Garuda Purana: ಅವಿವಾಹಿತ ವ್ಯಕ್ತಿಯ ಶ್ರಾದ್ಧವನ್ನು ಯಾರು ಮಾಡಬಹುದು? ಈ ಬಗ್ಗೆ ಗರುಡ ಪುರಾಣ ಹೇಳುವುದೇನು? – Kannada News | Garuda Purana: Shradh for Unmarried; Hindu Death Rituals Explained

ಹಿಂದೂ ಧರ್ಮದಲ್ಲಿ, ಮರಣದ ನಂತರ ನಡೆಸುವ ಆಚರಣೆಗಳನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗುತ್ತದೆ. ನಂಬಿಕೆಗಳ ಪ್ರಕಾರ, ಶ್ರಾದ್ಧ ಮತ್ತು ತರ್ಪಣ ಮಾಡಿದ ನಂತರವೇ ಆತ್ಮವು ಶಾಂತಿಯನ್ನು ಪಡೆಯುತ್ತದೆ. ಆದಾಗ್ಯೂ ಒಬ್ಬ ವ್ಯಕ್ತಿಯು ಅವಿವಾಹಿತನಾಗಿ ಮರಣಹೊಂದಿದರೆ, ಶ್ರಾದ್ಧ ಮಾಡುವ ಹಕ್ಕು ಯಾರಿಗೆ ಇದೆ? ಈ ಬಗ್ಗೆ ಗರುಡ ಪುರಾಣ ಹೇಳುವುದೇನು ಎಂಬುದನ್ನು ಇಲ್ಲಿ ವಿವರಿಸಲಾಗಿದೆ. ಗರುಡ ಪುರಾಣವು ಹಿಂದೂ ಧರ್ಮದ 18 ಮಹಾಪುರಾಣಗಳಲ್ಲಿ ಒಂದಾಗಿದೆ. ಗರುಡ ಪುರಾಣವು ಅವಿವಾಹಿತರು ಮರಣಹೊಂದಿದರೆ, ಶ್ರಾದ್ಧ ಮಾಡುವ ಹಕ್ಕಿನ ಬಗ್ಗೆ ಸ್ಪಷ್ಟವಾಗಿ ಮತ್ತು ವಿವರವಾಗಿ…

Read More

ಮಾಜಿ ಆಪ್ತರಿಂದಲೇ ಪ್ರಜ್ವಲ್​​ ರೇವಣ್ಣಗೆ ಖೆಡ್ಡಾ: ಚಾರ್ಜ್​​ಶೀಟ್​​ನಲ್ಲಿ ಸ್ಫೋಟಕ ಮಾಹಿತಿ ರಿವೀಲ್​

ಹಾಸನ, ಮಾರ್ಚ್​​ 18: ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವಿಡಿಯೋ ಇರುವ ಪೆನ್​​ಡ್ರೈವ್​​ ಹಂಚಿಕೆ ಪ್ರಕರಣ ಸಂಬಂಧ 2024ರ ಲೋಕಸಭಾ ಚುನಾವಣೆಯ ವೇಳೆ ಜೆಡಿಎಸ್ ಏಜೆಂಟ್ ಆಗಿದ್ದ ವಕೀಲ ಪೂರ್ಣಚಂದ್ರ ನೀಡಿದ ದೂರಿನ ಆಧಾರದ ಮೇಲೆ ತನಿಖೆ ನಡೆಸಿದ್ದ ಎಸ್​​ಐಟಿ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದೆ. ಹಾಸನದ ಸಿವಿಲ್​​ ಕೋರ್ಟ್​​ಗೆ ಸಲ್ಲಿಸಲಾಗಿರುವ ಒಟ್ಟು 13,712 ಪುಟಗಳ ಚಾರ್ಜ್​​ಶೀಟ್​​ನಲ್ಲಿ ಕೆಲವು ಸ್ಫೋಟಕ ವಿಚಾರಗಳು ಬಹಿರಂಗಗೊಂಡಿವೆ. ಮಾಜಿ ಆಪ್ತರೇ ತೋಡಿದ್ದ ಖೆಡ್ಡಾಗೆ ಪ್ರಜ್ವಲ್​​ ರೇವಣ್ಣ ಬಿದ್ದಿದ್ದಾರೆ….

Read More

ಕೊನೆಗೂ ಮದುವೆ ವಿಷಯ ಒಪ್ಪಿಕೊಂಡ ರಶ್ಮಿಕಾ ಮಂದಣ್ಣ – Kannada News | Rashmika Vijay Wedding Confirmed: Actress Reacts, Udaipur Destination Details Out!

ವಿಜಯ್ ದೇವರಕೊಂಡ ಜೊತೆ ರಶ್ಮಿಕಾ (Rashmika Mandanna) ಮಂದಣ್ಣ ಅವರು ಇನ್ನು ಕೆಲವೇ ದಿನಗಳಲ್ಲಿ ಹೊಸ ಬಾಳಿಗೆ ಕಾಲಿಡುತ್ತಿದ್ದಾರೆ. ಫೆಬ್ರವರಿ 26ರಂದು ಇವರ ಮದುವೆ ನಡೆಯುತ್ತಿದೆ. ಈ ವಿವಾಹದ ಬಗ್ಗೆ ಅವರು ಈವರೆಗೆ ಅಧಿಕೃತ ಮಾಹಿತಿ ನೀಡಿರಲಿಲ್ಲ. ಈಗ ರಶ್ಮಿಕಾ ಮಂದಣ್ಣ ಅವರು ಈ ವಿಷಯವನ್ನು ಒಪ್ಪಿಕೊಂಡಿದ್ದಾರೆ. ಅವರಿಗೆ ಕಳುಹಿಸಿದ ಸಂದೇಶಕ್ಕೆ ಪ್ರೀತಿಯಿಂದ ಪ್ರತಿಕ್ರಿಯಿಸಿ, ಮದುವೆ ಒಪ್ಪಿಕೊಂಡಿದ್ದಾರೆ. ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಅವರು ತೆರೆಮೇಲೆ ಒಟ್ಟಿಗೆ ನಟಿಸಿದವರು. ಬಣ್ಣ ಹಚ್ಚುತ್ತಲೇ ಇಬ್ಬರ ಮಧ್ಯೆ ಪ್ರೀತಿ ಮೂಡಿತು….

Read More

ಬೆಡ್​​​​​ ರೂಮ್​​ನಲ್ಲಿ ಹೆಂಡತಿ ಜತೆ ಮತ್ತೊಬ್ಬ ಗಂಡಸನ್ನು ನೋಡಿ ಪ್ರಜ್ಞೆ ತಪ್ಪಿದ ಪತಿ: ಕ್ಷಮಿಸು ಎಂದು ಗೋಳಾಡಿದ ಪತ್ನಿ – Kannada News | Viral Video: Man Faints Seeing Wife with Another; Emotional Trauma and Health Risks

ತನ್ನ ಪತ್ನಿ ಮತ್ತೊಬ್ಬ ವ್ಯಕ್ತಿಯೊಂದಿಗೆ ತನ್ನದೇ ಮನೆಯಲ್ಲಿ ಇರುವುದನ್ನು ಕಂಡು 37 ವರ್ಷದ ವ್ಯಕ್ತಿಯೊಬ್ಬರು ತೀವ್ರ ಆಘಾತದಿಂದ ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ ಎಂದು ಹೇಳಲಾಗಿರುವ ವಿಡಿಯೋವೊಂದು ಎಕ್ಸ್​​​​ ಖಾತೆಯಲ್ಲಿ ವೈರಲ್​ ಆಗಿದೆ. ಪತಿಯು ಕೆಲಸ ಮುಗಿಸಿ ಮನೆಗೆ ಮರಳಿದಾಗ ತನ್ನ 25 ವರ್ಷದ ಪತ್ನಿ ಬೇರೊಬ್ಬ ವ್ಯಕ್ತಿಯೊಂದಿಗೆ ಇರುವುದನ್ನು ಕಂಡಿದ್ದಾನೆ ಎಂದು ಹೇಳಲಾಗಿದೆ. ಅತಿಯಾದ ಮಾನಸಿಕ ಒತ್ತಡ ಮತ್ತು ಭಾವನಾತ್ಮಕ ನೋವಿನಿಂದಾಗಿ ಆತನ ರಕ್ತದೊತ್ತಡದಲ್ಲಿ ಏರುಪೇರಾಗಿ, ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ಗಂಡ ಬಿದ್ದಿರುವುದನ್ನು ಕಂಡು ಹೆಂಡತಿ…

Read More

ರಾಮ್ ಚರಣ್ ಬಳಿಕ ಕಿಚ್ಚ ಸುದೀಪ್​​​ಗೆ ಹೊಸ ಬಾಡಿಗಾರ್ಡ್? – Kannada News

ರಾಮ್ ಚರಣ್ ಅವರು ಇತ್ತೀಚೆಗೆ ತಮ್ಮ ಬಾಡಿಗಾರ್ಡ್ ಕಾರಣಕ್ಕೆ ಸುದ್ದಿ ಆಗಿದ್ದಾರೆ. ‘ಪೆದ್ದಿ’ ಸಿನಿಮಾದ ಪ್ರಚಾರದ ವೇಳೆ ರಾಮ್ ಚರಣ್ ಅವರ ಜೊತೆಗಿರುವ ಬಾಡಿಗಾರ್ಡ್ ಕೆವಿನ್ ಕುಂಟಾ ಕೂಡ ಎಲ್ಲರ ಗಮನ ಸೆಳೆದಿದ್ದಾರೆ. ರಾಮ್ ಚರಣ್ ನೇಮಕ ಮಾಡಿಕೊಂಡ ಹೊಸ ಬಾಡಿಗಾರ್ಡ್ ಇವರು ಎನ್ನಲಾಗುತ್ತಿದೆ. ಹೀಗಿರುವಾಗಲೇ ಕಿಚ್ಚ ಸುದೀಪ್ ಹಿಂಭಾಗದಲ್ಲೂ ಓರ್ವ ಬಾಡಿಗಾರ್ಡ್ ಕಾಣಿಸಿದ್ದಾರೆ. ಇವರು ಕಿಚ್ಚನ (Kichcha) ಹೊಸ ಬಾಡಿಗಾರ್ಡ್ ಇರಬಹುದೇ ಎಂಬ ಪ್ರಶ್ನೆ ಮೂಡಿದೆ. ಕಿಚ್ಚ ಸುದೀಪ್ ಅವರ ಈಗಿರುವ ವೈಯಕ್ತಿಕ ಬಾಡಿಗಾರ್ಡ್ ಹೆಸರು…

Read More

ದೇವನಹಳ್ಳಿ: 15 ದಿನದಿಂದ ವಿದ್ಯುತ್ ಇಲ್ಲದೆ ಜನ ಹೈರಾಣು; ಬೆಸ್ಕಾಂ ವಿರುದ್ಧ ಸಿಡಿದೆದ್ದ ಗ್ರಾಮಸ್ಥರು – Kannada News | Devanahalli: 15 Days Power Outage Ignites Villager Protest Against BESCOM Negligence

ಹಾಳಾದ ಟ್ರಾನ್ಸ್ಫಾರ್ಮರ್, ಕತ್ತಲಲ್ಲಿ ಅಡುಗೆ ಮಾಡುತ್ತಿರುವ ಮಹಿಳೆ ದೇವನಹಳ್ಳಿ, ಫೆಬ್ರವರಿ 19: ಅದು ಜಿಲ್ಲಾ ಉಸ್ತುವಾರಿ ಸಚಿವ ಕೆಹೆಚ್ ಮುನಿಯಪ್ಪ ಅವರ ಸ್ವಕ್ಷೇತ್ರದ ಕುಗ್ರಾಮ. ದಲಿತರೇ ವಾಸಿಸುವ ಆ ಗ್ರಾಮದಲ್ಲಿ ಕಳೆದ 15 ದಿನಗಳ ಹಿಂದೆ ಟ್ರಾನ್ಸ್ಫಾರ್ಮರ್ ಸುಟ್ಟು‌ ಹೋಗಿದೆ. ಹೀಗಾಗಿ 15 ದಿನಗಳಿಂದ ವಿದ್ಯುತ್ (power outage)​​ ಇಲ್ಲಿದೆ ಕತ್ತಲಲ್ಲಿ ಜೀವನ ಕಳೆಯುವಂತಾಗಿದೆ. ಬೆಸ್ಕಾಂ (BESCOM)  ಕಚೇರಿಗೆ ಅಲೆದು ಅಲೆದು ಸುಸ್ತಾದ ಗ್ರಾಮಸ್ಥರು ಇದೀಗ ಕರೆಂಟ್ ನೀಡುವಂತೆ ಒತ್ತಾಯಿಸಿ ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ಬೆಸ್ಕಾಂ ವಿರುದ್ಧ…

Read More

ಮಗುವಿಗೆ ಜನ್ಮ ನೀಡಿದ 8ನೇ ಕ್ಲಾಸ್ ಬಾಲಕಿ; ಹಾಸ್ಟೆಲ್​ನಲ್ಲಿದ್ದ ಬಾಲಕಿ ಗರ್ಭಿಣಿಯಾಗಿದ್ದು ಹೇಗೆ? – Kannada News | Class 8 student gets pregnant in Government Hostel Gave Birth to Child

ನವದೆಹಲಿ, ಫೆಬ್ರವರಿ 2: ಆಕೆಗೆ ಕೇವಲ 13 ವರ್ಷ. ಓದುವ ಸಲುವಾಗಿ ಮನೆಯಲ್ಲಿ ಹಠ ಮಾಡಿ ಹಾಸ್ಟೆಲ್ ಸೇರಿದ್ದ ಆಕೆ 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ತಮ್ಮ ಮಗಳು ಸರ್ಕಾರಿ ಹಾಸ್ಟೆಲ್​ನಲ್ಲಿ ಸುರಕ್ಷಿತಳಾಗಿದ್ದಾಳೆ ಎಂದು ಆಕೆಯ ಪೋಷಕರು ಕೂಡ ನಿರಾಳವಾಗಿದ್ದರು. ಆದರೆ, ಆಕೆ ಗರ್ಭಿಣಿಯಾಗಿದ್ದಾಳೆ ಎಂಬ ವಿಷಯ ತಿಳಿದು ಅವರ ಎದೆ ಒಡೆದುಹೋಗಿತ್ತು. ಇಷ್ಟು ಚಿಕ್ಕ ವಯಸ್ಸಿನಲ್ಲಿ ಮಗುವನ್ನು ಹೆರಲು ಸಾಧ್ಯವಿಲ್ಲವೆಂದು ಆ ಮಗುವನ್ನು ಅಬಾರ್ಷನ್ ಮಾಡಿಸೋಣ ಎಂದು ಅವರು ನಿರ್ಧಾರ ಮಾಡುವಷ್ಟರಲ್ಲಿ ಸಮಯ ಮೀರಿ ಹೋಗಿತ್ತು….

Read More

ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ, ಸೂರಿಲ್ಲದೆ ಕಂಗಾಲಾದ ಜನ – Kannada News | Heavy Rain and Wind Havoc in Sambargi Village: Houses Damaged and Trees Uprooted in Belagavi District

ಬೆಳಗಾವಿ, ಮೇ 14: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ಗುರುವಾರ ಸಂಜೆ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹಠಾತ್ ವರುಣಾರ್ಭಟಕ್ಕೆ ಗ್ರಾಮಸ್ಥರು ಕಂಗಾಲಾಗಿದ್ದು, ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿವೆ. ಗಾಳಿಯ ವೇಗಕ್ಕೆ ಐದಕ್ಕೂ ಹೆಚ್ಚು ಮನೆಗಳ ಮೇಲ್ಛಾವಣಿಗಳು ಹಾರಿ ಹೋಗಿದ್ದು, ಬಡ ಕುಟುಂಬಗಳು ಬೀದಿಗೆ ಬಿದ್ದಿವೆ. ಸುಮಾರು ಇನ್ನೂರು ಅಡಿಯಷ್ಟು ದೂರಕ್ಕೆ ತಗಡಿನ ಸೀಟ್‍ಗಳು ಹಾರಿ ಬಿದ್ದಿರುವುದು ಮಳೆಯ ತೀವ್ರತೆಗೆ ಸಾಕ್ಷಿಯಾಗಿದೆ. ಮನೆಯಲ್ಲಿದ್ದ ದವಸ ಧಾನ್ಯಗಳು, ಬಟ್ಟೆ ಮತ್ತು…

Read More

ಕೋಲಾರದಲ್ಲಿ ಮುಂದುವರೆದ ಕೃಷಿ ಹೊಂಡ ಸಾವಿನ ಸರಣಿ: 20 ದಿನದಲ್ಲಿ ಮಕ್ಕಳು ಸೇರಿ 9 ಜನ ಸಾವು – Kannada News | Kolar Farm Pond Tragedy: 9 Deaths Including Children Reported in Just 20 Days

ಕೋಲಾರ, ಮೇ 26: ಜಿಲ್ಲೆಯಲ್ಲಿ ಕೃಷಿ ಹೊಂಡಗಳು (Farm Ponds) ಅಕ್ಷರಶಃ ಮೃತ್ಯು ಕೂಪಗಳಾಗಿ ಮಾರ್ಪಟ್ಟಿವೆ. ನಿನ್ನೆ ಕಾಲುಜಾರಿ ಕೃಷಿ ಹೊಂಡಕ್ಕೆ ಬಿದ್ದು ಮತ್ತೆ ಇಬ್ಬರು ಸಹೋದರರು ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ಕೊತ್ತೂರು ಬಳಿ ನಡೆದಿದೆ. ಆ ಮೂಲಕ ಕಳೆದ ಇಪ್ಪತ್ತು ದಿನದಲ್ಲಿ ಕೃಷಿ ಹೊಂಡದಲ್ಲಿ ಬಿದ್ದು 9 ಜನರು ಮೃತಪಟ್ಟಿದ್ದಾರೆ. ಕೃಷಿಹೊಂಡಗಳಿಗೆ ತಂತಿ ಬೇಲಿ ಅಳವಡಿಸಿ, ಸುರಕ್ಷಿತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆದೇಶದ ನಡುವೆಯೂ ಸಾವಿನ ಸರಣಿ ಮುಂದುವರೆದಿದೆ. ಮುಖ್ಯಾಂಶಗಳು ಕೋಲಾರದಲ್ಲಿ…

Read More

ಹುಣಸೂರು ಚಿನ್ನದಂಗಡಿ ದರೋಡೆ: ರಾಬರಿ ಆಗಿದ್ದು 7 ಕೆ.ಜಿ ಬಂಗಾರ; ಡೈಮಂಡ್​​ ಕೂಡ ಕಳವು – Kannada News | Hunsur Gold Robbery: 7kg Gold and Diamonds Stolen in 5 Minutes

ದರೋಡೆಯಾದ ಬಂಗಾರದ ಅಂಗಡಿ. ಮೈಸೂರು, ಡಿಸೆಂಬರ್ 29: ಹುಣಸೂರು ಪಟ್ಟಣದಲ್ಲಿ ಹಾಡಹಗಲೇ ಚಿನ್ನದಂಗಡಿ ದರೋಡೆ ಪ್ರಕರಣ ಸಂಬಂಧ ತನಿಖೆ ತೀವ್ರಗೊಂಡಿದೆ. ಹುಣಸೂರು ಬಸ್ ನಿಲ್ದಾಣದ ಹಿಂಭಾಗದ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ʼಗೆ ನುಗ್ಗಿದ್ದ 5  ಜನರ ಗ್ಯಾಂಗ್‌, ಸಿಬ್ಬಂದಿಗೆ ಗನ್ ತೋರಿಸಿ 7 ಕೆಜಿ ಚಿನ್ನ ಮತ್ತು ವಜ್ರ ದರೋಡೆ ಮಾಡಿ ಪರಾರಿಯಾಗಿತ್ತು. ಆರೋಪಿಗಳ ಪತ್ತೆಗೆ ಮೈಸೂರು ಎಸ್​ಪಿ 5 ತಂಡ ರಚಿಸಿದ್ದು, ಗ್ಯಾಂಗ್​​ಗೆ ಖಾಕಿ ಬಲೆ ಬೀಸಿದೆ. ಐದೇ ನಿಮಿಷದಲ್ಲಿ ದರೋಡೆ ಚಿನ್ನದಂಗಡಿ…

Read More