Headlines

ಜಿಮ್ ಸೇರಿದ ವಾರದಲ್ಲೇ ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಹೃದಯಾಘಾತದಿಂದ ಸಾವು – Kannada News | Youth Heart Attack: Gym Workout Fatal in Palamaneru, Precautions Vital

ಚಿತ್ತೂರು, ಫೆ.27: ಆರೋಗ್ಯ ವೃದ್ಧಿಸಿಕೊಳ್ಳಲು ಜಿಮ್ ಸೇರಿದ್ದ ಯುವ ಅಧಿಕಾರಿಯೊಬ್ಬರು, ಸೇರಿದ ಕೇವಲ ಒಂದು ವಾರದಲ್ಲೇ ವ್ಯಾಯಾಮದ ವೇಳೆ ಸಾವನ್ನಪ್ಪಿರುವ ದಾರುಣ ಘಟನೆ ಪಲಮನೇರು ಎಂಬಲ್ಲಿ ನಡೆದಿದೆ. ಮೃತರನ್ನು ಚಿತ್ತೂರು ಜಿಲ್ಲೆಯ ಪಲಮನೇರು ಪಟ್ಟಣದ ಡಿಸಿಸಿ ಬ್ಯಾಂಕ್ (DCC Bank) ನಲ್ಲಿ ಸಹಾಯಕ ವ್ಯವಸ್ಥಾಪಕರಾಗಿ (Assistant Manager) ಕೆಲಸ ಮಾಡುತ್ತಿದ್ದ ವಿಶ್ವನಾಥ್ ಎಂದು ಗುರುತಿಸಲಾಗಿದೆ. ಪ್ರತಿ ದಿನದಂತೆ ಇಂದು ಬೆಳಿಗ್ಗೆ ವಿಶ್ವನಾಥ್ ಜಿಮ್‌ಗೆ ಹೋಗಿ ವರ್ಕೌಟ್ ಮಾಡುತ್ತಿದ್ದರು. ಈ ವೇಳೆ ಅವರಿಗೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ….

Read More

ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ! – Kannada News | Kobbari Hori Invades Haveri Restaurant: Video goes Viral

ಹಾವೇರಿ, ಡಿಸೆಂಬರ್ 29: ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ಅಚ್ಚರಿಯ ಘಟನೆ ನಡೆದಿದೆ. ಡಿ.ಜೆ. ಪ್ಯಾಲೇಸ್ ರೆಸ್ಟೋರೆಂಟ್ ಮತ್ತು ಲಾಜ್ಡ್‌ನ ಬಾರ್‌ಗೆ ಏಕಾಏಕಿ ಕೊಬ್ಬರಿ ಹೋರಿ ನುಗ್ಗಿದ್ದು, ಮಧ್ಯಪ್ರಿಯರು ಪ್ರಾಣಭೀತಿಯಿಂದ ಓಡಿ ತಪ್ಪಿಸಿಕೊಂಡಿದ್ದಾರೆ. ಕೆಲಕಾಲ ಗೊಂದಲ ಉಂಟಾದರೂ, ಹೋರಿಯ ಅಭಿಮಾನಿಗಳು ಕೇಕೆ ಹಾಕಿ ಹೋರಿಯನ್ನು ಹೊರ ಹಾಕಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

‘ಕೈದಿ 2’ ಚಿತ್ರಕ್ಕೆ ‘ದಿಲ್ಲಿ’ ಟೈಟಲ್? ಅನುಮಾನ ಮೂಡಿಸಿದ ಸೆನ್ಸಾರ್ ಪ್ರಮಾಣಪತ್ರ – Kannada News | Dilli movie Teaser gets Censor certificate Fans guess this is Kaithi 2

ಕಾಲಿವುಡ್‌ನ ಸ್ಟಾರ್ ನಿರ್ದೇಶಕ ಲೋಕೇಶ್ ಕನಗರಾಜ್ (Lokesh Kanagaraj) ಮತ್ತು ನಟ ಕಾರ್ತಿ ಮತ್ತೆ ಒಂದಾಗಲಿದ್ದಾರೆ ಎಂಬ ಸುದ್ದಿ ಸಿನಿರಂಗದಲ್ಲಿ ಸಂಚಲನ ಮೂಡಿಸುತ್ತಿದೆ. ಈ ಹಿಂದೆ ಇವರಿಬ್ಬರ ಕಾಂಬಿನೇಷನ್​ನಲ್ಲಿ ಬಂದಿದ್ದ ‘ಕೈದಿ’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಬಳಿಕ ಆ ಚಿತ್ರಕ್ಕೆ ಸೀಕ್ವೆಲ್ (Kaithi 2) ಬರಲಿದೆ ಎಂದು ಹೇಳಲಾಗಿತ್ತಾದರೂ ಅಪ್​ಡೇಟ್ ಸಿಕ್ಕಿರಲಿಲ್ಲ. ಆದರೆ ಈಗ ಮತ್ತೆ ‘ಕೈದಿ 2’ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಅದರ ಜೊತೆಗೆ ಒಂದು ಟ್ವಿಸ್ಟ್ ಎದುರಾಗಿದೆ. ‘ಕೈದಿ 2’ ಬದಲು…

Read More

ನೆಲಮಂಗಲ: ಎಣ್ಣೆ ನಶೆಯಲ್ಲಿ ತಮಾಷೆ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಯುವಕ – Kannada News | Drunken Prank Leads to Death: Youth Tragically Dies in Nelamangala

ನೆಲಮಂಗಲ, ಡಿಸೆಂಬರ್​​ 31: ಮದ್ಯದ ನಶೆಯಲ್ಲಿ ತಾಯಿಯ ಜೊತೆ ತಮಾಷೆ ಮಾಡಲು ಹೋಗಿ ನೇಣಿಗೆ ಸಿಲುಕಿ ಯುವಕನೋರ್ವ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರೋಹಿತ್​​ ನಗರದಲ್ಲಿ ನಡೆದಿದೆ. ವಿಜಯಕುಮಾರ್(28) ಮೃತ ದುರ್ದೈವಿಯಾಗಿದ್ದು, ಮಗನ ಹುಚ್ಚಾಟಕ್ಕೆ ತಾಯಿ ಹಾಗೂ ಸಂಬಂಧಿಕರು ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. ನಿನ್ನೆ ಸಂಜೆ ಮದ್ಯ ಸೇವಿಸಿ ಮನೆಗೆ ತೆರಳಿದ್ದ ವಿಜಯ್ ಕುಮಾರ್ ತಾಯಿ ಬಳಿ ಖರ್ಚಿಗೆ ಹಣ ನೀಡುವಂತೆ ಕೇಳಿದ್ದ. ಈ ವೇಳೆ ಆಕೆ ಕೊಡಲ್ಲ ಎಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಳ್ತೀನಿ ಎಂದು ಬೆದರಿಕೆ…

Read More

SA vs NZ: ಆಲೆನ್ ಅಬ್ಬರ..! ಸೆಮೀಸ್​ನಲ್ಲಿ ದಿಕ್ಕು ತಪ್ಪಿದ ದಕ್ಷಿಣ ಆಫ್ರಿಕಾ; ಕಿವೀಸ್​ಗೆ ಫೈನಲ್ ಟಿಕೆಟ್ – Kannada News | Finn Allen’s World Record Century Propels New Zealand to T20 World Cup 2026 Final

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ 2026 ರ ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು. ಈ ಟೂರ್ನಿಯಲ್ಲಿ ಅಜೇಯ ತಂಡವಾಗಿದ್ದ ದಕ್ಷಿಣ ಆಫ್ರಿಕಾ ಈ ಪಂದ್ಯದಲ್ಲೂ ಗೆದ್ದು ಸತತ ಎರಡನೇ ಬಾರಿಗೆ ಫೈನಲ್​ಗೇರುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಈ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ನ್ಯೂಜಿಲೆಂಡ್ ಆರಂಭಿಕ ಫಿನ್ ಆಲೆನ್ ಅವರ ವಿಶ್ವದಾಖಲೆಯ ಶತಕದ ನೆರವಿನಿಂದ ಏಕಪಕ್ಷೀಯವಾಗಿ ಗೆದ್ದು ಫೈನಲ್​ಗೆ ಅರ್ಹತೆ ಪಡೆದುಕೊಂಡಿದೆ. ಇತ್ತ ಟೂರ್ನಿಯಲ್ಲಿ ಮೊದಲ…

Read More

254 ರನ್​​ಗಳನ್ನು ನೋಡಿ ಸೋಲೊಪ್ಪಿಕೊಂಡ್ರಾ? ಕಿಡಿಕಾರಿದ ಗ್ಲೆನ್ ಫಿಲಿಪ್ಸ್​

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಚಂಡ ಜಯ ಸಾಧಿಸಿದೆ. ಧರ್ಮಶಾಲಾದ ಹೆಚ್​ಪಿಸಿಎ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಗುಜರಾತ್ ಟೈಟಾನ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ ಬರೋಬ್ಬರಿ 254 ರನ್ ಕಲೆಹಾಕಿದ್ದರು. ಈ ಕಠಿಣ ಗುರಿ ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 19.3 ಓವರ್​ಗಳಲ್ಲಿ 162 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಬರೋಬ್ಬರಿ…

Read More

ರಾಮನಗರದ ಕಲ್ಯಾಣ ಮಂಟಪದಲ್ಲಿ SIR ನಡೆಸಿದ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಏನಂದ್ರು ನೋಡಿ – Kannada News | Karnataka SIR Controversy: Home Minister Priyank Kharge Clarifies Ramanagara Process

ಬೆಂಗಳೂರು, ಜುಲೈ 3: ರಾಮನಗರದಲ್ಲಿ ಚೌಲ್ಟ್ರಿಗಳಲ್ಲಿ ಜನರನ್ನು ಕೂರಿಸಿ ಎಸ್​ಐಆರ್​ ಪ್ರಕ್ರಿಯೆ ನಡೆಸುತ್ತಿದ್ದಾರೆ ಎಂಬ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಆರೋಪಕ್ಕೆ ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಇದು ಎಚ್.ಡಿ. ಕುಮಾರಸ್ವಾಮಿ ಮತ್ತು ಡಿ.ಕೆ. ಶಿವಕುಮಾರ್ ನಡುವಿನ ವೈಯಕ್ತಿಕ ಹೋರಾಟವಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. SIR ಪ್ರಕ್ರಿಯೆಗೆ ನಿರ್ದಿಷ್ಟ ನಿಯಮಗಳು ಮತ್ತು ಮಾರ್ಗಸೂಚಿಗಳಿವೆ. ಅವುಗಳ ಪ್ರಕಾರವೇ ಕಾರ್ಯನಿರ್ವಹಿಸಬೇಕು. ಮನೆ ಮನೆಗೆ ಹೋಗಿ ಮಾಹಿತಿ ಸಂಗ್ರಹಿಸುವುದನ್ನು ಬಿಟ್ಟು, ಸಮುದಾಯ ಭವನಗಳಲ್ಲಿ ಪ್ರಕ್ರಿಯೆ ನಡೆಸಲಾಗುತ್ತಿದ್ದರೆ, ಅದು ನಿಯಮ…

Read More

ಅಯೋಧ್ಯೆ ರಾಮ ಮಂದಿರದ ದೇಣಿಗೆ ಲೂಟಿ: ಬಯಲಾಯ್ತು ಆರೋಪಿಗಳ ಭ್ರಷ್ಟಾಚಾರ – Kannada News | Ayodhya Ram Mandir Donation Scam: SIT Exposes Crores in Fraud and Corruption

ಅಯೋಧ್ಯಾ, ಜುಲೈ 05: ಅಯೋಧ್ಯೆಯ ಶ್ರೀರಾಮ ಮಂದಿರ(Ram Mandir)ದ  ದೇಣಿಗೆ ಹಣವನ್ನು ಅಕ್ರಮವಾಗಿ ವರ್ಗಾಯಿಸಿ, ಕೋಟ್ಯಂತರ ರೂಪಾಯಿ ವಂಚಿಸಿರುವ ಆರೋಪಿಗಳ ಆರ್ಥಿಕ ಸ್ಥಿತಿಯಲ್ಲಿ ದಿಢೀರ್ ಭಾರಿ ಏರಿಕೆ ಕಂಡುಬಂದಿದೆ. ವಿಶೇಷ ತನಿಖಾ ತಂಡದ (SIT) ವರದಿಯ ಪ್ರಕಾರ, ತಿಂಗಳಿಗೆ ಕೇವಲ 14,000 ರೂ.ನಿಂದ 15,000 ರೂ. ಆದಾಯ ಹೊಂದಿದ್ದ ಸಾಮಾನ್ಯ ನೌಕರರು ಈಗ ಐಷಾರಾಮಿ ಬಂಗಲೆಗಳನ್ನು ನಿರ್ಮಿಸಿ, ಎಸ್‌ಯುವಿ (SUV) ಕಾರುಗಳಲ್ಲಿ ಓಡಾಡುತ್ತಿರುವುದು ಬೆಳಕಿಗೆ ಬಂದಿದೆ. ಅವಿನಾಶ್ ಶುಕ್ಲಾ: ಆರಂಭದಲ್ಲಿ ಹನುಮಾನ್ ಗುಫಾ ಬಳಿ ಕುಡಿಯುವ ನೀರು…

Read More

ಮಂತ್ರಾಲಯ ರಾಯರ ಹುಂಡಿಯಲ್ಲಿ ಕೇವಲ 21 ದಿನಗಳಲ್ಲಿ 2.48 ಕೋಟಿ ರೂ. ಸಂಗ್ರಹ

ರಾಯಚೂರು, ಏಪ್ರಿಲ್ 2: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಮಾರ್ಚ್ ತಿಂಗಳ ಕೇವಲ 21 ದಿನಗಳಲ್ಲಿ ಭಕ್ತರು ದಾಖಲೆ ಪ್ರಮಾಣದ ಕಾಣಿಕೆ ಅರ್ಪಿಸಿದ್ದಾರೆ. ಹುಂಡಿ ಎಣಿಕೆ ಕಾರ್ಯದಲ್ಲಿ ಒಟ್ಟು 2,48,28,737 ರೂಪಾಯಿ ನಗದು ಸಂಗ್ರಹವಾಗಿದೆ. ಇದರೊಂದಿಗೆ 14 ಗ್ರಾಂ ಚಿನ್ನ ಹಾಗೂ 2.16 ಕೆಜಿ ಬೆಳ್ಳಿಯ ಆಭರಣಗಳನ್ನು ಭಕ್ತರು ರಾಯರ ಪಾದಕ್ಕೆ ಸಮರ್ಪಿಸಿದ್ದಾರೆ ಎಂದು ಶ್ರೀಮಠದ ಮೂಲಗಳು ತಿಳಿಸಿವೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಶಾರುಖ್ ನಟನೆಯ ‘ಕಿಂಗ್’ ಸಿನಿಮಾದಲ್ಲಿ ಚಿತ್ರರಂಗದ ಮುಕ್ಕಾಲು ಭಾಗ ಕಲಾವಿದರು – Kannada News | Saurabh Shukla talks about Shah Rukh Khan starrer King movie cast

ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್ (Shah Rukh Khan) ಅಭಿನಯದ ಬಹುನಿರೀಕ್ಷಿತ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ ‘ಕಿಂಗ್’ ಅದ್ದೂರಿಯಾಗಿ ನಿರ್ಮಾಣ ಆಗುತ್ತಿದೆ. ಈ ಚಿತ್ರದ ಬಗ್ಗೆ ದಿನದಿಂದ ದಿನಕ್ಕೆ ಕುತೂಹಲ ಹೆಚ್ಚುತ್ತಿದೆ. ಈ ಚಿತ್ರವು ಭಾರತೀಯ ಚಿತ್ರರಂಗದ ಅತಿದೊಡ್ಡ ತಾರಾಗಣವನ್ನು ಹೊಂದಿರುವ ಸಿನಿಮಾ ಆಗಲಿದೆ ಎಂಬ ಸುಳಿವನ್ನು ಹಿರಿಯ ನಟ ಸೌರಭ್ ಶುಕ್ಲಾ ನೀಡಿದ್ದಾರೆ. ‘ಕಿಂಗ್’ (King) ಸಿನಿಮಾದಲ್ಲಿ ನಟಿಸುತ್ತಿರುವ ಸೌರಭ್ ಶುಕ್ಲಾ ಅವರು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿದ್ದಾರೆ. ಸಿದ್ದಾರ್ಥ್ ಆನಂದ್ ಅವರು…

Read More