Headlines

ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ? – Kannada News | Bengaluru dharmaraya swamy temple drupadi deve necklace theft Alleged On muzrai department Nagaraj

ಬೆಂಗಳೂರು (ಫೆಬ್ರವರಿ.03): ಐತಿಹಾಸಿಕ ಬೆಂಗಳೂರು  ಕರಗಕ್ಕೆ (Bengaluru Karaga)ಹೆಸರಾಗಿರುವ ಧರ್ಮರಾಯ ಸ್ವಾಮಿ ದೇವಸ್ಥಾನದಲ್ಲಿ ( dharmaraya swamy temple) ಭಾರೀ ಅವ್ಯವಹಾರ ಮತ್ತು ಕಳ್ಳತನ ನಡೆದಿದೆ ಎಂಬ ಸ್ಫೋಟಕ ಆರೋಪ ಕೇಳಿಬಂದಿದೆ. ದೇವಸ್ಥಾನದ ಆವರಣದಲ್ಲಿ ಹುಂಡಿ ಎಣಿಕೆ ಮಾಡುವಾಗ ಸಿಕ್ಕಿದ್ದ ದ್ರೌಪದಿ ದೇವಿಯ 120 ಗ್ರಾಂ ತೂಕದ ಚಿನ್ನದ ಸರವನ್ನು ಮುಜರಾಯಿ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿ (EO) ನಾಗರಾಜ್ ಅವರು ಕದ್ದು ಜೇಬಿಗೆ ಹಾಕಿಕೊಂಡಿದ್ದಾರೆ ಎಂದು ದೇವಸ್ಥಾನದ ಆಡಳಿತ ಮಂಡಳಿಯ ನಿಕಟಪೂರ್ವ ಅಧ್ಯಕ್ಷ ಸತೀಶ್ ಗಂಭೀರ ಆರೋಪ…

Read More

ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ ಡಿಕೆಶಿ, ಅಧಿಕಾರಿಗಳಿಗೆ ಕೊಟ್ಟ ಖಡಕ್ ಸೂಚನೆಗಳೇನು? – Kannada News

ಬೆಂಗಳೂರು, (ಜೂನ್ 04): ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕ್ಷಣದಿಂದಲೂ ಡಿ.ಕೆ. ಶಿವಕುಮಾರ್ (DK Shivakumar) ಅವರ ಪ್ರತಿಯೊಂದು ನಡೆ ಹಾಗೂ ನಿರ್ಧಾರಗಳು ಭಾರೀ ಕುತೂಹಲ ಮೂಡಿಸುತ್ತಿವೆ. ರಾಜಕೀಯ ತಂತ್ರಗಾರಿಕೆಯಲ್ಲಿ ಸೈ ಎನಿಸಿಕೊಂಡಿರುವ ಡಿಕೆಶಿ, ಇದೀಗ ಒಂದೊಳ್ಳೆ ಆಡಳಿತ ನೀಡಲು ತಮ್ಮದೇ ನೀಲನಕ್ಷೆ ಹಾಕಿಕೊಂಡಿದ್ದು, ಅದಕ್ಕೆ ತಕ್ಕಂತೆ ಅಧಿಕಾರಿಗಳನ್ನು ಬಡಿದೆಬ್ಬಿಸುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಪೂರಕವೆಂಬಂತೆ ಸಿಎಂ ಆದ ಬಳಿಕೆ ಡಿಕೆ ಶಿವಕುಮಾರ್ ಅವರು ಇಂದು (ಜೂನ್ 04) ಎಲ್ಲಾ ಇಲಾಖೆಗಳ ಕಾರ್ಯದರ್ಶಿಗಳ ಸಭೆ ನಡೆಸುವ…

Read More

12 ಎಕರೆ ಭೂಮಿಯಿಂದ ಲಕ್ಷಾಂತರ ರೂ. ಲಾಭ; ವಿಕಲಚೇತನ ಕೃಷಿಕನ ಸಾಧನೆ! – Kannada News | Inspiring Koppal Farmer: Disabled farmer ramanna Earns Lakhs in Seed Production

12 ಎಕರೆ ಭೂಮಿಯಲ್ಲಿ ಲಕ್ಷಾಂತರ ಲಾಭ; ವಿಕಲಚೇತನ ಕೃಷಿಕನ ಸಾಧನೆ! ಕೊಪ್ಪಳ, ಡಿಸೆಂಬರ್ 24: ಇಂದಿನ ಕಾಲದಲ್ಲಿ ಕೈಕಾಲು ನೆಟ್ಟಗಿದ್ದರೂ ಕೆಲವರು ದುಡಿದು ತಿನ್ನಲು ಹಿಂದೆ ಮುಂದೆ ನೋಡುತ್ತಾರೆ. ಹೀಗಿರುವಾಗ ಕೊಪ್ಪಳದ (Koppal) ಓರ್ವ ಕೃಷಿಕ ಒಂದು ಕಾಲು ಕಳೆದುಕೊಂಡಿದ್ದರೂ ಕುಗ್ಗದೆ, 12 ಎಕರೆ ಭೂಮಿಯನ್ನು ಉತ್ತಿ ಬಿತ್ತಿ ಲಕ್ಷಾಂತರ ರೂ. ಗಳಿಸಿದ್ದಾರೆ. ಟೊಮೇಟೊ, ಬದನೆ ಸೇರಿ ಹಲವು ತರಕಾರಿಗಳ ಜೊತೆಗೆ ಬೀಜೋತ್ಪಾದನೆಯಲ್ಲಿ ತೊಡಗಿರುವ ಅವರು, ಯುವ ಕೃಷಿಕರಿಗೆ ಸ್ಫೂರ್ತಿಯಾಗಿದ್ದಾರೆ. ಕೃತಕ ಕಾಲು ಅಳವಡಿಸಿಕೊಂಡೇ ಕೃಷಿ ಚಟುವಟಿಕೆ…

Read More

ತವರಿನಲ್ಲಿ ‘ಶತಕ’ ಪೂರೈಸಿದ ಟೀಮ್ ಇಂಡಿಯಾ

ಟೀಮ್ ಇಂಡಿಯಾ, ನ್ಯೂಝಿಲೆಂಡ್ ವಿರುದ್ಧ 2ನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ರಾಯ್​ಪುರದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಶಹೀರ್ ವೀರ್ ನಾರಣಾಯಣ್ ಸಿಂಗ್ ಮೈದಾನದಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿಯುತ್ತಿದ್ದಂತೆ ತವರಿನಲ್ಲಿ 100 ಟಿ20 ಪಂದ್ಯಗಳನ್ನಾಡಿದ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ 3ನೇ ತಂಡವೆಂಬ ಹೆಗ್ಗಳಿಕೆಗೂ ಪಾತ್ರರಾದರು. ಇದಕ್ಕೂ ಮುನ್ನ ಟಿ20…

Read More

Gold Rate: ಚಿನ್ನದ ಬೆಲೆ ಸತತ ಏರಿಕೆ; ಬೆಳ್ಳಿ ಬೆಲೆ ಸತತ ಇಳಿಕೆ – Kannada News | Gold Price Today on 20th May 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಮೇ 20: ಚಿನ್ನದ ಬೆಲೆ ಮತ್ತೆ ಏರಿದೆ. ನಿನ್ನೆ 75 ರೂ ಹೆಚ್ಚಿದ್ದ ಇದರ ಬೆಲೆ ಇವತ್ತು ಬುಧವಾರ 120 ರೂಗಳಷ್ಟು ಏರಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆ ತುಸು ಇಳಿದಿದೆ. ಭಾರತದಲ್ಲಿ ಬಂಗಾರದ ದರ (Gold Rate) ಹಿಗ್ಗಿದೆ. ರುಪಾಯಿ ಮೌಲ್ಯ ಕುಸಿತದಿಂದ ಬೆಲೆ ಏರಿಕೆ ಹೆಚ್ಚು ಅಗಾಧವಾಗಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ಇಂದು ಗ್ರಾಮ್​ಗೆ 5 ರೂನಿಂದ 15 ರೂವರೆಗೆ ಕುಸಿತ ಕಂಡಿದೆ. ನಿನ್ನೆಯೂ ಇದರ ಬೆಲೆಯಲ್ಲಿ ಇಳಿಕೆ ಆಗಿತ್ತು. ಭಾರತದಲ್ಲಿ…

Read More

ಅಪ್ಪಾ ನನಗೆ ಸಾಯಲು ಇಷ್ಟವಿಲ್ಲ, ಬದುಕಬೇಕು, ನೀರಿನ ಹೊಂಡಕ್ಕೆ ಬಿದ್ದು ಕರೆ ಮಾಡಿದ್ದ ಟೆಕ್ಕಿ, ಕೊನೆಗೂ ಪ್ರಾಣ ಉಳೀಲಿಲ್ಲ – Kannada News | Noida Techie Dies in Pit: Delivery Agent’s Heroic Bid, Family Blames Negligence

ನೋಯ್ಡಾ, ಜನವರಿ 18: ಕಾರು ಸಮೇತ 70 ಅಡಿ ಆಳದ ನೀರಿನ ಹೊಂಡಕ್ಕೆ ಬಿದ್ದಿದ್ದ ವ್ಯಕ್ತಿಯನ್ನು ರಕ್ಷಿಸಲು ತನ್ನ ಜೀವದ ಹಂಗನ್ನೂ ತೊರೆದು ಡೆಲಿವರಿ ಏಜೆಂಟ್(Delivery Agent) ಹೋರಾಡಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ಎರಡು ಗಂಟೆಗಳ ಕಾಲ ಕಾರು ನೀರಿನ ಮೇಲೆ ತೇಲುತ್ತಿತ್ತು. ಆದರೆ ಯಾರ ಕಣ್ಣಿಗೂ ಬೀಳಲಿಲ್ಲ, ಅಲ್ಲೇ ಹೋಗುತ್ತಿದ್ದ ಡೆಲಿವರಿ ಏಜೆಂಟ್ ಅದನ್ನು ಗಮನಿಸಿ ಕೂಡಲೇ ಕೆಳಗೆ ದುಮುಕಿದ್ದಾರೆ. ಟೆಕ್ಕಿ ಯುವರಾಜ್ ಮೆಹ್ತಾ ಎಂಬುವವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಆಯತಪ್ಪಿ ನಿರ್ಮಾಣ ಹಂದಲ್ಲಿರುವ ಮಾಲ್​ನ ನೀರು…

Read More

ತುಮಕೂರಿನಲ್ಲಿ 11 ಮಂಗಗಳ ನಿಗೂಢ ಸಾವು! ವಿಷಪ್ರಾಶನ ಮಾಡಿಸಿರುವ ಶಂಕೆ – Kannada News | Devarayanadurga: 11 Monkeys Die Mysteriously, Poisoning Suspected

ತುಮಕೂರಿನಲ್ಲಿ 11 ಮಂಗಗಳ ನಿಗೂಢ ಸಾವು! ತುಮಕೂರು, ಜನವರಿ 05: ಒಂದು ತಿಂಗಳ ಹಿಂದೆಯಷ್ಟೇ ಬೆಳಗಾವಿಯಲ್ಲಿ 30 ಕೃಷ್ಣಮೃಗಗಳು ನಿಗೂಢವಾಗಿ ಸಾವನ್ನಪ್ಪಿರುವುದು ಆತಂಕ ಮೂಡಿಸಿತ್ತು. ಇದೀಗ ತುಮಕೂರಿನಲ್ಲಿಯೂ ಅಂತದ್ದೇ ಪ್ರಕರಣ ಬೆಳಕಿಗೆ ಬಂದಿದೆ. ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ ಕೇವಲ ಎರಡು ದಿನಗಳಲ್ಲಿ 11 ಮಂಗಗಳು ನಿಗೂಢವಾಗಿ ಮೃತಪಟ್ಟಿದ್ದು, ವಿಷಪ್ರಾಶನವಾಗಿರುವ ಶಂಕೆ ವ್ಯಕ್ತವಾಗಿದೆ. ಮಂಗಗಳು ಯಾವುದೇ ಸೋಂಕಿನಿಂದ ಮೃತಪಟ್ಟಿಲ್ಲವೆಂಬುದು ದೃಢ ದೇವರಾಯನದುರ್ಗ ಹಾಗೂ ದುರ್ಗದ ಹಳ್ಳಿ ನಡುವಿನ ಅರಣ್ಯ ಪ್ರದೇಶದಲ್ಲಿ ಕಳೆದ ಎರಡು ದಿನಗಳಲ್ಲಿ ಮಂಗಗಳ ಮೃತದೇಹಗಳು ಪತ್ತೆಯಾಗಿವೆ….

Read More

ಹೊಸ ಇತಿಹಾಸ… ಒಂದೇ ದಿನ 4 ಪಂದ್ಯಗಳು ಡ್ರಾ..!

FIFA World Cup 2026: ಫಿಫಾ ವಿಶ್ವಕಪ್​ನ ಐದನೇ ದಿನವು ಐತಿಹಾಸಿಕ ಹಾಗೂ ಅಪರೂಪದ ದಾಖಲೆಗೆ ಸಾಕ್ಷಿಯಾಗಿದೆ. ಈ ದಾಖಲೆ ನಿರ್ಮಾಣವಾಗಿರುವುದು ಬರೋಬ್ಬರಿ 68 ವರ್ಷಗಳ ಬಳಿಕ. ಅಂದರೆ ಅರವತ್ತೆಂಟು ವರ್ಷಗಳ ಬಳಿಕ ಫಿಫಾ ವಿಶ್ವಕಪ್​ನಲ್ಲಿ ಒಂದೇ ದಿನ ಎಲ್ಲಾ ಪಂದ್ಯಗಳು ಡ್ರಾ ಆಗಿದೆ. (PC: Fifa) ಇದಕ್ಕೂ ಮುನ್ನ, 1958ರ ಜೂನ್ 15 ರಂದು ವಿಶ್ವಕಪ್‌ನಲ್ಲಿ ಒಂದೇ ದಿನ 4 ಪಂದ್ಯಗಳು ಡ್ರಾ ಆಗಿದ್ದವು. ಆದರೆ, ಅಂದು ಒಟ್ಟು 8 ಪಂದ್ಯಗಳು ನಡೆದಿದ್ದವು (ಅಂದರೆ ಶೇ….

Read More

ರಾಜ್ ಬಿ. ಶೆಟ್ಟಿ ನಟನೆಯ ‘ರಕ್ಕಸಪುರದೋಳ್’ ಟೀಸರ್: ಮತ್ತೊಂದು ಹಿಟ್ ಗ್ಯಾರಂಟಿ – Kannada News | Raj B Shetty starrer Rakkasapuradhol Kannada Movie Official Teaser Released

ನಟ ರಾಜ್ ಬಿ. ಶೆಟ್ಟಿ (Raj B Shetty) ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. 2025ರಲ್ಲಿ ಅವರು ‘ಸು ಫ್ರಮ್ ಸೋ’ ಸಿನಿಮಾದಿಂದ ಭರ್ಜರಿ ಗೆಲವು ಕಂಡರು. ಅವರ ನಟನೆಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಇತ್ತೀಚೆಗೆ ಬಿಡುಗಡೆ ಆದ ‘45’ ಸಿನಿಮಾದಲ್ಲಿ ಕೂಡ ರಾಜ್ ಬಿ. ಶೆಟ್ಟಿ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಈಗ ಅವರ ಹೊಸ ಸಿನಿಮಾ ‘ರಕ್ಕಸಪುರದೋಳ್’ (Rakkasapuradhol) ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಸಿನಿಮಾದ ಟೀಸರ್ ಬಿಡುಗಡೆ ಮಾಡಲಾಗಿದೆ….

Read More

ಗರ್ಭದಿಂದ ಹೊರಬಂದ ಶಿಶುವನ್ನು ಬಲವಾಗಿ ಎಳೆದ ಆಶಾ ಕಾರ್ಯಕರ್ತೆ, ಮಗು ಎರಡು ತುಂಡಾಯ್ತು, ತಲೆ ಗರ್ಭದಲ್ಲೇ ಉಳೀತು – Kannada News | Ambulance Delivery Horror: Baby Decapitated in UP Due to ASHA worker’s Negligence

ಮಗು-ಸಾಂದರ್ಭಿಕ ಚಿತ್ರImage Credit source: Daily Mom ಬಸ್ತಿ, ಏಪ್ರಿಲ್ 14: ವೈದ್ಯಕೀಯ ಲೋಕವೇ ತಲೆತಗ್ಗಿಸುವಂತಹ, ಮನುಕುಲವೇ ಬೆಚ್ಚಿಬೀಳುವಂತಹ ಘೋರ ಘಟನೆಯೊಂದು ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಆಂಬ್ಯುಲೆನ್ಸ್ ಸಿಬ್ಬಂದಿಯ ಅತಿಯಾದ ಆತ್ಮವಿಶ್ವಾಸ ಮತ್ತು ಅಮಾನವೀಯ ನಿರ್ಲಕ್ಷ್ಯಕ್ಕೆ ಏಳು ತಿಂಗಳ ಹಸುಗೂಸು ಬಲಿಯಾಗಿದ್ದಲ್ಲದೆ, ಮಗುವಿನ ಕತ್ತರಿಸಿದ ತಲೆ ತಾಯಿ(Mother)ಯ ಗರ್ಭದಲ್ಲೇ ಉಳಿದ ಭೀಕರ ಘಟನೆ ವರದಿಯಾಗಿದೆ. ಏಳು ತಿಂಗಳ ಗರ್ಭಿಣಿ ಪ್ರೇಮಾ ದೇವಿಗೆ ಹಠಾತ್ ಹೆರಿಗೆ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಆಂಬ್ಯುಲೆನ್ಸ್ ಮೂಲಕ ಕುದ್ರಾಹಾ…

Read More