Headlines

ದೇಶದ ಅತಿ ದೊಡ್ಡ ರಾಬರಿ: ಬೆಳಗಾವಿ ಗಡಿಭಾಗದಲ್ಲಿ 400 ಕೋಟಿ ರೂ ಹಣವಿದ್ದ 2 ಕಂಟೇನರ್​​​ ಹೈಜಾಕ್​? – Kannada News | Belagavi: biggest robbery; 2 containers carrying Rs 400 crore hijacked at Belagavi border

ಬೆಳಗಾವಿ, ಜನವರಿ 25: ಬೆಳಗಾವಿಯ ಗಡಿ ಭಾಗದ ಮೂಲಕ ಗೋವಾದಿಂದ ಮಹಾರಾಷ್ಟ್ರಕ್ಕೆ 400 ಕೋಟಿ ರೂ ಹಣ ಸಾಗಿಸುತ್ತಿದ್ದ 2 ಕಂಟೇನರ್​​ಗಳನ್ನು ಹೈಜಾಕ್​​ ಮಾಡಲಾಗಿದೆ ಎನ್ನಲಾಗುತ್ತಿದೆ. 2025 ಅಕ್ಟೋಬರ್ 16ರಂದು ನಡೆದಿರುವ ದೇಶದ ಅತಿ ದೊಡ್ಡ ರಾಬರಿ ಪ್ರಕರಣ ಸದ್ಯ ತಡವಾಗಿ ಬೆಳಕಿಗೆ ಬಂದಿದೆ. ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ಮೂರು ರಾಜ್ಯಗಳ ಪೊಲೀಸ್​​ಗೆ ಪ್ರಕರಣ ದೊಡ್ಡ ಸವಾಲಾಗಿದೆ. ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. Source link

Read More

ಭಾರತ ಅತಿವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ: ಗುಜರಾತ್ ಸಮಿಟ್​ನಲ್ಲಿ ಪ್ರಧಾನಿ ಮೋದಿ ಹೇಳಿಕೆ – Kannada News | India is the fastest growing economy, says PM Narendra Modi at Vibrant Gujarat

ರಾಜಕೋಟ್, ಜನವರಿ 11: ದೊಡ್ಡ ದೊಡ್ಡ ಸುಧಾರಣೆಗಳನ್ನು ತರುವ ಮೂಲಕ ವಿಕಸಿತ ಭಾರತದ ಗುರಿಯತ್ತ ದೇಶ ಸಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ವೈಬ್ರೆಂಟ್ ಗುಜರಾತ್ (Vibrant Gujarat) ಸಮಾವೇಶದ ಭಾಗವಾಗಿ ರಾಜಕೋಟ್​ನಲ್ಲಿ ಟ್ರೇಡ್ ಶೋ ಉದ್ಘಾಟಿಸಿ ಮಾತನಾಡುತ್ತಿದ್ದ ನರೇಂದ್ರ ಮೋದಿ (Narendra Modi), ಭಾರತ ಬಹಳ ವೇಗವಾಗಿ ಮುಂದುವರಿದ ದೇಶವಾಗಿ ಬೆಳೆಯುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ‘ಕಳೆದ 11 ವರ್ಷದಲ್ಲಿ ಭಾರತವು ವಿಶ್ವದ ಅತಿದೊಡ್ಡ ಮೊಬೈಲ್ ಡಾಟಾ ಬಳಕೆದಾರ ದೇಶವಾಗಿತ್ತು. ಈಗ ಎರಡನೇ ಅತಿದೊಡ್ಡ ಮೊಬೈಲ್…

Read More

4 ತಿಂಗಳು ಹೇಗೆ ಕಳೆಯಿತೋ ಗೊತ್ತಿಲ್ಲ; ಗಿಲ್ಲಿ ಕಾಮಿಡಿ ನೋಡಿ ಬಿಗ್ ಬಾಸ್ ವೀಕ್ಷಕರ ಮನದ ಮಾತು

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋ (BBK 12) ಅಂತಿಮ ಹಂತಕ್ಕೆ ಬಂದಿದೆ. ಇಂದು (ಜನವರಿ 18) ಅದ್ದೂರಿಯಾಗಿ ಫಿನಾಲೆ ನಡೆಯುತ್ತಿದೆ. ಗಿಲ್ಲಿ ನಟ ಅವರು ವಿನ್ ಆಗುತ್ತಾರೆ ಎಂದು ಅವರ ಅಭಿಮಾನಿಗಳಿಗೆ ಶೇಕಡ 100ರಷ್ಟು ಭರವಸೆ ಇದೆ. ಮಂಡ್ಯದಲ್ಲಿ ಗಿಲ್ಲಿ ನಟ (Gilli Nata) ಅವರ ಬ್ಯಾನರ್​​ಗೆ ಎಳನೀರಿನ ಅಭಿಷೇಕ ಮಾಡಲಾಗಿದೆ. ‘ಡಮಾಲ್ ಡಿಮೀಲ್ ಡಕ್ಕಾ, ಗಿಲ್ಲಿ ಗೆಲ್ಲೋದು ಪಕ್ಕಾ’ ಎಂಬ ಸ್ಲೋಗನ್ ಎಲ್ಲ ಕಡೆಗಳಲ್ಲಿ ಕೇಳಿಬರುತ್ತಿದೆ. ‘ನಾವು ಪ್ರತಿ ದಿನ ಬಿಗ್ ಬಾಸ್…

Read More

ಆಸ್ಟ್ರೇಲಿಯಾ ದಾಂಡಿಗರ ಸಿಡಿಲಬ್ಬರ… ಟಿ20 ದಾಖಲೆಗಳು ಧೂಳೀಪಟ – Kannada News | Renshaw, Wildermuth Creates New World Record in T20 Cricket

BBL 2025: ಬಿಗ್ ಬ್ಯಾಷ್​ ಲೀಗ್​ನ 6ನೇ ಪಂದ್ಯವು ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಅದು ಕೂಡ ಟಿ20 ಇತಿಹಾಸದಲ್ಲೇ ಚೇಸಿಂಗ್ ವೇಳೆ ಇಬ್ಬರು ಬ್ಯಾಟರ್​ಗಳು ಶತಕ ಸಿಡಿಸುವ ಮೂಲಕ. ಇದರೊಂದಿಗೆ ಬಿಗ್ ಬ್ಯಾಷ್​ ಲೀಗ್​ನ ಹಲವು ದಾಖಲೆಗಳು ಕೂಡ ಧೂಳೀಪಟವಾಗಿದೆ. Source link

Read More

6 ವರ್ಷದಿಂದ ಒಂದೇ ರೂಮಿನಲ್ಲಿದ್ದು ಈಗ ನಾನು ಬೇಡ ಅಂತಿದ್ದಾಳೆ: ನ್ಯಾಯಕ್ಕಾಗಿ ಪಟ್ಟು ಹಿಡಿದ ಪ್ರಿಯಕರ – Kannada News | Love Fraud: Ex Girlfriend Marries Other, Ravi Fights for Justice in Family Court

ಬೆಂಗಳೂರು, ಫೆ.7: ರಾಜ್ಯದಲ್ಲಿ ಹುಡುಗರು ಹುಡುಗಿಯರಿಂದ ಮೋಸ ಹೋಗುತ್ತಿರುವ ಪ್ರಕರಣಗಳು ಹೆಚ್ಚಾಗಿದೆ. ಇದೀಗ 2009ರಿಂದ ಪ್ರೀತಿಸಿ, ಆರು ವರ್ಷಗಳ ಕಾಲ ಒಂದೇ ಮನೆಯಲ್ಲಿ ಒಟ್ಟಿಗೆ ವಾಸವಾಗಿದ್ದ ಯುವತಿಯೊಬ್ಬಳು ಈಗ ಬೇರೊಬ್ಬರನ್ನು ಮದುವೆಯಾಗಲು ಸಿದ್ಧತೆ ನಡೆಸಿದ್ದಾಳೆ ಎಂದು ಆರೋಪಿಸಿ ಸಿವಿಲ್ ಇಂಜಿನಿಯರ್ ರವಿ (relationship betrayal case) ಎಂಬುವವರು ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಈ ಬಗ್ಗೆ ಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಯುವತಿ ಮದುವೆಗೆ ಸಿದ್ಧತೆ ನಡೆಸಿದ್ದಾಳೆ, ನನಗೆ ಅನ್ಯಾಯವಾಗಿದೆ ಎಂದು ರವಿ ದೂರಿದ್ದಾರೆ. ರವಿ ಅವರು ಈ…

Read More

ಬೆಳಗಾವಿಯಲ್ಲಿ ಪೆಟ್ರೋಲ್, ಡಿಸೇಲ್ ಅಭಾವ? ಬಂಕ್​ಗಳಿಗೆ ಏಕಾಏಕಿ ಮುಗಿಬಿದ್ದ ಜನ

ಬೆಳಗಾವಿ, ಮಾರ್ಚ್ 24: ಬೆಳಗಾವಿ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ಗಾಗಿ ಭಾರೀ ಜನಸಂದಣಿ ಕಂಡುಬಂದಿದೆ. ‘ನಾಲ್ಕು ದಿನಗಳ ಕಾಲ ಪೆಟ್ರೋಲ್ ಸಿಗುವುದಿಲ್ಲ’ ಎಂಬ ವದಂತಿಯು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಇದರಿಂದ ಜನತೆ ಭಯಭೀತರಾಗಿ ಇಂಧನ ಬಂಕ್‌ಗಳತ್ತ ಧಾವಿಸಿದರು. ಅಜಮ್ ನಗರ, ಕೊಲ್ಲಾಪುರ ಸರ್ಕಲ್, ನೆಹರು ನಗರ, ವೈಭವ ನಗರ, ಮತ್ತು ಗಾಂಧಿನಗರದಂತಹ ಪ್ರಮುಖ ಬಂಕ್‌ಗಳಲ್ಲಿ ವಾಹನ ಸವಾರರು ಮುಗಿಬಿದ್ದರು. ಜನರು ತಮ್ಮ ವಾಹನಗಳಿಗೆ ಇಂಧನ ತುಂಬಿಸಿಕೊಳ್ಳುವುದರ ಜೊತೆಗೆ ಬಾಟಲಿಗಳು ಮತ್ತು ಆಯಿಲ್ ಕ್ಯಾನ್‌ಗಳಲ್ಲಿ ಪೆಟ್ರೋಲ್ ತುಂಬಿಸಿಕೊಳ್ಳುತ್ತಿರುವುದು ಕಂಡುಬಂದಿದೆ….

Read More

ಅಯೋಧ್ಯೆಯ ರಾಮನ ದರ್ಶನಕ್ಕೆ 450 ಕಿ.ಮೀ ಸ್ಕೇಟಿಂಗ್ ಮಾಡಿದ 9 ವರ್ಷದ ಬಾಲಕಿ – Kannada News | Viral Video 9 Year Old Vanshika Yadav Skates 450 Km To Ayodhya For Ram Lalla Darshan

ಅಯೋಧ್ಯೆ, ಜನವರಿ 10: ಉತ್ತರ ಪ್ರದೇಶದಲ್ಲಿ ತೀವ್ರವಾದ ಚಳಿಯಿದೆ. ಈ ಚಳಿಯಲ್ಲೂ ಫಿರೋಜಾಬಾದ್​​ನಿಂದ 450 ಕಿ.ಮೀ ದೂರದವರೆಗೆ ಸ್ಕೇಟಿಂಗ್ ಮಾಡಿ 9 ವರ್ಷದ ಬಾಲಕಿ ವಂಶಿಕಾ ಯಾದವ್ ಎಂಬಾಕೆ ಅಯೋಧ್ಯೆಯ (Ayodhya) ರಾಮ ಲಲ್ಲಾನ ದರ್ಶನ ಪಡೆದಿದ್ದಾಳೆ. ಈ ಮೂಲಕ 9 ವರ್ಷದ ವಂಶಿಕಾ ಭಗವಾನ್ ರಾಮನ ಮೇಲಿನ ತನ್ನ ಭಕ್ತಿಯನ್ನು ವಿಭಿನ್ನ ರೀತಿಯಲ್ಲಿ ವ್ಯಕ್ತಪಡಿಸಿದ್ದಾಳೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ವಿಡಿಯೋ ನೋಡಿದ ಜನರು ಈ ಬಾಲಕಿಯ ಭಕ್ತಿಯನ್ನು ಮೆಚ್ಚುತ್ತಿದ್ದಾರೆ. ವಂಶಿಕಾ…

Read More

ಮಹಿಳೆಗೆ ಇಷ್ಟವಿಲ್ಲದಿದ್ದರೆ 30ನೇ ವಾರದಲ್ಲೂ ಗರ್ಭಪಾತ ಮಾಡಿಸಿಕೊಳ್ಳಬಹುದು; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು – Kannada News | Cannot force a woman to become Mother Supreme Court allows minor to terminate 30 week pregnancy

ನವದೆಹಲಿ, ಫೆಬ್ರವರಿ 6: ಒಂದುವೇಳೆ ಗರ್ಭಿಣಿಗೆ ಏಳೂವರೆ ತಿಂಗಳು (30 ವಾರ) ತುಂಬಿದ ಬಳಿಕವೂ ಆ ಮಗು ಬೇಡವೆನಿಸಿದರೆ ಗರ್ಭಪಾತ (Abortion) ಮಾಡಿಸುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಭಾರತದಲ್ಲಿ 5 ತಿಂಗಳವರೆಗೆ ಮಾತ್ರ ಗರ್ಭಪಾತಕ್ಕೆ ಅನುಮತಿಯಿದೆ. ಆದರೆ, ಇದೀಗ ವಿಶೇಷ ಪ್ರಕರಣವೊಂದರ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ. ಹುಟ್ಟದೇ ಇರುವ ಮಗುವಿನ ಹಕ್ಕಿಗಿಂತಲೂ ತಾಯಿಯ ಹಕ್ಕು ಬಹಳ ಮುಖ್ಯ ಎಂದು ಹೇಳಿರುವ ನ್ಯಾಯಪೀಠ ಮಹಿಳೆಯನ್ನು ತಾಯಿಯಾಗಲು…

Read More

ಹೇಗಿದ್ದಾರೆ ನೋಡಿ ರಶ್ಮಿಕಾ ತಂದೆ-ತಾಯಿ, ತಂಗಿ; ರಿಸೆಪ್ಶನ್​ ಅಲ್ಲಿ ಗಮನ ಸೆಳೆದ ಫ್ಯಾಮಿಲಿ ಫೋಟೋ

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಪರಸ್ಪರ ಪ್ರೀತಿಸಿ ಮದುವೆ ಆದವರು. ಇಬ್ಬರದ್ದೂ ಒಂದೇ ವೃತ್ತಿ. ಸಿನಿಮಾ ಸೆಟ್ ಅಲ್ಲೇ ಇವರಿಗೆ ಪ್ರೀತಿ ಮೂಡಿತು ಎಂದು ಹೇಳಲಾಗಿದೆ. ಈಗ ಇವರ ವಿವಾಹ ನಡೆದಿದೆ. ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ವಿವಾಹ ನಡೆಯಿತು. ಮಾರ್ಚ್ 4ರಂದು ಹೈದರಾಬಾದ್​​ನಲ್ಲಿ ಅದ್ದೂರಿ ಆರತಕ್ಷತೆಯನ್ನು ಆಯೋಜಿಸಲಾಗಿತ್ತು. ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ವಿವಾಹ ನಡೆಯಿತು. ಮಾರ್ಚ್ 4ರಂದು ಹೈದರಾಬಾದ್​​ನಲ್ಲಿ ಅದ್ದೂರಿ ಆರತಕ್ಷತೆಯನ್ನು…

Read More

ಬಾಕ್ಸ್ ಆಫೀಸ್‌ನಲ್ಲಿ ‘ಧುರಂಧರ್ 2’ ಸುನಾಮಿ: 1 ಟಿಕೆಟ್ ಬೆಲೆ 3100 ರೂಪಾಯಿ

ಬಾಲಿವುಡ್‌ನ ಬಹುನಿರೀಕ್ಷಿತ ಆ್ಯಕ್ಷನ್ ಥ್ರಿಲ್ಲರ್ ‘ಧುರಂಧರ್: ದಿ ರಿವೇಂಜ್’ (Dhurandhar 2) ಬಿಡುಗಡೆಗೆ ಕೆಲವೇ ದಿನಗಳ ಬಾಕಿ ಇರುವಾಗ ದೇಶಾದ್ಯಂತ ಟಿಕೆಟ್ ಬುಕಿಂಗ್‌ನಲ್ಲಿ ಹೊಸ ದಾಖಲೆ ಬರೆಯುತ್ತಿದೆ. ಮಾರ್ಚ್ 18ರಂದು ಆಯ್ದ ಚಿತ್ರಮಂದಿರಗಳಲ್ಲಿ ಪೇಯ್ಡ್ ಪ್ರಿವ್ಯೂ (Dhurandhar 2 Paid Previews) ಆರಂಭವಾಗಲಿದ್ದು, ಟಿಕೆಟ್ ಬೆಲೆಗಳು ಗಗನಕ್ಕೇರಿದೆ. ಹಾಗಿದ್ದರೂ ಕೂಡ ಪ್ರೇಕ್ಷಕರು ಮುಗಿಬಿದ್ದು ಬುಕ್ ಮಾಡುತ್ತಿದ್ದಾರೆ. ದೆಹಲಿಯಲ್ಲಿ ಈ ಸಿನಿಮಾದ ಟಿಕೆಟ್​ಗಳು ಬರೋಬ್ಬರಿ 3100 ರೂಪಾಯಿಗೆ ಮಾರಾಟ ಆಗಿವೆ. ರಣವೀರ್ ಸಿಂಗ್ ನಟನೆಯ ಈ ಚಿತ್ರದ ಮೇಲೆ…

Read More