Headlines

IPL: ಸತತ ಗೆಲುವು.. ಆರ್​ಸಿಬಿಯ ಈ ಐತಿಹಾಸಿಕ ದಾಖಲೆಯನ್ನು ಮುರಿಯುವವರ್ಯಾರು?

ಸತತ 18 ವರ್ಷಗಳ ಕಾಯುವಿಕೆಯ ಬಳಿಕ 2025 ರ ಐಪಿಎಲ್‌ನಲ್ಲಿ (IPL 2025) ಫೈನಲ್ ಪಂದ್ಯವನ್ನು ಗೆದ್ದು ಮೊದಲ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಳೆದ ಆವೃತ್ತಿಯ ಯಶಸ್ಸನ್ನು ಪುನರಾವರ್ತಿಸುವ ಇರಾದೆಯಲ್ಲಿದೆ. ರಜತ್ ಪಾಟಿದಾರ್ ನಾಯಕತ್ವದಲ್ಲಿ ಹೆಚ್ಚು ಸಮತೋಲನದಿಂದ ಕೂಡಿರುವ ಆರ್​ಸಿಬಿ ಈ ಬಾರಿಯೂ ಕಪ್ ಗೆಲ್ಲುವ ಫೆವರೇಟ್ ತಂಡ ಎನಿಸಿಕೊಂಡಿದೆ. ಅದರಲ್ಲೂ ಕಳೆದ ಬಾರಿಯಂತೆ ಈ ಬಾರಿಯೂ ಆರ್​ಸಿಬಿ ತಂಡ ತವರಿನ ಹೊರಗೆ ತನ್ನ ವಿಕ್ರಮವನ್ನು ಮುಂದುವರೆಸಲಿ ಎಂಬುದು…

Read More

ಡಿಕೆಶಿಗೆ ಪ್ರಧಾನಿ ಮೋದಿ ವಿಶೇಷ ಅಭಿನಂದನೆ!: ಕರ್ನಾಟಕದ ಜನರ ಕಲ್ಯಾಣಕ್ಕಾಗಿ ಕೈಜೋಡಿಸಲಿದೆ ಕೇಂದ್ರ ಸರ್ಕಾರ! – Kannada News

ದೆಹಲಿ, ಜೂ.3: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ (DK Shivakumar) ಅವರಿಗೆ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಆತ್ಮೀಯ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಟ್ವಿಟರ್ ಮೂಲಕ ನೂತನ ಮುಖ್ಯಮಂತ್ರಿಗಳಿಗೆ ಶುಭ ಹಾರೈಸಿರುವ ಪ್ರಧಾನಿ ಮೋದಿ ಅವರು, “ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ಅವರ ಅಧಿಕಾರಾವಧಿ ಯಶಸ್ವಿಯಾಗಲಿ ಎಂದು ಶುಭ ಹಾರೈಸುತ್ತೇನೆ” ಎಂದು ಬರೆದಿದ್ದಾರೆ. ತಮ್ಮ ಶುಭಾಶಯ ಸಂದೇಶದಲ್ಲಿ ಒಕ್ಕೂಟ ವ್ಯವಸ್ಥೆಯ ಗೌರವವನ್ನು ಎತ್ತಿಹಿಡಿದಿರುವ ಪ್ರಧಾನಿ…

Read More

ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: ಸಾವಿನ ದವಡೆಯಿಂದ 8 ಜನ ಜಸ್ಟ್​ ಮಿಸ್!​​

ಬೆಂಗಳೂರು, ಜನವರಿ 10: ಇಂದಿರಾನಗರದಲ್ಲಿ ಕಾರು ಅಪಘಾತ ಸಂಭವಿಸಿದ್ದು, ಕೂದಲೆಳೆ ಅಂತರದಲ್ಲಿ 8 ಜನರು ಪಾರಾಗಿದ್ದಾರೆ. ಗುರುವಾರ ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮದ್ಯಪಾನ ಮಾಡಿ ಚಾಲಕ ಕಾರು ಚಲಾಯಿಸಿದ್ದಾನೆ. ಎಡಕ್ಕೆ ತಿರುಗಿಸದೇ ನೇರವಾಗಿ ಡಿವೈಡರ್​​​​ರನ್ನು ಹಾರಿಸುವ ಮೂಲಕ ಹೋಟೆಲ್​ಗೆ ಡಿಕ್ಕಿ ಹೊಡೆದಿದೆ. ಕಾರು ಡಿವೈಡರ್​ ಹಾರಿ ತಮ್ಮೆಡೆಗೆ ಬರುತ್ತಿರುವುದನ್ನ ಕಂಡ ಯುವಕ-ಯುವತಿಯರ ತಂಡ ಸೇರಿದಂತೆ ಇಬ್ಬರು ಬೈಕ್​ ಚಾಲಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಜೀವನ್ ಭೀಮಾ‌ನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ…

Read More

Makara Jyothi: ಮಳೆಯ ಭೀತಿಯ ನಡುವೆಯೂ ಶಬರಿಮಲೆಯ ಬೆಟ್ಟದಲ್ಲಿ ಮಕರ ಜ್ಯೋತಿ ದರ್ಶನ – Kannada News | Thousands of Lord Ayyappa devotees who witnessed sacred Makara Jyothi on Ponnambalamedu Hill

ಶಬರಿಮಲೆ, ಜನವರಿ 14: ಪ್ರತಿ ವರ್ಷ ಲಕ್ಷಾಂತರ ಭಕ್ತರು ಶಬರಿಮಲೆಯ (Sabarimala) ಪೊನ್ನಂಬಲಮೇಡು ಬೆಟ್ಟದಲ್ಲಿ ಕಾಣುವ ಪವಿತ್ರವಾದ ಮಕರ ಜ್ಯೋತಿಯನ್ನು ವೀಕ್ಷಿಸಲು ಕಾಯುತ್ತಿರುತ್ತಾರೆ. ಇಂದು ಮಳೆಯ ಆತಂಕದ ನಡುವೆಯೇ ಮಕರ ಜ್ಯೋತಿಯ ದರ್ಶನಕ್ಕಾಗಿ ಭಕ್ತರು ಕಾಯುತ್ತಿದ್ದರು. ಕೊನೆಗೂ ಇಂದು ಸಂಜೆ 6.45ಕ್ಕೆ ಶಬರಿಮಲೆಯಿಂದ 8 ಕಿ.ಮೀ. ದೂರದಲ್ಲಿರುವ ಪೊನ್ನಂಬಲಮೇಡು ಬೆಟ್ಟದಲ್ಲಿ ಮಕರ ಜ್ಯೋತಿಯ ದರ್ಶನವಾಗಿದೆ. ಅಯ್ಯಪ್ಪ ಸ್ವಾಮಿ ಭಕ್ತರು ಕೈಜೋಡಿಸಿ, ಸ್ವಾಮಿ ಶರಣಂ ಅಯ್ಯಪ್ಪ ಎಂದು ಪಠಿಸುತ್ತಾ ಮಕರ ಜ್ಯೋತಿಯನ್ನು ವೀಕ್ಷಿಸಿದರು. ಈ ವೇಳೆ ನಕ್ಷತ್ರವು ಆಕಾಶದಲ್ಲಿ…

Read More

ಯಂಗ್ ಇಂಡಿಯಾ ಪಾಲಿಗೆ ಇಂದು ನಿರ್ಣಾಯಕ ಪಂದ್ಯ..! – Kannada News | Do or Die for India A: Afghanistan A Clash to Decide Tri Series Final Fate

ಶ್ರೀಲಂಕಾದ ದಂಬುಲ್ಲಾದಲ್ಲಿ ನಡೆಯುತ್ತಿರುವ ತ್ರಿಕೋನ ಸರಣಿಯ 5ನೇ ಪಂದ್ಯದಲ್ಲಿ ಇಂದು (ಜೂನ್ 17) ತಿಲಕ್ ವರ್ಮಾ ನೇತೃತ್ವದ ಇಂಡಿಯಾ ‘ಎ’ ತಂಡವು ಇಮ್ರಾನ್ ಮಿರ್ ಸಾರಥ್ಯದ ಅಫ್ಘಾನಿಸ್ತಾನ್ ‘ಎ’ ತಂಡವನ್ನು ಎದುರಿಸಲಿದೆ. ಭಾರತ ತಂಡಕ್ಕೆ ಸರಣಿಯ ಫೈನಲ್ ರೇಸ್‌ನಲ್ಲಿ ಉಳಿಯಲು ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ. ಹೀಗಾಗಿ ಮ್ಯಾಚ್ ಟೀಮ್ ಇಂಡಿಯಾ ಪಾಲಿಗೆ ‘ಮಾಡೂ ಇಲ್ಲವೇ ಮಡಿ’ ಕದನವಾಗಿ ಮಾರ್ಪಟ್ಟಿದೆ. ಟೀಮ್ ಇಂಡಿಯಾಗೆ ಸತತ ಸೋಲು: ಟೂರ್ನಿಯ ಮೊದಲ ಪಂದ್ಯದಲ್ಲಿ ಶ್ರೀಲಂಕಾ ಎ ವಿರುದ್ಧ ಭರ್ಜರಿ ಜಯ…

Read More

ಮುಗಿಯಿತು ‘ದಿ ಕೇರಳ ಸ್ಟೋರಿ 2’ ಸಿನಿಮಾದ ಆಟ: ಅಂತಿಮವಾಗಿ ಆದ ಕಲೆಕ್ಷನ್ ಎಷ್ಟು?

ಬಾಲಿವುಡ್‌ನ ವಿವಾದಾತ್ಮಕ ‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾ ಈಗ ಸೈಲೆಂಟ್ ಆಗಿದೆ. ಬಿಡುಗಡೆಗೂ ಮುನ್ನ ಈ ಸಿನಿಮಾ ಸಖತ್ ಸದ್ದು ಮಾಡಿತ್ತು. ಆದರೆ ‘ಧುರಂಧರ್ 2’ (Dhurandhar 2) ಬಿಡುಗಡೆ ಆದ ಬಳಿಕ ‘ದಿ ಕೇರಳ ಸ್ಟೋರಿ 2’ ಸಿನಿಮಾದ ಆಟ ಅಂತ್ಯವಾಗಿದೆ. ಚಿತ್ರಮಂದಿರದಲ್ಲಿ ಈ ಸಿನಿಮಾದ ಪ್ರದರ್ಶನ ಬಹುತೇಕ ಕೊನೆಗೊಂಡಿದೆ. ಉಲ್ಕಾ ಗುಪ್ತಾ, ಐಶ್ವರ್ಯಾ ಓಜಾ ಮತ್ತು ಅದಿತಿ ಭಾಟಿಯಾ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಸಿನಿಮಾ ಬಾಕ್ಸ್…

Read More

PhD Research Rules: ಪಿಎಚ್‌ಡಿ ಸಂಶೋಧಕರ ಗಮನಕ್ಕೆ; ಎಐ ಬಳಕೆ ಮತ್ತು ಕೃತಿಚೌರ್ಯಕ್ಕೆ ಬೀಳಲಿದೆ ಬ್ರೇಕ್! – Kannada News

ಪಿಎಚ್‌ಡಿ ಸಂಶೋಧಕರ ಗಮನಕ್ಕೆImage Credit source: Pinterest ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಬಳಕೆ ದಿನೇದಿನೆ ಹೆಚ್ಚಾಗುತ್ತಿರುವ ಬೆನ್ನಲ್ಲೇ, UGC ಪಿಎಚ್‌ಡಿ ಸಂಶೋಧನಾ ಪ್ರಬಂಧಗಳಲ್ಲಿ (Thesis) ಕಂಡುಬರುತ್ತಿರುವ ಕೃತಿಚೌರ್ಯ (Plagiarism) ಮತ್ತು ಎಐ ಉಪಕರಣಗಳ ದುರುಪಯೋಗವನ್ನು ತಡೆಯಲು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಹೊಸ ನಿಯಮಗಳ ಮುಖ್ಯ ಉದ್ದೇಶ ಸಂಶೋಧನಾ ಕಾರ್ಯಗಳ ನೈಜತೆಯನ್ನು ಕಾಪಾಡುವುದು ಮತ್ತು ದೇಶದ ಉನ್ನತ ಶಿಕ್ಷಣ ಹಾಗೂ ಸಂಶೋಧನೆಯ ವಿಶ್ವಾಸಾರ್ಹತೆಯನ್ನು ಎತ್ತಿಹಿಡಿಯುವುದಾಗಿದೆ. ಇದರೊಂದಿಗೆ, ಸಂಶೋಧನಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರಲು ಮತ್ತು ಈ…

Read More

ಬಾಗೇಪಲ್ಲಿ SN ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧುಗೊಳ್ಳಲು ಸ್ಫೋಟಕ ಕಾರಣ ಬಿಚ್ಚಿಟ್ಟ ಲಾಯರ್ – Kannada News | Advocate Nalini Mayagowda Talks about Why High Court disqualified Bagepalli Congress Subbareddy MLA Post

ಬೆಂಗಳೂರು, (ಫೆಬ್ರವರಿ 16): ಬಾಗೇಪಲ್ಲಿ (Bagepalli) ಕಾಂಗ್ರೆಸ್‌ (Congress) ಶಾಸಕ ಸುಬ್ಬಾರೆಡ್ಡಿಯವರ (Subbareddy) ಅವರ ಆಯ್ಕೆ ಶಾಸಕಅಸಿಂಧುಗೊಳಿಸಿ ಹೈಕೋರ್ಟ್‌ (High Court) ಮಹತ್ವದ ಆದೇಶ ಹೊರಡಿಸಿದೆ. ನಾಮಪತ್ರ ಸಲ್ಲಿಕೆ ವೇಳೆ ಸಂಪೂರ್ಣ ಆಸ್ತಿ ಘೋಷಣೆ ಮಾಡಿಲ್ಲ, ಕ್ರಿಮಿನಲ್ ಕೇಸ್‌ಗಳ ಮಾಹಿತಿಯನ್ನು ಮರೆಮಾಚಿದ್ದಾರೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಮುನಿರಾಜು ಅವರು 2023 ಜೂನ್ 24ರಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಆಸ್ತಿ ಮಾಹಿತಿಯನ್ನು ಉಲ್ಲಂಘನೆ ಮಾಡಿದ್ದು ದೃಢಪಟ್ಟ ಹಿನ್ನೆಲೆಯಲ್ಲಿ ಸುಬ್ಬಾರೆಡ್ಡಿ ಶಾಸಕ ಸ್ಥಾನವನ್ನು ಹೈಕೋರ್ಟ್‌ ಅಸಿಂಧುಗೊಳಿಸಿದೆ….

Read More

ಮತ್ತೆ ಬಾಲಿವುಡ್​​ಗೆ ನಯನತಾರಾ, ಈ ಬಾರಿ ಮತ್ತೊಬ್ಬ ಖಾನ್​​ಗೆ ಜೋಡಿ

ನಯನತಾರಾ (Nayantara) ಅನ್ನು ಲೇಡಿ ಸೂಪರ್ ಸ್ಟಾರ್ ಎಂದೇ ಕರೆಯುವುದು. ಎರಡು ದಶಕಕ್ಕೂ ಹೆಚ್ಚು ಸಮಯದಿಂದಲೂ ಸಹ ನಯನತಾರಾ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಕಳೆದ ಎರಡು ದಶಕದಿಂದಲೂ ಸ್ಟಾರ್ ಪಟ್ಟವನ್ನು ಉಳಿಸಿಕೊಂಡು ಬರುತ್ತಿದ್ದಾರೆ. ಕನ್ನಡ ಸೇರಿದಂತೆ ದಕ್ಷಿಣದ ಎಲ್ಲ ಭಾಷೆಗಳಲ್ಲಿಯೂ ನಾಯಕಿಯಾಗಿ ನಟಿಸಿದ್ದಾರೆ ನಯನತಾರಾ. ಆದರೆ ಇತ್ತೀಚೆಗಷ್ಟೆ ಅಂದರೆ 2023 ರಲ್ಲಿ ಅವರು ಬಾಲಿವುಡ್​​ಗೆ ಮೊದಲ ಬಾರಿಗೆ ಕಾಲಿಟ್ಟಿದ್ದರು. ಅದೂ ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ ಮೂಲಕ. ಇದೀಗ ಮತ್ತೆ ಹಿಂದಿ ಸಿನಿಮಾನಲ್ಲಿ ನಟಿಸಲಿದ್ದಾರೆ ನಯನತಾರಾ. ಈ…

Read More

ಅಬುದಾಭಿ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡ ಡ್ರೋನ್ ಪ್ರತಾಪ್ – Kannada News | Drone Prathap Stuck in Abu Dhabi airport shared video

ಅಮೆರಿಕ ಮತ್ತು ಇಸ್ರೇಲ್, ಇರಾನಿನ ಮೇಲೆ ದಾಳಿ ಮಾಡಿದ್ದು ಯದ್ಧ ಭೀತಿ ಸೃಷ್ಟಿಯಾಗಿದೆ. ಇದೇ ಕಾರಣಕ್ಕೆ ಭಾರತದ ಅನೇಕ ಅಂತರಾಷ್ಟ್ರೀಯ ವಿಮಾನಗಳನ್ನು ರದ್ದು ಮಾಡಲಾಗಿದೆ. ವಿಶೇಷವಾಗಿ ಮಧ್ರಪ್ರಾಚ್ಯ ದೇಶಗಳಿಗೆ ಹೋಗಬೇಕಿದ್ದ ಎಲ್ಲ ವಿಮಾನಗಳನ್ನು ಸಹ ವಿಮಾನಯಾನ ಸಂಸ್ಥೆಗಳು ರದ್ದು ಮಾಡಿದ್ದು, ಇದರಿಂದಾಗಿ ವಿದೇಶಕ್ಕೆ ತೆರಳಿದ್ದ ಸಾವಿರಾರು ಭಾರತೀಯರು ವಿಮಾನ ನಿಲ್ದಾಣಗಳಲ್ಲಿಯೇ ಸಿಲುಕಿಕೊಂಡಿದ್ದಾರೆ. ಮಾಜಿ ಬಿಗ್​​ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಸಹ ವಿದೇಶದಲ್ಲಿ ಸಿಲುಕಿಕೊಂಡಿದ್ದು, ವಿಮಾನ ನಿಲ್ದಾಣದಿಂದ ವಿಡಿಯೋ ಮಾಡಿ ಪರಿಸ್ಥಿತಿ ವಿವರಿಸಿದ್ದಾರೆ. ಡ್ರೋನ್ ಪ್ರತಾಪ್, ಸಾಮಾಜಿಕ ಜಾಲತಾಣದಲ್ಲಿ…

Read More