Vaibhav Suryavanshi: ಕ್ರಿಸ್​ ಗೇಲ್​ನ ಆ ಒಂದು ದಾಖಲೆಯನ್ನು ಮುರಿಯಲೇಬೇಕು..!

IPL 2026:  ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈ ದಿನಗಣನೆ ಬೆನ್ನಲ್ಲೇ ಬಾಸ್ ಬೇಬಿ ಖ್ಯಾತಿಯ ವೈಭವ್ ಸೂರ್ಯವಂಶಿ (Vaibhav Suryavanshi) ತಮ್ಮ ಗುರಿಯನ್ನು ಸ್ಪಷ್ಟಪಡಿಸಿದ್ದಾರೆ. ಅದು ಕೂಡ ಯುನಿವರ್ಸ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ಹೆಸರಿನಲ್ಲಿರುವ ಭರ್ಜರಿ ದಾಖಲೆಯನ್ನು ಮುರಿಯುವ ಟಾರ್ಗೆಟ್​ನೊಂದಿಗೆ ಎಂಬುದು ವಿಶೇಷ. ನವದೆಹಲಿಯಲ್ಲಿ ನಡೆದ ಬಿಸಿಸಿಐ ನಮನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ 14 ವರ್ಷದ ಯಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ, ಐಪಿಎಲ್‌ನಲ್ಲಿ ಕ್ರಿಸ್ ಗೇಲ್ ಅವರ 175 ರನ್‌ಗಳ…

Read More

ವಿದೇಶ ಪ್ರವಾಸ ಮುಗಿಸಿ ಕಾಂಗ್ರೆಸ್​​ ಶಾಸಕರು ವಾಪಸ್: ಟ್ರಿಪ್​​ಗೆ ಹೋಗಿದ್ಯಾಕೆ? ಒಬ್ಬೊಬ್ಬರದ್ದು ಒಂದೊಂದು ಹೇಳಿಕೆ! – Kannada News | Karnataka Congress MLAs Return: Foreign Trip Purpose Sparks Political Row

ವಿದೇಶ ಪ್ರವಾಸದಿಂದ ಕಾಂಗ್ರೆಸ್​​ ಸಾಸಕರು ವಾಪಸ್​ ದೇವನಹಳ್ಳಿ, ಮಾರ್ಚ್​​ 04: ರಾಜ್ಯ ರಾಜಕಾರಣದಲ್ಲಿ ಸಿಎಂ ಕುರ್ಚಿ ಕಚ್ಚಾಟದ ನಡುವೆ ವಿದೇಶ ಪ್ರವಾಸಕ್ಕೆ ತೆರಳಿದ್ದ ಕಾಂಗ್ರೆಸ್​​ ಶಾಸಕರು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಆದರೆ ಟ್ರಿಪ್ಗೆ ಹೋಗಿದ್ದೇಕೆ ಎಂಬ ವಿಚಾರದಲ್ಲಿ ಶಾಸಕರ ಹೇಳಿಕೆಯಲ್ಲೇ ಗೊಂದಲ ಕಂಡುಬಂದಿದೆ. ಇನ್ನು ಕೆಲ ಶಾಸಕರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಕಣ್ಣುತಪ್ಪಿಸಿ ತೆರಳಿದ್ದಾರೆ. ಹೆಚ್​.ಡಿ.ತಮ್ಮಯ್ಯ, ದೇವೇಂದ್ರಪ್ಪ, ಪುಟ್ಟರಂಗಶೆಟ್ಟಿ ಸೇರಿದಂತೆ ಹಲವು ಕಾಂಗ್ರೆಸ್​ ಶಾಸಕರು ಮಧ್ಯರಾತ್ರಿ ಬೆಂಗಳೂರಿಗೆ ಹಿಂದಿರುಗಿದ್ದು, ಕ್ಯಾಮರಾ ಕಾಣುತ್ತಿದ್ದಂತೆ ಈ ಪೈಕಿ ಕೆಲ…

Read More

ಮಾರ್ಚ್ 17ರೊಳಗೆ ಇರಾನ್‌ನಿಂದ 92,700 ಮೆಟ್ರಿಕ್ ಟನ್ ಎಲ್‌ಪಿಜಿ ಬರಲಿದೆ; ಕೇಂದ್ರ ಸರ್ಕಾರ ಭರವಸೆ

ನವದೆಹಲಿ, ಮಾರ್ಚ್ 14: ದೇಶದಲ್ಲಿ ಎಲ್​ಪಿಜಿ ಸಂಗ್ರಹದಲ್ಲಿ ಯಾವುದೇ ಕೊರತೆಯಿಲ್ಲ. ಪಶ್ಚಿಮ ಏಷ್ಯಾದ ಸಂಘರ್ಷ ಹೆಚ್ಚುತ್ತಿರುವ ಮಧ್ಯೆ ದೇಶದಲ್ಲಿ ಕಚ್ಚಾ ತೈಲ, ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿಯ (LPG Shortage) ಸಾಕಷ್ಟು ಪೂರೈಕೆ ಭಾರತದಲ್ಲಿ ಲಭ್ಯವಿದೆ. ಜನರು ವಿನಾಕಾರಣ ಆತಂಕಕ್ಕೊಳಗಾಗಿ ಬುಕಿಂಗ್ ಮಾಡುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಭಾರತವು ವಿಶ್ವದ ಎರಡನೇ ಅತಿದೊಡ್ಡ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಖರೀದಿದಾರ ರಾಷ್ಟ್ರವಾಗಿದ್ದು, ಇದರಲ್ಲಿ ಶೇ. 90ರಷ್ಟು ಹಾರ್ಮುಜ್ ಜಲಸಂಧಿಯ ಮೂಲಕ ಹಾದುಬರುತ್ತದೆ. ಪರ್ಷಿಯನ್ ಕೊಲ್ಲಿಯಲ್ಲಿ ಎಲ್ಲಾ…

Read More

10 ದಿನಗಳ ಅವಧಿಯಲ್ಲಿ ಕಾಡಾನೆ ದಾಳಿಗೆ ಎರಡನೇ ಬಲಿ: ಗ್ರಾ.ಪಂ. ಮಾಜಿ ಸದಸ್ಯೆ ದಾರುಣ ಸಾವು

ಮಡಿಕೇರಿ, ಮಾರ್ಚ್​​ 09: ಕಾಫಿನಾಡು ಚಿಕ್ಕಮಗಳೂರಿನ ಹಲವೆಡೆ ಕಾಡಾನೆಗಳ ಗ್ಯಾಂಗ್​​ ಜನವಸತಿ ಪ್ರದೇಶಗಲಿಗೆ ನುಗ್ಗಿ ಭಯಬೀಳಿಸುತ್ತಿದ್ದರೆ ಇತ್ತ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ವಾಲ್ನೂರಿನಲ್ಲಿ ಕಾಡಾನೆ ದಾಳಿಗೆ ಮಹಿಳೆಯೋರ್ವರು ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ನಂಜರಾಯಪಟ್ಟಣ ಗ್ರಾಮ ಪಂಚಾಯತ್​​ ಮಾಜಿ ಸದಸ್ಯೆ ಜಲಜಾಕ್ಷಿ(53) ಮೃತ ದುರ್ದೈವಿ. ನಡೆದುಕೊಂಡು ಹೋಗುತ್ತಿದ್ದ ಜಲಜಾಕ್ಷಿ ಅವರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡು ಮಹಿಳೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಎಸಿಎಫ್ ಗೋಪಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಲ…

Read More

ಇಲ್ಲಿಲ್ಲ ಗ್ಯಾಸ್ ಸಿಲಿಂಡರ್ ಟೆನ್ಶನ್! ಪ್ರತಿನಿತ್ಯ 70 ಸಾವಿರ ಮಕ್ಕಳಿಗೆ ಸಿಗುತ್ತೆ ಬಿಸಿ ಬಿಸಿ ಊಟ

ಬೆಂಗಳೂರು, ಮಾರ್ಚ್​ 12: ಅಮೆರಿಕ, ಇರಾನ್ ಹಾಗೂ ಇಸ್ರೇಲ್ ಯುದ್ಧದ ಪರಿಣಾಮವಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ವಿವಿಧೆಡೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಕೊರತೆ (Gas Cylinder Crisis) ತೀವ್ರವಾಗಿದ್ದು, ಹೋಟೆಲ್ ಉದ್ಯಮಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿಲಿಂಡರ್ ಸಿಗದೆ ಅಡುಗೆ ಮಾಡುವುದು ಹೇಗೆ, ಹೋಟೆಲ್ ನಡೆಸುವುದು ಹೇಗೆ ಎಂಬ ಆತಂಕ ಎಲ್ಲೆಡೆ ವ್ಯಾಪಿಸಿದೆ. ಗ್ಯಾಸ್ ಸರಬರಾಜಿನಲ್ಲಿ ಉಂಟಾದ ವ್ಯತ್ಯಯದಿಂದ ಹಲವು ಹೋಟೆಲ್‌ಗಳು ಮತ್ತು ಸಣ್ಣ ಉಪಹಾರ ಗೃಹಗಳು ಸಂಕಷ್ಟ ಅನುಭವಿಸುತ್ತಿವೆ. ಆದರೆ ಬೆಂಗಳೂರಿನ ಸಾಮಾಜಿಕ ಸಂಸ್ಥೆಯೊಂದಕ್ಕೆ ಮಾತ್ರ…

Read More

Video: ಗೊಂಬೆಯೇ ಈ ಕೋತಿ ಮರಿಯ ಕುಟುಂಬ, ಬೇರೆ ಕೋತಿಗಳು ಕೊಡುವ ಕಾಟ ನೋಡಿದ್ರೆ ನಿಮ್ಮ ಕಣ್ಣಲ್ಲೂ ನೀರು ಬರುತ್ತೆ – Kannada News | Viral Lonely Monkey Faces Another Beating, Sparks Online Outrage

ಜಪಾನ್, ಫೆಬ್ರವರಿ 20: ಒಂಟಿ ಕೋತಿ ಮರಿಯೊಂದು ಮೃಗಾಲಯದಲ್ಲಿ ಪಡುತ್ತಿರುವ ಪಾಡು ಯಾರಿಗೂ ಬೇಡ, ಅದಕ್ಕೆ ಒಂದು ಗೊಂಬೆಯೇ ತನ್ನ ಕುಟುಂಬ. ಆದರೆ ಅಲ್ಲಿರುವ ಬೇರೆ ಕೋತಿಗಳು ಆ ಕೋತಿಯನ್ನು ನೆಮ್ಮದಿಯಾಗಿರಲು ಬಿಡುತ್ತಿಲ್ಲ. ಜಪಾನ್​ನ ಇಚಿಕಾವಾ ಸಿಟಿ ಮೃಗಾಲಯದ ವಿಡಿಯೋಗಳು ಕಣ್ಣೀರು ತರಿಸುವಂತಿವೆ. ಆ ಮರಿಗೆ ದೊಡ್ಡ ಕೋತಿಗಳು ಹಲ್ಲೆ ನಡೆಸುವುದನ್ನು ವಿಡಿಯೋದಲ್ಲಿ ಕಾಣಬಹುದು. ಆ ಮರಿಗೆ ಹುಟ್ಟಿನಿಂದಲೇ ತಾಯಿ ಜತೆ ಸಂಪರ್ಕ ಇರಲಿಲ್ಲ, ಈ ಮರಿಯನ್ನು ಬೇರೆ ಮಂಗಗಳನ್ನು ತಮ್ಮೊಟ್ಟಿಗೆ ಸೇರಿಸಿಕೊಳ್ಳಲು ಸಿದ್ಧವಿರಲಿಲ್ಲ. ಆ ಸಮಯದಲ್ಲಿ…

Read More

ನಿಧಿ ಸಿಕ್ಕ ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ಪುರಾತನ ವಸ್ತು ಪತ್ತೆ! – Kannada News | Ancient Artifacts Unearthed During Excavation at Treasure Site in Lakkundi, Gadag, Watch Video

ಗದಗ, ಜನವರಿ 17: ಗದಗದ ಐತಿಹಾಸಿಕ ತಾಣ ಲಕ್ಕುಂಡಿಯಲ್ಲಿ ಪ್ರಸ್ತುತ ನಡೆಯುತ್ತಿರುವ ಉತ್ಖನನದಲ್ಲಿ ಶಿವಲಿಂಗಕ್ಕೆ ಸಂಬಂಧಿಸಿದ ಪುರಾತನ ವಸ್ತುವೊಂದು ಪತ್ತೆಯಾಗಿದೆ. ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರ ಪ್ರಕಾರ, ಈ ವಸ್ತು ನೀರು ಹರಿಯಲು ಮಾಡಿದ ರೀತಿಯಲ್ಲಿ ಕಂಡುಬರುತ್ತಿದ್ದು, ಶಿವಲಿಂಗ ಪೂಜೆಯ ಸಂದರ್ಭದಲ್ಲಿ ಬಳಸಲಾಗುವ ವಸ್ತು ಎನ್ನಲಾಗಿದೆ. ಈ ಉತ್ಖನನ ಕಾರ್ಯಕ್ಕೆ ಯಾವುದೇ ಯಂತ್ರೋಪಕರಣಗಳನ್ನು ಬಳಸದೆ, ಪುರುಷ ಮತ್ತು ಮಹಿಳಾ ಕಾರ್ಮಿಕರಿಂದ ಮಾನವ ಸಂಪನ್ಮೂಲವನ್ನು ಬಳಸಲಾಗುತ್ತಿದೆ. ಹಿಂದೆ ಮನೆಯ ಅಡಿಪಾಯ ಅಗೆಯುವಾಗ ನಿಧಿ ಪತ್ತೆಯಾದ ನಂತರ ಉತ್ಖನನ ಕಾರ್ಯ…

Read More

ಭಾರತ-ಇಸ್ರೇಲ್ ನಡುವೆ ಹಲವು ಒಪ್ಪಂದಗಳಿಗೆ ಸಹಿ; ಶೀಘ್ರದಲ್ಲೇ ಎಫ್​ಟಿಎ ಏರ್ಪಡುವ ಸಾಧ್ಯತೆ – Kannada News | India Israel sign for several agreements and MoUs during Narendra Mod’s visit

ಇಸ್ರೇಲ್ ಪ್ರಧಾನಿ ಜೊತೆ ನರೇಂದ್ರ ಮೋದಿ ಜೆರುಸಲೆಂ, ಫೆಬ್ರುವರಿ 26: ನರೇಂದ್ರ ಮೋದಿ ಅವರ ಎರಡು ದಿನಗಳ ಇಸ್ರೇಲ್ ಭೇಟಿ ಹಲವು ಫಲಗಳನ್ನು ನೀಡುತ್ತಿದೆ. ಕೃತಕ ಬುದ್ಧಿಮತ್ತೆ, ಸೈಬರ್ ಸೆಕ್ಯೂರಿಟಿ, ಶಿಕ್ಷಣ, ಕೃಷಿ ಹಾಗೂ ಇನ್ನೂ ಹಲವು ಸೆಕ್ಟರ್​ಗಳಲ್ಲಿ ಭಾರತ ಹಾಗೂ ಇಸ್ರೇಲ್ ದೇಶಗಳ ನಡುವೆ ಬಹು ಒಪ್ಪಂದಗಳು ಹಾಗೂ ಎಂಒಯುಗಳಾಗಿವೆ. ಈಗಾಗಲೇ ಪ್ರಬಲವಾಗಿರುವ ಎರಡೂ ದೇಶಗಳ ಸಂಬಂಧ (India Israel relationship) ಇದೀಗ ಮತ್ತಷ್ಟು ಗಟ್ಟಿಗೊಂಡಿದೆ. ಇಸ್ರೇಲ್ ಕೆಲ ತಂತ್ರಜ್ಞಾನಗಳಲ್ಲಿ ಕ್ಷಮತೆ ಹೊಂದಿದೆ. ಡಿಫೆನ್ಸ್ ಮತ್ತು…

Read More

‘ನಿಮ್ಮ ಕೆಟ್ಟತನ ನಿಮ್ಮ ಅವನತಿಗೆ ಕಾರಣ’; ಕೆಟ್ಟ ಕಮೆಂಟ್ ಹಾಕುವವರಿಗೆ ಜಗ್ಗೇಶ್ ತಿರುಗೇಟು – Kannada News | Jaggesh Slams Abusive Online Comments: A Strong Message to Trolls and Youth

ನಟ ಜಗ್ಗೇಶ್ (Jaggesh) ಅವರು ಅಭಿಮಾನಿಗಳನ್ನು ತುಂಬಾನೇ ಪ್ರೀತಿಸುತ್ತಾರೆ. ಅವರಿಗೆ ಒಳ್ಳೆಯದಾಗಲಿ ಎಂದು ಹಾರೈಸುತ್ತಾರೆ. ಅದೇ ರೀತಿ ಕೆಟ್ಟದನ್ನು ಬಯಸುವವರನ್ನು ಅವರು ದೂರ ಇಡಲು ಪ್ರಯತ್ನಿಸುತ್ತಾರೆ. ಈಗ ಅಶ್ಲೀಲ ಕಮೆಂಟ್ ಹಾಕುವ ವ್ಯಕ್ತಿಗಳಿಗೆ ಜಗ್ಗೇಶ್ ಕ್ಲಾಸ್ ತೆಗೆದುಕೊಳ್ಳುತ್ತಾರೆ. ಅವರು ಈಗ ಫೇಸ್​​ಬುಕ್ ಅಲ್ಲಿ ಉದ್ದನೆಯ ಪೋಸ್ಟ್ ಹಂಚಿಕೊಂಡು, ಕೆಟ್ಟ ಕಮೆಂಟ್ ಹಾಕುವವರನ್ನು ಹಲವು ಹಂತಗಳಲ್ಲಿ ತಿದ್ದುವ ಕೆಲಸ ಮಾಡಿದ್ದಾರೆ. ಅವರು ಬರೆದ ಪೋಸ್ಟ್​​ನ ಯಥಾವತ್ತು ವಿವರ ಕೆಳಗಿದೆ. ‘ನನ್ನ ಬದುಕಿನ ಕಷ್ಟ ಕಾಲದಲ್ಲಿ ನನ್ನ ಜೊತೆ ನಿಂತವರು…

Read More

ದ್ವೇಷ ಭಾಷಣ ವಿಧೇಯಕ ರಿಜೆಕ್ಟ್​ ಮಾಡಲು ಸಾಕಾಗಲಿದೆಯಾ ಆ ಒಂದು ಕಾರಣ! ರಾಜ್ಯಪಾಲರಿಗೆ ಸಲ್ಲಿಕೆಯಾದ ಪತ್ರದಲ್ಲೇನಿದೆ? – Kannada News | Opposition to Karnataka Hate Speech Bill Reaches Governor, Shobha Karandlaje, Others Write Letter Seeking Assent Withheld

ಬೆಳಗಾವಿ, ಡಿಸೆಂಬರ್ 19: ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025ಕ್ಕೆ ವಿಧಾನ ಮಂಡಲದ ಮೇಲ್ಮನೆಯಲ್ಲಿ ಅಂಗೀಕಾರ ದೊರೆತಿದೆ. ಆದರೆ, ಮತ್ತೊಂದೆಡೆ ವಿಧೇಯಕದ ವಿರುದ್ಧದ ವಿರೋಧದ ಧ್ವನಿ ರಾಜ್ಯಪಾಲರ ಅಂಗಳ ತಲುಪಿದೆ. ವಕೀಲ ಗಿರೀಶ್ ಭಾರದ್ವಾಜ್ ಎಂಬವರು ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯಪಾಲರಿಗೆ ಪತ್ರ ಬರೆದಿದ್ದು, ವಿಧೇಯಕಕ್ಕೆ ಅಂಕಿತ ಹಾಕಬಾರದು ಎಂದು ಮನವಿ ಮಾಡಿದ್ದಾರೆ. ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ತಡೆಗಟ್ಟುವಿಕೆ) ಮಸೂದೆ, 2025ಕ್ಕೆ ಒಪ್ಪಿಗೆ ನೀಡುವುದನ್ನು ತಡೆಹಿಡಿಯುವಂತೆ…

Read More