಿಸಿದ್ದರು. ಈ ವೇಳೆ ನವಜಾತ ಶಿಶು ಸಾವನ್ನಪ್ಪಿತ್ತು. ನಂತರ ಬಾಣಂತಿ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದು, ಕುಟುಂಬಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ವೈದ್ಯರಿಲ್ಲದೆ ಹೆರಿಗೆ, ಶಿಶು ಸಾವು ತಾಲೂಕಿನ ಢವಳಾರ ಗ್ರಾಮದ ಮೈತ್ರಾರನ್ನು…

Read More

WPL 2026 Final: ಮೊಟ್ಟ ಮೊದಲ ತಂಡ; ಫೈನಲ್ ಗೆದ್ದು ಇತಿಹಾಸ ಬದಲಿಸಿದ ಆರ್​ಸಿಬಿ – Kannada News | Smriti Mandhana’s RCB Breaks WPL Jinx, Wins 2026 Women’s Premier League

ಈ ಫೈನಲ್ ಪಂದ್ಯದ ಗೆಲುವಿನೊಂದಿಗೆ ಆರ್​ಸಿಬಿ, ಮಹಿಳಾ ಪ್ರೀಮಿಯರ್ ಲೀಗ್​ನಲ್ಲಿ ಸಂಪ್ರದಾಯವನ್ನು ಮುರಿದು ಹೊಸ ಇತಿಹಾಸ ರಚಿಸಿದೆ. ವಾಸ್ತವವಾಗಿ ಮಹಿಳಾ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ನೇರವಾಗಿ ಫೈನಲ್​ಗೇರಿದ ತಂಡವು ಇದುವರೆಗೆ ಒಮ್ಮೆಯೂ ಪ್ರಶಸ್ತಿ ಗೆದ್ದಿರಲಿಲ್ಲ. ಆದರೆ ನಾಲ್ಕನೇ ಆವೃತ್ತಿಯಲ್ಲಿ ನೇರವಾಗಿ ಫೈನಲ್​ಗೇರಿದ್ದ ಆರ್​ಸಿಬಿ ಟ್ರೋಫಿ ಎತ್ತಿಹಿಡಿಯುವುದರಲ್ಲೂ ಯಶಸ್ವಿಯಾಯಿತು. Source link

Read More

Video: ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ – Kannada News | Panic Aboard Varanasi Lucknow Intercity After Passenger Turns Violent

ಅಮೇಥಿ, ಡಿಸೆಂಬರ್ 26: ಬನಾರಸ್-ಲಕ್ನೋ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಪ್ರಯಾಣಿಕರೊಬ್ಬರು ಘಟನೆಯ ವಿಡಿಯೋವನ್ನು ರೆಕಾರ್ಡ್​ ಮಾಡಿದ್ದಾರೆ.ಹತ್ತಿರದ ಪ್ರಯಾಣಿಕರು ಭಯದಿಂದ ನೋಡುತ್ತಿರುವಾಗ ಯುವಕರು ಪರಸ್ಪರ ಒದೆಯುವುದು ಮತ್ತು ಗುದ್ದಾಡುವುದನ್ನು ತೋರಿಸಲಾಗಿದೆ. ರೈಲು ಹತ್ತುವುದು ಮತ್ತು ಸೀಟು ಲಭ್ಯತೆಯ ಬಗ್ಗೆ ಸಂಘರ್ಷ ಪ್ರಾರಂಭವಾಯಿತು ಎಂದು ವರದಿಯಾಗಿದೆ, ಇದು ಬೇಗನೆ ದೈಹಿಕ ಹಿಂಸೆಗೆ ತಿರುಗಿತು. ಘಟನೆ ನಡೆದಾಗ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ಇನ್ನೂ ಅಮೇಥಿ ರೈಲು ನಿಲ್ದಾಣದಲ್ಲಿತ್ತು, ಇದು ಪ್ರಯಾಣಿಕರ ಸುರಕ್ಷತೆಯ…

Read More

VHT 2025-26: 78 ಎಸೆತಗಳಲ್ಲಿ ಶತಕ, ಮುಂದಿನ 19 ಎಸೆತಗಳಲ್ಲಿ 150 ರನ್ ಚಚ್ಚಿದ ಧ್ರುವ್ ಜುರೆಲ್

ವಿಜಯ್ ಹಜಾರೆ ಟ್ರೋಫಿಯಲ್ಲಿ ಉತ್ತರ ಪ್ರದೇಶ ಪರ ಆಡುತ್ತಿರುವ ಟೀಂ ಇಂಡಿಯಾದ ಯುವ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಧ್ರುವ್ ಜುರೆಲ್ ಸ್ಫೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಬರೋಡಾ ವಿರುದ್ಧದ ಈ ಪಂದ್ಯದಲ್ಲಿ ಶತಕ ಗಳಿಸಿದ ಜುರೇಲ್​ಗೆ ಇದು ಏಕದಿನ ವೃತ್ತಿಜೀವನದ ಮೊದಲ ಶತಕವಾಗಿದೆ. ಜುರೇಲ್ ಶತಕದ ಬಲದಿಂದ ಉತ್ತರ ಪ್ರದೇಶ ಬರೋಡಾ ವಿರುದ್ಧ 50 ಓವರ್‌ಗಳಲ್ಲಿ 7 ವಿಕೆಟ್‌ಗೆ 359 ರನ್ ಕಲೆಹಾಕಿತು. ಬರೋಡಾ ವಿರುದ್ಧದ ಈ ಪಂದ್ಯದಲ್ಲಿ 101 ಎಸೆತಗಳನ್ನು ಎದುರಿಸಿದ ಧ್ರುವ್ ಜುರೆಲ್ 160…

Read More

ದೊಡ್ಡಬಳ್ಳಾಪುರ ಬಳಿ ಕಲ್ಲಂಗಡಿ ಕ್ಯಾಂಟರ್ ಪಲ್ಟಿ, ಹಣ್ಣು ಹೊತ್ತೊಯ್ದ ಜನ! – Kannada News | Watermelon Canter Overturns in Doddaballapura, Driver Escapes Unhurt

ದೊಡ್ಡಬಳ್ಳಾಪುರ, ಮಾರ್ಚ್​ 04: ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಲ್ಲಂಗಡಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿಯಾದ ಘಟನೆ ದೊಡ್ಡಬಳ್ಳಾಪುರ ಹೊರ ವಲಯದಲ್ಲಿ ನಡೆದಿದೆ.ದೊಡ್ಡಬಳ್ಳಾಪುರ ಹೊರ ವಲಯದ ಮೇಷ್ಟ್ರು ಮನೆ ಸರ್ಕಲ್‌ ಬಳಿ ಈ ಅಪಘಾತ ಸಂಭವಿಸಿದೆ. ಚೆನ್ನೈನಿಂದ ದಾವಣಗೆರೆಯ ಹೊನ್ನಾಳಿಗೆ ಕಲ್ಲಂಗಡಿ ಸಾಗಿಸುತ್ತಿದ್ದ ಈ ಕ್ಯಾಂಟರ್, ಅನಿರೀಕ್ಷಿತವಾಗಿ ನಿಯಂತ್ರಣ ಕಳೆದುಕೊಂಡಿದೆ. ವೇಗವಾಗಿ ಬರುತ್ತಿದ್ದ ಕ್ಯಾಂಟರ್ ಹೆದ್ದಾರಿಯಲ್ಲಿದ್ದ ಮೂರು ಡಿವೈಡರ್‌ಗಳನ್ನು ದಾಟಿ ಪಕ್ಕದ ಪಳ್ಳಕ್ಕೆ ಬಂದು ಬಿದ್ದಿದೆ. ಅಪಘಾತದ ತೀವ್ರತೆಗೆ ಕ್ಯಾಂಟರ್‌ನಲ್ಲಿದ್ದ ಸಾವಿರಾರು ಕಲ್ಲಂಗಡಿಗಳು ರಸ್ತೆಯ ಮೇಲೆ ಹಾಗೂ ಸುತ್ತಮುತ್ತ…

Read More

ಭಾರತ ತಂಡದ ಮುಂದಿನ ಸರಣಿಗೆ ಇಬ್ಬರು ಸ್ಟಾರ್ ಆಟಗಾರರು ಅಲಭ್ಯ..!

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಭಾರತದಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಉಭಯ ತಂಡಗಳು ಒಟ್ಟು 8 ಮ್ಯಾಚ್​ಗಳಲ್ಲಿ ಮುಖಾಮುಖಿಯಾಗಲಿದೆ. ಈ ಎಂಟು ಪಂದ್ಯಗಳಲ್ಲಿ ಮೂರು ಮ್ಯಾಚ್​ಗಳಿಗೆ ಇಬ್ಬರು ಸ್ಟಾರ್ ಆಟಗಾರರು ಅಲಭ್ಯರಾಗಲಿದ್ದಾರೆ. ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ 3 ಮ್ಯಾಚ್​ಗಳಲ್ಲಿ ಕಣಕ್ಕಿಳಿದಿದ್ದ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ಮುಂಬರುವ ಟಿ20 ವಿಶ್ವಕಪ್ ಹಿನ್ನಲೆಯಲ್ಲಿ ಈ ಸರಣಿ ವೇಳೆ ಬುಮ್ರಾಗೆ ವಿಶ್ರಾಂತಿ…

Read More

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಗುಪ್ತಚರ ಮುಖ್ಯಸ್ಥ ಮಜೀದ್ ಸಾವು, ಇರಾನ್​​ಗೆ ದೊಡ್ಡ ಹಿನ್ನಡೆ

ಟೆಹ್ರಾನ್, ಏಪ್ರಿಲ್ 06: ಇರಾನ್‌(Iran)ಗೆ ಮತ್ತೊಂದು ದೊಡ್ಡ ಹೊಡೆತ ಬಿದ್ದಿದೆ. ದೇಶದ ಪ್ರಬಲ ಮಿಲಿಟರಿ ಸಂಘಟನೆಯಾದ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಸೋಮವಾರ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆರಂಭದಲ್ಲಿ, ಅವರ ಸಾವಿಗೆ ಕಾರಣದ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿಯನ್ನು ನೀಡಲಾಗಿಲ್ಲ. ಆದರೆ ನಂತರ, IRGC ಅವರು ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಿಕೊಂಡಿದೆ. ಇಸ್ಲಾಮಿಕ್ ರೆವಲ್ಯೂಷನರಿ…

Read More

ತೆಲಂಗಾಣ ಆಸ್ಪತ್ರೆಯ ಶವಾಗಾರದಲ್ಲಿ ವ್ಯಕ್ತಿಯ ಶವವನ್ನು ಕಚ್ಚಿ ವಿರೂಪಗೊಳಿಸಿದ ಬೀದಿ ನಾಯಿ – Kannada News | Telangana Mortuary Dog Attack, Body Mutilated, Security Lapses Lead to Suspensions

ನಾಯಿ-ಸಾಂದರ್ಭಿಕ ಚಿತ್ರImage Credit source: Free Press Journal ತೆಲಂಗಾಣ, ಮಾರ್ಚ್ 04: ತೆಲಂಗಾಣದ ಮೆಹಬೂಬ್‌ನಗರದಲ್ಲಿರುವ ಸರ್ಕಾರಿ ಆಸ್ಪತ್ರೆ(Hospital)ಯ ಶವಾಗಾರದೊಳಗೆ ಬೀದಿ ನಾಯಿಯೊಂದು ವ್ಯಕ್ತಿಯೊಬ್ಬರ ಶವವನ್ನು ಕಚ್ಚಿ ವಿರೂಪಗೊಳಿಸಿರುವ ಘಟನೆ ನಡೆದಿದೆ. ಜಡ್ಚೆರ್ಲಾ ಪಟ್ಟಣದ ಏರಿಯಾ ಆಸ್ಪತ್ರೆಯಲ್ಲಿ ವರದಿಯಾದ ಈ ಘಟನೆಯು ಸಾರ್ವಜನಿಕ ಆರೋಗ್ಯ ಸೌಲಭ್ಯಗಳಲ್ಲಿನ ಭದ್ರತಾ ಲೋಪಗಳು ಮತ್ತು ಮೂಲಸೌಕರ್ಯ ಕೊರತೆಯ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕಿದೆ. ಮೃತರನ್ನು ಜಡ್ಚೆರ್ಲಾ ಪಟ್ಟಣದ ನಿವಾಸಿ 32 ವರ್ಷದ ಪೋಲ್ ಭೀಮೇಶ್ವರ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಅವರು…

Read More

T20 World Cup: 20 ತಂಡಗಳು, 55 ಪಂದ್ಯಗಳು, 1 ಟ್ರೋಫಿ; ಟಿ20 ವಿಶ್ವಕಪ್ ವೇಳಾಪಟ್ಟಿ ಹೀಗಿದೆ – Kannada News | T20 World Cup 2026: Full Schedule, Groups, Venues and India’s Fixtures

10ನೇ ಆವೃತ್ತಿಯ ಟಿ20 ವಿಶ್ವಕಪ್ ನಾಳೆಯಿಂದ ಅಂದರೆ ಫೆಬ್ರವರಿ 7 ರ ಶನಿವಾರದಿಂದ ಪ್ರಾರಂಭವಾಗಲಿದೆ. ಈ ಬಾರಿ ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸುತ್ತಿರುವ ಈ ಮೆಗಾ ಟೂರ್ನಮೆಂಟ್‌ನಲ್ಲಿ ಒಟ್ಟು 20 ತಂಡಗಳು ಸ್ಪರ್ಧಿಸಲಿವೆ. ಹಾಲಿ ಚಾಂಪಿಯನ್ ಆಗಿ ಕಣಕ್ಕಿಳಿಯುತ್ತಿರುವ ಭಾರತ, ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಅಮೆರಿಕ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಆದರೆ ಅದಕ್ಕೂ ಮುನ್ನ ಟಿ20 ವಿಶ್ವಕಪ್​ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. 20 ತಂಡಗಳ 4 ಗುಂಪು ಗುಂಪು ಎ: ಭಾರತ, ಪಾಕಿಸ್ತಾನ,…

Read More

Viral News: ಈ ರೆಸ್ಟೋರೆಂಟ್​​ಗೆ ಹೋದರೆ ನಿಮ್ಮ ಮೊಬೈಲ್ ಬುಟ್ಟಿಗೆ ಹಾಕಬೇಕು! – Kannada News | Mobile Phones Banned in Chef gaggan anand restaurant michelin stars know why

ನವದೆಹಲಿ, ಜನವರಿ 26: ಸಾಮಾನ್ಯವಾಗಿ ಫ್ಯಾಮಿಲಿ, ಫ್ರೆಂಡ್ಸ್ ಜೊತೆ ರೆಸ್ಟೋರೆಂಟ್​​ಗೆ ಹೋದರೆ ಎಲ್ಲರೂ ಒಟ್ಟಾಗಿ ಫೋಟೋ ತೆಗೆದುಕೊಳ್ಳುತ್ತಾ, ವಿಡಿಯೋ ಮಾಡುತ್ತಾ ಎಂಜಾಯ್ ಮಾಡಿಕೊಂಡು ಊಟ ಮಾಡುತ್ತಾರೆ. ಹಿಂದೆಲ್ಲ ಊಟವನ್ನು ಮಾತ್ರ ಎಂಜಾಯ್ ಮಾಡುವ ಸ್ಥಳವಾಗಿದ್ದ ರೆಸ್ಟೋರೆಂಟ್ (Restaurant) ಈಗ ರೀಲ್ಸ್, ಫೋಟೋ ತೆಗೆಯುವ ಸ್ಟುಡಿಯೋ ರೀತಿ ಆಗಿಬಿಟ್ಟಿದೆ. ತಾವೇನು ತಿನ್ನುತ್ತೇವೆ, ತಾವೇನು ಮಾಡುತ್ತೇವೆ ಎಂಬುದನ್ನೆಲ್ಲ ಅಪ್​ಡೇಟ್ ಮಾಡುವ ಜನರು ಸದಾಕಾಲ ಸೋಷಿಯಲ್ ಮೀಡಿಯಾದಲ್ಲಿ ಬ್ಯುಸಿಯಾಗಿರುತ್ತಾರೆ. ಆದರೆ, ಈ ರೆಸ್ಟೋರೆಂಟ್​​ನಲ್ಲಿ ಮಾತ್ರ ಮೊಬೈಲ್ ಬಳಕೆ ಮಾಡುವುದು ನಿಷೇಧ. ನಾವು…

Read More