Headlines

43 ಎಸೆತಗಳಲ್ಲಿ 68 ರನ್ ಚಚ್ಚಿದ ಹರ್ಮನ್‌ಪ್ರೀತ್ ಕೌರ್

ನಾಯಕಿ ಹರ್ಮನ್ ಪ್ರೀತ್ ಕೌರ್ ಅವರ ಅದ್ಭುತ ಅರ್ಧಶತಕದ ನೆರವಿನಿಂದ ಶ್ರೀಲಂಕಾ ವಿರುದ್ಧದ ಐದನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ತಂಡ 175 ರನ್ ಕಲೆಹಾಕಿದೆ. ಟೀಂ ಇಂಡಿಯಾ ಪರ ಏಕಾಂಗಿ ಹೋರಾಟ ನಡೆಸಿದ ನಾಯಕಿ ಹರ್ಮನ್‌ಪ್ರೀತ್ 35 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಇದು ಅವರ ಟಿ20 ಅಂತರರಾಷ್ಟ್ರೀಯ ವೃತ್ತಿಜೀವನದ 15 ನೇ ಅರ್ಧಶತಕವಾಗಿದೆ. ಹಾಗೆಯೇ ಹರ್ಮನ್ ಮತ್ತು ಅಮನ್‌ಜೋತ್ ಕೌರ್ 37 ಎಸೆತಗಳಲ್ಲಿ 61 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡು ತಂಡವನ್ನು ಸಂಕಷ್ಟದಿಂದ ಪಾರು…

Read More

ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಪುತ್ರಿ ಐಶ್ವರ್ಯಾ ಹೇಳಿದ್ದೇನು? – Kannada News | Aishwarya Sarja said as director Arjun Sarja is very strict

ಅರ್ಜುನ್ ಸರ್ಜಾ (Arjun Sarja) ಬಹುಭಾಷಾ ಸ್ಟಾರ್ ನಟ. ಕನ್ನಡ ಪ್ರೇಕ್ಷಕರಿಗೆ ಬಾಲನಟನಾಗಿನಿಂದಲೂ ಪರಿಚಿತವಾಗಿರುವ ಅರ್ಜುನ್ ಸರ್ಜಾ, ಆಕ್ಷನ್ ಹೀರೋ ಆಗಿರುವ ಜೊತೆಗೆ ಒಳ್ಳೆಯ ಸಿನಿಮಾ ನಿರ್ದೇಶಕರು ಸಹ. ಈ ಹಿಂದೆ ಕೆಲವಾರು ಸಿನಿಮಾಗಳನ್ನು ನಿರ್ದೇಶಿಸಿ ಸೂಪರ್ ಹಿಟ್​ಗಳನ್ನು ಕೊಟ್ಟಿರುವ ಅರ್ಜುನ್ ಸರ್ಜಾ ಇದೀಗ ಮಗಳು ಐಶ್ವರ್ಯಾ ಸರ್ಜಾ ಮತ್ತು ಉಪೇಂದ್ರ ಅಣ್ಣನ ಮಗ ನಿರಂಜನ್ ಅವರನ್ನು ಹಾಕಿಕೊಂಡು ‘ಸೀತಾ ಪಯಣ’ ಹೆಸರಿನ ಸಿನಿಮಾ ಮಾಡಿದ್ದಾರೆ. ಸಿನಿಮಾದ ಬಗ್ಗೆ ಟಿವಿ9ಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಐಶ್ವರ್ಯಾ ಅವರು…

Read More

DC vs GT: 9 ವರ್ಷಗಳ ಐಪಿಎಲ್ ವೃತ್ತಿಜೀವನದಲ್ಲಿ ಚೊಚ್ಚಲ ಅರ್ಧಶತಕ ಬಾರಿಸಿದ ಸುಂದರ್

ಗುಜರಾತ್ ಟೈಟಾನ್ಸ್ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಐಪಿಎಲ್ 2026 ರ 14ನೇ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿ, ತಮ್ಮ ಒಂಬತ್ತು ವರ್ಷಗಳ ಐಪಿಎಲ್ ವೃತ್ತಿಜೀವನದಲ್ಲಿ ಮೊದಲ ಅರ್ಧಶತಕ ದಾಖಲಿಸಿದರು. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಪಂದ್ಯದಲ್ಲಿ ವಾಷಿಂಗ್ಟನ್ ಸುಂದರ್ ಸ್ಫೋಟಕ ಅರ್ಧಶತಕ ಸಿಡಿಸಿದರು. ವಾಸ್ತವವಾಗಿ 2017 ರಿಂದ ಐಪಿಎಲ್‌ನಲ್ಲಿ ಆಡುತ್ತಿರುವ ಸುಂದರ್ ಎಂದಿಗೂ 50 ರನ್‌ಗಳ ಗಡಿಯನ್ನು ತಲುಪಿರಲಿಲ್ಲ. ಆದರೀಗ ಆ ಬರವನ್ನು ನೀಗಿಸಿಕೊಂಡಿದ್ದಾರೆ. ಈ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್…

Read More

ಅಬಕಾರಿ ಇಲಾಖೆಗೆ ಕೋಟ್ಯಂತರ ರೂ ಟಾರ್ಗೆಟ್​​: ಸರ್ಕಾರದ ಹೊಸ ನೀತಿಗೆ ವ್ಯಾಪಾರಿಗಳ ವಿರೋಧ

ಬೆಂಗಳೂರು, ಮಾರ್ಚ್​​ 06: ಸಿಎಂ ಸಿದ್ದರಾಮಯ್ಯ ಇಂದು ತಮ್ಮ ದಾಖಲೆಯ 17ನೇ ಬಜೆಟ್ (Budget) ಮಂಡಿಸಿದ್ದಾರೆ. 3 ಗಂಟೆ 30 ನಿಮಿಷಗಳ ಕಾಲ ಭಾಷಣ ಮಾಡಿದ ಸಿಎಂ, ಮಕ್ಕಳಿಂದ ವೃದ್ಧರವರೆಗೂ ಎಲ್ಲರಿಗೂ ಒಂದೊಂದು ಕೊಡುಗೆ ನೀಡಿದ್ದಾರೆ. ಆದರೆ ಮದ್ಯಪ್ರಿಯರಿಗೆ ಶಾಕ್ ನೀಡಲಾಗಿದೆ. ಮದ್ಯದ ಅಂಶ ಆಧರಿಸಿ ತೆರಿಗೆ ವಿಧಿಸಲು ನಿರ್ಧಾರ ಮಾಡಿರೋದು ದರ ಹೆಚ್ಚಳದ ಸುಳಿವು ಕೊಟ್ಟಿದೆ. ಅಬಕಾರಿ ಇಲಾಖೆಯಿಂದ 45 ಸಾವಿರ ಕೋಟಿ ಸಂಗ್ರಹದ ಗುರಿ ನೀಡಿದೆ. ಸದ್ಯ ಸರ್ಕಾರ ನೀಡಿರುವ ಟಾರ್ಗೆಟ್​ ಬಗ್ಗೆ ಮದ್ಯ…

Read More

ಅಯತೊಲ್ಲಾ ಖಮೇನಿಗೆ ತನ್ನ ಮಗ ಮೊಜ್ತಬಾ ಉತ್ತರಾಧಿಕಾರಿಯಾಗುವುದು ಇಷ್ಟವಿರಲಿಲ್ಲ

ಟೆಹ್ರಾನ್, ಮಾರ್ಚ್​ 11: ಇರಾನ್(Iran) ಸರ್ವೋಚ್ಚ ನಾಯಕರಾಗಿದ್ದ ಅಯತೊಲ್ಲಾ ಅಲಿ ಖಮೇನಿಯವರ ಹತ್ಯೆಯ ನಂತರಅವರ ಮಗ ಮೊಜ್ತಬಾ ಖಮೇನಿ ಅವರನ್ನು ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಲಾಗಿದೆ. ಖಮೇನಿಗೆ ತಮ್ಮ ಮಗ ತನ್ನ ಉತ್ತರಾಧಿಕಾರಿಯಾಗಬೇಕೆಂದು ಎಂದಿಗೂ ಬಯಸಿರಲಿಲ್ಲ. ಖಮೇನಿ ತಮ್ಮ ಜೀವಿತಾವಧಿಯಲ್ಲಿ ಹಲವಾರು ಬಾರಿ ವಿಶೇಷ ಸಭೆಯಲ್ಲಿ ಇದರ ಬಗ್ಗೆ ಮಾತನಾಡಿದ್ದರು. ಇದರ ಹಿಂದಿನ ಕಾರಣ ದಾಳಿಯ ಭಯ ಅಥವಾ ಅವರ ಮಗನ ಜೀವ ಹೋಗುತ್ತೆ ಎಂಬುದಲ್ಲ ಬೇರೆಯದೇ ಕಾರಣ ಇದೆ. ಇರಾನ್ ವೈರ್ ವರದಿವರದಿಗಳ ಪ್ರಕಾರ, ಇರಾನ್‌ನ ತಜ್ಞರ…

Read More

IND vs PAK: ಸೂಪರ್ ಸಂಡೇಯಂದು ಭಾರತ-ಪಾಕ್ ನಡುವೆ ಎರಡೆರಡು ಪಂದ್ಯ – Kannada News | India vs Pakistan: Feb 15, 2026 Two Epic Cricket Clashes in T20 World Cup and Asia Cup

ಫೆಬ್ರವರಿ 15, 2026 ರ ಭಾನುವಾರದಂದು ಟಿ20 ವಿಶ್ವಕಪ್​ನಲ್ಲಿ (T20 World Cup 2026) ಬಹುನಿರೀಕ್ಷಿತ ಪಂದ್ಯ ನಡೆಯಲಿದೆ. ಈ ದಿನಾಂಕದಂದು, ಭಾರತ ಮತ್ತು ಪಾಕಿಸ್ತಾನ (India vs Pakistan) ಕ್ರಿಕೆಟ್ ತಂಡಗಳು ಮೈದಾನದಲ್ಲಿ ಪರಸ್ಪರ ಮುಖಾಮುಖಿಯಾಗುತ್ತವೆ. ಆದರೆ ವಿಶೇಷವೆಂದರೆ ಕ್ರಿಕೆಟ್ ಅಭಿಮಾನಿಗಳು ಈ ದೇಶಗಳ ನಡುವೆ ಒಂದೇ ದಿನ ಒಂದಲ್ಲ ಎರಡು ಪಂದ್ಯಗಳನ್ನು ನೋಡುವ ಅವಕಾಶ ಪಡೆದಿದ್ದಾರೆ. ಒಂದೆಡೆ 2026 ರ ಐಸಿಸಿ ಪುರುಷರ ಟಿ 20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನದ ಹಿರಿಯ ತಂಡಗಳು…

Read More

ಒಂದೆರಡಲ್ಲ ಸುಚಿತ್ರಾ ರಂಗಿನಾಟ: ಜ್ಯೋತಿಷಿ, ಜಮೀನ್ದಾರ್​ ಮಾತ್ರವಲ್ಲದೆ ಮತ್ತೊಬ್ಬನ ಜೊತೆಗೂ ಇತ್ತು ದೋಸ್ತಿ!

ಶಿವಮೊಗ್ಗ, ಫೆಬ್ರವರಿ 10: ಸಿದ್ದಾಪುರದ ವಸಂತ್ ನಾಯಕ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಸುಚಿತ್ರಾ ಅಲಿಯಾಸ್ ಸುರೇಖಾಳ ಹಲವು ರಂಗಿನಾಟಗಳು ಇದೀಗ ಬಯಲಾಗುತ್ತಿವೆ. ಜ್ಯೋತಿಷಿ ಕಮಲಾಕರ ಭಟ್ ಹಾಗೂ ಜಮೀನ್ದಾರ್ ಶರಣಬಸಪ್ಪ ಜೊತೆಗಿನ ಈಕೆಯ ಸಂಬಂಧಗಳ ಬಗ್ಗೆ ಈಗಾಗಲೇ ಮಾಹಿತಿ ಹೊರಬಿದ್ದಿತ್ತು. ಇದೀಗ ಜೆಸಿಬಿ ಪ್ರಕಾಶ್ ಎಂದು ಗುರುತಿಸಲ್ಪಟ್ಟ ಸಿದ್ದಾಪುರದ ಯುವಕನೊಂದಿಗೆ ಆಕೆ ರೀಲ್ಸ್ ಮತ್ತು ಫೋಟೋಶೂಟ್ ಮಾಡಿಸಿಕೊಂಡಿರೋದು ಬಹಿರಂಗವಾಗಿದೆ. ಮಹೇಶ್ ನಾಯಕ್ ಅವರೊಂದಿಗೆ ವಿವಾಹವಾದ ನಂತರವೂ ಸುಚಿತ್ರಾ ಪ್ರಕಾಶ್ ಜೊತೆ ಸ್ನೇಹ ಮುಂದುವರಿಸಿದ್ದಳು. ಪ್ರಕಾಶ್‌ಗೆ ಜೆಸಿಬಿ…

Read More

ಧಾರವಾಡ: ಇಲ್ಲಿ ಇಡೀ ಗ್ರಾಮಕ್ಕೇ ಸಿಸಿಟಿವಿ ಕಣ್ಗಾವಲು! ಅಪರಾಧ ಕೃತ್ಯವೂ ಇಳಿಕೆ – Kannada News | Dharwad Mummigatti Village Under Full CCTV Surveillance: Crime Rate Drops, Model Gram Panchayat Emerges

ಇಡೀ ಮುಮ್ಮಿಗಟ್ಟಿ ಗ್ರಾಮಕ್ಕೇ ಸಿಸಿಟಿವಿ ಕಣ್ಗಾವಲು!Image Credit source: tv9 ಧಾರವಾಡ, ಫೆಬ್ರವರಿ 3: ಧಾರವಾಡ (Dharawad) ತಾಲೂಕಿನ ಮುಮ್ಮಿಗಟ್ಟಿ ಗ್ರಾಮ ಸುಮಾರು 12 ಸಾವಿರ ಜನಸಂಖ್ಯೆ ಹೊಂದಿದ್ದು, ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4 ಕ್ಕೆ ಹೊಂದಿಕೊಂಡೇ ಇದೆ. ಈ ಗ್ರಾಮದ ಪಕ್ಕ ಹೋಗುವ ವಾಹನಗಳ ಮೂಲಕ ಹೊರಗಿನ ಜನರು ಅಕ್ರಮಗಳನ್ನು ಎಸಗುವುದು ಸಾಮಾನ್ಯದ ಸಂಗತಿಯಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್​ನಲ್ಲಿ ಮುಖ್ಯವಾದ ನಿರ್ಧಾರವೊಂದನ್ನು ತೆಗೆದುಕೊಳ್ಳಲಾಗಿದೆ. ಸಾಮಾನ್ಯವಾಗಿ ಗ್ರಾಮ ಪಂಚಾಯತ್​​ಗಳ ವ್ಯಾಪ್ತಿಯಲ್ಲಿ ಯಾವುದೇ ಕಾಮಗಾರಿ ಮಾಡಬೇಕೆಂದರೂ ಅನುದಾನದ…

Read More

ಬೆಂಗಳೂರಲ್ಲಿ ಜನವರಿ 16ಕ್ಕೆ ಎಎಂಬಿ ಸಿನಿಮಾಸ್ ಕಾರ್ಯಾರಂಭ; ವಿಶೇಷತೆ ಏನು? – Kannada News | Amb Cinemas Kapali To start from Jan 16 In Gandhi Nagara

ಮಹೇಶ್ ಬಾಬು ಅವರು ಕೇವಲ ನಟನೆ ಮಾತ್ರವಲ್ಲದೆ ಹಲವು ಉದ್ಯಮಗಳಲ್ಲಿ ತೊಡಗಿಕೊಂಡಿದ್ದಾರೆ. ಇದರಲ್ಲಿ ಅವರ ಒಡೆತನದ ಎಎಂಬಿ ಸಿನಿಮಾಸ್ ಕೂಡ ಒಂದು. ಹೈದರಾಬಾದ್ ಸೇರಿದಂತೆ ಕೆಲವೆಡೆ ಅತ್ಯುತ್ತಮ ಸಿನಿಮಾ ಅನುಭವವನ್ನು ಪ್ರೇಕ್ಷಕರಿಗೆ ನೀಡುತ್ತಿದೆ. ಎಎಂಬಿ ಸಿನಿಮಾಸ್ ಮಲ್ಟಿಪ್ಲೆಕ್ಸ್ ಚೈನ್ ಆಗಿದೆ. ಇದೀಗ ಈ ಎಎಂಬಿ ಸಿನಿಮಾಸ್ ಬೆಂಗಳೂರಿನಲ್ಲಿ ಪ್ರಾರಂಭ ಆಗುತ್ತಿದೆ. ಇದಕ್ಕೆ ದಿನಾಂಕ ಫಿಕ್ಸ್ ಆಗಿದೆ. ಮಹೇಶ್ ಬಾಬು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ಐತಿಹಾಸಿಕ ಚಿತ್ರಮಂದಿರ ಇದ್ದ ಜಾಗದಲ್ಲಿಯೇ ಮಹೇಶ್ ಬಾಬು ತಮ್ಮ ಹೊಸ…

Read More

ಅಸಮರ್ಥರನ್ನು ಜಗದೇಕ ವೀರ ಎನ್ನಬೇಕೆ?; ಅಮಿತ್ ಶಾ ವಿರುದ್ಧ ಪ್ರಿಯಾಂಕ್ ಖರ್ಗೆ ಟೀಕಾಪ್ರಹಾರ – Kannada News | Karnataka Minister Priyank Kharge targets Union Home Minister Amit Shah in His Social Media Post

ಬೆಂಗಳೂರು, ಡಿಸೆಂಬರ್ 20: ಬಾಂಗ್ಲಾ ವಲಸಿಗರ ಬಗ್ಗೆ ಅತಾರ್ಕಿಕವಾಗಿ ರಾಜ್ಯ ಸರ್ಕಾರವನ್ನು ಟೀಕಿಸುವ ಬಿಜೆಪಿಗರಿಗೆ ಬಾಂಗ್ಲಾ ವಲಸಿಗರು ದೇಶದೊಳಗೆ ನುಸುಳುವಂತಾಗಿದ್ದು ಹೇಗೆ? ಮತ್ತು ಯಾರ ಅಸಾಮರ್ಥ್ಯದಿಂದ? ಎಂಬ ಪ್ರಶ್ನೆಗೆ ಉತ್ತರ ಹೇಳುವ ಧೈರ್ಯವಿಲ್ಲ ಎಂದು ಕರ್ನಾಟಕದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಟೀಕಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಅಸಮರ್ಥ ನಾಯಕ ಎಂದು ಕರೆದಿರುವ ಪ್ರಿಯಾಂಕ್ ಖರ್ಗೆ ಅದಕ್ಕೆ ಕಾರಣವನ್ನೂ ನೀಡಿದ್ದಾರೆ. ಬಾಂಗ್ಲಾ ವಲಸಿಗರು ದೇಶದ ಗಡಿ…

Read More