Headlines

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ

ಸೌತ್ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ 6 ರನ್​ಗಳ ರೋಚಕ ಜಯ ಸಾಧಿಸಿದೆ. ಅದು ಸಹ ಡಕ್​ವರ್ತ್​ ಲೂಯಿಸ್ ನಿಯಮದ ಪ್ರಕಾರ. ಮಳೆ ಬಾಧಿತ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು ನಿಗದಿತ 10 ಓವರ್​ಗಳಲ್ಲಿ ಕಲೆಹಾಕಿದ್ದು 114 ರನ್​ಗಳು ಮಾತ್ರ. ಆದರೆ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ, ಸೌತ್ ಆಫ್ರಿಕಾ ತಂಡಕ್ಕೆ 10 ಓವರ್​ಗಳಲ್ಲಿ 125 ರನ್​ಗಳ ಗುರಿ ನೀಡಲಾಯಿತು. ಈ ಗುರಿಯನ್ನು ಬೆನ್ನತ್ತಿದ ಆಫ್ರಿಕಾ…

Read More

ಮಕ್ಕಳ ಬಾಳಲ್ಲಿ ಶಾಲಾ ಆಡಳಿತ ಮಂಡಳಿ ಚೆಲ್ಲಾಟ: ಪರೀಕ್ಷೆಯಿಂದ ವಂಚಿತರಾದ SSLC ವಿದ್ಯಾರ್ಥಿಗಳು

ಕೊಡಗು, ಮಾರ್ಚ್​​ 18: ಇಬ್ಬರು ಬಾಲಕರು ಒಂದು ವರ್ಷ ಕಷ್ಟಪಟ್ಟು ಎಸ್​ಎಸ್​ಎಲ್​ಸಿ ಪರೀಕ್ಷೆಗೆ (SSLC Exam) ತಯಾರಾಗಿದ್ದರು. ಇನ್ನೇನು ಇಂದು ಬೆಳಗ್ಗೆ ನಾವು ಪರೀಕ್ಷೆ ಬರೆಯುತ್ತೇವೆ ಅಂತ ಖುಷಿಯಾಗಿದ್ದರು. ಆದರೆ ಪರೀಕ್ಷೆಗೆ ಕೆಲವೇ ಗಂಟೆಗಳ ಮೊದಲು ಬಂದ ಅದೊಂದು ಸುದ್ದಿ ಅವರಿಬ್ಬರನ್ನ ಪರೀಕ್ಷೆಗೆ ಕೂರದೇ ಇರುವ ಹಾಗೆ ಮಾಡಿದೆ. ಯಾರದ್ದೋ ಎಡವಟ್ಟಿಗೆ ಇಬ್ಬರು ಬಾಲಕರು ಮತ್ತು ಪೋಷಕರು ಕಣ್ಣೀರಿಟ್ಟ ಘಟನೆ ಜಿಲ್ಲೆಯ ಮಡಿಕೇರಿ ತಾಲೂಕಿನ ಬೆಟ್ಟಗೇರಿ ಗ್ರಾಮದ ಉದಯ ಪ್ರೌಢಶಾಲೆ ಆವರಣದಲ್ಲಿ ನಡೆದಿದೆ. ಹಾಲ್ ಟಿಕೆಟ್​ ಇಲ್ಲದೆ…

Read More

ಪ್ಯಾಕ್ಸ್ ಸಿಲಿಕಾಗೆ ಭಾರತ ಸೇರ್ಪಡೆ; ಅಮೆರಿಕ ಸಂತಸ; ಏನಿದು ಹೊಸ ಒಪ್ಪಂದ? – Kannada News | India signs declaration to join Pax Silica; know that is US led international alliance

ನವದೆಹಲಿ, ಫೆಬ್ರುವರಿ 20: ಅಮೆರಿಕ ನೇತೃತ್ವದ ಪ್ಯಾಕ್ಸ್ ಸಿಲಿಕಾ (Pax Silica) ಮೈತ್ರಿಕೂಟಕ್ಕೆ ಭಾರತ ಸೇರ್ಪಡೆಯಾಗುತ್ತಿದೆ. ಈ ಸಂಬಂಧ ಘೋಷಣೆಗೆ ಭಾರತ ಸಹಿ ಹಾಕಿದೆ. ದೆಹಲಿಯ ಭಾರತ್ ಮಂಟಪಂನಲ್ಲಿ ನಡೆಯುತ್ತಿರುವ ಇಂಡಿಯಾ ಎಐ ಇಂಪ್ಯಾಕ್ಟ್ ಸಮಿಟ್ (India AI Impact Summit) ವೇಳೆ ಈ ಡಿಕ್ಲರೇಶನ್​ಗೆ ಭಾರತ ಸಹಿ ಹಾಕಿದೆ. ಭಾರತ ಮತ್ತು ಅಮೆರಿಕ ನಡುವೆ ಮುಕ್ತ ವ್ಯಾಪಾರ ಒಪ್ಪಂದ ಏರ್ಪಡುತ್ತಿರುವುದು, ಹಲವು ಇತರ ಉಪಕ್ರಮಗಳು ಜಾರಿಗೆ ಬರುತ್ತಿರುವುದರ ಮಧ್ಯೆ ಪ್ಯಾಕ್ಸ್ ಸಿಲಿಕಾಗೆ ಭಾರತ ಸೇರ್ಪಡೆಯಾಗುತ್ತಿರುವ ಬೆಳವಣಿಗೆ…

Read More

ನಾನ್-ವೆಜ್ ತಿಂದಿದ್ದಕ್ಕೆ ಡಾಲಿ ಧನಂಜಯ ಟ್ರೋಲ್: ಮನೆಯವರ ಪ್ರತಿಕ್ರಿಯೆ ಏನು? – Kannada News | Daali Dhananjaya first reaction after non veg photo went viral

ನಟ ಡಾಲಿ ಧನಂಜಯ ಅವರು ಮಾಂಸಾಹಾರ (Non-Veg) ಸೇವನೆ ಮಾಡಿದ ಫೋಟೋ ವೈರಲ್ ಆದ ಬಳಿಕ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಆ ಕುರಿತಂತೆ ಈಗ ಅವರು ಮಾಧ್ಯಮಗಳ ಎದುರು ಮಾತನಾಡಿದ್ದಾರೆ. ನಾನ್-ವೆಜ್ ತಿಂದಿದ್ದನ್ನು ಜನರು ಟ್ರೋಲ್ ಮಾಡಿದಾಗ ಮನೆಯವರ ಪ್ರತಿಕ್ರಿಯೆ ಹೇಗಿತ್ತು ಎಂಬುದನ್ನು ಅವರು ತಿಳಿಸಿದ್ದಾರೆ. ‘ಮೊದಮೊದಲು ಅವರಿಗೆ ಬಹಳ ಬೇಜಾರಾಗಿತ್ತು. ಆದರೆ ಈಗ ನಾನು ಅವರಿಗೆ ಅರ್ಥ ಮಾಡಿಸಿದ್ದೇನೆ. ಸಾರ್ವಜನಿಕ ಜೀವನದಲ್ಲಿ ಇದ್ದಾಗ ಅದೆಲ್ಲ ಸಹಜ. ಸೊಶಿಯಲ್ ಮೀಡಿಯಾದಲ್ಲಿ ಫೇಕ್ ಅಕೌಂಟ್​​ನಿಂದ ಯಾರನ್ನೂ ಬಿಟ್ಟಿಲ್ಲ. ಅದೊಂದು…

Read More

ಬೆಂಗಳೂರಿನ ಈ ಊರಿನಲ್ಲಿ ನಡೆಯುತ್ತೇ ಅಪರೂಪದ ವಜ್ರಾಭರಣಗಳ ಜಾತ್ರೆ – Kannada News | Kempegowda’s Heritage: Devanahalli’s Grand Kote Venugopala Swamy Festival and Rare VajrabharaNa

ಬೆಂಗಳೂರು, ಫೆ.3: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದ ಇತಿಹಾಸ ಪ್ರಸಿದ್ಧ ಕೋಟೆ ವೇಣುಗೋಪಾಲ ಸ್ವಾಮಿ ದೇವಸ್ಥಾನದ ಅದ್ದೂರಿ ರಥೋತ್ಸವ (Devanahalli Ratha Utsav) ಮತ್ತು ಅಪರೂಪದ ವಜ್ರಾಭರಣಗಳ ಜಾತ್ರೆ. ದೇವನಹಳ್ಳಿ ಎಂದರೆ ಕೇವಲ ವಿಮಾನ ನಿಲ್ದಾಣ ಮಾತ್ರವಲ್ಲ, ಶತಮಾನಗಳ ಇತಿಹಾಸವಿರುವ ರಾಜ-ಮಹಾರಾಜರ ಕಾಲದ ವೈಭವಕ್ಕೂ ಸಾಕ್ಷಿ. ನಾಡಪ್ರಭು ಕೆಂಪೇಗೌಡರ ಪೂರ್ವಿಕರು ಈ ದೇವಾಲಯಕ್ಕೆ ಬೆಲೆಕಟ್ಟಲಾಗದ ವಜ್ರಾಭರಣಗಳನ್ನು ಕಾಣಿಕೆಯಾಗಿ ನೀಡಿದ್ದರು. ರಾಜರ ಕಾಲ ಮುಗಿದ ನಂತರ ಈ ಆಭರಣಗಳು ಸರ್ಕಾರದ ಖಜಾನೆ ಸೇರಿವೆ. ವರ್ಷಕ್ಕೊಮ್ಮೆ ನಡೆಯುವ ಈ…

Read More

ಸರ್ಕಾರಿ ಇಲಾಖೆಗಳೇ ಹೀಗೆ ಮಾಡೋದು ಸರೀನಾ? ತುಮಕೂರಿನ ಕಚೇರಿಗಳಲ್ಲಿ 44 ಕೋಟಿ ರೂಪಾಯಿಗೂ ಹೆಚ್ಚು ವಿದ್ಯುತ್ ಬಿಲ್ ಬಾಕಿ – Kannada News | Tumakuru Govt Depts Owe Rs.44 Cr Electricity Bills: BESCOM Warns Power Disconnection

44 ಕೋಟಿ ರೂಪಾಯಿಗೂ ಹೆಚ್​ಚು ವಿದ್ಯುತ್ ಬಿಲ್ ಬಾಕಿ Image Credit source: Tv9 ತುಮಕೂರು, ಜನವರಿ 30: ಜಿಲ್ಲೆಯಲ್ಲಿ ಸರ್ಕಾರಿ ಇಲಾಖೆಗಳ ಆರ್ಥಿಕ ಸ್ಥಿತಿ ಚಿಂತಾಜನಕವಾಗಿದೆ. ತುಮಕೂರಿನ (Tumakuru) ವಿವಿಧ ಸರ್ಕಾರಿ ಕಚೇರಿಗಳು ವಿದ್ಯುತ್ ಬಿಲ್ ಪಾವತಿಸದೇ ಬರೋಬ್ಬರಿ 44 ಕೋಟಿ 05 ಲಕ್ಷ ರೂಪಾಯಿ ಬಾಕಿ ಉಳಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ಕಳೆದ ವರ್ಷವೇ ಈ ಬಿಲ್​ಗಳನ್ನು ಪಾವತಿಸುವಂತೆ ಬೆಸ್ಕಾಂ ಹೇಳಿದ್ದರೂ ಇಲಾಖೆ ನಿರ್ಲಕ್ಷ್ಯ ತೋರಿದೆ ಎಂಬ ಆರೋಪ ಕೇಳಿಬಂದಿದೆ. ಜಲಸಂಪನ್ಮೂಲ ಇಲಾಖೆ, ಸಣ್ಣ ನೀರಾವರಿ…

Read More

ಅನ್ಯಧರ್ಮದವನೊಂದಿಗೆ ಮೊಮ್ಮಗಳು ವಿವಾಹ: ಇದೇ ಸಿಟ್ಟಿನಲ್ಲಿ ಮರಿಮೊಮ್ಮಗನನ್ನ ಕೊಂದ ಅಜ್ಜಿ

ಚಿಕ್ಕಬಳ್ಳಾಪುರ, ಮಾರ್ಚ್​ 10: ಕೇವಲ 40 ದಿನದ ಹಸುಗೂಸನ್ನು ಹತ್ಯೆಗೈದಿದ್ದ (kill) ಅಜ್ಜಿಯನ್ನು (grandmother) ಚೇಳೂರು ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಕತ್ತು ಹಿಸುಕಿ ಮರಿ ಮೊಮ್ಮಗನನ್ನೇ ಮೆಹಬೂಬಿ ಹತ್ಯೆಗೈದಿದ್ದರು. ಜಿಲ್ಲೆಯ ಚೇಳೂರು ಪಟ್ಟಣದಲ್ಲಿ 2025ರ ಡಿಸೆಂಬರ್​ 24ರಂದು ಘಟನೆ ನಡೆದಿತ್ತು. ತಡವಾಗಿ ಬೆಳಕಿಗೆ ಬಂದಿದೆ. ಎಫ್​​ಎಸ್​ಎಲ್​ ವರದಿಯಲ್ಲಿ ಮಗುವಿನ ಕೊಲೆ ರಹಸ್ಯ ಬಯಲಾಗಿದೆ. ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಕೇವಲ 40 ದಿನದ ಗಂಡು ಮಗು, ಮರಿ ಮೊಮ್ಮಗನನ್ನೇ ಕತ್ತು ಹಿಸುಕಿ ಕೊಲೆ…

Read More

ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ – Kannada News | Man climbs train roof of Bhubaneshwar Tirupati at Sompet railway station in Srikakulam

ನವದೆಹಲಿ, ಜನವರಿ 5: ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯಲ್ಲಿ ಒಬ್ಬ ಯುವಕ ರೈಲಿನ ಮೇಲೆ ಹತ್ತಿದ್ದಾನೆ. ಶ್ರೀಕಾಕುಳಂ ಜಿಲ್ಲೆಯ ಸೋಂಪೇಟ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಭಾನುವಾರ ಮಧ್ಯಾಹ್ನ ಭುವನೇಶ್ವರದಿಂದ ತಿರುಪತಿಗೆ ಸೂಪರ್ ಫಾಸ್ಟ್ ವೀಕ್ಲಿ ಎಕ್ಸ್‌ಪ್ರೆಸ್ ರೈಲು ಸೋಂಪೇಟ ರೈಲು ನಿಲ್ದಾಣಕ್ಕೆ ಬಂದು ನಿಂತಿತು. ರೈಲು (Train) ಆ ನಿಲ್ದಾಣದಲ್ಲಿ ಕೇವಲ ಎರಡು ನಿಮಿಷಗಳ ಕಾಲ ನಿಲ್ಲುತ್ತದೆ. ಪ್ರಯಾಣಿಕರು ರೈಲನ್ನು ಹತ್ತಿ ಹತ್ತುತ್ತಿದ್ದಾಗ ಆ ಯುವಕ ರೈಲಿನ ಮೇಲ್ಭಾಗಕ್ಕೆ ಹತ್ತಿ ಹುಚ್ಚಾಟ ನಡೆಸಿದ್ದಾನೆ. ಭುವನೇಶ್ವರ-ತಿರುಪತಿ ಸೂಪರ್‌ಫಾಸ್ಟ್…

Read More

ತಲೆಮರಿಸಿಕೊಳ್ಳುವಷ್ಟು ಸಾಲ ಆಗಿದ್ದೇಕೆ? ವಿವರಿಸಿದ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ – Kannada News | Why Darshan Manager Mallikarjuna Hided for Several Years Reveal the Real thing

ನಟ ದರ್ಶನ್ ಮ್ಯಾನೇಜರ್ ಆಗಿದ್ದ ಮಲ್ಲಿಕಾರ್ಜುನ ಅವರು ತಲೆಮರಿಸಿಕೊಂಡಿದ್ದರು. ಅವರು ಕಾಣೆಯಾಗಿ 7-8 ವರ್ಷಗಳೇ ಕಳೆದಿವೆ. ಇದಕ್ಕೆ ಕಾರಣ ಏನು ಎಂಬುದನ್ನು ಅವರು ಬಹಿರಂಗಪಡಸಿದ್ದಾರೆ. ಸಾಲದ ಕಾರಣದಿಂದ ಅವರು ಊರು ಬಿಡಬೇಕಾಯಿತು. 7-8 ಕೋಟಿ ರೂಪಾಯಿ ಸಾಲ ಮಾಡಿದ್ದರು ಅವರು. ಹೋಟೆಲ್ ಉದ್ಯಮ, ಸ್ಯಾನಿಟಸರಿ ಬಿಸ್ನೆಸ್, ನಿರ್ಮಾಣ, ಸಿನಿಮಾ ಹಂಚಿಕೆ ಹೀಗೆ ಹಲವು ಕಾರಣಗಳಿಂದ ಅವರು ಸಾಲ ಮಾಡಿಕೊಳ್ಳಬೇಕಾಯಿತು. ಈ ವಿಷಯವನ್ನು ಅವರು ಸುದ್ದಿಗೋಷ್ಠಿ ಕರೆದು ವಿವರಿಸಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

ದೆಹಲಿ-ಡೆಹ್ರಾಡೂನ್ ನಡುವಿನ ಪ್ರಯಾಣದ ಸಮಯ ಈಗ ಕೇವಲ ಎರಡೂವರೆ ಗಂಟೆ, ಆರ್ಥಿಕ ಕಾರಿಡಾರ್ ಉದ್ಘಾಟಿಸಿದ ಪ್ರಧಾನಿ ಮೋದಿ – Kannada News | Faster Roads Ahead: Modi Launches Delhi Dehradun Expressway, Travel Time Slashed

ಡೆಹ್ರಾಡೂನ್, ಏಪ್ರಿಲ್ 14: ದೇಶದ ಮೂಲಸೌಕರ್ಯ ಇತಿಹಾಸದಲ್ಲಿ ಇಂದು ಮತ್ತೊಂದು ಸುವರ್ಣ ಅಧ್ಯಾಯ ಬರೆಯಲಾಗಿದೆ. ಬಹುನಿರೀಕ್ಷಿತ 213 ಕಿ.ಮೀ. ಉದ್ದದ ದೆಹಲಿ-ಡೆಹ್ರಾಡೂನ್ ಆರ್ಥಿಕ ಕಾರಿಡಾರ್‌ ಅನ್ನು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ(Narendra Modi) ಉದ್ಘಾಟಿಸಿದ್ದಾರೆ. ಈ ಕಾರಿಡಾರ್ ಕೇವಲ ರಸ್ತೆಯಲ್ಲ, ಇದು ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳ ಅಭಿವೃದ್ಧಿಯ ವೇಗಕ್ಕೆ ಹೊಸ ಶಕ್ತಿ ನೀಡಲಿರುವ ‘ವೇಗದ ಪಥ’ ಎಂದರು. ಈ ಮೊದಲು ದೆಹಲಿಯಿಂದ ಡೆಹ್ರಾಡೂನ್ ತಲುಪಲು ಕನಿಷ್ಠ 6 ಗಂಟೆಗಳ ಕಾಲ ಬೇಕಾಗುತ್ತಿತ್ತು. ಆದರೆ,…

Read More