Headlines

ಕಿಚ್ಚನ ಕಿಚಾಯಿಸಿದ ಡಾಗ್ ಸತೀಶ್​​ಗೆ ವಿನಯ್-ರಜತ್ ಖಡಕ್ ವಾರ್ನಿಂಗ್ – Kannada News | Bigg Boss Vinay Gowda and Rajath warning to Dog Satish

ಡಾಗ್ ಸತೀಶ್, ಬಿಗ್​​ಬಾಸ್ (Bigg Boss) ಬಂದ ಮೇಲೆ ಹೆಚ್ಚು ಜನಪ್ರಿಯರಾಗಿದ್ದಾರೆ. ಬಿಗ್​​ಬಾಸ್ ಇಂದ ಹೊರಬಂದ ಬಳಿಕ ಡಾಗ್ ಸತೀಶ್ ಒಳ್ಳೆಯ ಟ್ರೋಲ್ ಸರಕಾಗಿದ್ದಾರೆ. ಅವರ ಸುಳ್ಳುಗಳು, ಅವರ ಒಣಪ್ರತಿಷ್ಟೆ, ತೋರಿಕೆಯ ಸಿರಿವಂತಿಕೆ, ಸ್ವಹೊಗಳಿಕೆ ಎಲ್ಲವೂ ಟ್ರೋಲರ್​​ಗಳಿಗೆ ವಸ್ತುವಾಗಿದೆ. ಆದರೆ ಸತೀಶ್ ಮಾತ್ರ, ತಮ್ಮ ಶ್ರೇಷ್ಠತೆಯ ವ್ಯಸನವನ್ನು ಮುಂದುವರೆಸಿರುವುದು ಮಾತ್ರವೇ ಅಲ್ಲದೆ, ಇತರರನ್ನು ಕ್ಷುಲ್ಲಕವಾಗಿ ಕಂಡು ಹೇಳಿಕೆಗಳನ್ನು ನೀಡುವುದು ಮುಂದುವರೆಸಿದ್ದಾರೆ. ಇದೀಗ ಡಾಗ್ ಸತೀಶ್ ಅವರು ಸುದೀಪ್ ಅವರನ್ನು ಕಿಚಾಯಿಸುವ ಪ್ರಯತ್ನ ಮಾಡಿದ್ದು, ಸುದೀಪ್ ಆಪ್ತರುಗಳಾದ ವಿನಯ್…

Read More

ಮಲ್ಲಿಕಾರ್ಜುನ ಮುತ್ಯಾಗೆ ತಾತ್ಕಾಲಿಕ ರಿಲೀಫ್‌: ಬೀಸೋ ದೊಣ್ಣೆಯಿಂದ ಬಚಾವ್

ಯಾದಗಿರಿ, ಮಾರ್ಚ್ 18): ಜಿಲ್ಲೆಯ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ (Mallikarjun Mutya)  ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ನಡೆಯುತ್ತಿದ್ದ ತನಿಖೆಗೆ ತಡೆ ನೀಡಿ ಹೈಕೋರ್ಟ್‌ನ ಕಲಬುರಗಿ ವಿಭಾಗೀಯ ಪೀಠ ಆದೇಶ ಹೊರಡಿಸಿದೆ. ಪ್ರಕರಣದಲ್ಲಿ ವಿಚಾರಣೆಗೆ ತಡೆ ನೀಡುವಂತೆ ಮುತ್ಯಾ‌ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿರುವ ಕಲಬುರಗಿ ಹೈಕೋರ್ಟ್ ಪೀಠ (Kalaburagi High Court Bench) ಇಂದು (ಮಾರ್ಚ್ 18) ಮಧ್ಯಂತರ ತಡೆ ನೀಡಿದೆ. ಇದರಿಂದ ಸ್ವಯಂ ಘೋಷಿತ ದೇವಮಾನವನಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಬಾಲಕಿ…

Read More

Tech Utility: ಭಾರತದಲ್ಲಿ ಹೈ-ಸ್ಪೀಡ್ ಇಂಟರ್ನೆಟ್ ಹೊಂದಿರುವ ಟಾಪ್ 3 ನಗರಗಳು: ಬೆಂಗಳೂರಿಗೆ ಎಷ್ಟನೇ ಸ್ಥಾನ?

ಬೆಂಗಳೂರು (ಏ. 04): ಇತ್ತೀಚಿನ ದಿನಗಳಲ್ಲಿ ವೇಗದ ಇಂಟರ್ನೆಟ್ (Internet) ಎಲ್ಲರಿಗೂ ಅನಿವಾರ್ಯ. ಆನ್‌ಲೈನ್ ಕ್ಲಾಸ್, ಮನೆಯಿಂದ ಕೆಲಸ ಮಾಡುವುದಾಗಲಿ ಅಥವಾ ಮನರಂಜನೆಯಾಗಲಿ, ಎಲ್ಲದಕ್ಕೂ ಹೈ-ಸ್ಪೀಡ್ ಇಂಟರ್ನೆಟ್ ಅತ್ಯಗತ್ಯ. ಭಾರತದಲ್ಲಿ, ವಿಶೇಷವಾಗಿ ಪ್ರಮುಖ ನಗರಗಳಲ್ಲಿ ಇಂಟರ್ನೆಟ್ ವೇಗವು ಸುಧಾರಿಸುತ್ತಿದೆ. ಇತ್ತೀಚಿನ ವರದಿಯ ಪ್ರಕಾರ, ದೇಶದ ಕೆಲವು ನಗರಗಳು ಇಂಟರ್ನೆಟ್ ವೇಗದ ವಿಷಯದಲ್ಲಿ ಇತರರಿಗಿಂತ ಬಹಳ ಮುಂದಿವೆ. ಓಕ್ಲಾ ವರದಿಯ ಪ್ರಕಾರ, ಚೆನ್ನೈ ಭಾರತದಲ್ಲಿ ಅತಿ ಹೆಚ್ಚು ಇಂಟರ್ನೆಟ್ ವೇಗವನ್ನು ಹೊಂದಿರುವ ನಗರವಾಗಿದೆ. ಇಲ್ಲಿನ ಸರಾಸರಿ ಮೊಬೈಲ್ ಇಂಟರ್ನೆಟ್…

Read More

ಕನ್ನಡ ಸೆಲೆಬ್ರಿಟಿ ಜೋಡಿಗಳ ಕ್ಯೂಟ್ ಲವ್​ ಸ್ಟೋರಿ – Kannada News | Sandalwood Stars: Reel to Real Love Stories – Kannada Actors Who Fell in Love On Set

ತೆರೆಯ ಮೇಲೆ ನಟನೆ ಮಾಡುತ್ತಾ ನಂತರ ಸಂಬಂಧ ನಿಜವಾದ ಪ್ರೀತಿಗೆ ತಿರುಗಿದ ಅದೆಷ್ಟೋ ಉದಾಹರಣೆಗಳನ್ನು ನೀವು ನೋಡಬಹುದು. ನಟಿಸುತ್ತಲೇ ಪ್ರೀತಿಗೆ ಬಿದ್ದವರು ಅನೇಕರಿದ್ದಾರೆ. ಸೆಟ್​ನಲ್ಲಿ ಉಂಟಾಗುವ ಗೆಳೆತನ ನಂತರ ಮದುವೆವರೆಗೆ ಹೋದ ಉದಾಹರಣೆ ಇದೆ. ಸ್ಯಾಂಡಲ್​ವುಡ್​ನಲ್ಲೂ (Sandalwood) ಅನೇಕರು ಹೀಗೆ ವಿವಾಹವಾಗಿದ್ದಾರೆ. ಪ್ರೇಮದ ಪಾತ್ರ ಮಾಡುತ್ತ ವಿವಾಹ ಆದ ಸ್ಯಾಂಡಲ್​ವುಡ್​ ಜೋಡಿಗಳ ಪಟ್ಟಿ ಇಲ್ಲಿದೆ. ಯಶ್​ ಹಾಗೂ ರಾಧಿಕಾ ಪಂಡಿತ್​ ಸ್ಯಾಂಡಲ್​ವುಡ್​ನ ಸಾಕಷ್ಟು ಜನಪ್ರಿಯ ಜೋಡಿ ಎಂದರೂ ತಪ್ಪಾಗಲಿಕ್ಕಿಲ್ಲ. ‘ನಂದಗೋಕುಲ’ ಧಾರಾವಾಹಿಯಲ್ಲಿ ಇಬ್ಬರೂ ಒಟ್ಟಾಗಿ ಕಾಣಿಸಿಕೊಂಡಿದ್ದರು. ‘ಮೊಗ್ಗಿನ…

Read More

ಭುವನೇಶ್ವರ್ ಕುಮಾರ್​ ಯಶಸ್ಸಿನ ಗುಟ್ಟು ರಟ್ಟು ಮಾಡಿದ ಸಚಿನ್!

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶಿಸಿದ್ದರು. ಪ್ರತಿ ಪಂದ್ಯದಲ್ಲೂ ಅತ್ಯುತ್ತಮ ದಾಳಿ ಸಂಘಟಿಸಿದ್ದ ಭುವಿ ರನ್​ ನಿಯಂತ್ರಿಸುವುದರೊಂದಿಗೆ 28 ವಿಕೆಟ್​ಗಳನ್ನೂ ಸಹ ಪಡೆದಿದ್ದರು. ಭುವನೇಶ್ವರ್ ಕುಮಾರ್ ಅವರ ಈ ಭರ್ಜರಿ ಯಶಸ್ಸಿಗೆ ಕಾರಣ ವೋಬ್ಲಿ ಸೀಮ್ ಕೌಶಲ್ಯವೇ ಎಂದಿದ್ದಾರೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ವಿಶ್ಲೇಷಿಸಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾತನಾಡಿರುವ ಸಚಿನ್ ತೆಂಡೂಲ್ಕರ್, “ಭುವನೇಶ್ವರ್ ಕುಮಾರ್ ಈ ಬಾರಿ ವೋಬ್ಲಿ…

Read More

ರಶ್ಮಿಕಾ-ವಿಜಯ್ ದೇವರಕೊಂಡ ಮದುವೆಗೆ ವಿದೇಶಿ ಸಂಸ್ಥೆಯ ಭದ್ರತೆ – Kannada News | Vijay Deverakonda and Rashmika Mandanna hires foreign security company for security

ದಕ್ಷಿಣ ಭಾರತದ ಚಿತ್ರರಂಗದ ಕ್ಯೂಟ್ ಜೋಡಿ ಎಂದೇ ಖ್ಯಾತಿ ಪಡೆದಿರುವ ವಿಜಯ್ ದೇವರಕೊಂಡ (Vijay Deverakonda) ಮತ್ತು ರಶ್ಮಿಕಾ ಮಂದಣ್ಣ ಅವರುಗಳು ಮದುವೆ ಆಗುತ್ತಿದ್ದಾರೆ. ಫೆಬ್ರವರಿ 26ರಂದು ನಡೆಯಲಿದೆ. ಮದುವೆಯನ್ನು ಬಹಳ ಗುಟ್ಟಾಗಿ ಮಾಡಿಕೊಳ್ಳಲು ಈ ಜೋಡಿ ಇಚ್ಛಿಸಿತ್ತು. ಹಾಗಾಗಿ ಮದುವೆಯ ಸ್ಥಳ, ದಿನಾಂಕಗಳನ್ನು ಗುಟ್ಟಾಗಿ ಇರಿಸಿತ್ತು. ಆದರೆ ಇವರ ಮದುವೆಯ ಬಗ್ಗೆ ದಿನಕ್ಕೊಂದು ವಿಷಯಗಳು ಲೀಕ್ ಆಗುತ್ತಲೇ ಇವೆ. ಇದೀಗ ಮದುವೆ ದಿನ ಭದ್ರತೆ ಸಮಸ್ಯೆ ಆಗಬಹುದೆಂಬ ಭೀತಿಯಲ್ಲಿ ರಶ್ಮಿಕಾ ಮತ್ತು ವಿಜಯ್ ಇದ್ದು, ಇದೇ…

Read More

ಛತ್ರಪತಿ ಶಿವಾಜಿ ಮಹಾರಾಜ್: ರಿಷಬ್ ಶೆಟ್ಟಿ ನಟನೆಯ 2 ಪಾರ್ಟ್ ಸಿನಿಮಾಗೆ 500 ಕೋಟಿ ಬಜೆಟ್ – Kannada News | Rishab Shetty starrer The Pride of Bharat Chhatrapati Shivaji Maharaj Rs 500 Cr Budget Two Parts

‘ಕಾಂತಾರ’ ಚಿತ್ರದ ಅಭೂತಪೂರ್ವ ಯಶಸ್ಸಿನ ನಂತರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಖತ್ ಬ್ಯುಸಿಯಾಗಿರುವ ನ್ಯಾಷನಲ್ ಅವಾರ್ಡ್ ವಿನ್ನರ್ ರಿಷಬ್ ಶೆಟ್ಟಿ (Rishab Shetty) ಅವರ ಮುಂದಿನ ಮಹತ್ವಾಕಾಂಕ್ಷೆಯ ಚಿತ್ರದ ಬಗ್ಗೆ ಬಿಗ್ ಅಪ್‌ಡೇಟ್ ಹೊರಬಿದ್ದಿದೆ. ಮರಾಠ ಸಾಮ್ರಾಜ್ಯದ ವೀರ ಯೋಧ ಛತ್ರಪತಿ ಶಿವಾಜಿ ಮಹಾರಾಜ್ ಅವರ ಜೀವನಾಧಾರಿತ ಚಿತ್ರ ‘ದಿ ಪ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್’ (The Pride of Bharat: Chhatrapati Shivaji Maharaj) ಸಿನಿಮಾ ಈಗ ಎರಡು ಭಾಗಗಳ ದೃಶ್ಯ ಕಾವ್ಯವಾಗಿ…

Read More

ದಿನ ಭವಿಷ್ಯ: ಇಂದು ಈ ರಾಶಿಯವರೇ ನಿಮ್ಮ ಸಹಾಯಕ್ಕೆ ಆಗುವರು

ಮೇಷ ರಾಶಿ: ಮುನ್ನುಗ್ಗಲು ನಿಮಗೆ ಸ್ಥೈರ್ಯ ಸಾಲದು. ಮಂಗಲ ಕಾರ್ಯಗಳಿಗೆ ಸಂಪತ್ತನ್ನು ವಿನಿಯೋಗ ಮಾಡುವಿರಿ. ಅಧಿಕ ಲಾಭ ಗಳಿಸಬಹುದಾದ ಉತ್ಪಾದನೆಯಿಂದ ಅಲ್ಪ ಲಾಭ. ಹೊಸತನ ಹುಡುಕಾಟದಲ್ಲಿ ನೀವು ಇರುವಿರಿ. ದ್ವೇಷವನ್ನು ಬೆಳೆಸಿಕೊಳ್ಳುವುದು ಯೋಗ್ಯವೆನಿಸದು. ಸಮಯದ ನಿರೀಕ್ಷೆಯಲ್ಲಿ ಇರಿ. ಯಾರ ಸ್ವಭಾವವನ್ನೂ ಆಡಿಕೊಳ್ಳುವುದು ಬೇಡ. ಬರಬೇಕಾದ ಹಣವು ಮಧ್ಯದಲ್ಲಿ ನಿಂತಿದ್ದು ನಿಮಗೆ ಆತಂಕವಾಗಬಹುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಹಣವನ್ನು ಹೊಂದಿಸುವ ಚಿಂತೆಯಲ್ಲಿ ಇರುವಿರಿ. ವೃಷಭ ರಾಶಿ: ತೋರಿಕೆಗೆ ಮಾಡುವ ಕೆಲಸದಲ್ಲಿ ಯಾವ ಪರಿಣಾಮ ಕಾಣಿಸದು.ಹೊಸ ಮನೆಯ ಪ್ರವೇಶದಲ್ಲಿ‌ ನೀವು ಭಾಗಿಯಾಗುವಿರಿ….

Read More

Puri Jagannath Temple: ಪುರಿ ಜಗನ್ನಾಥ ದೇವಾಲಯಕ್ಕೆ ಅವಿವಾಹಿತ ಜೋಡಿ ಒಟ್ಟಿಗೆ ಭೇಟಿ ನೀಡಬಾರದು ಯಾಕೆ? ಇಲ್ಲಿದೆ ನಿಗೂಢ ರಹಸ್ಯ! – Kannada News | Puri Jagannath Temple: Why Unmarried Couples Face Radha’s Curse? Myth vs Reality Explained

ಪುರಿ ಜಗನ್ನಾಥ ದೇವಸ್ಥಾನImage Credit source: Getty Images ಪುರಿ ಜಗನ್ನಾಥ ದೇವಸ್ಥಾನಕ್ಕೆ ಸಂಬಂಧಿಸಿದ ಜಾನಪದ ಕಥೆಗಳ ಪ್ರಕಾರ, ಅವಿವಾಹಿತ ಜೋಡಿ ಒಟ್ಟಿಗೆ ದೇವಾಲಯದ ಗರ್ಭಗುಡಿಗೆ ಭೇಟಿ ನೀಡಬಾರದು ಎಂಬ ವಿಶಿಷ್ಟ ನಂಬಿಕೆಯಿದೆ. ಒಂದು ವೇಳೆ ಅವಿವಾಹಿತ ಜೋಡಿ ಒಟ್ಟಿಗೆ ಜಗನ್ನಾಥ ಸ್ವಾಮಿಯ ದರ್ಶನ ಪಡೆದರೆ, ಅದು ಅವರ ಪ್ರೇಮ ಸಂಬಂಧದಲ್ಲಿ ಬಿರುಕು ಉಂಟುಮಾಡಬಹುದು ಅಥವಾ ಅವರ ಮದುವೆಗೆ ದೊಡ್ಡ ಅಡೆತಡೆಗಳನ್ನು ತಂದೊಡ್ಡಬಹುದು ಎಂದು ನಂಬಲಾಗಿದೆ. ಈ ನಂಬಿಕೆಯು ತಲೆಮಾರುಗಳಿಂದ ಸ್ಥಳೀಯರಲ್ಲಿ ಪ್ರಚಲಿತದಲ್ಲಿದ್ದು, ಇಂದಿಗೂ ಅನೇಕ ಅವಿವಾಹಿತ…

Read More

ರಣ ಬಿಸಿಲಿಗೆ ಬಲಿಯಾದ ಕಾಡಾನೆ: 17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು! – Kannada News | Karnataka Heatwave: Chamarajanagar Elephant Dies After Getting Stuck in Mud Seeking Water

ಚಾಮರಾಜನಗರ, ಏ. 23: ರಾಜ್ಯದಲ್ಲಿ ಬಿಸಿಲಿನ ಪರಿಣಾಮ ಹೆಚ್ಚಾಗುತ್ತಿದೆ. ಈ ಬಿಸಿಯನ್ನು ಮನುಷ್ಯರಿಗೂ ತಡೆಯಲಾಗುತ್ತಿಲ್ಲ. ಇನ್ನು ಪಾಪ ಮೂಕ ಪ್ರಾಣಿಗಳಿಗೆ ತಡೆದುಕೊಳ್ಳಲು ಹೇಗೆ ಸಾಧ್ಯ. ಪ್ರಾಣಿಗಳಿಗೆ ಮನುಷ್ಯರಿಗಿಂತ ಬಾಯರಿಕೆ ಹೆಚ್ಚು. ಹಾಗಾಗಿ ದೊಡ್ಡ ನದಿ, ಕರೆಗಳನ್ನು ಅರಸಿಕೊಂಡು ಬರುತ್ತದೆ. ಅದರಲ್ಲೂ ದೈತ್ಯ ಗಾತ್ರದ ಪ್ರಾಣಿಯಾಗಿರುವ ಆನೆಗಳಿಗೆ ನೀರು ಹೆಚ್ಚುಬೇಕು. ಇದೀಗ ಇಲ್ಲೊಂದು ಆನೆ ನೀರು ಕಡಿಯಲು ಬಂದು ಪ್ರಾಣ ಕಳೆದುಕೊಂಡಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನೀರು ಅರಸಿ ಬಂದು ಉಡುತೊರೆ ಹಳ್ಳದ ಕೆಸರಿನಲ್ಲಿ ಮೂರು ಕಾಡಾನೆಗಳು…

Read More