Headlines

ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ! ಯಾಕೆ ಗೊತ್ತಾ? – Kannada News | Kogilu Layout Housing Row: BJP Workers Stage Unique Protest in Mandya, Letter to Kerala CM Goes Viral

ಕೇರಳ ಸಿಎಂಗೆ ಮಂಡ್ಯ ಬಿಜೆಪಿ ಕಾರ್ಯಕರ್ತರ ಪತ್ರ ಮಂಡ್ಯ, ಜನವರಿ 1: ‘ಕೇರಳ ಸಿಎಂ ಪಿಣರಾಯಿ ವಿಜಯನ್ (Pinarayi Vijayan) ಅವರೇ, ನಮ್ಮ ಜಿಲ್ಲೆ ಹಾಗೂ ರಾಜ್ಯದಲ್ಲಿ ಸಾಕಷ್ಟು ಬಡವರು ಇದ್ದಾರೆ. ದಯವಿಟ್ಟು ಒಂದು ಟ್ವೀಟ್ ಮಾಡಿಬಿಡಿ. ನೀವು ಟ್ವೀಟ್ ಮಾಡಿದರೆ ನಮ್ಮ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮನೆ ಕೊಡುತ್ತಾರೆ’. ಇದು ಮಂಡ್ಯ ಬಿಜೆಪಿ (BJP) ಕಾರ್ಯಕರ್ತರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್​ಗೆ ಪತ್ರ ಬರೆದು ಮಾಡಿದ ಮನವಿ! ಕೇರಳ ಸಿಎಂ ಎಕ್ಸ್ ಸಂದೇಶದ…

Read More

ಭಾರತದಲ್ಲಿ ಪೆಟ್ರೋಲ್, ಎಲ್​ಪಿಜಿ, ನ್ಯಾಚುರಲ್ ಗ್ಯಾಸ್ ಪೂರೈಕೆ ಹೇಗಿದೆ? ಸರ್ಕಾರದಿಂದ ಮಾಹಿತಿ

ನವದೆಹಲಿ, ಮಾರ್ಚ್ 29: ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ (Iran War) ಇನ್ನೂ ಅಂತ್ಯವಾಗದ ಹಿನ್ನೆಲೆಯಲ್ಲಿ ತೈಲ ಕಂಟಕ ಮತ್ತಷ್ಟು ಹೆಚ್ಚುತ್ತಿದೆ. ಪೆಟ್ರೋಲ್, ಡೀಸಲ್, ಗ್ಯಾಸ್ ಸಿಗದೇ ಹೋಗಬಹುದು ಎಂದು ಬಹಳಷ್ಟು ಜನರು ಆತಂಕಗೊಳ್ಳುತ್ತಿದ್ದಾರೆ. ಇಂಧನ ದಾಸ್ತಾನು ಸಾಕಷ್ಟಿದೆ ಎಂದು ಸರ್ಕಾರ ಹೇಳುತ್ತಿದ್ದರೂ ಜನರಿಗೆ ಆತಂಕ ತಪ್ಪಿಲ್ಲ. ಇದೇ ವೇಳೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯವು ಇಂದು ಭಾನುವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ, ಇಂಧನ ಪರಿಸ್ಥಿತಿ ಬಗ್ಗೆ ಇಂಚಿಂಚು ಮಾಹಿತಿ ನೀಡಿದೆ. ಇಂಧನ ಪೂರೈಕೆ ನಿರಂತರವಾಗಿ ನಡೆಯಲು…

Read More

‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ಹೊಸ ಟ್ವಿಸ್ಟ್; ವಿಲನ್ ಪಾತ್ರದ ಗುಣದಲ್ಲಿ ಬದಲಾವಣೆ?

ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ನಾ ನಿನ್ನ ಬಿಡಲಾರೆ’ ಧಾರಾವಾಹಿ ಸಾಕಷ್ಟು ತಿರವುಗಳನ್ನು ಪಡೆದುಕೊಂಡು ಸಾಗುತ್ತಿದೆ. ಈಗ ಧಾರಾವಾಹಿಗೆ ಹೊಸ ಟ್ವಿಸ್ಟ್ ಒಂದು ಸಿಗುತ್ತಿದೆ. ಹಾಗಾದರೆ ಏನು ಆ ಟ್ವಿಸ್ಟ್? ಆ ಬಗ್ಗೆ ನಾವು ಹೇಳುತ್ತಿದ್ದೇವೆ. ಈ ಧಾರಾವಾಹಿಯಲ್ಲಿ ವಿಲನ್ ಪಾತ್ರದ ಗುಣದಲ್ಲಿ ಬದಲಾವಣೆ ಬರುವ ಸೂಚನೆ ಸಿಕ್ಕಿದೆ. ಹಾಗಾದ್ರೆ ಧಾರಾವಾಹಿಗೆ ವಿಲನ್ ಇರೋದೆ ಇಲ್ವಾ? ಆ ಬಗ್ಗೆ ಇಲ್ಲಿದೆ ವಿವರ. ‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ದೊಡ್ಡ ಬದಲಾವಣೆ ಸಿಕ್ಕಿದೆ. ಈ ಧಾರಾವಾಹಿಯಲ್ಲಿ ಮಾಳವಿಕಾ ಎಷ್ಟು…

Read More

ISRO VSSC Internship 2026: ISRO ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ಇಂಟರ್ನ್‌ಶಿಪ್​​​ಗೆ ಅರ್ಜಿ ಆಹ್ವಾನ – Kannada News | ISRO VSSC Internship 2026: Apply Now for Space Research Opportunities!

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO) ಆಶ್ರಯದಲ್ಲಿರುವ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ(VSSC) ವಿದ್ಯಾರ್ಥಿಗಳಿಗೆ ಮಹತ್ವದ ಅವಕಾಶವನ್ನು ತಂದಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ವಿವಿಧ ಇಂಟರ್ನ್‌ಶಿಪ್ ಕಾರ್ಯಕ್ರಮಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬಿಟೆಕ್, ಬಿಇ, ಎಂಟೆಕ್, ಎಂಇ, ಎಂಎಸ್ಸಿ, ಇಂಟಿಗ್ರೇಟೆಡ್ ಎಂಎಸ್ಸಿ/ಎಂಟೆಕ್, ಬಿಎಸ್-ಎಂಎಸ್ ಮತ್ತು ಪಿಎಚ್‌ಡಿ ಸೇರಿದಂತೆ ವಿವಿಧ ಪದವಿ ಹಾಗೂ ಸ್ನಾತಕೋತ್ತರ ಕಾರ್ಯಕ್ರಮಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಈ ಇಂಟರ್ನ್‌ಶಿಪ್‌ಗೆ ಅರ್ಜಿ ಸಲ್ಲಿಸಬಹುದು. ಅರ್ಹತೆ ಮತ್ತು ಅಂಕಗಳ ಮಾನದಂಡ: ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು…

Read More

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಕೋರ್ಟ್​​ ಗ್ರೀನ್​​ ಸಿಗ್ನಲ್​​: ಷರತ್ತು ಅನ್ವಯ

ಧಾರವಾಡ, ಏಪ್ರಿಲ್​​ 10: ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಹೈಕೋರ್ಟ್​​ನ ಧಾರವಾಡ ವಿಭಾಗೀಯ ಪೀಠ ಕೆಲ ಷರತ್ತುಗಳನ್ನು ವಿಧಿಸಿ ಗ್ರೀನ್​​ ಸಿಗ್ನಲ್​​ ನೀಡಿದೆ. ಏಪ್ರಿಲ್​​ 08ರಂದು ಡಿಸಿ ಕಚೇರಿ ಬಳಿ ಅನಿರ್ದಿಷ್ಟಾವಧಿ ಹೋರಾಟ ನಡೆಸಲು ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘ ಮುಂದಾಗಿತ್ತು. ಆದರೆ ವಿದ್ಯಾರ್ಥಿಗಳ ಸಂಘದಿಂದ ಕರೆ ನೀಡಲಾಗಿರುವ ಹೋರಾಟಕ್ಕೆ ಧಾರವಾಡ ಪೊಲೀಸರು ಅನುಮತಿ ನಿರಾಕರಿಸಿದ್ದರು. ಈ ಹಿನ್ನೆಲೆ ಕೋರ್ಟ್​​ ಮೊರೆ ಹೋಗಲಾಗಿತ್ತು. ಸಂಘಟನೆ ಸಲ್ಲಿಸಿದ್ದ ಅರ್ಜಿಯನ್ನು ಇಂದು ವಿಚಾರಣೆ…

Read More

ಟಿ20 ವಿಶ್ವಕಪ್ ನಡುವೆ ಜಹೀರ್ ಖಾನ್‌ಗೆ ದೊಡ್ಡ ಜವಾಬ್ದಾರಿ ನೀಡಿದ ಬಿಸಿಸಿಐ – Kannada News | Zaheer Khan Joins BCCI: India’s Fast Bowling Future at NCA Gets New Direction

ಗಮನಿಸಬೇಕಾದ ಅಂಶವೆಂದರೆ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಪ್ರಸ್ತುತ ವೇಗದ ಬೌಲಿಂಗ್ ತರಬೇತುದಾರರ ಕೊರತೆಯಿದೆ. ಈಗ, ಜಹೀರ್ ಖಾನ್ ಈ ಸ್ಥಾನವನ್ನು ತುಂಬಲು ಸಜ್ಜಾಗಿದ್ದಾರೆ. ಸಿಒಇ ಕ್ರಿಕೆಟ್ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಕೂಡ ಜಹೀರ್ ಖಾನ್​ ಅವರನ್ನು ಈ ಜವಾಬ್ದಾರಿಯಲ್ಲಿ ಎದುರು ನೋಡುತ್ತಿದ್ದು, ಜಹೀರ್ ಖಾನ್ ಕೂಡ ಕೋಚಿಂಗ್‌ನಲ್ಲಿ ತುಂಬಾ ಆಸಕ್ತಿ ಹೊಂದಿದ್ದಾರೆ. Source link

Read More

ಸುಳ್ಳು ಮತ್ತು ಆಧಾರರಹಿತ; ಕದನ ವಿರಾಮದ ಕುರಿತ ಟ್ರಂಪ್ ಹೇಳಿಕೆಯನ್ನು ನಿರಾಕರಿಸಿದ ಇರಾನ್

ಟೆಹ್ರಾನ್, ಏಪ್ರಿಲ್ 1: ಇರಾನ್ ಜೊತೆಗಿನ ಅಮೆರಿಕ ಮತ್ತು ಇಸ್ರೇಲ್ ಯುದ್ಧ ಸದ್ಯಕ್ಕೆ ನಿಲ್ಲುವ ಲಕ್ಷಣಗಳೇ ಕಾಣುತ್ತಿಲ್ಲ. ಇರಾನ್ (Iran War) ಕದನ ವಿರಾಮವನ್ನು ಕೋರಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ ಹೇಳಿಕೆಗಳನ್ನು ಇರಾನ್ ಬಲವಾಗಿ ನಿರಾಕರಿಸಿದೆ. ಇರಾನ್ ರಾಜ್ಯ ಟಿವಿ ಜೊತೆ ಮಾತನಾಡಿದ ಇರಾನ್ ದೇಶದ ವಿದೇಶಾಂಗ ಸಚಿವಾಲಯದ ವಕ್ತಾರರು ಈ ಹೇಳಿಕೆಯನ್ನು “ಸುಳ್ಳು ಮತ್ತು ಆಧಾರರಹಿತ” ಎಂದು ಕರೆದಿದ್ದಾರೆ. ಕದನವಿರಾಮದ ಯಾವುದೇ ವಿನಂತಿಯನ್ನು ಇರಾನ್ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ಯುನೈಟೆಡ್ ಸ್ಟೇಟ್ಸ್…

Read More

ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ಆರಂಭದಲ್ಲೇ ನಿಯಮ ಮುರಿದಿದ್ದಕ್ಕೆ ಬಿಗ್ ಬಾಸ್ ಎಚ್ಚರಿಕೆ – Kannada News | Gilli Nata Became Captain Of Bigg Boss Kannada House For the first Time

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ ಅವರು ಕ್ಯಾಪ್ಟನ್ ಆಗಿದ್ದಾರೆ. ಇಷ್ಟು ದಿನ ಅವರು ಕ್ಯಾಪ್ಟನ್ ಆಗಿಲ್ಲ ಎಂಬ ಕೊರಗು ಅವರಲ್ಲಿ ಇತ್ತು. ಈ ಕೊರಗು ಈಡೇರಿದೆ. ಗಿಲ್ಲಿ ಟಾಸ್ಕ್ ಆಡಿಯೇ ಕ್ಯಾಪ್ಟನ್ ಆಗಿದ್ದಾರೆ. ಗಿಲ್ಲಿ ನಿಯಮ ಮುರಿಯಲು ಎತ್ತಿದ ಕೈ. ಈಗ ಕ್ಯಾಪ್ಟನ್ ಆಗುತ್ತಿದ್ದಂತೆ ಅವರು ನಿಯಮ ಮುರಿದಿದ್ದಾರೆ. ಆ ಸಂದರ್ಭದ ಪ್ರೋಮೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Midday Naps: ಮಧ್ಯಾಹ್ನ ನಿದ್ರಿಸುವುದು ಗ್ರಹ ದೋಷಕ್ಕೆ ಕಾರಣವಾಗುತ್ತದೆಯೇ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Midday Naps: An Astrological and Spiritual Perspective on Daytime Sleep

ಮಧ್ಯಾಹ್ನದ ಹೊತ್ತು ನಿದ್ರಿಸುವುದು ಪ್ರತಿಯೊಬ್ಬ ಮನುಷ್ಯನ ದೇಹಕ್ಕೆ ನಿದ್ರೆ ಅತ್ಯಗತ್ಯ. ನಿದ್ರೆಯು ದೇಹದ ಆರೋಗ್ಯ, ಆಯುಷ್ಯ ವೃದ್ಧಿ ಮತ್ತು ಮನಸ್ಸಿನ ಶಾಂತಿಗೆ ಅವಶ್ಯಕವಾಗಿದೆ. ಆದರೆ, ನಾವು ಮಾಡುವ ನಿದ್ರೆಯು ರಾತ್ರಿ ನಿದ್ರೆಯೇ ಅಥವಾ ಹಗಲು ನಿದ್ರೆಯೇ ಎಂಬುದನ್ನು ಅವಲಂಬಿಸಿ ಅದರ ಶುಭಾಶುಭ ಪರಿಣಾಮಗಳು ನಿರ್ಧಾರವಾಗುತ್ತವೆ. ಜ್ಯೋತಿಷ್ಯ ಮತ್ತು ಧರ್ಮಶಾಸ್ತ್ರಗಳ ಪ್ರಕಾರ, ಮಧ್ಯಾಹ್ನದ ಹೊತ್ತು ನಿದ್ರಿಸುವುದು ಒಳ್ಳೆಯದೇ, ಅಥವಾ ಕೆಟ್​ಟದೇ ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ…

Read More

ಬಿಸಿಸಿಐ ಜೊತೆ ಜಿದ್ದಿಗೆ ಬಿದ್ದು 240 ಕೋಟಿ ಗೂ. ಅಧಿಕ ನಷ್ಟ ಅನುಭವಿಸಿದ ಬಾಂಗ್ಲಾದೇಶ – Kannada News | Bangladesh Refuses T20 World Cup 2026 India Trip: ICC Warning, Massive Losses

ಬಾಂಗ್ಲಾದೇಶ 2026 ರ ಟಿ20 ವಿಶ್ವಕಪ್‌ನಲ್ಲಿ ಭಾಗವಹಿಸದಿರಲು ನಿರ್ಧರಿಸಿದೆ. ಭದ್ರತಾ ಕಾರಣಗಳಿಂದಾಗಿ ತಂಡವನ್ನು ಭಾರತಕ್ಕೆ ಕಳುಹಿಸಲು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ನಿರಾಕರಿಸಿದೆ. ಈ ಬಗ್ಗೆ ಪತ್ರಿಕೆಗಳಿಗೆ ಹೇಳಿಕೆ ನೀಡಿರುವ ಬಾಂಗ್ಲಾದೇಶದ ಯುವಜನ ಮತ್ತು ಕ್ರೀಡಾ ಸಲಹೆಗಾರ ಆಸಿಫ್ ನಜ್ರುಲ್ ಭಾರತದ ಭದ್ರತಾ ಪರಿಸ್ಥಿತಿ ಬದಲಾಗಿಲ್ಲ. ಹೀಗಾಗಿ ನಮ್ಮ ತಂಡವನ್ನು ಭಾರತಕ್ಕೆ ಕಳುಹಿಸುತ್ತಿಲ್ಲ ಎಂದಿದ್ದರು. ವಾಸ್ತವವಾಗಿ ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಪಂದ್ಯಾವಳಿಯನ್ನು ಆಯೋಜಿಸುತ್ತಿರುವುದರಿಂದ, ಬಾಂಗ್ಲಾದೇಶದ ಗುಂಪು ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸುವಂತೆ ಬಿಸಿಬಿ, ಐಸಿಸಿಯನ್ನು ಕೋರಿತ್ತು. ಆದಾಗ್ಯೂ, ಐಸಿಸಿ…

Read More