Headlines

Horoscope Today 24 December : ಇಂದು ಈ ರಾಶಿಯವರಿಂದ ಭವಿಷ್ಯ ನೀರೀಕ್ಷೆಗೆ ಪ್ರೋತ್ಸಾಹ, ಅಧಿಕ ಅವಲಂಬನೆ – Kannada News | Horoscope Today in Kannada on 24 December Wednesday; Dina Bhavishya Tithi Panchanga Details here

ಮೇಷ ರಾಶಿ : ಆಸ್ತಿ ಸಂಬಂಧಿತ ಕನಸು ಫಲಿಸುವುದು. ತಪ್ಪಿಲ್ಲದ ಕಡೆ ಭಯ ಬೇಡ. ಸರ್ಕಾರಿ ಉದ್ಯೋಗದಲ್ಲಿ ಪ್ರಾರ್ಥನೆ ಫಲಿಸುವ ಸೂಚನೆ. ಭೂಮಿಗೆ ಸಂಬಂಧಿಸಿದ ವಿಚಾರಗಳನ್ನು ಇತ್ಯರ್ಥ ಮಾಡಿಕೊಳ್ಳುವುದು ಉಚಿತ. ಉನ್ನತ ವಿದ್ಯಾಭ್ಯಾಸದ ಪ್ರಯುಕ್ತ ಹೊರಗಡೆ ಇರಲಿರುವಿರಿ. ನಿಮ್ಮ ಕಾರ್ಯವು ಆಗಬೇಕಾದರೆ ಓಡಾಟ ಅನಿವಾರ್ಯವಾಗಲಿದೆ. ಅನಾರೋಗ್ಯದ ನಡುವೆಯೂ ಉತ್ಸಾಹದಿಂದ ಇರುವಿರಿ. ಶತ್ರುಗಳ ಮುಖಾಮುಖಿ ಭೇಟಿಯ ಸಂದರ್ಭವು ಬರುವುದು. ನೀವು ಇಂದು ಯಾವ ವಿಚಾರವನ್ನು ಮಾತನಾಡುವುದಿದ್ದರೂ ಎಚ್ಚರವಿರಲಿ. ಕೃಷಿಯಲ್ಲಿ ಪ್ರಕೃತಿ ಅನುಕೂಲ. ಮಾರಾಟದಲ್ಲಿ ನಂಬಿಕೆಯ ಗ್ರಾಹಕರು. ದಾಂಪತ್ಯದಲ್ಲಿ ಪರಸ್ಪರ…

Read More

ಬಾಂಗ್ಲಾದೇಶ ಮಾರ್ಗದ ಮೂಲಕ ಭಾರತಕ್ಕೆ ಉಗ್ರರನ್ನು ನುಸುಳಿಸಲು ಪಾಕಿಸ್ತಾನ ಪ್ಲಾನ್ – Kannada News | Pakistan plan to infiltrate terrorism in India through Bangladesh route Indian agencies on alert

ನವದೆಹಲಿ, ಡಿಸೆಂಬರ್ 23: ಬಾಂಗ್ಲಾದೇಶದಲ್ಲಿ ಯುವ ನಾಯಕರ ಹತ್ಯೆಯ ನಂತರ ಹೆಚ್ಚುತ್ತಿರುವ ಹಿಂಸಾಚಾರದ ನಡುವೆ ಪಾಕಿಸ್ತಾನ (Pakistan) ಈ ಪರಿಸ್ಥಿತಿಯ ಲಾಭ ಪಡೆಯಲು ಮುಂದಾಗಿದೆ. ಬಾಂಗ್ಲಾದೇಶದ ಮಾರ್ಗವಾಗಿ ಪಾಕಿಸ್ತಾನದ ಭಯೋತ್ಪಾದನಾ ಗುಂಪುಗಳು ಭಾರತದ ಒಳಗೆ ನುಗ್ಗಲು ಪ್ರಯತ್ನಿಸುತ್ತಿವೆ ಎಂಬ ಗುಪ್ತಚರ ಮಾಹಿತಿ ಲಭ್ಯವಾಗುತ್ತಿದ್ದಂತೆ ಭಾರತದ ಭದ್ರತಾ ಸಂಸ್ಥೆಗಳು ಜಾಗರೂಕವಾಗಿವೆ. ಢಾಕಾದಲ್ಲಿ ಹೆಚ್ಚಾದ ಅಶಾಂತಿಯ ನಡುವೆ ಬಾಂಗ್ಲಾದೇಶ ಕಾರಿಡಾರ್ ಮೂಲಕ ಭಾರತಕ್ಕೆ ಭಯೋತ್ಪಾದಕರನ್ನು ನುಸುಳಿಸಲು ಐಎಸ್ಐ ಯೋಜಿಸುತ್ತಿದೆ ಎಂದು ಗುಪ್ತಚರ ವರದಿಗಳು ತಿಳಿಸಿವೆ. ಮೂಲಗಳ ಪ್ರಕಾರ, ಅಸ್ಸಾಂ, ತ್ರಿಪುರ…

Read More

ಮಗುವಿಗೆ ಜನ್ಮ ನೀಡಿದ 10ನೇ ಕ್ಲಾಸ್ ವಿದ್ಯಾರ್ಥಿನಿ: ಶಾಲಾ ಬಸ್ ಡ್ರೈವರ್​ನಿಂದಲೇ​​​ ನೀಚ ಕೃತ್ಯ – Kannada News | SSLC Student gives birth to baby in Hassan, police book case On School Bus Driver

ಹಾಸನ, (ಡಿಸೆಂಬರ್ 23): 10ನೇ ತರಗತಿ ವಿದ್ಯಾರ್ಥಿನಿ (SSLC Student)  ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಹಾಸನ (Hassan) ಜಿಲ್ಲೆಯ ಚನ್ನರಾಯಪಟ್ಟಣ (Channarayapatna) ತಾಲ್ಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಖಾಸಗಿ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ಅದೇ ಶಾಲೆಯ ಬಸ್ ಚಾಲಕ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ಆರೋಪಿಸಲಾಗಿದ್ದು, ಸದ್ಯ ಶಾಲೆ ಬಸ್ ಚಾಲಕ ತಲೆಮರಿಸಿಕೊಂಡಿದ್ದಾನೆ. ನಿತ್ಯ ಬಸ್​​ನಲ್ಲಿರುವ ವಿದ್ಯಾರ್ಥಿನಿಗೆ ಚಾಕೋಲೆಟ್​ ನೀಡಿ ಪುಸಲಾಯಿಸಿ ಆಕೆಯನ್ನು ಲೈಂಗಿಕವಾಗಿ ಬಳಿಸಿಕೊಂಡಿದ್ದಾನೆ. ಪರಿಣಾಮ ಇದೀಗ ವಿದ್ಯಾರ್ಥಿನಿ…

Read More

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ – Kannada News | KN Rajanna Talks about power tussle In congress after He Met Siddaramaiah

ಬೆಂಗಳೂರು, (ಡಿಸೆಂಬರ್ 23): ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ (Siddaramaiah)  ಹಾಗೂ ಡಿಕೆ ಶಿವಕುಮಾರ್ (DK Shivakumar) ನಡುವಿನ ಮುಸುಕಿನ ಗುದ್ದಾಟ ಮುಂದುವರೆದಿದೆ. ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆಂದು ಸಿದ್ದರಾಮಯ್ಯ ಕಡ್ಡಿ ಮುರಿದಂತೆ ಹೇಳಿದ್ದಾರೆ. ಇತ್ತ ಡಿಕೆ ಶಿವಕುಮಾರ್ ಹೈಕಮಾಂಡ್ ನಾಯರನ್ನು ಭೇಟಿ ಮಾಡಿ ಮನವೊಲಿಸವು ಕಸರತ್ತು ನಡೆಸಿದ್ದಾರೆ. ಇದರ ನಡುವೆ ಇತ್ತ ರಾಜ್ಯ ಕಾಂಗ್ರೆಸ್​​ನಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿವೆ. ರಾಜಕೀಯ ವಿರೋಧಿಯಾಗಿದ್ದ ಸಿದ್ದರಾಮಯ್ಯನವರ ಅತ್ಯಾಪ್ತ ಕೆಎನ್ ರಾಜಣ್ಣ ಅವರನ್ನು ಡಿಕೆ ಶಿವಕುಮಾರ್ ಎರಡು ಬಾರಿ ಭೇಟಿ ಗಾಳ ಹಾಕಲು…

Read More

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭಾರೀ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ – Kannada News | Violence erupts in Assam Karbi Anglong district government temporarily suspended internet services

ನವದೆಹಲಿ, ಡಿಸೆಂಬರ್ 23: ಅಸ್ಸಾಂನಲ್ಲಿ ಅಕ್ರಮ ಅತಿಕ್ರಮಣದ ವಿರುದ್ಧ ಪ್ರತಿಭಟನೆಯ ನಂತರ ಕರ್ಬಿ ಅಂಗ್ಲಾಂಗ್‌ನಲ್ಲಿ ಭಾರಿ ಭದ್ರತೆಯನ್ನು ನಿಯೋಜಿಸಲಾಗಿದೆ. ನಿನ್ನೆ ಭುಗಿಲೆದ್ದ ಹಿಂಸಾತ್ಮಕ ಪ್ರತಿಭಟನೆಯ ನಂತರ ಇಂದು ಅಸ್ಸಾಂನ (Assam) ಕರ್ಬಿ ಅಂಗ್ಲಾಂಗ್ ಜಿಲ್ಲೆಯಾದ್ಯಂತ ಭಾರೀ ಭದ್ರತೆಯನ್ನು ನಿಯೋಜಿಸಲಾಗಿತ್ತು. ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ರಾಜ್ಯ ಸರ್ಕಾರವು ಕರ್ಬಿ ಅಂಗ್ಲಾಂಗ್ ಮತ್ತು ಪಶ್ಚಿಮ ಕರ್ಬಿ ಅಂಗ್ಲಾಂಗ್ ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಚಂಡಮಾರುತದಿಂದ ನಲುಗಿದ ಶ್ರೀಲಂಕಾಕ್ಕೆ 4,000 ಕೋಟಿ ರೂ. ಆರ್ಥಿಕ ಪ್ಯಾಕೇಜ್ ಘೋಷಿಸಿದ ಭಾರತ – Kannada News | India Announces Rs 4000 Crore Reconstruction Package To Rebuild Sri Lanka as Cyclone Relief Package

ಕೊಲಂಬೊ, ಡಿಸೆಂಬರ್ 23: ಭಾರತದ ನೆರೆಹೊರೆ ಮೊದಲು ಮತ್ತು ಮಹಾಸಾಗರ್ ನೀತಿಗಳ ಅಡಿಯಲ್ಲಿ ಶ್ರೀಲಂಕಾಕ್ಕೆ (Sri Lanka) ಭಾರತ ಸಹಾಯಹಸ್ತ ಚಾಚಿದೆ. ದಿತ್ವಾ ಚಂಡಮಾರುತದಿಂದ ತತ್ತರಿಸಿರುವ ಶ್ರೀಲಂಕಾದ ಪುನರ್ಮಿರ್ಮಾಣಕ್ಕೆ ಭಾರತ 4 ಸಾವಿರ ಕೋಟಿ ರೂ. ಪರಿಹಾರ ಪ್ಯಾಕೇಜ್ ಘೋಷಿಸಿದೆ. ಈ ಬಗ್ಗೆ ಎಕ್ಸ್​​ನಲ್ಲಿ ಪೋಸ್ಟ್ ಮಾಡಿರುವ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ದಿತ್ವ ಚಂಡಮಾರುತದ ನಂತರ ದ್ವೀಪ ರಾಷ್ಟ್ರದಲ್ಲಿ ಬಿಕ್ಕಟ್ಟಿನ ಸಮಯದಲ್ಲಿ ಸಹಾಯ ಮಾಡಬೇಕಿರುವುದು ನಮ್ಮ ಕರ್ತವ್ಯ ಎಂದು ಹೇಳಿದ್ದಾರೆ. ಶ್ರೀಲಂಕಾ ದೇಶಕ್ಕೆ ಚಂಡಮಾರುತದಿಂದ…

Read More

ಬಿಗ್ ಬಾಸ್ ನಿರೂಪಣೆ ಬಗ್ಗೆ ಕಂಡಕಂಡವರ ತಕರಾರು; ಸುದೀಪ್ ಖಡಕ್ ರಿಯಾಕ್ಷನ್ – Kannada News | Kichcha Sudeep reacts to the criticism for his Bigg Boss Kannada anchoring

ಕಳೆದ 12 ಸೀಸನ್​​ಗಳಿಂದ ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ’ (Bigg Boss Kannada) ರಿಯಾಲಿಟಿ ಶೋ ನಡೆಸಿಕೊಂಡು ಬರುತ್ತಿದ್ದಾರೆ. ಅವರ ನಿರೂಪಣೆಯ ಶೈಲಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಸುದೀಪ್ ಇಲ್ಲದೇ ಬಿಗ್ ಬಾಸ್ ಶೋ ಇಲ್ಲ ಎಂಬ ಅಭಿಪ್ರಾಯ ಎಲ್ಲರಿಗೂ ಇದೆ. ಪ್ರತಿ ವೀಕೆಂಡ್ ಬಂದರೆ ಸುದೀಪ್ ಅವರ ಸಲುವಾಗಿಯೇ ಬಿಗ್ ಬಾಸ್ ನೋಡುವ ಪ್ರೇಕ್ಷಕರ ವರ್ಗ ಇದೆ. ಆದರೆ ಇತ್ತೀಚಿನ ಸೀಸನ್​​ಗಳಲ್ಲಿ ಕೆಲವರು ಸುದೀಪ್ ಅವರ ನಿರೂಪಣೆಯಲ್ಲಿ ತಪ್ಪು ಕಂಡುಹಿಡಿಯುವ ಪ್ರಯತ್ನ ಮಾಡುತ್ತಿದ್ದಾರೆ….

Read More

ಪ್ರೇಯಸಿಗೆ ಕೈಕೊಟ್ಟು ಮತ್ತೊಬ್ಬಳ ಜತೆ ಕದ್ದುಮುಚ್ಚಿ ಮದ್ವೆ: ಪ್ರಿಯಕರನ್ನ ಜೈಲಿಗಟ್ಟಿದ ಯುವತಿ – Kannada News | Chikkamagaluru: Ex Lover Arrested After Marrying Another Woman

ಚಿಕ್ಕಮಗಳೂರು, ಡಿಸೆಂಬರ್​​ 23: ಅವರಿಬ್ಬರೂ 10 ವರ್ಷಗಳಿಂದ ಪ್ರೀತಿಸುತ್ತಿದ್ದರು (Love). ಮದುವೆಯಾಗುವುದಾಗಿ ನಂಬಿಸಿದ್ದ ಯುವಕ ಬಳಿಕ ಪ್ರೇಯಸಿಗೆ ಕೈ ಕೊಟ್ಟು ಮತ್ತೊಬ್ಬಳ ಜೊತೆ ಮದುವೆಯಾಗಿದ್ದ. ಬೇರೆಯವರನ್ನ ಮದುವೆಯಾಗುತ್ತಿದ್ದಂತೆ ಇತ್ತ ಪ್ರೇಯಸಿ ಹುಡುಗನ ಮನೆ, ಕಲ್ಯಾಣ ಮಂಟಪಕ್ಕೆ ಹೋಗಿ ನನ್ನನ್ನು ಮದುವೆಯಾಗುವಂತೆ ಪಟ್ಟು ಹಿಡಿದು ರಂಪಾಟ ಮಾಡಿರುವಂತಹ ಘಟನೆ ಚಿಕ್ಕಮಗಳೂರಿನ (Chikkamagaluru) ದೊಡ್ಡೇಗೌಡ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಕಾನೂನು ಹೋರಾಟದ ಶಪತ ಮಾಡಿದ್ದ ನೊಂದ ಯುವತಿ, ಮೋಸ ಮಾಡಿದ್ದ ಲವರ್​​ನನ್ನು ಜೈಲಿಗೆ ಕಳುಹಿಸಿದ್ದಾರೆ. ಚಿಕ್ಕಮಗಳೂರು ನಗರದ ಕಲ್ಯಾಣ ನಗರದ…

Read More

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್​ಗೆ ಬಿಗ್ ಶಾಕ್ – Kannada News | Bikla Shiva murder case: Court Rejects KR Puram BJP MLA Byrathi Basavaraj Bail plea

ಬೆಂಗಳೂರು, (ಡಿಸೆಂಬರ್ 23): ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ (Bikla Shiva murder case) ಸಂಬಂಧಿಸಿದಂತೆ ಕೆಆರ್ ಪುರಂ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ (BJP MLA Byrathi Basavaraj )ಜಾಮೀನು ಅರ್ಜಿಯಲ್ಲಿ ಕೋರ್ಟ್ ವಜಾಗೊಳಿಸಿದೆ. ಇಂದು (ಡಿಸೆಂಬರ್ 23) ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ (anticipatory bail application) ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ (Special Court) ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್, ಜಾಮೀನು ಅರ್ಜಿ ತಿರಸ್ಕರಿಸಿ…

Read More

Madikeri: ಅರಣ್ಯ ಸಿಬ್ಬಂದಿಯಿಂದಲೇ ಮರಗಳ್ಳತನ; ರಕ್ಷಕನೇ ಇಲ್ಲಿ ಭಕ್ಷಕ! – Kannada News | Karnataka Timber Theft: Kodagu Forest Staff Involved in Teak Smuggling

ವಶಪಡಿಸಿಕೊಳ್ಳಲಾಗಿರುವ ಮರದ ದಿಮ್ಮಿಗಳು. ಮಡಿಕೇರಿ, ಡಿಸೆಂಬರ್​​ 23: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಕೊಡಗಿನಲ್ಲಿ ಅಕ್ಷರಶಃ ಸತ್ಯವಾಗಿದೆ. ಕಾಡಿನಲ್ಲಿರುವ ಅಪಾರ ಬೆಲೆ ಬಾಳುವ ಮರಗಳ ರಕ್ಷಣೆ ಕೆಲಸ ಮಾಡಬೇಕಿದ್ದ ಸಿಬ್ಬಂದಿಯೇ ಅವುಗಳ ಮಾರಣ ಹೋಮ ಮಾಡಿ ಕಳ್ಳತನ ನಡೆಸುತ್ತಿದ್ದ ಎಂಬ ಆಘಾತಕಾರಿ ವಿಷಯ ಇಲಾಖೆ ಕಾರ್ಯಾಚರಣೆ ವೇಳೆ ಬೆಳಕಿಗೆ ಬಂದಿದೆ.  ಮರಗಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಹಿಡಿಯಲು ಹೋದ ಅರಣ್ಯ ಇಲಾಖೆಯ ಸಿಬ್ಬಂದಿಯೇ ಘಟನೆಯಿಂದಾಗಿ ಶಾಕ್​​ ಆಗಿದ್ದಾರೆ. ಘಟನೆ ಏನು? ಮರಗಳ್ಳತನದ ಉದ್ದೇಶದಿಂದ ಗ್ಯಾಂಗೊಂದು ಸೋಮವಾರಪೇಟೆ…

Read More