Headlines

ಭಾರತ ಬಾಂಗ್ಲಾದೇಶದ ತಂಟೆಗೆ ಹೋದರೆ ನಾವು ಉತ್ತರ ನೀಡುತ್ತೇವೆ; ಪಾಕ್​​ನಿಂದ ಯುದ್ಧದ ಬೆದರಿಕೆ – Kannada News | If India dares to attack Bangladesh Pakistan leader Kamran Saeed Usmanis war threat

ನವದೆಹಲಿ, ಡಿಸೆಂಬರ್ 23: ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರ ಪಕ್ಷವಾದ ಪಾಕಿಸ್ತಾನ ಮುಸ್ಲಿಂ ಲೀಗ್ (ಪಿಎಂಎಲ್)ನ ಯುವ ವಿಭಾಗದ ನಾಯಕ ಕಮ್ರಾನ್ ಸಯೀದ್ ಉಸ್ಮಾನಿ ಇಂದು ಭಾರತಕ್ಕೆ ಬೆದರಿಕೆ ಹಾಕಿದ್ದು, ಬಾಂಗ್ಲಾದೇಶದ ಮೇಲೆ ಭಾರತದಿಂದ ಯಾವುದೇ ದಾಳಿ ನಡೆದರೆ ಪಾಕಿಸ್ತಾನದ ಸೈನ್ಯ ಮತ್ತು ಕ್ಷಿಪಣಿಗಳು ಅದಕ್ಕೆ ಪ್ರತಿಕ್ರಿಯಿಸುತ್ತವೆ ಎಂದು ಹೇಳಿದ್ದಾರೆ. ಅಲ್ಲದೆ, ಅವರು ಪಾಕಿಸ್ತಾನ (Pakistan) ಮತ್ತು ಬಾಂಗ್ಲಾದೇಶದ ನಡುವೆ ಮಿಲಿಟರಿ ಮೈತ್ರಿಗೆ ಕರೆ ನೀಡಿದ್ದಾರೆ. ಈ ಬಗ್ಗೆ ವಿಡಿಯೋ ಹೇಳಿಕೆ ನೀಡಿರುವ ಪಾಕಿಸ್ತಾನದ ನಾಯಕ…

Read More

Teeth Gap Fortune: ನಿಮ್ಮ ಹಲ್ಲುಗಳ ನಡುವೆ ಅಂತರವಿದೆಯೇ? ಜ್ಯೋತಿಷ್ಯ ಮತ್ತು ಸಾಮುದ್ರಿಕ ಶಾಸ್ತ್ರ ಹೇಳುವುದೇನು ಗೊತ್ತಾ? – Kannada News | Teeth Gap Fortune: Astrology Secrets for Smart, Wealthy Women

ಸಾಮಾನ್ಯವಾಗಿ, ಅನೇಕ ಜನರು ಹಲ್ಲುಗಳ ನಡುವಿನ ಅಂತರದಿಂದಾಗಿ ನಗಲು ಕಷ್ಟಪಡುತ್ತಾರೆ. ಇದು ಅವರ ಸೌಂದರ್ಯವನ್ನು ಕಡಿಮೆ ಮಾಡುತ್ತದೆ ಎಂದು ಭಾವಿಸಿ, ಅವರು ವೈದ್ಯರ ಬಳಿಗೆ ಹೋಗಿ ಕ್ಲಿಪ್‌ಗಳನ್ನು ಹಾಕಿಸಿಕೊಳ್ಳುತ್ತಾರೆ. ಆದರೆ, ಜ್ಯೋತಿಷ್ಯ ಮತ್ತು ಸಾಮುದ್ರಿಕ ಶಾಸ್ತ್ರದ ಪ್ರಕಾರ ಹಲ್ಲುಗಳ ನಡುವೆ ಅಂತರವಿರುವುದು ದೋಷವಲ್ಲ, ಅದು ದೊಡ್ಡ ಆಶೀರ್ವಾದ ಎಂದು ನಿಮಗೆ ತಿಳಿದಿದೆಯೇ? ಈ ಗುಣಲಕ್ಷಣವಿದ್ದರೆ ಮಹಿಳೆಯರು, ವಿಶೇಷವಾಗಿ ಅದೃಷ್ಟವಂತರು ಎಂದು ಶಾಸ್ತ್ರ ಹೇಳುತ್ತವೆ. ಅತ್ಯಂತ ಬುದ್ಧಿವಂತರು: ಜ್ಯೋತಿಷ್ಯ ತಜ್ಞರ ಪ್ರಕಾರ, ಮುಂಭಾಗದ ಹಲ್ಲುಗಳ ನಡುವೆ ಅಂತರವಿರುವ ಹುಡುಗಿಯರು…

Read More

ಹೂಡಿಕೆಗೆ ಯಾವ ರೀತಿಯ ಮ್ಯೂಚುವಲ್ ಫಂಡ್​ಗಳನ್ನು ಆಯ್ದುಕೊಳ್ಳಬೇಕು? ಗಮನಿಸಬೇಕಾದ ಅಂಶಗಳಿವು

ಸದ್ಯ ಲಭ್ಯ ಇರುವ ಬಹಳ ಸುಲಭ ಹೂಡಿಕೆ ಯಂತ್ರಗಳಲ್ಲಿ ಮ್ಯೂಚುವಲ್ ಫಂಡ್ (Mutual Fund) ಪ್ರಮುಖವಾದುದು. ಇದು ಬಹಳ ಸುಲಭ ಮತ್ತು ಸರಳ ಹೂಡಿಕೆ ವಿಧಾನ. ಷೇರುಗಳಲ್ಲಿ ನೇರವಾಗಿ ಹೂಡಿಕೆ ಮಾಡಲು ತಾಂತ್ರಿಕ ತಿಳಿವಳಿಕೆ ಮತ್ತು ಮಾರುಕಟ್ಟೆ ಅರಿವು ಬೇಕಾಗುತ್ತದೆ. ಆದರೆ, ಮ್ಯೂಚುವಲ್ ಫಂಡ್​ಗಳಲ್ಲಿ ಹೂಡಿಕೆ ಮಾಡಲು ಒಂದಷ್ಟು ಸಾಮಾನ್ಯ ಜ್ಞಾನ ಇದ್ದರೆ ಸಾಕು. ಗ್ರೋ, ಪೇಟಿಎಂ ಮನಿ ಇತ್ಯಾದಿ ಬ್ರೋಕರೇಜ್ ಪ್ಲಾಟ್​ಫಾರ್ಮ್​ಗಳಲ್ಲಿ, ಅಥವಾ ನೇರ ಮ್ಯೂಚುವಲ್ ಫಂಡ್ ಹೌಸ್​ಗಳಲ್ಲಿ ನೀವು ಹೂಡಿಕೆ ಮಾಡಬಹುದು. ಯಾವ ರೀತಿಯ…

Read More

ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ! – Kannada News | Rare Ghat Sarpa Stone Idol Discovered in Lakkundi, Sparks Archaeological Curiosity

ಗದಗ, ಜನವರಿ 24: ಐತಿಹಾಸಿಕ ಹಿನ್ನೆಲೆ ಹೊಂದಿರುವ ಲಕ್ಕುಂಡಿ ಗ್ರಾಮದಲ್ಲಿ ಒಂದಡೆ ಉತ್ಖನನದ ನಡೆಯತ್ತಿದ್ದು, ಮತ್ತೊಂದೆಡೆ ಅಪರೂಪದ ಘಟಸರ್ಪ ನಾಗರಕಲ್ಲಿನ ಮೂರ್ತಿ ಪತ್ತೆಯಾಗಿರುವುದು ತೀವ್ರ ಕುತೂಹಲ ಮೂಡಿಸಿದೆ. ಲಕ್ಕುಂಡಿ ಗ್ರಾಮದ ಷಣ್ಮುಖ ರವದಿ ಎಂಬುವರ ಜಮೀನಿನಲ್ಲಿ ಈ ಅಪರೂಪದ ಶಿಲಾಮೂರ್ತಿ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆಶ್ಚರ್ಯ ಮತ್ತು ಆಸ್ಥೆಯ ಭಾವನೆ ಮೂಡಿಸಿದೆ. ಪತ್ತೆಯಾದ ಈ ಶಿಲೆ ಕಲ್ಯಾಣ ಚಾಲುಕ್ಯರ ಕಾಲಕ್ಕೆ ಸೇರಿದೆ ಎನ್ನಲಾಗಿದ್ದು, ಅಲಂಕಾರಿಕ ವಿನ್ಯಾಸ ಹೊಂದಿರುವ ಘಟಸರ್ಪ ಮೂರ್ತಿ ಐತಿಹಾಸಿಕ ಮಹತ್ವ ಪಡೆದಿದೆ. ಇದಕ್ಕೂ ಮುನ್ನ ಲಕ್ಕುಂಡಿಯ…

Read More

WPL 2026: 6,4,6,4..! ಕೊನೆಯ ಓವರ್​ನಲ್ಲಿ ಪಂದ್ಯ ಗೆಲ್ಲಿಸಿದ ನಡಿನ್ ಡಿ ಕ್ಲರ್ಕ್; ವಿಡಿಯೋ ನೋಡಿ – Kannada News | WPL 2026: RCB Edges MI in Thriller; Nadine de Klerk’s All Round Heroics

ಮಹಿಳಾ ಪ್ರೀಮಿಯರ್​ ಲೀಗ್​ನ 4ನೇ ಸೀಸನ್​ಗೆ ಯಾವ ರೀತಿಯ ಆರಂಭದ ಅವಶ್ಯಕತೆಯಿತ್ತೋ, ಅದೇ ರೀತಿಯ ಆರಂಭ ಸಿಕ್ಕಿದೆ. ಕೊನೆಯ ಎಸೆತದವರೆಗೂ ಪ್ರೇಕ್ಷಕರನ್ನು ಸೀಟಿನ ತುದಿಯಲ್ಲಿ ಕೂರಿಸಿದ್ದ ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ತಂಡವನ್ನು ಮಣಿಸಿದ ಆರ್​ಸಿಬಿ ಗೆಲುವಿನ ಶುಭಾರಂಭ ಮಾಡಿದೆ. ವಾಸ್ತವವಾಗಿ ಒಂದು ಹಂತದಲ್ಲಿ ಪಂದ್ಯ ಮುಂಬೈ ಪರ ವಾಲಿತ್ತು. ಆದರೆ ಕೊನೆಯವರೆಗೂ ಹೋರಾಟ ಬಿಟ್ಟುಕೊಡದ ಆರ್​ಸಿಬಿಯ ಸ್ಟಾರ್ ಆಲ್‌ರೌಂಡರ್ ನಡಿನ್ ಡಿ ಕ್ಲರ್ಕ್​ ತಂಡಕ್ಕೆ ಸ್ಮರಣೀಯ ಗೆಲುವು ತಂದುಕೊಟ್ಟರು. ವಾಸ್ತವವಾಗಿ ಮುಂಬೈ ನೀಡಿದ 155…

Read More

RCB vs LSG: ವಿರಾಟ್ ಕೊಹ್ಲಿ ಆಡ್ತಾರಾ, ಇಲ್ವಾ? ಕೊನೆಗೂ ಸಿಕ್ತು ಉತ್ತರ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 22ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ (Virat Kohli) ಕಣಕ್ಕಿಳಿಯಲಿದ್ದಾರಾ? ಎಂಬುದೇ ಪ್ರಶ್ನೆ. ಈ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ಕಾಲಿನ ಹಿಮ್ಮಡಿ ನೋವಿಗೆ ಒಳಗಾಗಿದ್ದ ವಿರಾಟ್ ಕೊಹ್ಲಿ ಸೋಮವಾರ ಆರ್​ಸಿಬಿ ತಂಡದೊಂದಿಗೆ ಬೆಂಗಳೂರಿಗೆ ಪ್ರಯಾಣಿಸಿಲ್ಲ ಎಂದು ವರದಿಯಾಗಿತ್ತು. ಅಲ್ಲದೆ…

Read More

ಅಪ್ರಾಪ್ತನೆಂದು ಬಂಧನದಿಂದ ತಪ್ಪಿಸಿಕೊಳ್ಳುತ್ತಿದ್ದ ಕಳ್ಳ: 18 ವರ್ಷ ತುಂಬುತ್ತಿದ್ದಂತೆ ಕೇಕ್​​​ ಕಟ್​ ಮಾಡಿ ಜೈಲಿಗೆ ಕಳುಹಿಸಿದ ಪೊಲೀಸರು – Kannada News | Paulo das Neves Arrested on 18th Birthday by Brazil Police in Mock Celebration

ಬ್ರೆಜಿಲ್‌ನ ರಿಯೊ ಗ್ರಾಂಡೆ ದೊ ನಾರ್ಟೆ (Rio Grande do Norte) ಪ್ರಾಂತ್ಯದಲ್ಲಿ ವಿಚಿತ್ರ ಮತ್ತು ಸ್ವಾರಸ್ಯಕರ ಘಟನೆ ನಡೆದಿದೆ. ಪೌಲೊ ರೋಡ್ರಿಗೋ ದಾಸ್ ನೆವೆಸ್ (Paulo Rodrigo das Neves) ಎಂಬ ಯುವಕ ದೀರ್ಘಕಾಲದಿಂದ ಬ್ರೆಜಿಲ್ ಪೊಲೀಸರಿಗೆ ದೊಡ್ಡ ತಲೆನೋವಾಗಿದ್ದ. ಈತ ಕಾರುಗಳ ಸೌಂಡ್ ಸಿಸ್ಟಮ್ ಮತ್ತು ಇತರ ಬಿಡಿಭಾಗಗಳನ್ನು ಕಳವು ಮಾಡುತ್ತಿದ್ದ. ಸಿಸಿಟಿವಿ ಕ್ಯಾಮೆರಾಗಳಲ್ಲಿ ಈತನ ಕೃತ್ಯಗಳು ಹಲವಾರು ಬಾರಿ ಸೆರೆಯಾಗಿದ್ದವು. ಆದರೆ, ಬ್ರೆಜಿಲ್‌ನ ಕಾನೂನಿನ ಪ್ರಕಾರ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರನ್ನು ಗಂಭೀರ…

Read More

Assembly Elections 2026 Voting: ಇಂದು ಕೇರಳ, ಅಸ್ಸಾಂ ಹಾಗೂ ಪುದುಚೇರಿಯಲ್ಲಿ ಮತದಾನ

ದೆಹಲಿ, ಏ.9: ದೇಶದ ಗಮನ ಸೆಳೆದಿರುವ ಕೇರಳ, ಅಸ್ಸಾಂ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಇಂದು ವಿಧಾನಸಭಾ ಚುನಾವಣೆಯ (Assembly Elections 2026 Voting) ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದೆ. ಈ ಮೂರೂ ರಾಜ್ಯಗಳಲ್ಲಿ ಸರ್ಕಾರ ರಚನೆಗಾಗಿ ರಾಜಕೀಯ ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಕೇರಳ: ಕೇರಳದ 140 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಆಡಳಿತಾರೂಢ ಎಲ್‌ಡಿಎಫ್ (LDF) ಮತ್ತು ಪ್ರತಿಪಕ್ಷ ಯುಡಿಎಫ್ (UDF) ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದರೆ, ಬಿಜೆಪಿ ಕೂಡ…

Read More

‘ಟಾಕ್ಸಿಕ್’ ಬಿಡುಗಡೆ ದಿನಾಂಕ ಮುಂದಕ್ಕೆ; ಮತ್ತೊಬ್ಬ ಬಾಲಿವುಡ್ ಹೀರೋಗೆ ಚಿಂತೆ ಶುರು – Kannada News | Yash Toxic new release date clash Varun Dhawan Hai Jawani Toh Ishq Hona Hai

ಸ್ಯಾಂಡಲ್‌ವುಡ್‌ನಿಂದ ಪ್ಯಾನ್ ಇಂಡಿಯಾ ಮಟ್ಟಕ್ಕೆ ಬೆಳೆದಿರುವ ಯಶ್ (Yash) ಅವರ ‘ಟಾಕ್ಸಿಕ್’ ಚಿತ್ರದ ಮೇಲೆ ಇಡೀ ದೇಶದ ಕಣ್ಣಿದೆ. ಈ ಮೊದಲು ರಣವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾದೊಂದಿಗೆ ಈದ್ ಹಬ್ಬದ ಸಮಯದಲ್ಲಿ ಇದು ಬಿಡುಗಡೆ ಆಗಬೇಕಿತ್ತು. ಆದರೆ, ಈಗ ಆ ಪೈಪೋಟಿಯಿಂದ ಹಿಂದೆ ಸರಿದಿರುವ ‘ಟಾಕ್ಸಿಕ್’ (Toxic) ತಂಡ, ಹೊಸ ದಿನಾಂಕವನ್ನು ಘೋಷಿಸಿದೆ. ಹೊಸ ಘೋಷಣೆಯ ಪ್ರಕಾರ, ‘ಟಾಕ್ಸಿಕ್’ ಜೂನ್ 4ರಂದು ತೆರೆಗೆ ಬರಲಿದೆ. ಇದೇ ಸಮಯದಲ್ಲಿ ಅಂದರೆ ಜೂನ್ 5ರಂದು ವರುಣ್ ಧವನ್…

Read More

Chaitra Pournami: ಇಂದು ಚೈತ್ರ ಪೌರ್ಣಮಿ; ಆರ್ಥಿಕ ಮತ್ತು ಆರೋಗ್ಯ ಸಮಸ್ಯೆಯಿಂದ ಮುಕ್ತಿ ಪಡೆಯಲು ಈ ರೀತಿ ಮಾಡಿ

ಚೈತ್ರ ಪೌರ್ಣಮಿಯು ಹಿಂದೂ ಧರ್ಮದಲ್ಲಿ ಅತ್ಯಂತ ಮಹತ್ವದ ದಿನವಾಗಿದೆ. ಪ್ರತಿ ತಿಂಗಳು ಹುಣ್ಣಿಮೆ ಮತ್ತು ಅಮಾವಾಸ್ಯೆಗಳು ಬರುತ್ತವೆ, ಆದರೆ ಕೆಲವು ಪರ್ವಕಾಲ ಮತ್ತು ಪರ್ವ ತಿಥಿಗಳಿಗೆ ವಿಶೇಷ ಪ್ರಾಶಸ್ತ್ಯವನ್ನು ನೀಡಲಾಗುತ್ತದೆ. ಚೈತ್ರ ಪೌರ್ಣಮಿಯು ಅಂತಹ ಒಂದು ಪವಿತ್ರ ದಿನವಾಗಿದೆ. ಕೇವಲ ಒಂದು ಕ್ಷಣದ ಪೂಜೆ ಅಥವಾ ಒಂದು ನಿಮಿಷದ ಪ್ರಾರ್ಥನೆಯಿಂದ ಭಗವಂತನ ಕೃಪೆಯನ್ನು ಪಡೆಯಲು ಇದು ಸೂಕ್ತವಾದ ಸಮಯ. ಇದನ್ನು ದವನದ ಹುಣ್ಣಿಮೆ ಎಂದೂ ಕರೆಯಲಾಗುತ್ತದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ….

Read More