Headlines

Jitesh Sharma: ನನ್ನ ತಂದೆಗೆ ವಿಶ್ವಕಪ್‌ಗಿಂತ ಹೆಚ್ಚಾಗಿ ನನ್ನ ಅಗತ್ಯವಿತ್ತು!

ಈ ಬಾರಿಯ ಟಿ20 ವಿಶ್ವಕಪ್ ತಂಡದಲ್ಲಿ ಜಿತೇಶ್ ಶರ್ಮಾ ಕಾಣಿಸಿಕೊಂಡಿರಲಿಲ್ಲ. ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಗೂ ಮುನ್ನ ಭಾರತ ತಂಡದ ಭಾಗವಾಗಿದ್ದ ಜಿತೇಶ್ ಅವರನ್ನು ಏಕಾಏಕಿ ತಂಡದಿಂದ ಕೈ ಬಿಡಲಾಗಿತ್ತು. ಹೀಗೆ ತಂಡದಿಂದ ಕೈ ಬಿಟ್ಟಿದ್ದರ ಬಗ್ಗೆ ಯುವ ವಿಕೆಟ್ ಕೀಪರ್ ಬ್ಯಾಟರ್ ಮನಬಿಚ್ಚಿ ಮಾತನಾಡಿದ್ದಾರೆ. ಭಾರತ ತಂಡದಿಂದ, ಅದರಲ್ಲೂ ಟಿ20 ವಿಶ್ವಕಪ್​ನಿಂದ ನನ್ನನ್ನು ಕೈ ಬಿಟ್ಟಿದ್ದರ ಬಗ್ಗೆ ನನಗೆ ಯಾವುದೇ ವಿಷಾದವಿಲ್ಲ. ಏಕೆಂದರೆ ನನ್ನ ತಂದೆಗೆ ವಿಶ್ವಕಪ್‌ಗಿಂತ ಹೆಚ್ಚಾಗಿ ನನ್ನ ಅಗತ್ಯವಿತ್ತು ಎಂದು ಹೇಳಿದ್ದಾರೆ. ಸಂದರ್ಶನವೊಂದರಲ್ಲಿ…

Read More

Gold Rate Today: ಚಿನ್ನ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 8th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 8: ಈ ವಾರ ಹೆಚ್ಚಿನ ದಿನ ಕುಸಿತ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ವಾರಾಂತ್ಯದಲ್ಲಿ ಹೆಚ್ಚಳಗೊಂಡಿವೆ. ಚಿನ್ನದ ಬೆಲೆ (Gold Rate) ಗ್ರಾಮ್​ಗೆ ಮುನ್ನೂರಕ್ಕೂ ಹೆಚ್ಚು ರೂಗಳಷ್ಟು ಏರಿಕೆ ಕಂಡಿದೆ. ಆಭರಣ ಚಿನ್ನದ ಬೆಲೆ ಮತ್ತೆ 14,000 ರೂ ಗಡಿ ದಾಟಿ ಹೋಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಏರಿಕೆ ಆಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 10 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,550…

Read More

ಗುಜರಾತ್​ನಲ್ಲಿ 7,500 ಕೋಟಿ ರೂ ಸಿಜಿ ಸೆಮಿ ಘಟಕ ಉದ್ಘಾಟಿಸಿದ ಪ್ರಧಾನಿ ಮೋದಿ; ಸೆಮಿಕಂಡಕ್ಟರ್ ಕ್ರಾಂತಿಯಲ್ಲಿ ಮತ್ತೊಂದು ಹೆಜ್ಜೆ – Kannada News | PM Narendra Modi inaugurates CG Semi’s OSAT facility at Gujarat, calls that as next phase of semiconductor revolution

ಸಿಜಿ ಸೆಮಿ ಘಟಕದಲ್ಲಿ ಪ್ರಧಾನಿ ಮೋದಿImage Credit source: PTI ಅಹ್ಮದಾಬಾದ್, ಜುಲೈ 5: ಭಾರತವನ್ನು ಜಾಗತಿಕ ತಂತ್ರಜ್ಞಾನದ ಮಹಾಶಕ್ತಿಯನ್ನಾಗಿ ಮಾಡುವ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ಸ್ಥಾಪನೆಯಾಗಿದೆ. ಗುಜರಾತ್‌ನ ಸಾನಂದ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು CG Semi ಸಂಸ್ಥೆಯ ಅತ್ಯಾಧುನಿಕ OSAT (Outsourced Semiconductor Assembly and Test – ಸೆಮಿಕಂಡಕ್ಟರ್ ಅಸೆಂಬ್ಲಿ ಮತ್ತು ಟೆಸ್ಟಿಂಗ್ ಪ್ರೊಡಕ್ಷನ್) ಘಟಕವನ್ನು ಉದ್ಘಾಟಿಸಿದ್ದಾರೆ. ಈ ಉದ್ಘಾಟನೆಯೊಂದಿಗೆ, ಭಾರತವು ಜಾಗತಿಕ ಎಲೆಕ್ಟ್ರಾನಿಕ್ಸ್ ಮಾರುಕಟ್ಟೆಯಲ್ಲಿ ಕೇವಲ ಗ್ರಾಹಕನಾಗಿರದೆ, ಉತ್ಪಾದಕನಾಗಿಯೂ ಅಬ್ಬರದ…

Read More

ಮಲ್ಲಿಕಾರ್ಜುನ ಖರ್ಗೆ ಮಾತಿಗೂ ಡೋಂಟ್​​ ಕೇರ್​: ‘ಕೈ’ ಮನೆಯಲ್ಲಿ ನಿಲ್ಲದ ಬಣಗಳ ವಾರ್ – Kannada News | Karnataka Congress Faction War: Kharge’s Unity Call Ignored Amid CM Race

ರಾಜ್ಯ ಕಾಂಗ್ರೆಸ್​​ನಲ್ಲಿ ಬಣ ಬೇಗುದಿ ಬೆಂಗಳೂರು, ಫೆಬ್ರವರಿ 15: ​ನಾಯಕತ್ವ ವಿಚಾರವಾಗಿ ಬಹಿರಂಗ ಹೇಳಿಕೆಗಳನ್ನು ನೀಡದಂತೆ ಹೈಕಮಾಂಡ್​​ ಸೂಚನೆಯ ಬಳಿಕವೂ ರಾಜ್ಯ ಕಾಂಗ್ರೆಸ್​​ನಲ್ಲಿ ಬಣಗಳ ನಡುವಿನ ಸಂಘರ್ಷ ಮುಂದುವರಿದಿದೆ. ಸಿದ್ದರಾಮಯ್ಯ 5 ವರ್ಷ ಸಿಎಂ ಎಂದು ಯತೀಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್, ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್ ಎಂದಿದ್ದಾರೆ. ನಮಗೆ ಹೈಕಮಾಂಡ್ ನೋಟಿಸ್ ಕೊಡಬಹುದು, ಆದ್ರೆ ಹೈಕಮಾಂಡ್​ಗೆ‌ ನಾವು ನೋಟಿಸ್ ಕೊಡಲು ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಯತೀಂದ್ರ ನಮ್ಮ ಹೈಕಮಾಂಡ್ ಅಂತಾ…

Read More

ಆಪರೇಷನ್ ಟೈಗರ್ ಅಂತಿಮ ಹಂತಕ್ಕೆ; ಶಿಂಧೆ ಬಣ ಸೇರಲಿದ್ದಾರಾ ಉದ್ಧವ್ ಠಾಕ್ರೆ ಬಣದ 7 ಸಂಸದರು? – Kannada News | Operation Tiger; 7 MPs from Uddhav Thackeray’s Shiv Sena camp may switch to Eknath Shinde faction

ಮುಂಬೈ, ಜೂನ್ 16: ಮಹಾರಾಷ್ಟ್ರ ರಾಜಕಾರಣದಲ್ಲಿ ಮತ್ತೊಮ್ಮೆ ಭಾರಿ ರಾಜಕೀಯ ಬಿರುಗಾಳಿ ಎದ್ದಿದೆ. ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ (TMC) ಎದುರಿಸುತ್ತಿರುವ ಬಂಡಾಯದ ಬೆನ್ನಲ್ಲೇ, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (UBT) ಬಣಕ್ಕೂ ದೊಡ್ಡ ಆಘಾತ ಎದುರಾಗುವ ಸಾಧ್ಯತೆ ದಟ್ಟವಾಗಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ‘ಆಪರೇಷನ್ ಟೈಗರ್’ (Operation Tiger) ಬಗ್ಗೆ ಚರ್ಚೆ ನಡೆಯುತ್ತಿತ್ತು. ಶಿವಸೇನೆ ಏಕನಾಥ್ ಶಿಂಧೆ ಬಣವು ಆಕ್ರಮಣ ಮುಂದುವರಿಸಿದ್ದರೂ ಉದ್ಧವ್ ಠಾಕ್ರೆ ಬಣದ ಕೆಲವು ಸಂಸದರು ಮತ್ತು ಶಾಸಕರು ಉಪಮುಖ್ಯಮಂತ್ರಿ ಏಕನಾಥ್…

Read More

Spiritual Journey: ಬೃಂದಾವನದಲ್ಲಿ ವಿರಾಟ್-ಅನುಷ್ಕಾ; ಪ್ರೇಮಾನಂದ್ ಗುರೂಜಿ ಬಳಿ ಈ ಜೋಡಿ ಪದೇ ಪದೇ ಹೋಗುವುದೇಕೆ ಗೊತ್ತಾ? – Kannada News

ಪ್ರೇಮಾನಂದ್ ಗುರೂಜಿ ಬಳಿ ವಿರಾಟ್-ಅನುಷ್ಕಾImage Credit source: Pinterest ಭಾರತೀಯ ಕ್ರಿಕೆಟ್‌ನ ರನ್‌ ಮಷೀನ್ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಸದಾ ಸುದ್ದಿಯಲ್ಲಿರುವ ಜೋಡಿ. ಮೈದಾನದಲ್ಲಿ ವಿರಾಟ್ ಅಬ್ಬರಿಸಿದರೆ, ಬೆಳ್ಳಿ ಪರದೆಯ ಮೇಲೆ ಅನುಷ್ಕಾ ಮಿಂಚುತ್ತಾರೆ. ಆದರೆ, ಇವರಿಬ್ಬರ ಗ್ಲಾಮರಸ್ ಬದುಕಿನ ಆಚೆಗೊಂದು ಶಾಂತ, ಆಧ್ಯಾತ್ಮಿಕ ಪ್ರಪಂಚವಿದೆ. ಈ ಜೋಡಿ ಆಗಾಗ ತಮ್ಮ ಬಿಡುವಿನ ವೇಳೆಯಲ್ಲಿ ಮಥುರಾ ಮತ್ತು ಬೃಂದಾವನದ ಪ್ರಸಿದ್ಧ ಸಂತ ಪ್ರೇಮಾನಂದ್ ಗುರೂಜಿ ಅವರ ಆಶ್ರಮಕ್ಕೆ ಭೇಟಿ ನೀಡಿದ ವೀಡಿಯೊಗಳು…

Read More

Online Job Scams: ಉದ್ಯೋಗಾಕಾಂಕ್ಷಿಗಳೇ ಎಚ್ಚರ! ಯುವಜನತೆಯನ್ನೇ ಗುರಿಯಾಗಿಸುತ್ತಿವೆ ಆನ್‌ಲೈನ್ ಜಾಬ್ ಸ್ಕ್ಯಾಮ್‌ಗಳು – Kannada News | Online Job Scams: How Gen Z Falls Prey and Safety Tips for Digital Recruitment

ಉದ್ಯೋಗಾಕಾಂಕ್ಷಿಗಳೇ ಎಚ್ಚರImage Credit source: Pinterest ಇಂದಿನ ಡಿಜಿಟಲ್ ಯುಗದಲ್ಲಿ ಉದ್ಯೋಗದ ಹುಡುಕಾಟ ಮೊಬೈಲ್ ಅಥವಾ ಕಂಪ್ಯೂಟರ್ ಪರದೆಯ ಒಂದು ಸ್ಕ್ರೋಲ್‌ನೊಂದಿಗೆ ಪ್ರಾರಂಭವಾಗುತ್ತದೆ. ಆಕರ್ಷಕ ಸಂಬಳ, ಪ್ರಮುಖ ಹುದ್ದೆ, ಮತ್ತು ತಕ್ಷಣದ ನೇಮಕಾತಿಯ ಭರವಸೆ ನೀಡುವ ಜಾಹೀರಾತುಗಳು ನಿರುದ್ಯೋಗಿ ಯುವಕರಿಗೆ ಆಶಾಕಿರಣದಂತೆ ಕಾಣಿಸುತ್ತವೆ. ಆದರೆ, ಇದೇ ಆಸೆಗಳನ್ನು ಬಂಡವಾಳ ಮಾಡಿಕೊಳ್ಳುತ್ತಿರುವ ಸೈಬರ್ ವಂಚಕರು ಯುವ ಪೀಳಿಗೆಯನ್ನು ಅಪಾಯಕಾರಿ ಜಾಲಕ್ಕೆ ಎಳೆಯುತ್ತಿದ್ದಾರೆ. ಇತ್ತೀಚಿನ ಲಿಂಕ್ಡ್‌ಇನ್ (LinkedIn) ಸಮೀಕ್ಷೆಯ ಪ್ರಕಾರ, ಭಾರತದ ‘ಜೆನ್-ಝಿ’ (Gen Z – ಅಂದರೆ 1997…

Read More

‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ – Kannada News | Ram Charan started Peddi movie Dubbing here is the video

ರಾಮ್ ಚರಣ್ (Ram Charan), ಜಾನ್ಹವಿ ಕಪೂರ್ ಮತ್ತು ಶಿವರಾಜ್ ಕುಮಾರ್ ನಟಿಸಿರುವ ‘ಪೆದ್ದಿ’ ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಇದೀಗ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಚಾಲ್ತಿಯಲ್ಲಿದೆ. ನಟ ರಾಮ್ ಚರಣ್ ಅವರು ಇದೀಗ ಸಿನಿಮಾದ ಡಬ್ಬಿಂಗ್ ಕಾರ್ಯ ಮುಗಿಸಿದ್ದಾರೆ. ಜೊತೆಗೆ ನಿರ್ದೇಶಕ ಬುಜ್ಜಿಬಾಬು ಸನಾ ಸಹ ಇದ್ದಾರೆ. ಬುಜ್ಜಿಬಾಬು ಸಹ ಈ ಸಿನಿಮಾದಲ್ಲಿ ನಟಿಸಿದಂತಿದ್ದು, ಅದರ ಬಗ್ಗೆಯೇ ನಟ ರಾಮ್ ಚರಣ್ ಬುಜ್ಜಿ ಬಾಬು ಅವರ ಕಾಲೆಳೆಯುತ್ತಿದ್ದಾರೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ…

Read More

ಟಿ20 ವಿಶ್ವಕಪ್​ಗೆ ನ್ಯೂಝಿಲೆಂಡ್ ತಂಡ ಪ್ರಕಟ – Kannada News | New Zealand squad for Women’s T20 World Cup 2026

2026ರ ಜೂನ್ 12ರಿಂದ ಇಂಗ್ಲೆಂಡ್‌ನಲ್ಲಿ ಆರಂಭವಾಗಲಿರುವ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಪಂದ್ಯಾವಳಿಗಾಗಿ ನ್ಯೂಝಿಲೆಂಡ್ ಕ್ರಿಕೆಟ್ ಮಂಡಳಿಯು 15 ಸದಸ್ಯರ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಹಾಲಿ ಚಾಂಪಿಯನ್ ಆಗಿರುವ ನ್ಯೂಝಿಲೆಂಡ್ ತಂಡವನ್ನು ಈ ಬಾರಿ ಸ್ಟಾರ್ ಆಲ್-ರೌಂಡರ್ ಅಮೆಲಿಯಾ ಕೆರ್ (Amelia Kerr) ಮುನ್ನಡೆಸಲಿದ್ದಾರೆ. ಇನ್ನು ತಂಡದಲ್ಲಿ ಅನುಭವಿ ಆಟಗಾರ್ತಿಯರಾದ ಸೂಝಿ ಬೆಟ್ಸ್, ಸೋಫಿ ಡಿವೈನ್, ಲಿಯಾ ತಹುಹು ಕಾಣಿಸಿಕೊಂಡಿದ್ದಾರೆ. ಇವರೊಂದಿಗೆ ನೆನ್ಸಿ ಪಟೇಲ್ ಮತ್ತು ಇಸಿ ಶಾರ್ಪ್ ಕೂಡ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅದರಂತೆ…

Read More

Video: ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ – Kannada News | Young man puts his hand on young woman’s chest while she falls asleep on bus

ಕಾರವಾರ, ಡಿ.31: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಲೈಂಗಿಕ ದೌರ್ಜನ್ಯ ಮಾಡಿರುವ ಘಟನೆ ಕಾರವಾರದಲ್ಲಿ ನಡೆದಿದೆ. ಕಾರವಾರದಿಂದ ಅಂಕೋಲಾ ಕಡೆಗೆ ಹೊಗುತ್ತಿದ್ದ ಬಸ್ಸಿನಲ್ಲಿ ನಡೆದಿದೆ. ಯುವತಿ ಬಸ್​​​​​​ನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಪಕ್ಕದಲ್ಲಿ ಕುಳಿತ ಯುವಕ ಎದೆ ಮೇಲೆ ಕೈ ಇಟ್ಟು ಲೈಂಗಿಕ ಕಿರುಕುಳ ನೀಡಿದ್ದಾನೆ. ಯುವತಿ ನಿದ್ದೆಯಿಂದ ಎಚ್ಚರಗೊಂಡು ನೋಡಿದಾಗ, ಕೈ ಆಕೆಯ ಎದೆ ಮೇಲಿತ್ತು. ಈ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ವಿಡಿಯೋ ಮಾಡಿ ಹಂಚಿಕೊಂಡಿದ್ದಾಳೆ. ಇನ್ನು ಯುವಕನಿಗೆ ಅವಾಚ್ಯ ಶಬ್ದಗಳಿಂದ ಉಗಿದು, ಧರ್ಮದೇಟು ನೀಡಿದ್ದಾಳೆ….

Read More