Headlines

ಬೀದಿ ನಾಯಿಗಳ ನಿಯಂತ್ರಣಕ್ಕೆ ಶಿಕ್ಷಕರನ್ನು ನೇಮಿಸಲು ಹೊರಟ ಸರ್ಕಾರ: ಹೊರಟ್ಟಿ ಆಕ್ರೋಶ

ಬೆಂಗಳೂರು, ಮಾರ್ಚ್​ 10: ಬೀದಿ ನಾಯಿಗಳ ನಿಯಂತ್ರಣಕ್ಕೆ ಶಿಕ್ಷಕರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲು ಮುಂದಾಗಿರುವ ಸರ್ಕಾರದ ನಿರ್ಧಾರದ ಬಗ್ಗೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತದಾನ, ಜನಗಣತಿ, ಜಾತಿಗಣತಿ, ಮತದಾರರ ಪಟ್ಟಿ ಪರಿಷ್ಕರಣೆಗೆ ಈಗಾಗಲೇ ಶಿಕ್ಷಕರು ತೊಡಗಿಸಿಕೊಂಡಿದ್ದಾರೆ. ಮಕ್ಕಳಿಗೆ ಹಾಲು-ಮೊಟ್ಟೆ ವಿತರಣೆಯಂತಹ ಬೋಧಕೇತರ ಕೆಲಸಗಳಲ್ಲಿಯೂ ನಿರತರಾಗಿದ್ದಾರೆ. ರಾಜ್ಯಾದ್ಯಂತ ಈಗಾಗಲೇ ಶಿಕ್ಷಕರ ಕೊರತೆ ಇದ್ದು, ಇಂತಹ ಸಂದರ್ಭದಲ್ಲಿ ನಾಯಿ ಕಾಯುವ ಜವಾಬ್ದಾರಿ ನೀಡುವುದು ಹಾಸ್ಯಾಸ್ಪದ. ಶಿಕ್ಷಕ ಸಮುದಾಯಕ್ಕೆ ಮಾಡುವ ಅವಮಾನ ಎಂದು ಶಿಕ್ಷಣ ಸಚಿವ…

Read More

TV9 Kannada Live: ರಾಜ್ಯ, ದೇಶ ಸೇರಿ ಇಂದಿನ ಪ್ರಮುಖ ಸುದ್ದಿಗಳ ಮುಖ್ಯಾಂಶಗಳು

ಕೇಂದ್ರದಲ್ಲಿ NDA ಸರ್ಕಾರ 12 ವರ್ಷ ಪೂರೈಸಿದ ಹಿನ್ನೆಲೆ ಪ್ರಧಾನಿ ಮೋದಿ ಎನ್​​ಡಿಎ ನಾಯಕರ ಜೊತೆ ಸಾಲು ಸಾಲು ಸಭೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್​​ ತನ್ನದೇ ಆದ ರಾಜಕೀಯ ಲೆಕ್ಕಾಚಾರಗಳನ್ನು ಹಾಕುತ್ತಿದ್ದು, ಎಲ್ಲಾ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ರಾಜ್ಯ ಕಾಂಗ್ರೆಸ್ ಉಸ್ತುವಾರಿ, ಪ್ರಧಾನ ಕಾರ್ಯದರ್ಶಿಗಳ ಜೊತೆಗಿನ ಸಭೆ ಕುತೂಹಲ ಮೂಡಿಸಿದೆ. ಇತ್ತ ಕರ್ನಾಟಕದಲ್ಲಿ ಸಿಎಂ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟ ವಿಸ್ತರಣೆ ಕಸರತ್ತು ಮುಂದುವರಿದಿದ್ದು, ಸಚಿವಾಕಾಂಕ್ಷಿಗಳಿಂದ ಲಾಬಿ ಜೋರಾಗಿದೆ. ಯುವ ಮುಖಗಳಿಗೆ ಹೈಕಮಾಂಡ್​​…

Read More

ಬಿಡುಗಡೆ ಆಯ್ತು, ‘ಗ್ರಾಮಾಯಣ’ ಟ್ರೈಲರ್, ಪಕ್ಕಾ ಹಳ್ಳಿ ಕತೆ – Kannada News | Vinay Rajkumar starrer Gramayana movie trailer released

ವಿನಯ್ ರಾಜ್​​ಕುಮಾರ್ (Vinay Rajkuar) ನಟನೆಯ ‘ಗ್ರಾಮಾಯಣ’ ಸಿನಿಮಾ ಸೆಟ್ಟೇರಿ ವರ್ಷಗಳೇ ಆಗಿದ್ದವು, ಹಲವು ಅಡೆ-ತಡೆ, ಬದಲಾವಣೆಗಳ ಬಳಿಕ ಕೊನೆಗೂ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ‘ಗ್ರಾಮಾಯಣ’ ಸಿನಿಮಾದ ಟ್ರೈಲರ್ ಇಂದು (ಜೂನ್ 28) ರಿಲೀಸ್ ಆಗಿದೆ. ಟ್ರೈಲರ್ ಮೊದಲ ನೋಟದಲ್ಲಿಯೇ ಗಮನ ಸೆಳೆಯುತ್ತಿದ್ದು, ತಮಿಳಿನ ವೆಟ್ರಿಮಾರನ್ ಸಿನಿಮಾಗಳ ಫೀಲ್ ಕೊಡುತ್ತಿದೆ. ‘ಗ್ರಾಮಾಯಣ’ ಟ್ರೈಲರ್ ಹೆಸರಿಗೆ ತಕ್ಕಂತೆ ಪಕ್ಕಾ ಹಳ್ಳಿಯ ಕತೆಯನ್ನು ಒಳಗೊಂಡಿದ್ದು, ಪ್ರೀತಿ, ಪ್ರೇಮ, ದ್ವೇಷ, ರಾಜಕೀಯ, ಅಸೂಯೆ, ಕುಟುಂಬ, ಶ್ರದ್ಧೆ, ಭಕ್ತಿ ಎಲ್ಲವನ್ನೂ ಒಳಗೊಂಡ ಪ್ಯಾಕೇಜಿನಂತೆ…

Read More

ಮಳೆಗಾಲದಲ್ಲಿ ಬರದ ಛಾಯೆ: ಕುರಿಗಳಿಗೆ ಮೇವು, ನೀರು ಸಿಗದೇ ಕುರಿಗಾಹಿಗಳು ಕಂಗಾಲು – Kannada News | Drought Crisis: Shepherds Struggle for Fodder, Water; Sheep Farming at Risk

ಬೀದರ್, ಜೂನ್​​ 26: ಮಳೆಗಾಲ (Rain) ಆರಂಭವಾಗಿ ವಾರಗಳೇ ಕಳೆದರೂ ಜಿಲ್ಲೆಯಲ್ಲಿ ಮಾತ್ರ ಸಮರ್ಪಕ ಮಳೆಯಾಗಿಲ್ಲ. ಪರಿಣಾಮ ರೈತರು ಮಾತ್ರವಲ್ಲ, ಕುರಿ-ಮೇಕೆಗಳನ್ನು ಸಾಕುವ ಕುರಿಗಾಹಿಗಳ ಬದುಕೂ ಸಂಕಷ್ಟಕ್ಕೆ ಸಿಲುಕಿದೆ. ಕಾಡು ಮತ್ತು ಬಯಲು ಪ್ರದೇಶಗಳಲ್ಲಿ ಹಸಿರು ಸಂಪೂರ್ಣ ಮಾಯವಾಗಿದ್ದು, ಕುರಿಗಳಿಗೆ ಮೇವು ಮತ್ತು ಕುಡಿಯುವ ನೀರು ಸಿಗದೇ ಕುರಿಗಾಹಿಗಳು (Sheep Farming) ಹತ್ತಾರು ಕಿ.ಮೀ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೈಕೊಟ್ಟ ಮುಂಗಾರು: ಮೇವು ಸಿಗದೆ ಕುರಿಗಾಹಿಗಳು ಕಂಗಾಲು ಬೀದರ್ ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಕೈಕೊಟ್ಟಿದೆ. ಮಳೆ…

Read More

ಮದುವೆ ಮಂಟಪದಲ್ಲೂ ಭಾರತದ ಟಿ20 ಕ್ರಿಕೆಟ್ ಗೆಲುವಿನ ಸಂಭ್ರಮ

ಉತ್ತರಕಾಶಿ, ಮಾರ್ಚ್ 10: ಉತ್ತರಕಾಶಿಯ ಮಂಡಿಯಾಸರಿ ಗ್ರಾಮದಲ್ಲಿ ನಡೆದ ಮದುವೆಯು ತನ್ನ ವಿಶೇಷತೆಗಳಿಂದ ಗಮನಸೆಳೆಯಿತು. ಮದುವೆಗೆ (Wedding) ಬಂದಿದ್ದ ಅತಿಥಿಗಳು ಮಂಟಪದಲ್ಲೇ ನ್ಯೂಜಿಲೆಂಡ್ ವಿರುದ್ಧ ಭಾರತದ T20 ಫೈನಲ್ ವಿಜಯವನ್ನು ಆಚರಿಸಿದರು. ಈ ಸಮಾರಂಭವು ಸಂತೋಷ, ದೇಶಭಕ್ತಿ ಮತ್ತು ಸಾಮಾಜಿಕ ಬದಲಾವಣೆಯನ್ನು ಪ್ರತಿಬಿಂಬಿಸಿತು. ಮದುವೆಗೆ ಬಂದಿದ್ದ ಅತಿಥಿಗಳು, ಕುಟುಂಬಸ್ಥರು ಮದುವೆಯನ್ನು ಕಣ್ತುಂಬಿಕೊಳ್ಳುವುದರ ಜೊತೆಗೆ ಕ್ರಿಕೆಟ್ ಪಂದ್ಯವನ್ನೂ ಎಂಜಾಯ್ ಮಾಡಿದರು. ಭಾನುವಾರ ನಡೆದ ಅಂಕಿತ್ ರಾವತ್ ಅವರ ವಿವಾಹವು ಕೇವಲ ಎರಡು ಕುಟುಂಬಗಳ ನಡುವಿನ ಸಂಭ್ರಮಕ್ಕಿಂತ ಹೆಚ್ಚಾಗಿತ್ತು. ಇದು…

Read More

ಫೆಬ್ರುವರಿ 2026ರಲ್ಲಿ ರೀಟೇಲ್ ಹಣದುಬ್ಬರ ಶೇ. 3.21ಕ್ಕೆ ಏರಿಕೆ; ಆರ್​ಬಿಐ ಮಿತಿಯಲ್ಲಿ ಬೆಲೆ ಏರಿಕೆ

ನವದೆಹಲಿ, ಮಾರ್ಚ್ 12: ಭಾರತದ ರೀಟೇಲ್ ಹಣದುಬ್ಬರ (Retail Inflation) ಫೆಬ್ರುವರಿಯಲ್ಲಿ ಶೇ. 3.21ರಷ್ಟಿರುವುದು ದಾಖಲಾಗಿದೆ. ಜನವರಿಯಲ್ಲಿ ಹಣದುಬ್ಬರ ಶೇ. 2.74ರಷ್ಟಿತ್ತು. ಫೆಬ್ರುವರಿಯಲ್ಲಿ ಸ್ವಲ್ಪ ಮಟ್ಟಿಗೆ ಬೆಲೆ ಏರಿಕೆ ಆಗಿದೆ. ಶೇ. 3.2 ದರವು ಆರ್​ಬಿಐನ ಶೇ. 4ರ ಹಣದುಬ್ಬರ ಮಿತಿಯ ಗುರಿಯೊಳಗೆಯೇ ಇದೆ. ಗ್ರಾಮೀಣ ಭಾಗದಲ್ಲಿ ಫೆಬ್ರುವರಿಯಲ್ಲಿ ಹಣದುಬ್ಬರ ಶೇ. 3.37 ಇದ್ದರೆ, ನಗರ ಭಾಗದಲ್ಲಿ ಅದು ಶೇ. 3.02ರಷ್ಟಿದೆ. ಗ್ರಾಹಕ ಆಹಾರ ಬೆಲೆ ಅನುಸೂಚಿ ಆಧಾರಿತವಾದ ಹಣದುಬ್ಬರವು ಜನವರಿಯಲ್ಲಿ ಶೇ. 2.13ರಷ್ಟಿತ್ತು. ಫೆಬ್ರುವರಿಯಲ್ಲಿ ಅದು…

Read More

ಟೀಂ ಇಂಡಿಯಾಗೆ ನೂತನ ವಿದೇಶಿ ಕೋಚ್ ನೇಮಿಸಲು ಮುಂದಾದ ಬಿಸಿಸಿಐ – Kannada News | Indian Women’s Cricket Team Gets Nicolaas Lee as New Strength & Conditioning Coach

2025 ರಲ್ಲಿ ಚೊಚ್ಚಲ ಏಕದಿನ ವಿಶ್ವಕಪ್ ಗೆದ್ದು ಬೀಗಿದ್ದ ಭಾರತ ಮಹಿಳಾ ತಂಡ (Indian Women’s Cricket Team) ಇದೀಗ 2026 ರಲ್ಲೂ ಮತ್ತೊಂದು ಐಸಿಸಿ ಟೂರ್ನಿಯ ಮೇಲೆ ಕಣ್ಣಿಟ್ಟಿದೆ. ವಾಸ್ತವವಾಗಿ ಈ ವರ್ಷ ಮಹಿಳೆಯರ ಟಿ20 ವಿಶ್ವಕಪ್ (T20 World Cup 2026) ಕೂಡ ನಡೆಯಲಿದೆ. ಈ ಟೂರ್ನಿಗೆ ಈಗಿನಿಂದಲೇ ತಯಾರಿ ಆರಂಭಿಸಿರುವ ಭಾರತ ಮಹಿಳಾ ತಂಡವನ್ನು ಮತ್ತಷ್ಟು ಬಲಿಷ್ಠಗೊಳಿಸುವ ಸಲುವಾಗಿ ಬಿಸಿಸಿಐ (BCCI), ತಂಡಕ್ಕೆ ನೂತನ ಸ್ಟ್ರೆಂಥ್ ಮತ್ತು ಕಂಡೀಷನಿಂಗ್ ಕೋಚ್ ನೇಮಿಸಲು ಮುಂದಾಗಿದೆ….

Read More

LSG vs RCB: ಐಪಿಎಲ್​ನಲ್ಲಿಂದು ಆರ್‌ಸಿಬಿ-ಲಕ್ನೋ ಮುಖಾಮುಖಿ: ಬೆಂಗಳೂರು ಗೆದ್ದರೆ ಪಾಯಿಂಟ್ಸ್ ಪಟ್ಟಿಯಲ್ಲಿ ಏನೆಲ್ಲ ಆಗಲಿದೆ? – Kannada News | Lucknow RCB clash in IPL 2026 today What will happen to the points table if Bengaluru wins?

ಬೆಂಗಳೂರು (ಮೇ. 07): ಇಂಡಿಯನ್ ಪ್ರೀಮಿಯರ್ ಲೀಗ್ 2026 ರ 50 ನೇ ಪಂದ್ಯವು ಗುರುವಾರ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ನಡುವೆ ನಡೆಯಲಿದೆ. ಈ ಹಿಂದೆ ಏಪ್ರಿಲ್ 15 ರಂದು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು, ಆ ಪಂದ್ಯದಲ್ಲಿ ಆರ್‌ಸಿಬಿ, ರಜತ್ ಪಾಟಿದಾರ್…

Read More

ಏಳು ಮಗುವೇ; ಸತ್ತ ಆನೆಮರಿಯನ್ನು ಸೊಂಡಿಲಿಂದ ಎಬ್ಬಿಸಲು ಪ್ರಯತ್ನಿಸಿದ ತಾಯಾನೆ

ನವದೆಹಲಿ, ಮೇ 26: ‘ಎದ್ದೇಳು ಮಗನೇ…’ ಎನ್ನುತ್ತಾ ಅಸಹಾಯಕ ತಾಯಾನೆ ತನ್ನ ಸತ್ತ ಮರಿಯಾನೆಯನ್ನು ಸೊಂಡಿಲಿನಿಂದ ಎಬ್ಬಿಸಲು ಪ್ರಯತ್ನಿಸುತ್ತಿರುವ ದೃಶ್ಯ ನೋಡಿದರೆ ಎಂಥವರ ಕಣ್ಣೂ ತುಂಬಿ ಬರುತ್ತದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೇಗವಾಗಿ ವೈರಲ್ (Viral Video) ಆಗುತ್ತಿದ್ದು , ಜನರು ಭಾವುಕರಾಗುತ್ತಿದ್ದಾರೆ. ಛತ್ತೀಸ್​​ಗಢದಲ್ಲಿ ಈ ಘಟನೆ ನಡೆದಿದೆ. ಧರ್ಮಜೈಗಢ ಅರಣ್ಯ ವಿಭಾಗದ ಛಲ್ ಬೆಟ್ಟದಲ್ಲಿ 39 ಆನೆಗಳ ಹಿಂಡು ತಡರಾತ್ರಿ ಪುಸಲ್ಡಾ ಗ್ರಾಮದ ಬಳಿಯ ಕೊಳದಲ್ಲಿ ಸ್ನಾನ ಮಾಡಲು ಬಂದಿತ್ತು. ಈ ಘಟನೆಯಲ್ಲಿ, ಮರಿ…

Read More

ಮುಂಬೈ vs ಆರ್​​ಸಿಬಿ ಮ್ಯಾಚ್ ನೋಡಲು ಬಂದು ಟ್ರೋಲ್ ಆದ ಕರೀನಾ ಕಪೂರ್

ಬಾಲಿವುಡ್ ನಟಿ ಕರೀನಾ ಕಪೂರ್ (Kareena Kapoor) ಅವರು ಸದ್ಯ ಸುದ್ದಿಯಲ್ಲಿದ್ದಾರೆ. ಅವರು ಏಪ್ರಿಲ್ 12ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ vs ಆರ್​​ಸಿಬಿ ಮ್ಯಾಚ್ ನೋಡಲು ಬಂದಿದ್ದರು. ಈ ವೇಳೆ ಅವರ ಮಕ್ಕಳು ಕೂಡ ಇದ್ದರು. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಈ ವೇಳೆ ಕರೀನಾ ಕಪೂರ್ ಅವರನ್ನು ಸಾಕಷ್ಟು ಟ್ರೋಲ್ ಮಾಡಲಾಗಿದೆ. ಮುಂಬೈನಲ್ಲಿ ಬಹುತೇಕ ಬಾಲಿವುಡ್ ಸೆಲೆಬ್ರಿಟಿಗಳು ವಾಸವಾಗಿದ್ದಾರೆ. ಅಲ್ಲಿ ಪಂದ್ಯ ನಡೆದರೆ ಸಾಕಷ್ಟು ಸೆಲೆಬ್ರಿಟಿಗಳು ಭಾಗಿ ಆಗುತ್ತಾರೆ. ಭಾನುವಾರದ ಪಂದ್ಯದಲ್ಲೂ…

Read More