Headlines

ಕನ್ನಡ ಮಾತನಾಡಿ ಕನ್ನಡಿಗರನ್ನು ಮೋಡಿ ಮಾಡಿದ ಬಿಹಾರ ಪೋರಿ – Kannada News | 10 Year Old Bihar Girl Masters Kannada in Bangalore: Inspiring Story

ಬೆಂಗಳೂರಿನಲ್ಲಿ ಕನ್ನಡಿಗರಾಗಿ ಕನ್ನಡ ಮಾತನಾಡಲು ಹಿಂಜರಿಯುವ ಜನರ ಮಧ್ಯೆ ಬಿಹಾರದ ಪುಟ್ಟ  ಬಾಲಕಿಯಬ್ಬಳು (Bihar girl) ಕನ್ನಡ ಮಾತನಾಡಿ ಎಲ್ಲರ ಮೆಚ್ಚುಗೆ ಪಡೆದಿದ್ದಾಳೆ. ಇದೀಗ ಈ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಸೋಶಿಯಲ್​​​ ಮೀಡಿಯಾದಲ್ಲಿ ನೆಟ್ಟಿಗರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಿಹಾರದ 10 ವರ್ಷದ ಬಾಲಕಿಯ ನಿರರ್ಗಳವಾಗಿ ಕನ್ನಡ ಮಾತನಾಡುವುದನ್ನು ಕಂಡು ಒಮ್ಮೆ ಅಚ್ಚರಿಯಾಗುವುದು ಖಂಡಿತ ಎಂದು ನೆಟ್ಟಿಗರು ಕಮೆಂಟ್​​ ಮಾಡಿದ್ದಾರೆ. ಇದು ಈ ಹುಡುಗಿಯ ಅಸಾಧಾರಣ ಸಾಧನೆ ಎಂದು ಹೇಳಲಾಗಿದೆ. “ಕನ್ನಡದಲ್ಲಿ ಟಾಪರ್…

Read More

ಜಸ್​ಪ್ರೀತ್ ಬುಮ್ರಾ ಭಾರತ ತಂಡದಿಂದ 18 ತಿಂಗಳುಗಳ ಕಾಲ ಹೊರಗೆ!

ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ (Jasprit Bumrah)  ಟಿ20 ಕ್ರಿಕೆಟ್​ನಿಂದ 18 ತಿಂಗಳುಗಳ ಕಾಲ ಬ್ರೇಕ್ ತೆಗೆದುಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಮುಂಬರುವ ಏಕದಿನ ವಿಶ್ವಕಪ್​ಗಾಗಿ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದು ಈ ಮೂಲಕ ತಮ್ಮ ಕೆಲಸದ ಹೊರೆಯನ್ನು ಸರಿದೂಗಿಸಲು ನಿರ್ಧರಿಸಿದ್ದಾರೆ. ಇದಕ್ಕಾಗಿ ಭಾರತ ತಂಡದ ದ್ವಿಪಕ್ಷೀಯ ಟಿ20 ಸರಣಿಗಳಿಂದ ಹೊರಗುಳಿಯಲಿದ್ದಾರೆ. ಏಕದಿನ ಮತ್ತು ಟೆಸ್ಟ್ ಗಮನ: ಜಸ್​ಪ್ರೀತ್ ಬುಮ್ರಾ 2024ರ ಟಿ20 ವಿಶ್ವಕಪ್​ ಬಳಿಕ ಸತತ ಟಿ20 ಪಂದ್ಯಗಳನ್ನಾಡಿದ್ದಾರೆ. ಇದಕ್ಕೆ ಮುಖ್ಯ ಕಾರಣ 2026ರ ಟಿ20 ವಿಶ್ವಕಪ್….

Read More

ರಜನೀಕಾಂತ್ ಋಣ ತೀರಿಸಿದ ಶಾರುಖ್ ಖಾನ್, ಎಸ್​​ಆರ್​​ಕೆ ಜೊತೆ ಎಸ್​​ಆರ್​​ಕೆ – Kannada News | Shah Rukh Khan acting with Rajinikanth in Jailer 2

ಶಾರುಖ್ ಖಾನ್ (Shah Rukh Khan), ಕಮಲ್ ಹಾಸನ್ ಅವರ ಅತಿ ದೊಡ್ಡ ಅಭಿಮಾನಿ, ಆದರೆ ರಜನೀಕಾಂತ್ ಅವರ ಬಗ್ಗೆ ಅಷ್ಟೇ ಗೌರವ ಇರುವಂಥಹ ನಟ. ಕಮಲ್ ಹಾಸನ್ ಕರೆದರೆಂದು ಅವರ ನಿರ್ದೇಶನದ ‘ಹೇ ರಾಮ್’ ಸಿನಿಮಾನಲ್ಲಿ ಒಂದು ರೂಪಾಯಿ ಸಹ ಸಂಭಾವನೆ ಪಡೆಯದೆ ನಟಿಸಿದ್ದರು. ಆ ಬಳಿಕ ರಜನೀಕಾಂತ್ ಅವರು ಶಾರುಖ್ ಖಾನ್ ನಿರ್ಮಿಸಿ, ನಟಿಸಿದ್ದ ‘ರಾ ಒನ್’ ಸಿನಿಮಾನಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಇದೀಗ ಆ ಋಣವನ್ನು ಶಾರುಖ್ ಖಾನ್ ತೀರಿಸಿದ್ದಾರೆ. ತಮಿಳು ಚಿತ್ರರಂಗದ…

Read More

ಮುಖ ಮೂತಿ ನೋಡದೇ ಹೊಡೆದಾಡಿಕೊಂಡ ಮಹೇಶ್ ಬಾಬು, ರಾಜಮೌಳಿ? ಸಿನಿಮಾ ಸತ್ತುಹೋಯ್ತು ಎಂದ ಆರ್​ಜಿವಿ – Kannada News | RGV reacts to AI video of SS Rajamouli and Mahesh Babu fighting

ಟಾಲಿವುಡ್ ಸ್ಟಾರ್ ನಟ ಮಹೇಶ್ ಬಾಬು (Mahesh Babu) ಅವರು ‘ವಾರಾಣಸಿ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಎಸ್​.ಎಸ್​. ರಾಜಮೌಳಿ (SS Rajamouli) ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಈ ಸಿನಿಮಾದ ಅಪ್​ಡೇಟ್ ತಿಳಿಯಲು ಫ್ಯಾನ್ಸ್ ತುದಿಗಾಲಿನಲ್ಲಿ ನಿಂತಿರುತ್ತಾರೆ. ಆದರೆ ಅಂಥ ಅಭಿಮಾನಿಗಳಿಗೆ ಶಾಕ್ ಆಗುವಂತಹ ಒಂದು ವಿಡಿಯೋ ವೈರಲ್ ಆಗಿದೆ. ನಿರ್ದೇಶಕ ರಾಜಮೌಳಿ ಮತ್ತು ಮಹೇಶ್ ಬಾಬು ಅವರು ಮುಖ ಮೂತಿ ನೋಡದೇ ಹೊಡೆದಾಡಿಕೊಂಡ ದೃಶ್ಯ ಈ ವಿಡಿಯೋದಲ್ಲಿ ಇದೆ. ಆದರೆ ಇದು…

Read More

ಕೋಲಾರದಲ್ಲಿ ವಾಹನಗಳನ್ನು ತಡೆದು, ರಸ್ತೆ ಬಂದ್​ ಮಾಡಿ ಮಾವು ಬೆಳೆಗಾರರ ಪ್ರತಿಭಟನೆ! – Kannada News | Mango Growers Demand Support Price Amidst Widespread Protests

ಕೋಲಾರ, ಜೂನ್ 22: ಮಾವಿನ ಹಣ್ಣಿಗೆ ಸೂಕ್ತ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಕೋಲಾರ ಜಿಲ್ಲೆಯಲ್ಲಿಂದು ಮಾವು ಬೆಳೆಗಾರರು ‘ಕೋಲಾರ ಬಂದ್’ಗೆ ಕರೆ ನೀಡಿದ್ದಾರೆ. ಜಿಲ್ಲೆಯಾದ್ಯಂತ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ರೈತರು ಬೀದಿಗಿಳಿದು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಒಂದು ಟನ್ ಮಾವಿಗೆ 3,000 ರಿಂದ 4,000 ರೂ. ಮಾತ್ರ ದೊರೆಯುತ್ತಿದ್ದು, ಇದು ರೈತರಿಗೆ ದೊಡ್ಡ ನಷ್ಟ ಉಂಟುಮಾಡುತ್ತಿದೆ. ಮಾವು ಬೆಳೆಗಾರರ ಸಂಘ ಹಾಗೂ ಇತರೆ ಸಂಘಟನೆಗಳು ಸರ್ಕಾರ ಕನಿಷ್ಠ 8,000 ರೂ.ನಿಂದ 10,000 ರೂ….

Read More

ಬಿಗ್ ಬಾಸ್ ಬಳಿಕ ಸಿನಿಮಾ ಅವಕಾಶ ಪಡೆದ ಮಲ್ಲಮ್ಮ; ಬದಲಾಯ್ತು ಲೈಫ್ – Kannada News | Mallamma gets movie offers after Bigg Boss Kannada Season 12

ಮಾತಿನ ಮಲ್ಲಮ್ಮ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ ಬಳಿಕ ಹೆಚ್ಚು ಖ್ಯಾತಿ ಪಡೆದುಕೊಂಡರು. ಈಗ ಅವರಿಗೆ ಸಿನಿಮಾಗಳಿಂದ ಅವಕಾಶಗಳು ಸಿಗುತ್ತಿವೆ. ಅಲ್ಲದೇ, ಧಾರಾವಾಹಿಗಳಲ್ಲಿ ನಟಿಸುವ ಆಫರ್ ಸಹ ಬಂದಿದೆ. ಆ ಬಗ್ಗೆ ಮಲ್ಲಮ್ಮ ಅವರು ಟಿವಿ9 ಜೊತೆಗೆ ಮಾತನಾಡಿದ್ದಾರೆ. ‘ವಿನಾಶಕಾಲೇ’ ಸಿನಿಮಾದಲ್ಲಿ ಮಲ್ಲಮ್ಮ ಅವರು ನಟಿಸುತ್ತಿದ್ದಾರೆ. ತಾಯಿಯ ಪಾತ್ರ ಮಾಡಲು ಅವರು ಒಪ್ಪಿಕೊಂಡಿದ್ದಾರೆ. ಬಿಗ್ ಬಾಸ್ ಶೋನಿಂದ ತಮ್ಮ ಬದುಕು ಬದಲಾಗಿದೆ ಎಂದು ಮಲ್ಲಮ್ಮ (Mallamma) ಹೇಳಿದ್ದಾರೆ….

Read More

Video: ಪಿಣರಾಯಿ ವಿಜಯನ್ ಅವರೇ ಮತ್ತೆ ಕೇರಳದ ಸಿಎಂ ಆಗಲಿದ್ದಾರೆ: ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಭವಿಷ್ಯ – Kannada News | Mani Shankar Aiyar Predicts Another Term for Pinarayi Vijayan in Kerala

ತಿರುವನಂತಪುರಂ, ಫೆಬ್ರವರಿ 16: ಮುಂಬರುವ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಪಿಣರಾಯಿ ವಿಜಯನ್ ಅವರೇ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕಾಂಗ್ರೆಸ್​ನ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಭವಿಷ್ಯ ನುಡಿದಿದ್ದಾರೆ. ಇವರ ಹೇಳಿಕೆ ಕಾಂಗ್ರೆಸ್​​ನಲ್ಲೇ ತೀವ್ರ ಕಳವಳವನ್ನು ಹುಟ್ಟುಹಾಕಿದೆ. ರಾಹುಲ್ ಗಾಂಧಿಗೆ ನಾನು ಕಾಂಗ್ರೆಸ್ ಸದಸ್ಯ ಎಂಬುದು ಮರೆತು ಹೋದಂತಿದೆ. ನಾನು ಗಾಂಧಿವಾದಿ ಹೌದು, ನೆಹರು, ರಾಜೀವ್ ಗಾಂಧಿ ಹಾದಿಯನ್ನು ಅನುಸರಿಸುತ್ತೇನೆ ಆದರೆ ರಾಹುಲ್ ಗಾಂಧಿಯನ್ನಲ್ಲ ಎಂದು ಹೇಳಿದ್ದು, ಕಾಂಗ್ರೆಸ್ ಒಳಗೆ ಈ ಹೇಳಿಕೆ ಸಂಚಲನ ಮೂಡಿಸಿದೆ. ಮೇ 2026…

Read More

ಕೊಳಚೆ ನೀರಲ್ಲಿ ಶಾಲಾ ವಿದ್ಯಾರ್ಥಿಗಳು ಪ್ಲೇಟ್ ತೊಳೆದ ವೈರಲ್ ಫೋಟೋ ಅಸಲಿಯತ್ತು ಬಿಚ್ಚಿಟ್ಟ ಬಿಇಓ – Kannada News | Jamakhandi BEO Visits Albal School And Clarify about Students Washed Plate in sewage water after midday meal

ಬಾಗಲಕೋಟೆ, (ಜನವರಿ 29): ಜಿಲ್ಲೆಯ ಆಲಬಾಳ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳು(School Students) ಬಿಸಿಯೂಟದ (midday meal) ನಂತರ ಚರಂಡಿ ಪಕ್ಕದಲ್ಲಿ ತಟ್ಟೆ ತೊಳೆಯುತ್ತಿರುವ ಪೋಟೋ ವೈರಲ್ ಆಗಿದೆ. ಶಾಲೆಯಲ್ಲಿ ಸೂಕ್ತ ನೀರಿನ ವ್ಯವಸ್ಥೆ ಇಲ್ಲದಿರುವುದು ಈ ದುಸ್ಥಿತಿಗೆ ಕಾರಣವಾಗಿದ್ದು, ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ಕಿಡಿಕಾರಿದ್ದಾರೆ. ಇದು ಮಕ್ಕಳ ಹಕ್ಕು ಆಯೋಗದ ಗಮನಕ್ಕೂ ಬಂದಿದ್ದು, ಕೂಡಲೇ ಬಾಗಲಕೋಟೆ ಜಿಲ್ಲಾಡಳಿತಕ್ಕೆ ಪತ್ರ ಬರೆದು ಘಟನೆ ಬಗ್ಗೆ ಗಮನಹರಿಸಬೇಕು. ಹಾಗೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳಕ್ಕೆ ಭೇಟಿ ನೀಡಲು…

Read More

ಕೃಷಿ ತಾಪಂಡ ಗೆಳೆಯ ವೈಶಾಖ್ ಆತ್ಮಹತ್ಯೆ, ದೂರು ನೀಡಿದ ಪತ್ನಿ – Kannada News | Vaishak death in Krishi Tapanda home, Complaint registered by wife

ನಟಿ ಕೃಷಿ ತಾಪಂಡ (Krishi Tapanda) ಅವರ ಮನೆಯಲ್ಲಿ ಅವರ ಗೆಳೆಯ, ಉದ್ಯಮಿ ವೈಶಾಖ್ ನಿಧನ ಹೊಂದಿದ್ದಾರೆ. ಕೃಷಿ ತಾಪಂಡ ಅವರಿಗೆ ಕೊನೆಯದಾಗಿ ಸಂದೇಶವೊಂದನ್ನು ಕಳಿಸಿ ಕೃಷಿ ತಾಪಂಡ ಅವರ ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೈಶಾಖ್, ಉದ್ಯಮಿ ಆಗಿದ್ದು ಅವರಿಗೆ ಪತ್ನಿ, ತಂದೆ-ತಾಯಿ ಇದ್ದಾರೆ. ಇದೀಗ ವೈಶಾಖ್ ನಿಧನದ ಬೆನ್ನಲ್ಲೆ ಅವರ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ. ವೈಶಾಖ್ ಅವರ ಸಾವು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ವೈಶಾಖ್, ಕೃಷಿ ತಾಪಂಡ ಅವರ ಮನೆಯಲ್ಲಿ ಏಕೆ ಆತ್ಮಹತ್ಯೆ ಮಾಡಿಕೊಂಡರು,…

Read More

ಐಪಿಎಲ್ ಟಿಕೆಟ್​ಗಾಗಿ ಶಾಸಕ ಸುರೇಶ್ ಕುಮಾರ್‌ಗೆ ಅಪರಿಚಿತ ವ್ಯಕ್ತಿಯಿಂದ ಫೋನ್​ ಕಾಲ್​​

ಬೆಂಗಳೂರು, ಏಪ್ರಿಲ್​ 04: ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಪ್ರಿಲ್​ 05ರಂದು ಆರ್​ಸಿಬಿ ಮತ್ತು ಸಿಎಸ್​ಕೆ ಮಧ್ಯೆ ಹೈವೋಲ್ಟೇಜ್ ಪಂದ್ಯ (RCB vs CSK Match) ನಡೆಯಲಿದೆ. ಕ್ರಿಕೆಟ್​ ಫ್ಯಾನ್ಸ್​ ನಾಳೆ ನಡೆಯಲಿರುವ ಪಂದ್ಯ ನೋಡಲು ಕಾತರರಾಗಿದ್ದಾರೆ. ಇತ್ತ ರಾಜ್ಯದ ಶಾಸಕರಿಗೆ ತಲಾ ಮೂರು ಐಪಿಎಲ್ ಟಿಕೆಟ್ ವಿತರಣೆ ಮಾಡಲಾಗಿದೆ. ಹೀಗಾಗಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಸಂಬಂಧಿ ಎಂದು ಹೇಳಿಕೊಂಡು ರಾಜಾಜಿನಗರ ಶಾಸಕ ಸುರೇಶ್ ಕುಮಾರ್‌ಗೆ (MLA Suresh Kumar) ದೂರವಾಣಿ ಕರೆ ಮಾಡಿರುವ ಘಟನೆ ನಡೆದಿದೆ….

Read More