Headlines

Bidadi Township Project: ಬಿಡದಿ ರೈತರಿಗೆ ಪ್ರತಿ ಎಕರೆಗೆ 2.3 ಕೋಟಿ ರೂ. ಪರಿಹಾರ! ಚೆಕ್ ವಿತರಣೆ ಶುರು – Kannada News | Bidadi Township Project: Compensation of Rs 2.3 Crore Per Acre Starts, MLA HC Balakrishna Hands Over Checks to Farmers

ಶಾಸಕ ಹೆಚ್​ಸಿ ಬಾಲಕೃಷ್ಣ ಹಾಗೂ ಪರಿಹಾರ ಪಡೆದ ರೈತ ಮಹಿಳೆ ಜಾನಕಮ್ಮImage Credit source: tv9 ರಾಮನಗರ, ಜೂನ್ 20: ರಾಜ್ಯ ಸರ್ಕಾರದ ಬಿಡದಿ ಟೌನ್‌ಶಿಪ್ ಯೋಜನೆ (Bidadi Township Project) ಬಗ್ಗೆ ಪರ ಹಾಗೂ ವಿರೋಧದ ಜಟಾಪಟಿ ತಾರಕಕ್ಕೇರಿದೆ. ಸುಮಾರು 516 ಎಕರೆಗೂ ಹೆಚ್ಚು ವ್ಯಾಪ್ತಿಯ ಭೂಸ್ವಾಧೀನ ವಿರೋಧಿಸಿ ಭಾನುವಾರ ಜೆಡಿಎಸ್ ಹಾಗೂ ರೈತ ಸಂಘಟನೆಗಳು ಬೃಹತ್ ಪಾದಯಾತ್ರೆ ಹಮ್ಮಿಕೊಂಡಿವೆ. ಬಿಡದಿ ಟೌನ್‌ಶಿಪ್ ಹೆಸರಿನಲ್ಲಿ ಬರೋಬ್ಬರಿ 33,562 ಕೋಟಿ ರೂ. ರಿಯಲ್ ಎಸ್ಟೇಟ್‌ ದಂಧೆ ಎಂದು…

Read More

ಗೋಮಾತೆಗೆ ಅದ್ಧೂರಿ ಸೀಮಂತ ಮಾಡಿ ಹೋಳಿಗೆ ಊಟ ಹಾಕಿಸಿದ ರೈತ! – Kannada News | Tumakuru Farmer Performs Grand Baby Shower for Pregnant Cow, Serves Holige Feast to Village

ತುಮಕೂರು, ಜುಲೈ 31: ಜಿಲ್ಲೆಯ ಗುಬ್ಬಿ ತಾಲೂಕಿನ ತೋಟಸಾಗರ ಗ್ರಾಮದಲ್ಲಿ ರೈತ ಕರೇಗೌಡ ಎಂಬುವವರು ತಮ್ಮ ಮನೆಯಲ್ಲಿ ಪ್ರೀತಿಯಿಂದ ಸಾಕಿದ ‘ಲಕ್ಷ್ಮಿ’ ಎಂಬ ಗರ್ಭಿಣಿ ಹಸುವಿಗೆ ಅತ್ಯಂತ ಸಂಭ್ರಮದಿಂದ ಸೀಮಂತ ಶಾಸ್ತ್ರ ನೆರವೇರಿಸಿದ್ದಾರೆ. ಗ್ರಾಮದ ಮಹಿಳೆಯರು ಸಾಂಪ್ರದಾಯಿಕವಾಗಿ ಹಸುವಿಗೆ ಅರಿಶಿನ-ಕುಂಕುಮ ಹಚ್ಚಿ, ಆರತಿ ಬೆಳಗಿ, ಮಡಿಲು ತುಂಬಿ ಹಾರೈಸಿದರು. ಈ ಅಪರೂಪದ ಹಾಗೂ ವಿಶೇಷ ಕಾರ್ಯಕ್ರಮದ ನೆಪದಲ್ಲಿ ಇಡೀ ಊರಿನ ನೂರಾರು ಜನರಿಗೆ ಘಮಘಮಿಸುವ ಹೋಳಿಗೆ ಊಟದ ಸತ್ಕಾರ ಏರ್ಪಡಿಸಲಾಗಿತ್ತು. ರೈತನ ಈ ಗೋಪ್ರೇಮಕ್ಕೆ ತೋಟಸಾಗರ ಗ್ರಾಮಸ್ಥರು…

Read More

Video: ಬೆಂಗಳೂರಿನಲ್ಲಿ 6 ತಿಂಗಳು ಉಳಿದ್ರೆ ಸಾಕು ಈ ಊರು ನಿಮಗೆ ಸ್ವಂತ; ಮಹಿಳೆ ಹೀಗೆಂದಿದ್ದೇಕೆ? – Kannada News | Bengaluru: If you stay in Bengaluru for six months, will you become a complete Bengalureans

ಬೆಂಗಳೂರು, ಏಪ್ರಿಲ್ 16: ಓದು ಮುಗಿಯುತ್ತಿದ್ದಂತೆ ತಮ್ಮ ಹುಟ್ಟೂರನ್ನು ತೊರೆದು ಬೆಂಗಳೂರಿನತ್ತ (Bengaluru) ಯುವಕ ಯುವತಿಯರು ಹೆಜ್ಜೆ ಹಾಕ್ತಾರೆ. ಹೀಗೆ ಬಂದವರಲ್ಲಿ ಅನೇಕರಿಗೆ ಹೊಸ ಊರಿಗೆ ಹೊಂದಿಕೊಳ್ಳೋದು ಕಷ್ಟವಾಗುತ್ತದೆ. ಆದರೆ ಈ ಬೆಂಗಳೂರಿನ ಮಹಿಳೆಯೊಬ್ಬರು ಹೊಸಬರು ಬಂದು ಈ ನಗರದಲ್ಲಿ ವಾಸಿಸುವುದರಿಂದ ಅಲ್ಲಿನ  ಅಭ್ಯಾಸ ಮತ್ತು ಮನಸ್ಥಿತಿ ಹೇಗೆ ಬದಲಾಗುತ್ತದೆ. ನಗರದ ವಿಶಿಷ್ಟ ಸಂಸ್ಕೃತಿಗೆ ಹೊಸಬರು ಹೇಗೆ ಕ್ರಮೇಣ ಹೊಂದಿಕೊಳ್ಳುತ್ತಾರೆ ಎನ್ನುವುದನ್ನು ರಿವೀಲ್ ಮಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಹುಟ್ಟುಹಾಕಿದೆ. zindgeonrecord ಹೆಸರಿನ ಇನ್ಸ್ಟಾಗ್ರಾಮ್…

Read More

ಪರಿಷತ್ 5 ಸ್ಥಾನ ಗೆಲ್ಲಲು ಕಾಂಗ್ರೆಸ್ ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ ಗೊತ್ತಾ? – Kannada News | Karnataka MLC Polls 2026: 8 Candidates, 7 seats, here is Congress Plan winning In Five seats

ಬೆಂಗಳೂರು, (ಜೂನ್ 17): ಕರ್ನಾಟಕ ವಿಧಾನ ಪರಿಷತ್​​ ಚುನಾವಣೆ (Legislative Council Election) ರಂಗೇರಿದೆ. ಎಲ್ಲಾ ರಾಜಕೀಯ ಪಕ್ಷಗಳು ತನ್ನ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಲು ಇನ್ನಿಲ್ಲದ ಕಸರತ್ತು ನಡೆಸ್ತಿವೆ. ಅಡ್ಡಮತದಾನ ಭೀತಿ ಹಿನ್ನೆಲೆ ರೆಸಾರ್ಟ್​ ಪಾಲಿಟಿಕ್ಸ್ (Resort Politics)​ ಕೂಡ ಶುರುವಾಗಿದ್ದು, ನಾಳೆ (ಜೂನ್ 18) ನಡೆಯಲಿರುವ ವಿಧಾನ ಪರಿಷತ್​ ಚುನಾವಣೆಯಲ್ಲಿ ಐದು ಸ್ಥಾನ ಗೆಲ್ಲಲು ಕಾಂಗ್ರೆಸ್ (Congress) ಪಕ್ಷ ರಣತಂತ್ರ ಹೂಡಿದೆ. ಕಾಂಗ್ರೆಸ್ ತನ್ನ ಪಾಲಿನ ನಾಲ್ಕು ಸ್ಥಾನಗಳ ಜೊತೆ ಇನ್ನೊಂದು ಹೆಚ್ಚುವರಿ ಸ್ಥಾನವನ್ನು ಗೆಲ್ಲಲು…

Read More

RailTel Recruitment 2026: ಕೇಂದ್ರ ಸರ್ಕಾರಿ ಸ್ವಾಮ್ಯದ ರೈಲ್‌ಟೆಲ್‌ನಲ್ಲಿ ನೇಮಕಾತಿ; ಹಿಂದಿ ಅನುವಾದಕ ಹುದ್ದೆಗೆ ಅರ್ಜಿ ಆಹ್ವಾನ

ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (RailTel) 2026ನೇ ಸಾಲಿನ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಜೂನಿಯರ್ ಹಿಂದಿ ಅನುವಾದಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಹುದ್ದೆಗಳು ಖಾಲಿ ಇದ್ದು, ಆಯ್ಕೆಯಾದ ಅಭ್ಯರ್ಥಿಗಳು ಹೈದರಾಬಾದ್ (ತೆಲಂಗಾಣ) ಅಥವಾ ಮುಂಬೈ (ಮಹಾರಾಷ್ಟ್ರ) ನಗರಗಳಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಸಂಸ್ಥೆಯಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಇಚ್ಛಿಸುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಅರ್ಹತೆ ಮತ್ತು ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ…

Read More

ಕನ್ನಡಿಗರು ಉದ್ಯೋಗಕ್ಕಾಗಿ, ಬಡ್ತಿಗಾಗಿ ಕೇಂದ್ರದ ಮುಂದೆ ಭಿಕ್ಷೆಗೆ ನಿಂತಿಲ್ಲ: ರೈಲ್ವೆ ಪರೀಕ್ಷೆ ಮುಂದೂಡಿದಕ್ಕೆ ಸಿಎಂ ಕೆಂಡಾಮಂಡಲ

ಬೆಂಗಳೂರು, ಮಾರ್ಚ್​ 17: ರೈಲ್ವೆ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡ ಭಾಷೆ ತೆಗೆದ ವಿಚಾರವಾಗಿ ರಾಜ್ಯದ ವಿವಿಧೆಡೆ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ಮಾಡಲಾಗಿದೆ. ಕನ್ನಡಿಗರಿಗೆ ಅನ್ಯಾಯ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ. ಇತ್ತ ಹುಬ್ಬಳ್ಳಿಯಲ್ಲಿ ರೈಲ್ವೆ ನೇಮಕಾತಿ ಕಚೇರಿಗೆ ಮುತ್ತಿಗೆ ಹಾಕಲಾಯಿತು. ಬಳಿಕ ವಿವಿಧ ಸಂಘಟನೆಗಳ ಹೋರಾಟಕ್ಕೆ ಮಣಿದ ರೈಲೆ ಇಲಾಖೆ ಇಂದಿನ ಪರೀಕ್ಷೆಯನ್ನು ಮುಂದೂಡಿದೆ. ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ (Siddaramaiah) ನೈರುತ್ಯ ರೈಲ್ವೆ ಇಲಾಖೆ ನಡೆಯನ್ನು ಖಂಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಮಧ್ಯೆಪ್ರವೇಶಿಸಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ….

Read More

‘ತಿಕ್ಲು ರಾಮ’ ಸಿನಿಮಾದ ಶೀರ್ಷಿಕೆ ವಿವಾದ: ದೂರು ದಾಖಲಾದ ಬಳಿಕ ಟೈಟಲ್ ಬದಲಾವಣೆ? – Kannada News | Thiklu Rama Kannada movie controversy Team likely to change title

ಸಿನಿಮಾದಲ್ಲಿ ಯಾವುದೇ ಆಕ್ಷೇಪಾರ್ಹ ಅಂಶಗಳು ಇದ್ದರೂ ತಕ್ಷಣ ವಿವಾದ (Controversy) ಸೃಷ್ಟಿಯಾಗುವ ಕಾಲವಿದು. ಧಾರ್ಮಿಕ ಭಾವನೆಗಳ ವಿಚಾರದಲ್ಲಿ ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ಈಗ ‘ತಿಕ್ಲು ರಾಮ’ (Thiklu Rama) ಸಿನಿಮಾದ ಟೈಟಲ್ ಕೂಡ ವಿವಾದಕ್ಕೆ ಒಳಗಾಗಿದೆ. ಸಾಹಿತಿ, ಗಾಯಕ, ಸಂಗೀತ ಸಂಯೋಜಕ ಮಂಜುಕವಿ ನಿರ್ದೇಶನ ಮಾಡುತ್ತಿರುವ ಈ ಸಿನಿಮಾದ ಶೂಟಿಂಗ್ ಈಗಾಗಲೇ ಶೇಕಡ 40ರಷ್ಟು ಮುಗಿದಿದೆ. ಆದರೆ ಈಗ ಟೈಟಲ್ ಬದಲಾವಣೆ ಮಾಡಬೇಕು ಎಂದು ದೂರು ನೀಡಲಾಗಿದೆ. ‘ತಿಕ್ಲು ರಾಮ’ ಸಿನಿಮಾಗೆ ಡಾ. ರಾಜ್‌ವೀರ್ ಅವರು…

Read More

ಸಂಖ್ಯಾಶಾಸ್ತ್ರ ಭವಿಷ್ಯ:  ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 15ರ ದಿನಭವಿಷ್ಯ

ಮನೆಯ ಮುಖ್ಯ ದ್ವಾರದ ಮೇಲೆ ‘ಸ್ವಸ್ತಿಕ’ ಚಿಹ್ನೆಯನ್ನು ಬರೆಯಿರಿ. ಇದರಿಂದ ನಕಾರಾತ್ಮಕ ಆಲೋಚನೆಗಳು ದೂರ ಆಗಲಿದೆ. ಕುಟುಂಬ ಸದಸ್ಯರ ಮಧ್ಯೆ ಸಾಮರಸ್ಯ ಮೂಡಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ನೀವೇ ನಂಬುವುದಕ್ಕೆ ಸಾಧ್ಯವಿಲ್ಲದ ಗಾಸಿಪ್ ನಿಮ್ಮ ಬಗ್ಗೆ ಹರಿದಾಡಲಿದೆ. ಸಂಬಂಧಿಕರ ಬಳಿ ಈ ಹಿಂದೆ ನೀವು ಮಾಡಿದಂಥ ಸಾಲವೋ ಅಥವಾ ಆಸ್ತಿ ವ್ಯವಹಾರವೋ ವಿಪರೀತ ಒತ್ತಡವನ್ನು ಸೃಷ್ಟಿ ಮಾಡಲಿದೆ. ನಕ್ಕು ಸುಮ್ಮನಾಗ ಬೇಕಾದ ಆಕ್ಷೇಪ, ಆಪಾದನೆಗಳ…

Read More

Zimbabwe vs India T20, Live Score: ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್ ಆಯ್ಕೆ – Kannada News | Zimbabwe vs India 1st T20, Live Cricket Score IND vs ZIM Full Scorecard Match Updates from Harare in Kannada

LIVE NEWS & UPDATES 23 Jul 2026 04:06 PM (IST) IND vs ZIM 1st T20 Live: ಟಾಸ್ ಗೆದ್ದ ಟೀಂ ಇಂಡಿಯಾ ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಭಾರತ ಮತ್ತು ಜಿಂಬಾಬ್ವೆ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯು ಇಂದಿನಿಂದ ಅಂದರೆ ಜುಲೈ 23 ರಿಂದ ಪ್ರಾರಂಭವಾಗಿದೆ. ಸರಣಿಯ ಮೂರೂ ಪಂದ್ಯಗಳು ಹರಾರೆ…

Read More

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಸಿಎಂ ನಿತೀಶ್ ಕುಮಾರ್​​ಗೆ ಪಾಕಿಸ್ತಾನದ ಗ್ಯಾಂಗ್​​ಸ್ಟರ್​​ನಿಂದ ಬೆದರಿಕೆ – Kannada News | Pakistan based gangster threatens Bihar CM Nitish Kumar for pulling down woman doctor’s hijab

ಪಾಟ್ನಾ, ಡಿಸೆಂಬರ್ 19: ಪ್ರಧಾನಿ ನರೇಂದ್ರ ಮೋದಿಯವರ (PM Modi) ಜೊತೆ ಬಹಳ ಆಪ್ತವಾಗಿ ಗುರುತಿಸಿಕೊಂಡಿರುವ, ಬಿಹಾರದಲ್ಲಿ ದಾಖಲೆಯ ಅವಧಿಗೆ ಮುಖ್ಯಮಂತ್ರಿಯಾಗಿ ಮತ್ತೊಮ್ಮೆ ಅಧಿಕಾರಕ್ಕೇರಿರುವ ನಿತೀಶ್ ಕುಮಾರ್ (Nitish Kumar) ವಿವಾದದಲ್ಲಿ ಸಿಲುಕಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಯುವ ಮುಸ್ಲಿಂ ವೈದ್ಯೆಯ ಹಿಜಾಬ್ ಎಳೆಯುವ ಮೂಲಕ ಸಾರ್ವಜನಿಕ ವೇದಿಕೆಯಲ್ಲೇ ಆ ಮಹಿಳೆಗೆ ಮುಜುಗರ ತಂದಿದ್ದರು. ಈ ಘಟನೆಗೆ ವಿಪಕ್ಷವಾದ ಆರ್​​ಜೆಡಿ ಸೇರಿದಂತೆ ಅನೇಕ ಪಕ್ಷಗಳ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಆದರೂ ಇದುವರೆಗೂ ನಿತೀಶ್ ಕುಮಾರ್ ಈ ವಿಷಯದಲ್ಲಿ ಕ್ಷಮಾಪಣೆ ಕೇಳಿಲ್ಲ,…

Read More