Headlines

ಕನ್ನಡಿಗರಷ್ಟೇ ಅಲ್ಲ ಯಾರೂ ಆತಂಕ ಪಡಬೇಕಿಲ್ಲ, ಎಲ್ಲರನ್ನೂ ಸುರಕ್ಷಿತವಾಗಿ ಕರೆತರುತ್ತೇವೆ: ಪ್ರಲ್ಹಾದ್ ಜೋಶಿ ಅಭಯ – Kannada News | No Need to Panic, All Indians Will Be Brought Back Safely from Iran Israel War Zone: Pralhad Joshi Assures

ನವದೆಹಲಿ, ಮಾರ್ಚ್ 2: ಇರಾನ್-ಇಸ್ರೇಲ್ ಯುದ್ಧ ಸನ್ನಿವೇಶದಲ್ಲಿ ಸಂಕಷ್ಟದಲ್ಲಿ ಸಿಲುಕಿದ ಎಲ್ಲಾ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಕೇಂದ್ರ ಸರ್ಕಾರ ಸನ್ನದ್ಧವಾಗಿದೆ. ಅಲ್ಲಿನ ರಾಯಭಾರಿ ಕಚೇರಿ ಉನ್ನತ ಅಧಿಕಾರಿಗಳ ಜತೆ ಮಾತುಕತೆ ನಡೆಸಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಸೋಮವಾರ ತಿಳಿಸಿದ್ದಾರೆ. ಜಗತ್ತಿನ ಎಲ್ಲೇ ಆಗಲಿ ಕನ್ನಡಿಗರು ಸೇರಿದಂತೆ ಭಾರತೀಯರು ಸಂಕಷ್ಟಕ್ಕೆ ಸಿಲುಕಿದಾಗ ಕೇಂದ್ರ ಸರ್ಕಾರ ಸುರಕ್ಷಿತವಾಗಿ ಕರೆ ತಂದಿದೆ. ಹಿಂದೆ ಉಕ್ರೇನ್ ಅಲ್ಲಿ ಸಿಲುಕಿದ್ದವರನ್ನು ಮರಳಿ ಕರೆ ತಂದಿದ್ದೇವೆ….

Read More

ಪ್ರಭಾಸ್ ಸಿನಿಮಾನಲ್ಲಿ ನಟಿಸಲಿರುವ ಸಾಯಿ ಪಲ್ಲವಿ ಆದರೆ ಜೋಡಿ ಆಗಿ ಅಲ್ಲ – Kannada News | Sai Pallavi to join Kalki 2898 AD movie sequel replacing Deepika Padukone

ಸಾಯಿ ಪಲ್ಲವಿ (Sai Pallavi) ದಕ್ಷಿಣ ಭಾರತದ ಸ್ಟಾರ್ ನಟಿ. ದಕ್ಷಿಣದ ಕೆಲ ದೊಡ್ಡ ಸ್ಟಾರ್ ನಟರುಗಳಿಗೆ ಇರುವಂತೆಯೇ ಭಾರಿ ಸಂಖ್ಯೆಯ ಅಭಿಮಾನಿಗಳನ್ನು ಸಾಯಿ ಪಲ್ಲವಿ ಹೊಂದಿದ್ದಾರೆ. ತಮ್ಮ ಅದ್ಭುತ ನಟನೆ, ಅಂದ ಮತ್ತು ನೃತ್ಯ ಪ್ರತಿಭೆಯಿಂದ ಪ್ರೇಕ್ಷಕರನ್ನು ರಂಜಿಸುತ್ತಾ ಬಂದಿರುವ ಸಾಯಿ ಪಲ್ಲವಿ, ಸಿನಿಮಾ ಮಾತ್ರವಲ್ಲದೆ ಪರದೆಯ ಹಿಂದೆಯೂ ತಮ್ಮ ವ್ಯಕ್ತಿತ್ವದಿಂದ ಗುರುತಿಸಿಕೊಂಡಿದ್ದಾರೆ. ಸಾಯಿ ಪಲ್ಲವಿ, ಯಾವುದೇ ಸಿನಿಮಾನಲ್ಲಿ ನಟಿಸಲು ಸಿನಿಮಾದ ಕತೆಯೇ ಮುಖ್ಯ, ಸ್ಟಾರ್ ನಟ ಇದ್ದಾರೆಂಬ ಕಾರಣಕ್ಕೆ ಸಿನಿಮಾನಲ್ಲಿ ನಟಿಸುವುದಿಲ್ಲ ಅವರು. ಇದೀಗ…

Read More

ಮದುವೆ ಮಂಟಪಕ್ಕೆ ನುಗ್ಗಿದ ಪ್ರವಾಹ ನೀರು: ವಧುವನ್ನು ತೋಳಿನಲ್ಲಿ ಎತ್ತಿಕೊಂಡು ಹೊರಟ ವರ – Kannada News | Flooded Indore Wedding: Groom Carries Bride, Viral Monsoon Romance

ಇಂದೋರ್, ಜುಲೈ 08: ಮದುವೆ(Marriage)ಯ ದಿನ ಮಳೆ ಬಂದರೆ ಸಾಮಾನ್ಯವಾಗಿ ಎಲ್ಲರೂ ಬೇಸರ ಮಾಡಿಕೊಳ್ಳುತ್ತಾರೆ. ಆದರೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ವಿವಾಹವೊಂದರಲ್ಲಿ, ಭಾರೀ ಮಳೆಯಿಂದಾಗಿ ಇಡೀ ಮಂಟಪವೇ ಜಲಾವೃತಗೊಂಡರೂ ವಧು-ವರರು ಬೇಸರ ಮಾಡಿಕೊಳ್ಳದೆ, ಆ ಕ್ಷಣವನ್ನು ಸ್ಮರಣೀಯವಾಗಿಸಿಕೊಂಡಿದ್ದಾರೆ. ಸದ್ಯ ಇದಕ್ಕೆ ಸಂಬಂಧಿಸಿದ ಕ್ಯೂಟ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಮಂಟಪದಲ್ಲಿ 2 ಅಡಿ ನೀರು ವರದಿಗಳ ಪ್ರಕಾರ, ಇಂದೋರ್‌ನ ಸಿಎಟಿ ರಸ್ತೆ ಪ್ರದೇಶದ ಮದುವೆ ಮಂಟಪವೊಂದರಲ್ಲಿ ‘ಪೂರ್ವ’ ಮತ್ತು ‘ವೈಭವ್’ ಎಂಬುವವರ ವಿವಾಹ ನಿಗದಿಯಾಗಿತ್ತು….

Read More

ಬೆಂಗಳೂರಿನಲ್ಲಿ ಎಲ್​ಪಿಜಿ ಸಿಲಿಂಡರ್ ಎಮರ್ಜೆನ್ಸಿ! ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ಬೆಂಗಳೂರು, ಮಾರ್ಚ್ 14: ರಾಜ್ಯದಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ (LPG Gas Cylinder) ಕೊರತೆ ತೀವ್ರವಾಗಿರುವ ಹಿನ್ನೆಲೆ ಮಹಿಳಾ ಉದ್ಯಮಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಮಸ್ಯೆಗೆ ತುರ್ತು ಪರಿಹಾರ ಒದಗಿಸುವಂತೆ ಬೆಂಗಳೂರಿನ ಗಾಂಧಿನಗರದಲ್ಲಿರುವ ‘ರಸಪಾಕ’ ಹೋಟೆಲ್ ಮಾಲಕಿ ರೂಪಾ ಶಾಸ್ತ್ರಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲೇನಿದೆ? ಕರ್ನಾಟಕದ ನಾರಿ ಶಕ್ತಿ ಪರವಾಗಿ ಪತ್ರ ಬರೆದಿರುವ ರೂಪಾ ಶಾಸ್ತ್ರಿ, ಕಳೆದ ಕೆಲವು ವಾರಗಳಿಂದ ವಾಣಿಜ್ಯ ಅಡುಗೆ ಅನಿಲದ ತೀವ್ರ ಕೊರತೆ ಮತ್ತು ಬೆಲೆ ಏರಿಕೆಯು ಹೋಟೆಲ್…

Read More

ದೆಹಲಿ ಉದ್ಯಮಿಯ ಕೊಲೆ ಹಿಂದೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಕೈವಾಡ – Kannada News | Delhi Businessman Shot Dead Outside Factory in Bawana claims the responsibility of Murder

ನವದೆಹಲಿ, ಫೆಬ್ರವರಿ 10: ಸೋಮವಾರ ಮಧ್ಯಾಹ್ನ (ಫೆಬ್ರವರಿ 9) ದೆಹಲಿಯ ಹೊರವಲಯದ ಬವಾನಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯ ಹೊರಗೆ 35 ವರ್ಷದ ಉದ್ಯಮಿಯೊಬ್ಬರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು ಉದ್ಯಮಿಯ (Delhi Businessman) ಮೇಲೆ ಹಲವಾರು ಸುತ್ತು ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಬೆಳಿಗ್ಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಈ ಕೊಲೆಯ ಹೊಣೆಯನ್ನು ಹೊತ್ತುಕೊಂಡಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸಲಾರಂಭಿಸಿದ್ದಾರೆ. ನಿನ್ನೆ ದಾಳಿ ನಡೆದಾಗ ಉದ್ಯಮಿ ತನ್ನನ್ನು ತಾನು ಉಳಿಸಿಕೊಳ್ಳಲು ಓಡಿಹೋಗಲು…

Read More

Air Ambulance Crash: ಒಂದು ಜೀವ ಉಳಿಸಲು ಏರ್ ಆಂಬ್ಯುಲೆನ್ಸ್​ಗೆ 7 ಲಕ್ಷ ರೂ. ಕೊಟ್ಟಿದ್ರು, ಆದ್ರೆ 7 ಪ್ರಾಣ ಹೋಯ್ತು – Kannada News | Jharkhand Air Ambulance Tragedy: Rs7 Lakh Paid for One Life, 7 Died in Crash

ರಾಂಚಿ, ಫೆಬ್ರವರಿ 24: ಜಾರ್ಖಂಡ್​​ನ ರಾಂಚಿಯಲ್ಲಿ ಏರ್ ಆಂಬ್ಯುಲೆನ್ಸ್(Air Ambulance)​ ಅಪಘಾತಕ್ಕೀಡಾಗಿ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಒಂದು ಜೀವವನ್ನು ಉಳಿಸಲು ಕುಟುಂಬ ಈ ಆಂಬ್ಯುಲೆನ್ಸ್​ಗೆ 7 ಲಕ್ಷ ರೂ. ಪಾವತಿ ಮಾಡಿತ್ತು.  ಆದರೆ ಅಪಘಾತದಲ್ಲಿ ಏಳು ಜನರ ಪ್ರಾಣ ಹೋಗಿದೆ. ಅಷ್ಟೇ ಅಲ್ಲದೆ ದೆಹಲಿಯಲ್ಲಿ ಹೆಚ್ಚಿನ ಚಿಕಿತ್ಸೆ ಕೊಡಿಲು ಲಕ್ಷಗಟ್ಟಲೆ ಸಾಲವನ್ನೂ ಕೂಡ ಮಾಡಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ರೆಡ್‌ಬರ್ಡ್ ಏರ್‌ವೇಸ್ ಪ್ರೈವೇಟ್ ಲಿಮಿಟೆಡ್ ನಿರ್ವಹಿಸುವ ಬೀಚ್‌ಕ್ರಾಫ್ಟ್ ಸಿ90 ಏರ್ ಆಂಬ್ಯುಲೆನ್ಸ್ ರಾಂಚಿಯಿಂದ ಸಂಜೆ 7.11…

Read More

ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ: . ಪೊಲೀಸರ ತನಿಖೆ ಬಗ್ಗೆ DCP ಸ್ಫೋಟಕ ಮಾಹಿತಿ

ಬೆಂಗಳೂರು (ಫೆಬ್ರವರಿ.23): ಶೇಷಾದ್ರಿಪುರಂ (Seshadripuram) ಬಳಿ ಇರುವ ಕೆನರಾ ಬ್ಯಾಂಕ್​​ನಲ್ಲಿ ಕಳ್ಳತನಕ್ಕೆ ಯತ್ನ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಖದೀಮರು ಕೆನರಾ ಬ್ಯಾಂಕಿನ (Canara Bank) ಒಳಗೆ ನುಗ್ಗಿದ್ದು, ಸೈರನ್ ಮೊಳಗುತ್ತಿದ್ದಂತೆ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಘಟನಾ ಸ್ಥಳಕ್ಕೆ ಶೇಷಾದ್ರಿಪುರಂ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಬಗ್ಗೆ ಕೇಂದ್ರ ವಿಭಾಗ ಡಿಸಿಪಿ ಅಕ್ಷಯ್ ಮಜೀಂದ್ರ ಪ್ರತಿಕ್ರಿಯಿಸಿದ್ದು,ವಿಂಡೋ ಕಟ್ ಮಾಡಿ ಆರೋಪಿ ಎಂಟ್ರಿಯಾಗಿದ್ದಾನೆ. ಒಳಗಡೆ ಹೋಗಲು…

Read More

ಸೆಮಿಕಂಡಕ್ಟರ್ ಉದ್ಯಮಕ್ಕೆ ಭಾರತ್ ಫೋರ್ಜ್ ಎಂಟ್ರಿ; ಮೂರು ವರ್ಷಗಳ ಸತತ ಪ್ರಯತ್ನ, ಶ್ರಮಕ್ಕೆ ಸಿಕ್ಕ ಫಲ – Kannada News

ನವದೆಹಲಿ, ಜೂನ್ 10: ಭಾರತದ ಪ್ರಮುಖ ವಾಹನ ಬಿಡಿಭಾಗಗಳು (Auto Components), ಯಂತ್ರ ಬಿಡಿಭಾಗಗಳ ಪ್ರಮುಖ ಮ್ಯಾನುಫ್ಯಾಕ್ಚರಿಂಗ್ ಕಂಪನಿಯಾದ ಭಾರತ್ ಫೋರ್ಜ್ (Bharat Forge), ಈಗ ಜಾಗತಿಕ ಮಟ್ಟದ ಬಿಲಿಯನ್ ಡಾಲರ್ ಮೌಲ್ಯದ ಸೆಮಿಕಂಡಕ್ಟರ್ (ಚಿಪ್ ತಯಾರಿಕೆ) ಉದ್ಯಮಕ್ಕೆ ಅಧಿಕೃತವಾಗಿ ಹೆಜ್ಜೆ ಇಟ್ಟಿದೆ. ಭಾರತ್ ಫೋರ್ಜ್​ನ ಛೇರ್ಮನ್ ಮತ್ತು ಎಂಡಿಯಾದ ಬಾಬಾ ಕಲ್ಯಾಣಿ (Baba Kalyani) ಈ ಬಗ್ಗೆ ಮಾಹಿತಿ ಹೊರಗೆಡವಿದ್ದು, ವಿಶ್ವದ ಐದು ಪ್ರಮುಖ ಚಿಪ್ ಮ್ಯಾನುಫ್ಯಾಕ್ಚರಿಂಗ್ ಕಂಪನಿಗಳ ಪೈಕಿ ಮೂರು ಕಂಪನಿಗಳ ಜೊತೆ ಭಾರತ್…

Read More

‘ಯಶ್ ಖಿನ್ನತೆಗೆ ಒಳಗಾಗಿದ್ದಾನೆ’; ವಿವಾದಿತ ಹೇಳಿಕೆ ನೀಡಿದ ಜ್ಯೋತಿಷಿ ವೇಣು ಸ್ವಾಮಿ

ಜ್ಯೋತಿಷಿ ವೇಣು ಸ್ವಾಮಿ ಸದಾ ಒಂದಿಲ್ಲೊಂದು ವಿಷಯಕ್ಕೆ ವಿವಾದ ಮಾಡಿಕೊಳ್ಳುತ್ತಲೇ ಇರುತ್ತಾರೆ. ಈಗ ಅವರ ಕಣ್ಣು ಯಶ್ ಮೇಲೆ ಬಿದ್ದಿದೆ. ಯಶ್ ಅವರನ್ನು ಏಕವಚನದಲ್ಲಿ ಕರೆದಿದ್ದು ಅಲ್ಲದೆ, ಅವರು ಖಿನ್ನೆತಗೆ ಒಳಗಾಗಿದ್ದಾರೆ ಎಂದಿದ್ದಾರೆ. ಇದು ಎರಡು ತಿಂಗಳ ಹಿಂದೆ ನೀಡಿದ ಸಂದರ್ಶನ ಆಗಿದ್ದು, ಈಗ ವೈರಲ್ ಆಗಿದೆ. ಯಶ್ ಬಗ್ಗೆ ಈ ರೀತಿ ಮಾತನಾಡಿದ ವೇಣು ಸ್ವಾಮಿ ವಿರದ್ಧ ಯಶ್ ಫ್ಯಾನ್ಸ್ ತಿರುಗಿ ಬಿದ್ದಿದ್ದಾರೆ. ವೇಣು ಸ್ವಾಮಿ ಅವರು ಸದಾ ವಿವಾದಾತ್ಮಕ ಹೇಳಿಕೆ ನೀಡುತ್ತಾ ಸುದ್ದಿ ಆಗುತ್ತಾರೆ….

Read More

‘ಧುರಂಧರ್’ ಗೆಲುವಿನ ಖುಷಿಯಲ್ಲಿರೋ ರಣವೀರ್​​​ಗೆ ಶಾಕ್ ಕೊಟ್ಟ ಬೆಂಗಳೂರು ಪೊಲೀಸರು – Kannada News | Ranveer Singh Daiva FIR: Bengaluru Police Files Case Over Daiva Sentiments Hurt

ಬಾಲಿವುಡ್ ನಟ ರಣವೀರ್ ಸಿಂಗ್ (Ranveer Singh) ನಟನೆಯ ಜೊತೆಗೆ ವಿವಾದಗಳ ಮೂಲಕವೂ ಸುದ್ದಿಯಲ್ಲಿರುತ್ತಾರೆ. ಈ ಮೊದಲು ಬೆತ್ತಲಾಗಿ ಫೋಟೋಶೂಟ್ ಮಾಡಿಸಿ ವಿವಾದ ಮೈಮೇಲೆ ಎಳೆದುಕೊಂಡಿದ್ದರು. ಕಳೆದ ವರ್ಷ ದೈವ ಅನುಕರಿಸಲು ಹೋಗಿ ವಿವಾದಕ್ಕೆ ಸಿಲುಕಿದ್ದರು. ಈ ಪ್ರಕರಣದ ಸಂಬಂಧ ಬೆಂಗಳೂರಿನ ಹೈಗ್ರೌಂಡ್ಸ್​​ ಪೊಲೀಸ್​ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಈ ಪ್ರಕರಣದಿಂದ ಅವರು ಸಾಕಷ್ಟು ತೊಂದರೆ ಅನುಭವಿಸಬೇಕಾದ ಪರಿಸ್ಥಿತಿ ಎದುರಾಗಿದೆ. ‘ಧುರಂಧರ್’ ಸಿನಿಮಾ ಗೆಲುವಿನ ಖುಷಿಯನ್ನು ಇದು ತಗ್ಗಿಸಿದೆ. ನವೆಂಬರ್ 28ರಂದು ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ…

Read More