Headlines

‘ಸನ್‌ ಉದಯ’ ವಾಹಿನಿಯಲ್ಲಿ ಮಾರ್ಚ್‌ 23ರಿಂದ ಹೊಸ ಧಾರಾವಾಹಿ ‘ಮೂಗುತಿ ಮಲ್ಲಿ’

ಪ್ರೇಕ್ಷಕರ ನೆಚ್ಚಿನ ‘ಉದಯ’ ಟಿವಿ ಈಗ ‘ಸನ್ ಉದಯ’ (Sun Udaya) ಎಂಬ ಹೊಸ ಹೆಸರಿನೊಂದಿಗೆ ಪ್ರೇಕ್ಷಕರನ್ನು ರಂಜಿಸುತ್ತಿದೆ. ಯುಗಾದಿ ಹಬ್ಬ ಎಂದರೆ ಹೊಸ ವರ್ಷದ ಆರಂಭ. ಉದಯ ಟಿವಿಯು ಯುಗಾದಿಯ ದಿನವೇ ‘ಸನ್ ಉದಯ’ವಾಗಿ ಬದಲಾಗಿದೆ. ಕಳೆದ ಮೂರು ದಶಕಗಳಿಂದ ಕನ್ನಡಿಗರನ್ನು ರಂಜಿಸುತ್ತಿರುವ ಈ ವಾಹಿನಿಯಲ್ಲಿ ಈಗ ಸಾಕಷ್ಟು ಹೊಸತನವನ್ನು ಪರಿಚಯಿಸಲಾಗುತ್ತಿದೆ. ಅದರ ಮೊದಲ ಹಂತವಾಗಿ ಸೋಮವಾರದಿಂದ (ಮಾರ್ಚ್‌ 23) ಹೊಸ ಸೀರಿಯಲ್ ‘ಮೂಗುತಿ ಮಲ್ಲಿ’ (Muguthi Malli) ಪ್ರಸಾರ ಆರಂಭ ಆಗುತ್ತಿದೆ. ಹೌದು, ಮಾರ್ಚ್‌…

Read More

PBKS vs SRH: ಐಪಿಎಲ್‌ನಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ಪ್ರಿಯಾಂಶ್ ಆರ್ಯ

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ 2026 (IPL 2026) ರ 17ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್‌ (SRH vs PBKS) ತಂಡಕ್ಕೆ 220 ರನ್‌ಗಳ ಗುರಿ ನೀಡಿತು. ಇದಕ್ಕೆ ಪ್ರತಿಯಾಗಿ ಈ ಗುರಿ ಬೆನ್ನಟ್ಟಿದ ಪಂಜಾಬ್ ಉತ್ತಮ ಆರಂಭ ಪಡೆಯಿತು. ಆರಂಭಿಕರಾದ ಪ್ರಿಯಾಂಶ್ ಆರ್ಯ (Priyansh Arya ) ಮತ್ತು ಪ್ರಭ್ಸಿಮ್ರಾನ್ ಸಿಂಗ್ ಜೋಡಿ ಸನ್‌ರೈಸರ್ಸ್ ಹೈದರಾಬಾದ್ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟರು. ಇಬ್ಬರು ಆರಂಭಿಕರು…

Read More

ಅಂದು ಮೋಕ್ಷಿತಾ, ಇಂದು ಸ್ಪಂದನಾ; ಕಾರು ಹತ್ತಿ ಬಂದ ಬಳಿಕ ಭಾರೀ ಬದಲಾವಣೆ – Kannada News | Bigg Boss Kannada: Spandana’s Comeback Game Change Mirrors Mokshitha Pai

ಮೋಕ್ಷಿತಾ ಪೈ ಅವರು ಕಳೆದ ಸೀಸನ್ ಅಲ್ಲಿ ಸೈಲೆಂಟ್ ಆಗಿದ್ದೇ ಹೆಚ್ಚು. ಬೇಕಾದ ಕಡೆಗಳಲ್ಲಿ ಅವರು ಸ್ಟ್ಯಾಂಡ್ ತೆಗೆದುಕೊಂಡಿದ್ದು ಇದೆ. ಆದರೆ, ಸೈಲೆಂಟ್ ಆಗಿದ್ದರು ಎಂಬ ಕಾರಣಕ್ಕೆ ಅವರನ್ನು ಎಲ್ಲರೂ ನೆಗ್ಲೆಕ್ಟ್ ಮಾಡಿದ್ದರು. ಆದರೆ, ಆ ಒಂದು ಕ್ಷಣ ಎಲ್ಲವನ್ನೂ ಬದಲಿಸಿತ್ತು. ಅವರು ಎಲಿಮಿನೇಷನ್ ಹಂತ ತಲುಪಿದ್ದರು. ಕಾರಿನಲ್ಲಿ ಹೊರ ಹೋಗಿ, ಸೇವ್ ಆಗಿ ಬಂದರು. ಮರಳಿ ಬರುತ್ತಿದ್ದಂತೆ ಅವರು ಚಾಲೆಂಜ್ ಮಾಡಿದ್ದರು. ಅವರ ಆಟ ಸಂಪೂರ್ಣ ಬದಲಾಯಿತು. ಈ ಬಾರಿ ಸ್ಪಂದನಾ (Spandana) ಕೂಡ ಹಾಗೆಯೇ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 23ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನೀವು ಎಲ್ಲ ರೀತಿಯಿಂದ ಶ್ರಮ ಪಟ್ಟು, ಇನ್ನು ಆಗಲಾರದು ಎಂದುಕೊಂಡಿದ್ದ ಕೆಲವು ಸರ್ಕಾರಕ್ಕೆ ಸಂಬಂಧಿಸಿದ ಕೆಲಸ- ಕಾರ್ಯಗಳಿಗೆ ಪವಾಡದ ರೀತಿಯಲ್ಲಿ ಮುಗಿಯಲಿದೆ. ನಿಮ್ಮ ಗೆಳೆಯ- ಗೆಳತಿಯರು ನೀಡುವ ಸಲಹೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಿ. ತಾತ್ಕಾಲಿಕ ಎಂಬಂತೆ ಸ್ವಲ್ಪ ಹಣಕಾಸಿನ ಅಗತ್ಯ ಕಂಡುಬರಲಿದೆ. ಸಂಗಾತಿ ಕಡೆಯಿಂದ ಈ ವಿಚಾರದಲ್ಲಿ ಸಹಾಯ ಒದಗಿ ಬರಲಿದೆ. ಸದ್ದಿಲ್ಲದೆ ಆರಂಭ ಮಾಡಿದ್ದ ವ್ಯಾಪಾರ- ವ್ಯವಹಾರಗಳು ಕೈ ಹಿಡಿಯುತ್ತಿರುವುದಕ್ಕೆ…

Read More

ವಿದೇಶಿ ಪ್ರಜೆಗಳಿಗೆ ಮನೆ ಬಾಡಿಗೆಗೆ ಕೊಡುವವರಿಗೆ ಪೊಲೀಸರಿಂದ ವಾರ್ನಿಂಗ್! – Kannada News | Bangalore Police Warns Landlords: Mandatory Police Info for Foreign Tenants

ವಿದೇಶಿ ಪ್ರಜೆಗಳಿಗೆ ಮನೆ ಬಾಡಿಗೆಗೆ ಕೊಡುವವರಿಗೆ ಪೊಲೀಸರಿಂದ ವಾರ್ನಿಂಗ್! ಬೆಂಗಳೂರು, ಜನವರಿ 27: ಇತ್ತೀಚೆಗೆ ನಗರದಲ್ಲಿ (Bengaluru) ಡ್ರಗ್ಸ್ ಶೇಕರಣೆ ಮತ್ತು ಪೆಡ್ಲಿಂಗ್ ದಂಧೆ ಹೆಚ್ಚುತ್ತಿದೆ. ಇಂತಹ ಪ್ರಕರಣಗಳಲ್ಲಿ ವಿದೇಶಿಗರ ಕೈವಾಡವೂ ಹೆಚ್ಚಾಗಿ ಕಾಣುತ್ತಿದೆ. ಇದನ್ನೇ ಗಮನದಲ್ಲಿಟ್ಟುಕೊಂಡು ವಿದೇಶಿ ಪ್ರಜೆಗಳಿಗೆ ಮನೆ ಬಾಡಿಗೆ ನೀಡುವ ಮನೆ ಮಾಲೀಕರಿಗೆ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ. ವಿದೇಶಿಗರಿಗೆ (Foreigners) ಮನೆ ಬಾಡಿಗೆ ನೀಡುವ ಮೊದಲು ಸ್ಥಳೀಯ ಪೊಲೀಸ್ ಠಾಣೆಗೆ ಕಡ್ಡಾಯವಾಗಿ ಮಾಹಿತಿ ನೀಡಬೇಕು ಎಂದು ಈಶಾನ್ಯ ವಿಭಾಗದ ಪೊಲೀಸರು ಸೂಚನೆ…

Read More

ಮತ್ತೆ ಬರುತ್ತಿದ್ದಾನೆ ಬೆಂಗಳೂರು ರೌಡಿ ‘ರಂಗ’ ಈ ಬಾರಿ ಡಬಲ್ ಮ್ಯಾಡ್​​ನೆಸ್ – Kannada News | Fahad Faasil confirms Aavesham 2, shoot will start in 2027 or 2028

ಫಹಾದ್ ಫಾಸಿಲ್​​ಗೆ (Fahad Faasil) ದೇಶದಾದ್ಯಂತ ಅಭಿಮಾನಿಗಳಿದ್ದಾರೆ. ಯಾವ ಪಾತ್ರದಲ್ಲಿ ನಟಿಸಿದರೂ ಆ ಪಾತ್ರದ ಮೇಲೆ ತಮ್ಮ ಛಾಪು ಉಳಿಸುತ್ತಾರೆ, ಫಹಾದ್ ಹೊರತಾಗಿ ಇನ್ಯಾರನ್ನೂ ಪಾತ್ರದಲ್ಲಿ ಊಹಿಸಲಾರದಂತೆ ನಟಿಸುತ್ತಾರೆ ಈ ಮಲಯಾಳಿ ನಟ. ಫಹಾದ್ ಹಲವು ಅತ್ಯುತ್ತಮ ಪಾತ್ರಗಳಲ್ಲಿ ನಟಿಸಿದ್ದಾರೆ ಆದರೆ ಅವರ ‘ಆವೇಶಂ’ ಸಿನಿಮಾದ ರಂಗ ಪಾತ್ರಕ್ಕೆ ಇರುವಷ್ಟು ಅಭಿಮಾನಿಗಳು ಇನ್ಯಾವ ಪಾತ್ರಕ್ಕೂ ಇದ್ದಂತಿಲ್ಲ. ಬೆಂಗಳೂರಿನ ಡಾನ್ ರಂಗ ಪಾತ್ರದಲ್ಲಿ ಸಖತ್ ಆಗಿ ಮಿಂಚಿದ್ದರು ಫಹಾದ್ ಫಾಸಿಲ್. ಸಿನಿಮಾ ಬಿಡುಗಡೆ ಆಗಿ ಎರಡು ವರ್ಷವಾಗುತ್ತಾ ಬಂದಿದ್ದು…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ; ರಾಜ್ಯದೆಲ್ಲೆಡೆ ಒಣಹವೆ – Kannada News | Bengaluru temperature: Cold with misty weather in Bengaluru, Dry weather elsewhere

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ ಬೆಂಗಳೂರು, ಡಿಸೆಂಬರ್ 26: ರಾಜ್ಯದಲ್ಲಿ ಇಂದು ಹಲವೆಡೆ ಚಳಿಯ ವಾತಾವರಣವಿದ್ದು (Weather Forecast) , ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣವೂ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ. ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಬೆಳಗಿನ ಸಮಯ ದಟ್ಟ ಮಂಜು ಕಾಣಿಸಿಕೊಳ್ಳುವ ಸಾಧ್ಯತೆ ಇದ್ದು, ವಾಹನ ಸವಾರರು ಎಚ್ಚರಿಕೆಯಿಂದ ಚಾಲನೆ ಮಾಡಬೇಕೆಂದು…

Read More

IPL 2026: ಅಂಪೈರ್​ಗೆ ಬಾಲ್ ನೀಡದೆ ಸತಾಯಿಸಿದ ಟಿಮ್ ಡೇವಿಡ್​ಗೆ ಭಾರಿ ದಂಡ

ಐಪಿಎಲ್ 2026 (IPL 2026) ರ 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ (MI vs RCB) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಆರ್​ಸಿಬಿ ಇನ್ನಿಂಗ್ಸ್ ವೇಳೆ ಕ್ರೀಸ್​ನಲ್ಲಿದ್ದ ಟಿಮ್ ಡೇವಿಡ್ (Tim David), ಐಪಿಎಲ್ ನಿಯಮವನ್ನು ಉಲ್ಲಂಘಿಸಿದ ಕೃತ್ಯ ಎಸಗಿದರು. ಇದೀಗ ಅದಕ್ಕೆ ಪ್ರತಿಫಲವಾಗಿ ಟಿಮ್ ಡೇವಿಡ್​ಗೆ ಪಂದ್ಯ ಶುಲ್ಕ ಶೇಕಡಾ 25% ರಷ್ಟು ಮೊತ್ತವನ್ನು ದಂಡವಾಗಿ ವಿಧಿಸಲಾಗಿದೆ. ಟಿಮ್ ಡೇವಿಡ್ ಐಪಿಎಲ್ ನೀತಿ ಸಂಹಿತೆಯ ಸೆಕ್ಷನ್ 2.4 ಅನ್ನು ಉಲ್ಲಂಘಿಸಿದ್ದಾರೆ. ಈ ಸೆಕ್ಷನ್…

Read More

‘ಹಿಂದೂ ಧರ್ಮಕ್ಕೆ ಮತಾಂತರಗೊಳ್ಳಿ, ಕೆಲಸ ಸಿಗುತ್ತೆ’; ರೆಹಮಾನ್​​ಗೆ ಕಿವಿಮಾತು ಹೇಳಿದ ಗಾಯಕ – Kannada News | AR Rahman Bollywood Communalism Claim: Anup Jalota Suggests Reconversion

ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ಸಂಯೋಜಕ ಮತ್ತು ಗಾಯಕ ಎ.ಆರ್. ರೆಹಮಾನ್ (Ar Rahman) ಇತ್ತೀಚಿನ ಸಂದರ್ಶನವೊಂದರಲ್ಲಿ ಕಳೆದ 8 ವರ್ಷಗಳಿಂದ ಬಾಲಿವುಡ್‌ನಲ್ಲಿ ಕೆಲಸ ಸಿಗುತ್ತಿಲ್ಲ ಎಂದು ಒಪ್ಪಿಕೊಂಡರು. ಬಾಲಿವುಡ್ ಉದ್ಯಮವು ಈಗ ಹೆಚ್ಚು ಕೋಮುವಾದಿಯಾಗಿದೆ ಎಂದು ಅವರು ಹೇಳಿದ್ದಾರೆ. ಅವರ ಹೇಳಿಕೆಗೆ ವಿವಿಧ ಪ್ರತಿಕ್ರಿಯೆಗಳು ಹೊರಬರಲು ಪ್ರಾರಂಭಿಸಿವೆ. ಧರ್ಮದ ಕಾರಣದಿಂದ ಕೆಲಸ ಸಿಗುತ್ತಿಲ್ಲ ಎಂಬ ದೂರನ್ನು ಹಲವರು ವಿರೋಧಿಸಿದ್ದಾರೆ. ಈಗ, ಭಜನೆಯ ಸಾಮ್ರಾಟ ಎಂಬ ಖ್ಯಾತಿ ಇರೋ ಗಾಯಕ ಅನುಪ್ ಜಲೋಟಾ ನೀಡಿದ ಹೇಳಿಕೆ ಈ…

Read More

Horoscope Today 25 Decembe: ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇದೆ – Kannada News | Astrology Predictions 25.12.2025: Dr. Basavaraj Guruji on Zodiac Influences

ಅಕ್ಷಯ್​ ಪಲ್ಲಮಜಲು​​ | Updated on:Dec 25, 2025 | 7:10 AM Share ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿ ಅವರು 2025ರ ಡಿಸೆಂಬರ್ 25ರ ದಿನಭವಿಷ್ಯವನ್ನು ನೀಡಿದ್ದಾರೆ. ದ್ವಾದಶ ರಾಶಿಗಳಾದ ಮೇಷದಿಂದ ಮೀನದವರೆಗಿನ ರಾಶಿಚಕ್ರ ಚಿಹ್ನೆಗಳ ಮೇಲೆ ಗ್ರಹಗಳ ಸಂಚಾರದಿಂದಾಗುವ ಪ್ರಭಾವಗಳು, ಆರ್ಥಿಕ ಸ್ಥಿತಿ, ಆರೋಗ್ಯ, ಉದ್ಯೋಗ, ವ್ಯಾಪಾರ, ಅದೃಷ್ಟ ಸಂಖ್ಯೆ, ದಿಕ್ಕು ಮತ್ತು ಬಣ್ಣಗಳ ಕುರಿತು ವಿವರವಾದ ಮಾಹಿತಿಯನ್ನು ಒದಗಿಸಲಾಗಿದೆ. Published on: Dec…

Read More