Headlines

6 ವರ್ಷಗಳ ಬಳಿಕ ಶತಕ ಬಾರಿಸಿದ ಡೇವಿಡ್ ವಾರ್ನರ್… ಆದರೆ – Kannada News | David warner hit T20 Century after 6 years

ಬರೋಬ್ಬರಿ 6 ವರ್ಷಗಳ ಬಳಿಕ ಡೇವಿಡ್ ವಾರ್ನರ್ ಬ್ಯಾಟ್​ನಿಂದ ಟಿ20 ಶತಕ ಮೂಡಿಬಂದಿದೆ. ಈ ಶತಕದ ಹೊರತಾಗಿಯೂ ಸಿಡ್ನಿ ಥಂಡರ್ ತಂಡವು ಪಂದ್ಯವನ್ನು ಸೋತಿದೆ. ಸಿಡ್ನಿ ಶೋಗ್ರೌಂಡ್ ಸ್ಟೇಡಿಯಂನಲ್ಲಿ ನಡೆದ ಬಿಗ್ ಬ್ಯಾಷ್ ಲೀಗ್​ನ 21ನೇ ಪಂದ್ಯದಲ್ಲಿ ಹೊಬಾರ್ಟ್ ಹರಿಕೇನ್ಸ್ ಹಾಗೂ ಸಿಡ್ನಿ ಥಂಡರ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಹೊಬಾರ್ಟ್ ತಂಡದ ನಾಯಕ ನಾಥನ್ ಎಲ್ಲಿಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸಿಡ್ನಿ ಪರ ಡೇವಿಡ್ ವಾರ್ನರ್ ಭರ್ಜರಿ ಬ್ಯಾಟಿಂಗ್…

Read More

ಸಾವಿನಲ್ಲೂ ಒಂದಾದ ಯುವ ದಂಪತಿ! ಪತ್ನಿಯ ಸಾವಿನ ದಿನವೇ ರಸ್ತೆ ಅಪಘಾತದಲ್ಲಿ ಪ್ರಾಣಬಿಟ್ಟ ಪತಿ

ಬೆಳಗಾವಿ, ಏಪ್ರಿಲ್ 06: ಜಿಲ್ಲೆಯಲ್ಲಿ ಒಂದೇ ದಿನ ಪತಿ-ಪತ್ನಿ (Husband and wife death) ಸಾವನ್ನಪ್ಪಿರುವ ಘಟನೆ ನಡೆದಿದ್ದು, ದಂಪತಿಯ ಮೂವರು ಮಕ್ಕಳು ಅನಾಥರಾಗಿದ್ದಾರೆ. ಪತ್ನಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದ ಪತಿ, ಬೈಕ್​ನಲ್ಲಿ ಬರುವಾಗ ಅಪಘಾತಕ್ಕೀಡಾಗಿದ್ದು, ದಾರುಣವಾಗಿ ಸಾವನ್ನಪ್ಪಿದ್ದಾನೆ. ಹೊಟ್ಟೆನೋವಿನಿಂದ ಬಳಲುತ್ತಿದ್ದ ಪತ್ನಿ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದ ಕರೆಪ್ಪ (36) ಹಾಗೂ ಅವರ ಪತ್ನಿ ಮಧುರಾ (30) ಮೃತ ದಂಪತಿ. ಹಲವು ವರ್ಷಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದ ಮಧುರಾ, ನೋವು ತಾಳಲಾರದೆ ಕ್ರಿಮಿನಾಶಕ…

Read More

Video: ತರಕಾರಿ ಕೊಳ್ಳುವ ನೆಪದಲ್ಲಿ ಬಂದು ಬಾಲಕಿಯ ಚಿನ್ನದ ಸರ ಕದ್ದು ಪರಾರಿಯಾದ ಯುವತಿ – Kannada News | Daylight Chain Snatching: Girl Caught on Camera Targeting Young Girl

ಚಿನ್ನ, ಬೆಳ್ಳಿಯ ದರ ಹೆಚ್ಚಾದ ಬಳಿಕವಂತೂ ಕಳ್ಳತನವೂ ವಿಪರೀತವಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಯುವತಿಯೊಬ್ಬಳು ಎಷ್ಟು ಸಲೀಸಾಗಿ ಬಾಲಕಿಯ ಕುತ್ತಿಗೆಯಲ್ಲಿದ್ದ ಸರವನ್ನು ಕದ್ದು ಪರಾರಿಯಾಗಿರುವುದನ್ನು ಕಾಣಬಹುದು. ತಳ್ಳುವ ತರಕಾರಿ ಗಾಡಿ ಬಳಿ ಬಾಲಕಿ ತನ್ನ ಅಜ್ಜಿಯೊಂದಿಗೆ ತರಕಾರಿ ಖರೀದಿಸಲು ಬಂದಿದ್ದಾಳೆ. ಅಲ್ಲೇ ಪಕ್ಕಕ್ಕೆ ತರಕಾರಿ ಖರೀದಿಸುವ ನೆಪದಲ್ಲಿ ಯುವತಿಯೊಬ್ಬಳು ಕೂಡ ಬಂದಿದ್ದಾಳೆ. ಯಾರಿಗೂ ತಿಳಿಯದಂತೆ ಬಾಲಕಿಯ ಕುತ್ತಿಗೆಯಲ್ಲಿದ್ದ ಸರವನ್ನು ಕತ್ತರಿಸಿಕೊಂಡು ಓಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಆಕೆ ಓಡಿ ಹೋದ ಬಳಿಕ ಎಲ್ಲರಿಗೂ ನಡೆದಿದ್ದೇನೆ ಎಂಬುದು ಅರಿವಿಗೆ ಬಂದಿದೆ….

Read More

Video: ಟ್ರಕ್ ಚಾಲಕ ಬ್ರೇಕ್ ಹಾಕದೇ ಇದ್ದಿದ್ರೆ ಥಾರ್ ಮೇಲೆ ಕುಳಿತು ಪುಂಡಾಟ ಮಾಡುತ್ತಿದ್ದವರ ಪ್ರಾಣವೇ ಹೋಗ್ತಿತ್ತು – Kannada News | Truck Driver’s Timely Brake Saves Youths Riding Atop Moving SUV in Haryana

ಹರಿಯಾಣ, ಫೆಬ್ರವರಿ 11: ಎದುರಿದ್ದ ಟ್ರಕ್ ಬ್ರೇಕ್ ಹಾಕಿಲ್ಲವೆಂದಾದರೆ ಮೂವರ ಪ್ರಾಣವೂ ಹೋಗಿರೋದು. ಒಂದಷ್ಟು ಯುವಕರು ಮಹಿಂದ್ರಾ ಥಾರ್ ಒಳಗೆ ಉಳಿದ ಮೂವರು ಥಾರ್ ಮೇಲೆ ಕುಳಿತಿದ್ದರು.  ಅಡ್ಡಾದಿಡ್ಡಿಯಾಗಿ ಚಲಾಯಿಸಿಕೊಂಡು ಬರುತ್ತಿದ್ದ ಚಾಲಕ ಎದುರು ಬರುತ್ತಿದ್ದ ಟ್ರಕ್​ ನೋಡಿ ಎಡಕ್ಕೆ ಗಾಡಿ ತಿರುಗಿಸಿದ್ದಾನೆ. ಕೂಡಲೇ ಥಾರ್ ಮೇಲಿದ್ದ ಮೂವರು ಯುವಕರು ನೆಲಕ್ಕೆ ಬಿದ್ದಿದ್ದಾರೆ. ಆ ಸಮಯಕ್ಕೆ ಸರಿಯಾಗಿ ಟ್ರಕ್ ಚಾಲಕ ಕೂಡ ಬ್ರೇಕ್ ಹಾಕಿದ ಪರಿಣಾಮ ಮೂವರ ಜೀವ ಉಳಿದಿದೆ. ಇಲ್ಲವಾದಲ್ಲಿ ಎಲ್ಲಾ ಮೂವರ ತಲೆ ಮೇಲೆ…

Read More

ಮದುವೆ ಮಂಟಪಕ್ಕೆ ನುಗ್ಗಿದ ಪ್ರವಾಹ ನೀರು: ವಧುವನ್ನು ತೋಳಿನಲ್ಲಿ ಎತ್ತಿಕೊಂಡು ಹೊರಟ ವರ – Kannada News | Flooded Indore Wedding: Groom Carries Bride, Viral Monsoon Romance

ಇಂದೋರ್, ಜುಲೈ 08: ಮದುವೆ(Marriage)ಯ ದಿನ ಮಳೆ ಬಂದರೆ ಸಾಮಾನ್ಯವಾಗಿ ಎಲ್ಲರೂ ಬೇಸರ ಮಾಡಿಕೊಳ್ಳುತ್ತಾರೆ. ಆದರೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ವಿವಾಹವೊಂದರಲ್ಲಿ, ಭಾರೀ ಮಳೆಯಿಂದಾಗಿ ಇಡೀ ಮಂಟಪವೇ ಜಲಾವೃತಗೊಂಡರೂ ವಧು-ವರರು ಬೇಸರ ಮಾಡಿಕೊಳ್ಳದೆ, ಆ ಕ್ಷಣವನ್ನು ಸ್ಮರಣೀಯವಾಗಿಸಿಕೊಂಡಿದ್ದಾರೆ. ಸದ್ಯ ಇದಕ್ಕೆ ಸಂಬಂಧಿಸಿದ ಕ್ಯೂಟ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಮಂಟಪದಲ್ಲಿ 2 ಅಡಿ ನೀರು ವರದಿಗಳ ಪ್ರಕಾರ, ಇಂದೋರ್‌ನ ಸಿಎಟಿ ರಸ್ತೆ ಪ್ರದೇಶದ ಮದುವೆ ಮಂಟಪವೊಂದರಲ್ಲಿ ‘ಪೂರ್ವ’ ಮತ್ತು ‘ವೈಭವ್’ ಎಂಬುವವರ ವಿವಾಹ ನಿಗದಿಯಾಗಿತ್ತು….

Read More

SA vs NZ: ಮೊದಲ ಸೆಮೀಸ್ ಕಾಳಗಕ್ಕೆ ಮಳೆ ಅಡ್ಡಿ? ಮೀಸಲು ದಿನದ ನಿಯಮವೇನು? – Kannada News | SA vs NZ T20 World Cup Semifinal: Eden Gardens Weather, Pitch & Reserve Day Explained

ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ (South Africa vs New Zealand) ತಂಡಗಳು 2026 ರ ಟಿ20 ವಿಶ್ವಕಪ್‌ನ ಮೊದಲ ಸೆಮಿಫೈನಲ್‌ನಲ್ಲಿ (T20 World Cup Semifinal 2026) ಪರಸ್ಪರ ಮುಖಾಮುಖಿಯಾಗುತ್ತಿವೆ. ಈ ಪಂದ್ಯವು ಮಾರ್ಚ್ 4 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ. ಎರಡೂ ತಂಡಗಳು ಈ ಪಂದ್ಯವನ್ನು ಗೆದ್ದು ಫೈನಲ್ ತಲುಪಲು ಎದುರು ನೋಡುತ್ತಿವೆ. ದಕ್ಷಿಣ ಆಫ್ರಿಕಾ ಈ ಪಂದ್ಯಾವಳಿಯಲ್ಲಿ ಒಂದೇ ಒಂದು ಪಂದ್ಯವನ್ನು ಸೋತಿಲ್ಲ. ಮತ್ತೊಂದೆಡೆ, ಅದೃಷ್ಟದ ಬಲದಿಂದ ನ್ಯೂಜಿಲೆಂಡ್ ಸೆಮಿಫೈನಲ್ ತಲುಪಿದೆ….

Read More

Copper Ring Benefits: ತಾಮ್ರದ ಉಂಗುರವನ್ನು ಈ ರಾಶಿಯವರು ಧರಿಸಿದ್ರೆ ಅದೃಷ್ಟವೇ ಬದಲಾಗಲಿದೆ – Kannada News | Copper Ring Benefits: Astrology, Health and Sun’s Grace for Prosperity

ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ಶಾಂತಿ ಮತ್ತು ದೈಹಿಕ ಆರೋಗ್ಯಕ್ಕೆ ಲೋಹಗಳಿಗೆ ವಿಶೇಷ ಸ್ಥಾನವಿದೆ. ಹಿಂದೂ ಸಂಪ್ರದಾಯದಲ್ಲಿ ಚಿನ್ನ ಮತ್ತು ಬೆಳ್ಳಿಯಷ್ಟೇ ತಾಮ್ರವನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಪೂಜೆ, ಯಜ್ಞ ಮತ್ತು ಸೂರ್ಯ ದೇವರಿಗೆ ಅರ್ಘ್ಯ ಅರ್ಪಿಸಲು ತಾಮ್ರದ ಪಾತ್ರೆಗಳನ್ನೇ ಬಳಸುವುದು ವಾಡಿಕೆ. ತಾಮ್ರವು ಎಂದಿಗೂ ಅಶುದ್ಧವಾಗದ ಲೋಹವೆಂದು ನಂಬಲಾಗಿದ್ದು, ಇದನ್ನು ಧರಿಸುವುದರಿಂದ ದೇಹ ಮತ್ತು ಮನಸ್ಸನ್ನು ಶುದ್ಧವಾಗಿರಿಸಿಕೊಳ್ಳಬಹುದು ಎಂಬ ನಂಬಿಕೆಯಿದೆ. ಸೂರ್ಯನ ಪ್ರಭಾವ ಮತ್ತು ಅದೃಷ್ಟದ ಬದಲಾವಣೆ: ತಾಮ್ರವನ್ನು ನವಗ್ರಹಗಳ ರಾಜನಾದ ಸೂರ್ಯನಿಗೆ ಸಂಬಂಧಿಸಿದ ಲೋಹವೆಂದು ಪರಿಗಣಿಸಲಾಗುತ್ತದೆ….

Read More

ಪರಸ್ತ್ರೀ ಸಹವಾಸ ಆರೋಪ; ಪತಿ ಗೋವಿಂದ ಕ್ಷಮಿಸಲು ಮುಂದಾದ ಪತ್ನಿ – Kannada News | Sunita Ahuja ready to Forgive Govinda with One condition

ನಟ ಗೋವಿಂದ (Govinda) ಮತ್ತು ಸುನೀತಾ ಅಹುಜಾ ಅವರ ವೈವಾಹಿಕ ಜೀವನದಲ್ಲಿ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಅವರ ಕೌಟುಂಬಿಕ ವಿವಾದಗಳು ಮುನ್ನೆಲೆಗೆ ಬಂದಿವೆ. ಗೋವಿಂದ ವಿವಾಹೇತರ ಸಂಬಂಧ ಹೊಂದಿದ್ದಾರೆಂದು ಸುನೀತಾ ಆರೋಪಿಸಿದ್ದರು. ಗೋವಿಂದ ತಮ್ಮ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದರು. ಅದಾದ ನಂತರ, ಸುನೀತಾ ಮತ್ತೊಮ್ಮೆ ಗೋವಿಂದನ ಬಗ್ಗೆ ತಮ್ಮ ಭಾವನೆಗಳನ್ನು ಬಹಿರಂಗವಾಗಿ ವ್ಯಕ್ತಪಡಿಸಿರುವ ವ್ಲಾಗ್ ಅನ್ನು ಪೋಸ್ಟ್ ಮಾಡಿದ್ದಾರೆ. ಈ ವೇಳೆ ಕ್ಷಮಿಸೋದಾಗಿ ಹೇಳಿದ್ದಾರೆ. ‘ನನ್ನ ಮುಗ್ಧತೆಯ ಲಾಭವನ್ನು ಅನೇಕರು ಪಡೆದುಕೊಂಡಿದ್ದಾರೆ. ನಾನು…

Read More

ಡ್ರೋನ್ ದಾಳಿ ವೇಳೆ ಅಮೆರಿಕದ ಯುದ್ಧ ವಿಮಾನದಿಂದ ಹೊರಬಿದ್ದ ಪೈಲಟ್ ಇರಾನ್ ವಶದಲ್ಲಿ?

ಟೆಹ್ರಾನ್, ಏಪ್ರಿಲ್ 3: ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಅಮೆರಿಕದ ಎಫ್ -35 ಮತ್ತು ಎಫ್ -15ಇ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ್ದು, ಇರಾನ್‌ನಲ್ಲಿ (Iran War) ಅಮೆರಿಕದ ಪೈಲಟ್​ನನ್ನು ಸೆರೆಹಿಡಿಯಲಾಗಿದೆ ಎಂದು ಇರಾನ್ ಮಾಧ್ಯಮ ಇಂದು ವರದಿ ಮಾಡಿದೆ. ಆದರೆ, ಈ ಸುದ್ದಿ ನಿಜವೇ ಎಂಬುದಕ್ಕೆ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ. ಐಆರ್‌ಜಿಸಿ ಏರೋಸ್ಪೇಸ್ ಫೋರ್ಸ್ ಡಿಕ್ಕಿ ಹೊಡೆದ ಎಫ್ -35 ಯುದ್ಧ ವಿಮಾನದಿಂದ ಅಮೆರಿಕದ ಪೈಲಟ್ ನೈಋತ್ಯ ಇರಾನ್ ಕಡೆಗೆ ಜಿಗಿದಿದ್ದಾರೆ ಎಂದು ತಸ್ನಿಮ್ ಸುದ್ದಿ ಸಂಸ್ಥೆ…

Read More

ಬಾಕ್ಸ್ ಆಫೀಸ್‌ನಲ್ಲಿ ಮಕಾಡೆ ಮಲಗಿದ ಬಾಬಿ ಡಿಯೋಲ್ ‘ಬಂದರ್’; ಮೊದಲ ದಿನ ಲಕ್ಷಗಳಲ್ಲಿ ಗಳಿಕೆ – Kannada News

ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ಹಾಗೂ ಬಾಲಿವುಡ್ ನಟ ಬಾಬಿ ಡಿಯೋಲ್ ಕಾಂಬಿನೇಷನ್‌ನ ‘ಬಂದರ್’ ಚಿತ್ರ (Bandar Movie) ಶುಕ್ರವಾರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಆದರೆ, ಈ ಇಬ್ಬರು ದಿಗ್ಗಜರ ಮೊದಲ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ತೀವ್ರ ನಿರಾಶಾದಾಯಕ ಪ್ರತಿಕ್ರಿಯೆ ಪಡೆದುಕೊಂಡಿದೆ. ಬಾಕ್ಸ್ ಆಫೀಸ್ ಟ್ರ್ಯಾಕರ್ ಸಾಕ್ನಿಲ್ಕ್ ಪ್ರಕಾರ, ಚಿತ್ರವು ತನ್ನ ಮೊದಲ ದಿನ ದೇಶಾದ್ಯಂತ ಕೇವಲ 50 ಲಕ್ಷ ನೆಟ್ ಕಲೆಕ್ಷನ್ ಮಾಡಿದ್ದು, ಕನಿಷ್ಠ 1 ಕೋಟಿ ರೂಪಾಯಿ ಗಡಿ ದಾಟಲು ಕೂಡ ವಿಫಲವಾಗಿದೆ. ಚಿತ್ರದ ಒಟ್ಟು…

Read More