Headlines

ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು – Kannada News | Bagalkote Shivaji Jayanti Stone Pelting: Onnce Again Rally From Same Place Says Narayansa Bandage

ಬಾಗಲಕೋಟೆ, (ಫೆಬ್ರವರಿ 20): ಬಾಗಲಕೋಟೆಯಲ್ಲಿ (Bagalkot) ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ (Stone Pelting) ನಡೆದಿದೆ. ಘಟನೆಯಲ್ಲಿ ಪೊಲೀಸರು ಸೇರಿ ಹಲವರಿಗೆ ಗಾಯಗಳಾಗಿವೆ. ಪರಿಸ್ಥಿತಿ ತಿಳಿಗೊಳಿಸಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಹೆಚ್ಚುವರಿ ಭದ್ರತೆ ನಿಯೋಜಿಸಲಾಗಿದೆ. ಇನ್ನು ಪೊಲೀಸರು ಇಂದು (ಫೆಬ್ರವರಿ 20) ಡಿಸಿ ಕಚೇರಿಯಲ್ಲಿ ಕರೆದಿದ್ದ ಶಾಂತಿ ಸಭೆಗೆ ಮುಸ್ಲಿಂ ಮುಖಂಡರು ಗೈರಾಗಿದ್ದಾರೆ. ಇದರಿಂದ ಆಕ್ರೋಶಗೊಂಡ ಹಿಂದೂ ಮುಖಂಡರು ಸಹ ಶಾಂತಿ ಸಭೆ ಬಹಿಷ್ಕರಿಸಿ ಹೊರ ನಡೆದಿದ್ದಾರೆ. ಇದೇ ವೇಳೆ ಟಿವಿ9ಗೆ ಪ್ರತಿಕ್ರಿಯಿಸಿದ ಬಿಜೆಪಿ…

Read More

ದೆಹಲಿ: ಮನೆಯಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಮಹಿಳೆ, ಮೂವರು ಹೆಣ್ಣುಮಕ್ಕಳ ಶವ ಪತ್ತೆ – Kannada News | Delhi Family Murder: Mother and Three Daughters Found Slain, Husband Missing Police Probe

ನವದೆಹಲಿ, ಫೆಬ್ರವರಿ 26: ಮನೆಯಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಮಹಿಳೆ ಮತ್ತು ಮೂರು ಹೆಣ್ಣುಮಕ್ಕಳ ಶವ ಪತ್ತೆಯಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಉತ್ತರ ದೆಹಲಿಯ ಸಮಯಪುರ್ ಬದ್ಲಿಯ ಲೇನ್‌ಗಳಲ್ಲಿನ ಮನೆಯೊಂದರಲ್ಲಿ ಒಂದು ಕೊಲೆ(Murder)ನಡೆದಿದೆ. ಮಹಿಳೆ ಮತ್ತು ಆಕೆಯ ಮೂವರು ಮಕ್ಕಳು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಆಕೆಯ ಪತಿ ನಾಪತ್ತೆಯಾಗಿದ್ದಾನೆ. ಚಂದನ್ ಪಾರ್ಕ್ ಪ್ರದೇಶದಲ್ಲಿ ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದ್ದು, ಬುಧವಾರ ಬೆಳಕಿಗೆ ಬಂದಿದೆ. ಘಟನೆಯ ರಾತ್ರಿ, ಮಕ್ಕಳ ಕಿರುಚಾಟದಿಂದ ಸ್ವಲ್ಪ ಸಮಯದ ಹಿಂದೆ ಎಚ್ಚರಗೊಂಡಿದ್ದ ಹತ್ತಿರದ…

Read More

ಈ ಎಸ್​ಎಂಬಿಯಲ್ಲಿ ಆಕರ್ಷಕ ಬಡ್ಡಿ ಆಫರ್; ನಿತ್ಯವೂ ಚಕ್ರಬಡ್ಡಿ; ಏನಿದರ ಅನುಕೂಲ? – Kannada News | This small finance bank offers repo level interest rates and daily compounding for savings accounts

ನವದೆಹಲಿ, ಜನವರಿ 6: ಸ್ಲೈಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ (Slice Small Finance Bank) ತನ್ನ ಸೇವಿಂಗ್ಸ್ ಅಕೌಂಟ್​ಗಳಿಗೆ ಫಿಕ್ಸೆಡ್ ಡೆಪಾಸಿಟ್​ನಷ್ಟು (Fixed Deposit) ಬಡ್ಡಿ ಆಫರ್ ಮಾಡುತ್ತಿದೆ. ಅಷ್ಟೇ ಅಲ್ಲ, ಕ್ವಾರ್ಟರ್ ಬದಲು ನಿತ್ಯವೂ ಚಕ್ರ ಬಡ್ಡಿ (interest compounding) ಜಮೆ ಮಾಡುತ್ತದೆ. ಸೇವಿಂಗ್​ ಅಕೌಂಟ್​ಗಳಿಗೆ ಸಾಮಾನ್ಯವಾಗಿ ಶೇ. 3ಕ್ಕಿಂತ ಹೆಚ್ಚು ಬಡ್ಡಿ ಸಿಗುವುದು ವಿರಳ. ಅಂಥದ್ದರಲ್ಲಿ ಸ್ಲೈಸ್ ಬ್ಯಾಂಕ್ ತನ್ನಲ್ಲಿರುವ ಸೇವಿಂಗ್ಸ್ ಅಕೌಂಟ್​ಗಳಿಗೆ ಶೇ. 5.25ರವಷ್ಟು ವಾರ್ಷಿಕ ಬಡ್ಡಿ ಕೊಡುತ್ತಿದೆ. ನಿತ್ಯವೂ ಚಕ್ರಬಡ್ಡಿ ಸಿಗುತ್ತೆ……

Read More

ಮೆಲೋಡಿಯೆಂದೇ ಟ್ರೆಂಡ್ ಆಗಿರುವ ಮೆಲೋನಿಯ ಆಸ್ತಿ ಎಷ್ಟು? ಇಟಲಿ ಪ್ರಧಾನಿ ಕುರಿತ ರೋಚಕ ಸಂಗತಿಗಳಿವು – Kannada News | Giorgia meloni Net Worth and Family Interesting Facts about Italy PM

ನವದೆಹಲಿ, ಮೇ 21: ಇಟಲಿಯ ಮೊದಲ ಮಹಿಳಾ ಪ್ರಧಾನ ಮಂತ್ರಿ ಮತ್ತು ಜಾಗತಿಕ ರಾಜಕಾರಣದ ಅತ್ಯಂತ ಪ್ರಭಾವಶಾಲಿ ನಾಯಕಿಯರಲ್ಲಿ ಒಬ್ಬರಾದ ಜಾರ್ಜಿಯಾ ಮೆಲೋನಿ (Giorgia Meloni) ಅವರ ಜೀವನದ ರೋಚಕ ಕಥೆ ಮತ್ತು ಅವರ ಆಸ್ತಿ ವಿವರಗಳ ಮಾಹಿತಿ ಇಲ್ಲಿದೆ. ಪ್ರಧಾನಿ ನರೇಂದ್ರ ಮೋದಿಯವರ ಆಪ್ತ ಸ್ನೇಹಿತೆ ಎಂದೇ ಬಿಂಬಿಸಲ್ಪಟ್ಟಿರುವ ಮೆಲೋನಿ ಇಟಲಿಯ ಪ್ರಧಾನಿ. ಮೋದಿ ಹಾಗೂ ಮೆಲೋನಿಯವರ ಭೇಟಿಯ ಫೋಟೋಗಳು, ವಿಡಿಯೋಗಳು, ಸೆಲ್ಫಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಲೇ ಇರುತ್ತವೆ. ಇವರಿಬ್ಬರ ಅಭಿಮಾನಿಗಳು ಈ ಜೋಡಿಗೆ…

Read More

ದರ್ಶನ್ ಜಾಮೀನು ಅರ್ಜಿ: ಸುಪ್ರೀಂ ಕೋರ್ಟ್​​ನಲ್ಲಿ ವಾದ-ಪ್ರತಿವಾದ ಹೀಗಿತ್ತು? – Kannada News | Darshan Bail application: here is the detail of argument in Supreme Court

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಇತ್ತೀಚೆಗಷ್ಟೆ ಸುಪ್ರೀಂಕೋರ್ಟ್​​ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಜೈಲಿನ ಅವ್ಯವಸ್ಥೆ, ಜೈಲಧಿಕಾರಿಗಳ ತಾರತಮ್ಯ, ಸಾಕ್ಷ್ಯಗಳ ವಿಚಾರಣೆಯಲ್ಲಿ ವಿಳಂಬ ಇನ್ನೂ ಹಲವು ಕಾರಣಗಳನ್ನು ನೀಡಿ ನಟ ದರ್ಶನ್ ಅವರು ತಮಗೆ ಜಾಮೀನು ನೀಡಬೇಕೆಂದು ಸುಪ್ರೀಂಕೋರ್ಟ್​​ನಲ್ಲಿ ಮನವಿ ಮಾಡಿದ್ದರು. ಇಂದು ನಟ ದರ್ಶನ್ ಪರವಾಗಿ ಖ್ಯಾತ ವಕೀಲ ಮುಕುಲ್ ರೊಹ್ಟಗಿ ವಾದ ಮಂಡಿಸಿದರೆ, ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಸಿದ್ಧಾರ್ಥ್ ಲೂಥ್ರಾ ವಾದ ಮಂಡಿಸಿದರು. ನ್ಯಾಯಮೂರ್ತಿ ಜೆಬಿ ಪರ್ದಿವಾಲಾ,…

Read More

Operation Mahadev:ಆಪರೇಷನ್ ಮಹಾದೇವ್: ಪಹಲ್ಗಾಮ್ ದಾಳಿಕೋರರ ಮೇಲೆ ಸೇನೆಯ ಅಟ್ಟಹಾಸ, ಸಂಹಾರದ ಸಂಪೂರ್ಣ ರೋಚಕ ಕಥೆ – Kannada News | Operation Mahadev: Inside the Hunt That Ended Pahalgam Attack Plotters

ಪಹಲ್ಗಾಮ್, ಏಪ್ರಿಲ್ 21: ಪಹಲ್ಗಾಮ್‌(Pahalgam)ನ ಆ ರಕ್ತಸಿಕ್ತ ಏಪ್ರಿಲ್ 22ರ ಕರಾಳ ನೆನಪುಗಳು ಇನ್ನೂ ಮಾಸಿಲ್ಲ. ಅಮಾಯಕ ಪ್ರವಾಸಿಗರ ಹತ್ಯೆ ಇಡೀ ದೇಶವನ್ನೇ ಶೋಕಸಾಗರದಲ್ಲಿ ಮುಳುಗಿಸಿತ್ತು. ಆದರೆ, ಆ ನೋವಿನ ಹಿಂದೆಯೇ ಭಾರತೀಯ ಸೇನೆಯು ಎಪ್ಪತ್ತೇಳು ಚದರ ಕಿಲೋಮೀಟರ್‌ಗಳ ದಟ್ಟ ಅರಣ್ಯದಲ್ಲಿ ಬರೆದ ಶೌರ್ಯದ ಗಾಥೆಯ ಹೆಸರೇ ‘ಆಪರೇಷನ್ ಮಹಾದೇವ್’. ಇದು ಕೇವಲ ಒಂದು ಕಾರ್ಯಾಚರಣೆಯಲ್ಲ, ಅನ್ಯಾಯದ ವಿರುದ್ಧ ಭಾರತೀಯ ಪಡೆಗಳು ನಡೆಸಿದ 93 ದಿನಗಳ ಮಹಾಬೇಟೆ. ಈ ರೋಚಕ ಕಥೆ ಇಲ್ಲಿದೆ. ಏಪ್ರಿಲ್ 22ರಂದು ಪಹಲ್ಗಾಮ್…

Read More

Commercial LPG Cylinder Price: ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆ ಬರೋಬ್ಬರಿ 993 ರೂ. ಏರಿಕೆ – Kannada News | Commercial LPG Cylinder Price Jumps Rs 993: Hotels and Restaurants Face Impact

ನವದೆಹಲಿ, ಮೇ 1: ಇಂದು ವಾಣಿಜ್ಯ ಸಿಲಿಂಡರ್​ ಬೆಲೆ(Commercial Cylinder Price)ಯಲ್ಲಿ ಭಾರಿ ಏರಿಕೆಯಾಗಿದೆ. ಇಂದಿನಿಂದ (ಮೇ 1) ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಬರೋಬ್ಬರಿ 993 ರೂ. ಹೆಚ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಭಾರಿ ಏರಿಕೆಯ ನಂತರ, ರಾಜಧಾನಿ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್‌ನ ಬೆಲೆ 3,071.50 ರೂ.ಗೆ ತಲುಪಿದೆ. ಇದು ಹೋಟೆಲ್, ರೆಸ್ಟೋರೆಂಟ್ ಮತ್ತು ಇತರ ವಾಣಿಜ್ಯ ಸಂಸ್ಥೆಗಳ ಮೇಲೆ ನೇರ ಪರಿಣಾಮ ಬೀರಲಿದೆ. ಗ್ರಾಹಕರಿಗೆ ನಿರಾಳ: ಪೆಟ್ರೋಲ್,…

Read More

ನಿರ್ಮಾಪಕರಿಗೆ ಹೇಳದೆ ‘ಪೆದ್ದಿ’ ಆದಾಯ ಹಂಚಿಕೆ: ದೂರು ದಾಖಲು – Kannada News | Peddi movie Producers alleged that movie profit sharing model decision taken without his knowledge

ಬುಚ್ಚಿ ಬಾಬು ಸಾನಾ ನಿರ್ದೇಶಿಸಿ, ರಾಮ್ ಚರಣ್ (Ram Charan) ಮತ್ತು ಜಾನ್ವಿ ಕಪೂರ್ ನಟಿಸಿರುವ ‘ಪೆದ್ದಿ’ ಸಿನಿಮಾಕ್ಕೆ ಒಂದರ ಮೇಲೊಂದು ವಿವಾದಗಳು ಎದುರಾಗುತ್ತಲೇ ಇವೆ. ಮೊದಲಿಗೆ ನಟಿ ಜಾನ್ಹವಿ ಕಪೂರ್ ಅವರನ್ನು ಅತಿಯಾಗಿ ಗ್ಲಾಮರಸ್ ಆಗಿ ತೋರಿಸಿರುವ ಬಗ್ಗೆ ತೀವ್ರ ವಿವಾದ ಎದ್ದಿತ್ತು, ಬಳಿಕ ನಿರ್ದೇಶಕ ಬುಚ್ಚಿಬಾಬು ಸನಾ ಕ್ಷಮೆ ಕೋರಿ, ದೃಶ್ಯಗಳಿಗೆ ಕತ್ತರಿ ಹಾಕಿದರು. ಇದೀಗ ಖುದ್ದು, ‘ಪೆದ್ದಿ’ ಸಿನಿಮಾದ ನಿರ್ಮಾಪಕರೇ ಸಿನಿಮಾದ ವಿರುದ್ಧ ದೂರು ನೀಡಿದ್ದಾರೆ. ತಮಗೆ ಹೇಳದೆ, ಲಾಭ ಹಂಚಿಕೆ ವಿಚಾರವಾಗಿ…

Read More

ಟಿ20 ವಿಶ್ವಕಪ್ ಸೆಮಿಫೈನಲ್ ವೇಳಾಪಟ್ಟಿ ಪ್ರಕಟ – Kannada News | T20 World cup 2026 Semi Final Schedule

T20 World Cup 2026: ಟಿ20 ವಿಶ್ವಕಪ್​ 2026 ರ ಸೂಪರ್-8 ಸುತ್ತಿನ ಪಂದ್ಯಗಳು ಇಂದು ಪೂರ್ಣಗೊಳ್ಳಲಿದೆ. ದ್ವಿತೀಯ ಸುತ್ತಿನ ಕೊನೆಯ ಪಂದ್ಯದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದೊಂದಿಗೆ ಈ ಬಾರಿ ಸೆಮಿಫೈನಲ್ ಆಡಲಿರುವ 4 ತಂಡಗಳಾವುವು ಎಂಬುದು ಖಚಿತವಾಗಲಿದೆ. ಅಂದರೆ ಈಗಾಗಲೇ ಇಂಗ್ಲೆಂಡ್, ಸೌತ್ ಆಫ್ರಿಕಾ ಹಾಗೂ ನ್ಯೂಝಿಲೆಂಡ್ ಸೆಮಿಫೈನಲ್​ಗೇರಿದ್ದು, ನಾಲ್ಕನೇ ತಂಡವಾಗಿ ಭಾರತ ಅಥವಾ ವೆಸ್ಟ್ ಇಂಡೀಸ್​ ನಾಕೌಟ್ ಹಂತಕ್ಕೇರಲಿದೆ. ಅತ್ತ ಪಾಕಿಸ್ತಾನ್ ತಂಡವು ಟಿ20 ವಿಶ್ವಕಪ್​ನಿಂದ ಹೊರಬಿದ್ದ…

Read More

ದೆಹಲಿಯಲ್ಲಿ 9 ಮಂದಿ ಬಲಿತೆಗೆದ ಎಸಿ ಸ್ಫೋಟ; ಏರ್ ಕಂಡೀಷನರ್ ಸ್ಫೋಟಕ್ಕೆ ಕಾರಣವೇನು, ನಿಯಂತ್ರಣ ಹೇಗೆ? – Kannada News | AC Blasts: What Caused Delhi’s Tragedy? Essential Safety Tips & Prevention Guide

ದೆಹಲಿಯ ವಿವೇಕ್ ವಿಹಾರ್ ಪ್ರದೇಶದಲ್ಲಿ ಇತ್ತೀಚೆಗೆ ಎಸಿ ಸ್ಫೋಟಗೊಂಡು ಉಂಟಾದ ಭೀಕರ ಬೆಂಕಿಯಿಂದಾಗಿ 9 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ಸ್ಫೋಟ (AC blast) ಹೇಗಾಯಿತು, ಏನು ಕಾರಣ ಎಂದು ಇನ್ನೂವರೆಗೆ ಗೊತ್ತಾಗಿಲ್ಲ. ಎಸಿ ಯೂನಿಟ್​ನೊಳಗೆ ಶಾರ್ಟ್ ಸರ್ಕ್ಯೂಟ್ ಆಗಿ ಈ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ತಜ್ಞರ ಪ್ರಕಾರ, ಬೇಸಿಗೆಯ ಧಗೆಯಲ್ಲಿ ಏರ್ ಕಂಡೀಷನರ್​ಗಳು ಸ್ಫೋಟಗೊಳ್ಳುವ ಅಪಾಯ ಹೆಚ್ಚಿರುತ್ತದೆ. ಬೇಸಿಗೆಯ ತೀವ್ರ ಶಾಖದಿಂದಾಗಿ ಎಸಿಗಳ ಮೇಲೆ ಒತ್ತಡ ಹೆಚ್ಚಾಗುತ್ತಿದ್ದು, ಇಂತಹ ಸ್ಫೋಟಗಳು ಸಂಭವಿಸುತ್ತಿವೆ…

Read More