Headlines

ವಿವಿ, ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರ ನಿರ್ಧಾ

ಬೆಂಗಳೂರು, ಮಾರ್ಚ್ 6: ಕಾಲೇಜುಗಳು ಹಾಗು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ (Student Union elections) ನಡೆಸಲು ಸರ್ಕಾರ ನಿರ್ಧರಿಸಿದೆ. ವಿದ್ಯಾರ್ಥಿ ಹಂತದಲ್ಲೇ ಮಕ್ಕಳಲ್ಲಿ ನಾಯಕತ್ವದ ಮನೋಭವ ಮತ್ತು ಹೊಣೆಗಾರಿಕೆ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬೆಳೆಸಲು ಸರ್ಕಾರ ಈ ನಿರ್ಧಾರ ತೆಗೆದುಕೊಂಡಿರುವುದು ತಿಳಿದುಬಂದಿದೆ. ಮೂರು ದಶಕಗಳ ನಂತರ ವಿದ್ಯಾರ್ಥಿ ಸಂಘಗಳಿಗೆ ಚುನಾವಣೆ ನಡೆಯುವ ಕಾಲ ಸನ್ನಿಹಿತವಾಗಿದೆ. ರಾಜ್ಯ ಸರ್ಕಾರ ಕೆಲ ತಿಂಗಳಿಂದಲೇ ಈ ನಿರ್ಧಾರದ ಪರಿಶೀಲನೆಯಲ್ಲಿತ್ತು. 2025ರ ಡಿಸೆಂಬರ್ ತಿಂಗಳಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಈ…

Read More

ಸಿಗರೇಟ್ ವಿಚಾರವಾಗಿ ಎರಡು ಗುಂಪಿನ ನಡುವೆ ಹೊಡೆದಾಟ! ಓರ್ವ ಸಾವು

ಮಂಡ್ಯ , ಏಪ್ರಿಲ್ 06: ಕ್ಷುಲ್ಲಕ ಕಾರಣಗಳು ಹಾಗೂ ಆಸ್ತಿ ವಿವಾದಗಳಿಂದ ಮಂಡ್ಯದಲ್ಲಿ (Mandya) ಎರಡು ಪ್ರತ್ಯೇಕ ಹಿಂಸಾತ್ಮಕ ಘಟನೆಗಳು ನಡೆದಿದ್ದು, ಒಬ್ಬ ಯುವಕ ಸಾವನ್ನಪ್ಪಿದ್ದಾನೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮದ್ದೂರು ಮತ್ತು ಕೆ.ಆರ್.ಪೇಟೆಯಲ್ಲಿ ಮಾರಾಮಾರಿ ನಡೆದಿದ್ದು, ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಎರಡೂ ಘಟನೆಗಳಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜಿ ಸಂಧಾನ ನಡೆಯುತ್ತಿರುವಾಗಲೇ ಮತ್ತೆ ಗಲಾಟೆ ಮದ್ದೂರು ಪಟ್ಟಣದ ಪಟೇಲ್ ಸಾಮಿಲ್ ಸಮೀಪ ಎರಡು ಯುವಕರ ಗುಂಪುಗಳ ನಡುವೆ ಗಲಾಟೆ ನಡೆದಿದೆ. ಪರಿಣಾಮವಾಗಿ ಮರಳಿಗ ಗ್ರಾಮದ ಯಶವಂತ್…

Read More

ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ – Kannada News | Pramod Shetty talks about Shetty Gang dispute in Kannada Film Industry

ಕನ್ನಡ ಚಿತ್ರರಂಗದಲ್ಲಿ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ರಾಜ್ ಬಿ. ಶೆಟ್ಟಿ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಈ ಕಲಾವಿದರು ಜೊತೆಜೊತೆಯಾಗಿ ಸಿನಿಮಾ ಕೆಲಸಗಳನ್ನು ಮಾಡುತ್ತಿದ್ದಾರೆ. ಆ ಕಾರಣದಿಂದ ಅಭಿಮಾನಿಗಳು ಇವರನ್ನು ಶೆಟ್ಟಿ ಗ್ಯಾಂಗ್ (Shetty Gang) ಎಂದು ಕರೆಯುತ್ತಾರೆ. ಇತ್ತೀಚಿನ ದಿನಗಳಲ್ಲಿ ಒಂದು ವದಂತಿ ಹಬ್ಬಿತ್ತು. ಶೆಟ್ಟಿ ಗ್ಯಾಂಗ್​ನಲ್ಲಿ ಬಿರುಕು ಮೂಡಿದೆ ಎಂಬ ಅನುಮಾನ ವ್ಯಕ್ತವಾಗಿತ್ತು. ಆ ಬಗ್ಗೆ ನಟ ಪ್ರಮೋದ್ (Pramod Shetty) ಅವರು ಮಾತನಾಡಿದ್ದಾರೆ. ‘45’ ಸಿನಿಮಾದ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಅವರು ಈ…

Read More

ಅವರೇ ಮೇಳದಲ್ಲಿ ಮಹಿಳೆಯೊಬ್ಬರು ಡಿಕೆಶಿಗೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ – Kannada News | DCM Sir When You CM? Woman Asks Question To DK Shivakumar In Bengaluru

ಬೆಂಗಳೂರು, (ಡಿಸೆಂಬರ್ 27): ಸಿಎಂ ಕುರ್ಚಿಗಾಗಿ ಡಿಕೆ ಶಿವಕುಮಾರ್ (DK Shivakumar) ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇನ್ನೂ ಸ್ವಲ್ಪ ದಿನದಲ್ಲಿ ಡಿಕೆಶಿ ಸಿಎಂ ಆಗುವುದು ಗ್ಯಾರಂಟಿ ಎಂದು ಅವರ ಅಭಿಮಾನಿಗಳು ವಿಶ್ವಾದ ಮಾತುಗಳನ್ನಾಡುತ್ತಿದ್ದಾರೆ. ಮತ್ತೊಂದೆಡೆ ಸಿದ್ದರಾಮಯ್ಯನವರೇ ಐದು ವರ್ಷ ಪೂರ್ಣಗೊಳಿಸಲಿದ್ದಾರೆ ಎನ್ನುತ್ತಿದ್ದಾರೆ. ಇದರ ನಡುವೆ ಮಹಿಳೆಯೊಬ್ಬರು, ಡಿಸಿಎಂ ಸರ್‌ ಯಾವಾಗ ಸಿಎಂ ಆಗ್ತೀರಾ ಎಂದು ಡಿಕೆಶಿಗೆ ಪ್ರಶ್ನಿಸಿದ್ದಾರೆ. ಬೆಂಗಳೂರಿನ ಬಸವನಗುಡಿಯ ಅವರೇಬೇಳೆ ಮೇಳದಲ್ಲಿ ಈ ಪ್ರಸಂಗ ನಡೆದಿದೆ. ಹೌದು…ಬೆಂಗಳೂರಿನ ಬಸವನಗುಡಿಯ ಅವರೇಬೇಳೆ ಮೇಳದಲ್ಲಿ ಡಿಕೆ ಶಿವಕುಮಾರ್ ಭಾಷಣ…

Read More

IND vs NZ: ಪಂದ್ಯದ ವೇಳೆ ಗಾಯಗೊಂಡು ಮೈದಾನದಿಂದ ಹೊರನಡೆದ ಟೀಂ ಇಂಡಿಯಾ ಆಲ್‌ರೌಂಡರ್

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಸರಣಿಯ ಆರಂಭಕ್ಕೂ ಮುನ್ನ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಇಂಜುರಿಗೊಂಡು ತಂಡದಿಂದ ಹೊರಬಿದ್ದ ಆಘಾತದಲಿದ್ದ ಟೀಂ ಇಂಡಿಯಾಗೆ ಇದೀಗ ಇನ್ನೊಂದು ಆಘಾತ ಎದುರಾಗಿದೆ. ಮೊದಲ ಏಕದಿನ ಪಂದ್ಯಕ್ಕೆ ಸ್ಪಿನ್ ಆಲ್‌ರೌಂಡರ್ ಆಗಿ ತಂಡವನ್ನು ಕೂಡಿಕೊಂಡಿದ್ದ ವಾಷಿಂಗ್ಟನ್ ಸುಂದರ್ ಗಾಯಗೊಂಡು ಅರ್ಧ ಪಂದ್ಯದಲ್ಲೇ ಮೈದಾನ ತೊರೆದಿದ್ದಾರೆ. ಸುಂದರ್ ಬೌಲಿಂಗ್ ಮಾಡುವಾಗ ಬೆನ್ನು ನೋವಿಗೆ ತುತ್ತಾಗಿದ್ದಾರೆ. ಇದರಿಂದಾಗಿ…

Read More

ಮಟ್ಕಾ ದಂಧೆ ಎಫೆಕ್ಟ್​​: ಕರ್ತವ್ಯಲೋಪ ಹಿನ್ನೆಲೆ ಗುತ್ತಲ ಠಾಣೆ ಪಿಎಸ್​ಐ ತಲೆದಂಡ – Kannada News | Guttal PSI Suspended for Dereliction of Duty After Deputy Speaker’s Matka Raid

ಗುತ್ತಲ ಠಾಣೆಯ PSI ಬಸನಗೌಡ ಬಿರಾದಾರ Image Credit source: Tv9 Kannada ಹಾವೇರಿ, ಮಾರ್ಚ್​​ 05: ಗುತ್ತಲ ಪಟ್ಟಣದಲ್ಲಿ ರಾಜಾರೋಷವಾಗಿ ಮಟ್ಕಾ ದಂಧೆ ನಡೆಯುತ್ತಿರುವ ಕಾರಣ ಕರ್ತವ್ಯಲೋಪ ಹಿನ್ನೆಲೆ ಗುತ್ತಲ ಠಾಣೆಯ PSI ಬಸನಗೌಡ ಬಿರಾದಾರ ಅವರನ್ನು ಅಮಾನತು ಮಾಡಿ ದಾವಣಗೆರೆ ಪೂರ್ವ ವಲಯ ಐಜಿಪಿ ಡಾ.ರವಿಕಾಂತೇಗೌಡ ಆದೇಶ ಮಾಡಿದ್ದಾರೆ. 3 ದಿನಗಳ ಹಿಂದೆ ಗುತ್ತಲ ಪಟ್ಟಣಕ್ಕೆ ಭೇಟಿ ನೀಡಿದ್ದ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಮಟ್ಕಾ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ದಾಳಿ ಮಾಡಿದ್ದರು….

Read More

ಬೈಕ್​​ ಟ್ಯಾಕ್ಸಿ: ಹೈಕೋರ್ಟ್​​ ಆದೇಶದ ವಿರುದ್ಧ ಸುಪ್ರೀಂಗೆ SLP ಸಲ್ಲಿಸುತ್ತಾ ರಾಜ್ಯ ಸರ್ಕಾರ? – Kannada News | Karnataka Bike Taxi Battle: Private Transport Unions Urge Govt to Appeal Against HC Order in Supreme Court

ಬೈಕ್​​ ಟ್ಯಾಕ್ಸಿಗೆ ಮತ್ತೆ ಸಂಕಷ್ಟ? ಬೆಂಗಳೂರು, ಜನವರಿ 31: ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ಹಿನ್ನೆಲೆ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್​​ಗೆ SLP ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ರಾಜ್ಯ ಖಾಸಗಿ ಸಾರಿಗೆ ಒಕ್ಕೂಟ ಮನವಿ ಮಾಡಿದೆ. ಈ ಕುರಿತು ಮಾತನಾಡಿರುವ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಅಧ್ಯಕ್ಷ ನಟರಾಜ ಶರ್ಮಾ, ಬೈಕ್ ಟ್ಯಾಕ್ಸಿಯವರು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯನವರಿಗೆ ರಾಹುಲ್ ಪತ್ರ ಬರೆದು, ಬೈಕ್ ಟ್ಯಾಕ್ಸಿಯವರಿಗೆ ಅನುಕೂಲ ಮಾಡಿಕೊಡಿ ಎಂದು ಹೇಳಿದ್ದಾರೆ. ಹೀಗಾಗಿ…

Read More

ಎಲ್ಲವೂ ಫಿಫ್ಟಿ-ಫಿಫ್ಟಿ… ಕಾದು ನೋಡಿ ಎಂದ ರಿಷಭ್ ಪಂತ್

IPL 2026: ರಿಷಭ್ ಪಂತ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವು ಸೋಲಿನೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 18.4 ಓವರ್​​ಗಳಲ್ಲಿ 141 ರನ್​ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 17.1 ಓವರ್​​ಗಳಲ್ಲಿ 145 ರನ್​ ಬಾರಿಸಿ…

Read More

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಬದಲು ‘ಬ್ಯಾಲೆಟ್ ಪೇಪರ್ʼ ಬಳಕೆ: ಸಂಪುಟ ನಿರ್ಧಾರ – Kannada News | Karnataka Cabinet Decides Used ballot papers In Local Body Polls instead of evm

ಬೆಂಗಳೂರು, (ಫೆಬ್ರವರಿ, 05): ಕರ್ನಾಟಕದ  (Karnataka) ಬಹುತೇಕ ಗ್ರಾಮ ಪಂಚಾಯಿತಿಗಳ   ಅಧಿಕಾರಾವಧಿ ಇದೇ ಫೆಬ್ರವರಿ-ಮಾರ್ಚ್‌ನಲ್ಲಿ ಮುಗಿಯಲಿದೆ. ಹೀಗಾಗಿ ಚುನಾವಣೆ ನಡೆಯುವವರೆಗೂ ಸರ್ಕಾರ ಆಡಳಿತಾಧಿಕಾರಿಗಳ ನೇಮಕಕ್ಕೆ ಆದೇಶ ಹೊರಡಿಸಿದೆ. ಮತ್ತೊಂದೆಡೆ  2026ರ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ (Gram Panchayt Elections) ನಡೆಸಲು ಸರ್ಕಾರ ಸಿದ್ಧತೆ ನಡೆಸಿದ್ದು, ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಪೂರ್ವಸಿದ್ಧತೆಗೆ ನಿರ್ದೇಶನ ನೀಡಲಾಗಿದೆ. ಈ ಎಲ್ಲಾ ಬೆಳವಣಿಗಗಳ ನಡುವೆ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಇಂದಿನ ಸಚಿವ ಸಂಪುಟ  ಸಭೆಯಲ್ಲಿ ನಿರ್ಧರಿಸಲಾಗಿದೆ. ಇಂದು…

Read More

ಭಾರತ ಯಾವುದೇ ದೇಶದಿಂದ ತೈಲ ಖರೀದಿಸಲು ಸ್ವತಂತ್ರವಾಗಿದೆ, ವೆನೆಜುವೆಲಾದ ತೈಲ ಖರೀದಿ ಕುರಿತು ರಷ್ಯಾ ಮಾತು – Kannada News | After US Venezuela Outreach, Russia Reaffirms India’s Oil Independence

ಮಾಸ್ಕೋ, ಫೆಬ್ರವರಿ 05: ಭಾರತವು ಯಾವುದೇ ದೇಶದಿಂದ ಕಚ್ಚಾತೈಲವನ್ನು ಖರೀದಿಸಲು ಸಂಪೂರ್ಣವಾಗಿ ಸ್ವತಂತ್ರವಾಗಿದೆ ಎಂದು ರಷ್ಯಾ(Russia) ಹೇಳಿದೆ. ರಷ್ಯಾ ಎಂದಿಗೂ ಭಾರತದ ಏಕೈಕ ಇಂಧನ ಪಾಲುದಾರನಾಗಿರಲಿಲ್ಲ ಮತ್ತು ತೈಲ ಖರೀದಿಯ ಮೂಲಗಳಲ್ಲಿನ ಬದಲಾವಣೆಯನ್ನು ಅಸಾಮಾನ್ಯವೆಂದು ಪರಿಗಣಿಸುವುದು ತಪ್ಪು ಎಂದು ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ಹೇಳಿದ್ದಾರೆ. ಪೆಸ್ಕೋವ್ ಮಾತನಾಡಿ, ಇತರ ಎಲ್ಲಾ ಅಂತಾರಾಷ್ಟ್ರೀಯ ಇಂಧನ ತಜ್ಞರಂತೆ, ಭಾರತಕ್ಕೆ ತೈಲ ಮತ್ತು ಪೆಟ್ರೋಲಿಯಂ ಉತ್ಪನ್ನಗಳನ್ನು ಪೂರೈಸುವ ಏಕೈಕ ದೇಶ ರಷ್ಯಾ ಅಲ್ಲ ಎಂದು ನಮಗೆ ಚೆನ್ನಾಗಿ ತಿಳಿದಿದೆ. ಭಾರತವು…

Read More