Headlines

Video: ಕೆಲಸದಲ್ಲಿನ ಪರಿಪೂರ್ಣತೆ ಬದಿಗಿರಿಸಿ ಮಾನಸಿಕ ಶಾಂತಿ ಕಂಡುಕೊಂಡ ಅಮೆಜಾನ್ ಉದ್ಯೋಗಿ – Kannada News | A Hyderabad Amazon employee finds peace of mind after putting perfectionism aside at work

ವೇಗದ ಜೀವನದಲ್ಲಿ ಸ್ಪರ್ಧೆಗಳೇ ಹೆಚ್ಚು. ಹೀಗಾಗಿ ಕೆಲಸ (job) ಯಾವುದಾದರೂ ಅದರಲ್ಲಿ ಒತ್ತಡ ಇದ್ದೇ ಇರುತ್ತೆ. ಒತ್ತಡವನ್ನು ನಿಭಾಯಿಸಿಕೊಂಡು ಜೀವನ ನಡೆಸುವುದು, ಮಾನಸಿಕ ನೆಮ್ಮದಿ ಕಾಯುವುದು ಒಂದು ಕಲೆ. ಹೈದರಾಬಾದ್‌ನ ಅಮೆಜಾನ್‌ನಲ್ಲಿ ( Amazon) ಕೆಲಸ ಮಾಡುತ್ತಿರುವ ಮಹಿಳೆಯೊಬ್ಬರು, ಬಹುತೇಕ ಉದ್ಯೋಗಿಗಳು ಎಲ್ಲಾ ಸಮಯದಲ್ಲೂ ಲಭ್ಯವಿದ್ದು ತಮ್ಮ ಮೌಲ್ಯವನ್ನು ಸಾಬೀತುಪಡಿಸಲು ಅನುಭವಿಸುವ ಒತ್ತಡದ ಬಗ್ಗೆ ಮಾತನಾಡಿದ್ದಾರೆ. ಕೆಲಸದ ಸ್ಥಳದಲ್ಲಿ ತನ್ನ ಮಾನಸಿಕ ಶಾಂತಿಯನ್ನು ಕಾಪಾಡಿಕೊಳ್ಳಲು ಕೆಲವು ಅಭ್ಯಾಸಗಳನ್ನು ನಿಲ್ಲಿಸಿದ್ದಾರೆ. ಈ ವಿಡಿಯೋ ಸದ್ಯ ವೈರಲ್ ಆಗಿದ್ದು, ನೆಟ್ಟಿಗರು…

Read More

ಕೋವಿಡ್ ಗಿಂತ ಅಪಾಯಕಾರಿಯೇ ಈ ಗುಯಿಲಿನ್‌ ಬಾರ್‌ ಸಿಂಡ್ರೋಮ್‌? ಲಕ್ಷಣಗಳು ಹೇಗಿರುತ್ತೆ, ತಡೆಗಟ್ಟುವುದು ಹೇಗೆ? – Kannada News | GBS Symptoms: What You Need to Know

ಇತ್ತೀಚಿನ ದಿನಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದೇ ಒಂದು ಸವಾಲಾಗಿ ಪರಿಣಮಿಸಿದ್ದು ಕೊರೊನಾದ ನಂತರ ಈಗ ಜಿಬಿಎಸ್‌ (GBS) ಅಥವಾ ಗುಯಿಲಿನ್‌ ಬಾರ್‌ ಸಿಂಡ್ರೋಮ್‌ ಎಂಬ ರೋಗ ಭಾರಿ ಸುದ್ದಿಯಲ್ಲಿದ್ದು ಜನರ ಆತಂಕಕ್ಕೆ ಕಾರಣವಾಗಿದೆ. ದೇಶಾದ್ಯಂತ ಈ ಬಗ್ಗೆ ಕಳವಳ ಹೆಚ್ಚಾಗಿದ್ದು, ಸರಿಯಾದ ಮಾಹಿತಿ ಇಲ್ಲದೆಯೇ ಭಯ ಪಡುವಂತಾಗಿದೆ. ಇದಕ್ಕೆ ಪೂರಕವಾಗಿ ರಾಜ್ಯ ಸರ್ಕಾರ ಕೂಡ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳ ಹೊರೆ ಕಡಿಮೆ ಮಾಡುವ ನಿಟ್ಟಿನಲ್ಲಿ ಇಂಟ್ರಾವೆನಸ್ ಇಮ್ಯುನೊಗ್ಲಾಬ್ಯುಲಿನ್’ (IVIG) ಚಿಕಿತ್ಸೆಯನ್ನು ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯ ವ್ಯಾಪ್ತಿಗೆ ತರಲಾಗಿದ್ದು,…

Read More

Horoscope Today: ಇಂದು ಈ ರಾಶಿಯವರಿಗೆ ಸಾಲದಿಂದ ಮುಕ್ತಿ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜುಲೈ 04, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವ ನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷ, ಚೌತಿ, ಧನಿಷ್ಠ ನಕ್ಷತ್ರ, ಪ್ರೀತಿ ಯೋಗದಲ್ಲಿ ಈ ದಿನದ ರಾಹುಕಾಲವು ಬೆಳಿಗ್ಗೆ 9:10 ರಿಂದ 10:46 ರವರೆಗೆ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ, ಶುಭ ಕಾಲವು ಮಧ್ಯಾಹ್ನ 2:00 ರಿಂದ 3:36 ರವರೆಗೆ…

Read More

ಮನೆಯ ಗೇಟಿಗೆ ಮೊಮ್ಮಗಳ ಕೈಕಾಲು ಕಟ್ಟಿ ಬಿಸಿಲಿನಲ್ಲಿ ಮಲಗಿಸಿ ಹೋದ ಪೊಲೀಸ್ ಅಜ್ಜಿ – Kannada News | Child Cruelty: Punjab Police Grandma Ties 5 Year Old to Gate, Faces Suspension

ಫರೀದ್‌ಕೋಟ್ , ಏಪ್ರಿಲ್ 16: ಮಕ್ಕಳ ರಕ್ಷಣೆಗಾಗಿ ಪೊಲೀಸ್(Police) ಇಲಾಖೆಯಲ್ಲಿ ‘ಮಹಿಳಾ ಮಿತ್ರ’ (ಮಹಿಳಾ ಹೆಲ್ಪ್‌ಡೆಸ್ಕ್) ಆಗಿ ಕೆಲಸ ಮಾಡುವ ಅಧಿಕಾರಿಯೊಬ್ಬರು, ತನ್ನ ಐದು ವರ್ಷದ ಮೊಮ್ಮಗಳ ಮೇಲೆ ಅಮಾನವೀಯವಾಗಿ ವರ್ತಿಸಿದ್ದಾರೆ. ತಪ್ಪು ಮಾಡಿದವರನ್ನು ಸರಿಪಡಿಸಬೇಕಾದವರೇ ಮಗುವಿನ ಮೇಲೆ ಇಂತಹ ಕ್ರೌರ್ಯ ತೋರಿರುವುದು ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸುಡುವ ಬಿಸಿಲು, ಕೈಕಾಲು ಕಟ್ಟಿ ಮನೆಯ ಹೊರಗೆ ಮಲಗಿಸಿದ ಅಜ್ಜಿ ಫರೀದ್‌ಕೋಟ್‌ನ ದೋಗರ್ ಬಸ್ತಿ ನಿವಾಸಿ ಎಎಸ್‌ಐ (ASI) ಸರಬ್ಜಿತ್ ಕೌರ್, ಬುಧವಾರ ತನ್ನ 5 ವರ್ಷದ…

Read More

ಮಗಳಿಗೆ ಗಾಳ, ಅಮ್ಮನಿಗೆ ಬೆಂಕಿ: ತಲೆಮರೆಸಿಕೊಂಡಿದ್ದ ಆಸಾಮಿ ಅಂದರ್ – Kannada News | Bengaluru: Man Arrested for Setting Mother on Fire After She Refused to Let Him Marry His Daughter

ಬೆಂಗಳೂರು, ಡಿಸೆಂಬರ್​ 29: ಪುತ್ರಿಯನ್ನು ಮದುವೆ ಮಾಡಿಕೊಡಲಿಲ್ಲವೆಂಬ ಕಾರಣಕ್ಕೆ ಆಕೆಯ ತಾಯಿಗೆ ವ್ಯಕ್ತಿಯೋರ್ವ ಬೆಂಕಿ (fire) ಹಚ್ಚಿರುವಂತಹ ಘಟನೆ ಬೆಂಗಳೂರಿನ ಬಸವೇಶ್ವರ ನಗರದ ಭೋವಿ ಕಾಲೋನಿಯಲ್ಲಿ ನಡೆದಿದೆ. ಗೀತಾ ಮೃತ ಮಹಿಳೆ. ಮುತ್ತು ಅಭಿಮನ್ಯು ಬೆಂಕಿ ಹಚ್ಚಿದ ವ್ಯಕ್ತಿ. ಸದ್ಯ ಆರೋಪಿ ಮುತ್ತು ಅಭಿಮನ್ಯುವನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ (Arrested). ಇನ್ನು ಗೀತಾ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಮಗಳನ್ನ ಮದುವೆ ಮಾಡಿಕೊಡು ಅಂತ ತಾಯಿಗೆ ಬೆಂಕಿ ಹಾಕಿದ್ದ ಕಿರಾತಕ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಕಳೆದ ಮಂಗಳವಾರ…

Read More

IND-W vs SL-W: ಲಂಕಾ ವಿರುದ್ಧ ಭಾರತ ಮಹಿಳಾ ಪಡೆಗೆ 8 ವಿಕೆಟ್ ಜಯ – Kannada News | India Women Dominate Sri Lanka in Vizag T20: Jemimah Rodrigues Shines

ವಿಶಾಖಪಟ್ಟಣಂನಲ್ಲಿ ನಡೆದ ಶ್ರೀಲಂಕಾ ಮಹಿಳಾ ತಂಡದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆತಿಥೇಯ ಭಾರತ 8 ವಿಕೆಟ್​ಗಳ ಭರ್ಜರಿ ಜಯ ದಾಖಲಿಸಿದೆ. ಜೆಮಿಮಾ ರೊಡ್ರಿಗಸ್ ಅವರ ಅಜೇಯ ಅರ್ಧಶತಕದ ನೆರವಿನಿಂದ ಭಾರತೀಯ ಮಹಿಳಾ ತಂಡವು ಶ್ರೀಲಂಕಾವನ್ನು ಏಕಪಕ್ಷೀಯವಾಗಿ ಸೋಲಿಸಿತು. ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಡಿದ ಶ್ರೀಲಂಕಾ 20 ಓವರ್‌ಗಳಲ್ಲಿ ಆರು ವಿಕೆಟ್‌ಗಳಿಗೆ 120 ರನ್‌ ಕಲೆಹಾಕಿತು. ಇದಕ್ಕೆ ಉತ್ತರವಾಗಿ ಗುರಿ ಬೆನ್ನಟ್ಟಿದ ಭಾರತ ಜೆಮಿಮಾ ಅವರ ಪ್ರಬಲ ಪ್ರದರ್ಶನದ ನೆರವಿನಿಂದ 14.4 ಓವರ್‌ಗಳಲ್ಲಿ ಎರಡು…

Read More

Nail shape personality: ನಿಮ್ಮ ಉಗುರುಗಳ ಆಕಾರದಲ್ಲಿದೆ ಭವಿಷ್ಯದ ರಹಸ್ಯ! ನಿಮ್ಮ ವ್ಯಕ್ತಿತ್ವ ಎಂತದ್ದು ಎಂದು ತಿಳಿಯಿರಿ – Kannada News | Personality Test: What Your Nail Shape Reveals About You

ಉಗುರುಗಳ ಆಕಾರದಲ್ಲಿದೆ ಭವಿಷ್ಯImage Credit source: Pinterest ಜ್ಯೋತಿಷ್ಯ, ಹಸ್ತಸಾಮುದ್ರಿಕ ಶಾಸ್ತ್ರ, ಮುಖ ಲಕ್ಷಣ ಶಾಸ್ತ್ರಗಳಂತೆ, ಉಗುರುಗಳ ಆಕಾರವನ್ನು ಆಧರಿಸಿ ವ್ಯಕ್ತಿತ್ವವನ್ನು ವಿಶ್ಲೇಷಿಸುವ ಪದ್ಧತಿಯೂ ಇದೆ. ಉಗುರುಗಳು ಕೇವಲ ದೇಹದ ಭಾಗವಲ್ಲದೆ, ಆಂತರಿಕ ಗುಣಗಳು, ಮಾನಸಿಕ ಸ್ಥಿತಿ ಮತ್ತು ಭವಿಷ್ಯದ ಒಳನೋಟಗಳನ್ನು ಪ್ರತಿಬಿಂಬಿಸುತ್ತವೆ ಎಂದು ನಂಬಲಾಗಿದೆ. ದೇಹದ ವಾತ, ಪಿತ್ತ, ಕಫ ಗುಣಗಳಂತೆ, ಉಗುರುಗಳ ಆಕಾರವೂ ವಿಭಿನ್ನ ಶಕ್ತಿಗಳನ್ನು ಪ್ರತಿನಿಧಿಸುತ್ತದೆ. ಉಗುರುಗಳ ಆಕಾರವನ್ನು ಆಧರಿಸಿ ವ್ಯಕ್ತಿತ್ವವನ್ನು ತಿಳಿಯುವ ಈ ವಿಧಾನವು ನಾಲ್ಕು ಪ್ರಮುಖ ವಿಧಗಳನ್ನು ಗುರುತಿಸುತ್ತದೆ. ಈ…

Read More

ಬಿಟ್​ಕಾಯಿನ್ ಭಾರಿ ಕುಸಿತ; ಎಂಟು ತಿಂಗಳಲ್ಲಿ ಅರ್ಧದಷ್ಟು ಮೌಲ್ಯ ನಷ್ಟ; ಕ್ರಿಪ್ಟೋ ಬಜಾರಿನಲ್ಲಿ ಅಲ್ಲೋಲಕಲ್ಲೋಲಕ್ಕೆ ಕಾರಣಗಳೇನು? – Kannada News | Bitcoin price falls below 60,000 USD, as Crypto currency market gets shaking

ನವದೆಹಲಿ, ಜೂನ್ 25: ಜಾಗತಿಕ ಕ್ರಿಪ್ಟೋಕರೆನ್ಸಿ ಮಾರುಕಟ್ಟೆಯಲ್ಲಿ ಭಾರಿ ಏರುಪೇರು ಕಂಡುಬಂದಿದ್ದು, ಪ್ರಮುಖ ಕ್ರಿಪ್ಟೋಕರೆನ್ಸಿ ಆದ ಬಿಟ್‌ಕಾಯಿನ್ (Bitcoin) ತೀವ್ರ ಕುಸಿತದ ಹಾದಿ ಹಿಡಿದಿದೆ. ಎಂಟು ತಿಂಗಳ ಹಿಂದೆ $1.26 ಲಕ್ಷ ಇದ್ದ ಬಿಟ್‌ಕಾಯಿನ್ ಮೌಲ್ಯವು ಸದ್ಯ $60,000 (ಅಂದಾಜು ₹56 ಲಕ್ಷ) ಮಟ್ಟಕ್ಕಿಂತ ಕೆಳಕ್ಕೆ ಜಾರಿದ್ದು, ಹಲವು ವರ್ಷಗಳ ಕನಿಷ್ಠ ಮಟ್ಟವನ್ನು ತಲುಪಿದೆ. ಬಿಟ್‌ಕಾಯಿನ್ ಜೊತೆಗೆ ಎಥೆರಿಯಮ್ (Ethereum), ಸೋಲಾನಾ (Solana) ಸೇರಿದಂತೆ ಇತರ ಪ್ರಮುಖ ಆಲ್ಟ್‌ಕಾಯಿನ್‌ಗಳು ಸಹ ದೊಡ್ಡ ಮಟ್ಟದ ನಷ್ಟವನ್ನು ಅನುಭವಿಸುತ್ತಿವೆ. ಕ್ರಿಪ್ಟೋ…

Read More

ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!

ಚಿಕ್ಕಬಳ್ಳಾಪುರ, ಮೇ 11: ಅನಿಲ್ ಎಂಬ ರೈತರ ಚಿಕ್ಕಬಳ್ಳಾಪುರ ಜಿಲ್ಲೆಯ ಅಡ್ಡಗಲ್ ಗ್ರಾಮದಲ್ಲಿ ಸೇಬು ಬೆಳೆದು ಯಶಸ್ಸಿನ ಕಥೆ ಬರೆದಿದ್ದಾರೆ. ಸಾಮಾನ್ಯವಾಗಿ ತಂಪಾದ ವಾತಾವರಣದಲ್ಲಿ ಬೆಳೆಯುವ ಸೇಬನ್ನು, ಬಿಸಿಲಿನ ವಾತಾವರಣವಿರುವ ಚಿಕ್ಕಬಳ್ಳಾಪುರದಲ್ಲಿ ಬೆಳೆಸುವುದು ದೊಡ್ಡ ಸವಾಲಾಗಿತ್ತು. ಆರಂಭದಲ್ಲಿ ಸಾಂಪ್ರದಾಯಿಕ ಬೆಳೆಗಳನ್ನು ಬೆಳೆಯುತ್ತಿದ್ದ ಅನಿಲ್ ಅವರು, ಹೊಸ ಪ್ರಯತ್ನವಾಗಿ ಸೇಬು ಕೃಷಿಯತ್ತ ಆಸಕ್ತಿ ವಹಿಸಿದರು. ಗುಬ್ಬಿಯ ಶೇಷಣ್ಣ ಅವರ ಮಾರ್ಗದರ್ಶನ ಪಡೆದ ಅನಿಲ್, ಅವರ ಸಲಹೆಯಂತೆ ಸಸಿಗಳನ್ನು ನೆಟ್ಟರು. ಇದು ಅವರ ಮೊದಲ ಬೆಳೆಯಾಗಿದ್ದು, ಒಂದು ಎಕರೆಯಲ್ಲಿ ಸುಮಾರು…

Read More

ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ: ಬಡತನ ಮೆಟ್ಟಿ ಜಡ್ಜ್ ಆದ ಮಗಳು – Kannada News | Bengaluru Auto Driver daughter Nagini Selected as civil court Judge

ತಂದೆ ಲಕ್ಷ್ಮಣ್, ಮಗಳು ನಾಗಿಣಿ, ತಾಯಿ ಮಂಜುಳಾ ಬೆಂಗಳೂರು, (ಫೆಬ್ರವರಿ 24): ಆಕೆ ಬಡ ಕುಟುಂಬದಲ್ಲಿ ಜನಿಸಿದ ಹೆಣ್ಣು ಮಗಳು. ಆದ್ರೆ ಆಕೆಯ ಸಾಧನೆಗೆ ಬಡತನ ತೊಡಕಾಗಲಿಲ್ಲ. ಹಗಲಿರುಳು ಶದ್ಧೆಯಿಂದ ಓದಿ ನ್ಯಾಯಾಧೀಶೆ ಆಗುವ ಮೂಲಕ ಪೋಷಕರ ಕನಸು ನನಸು ಮಾಡಿದ್ದಾಳೆ. ಹೌದು…ಬೆಂಗಳೂರು (Bengaluru) ಹೊರವಲಯದ ಆನೇಕಲ್ ತಾಲ್ಲೂಕಿನ ತಿರುಪಾಳ್ಯ ಎಂಬ ಪುಟ್ಟ ಹಳ್ಳಿಯ ಹೆಣ್ಣುಮಗಳು ನಾಗಿಣಿ ಎಲ್, ಇಂದು ಸಿವಿಲ್ ನ್ಯಾಯಾಧೀಶೆಯಾಗಿ (Judge) ಆಯ್ಕೆಯಾಗುವ ಮೂಲಕ ಇಡೀ ರಾಜ್ಯದ ಗಮನ ಸೆಳೆದಿದ್ದಾರೆ. ಆಟೋ ಚಾಲಕನ ಮಗಳಾಗಿ…

Read More