Headlines

ನ್ಯಾವಿಟೇರ್​​ನಲ್ಲಿ ಸಾಫ್ಟ್​ವೇರ್ ಸಮಸ್ಯೆ: ಭಾರತ, ಯುರೋಪ್​​ನಲ್ಲಿ ವಿಮಾನ ಸೇವೆಯಲ್ಲಿ ವ್ಯತ್ಯಯ – Kannada News | Navitaire System Glitch Disrupts Airline Operations Across India and Europe

ನವದೆಹಲಿ, ಫೆಬ್ರವರಿ 19: ನ್ಯಾವಿಟೇರ್​​ನಲ್ಲಿ ಉಂಟಾದ ಸಾಫ್ಟ್​ವೇರ್ ಸಮಸ್ಯೆಯಿಂದಾಗಿ ಗುರುವಾರ ಬೆಳಗ್ಗೆ ವಿವಿಧ ವಿಮಾನ ನಿಲ್ದಾಣ(Airport)ಗಳಲ್ಲಿ 40 ನಿಮಿಷಗಳಿಗೂ ಹೆಚ್ಚು ಕಾಲ ವಿಮಾನಯಾನ ಸಂಸ್ಥೆಗಳು ಸಮಸ್ಯೆಯನ್ನು ಎದುರಿಸಬೇಕಾಯಿತು. ಕೇವಲ ಭಾರತದಲ್ಲಿ ಮಾತ್ರವಲ್ಲ ಯುರೋಪ್​ನಲ್ಲಿ ಕೂಡ ಇದೇ ರೀತಿಯ ಸಮಸ್ಯೆಗಳನ್ನು ಎದುರಿಸಲಾಯಿತು. ದೆಹಲಿ, ಮುಂಬೈ ಮತ್ತು ಇತರ ವಿಮಾನ ನಿಲ್ದಾಣಗಳಲ್ಲಿ ಇಂಡಿಗೋ, ಏರ್ ಇಂಡಿಯಾ ಎಕ್ಸ್‌ಪ್ರೆಸ್, ಸ್ಪೈಸ್‌ಜೆಟ್ ಮತ್ತು ಆಕಾಶ ಏರ್ ವಿಮಾನಗಳ ಹಾರಾಟದ ಪರಿಣಾಮ ಬೀರಿದೆ ಎಂದು ಮೂಲಗಳು ಪಿಟಿಐಗೆ ತಿಳಿಸಿವೆ. ಸಾಫ್ಟ್‌ವೇರ್ ವ್ಯತ್ಯಯದಿಂದಾಗಿ ಚೆಕ್-ಇನ್ ವ್ಯವಸ್ಥೆಗಳು…

Read More

ದೆಹಲಿಯಲ್ಲಿ ಉದ್ಯಮಿಯನ್ನು ಹೆಲ್ಮೆಟ್​​ನಿಂದ ಹೊಡೆದು ಕೊಂದ ಮೂವರು ಡೆಲಿವರಿ ಏಜೆಂಟ್​ಗಳು – Kannada News | Delhi Entrepreneur Murder: Delivery Agents Helmet Attack Kills Businessman in Connaught Place

ನವದೆಹಲಿ, ಫೆಬ್ರವರಿ 04: ರಾತ್ರಿ ಪಾರ್ಟಿಗೆಂದು ಹೋಗಿದ್ದ ಉದ್ಯಮಿಯೊಬ್ಬರನ್ನು ಮೂವರು ಡೆಲಿವರಿ ಏಜೆಂಟ್​​ಗಳು ಸೇರಿ ಹೆಲ್ಮೆಟ್​ನಿಂದ ಹೊಡೆದು ಕೊಲೆ(Murder)ಮಾಡಿರುವ ಘಟನೆ ದೆಹಲಿಯ ಕನ್ನಾಟ್ ಪ್ಲೇಸ್​​ನಲ್ಲಿ ನಡೆದಿದೆ. ಜನವರಿ 3 ರ ರಾತ್ರಿ ಈ ಘಟನೆ ನಡೆದಿದೆ. ಉದ್ಯಮಿ ಶಿವಂ ಗುಪ್ತಾ ಎರಡು ವಾರಗಳಿಗೂ ಹೆಚ್ಚು ಕಾಲ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದರು. ಜನವರಿ 19 ರಂದು ಅವರು ಕೊನೆಯುಸಿರೆಳೆದಿದ್ದಾರೆ. ಪೊಲೀಸರು ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಮತ್ತು ಗುಪ್ತಾ ಅವರ ರಕ್ತದ ಕಲೆಗಳಿಂದ ಕೂಡಿದ ಬಟ್ಟೆಗಳನ್ನು…

Read More

ಭಾರತದ ಜೊತೆ ವ್ಯಾಪಾರ ಒಪ್ಪಂದ ಘೋಷಿಸಿದ ಅಮೆರಿಕ; ಸುಂಕವನ್ನು ಶೇ. 18ಕ್ಕೆ ಇಳಿಸಿದ ಟ್ರಂಪ್ – Kannada News | Donald Trump announces trade deal with India after talks with PM Modi tariffs lowered to 18 percent

ನವದೆಹಲಿ, ಫೆಬ್ರವರಿ 2: ತನ್ನ ಆಪ್ತ ಸ್ನೇಹಿತನಾದ ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಫೋನ್​ನಲ್ಲಿ ಮಾತುಕತೆ ನಡೆಸಿದ ಅಮೆರಿಕ ಅಧ್ಯಕ್ಷ ಸರ್​ಪ್ರೈಸ್​ ನೀಡಿದ್ದಾರೆ. ಭಾರತ ಯುರೋಪ್ ಮತ್ತು ಅರಬ್ ಲೀಗ್ ಟ್ರೇಡ್ ಲೀಗ್ ಮಾಡಿಕೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಡೊನಾಲ್ಡ್ ಟ್ರಂಪ್ ಭಾರತದ ಜೊತೆಗೆ ವ್ಯಾಪಾರ ಒಪ್ಪಂದವನ್ನು ಘೋಷಿಸಿದ್ದಾರೆ. ಭಾರತದ ಮೇಲೆ ಹೇರಲಾಗಿದ್ದ ದುಬಾರಿ ಸುಂಕವನ್ನು ಕಡಿಮೆ ಮಾಡಿದ್ದು, ಶೇ. 25ರಷ್ಟಿದ್ದ ಸುಂಕವನ್ನು ಶೇ. 18ಕ್ಕೆ ಇಳಿಸಿದ್ದಾರೆ. ಭಾರತದ ಪಾಲಿಗೆ ಅಮೆರಿಕದ ಈ ನಿರ್ಧಾರ ಬಹಳ ಮಹತ್ವದ್ದಾಗಿದೆ. Published…

Read More

ಚಪ್ಪಲಿ ಹೊರಗಡೆ ಬಿಡಿ ಅಂದಿದಷ್ಟೇ: ತಂದೆ-ಮಗನಿಂದ ವೈದ್ಯನ ಮೇಲೆ ಮನಸೋ ಇಚ್ಛೆ ಹಲ್ಲೆ – Kannada News | Mysuru Doctor Attacked by Father and Son for Asking to Remove Footwear

ಮೈಸೂರು, ಡಿಸೆಂಬರ್​​ 19: ಕ್ಷುಲ್ಲಕ ಕಾರಣಕ್ಕೆ ವೈದ್ಯನ ಮೇಲೆ ಅಪ್ಪ, ಮಗ ಹಲ್ಲೆ ನಡೆಸಿರುವ ಘಟನೆ ಮೈಸೂರಿನ ಸಾತಗಳ್ಳಿ ಬಡಾವಣೆಯಲ್ಲಿ ನಡೆದಿದೆ. ಕ್ಲಿನಿಕ್ ಹೊರಭಾಗ ಚಪ್ಪಲಿ ಬಿಟ್ಟು ಬನ್ನಿ ಅಂತಾ ಹೇಳಿದಕ್ಕೆ ಶಿಶು ಆಸ್ಪತ್ರೆಯ ವೈದ್ಯ ಡಾ.ಅನೂಪ್ ಮೇಲೆ ಹಲ್ಲೆ ನಡೆಸಲಾಗಿದೆ. ರುಬಿಯಾಜ್ ಷರೀಫ್, ಆತನ ತಂದೆ ಹಲ್ಲೆ ನಡೆಸಿದ ಆರೋಪಿಗಳಾಗಿದ್ದಾರೆ. ರುಬಿಯಾಜ್ ಷರೀಫ್​ರ 3 ವರ್ಷದ ಮಗು ಆಸ್ಪತ್ರೆಗೆ ದಾಖಲಾಗಿದ್ದ ಕಾರಣ ಆಸ್ಪತ್ರೆಗೆ ಆತ ಬಂದಿದ್ದ. ಈ ವೇಳೆ ಚಪ್ಪಲಿ ಧರಿಸಿಯೇ ಒಳಬಂದ ಹಿನ್ನೆಲೆ ಅದನ್ನು…

Read More

ಪಿಎಂ ಕಿಸಾನ್ 22ನೇ ಕಂತಿನ ಹಣ ಇಂದು ಬಿಡುಗಡೆ; ಈ ರೀತಿಯ ಫಲಾನುಭವಿಗಳಿಗಿರೋದಿಲ್ಲ ಯೋಜನೆ ಭಾಗ್ಯ

ಗುವಾಹಟಿ, ಮಾರ್ಚ್ 13: ರೈತರಿಗೆಂದು ಕೇಂದ್ರ ಸರ್ಕಾರ ರೂಪಿಸಿರುವ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ (PM Kisan scheme) 22ನೇ ಕಂತಿನ ಹಣ ಇಂದು ಶುಕ್ರವಾರ ಬಿಡುಗಡೆ ಆಗುತ್ತಿದೆ. ಅಸ್ಸಾಮ್ ರಾಜಧಾನಿಯಲ್ಲಿ ನಡೆಯುವ ಕಾರ್ಯಕ್ರಮದ ವೇಳೆ ಪ್ರಧಾನಿಗಳು ಹಣ ಬಿಡುಗಡೆ ಮಾಡಲಿದ್ದಾರೆ. 9 ಕೋಟಿಗೂ ಅಧಿಕ ರೈತರ ಬ್ಯಾಂಕ್ ಖಾತೆಗಳಿಗೆ ತಲಾ 2,000 ರೂ ಹಣ ನೇರವಾಗಿ ಜಮೆಯಾಗಲಿದೆ. ತಮಿಳುನಾಡಿನ ಕೊಯಮತ್ತೂರಿನಲ್ಲಿ 2025ರ ನವೆಂಬರ್ 19ರಂದು 21ನೇ ಕಂತಿನ ಹಣ ಬಿಡುಗಡೆ ಆಗಿತ್ತು. 9 ಕೋಟಿಗೂ…

Read More

ಶೇಂಗಾ ತಿಂದ್ರೆ ತೂಕ ಕಡಿಮೆಯಾಗುತ್ತಾ ಅಥವಾ ಹೆಚ್ಚಾಗುತ್ತಾ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ – Kannada News | How Peanuts Affect Your Weight

ಚಳಿಗಾಲದಲ್ಲಿ ಕಡಲೆಕಾಯಿ ಅಥವಾ ಶೇಂಗಾ (Peanuts) ಸೇವನೆಯನ್ನು ಯಥೇಚ್ಛವಾಗಿ ಮಾಡುವುದು ಆರೋಗ್ಯಕ್ಕೆ ಬಹಳ ಒಳ್ಳೆಯದು ಎನ್ನಲಾಗುತ್ತದೆ. ಈ ವಾತಾವರಣಕ್ಕೆ ಮಾತ್ರವಲ್ಲ, ಎಲ್ಲಾ ಕಾಲಕ್ಕೂ ಇದು ಒಳ್ಳೆಯದು. ಆದರೆ ಕಡಲೆಕಾಯಿ ತಿನ್ನುವುದರಿಂದ ತೂಕ ಹೆಚ್ಚಾಗುತ್ತದೆ ಎಂಬುದು ಕೆಲವರ ನಂಬಿಕೆ, ಇನ್ನು ಕೆಲವರು ಇದು ತೂಕ ಕಡಿಮೆ ಮಾಡಿಕೊಳ್ಳಲು ಸಹಾಯ ಮಾಡುತ್ತದೆ ಎನ್ನುತ್ತಾರೆ. ಇವೆರಡರಲ್ಲಿ ಯಾವುದು ಸತ್ಯ! ಕಡಲೆಕಾಯಿ ಅಥವಾ ಶೇಂಗಾದಲ್ಲಿರುವ ಕ್ಯಾಲೊರಿಗಳು, ತೂಕ (Weight) ಹೆಚ್ಚಾಗುವುದಕ್ಕೆ ಸಹಾಯ ಮಾಡುತ್ತದೆಯೋ ಅಥವಾ ಕಡಿಮೆ ಮಾಡುತ್ತದೆಯೋ, ಜೊತೆಗೆ ಯಾರು ಇದನ್ನು ಸೇವನೆ…

Read More

‘ಧುರಂಧರ್’ ವಿಷಯದಲ್ಲಿ ಮಾಡಿದ ತಪ್ಪಿಗೆ ಭಾರೀ ದಂಡ ತೆತ್ತ ನೆಟ್​​ಫ್ಲಿಕ್ಸ್? – Kannada News | Netflix’s ‘Dhurandhar’ Blunder: Lost ‘Dhurandhar 2’ OTT Rights to Hotstar

‘ಧುರಂಧರ್’ ಸಿನಿಮಾ (Dhurandhar) ವಿಷಯದಲ್ಲಿ ನೆಟ್​​ಫ್ಲಿಕ್ಸ್ ಸಂಸ್ಥೆ ದೊಡ್ಡ ತಪ್ಪೊಂದನ್ನು ಮಾಡಿತ್ತು. ಈ ಚಿತ್ರವನ್ನು ಒಟಿಟಿಯಲ್ಲಿ ಪ್ರಸಾರ ಮಾಡುವಾಗ 10 ನಿಮಿಷಗಳ ದೃಶ್ಯಕ್ಕೆ ಕತ್ತರಿ ಹಾಕಿದೆ. ಅಲ್ಲದೆ, ಹಲವು ಪದಗಳನ್ನು ಮ್ಯೂಟ್ ಮಾಡಿದೆ. ಇಷ್ಟೇ ಅಲ್ಲ, ಸಿನಿಮಾದ ಗುಣಮಟ್ಟವನ್ನು ತಗ್ಗಿಸಿದೆ. ಇದು ಸಂಸ್ಥೆಗೆ ತುಂಬಾನೇ ದುಬಾರಿ ಆಯಿತೇ ಎಂಬ ಪ್ರಶ್ನೆ ಮೂಡಿದೆ. ಈಗ ‘ಧರುಂಧರ್ 2’ ಸಿನಿಮಾದ ಒಟಿಟಿ ಹಕ್ಕು ನೆಟ್​​ಫ್ಲಿಕ್ಸ್ ಕೈತಪ್ಪಿದೆ. ಎರಡನೇ ಪಾರ್ಟ್ ಹಾಟ್​ಸ್ಟಾರ್ ಮೂಲಕ ತೆರೆಗೆ ಬರುತ್ತಿದೆ. ‘ಧುರಂಧರ್ 2’ ಸಿನಿಮಾ ಡಿಸೆಂಬರ್…

Read More

ಪಾಕಿಸ್ತಾನದ ಭಯೋತ್ಪಾದನೆಗೆ ಬೆಂಬಲಿಸಬೇಡಿ; ಪೋಲೆಂಡ್ ಉಪ ಪ್ರಧಾನಿ ಜೊತೆ ಎಸ್. ಜೈಶಂಕರ್ ಚರ್ಚೆ – Kannada News | Minister S Jaishankar told Polish Foreign Minister Dont fuel terrorism in our neighbourhood

ನವದೆಹಲಿ, ಜನವರಿ 19: ಪೋಲೆಂಡ್ ಉಪ ಪ್ರಧಾನಿ ಹಾಗೂ ವಿದೇಶಾಂಗ ಸಚಿವ ರಾಡೋಸ್ಲಾ ಸಿಕೋರ್ಸ್ಕಿ ಭಾರತಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಅವರನ್ನು ಭೇಟಿಯಾದ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ (S Jaishankar), ಪೋಲೆಂಡ್ ವಿದೇಶಾಂಗ ಸಚಿವರು ಪಾಕಿಸ್ತಾನಕ್ಕೆ ಯಾವುದೇ ನೇರ ಅಥವಾ ಪರೋಕ್ಷ ಬೆಂಬಲವನ್ನು ನೀಡದಂತೆ ಮನವಿ ಮಾಡಿದರು. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪೋಲೆಂಡ್ ಸಚಿವ ರಾಡೋಸ್ಲಾ ಸಿಕೋರ್ಸ್ಕಿ ಪಾಕಿಸ್ತಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪಾಕಿಸ್ತಾನದೊಂದಿಗೆ ಜಂಟಿ ಹೇಳಿಕೆಯಲ್ಲಿ ಕಾಶ್ಮೀರದ ಸಮಸ್ಯೆಯ ಬಗ್ಗೆ ಮಾತನಾಡಿದ್ದರು….

Read More

ಸಾವನ್ನಪ್ಪಿದ ಭಿಕ್ಷುಕನ ಬ್ಯಾಗ್​​ನಲ್ಲಿತ್ತು 4.5 ಲಕ್ಷ ರೂ. ವಿದೇಶಿ ಕರೆನ್ಸಿ – Kannada News | Over 4 lakhs banned and foreign currency found in Kerala Beggars Bag after death

ಆಲಪ್ಪುಳ, ಜನವರಿ 8: ಕೇರಳದ ರಸ್ತೆ ಅಪಘಾತದ ನಂತರ ಸಾವನ್ನಪ್ಪಿದ ಭಿಕ್ಷುಕನೊಬ್ಬನ ಬಳಿ 4.5 ಲಕ್ಷ ರೂಪಾಯಿಗೂ ಹೆಚ್ಚು ಹಣ ಇದ್ದುದು ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿಯ ಗುರುತನ್ನು ಪತ್ತೆಹಚ್ಚಲು ಪೊಲೀಸರು ಆತನ ಬ್ಯಾಗ್ ಪರಿಶೀಲಿಸಿದರು. ಈ ವೇಳೆ ಅಲ್ಲಿದ್ದ ಭಾರೀ ಪ್ರಮಾಣದ ವಿದೇಶಿ ಕರೆನ್ಸಿಯನ್ನು ಕಂಡು ಆಲಪ್ಪುಳ ಠಾಣೆಯ ಪೊಲೀಸ್ ಅಧಿಕಾರಿಗಳಿಗೆ ಆಘಾತವಾಗಿದೆ. ಚಾರುಮ್ಮೂಟ್ ಮತ್ತು ಆಲಪ್ಪುಳ ಹತ್ತಿರದ ಪ್ರದೇಶಗಳಲ್ಲಿ ಪರಿಚಿತ ವ್ಯಕ್ತಿಯಾಗಿದ್ದ ಭಿಕ್ಷುಕನಿಗೆ (Beggar) ಸೇರಿದ ಬ್ಯಾಗ್​​ನಿಂದ ಲಕ್ಷಾಂತರ ರೂ ಮೌಲ್ಯದ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಸೋಮವಾರ…

Read More

ಲಕ್ಕುಂಡಿ: 4ನೇ ದಿನದ ಉತ್ಖನನ ವೇಳೆ ಸಿಕ್ತು ಪುರಾತನ ಶಿಲೆ; ವಿಡಿಯೋ ನೋಡಿ – Kannada News | Lakkundi Excavation: Ancient Relic Found at Gadag Kote Veerabhadreshwara Temple Site

ಗದಗ, ಜನವರಿ 19: ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ 4ನೇ ‌ದಿನದ ಉತ್ಖನನ ಕಾರ್ಯ ವೇಳೆ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಮತ್ತೊಂದು ಪುರಾತನ ಶಿಲೆ ಪತ್ತೆ ಆಗಿದೆ. ಐತಿಹಾಸಿಕ ದೇವಸ್ಥಾನ ಸ್ತಂಭದ ಮತ್ತು ವಿತಾನದ (ಛತ್ತು) ಮಧ್ಯದಲ್ಲಿರುವ ಬೋದಿಗೆ (ಕಂಬದ ಮೇಲ್ಭಾಗದಲ್ಲಿರುವ ಒಂದು ಭಾಗ) ಅವಶೇಷ ಪತ್ತೆ ಆಗಿದೆ. ಸದ್ಯ ಪತ್ತೆಯಾಗಿರುವ ವಿಶೇಷ ಅವಶೇಷಗಳು ಮತ್ತಷ್ಟು ಕುತೂಹಲ‌ ಮೂಡಿಸಿವೆ. ವಿಡಿಯೋ ನೋಡಿ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More