ಹೆಮ್ಮೆಯಿಂದ ತಾಳಿ ಧರಿಸಿ ಬಂದ ರಶ್ಮಿಕಾ; ಸಿಂದೂರ ನೋಡಿ ಫ್ಯಾನ್ಸ್ ಖುಷ್ – Kannada News | Rashmika Mandanna flaunts Mangalsutra and Sindoor with husband Vijay Deverakonda

ಮದುವೆ ಸಂಭ್ರಮದ ಸಲುವಾಗಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ (Vijay Deverakonda) ಅವರು ಸಿನಿಮಾ ಕೆಲಸಗಳಿಗೆ ಬ್ರೇಕ್ ನೀಡಿದ್ದಾರೆ. ಮದುವೆ ಬಳಿಕ ಅವರು ಅನೇಕ ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ. ಅವರು ಹೋದಲ್ಲೆಲ್ಲ ಜಗಸಾಗರ ಸೇರುತ್ತಿದೆ. ಇತ್ತೀಚೆಗೆ ಅವರು ತೆಲಂಗಾಣದ ವಿಜಯ್ ಅವರ ಹಳ್ಳಿಗೆ ಭೇಟಿ ನೀಡಿದ್ದರು. ಅಲ್ಲಿಂದ ಮರಳಿದ ಈ ಜೋಡಿ, ಹೈದರಾಬಾದ್‌ನಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದೆ. ಮದುವೆಯ ನಂತರ ರಶ್ಮಿಕಾ (Rashmika Mandanna) ಮುಖದಲ್ಲಿ ಕಳೆ ಎದ್ದು ಕಾಣುತ್ತಿದೆ. ಅಲ್ಲದೇ, ಅವರ ತಾಳಿ (Mangalsutra) ಮತ್ತು…

Read More

ಬಾಂಗ್ಲಾದೇಶದ ಪ್ರಧಾನಿಯಾಗಲಿರುವ ಬಿಎನ್​​ಪಿಯ ತಾರಿಕ್ ರೆಹಮಾನ್ ಒಟ್ಟು ಆಸ್ತಿ ಎಷ್ಟು? – Kannada News | Bangladesh’s next PM Tarique Rahman: BNP Leader’s Assets and Election Victory Overview

ಢಾಕಾ, ಫೆಬ್ರವರಿ 13: ಬಾಂಗ್ಲಾದೇಶ(Bangladesh)ದಲ್ಲಿ ಅಶಾಂತಿ ನೆಲೆಸಿದೆ. ಬಾಂಗ್ಲಾದೇಶ ರಾಷ್ಟ್ರೀಯವಾದಿ ಪಕ್ಷ ಸರ್ಕಾರ ರಚಿಸಲಿದೆ ಎಂದು ಚುನಾವಣಾ ಫಲಿತಾಂಶಗಳು ಸೂಚಿಸುತ್ತಿಚೆ. ಸುಮಾರು ಎರಡು ದಶಕಗಳ ನಂತರ ಬಿಎನ್‌ಪಿ ಮತ್ತೆ ಅಧಿಕಾರಕ್ಕೆ ಬರುತ್ತಿದೆ. ಅವರ ಮೈತ್ರಿಕೂಟ ಈಗಾಗಲೇ ಬಹುಮತದ ಗಡಿ ದಾಟಿದೆ. ಖಲೀದಾ ಜಿಯಾ ಅವರ ಪುತ್ರ ತಾರಿಕ್ ರೆಹಮಾನ್ ಬಿಎನ್‌ಪಿ ಸರ್ಕಾರದಲ್ಲಿ ಪ್ರಧಾನಿಯಾಗಲಿದ್ದಾರೆ ಎಂಬುದು ಸ್ಪಷ್ಟವಾಗಿದೆ. 17 ವರ್ಷಗಳ ವನವಾಸದ ನಂತರ ಬಾಂಗ್ಲಾದೇಶಕ್ಕೆ ಮರಳಿರುವ ತಾರಿಕ್ ರೆಹಮಾನ್, ಒಂದೂವರೆ ತಿಂಗಳಲ್ಲಿ ಚುನಾವಣೆಯಲ್ಲಿ ಗೆದ್ದ ನಂತರ ಪ್ರಧಾನಿಯಾಗುವ ಹಾದಿಯಲ್ಲಿದ್ದಾರೆ….

Read More

ಅದೇನ್ ಧೈರ್ಯ ಗುರು! ಜಡ್ಜ್​​​ ಸಹಿ ನಕಲು ಮಾಡಿ ಕೋಟ್ಯಂತರ ರೂ ಜಮೀನು ಗುಳುಂ – Kannada News | Anekal Land Fraud: Judge Signature Forged to Grab Property

ಆನೇಕಲ್​, ಡಿಸೆಂಬರ್​ 22: ನಕಲಿ ದಾಖಲೆ ಸೃಷ್ಟಿಸಿ ಜಮೀನು (land) ಕಬಳಿಕೆ ಮಾಡುವವರನ್ನು ನೋಡಿದ್ದೇವೆ. ಆದರೆ ಇಲ್ಲಿ ಒಂದು ಹೆಜ್ಜೆ ಮುಂದೆ ಹೋದ ಆಸಾಮಿಗಳು ನ್ಯಾಯಾಧೀಶರ ಸಹಿಯನ್ನೇ ನಕಲು (Forged) ಮಾಡಿ ವಂಚನೆ ಮಾಡಿದ್ದಾರೆ. ಪತಿಯನ್ನ ಕಳೆದುಕೊಂಡಿದ್ದ ಮಹಿಳೆಯ ಅಮಾಯಕತನವನ್ನೇ ದುರಪಯೋಗ ಪಡಿಸಿಕೊಂಡ ಭೂಗಳ್ಳರು ಕೋಟ್ಯಂತರ ರೂ ಬೆಲೆಬಾಳುವ ಜಾಗವನ್ನ ಗುಳುಂ ಮಾಡಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ನಕಲಿ ಸಹಿ ಸೃಷ್ಟಿಸಿ ಜಾಗ ಕಬಳಿಕೆ  ಸಿಲಿಕಾನ್ ಸಿಟಿ ಬೆಂಗಳೂರು ನಗರ ಬೆಳೆಯುತ್ತ ಹೋದಂತೆ ಒಂದೊಂದು ಅಡಿಗೂ…

Read More

ಭಾರತಕ್ಕೆ ಜಪಾನ್ ದೇಶದ ಪ್ರಧಾನಿಯ ಮೊದಲ ಭೇಟಿ – Kannada News | Japan Prime Minister Arrives In Delhi Vows To Deepen Ties With India

ನವದೆಹಲಿ, ಜುಲೈ 1: ಜಪಾನ್ ಪ್ರಧಾನಿ (Japan PM in India) ಸನಾಯ್ ಟಕೈಚಿ ಅವರು ಮೂರು ದಿನಗಳ ಅಧಿಕೃತ ಪ್ರವಾಸಕ್ಕಾಗಿ ಇಂದು ನವದೆಹಲಿಗೆ ಆಗಮಿಸಿದ್ದಾರೆ. ಇದು ತಮ್ಮ ಪಾಲಿಗೆ ಮೊದಲ ಭಾರತ ಭೇಟಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿರುವ ಅವರು, ಭಾರತದೊಂದಿಗೆ ಕಾರ್ಯತಂತ್ರದ ಬಾಂಧವ್ಯವನ್ನು ಮತ್ತಷ್ಟು ಆಳವಾಗಿಸಲು ಜಪಾನ್ ಬದ್ಧವಾಗಿದೆ ಎಂದು ಪುನರುಚ್ಚರಿಸಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಇಳಿದ ಬೆನ್ನಲ್ಲೇ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಟಕೈಚಿ, ಪ್ರಮುಖ ಜಾಗತಿಕ ಮತ್ತು ದ್ವಿಪಕ್ಷೀಯ ವಿಷಯಗಳ ಕುರಿತು ಪ್ರಧಾನಿ ನರೇಂದ್ರ…

Read More

ಮಹಿಳಾ ದಿನಾಚರಣೆಗೆ ರಂಗೋಲಿ ಸ್ಪರ್ಧೆ! ಮಹಿಳಾ ಪೊಲೀಸರ ಕೈಯಿಂದ ಮೂಡಿದ ಚಿತ್ತಾರ ನೋಡಿ!

ತುಮಕೂರು ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ವಿಶೇಷ ರಂಗೋಲಿ ಸ್ಪರ್ಧೆ ಆಯೋಜಿಸಲಾಯಿತು. ತುಮಕೂರು ಜಿಲ್ಲಾ ಎಸ್ಪಿ ಕಚೇರಿ ಹಿಂಭಾಗದಲ್ಲಿ ನಡೆದ ಸ್ಪರ್ಧೆಯಲ್ಲಿ 50ಕ್ಕೂ ಹೆಚ್ಚು ಮಹಿಳಾ ಪೊಲೀಸ್ ಸಿಬ್ಬಂದಿ ಹಾಗೂ ಅವರ ಕುಟುಂಬ ಸದಸ್ಯರು ಭಾಗವಹಿಸಿದರು. ದಿನನಿತ್ಯ ಒತ್ತಡದ ಪೊಲೀಸ್ ಕರ್ತವ್ಯಗಳಲ್ಲಿ ತೊಡಗಿಕೊಂಡಿರುವ ಮಹಿಳಾ ಪೊಲೀಸರು, ಕೇಸ್ ತನಿಖೆ ಹಾಗೂ ಇಲಾಖೆಯ ಕೆಲಸಗಳಿಂದ ವಿರಾಮ ಪಡೆದು ರಂಗೋಲಿ ಬಿಡಿಸುವ ಮೂಲಕ ತಮ್ಮ ಕಲಾ ಪ್ರತಿಭೆಯನ್ನು ಪ್ರದರ್ಶಿಸಿ ಸಂತಸ ವ್ಯಕ್ತಪಡಿಸಿದರು. ಮನೆ ಹಾಗೂ ಪೊಲೀಸ್ ಇಲಾಖೆಯ…

Read More

ಉತ್ತರ ಭಾರತದತ್ತ ಹೊರಟಿತೇಕೆ ತೆಲುಗು ಚಿತ್ರರಂಗ, ‘ಪುಷ್ಪ’ ಬಳಿಕ ಈಗ ‘ಪೆದ್ದಿ’ – Kannada News | Ram Charan starrer Peddi movie to host grand promotional event at Bhopal

ತೆಲುಗು ಚಿತ್ರರಂಗ (Tollywood), ಭಾರತದ ಅತ್ಯಂತ ಲಾಭದಾಯಕ ಚಿತ್ರರಂಗ. ಇತರೆ ಚಿತ್ರರಂಗಗಳಿಗೆ ಹೋಲಿಸಿದರೆ ಇಲ್ಲಿ ಗೆಲ್ಲುವ ಚಿತ್ರಗಳ ಸರಾಸರಿ ಸಂಖ್ಯೆ ಹೆಚ್ಚು. ತೆಲುಗು ಸಿನಿಮಾಗಳು ಭಾರಿ ದೊಡ್ಡ ಮೊತ್ತದ ಹಣವನ್ನೂ ಸಹ ಗಳಿಕೆ ಮಾಡುತ್ತವೆ. ಮಾತ್ರವಲ್ಲದೆ ತೆಲುಗು ಚಿತ್ರರಂಗ ಹೆಚ್ಚು ವರ್ಸಟೈಲ್ ಚಿತ್ರರಂಗ. ಇಲ್ಲಿ ಎಲ್ಲ ರೀತಿಯ ಸಿನಿಮಾಗಳು ನಿರ್ಮಾಣ ಆಗುತ್ತದೆ. ವಿವಿಧ ಸ್ಥರಗಳ ಟಾಪ್ ನಾಯಕರುಗಳಿದ್ದಾರೆ. ಭಾರಿ ನಿರ್ಮಾಪಕರ ಸಂಖ್ಯೆಯೂ ಸಹ ದೊಡ್ಡದಾಗಿಯೇ ಇದೆ. ಇತ್ತೀಚೆಗೆ ತೆಲುಗು ಚಿತ್ರರಂಗ ನಿಧಾನಕ್ಕೆ ಉತ್ತರ ಭಾರತದತ್ತ ಹೆಜ್ಜೆ ಹಾಕುತ್ತಿದೆ….

Read More

ಅಹಿಂದ ಸಮಾವೇಶಕ್ಕೆ ವಾಹನ ನೀಡದಂತೆ ಹೇಳಿದ್ದಾರೆ: ಡಿಕೆಶಿ ವಿರುದ್ಧ ಗಂಭೀರ ಆರೋಪ – Kannada News | AHINDA Convention in Hubballi Backs Siddaramaiah Amidst Karnataka CM Change Talks

ಹುಬ್ಬಳ್ಳಿ, ಜ.21: ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ನಡುವೆ, ಅಹಿಂದ ಸಮ್ಮೇಳನ (AHINDA Rallies for Siddaramaiah) ನಡೆದಿದೆ. ಇದೀಗ ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​​ ಬಣದ ನಡುವೆ ಮುಸುಕಿನ ಗುದ್ದಾಟ ಜೋರಾಗಿರುವಂತೆ ಕಾಣುತ್ತಿದೆ. ನವೆಂಬರ್​ ಕ್ರಾಂತಿ, ಡಿಸೆಂಬರ್​​ ಕ್ರಾಂತಿ ಎಂದೆಲ್ಲ ವಿರೋಧ ಪಕ್ಷದ ನಾಯಕರ ಜತೆಗೆ ಕಾಂಗ್ರೆಸ್​​​ನ ಕೆಲವು ನಾಯಕರು ಕೂಡ ಹೇಳಿಕೆಯನ್ನು ನೀಡುತ್ತಿದ್ದರು. ಇದೀಗ ಬಹಿರಂಗವಾಗಿ ಸಿಎಂ ಸಿದ್ಧರಾಮಯ್ಯ ಪರ ಅಹಿಂದ ನಾಯಕರು ನಿಂತಿದ್ದಾರೆ. ಸಿದ್ದರಾಮಯ್ಯನವರು ಎರಡನೇ ಬಾರಿಗೆ ಸಿಎಂ ಆಗಿ…

Read More

Amazon Summer Sale: ಅಮೆಜಾನ್​ನಲ್ಲಿ ಶುರುವಾಗುತ್ತಿದೆ ಸಮ್ಮರ್ ಸೇಲ್: ಫ್ಲಿಪ್​ಕಾರ್ಟ್​ನಲ್ಲಿ ಸಾಸಾ ಲೇಲೆ ಸೇಲ್ – Kannada News | Amazon Summer Sale 2026 and Flipkart Sasa Lele Sale 2026 Dates and Offer announced

ಬೆಂಗಳೂರು (ಮೇ. 04): ಅಮೆಜಾನ್ (Amazon) ತನ್ನ ಗ್ರೇಟ್ ಸಮ್ಮರ್ ಸೇಲ್ ದಿನಾಂಕವನ್ನು ಪ್ರಕಟಿಸಿದೆ. ಮುಂಬರುವ ಸೇಲ್​ನಲ್ಲಿ ಸ್ಮಾರ್ಟ್‌ಫೋನ್‌ಗಳು, ಟಿವಿಗಳು, ರೆಫ್ರಿಜರೇಟರ್‌ಗಳು, ಹವಾನಿಯಂತ್ರಣಗಳು, ಟ್ಯಾಬ್ಲೆಟ್‌ಗಳು ಮತ್ತು ಹೆಚ್ಚಿನವುಗಳ ಮೇಲೆ ಗಮನಾರ್ಹ ರಿಯಾಯಿತಿಗಳು ಇರಲಿವೆ. ಕಂಪನಿಯು ವಿವಿಧ ಬ್ರಾಂಡ್‌ಗಳ ಫೋನ್‌ಗಳ ಮೇಲೆ ಬ್ಯಾಂಕ್ ಕೊಡುಗೆಗಳು ಮತ್ತು ಡೀಲ್‌ಗಳನ್ನು ಬಹಿರಂಗಪಡಿಸಿದೆ. ಎಲೆಕ್ಟ್ರಾನಿಕ್ಸ್ ಜೊತೆಗೆ, ಗ್ರಾಹಕರು ಫ್ಯಾಷನ್ ಮತ್ತು ಇತರ ಉತ್ಪನ್ನಗಳ ಮೇಲೆ ಗಮನಾರ್ಹ ರಿಯಾಯಿತಿಗಳನ್ನು ಪಡೆಯುತ್ತಾರೆ. ಅಮೆಜಾನ್‌ನಲ್ಲಿ ಈ ಮಾರಾಟವು ಮೇ 8 ರಂದು ಪ್ರಾರಂಭವಾಗಲಿದೆ. ಪ್ರೈಮ್ ಸದಸ್ಯರಿಗೆ ಆರಂಭಿಕ…

Read More

ಕೊನೆಗೂ ಈಡೇರಿತು 40 ವರ್ಷಗಳ ಕೊರಗು: ಮಗನ ಜೊತೆ ತಂದೆಯೂ ದ್ವಿತೀಯ ಪಿಯುಸಿ ಉತ್ತೀರ್ಣ

ಮಂಗಳೂರು, ಏಪ್ರಿಲ್​​ 12: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಹಲವು ವಿಚಾರಗಳಿಗೆ ಗಮನಸೆಳೆದಿದೆ. ಒಟ್ಟಿಗೆ ಪರೀಕ್ಚೆ ಬರೆದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕೈಕಂಬದ ತಾಯಿ-ಮಗಳು ಉತ್ತೀರ್ಣವಾಗಿರುವ ಸುದ್ದಿ ಸದ್ದು ಮಾಡುತ್ತಿರುವ ನಡುವೆಯೇ ಮಂಗಳೂರು ಕೊಳ್ಯ ನಿವಾಸಿಯಾದ 57 ವರ್ಷದ ಮೋಹನ್ ರಾಜ್ ಅವರು ತಮ್ಮ ಮಗ ಕ್ಷಿತಿಜ್ ರಾಜ್ ಜೊತೆಗೂಡಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಾಸಾಗಿರುವ ವಿಚಾರ ಗೊತ್ತಾಗಿದೆ. ಶೇ.52 ಅಂಕಗಳೊಂದಿಗೆ ಅವರು ತೇರ್ಗಡೆ ಹೊಂದಿದ್ದಾರೆ. ಚಿಟ್ ಫಂಡ್​​ ವ್ಯವಹಾರದಲ್ಲಿ ತೊಡಗಿರುವ ಮೋಹನ್ ರಾಜ್…

Read More

ಸಿ.ಜೆ ರಾಯ್ ಆತ್ಮಹತ್ಯೆ ಕೇಸ್ ಗೆ ಮೆಗಾ ಟ್ವಿಸ್ಟ್: ಕಾನ್ಫಿಡೆಂಟ್ ಒಡೆಯನಿಗೆ ಮುಳುವಾಯ್ತಾ 500 ಕೋಟಿ ರೂ.? – Kannada News | Confident Group Chairman CJ Roy suicide for IT probe into Rs 500 crore transactions, suspected to be Hawala dealings

ಬೆಂಗಳೂರು, ಫೆಬ್ರವರಿ 25): ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ (CJ Roy )ಆತ್ಮಹತ್ಯೆಗೆ ಹವಾಲಾ ಹಣ(Hawala dealings) ಕಾರಣ ಎನ್ನುವುದು ಈ ಹಿಂದೆ ಬಟಾಬಯಾಲಾಗಿತ್ತು. ಆದರೆ ಆ ಹವಲಾ ಹಣ ಎಷ್ಟು ಎನ್ನುವುದು ಮಾತ್ರ ಗೊತ್ತಿರಲಿಲ್ಲ. ಸದ್ಯ Tv9ಗೆ ಸಿಕ್ಕಿರುವ ಮಾಹಿತಿ ಪ್ರಕಾರ ಸಿಜೆ ರಾಯ್ ಆತ್ಮಹತ್ಯೆಗೆ ಬರೋಬ್ಬರಿ 500 ಕೋಟಿ ರೂಪಾಯಿ ‌ಹವಲಾ ಹಣ ಕಾರಣ ಎಂದು ತಿಳಿದುಬಂದಿದೆ. 500 ಕೋಟಿ ರೂ. ಹವಾಲಾ ವ್ಯವಹಾರದ ಬಗ್ಗೆ ಲೆಕ್ಕ ಕೊಡಲಾಗದ ಸಿಜೆ ರಾಯ್ ಸಂಕಷ್ಟಕ್ಕೆ…

Read More