Headlines

New Year 2026: ಪಾರ್ಟಿ ಹ್ಯಾಂಗೋವರ್‌ನಿಂದ ಹೊರ ಬರೋಕೆ ಈ ಸರಳ ಮನೆಮದ್ದುಗಳನ್ನು ಟ್ರೈ ಮಾಡಿ – Kannada News | New Year 2026: How to get over a New Year’s party hangover? Here are some simple tips

ಹೊಸ ವರ್ಷಕ್ಕೆ (New Year) ಇನ್ನೆರಡು ದಿನಗಳು ಬಾಕಿ ಉಳಿದಿದ್ದು, ಹಳೆಯ ವರ್ಷಕ್ಕೆ ವಿದಾಯ ಹೇಳಿ ಹೊಸ ವರ್ಷವನ್ನು ಸಂಭ್ರಮದಿಂದ ಆಚರಿಸಲು ಹೆಚ್ಚಿನವರು ಪ್ರವಾಸ, ಪಾರ್ಟಿಗಳನ್ನು ಯೋಜಿಸುತ್ತಾರೆ. ನ್ಯೂ ಇಯರ್‌ ಅಂದ್ಮೇಲೆ ಎಣ್ಣೆ ಪಾರ್ಟಿ ಇರ್ಲೇ ಬೇಕು. ಕೆಲವರಂತೂ ಪಾರ್ಟಿಯಲ್ಲೂ ತುಸು ಜಾಸ್ತಿಯೇ ಆಲ್ಕೋಹಾಲ್‌ ಸೇವನೆ ಮಾಡುತ್ತಾರೆ. ಹೊಸ ವರ್ಷದ ಪಾರ್ಟಿಗಳು ಮೋಜಿನದ್ದಾಗಿದ್ದರೂ, ಮರುದಿನ ಬೆಳಿಗ್ಗೆ ಕಾಣಿಸಿಕೊಳ್ಳುವ ಹ್ಯಾಂಗೊವರ್ ಇಡೀ ದಿನವನ್ನು ಹಾಳುಮಾಡಬಹುದು. ಹೌದು ತಲೆನೋವು, ಆಯಾಸ ಕಿರಿಕಿರಿ ಮತ್ತು ಗೊಂದಲವನ್ನು ನಿಭಾಯಿಸುವುದು ಸುಲಭವಲ್ಲ. ಹೀಗಿರುವಾಗ ಈ…

Read More

ಬಹಳ ಹಿಂದೆಯೇ ನಿವೃತ್ತಿಯ ಮನಸ್ಸು ಮಾಡಿದ್ದರು ಅಣ್ಣಾವ್ರು ಆದರೆ ಸಾಧ್ಯವಾಗಲಿಲ್ಲ – Kannada News | Dr Rajkumar thought about retirement but it did not happen

ಐದು ದಶಕಗಳ ಕಾಲ ಬೆಳ್ಳಿ ಪರದೆಯ ಮೇಲೆ ರಾರಾಜಿಸಿದ, ಈಗಲೂ ಸಹ ಕನ್ನಡಿಗರ ಮನಸ್ಸುಗಳಲ್ಲಿ ಅಚ್ಚಳಿಯದೆ ನೆಲೆಸಿರುವ ನಟ ಡಾ ರಾಜ್​​ಕುಮಾರ್ (Dr Rajkumar). 1954ರಲ್ಲಿ ‘ಬೇಡರ ಕಣ್ಣಪ್ಪ’ ಸಿನಿಮಾ ಮೂಲಕ ನಾಯಕ ನಟನಾಗಿ ನಟಿಸಲು ಆರಂಭಿಸಿದ ರಾಜ್​ಕುಮಾರ್ ಅವರು 2000 ರಲ್ಲಿ ಬಿಡುಗಡೆ ಆದ ‘ಶಬ್ದವೇಧಿ’ ಸಿನಿಮಾದ ವರೆಗೂ ಸಹ ಸ್ಟಾರ್ ನಟನಾಗಿಯೇ ಉಳಿದುಕೊಂಡಿದ್ದರು. ಕೋಟ್ಯಂತರ ಸಿನಿಮಾ ಪ್ರೇಮಿಗಳನ್ನು ರಂಜಿಸಿದರು. ಆದರೆ ಡಾ ರಾಜ್​​ಕುಮಾರ್ ಅವರಿಗೆ ಒಂದು ಹಂತದಲ್ಲಿ ನಿವೃತ್ತಿಯ ಮನಸ್ಸಾಗಿತ್ತು. ಅವರು ಬಹುವಾಗಿ ಪ್ರೀತಿಸುತ್ತಿದ್ದ…

Read More

ಕೊಪ್ಪಳ: ಅಲ್ಪಸಂಖ್ಯಾತ ಇಲಾಖೆ ವಸತಿ ಶಾಲೆಯ ಪಿಯು ವಿದ್ಯಾರ್ಥಿನಿ ಗರ್ಭಿಣಿ! – Kannada News | PU Student Found Pregnant at Koppal Morarji Desai Residential School; Accused Arrested, Safety Concerns Raised

ಕೊಪ್ಪಳ, ಫೆಬ್ರವರಿ 24: ಕೊಪ್ಪಳ (Koppal) ಜಿಲ್ಲೆಯ ಅಲ್ಪಸಂಖ್ಯಾತ ಇಲಾಖೆ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿಶಾಲೆಯಲ್ಲಿ ಪಿಯು ವಿದ್ಯಾರ್ಥಿನಿ ಗರ್ಭಿಣಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮದುವೆಯಾಗುವುದಾಗಿ ಆಮಿಷವೊಡ್ಡಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಮದುವೆಯಾಗುವುದಾಗಿ ನಂಬಿಸಿ ಆರೋಪಿಯು ವಿದ್ಯಾರ್ಥಿನಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ ಎನ್ನಲಾಗಿದೆ. ಮದುವೆಯ ಆಮಿಷವೊಡ್ಡಿ ಬಲವಂತದಿಂದ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಈ ವಿಷಯವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಫೆಬ್ರವರಿ…

Read More

Video: ದೆಹಲಿ ಬೀದಿಯ ಕಸದ ರಾಶಿಯಲ್ಲಿ ಅಸ್ಥಿಪಂಜರ ಪತ್ತೆ

ದೆಹಲಿ, ಮಾರ್ಚ್ 14: ದೆಹಲಿಯ ಬೀದಿಯಲ್ಲಿ ಕಸವನ್ನು ಸ್ವಚ್ಛಗೊಳಿಸುವ ಸಮಯದಲ್ಲಿ ಅಸ್ಥಿಪಂಜರ ಪತ್ತೆಯಾಗಿದ್ದು ಆತಂಕ ವ್ಯಕ್ತವಾಗಿದೆ. ನಿತ್ಯ ನೈರ್ಮಲ್ಯ ಅಭಿಯಾನ ನಡೆಸುತ್ತಿದ್ದಾಗ ವೃಕ್ಷಿತ್ ಫೌಂಡೇಶನ್ ಸದಸ್ಯರಿಗೆ ಇದು ಸಿಕ್ಕಿತ್ತು, ಕಸ ಕುಡಿಸುವಾಗ ಕಸದ ರಾಶಿಯೊಳಗೆ ಅಸ್ಥಿಪಂಜರ ಪತ್ತೆಯಾಗಿದೆ. ಅನುಮಾನಾಸ್ಪದ ಅವಶೇಷಗಳು ಕಂಡುಬಂದ ತಕ್ಷಣ ತಂಡವು ಶುಚಿಗೊಳಿಸುವ ಕಾರ್ಯಾಚರಣೆಯನ್ನು ತಕ್ಷಣವೇ ನಿಲ್ಲಿಸಿತು. ಪ್ರದೇಶವನ್ನು ಸುರಕ್ಷಿತಗೊಳಿಸಲಾಯಿತು ಮತ್ತು ಸ್ಥಳೀಯ ಅಧಿಕಾರಿಗಳಿಗೆ ತಿಳಿಸಲಾಯಿತು.ನಂತರ ವಿಧಿವಿಜ್ಞಾನ ತಜ್ಞರು ಸ್ಥಳಕ್ಕೆ ಭೇಟಿ ನೀಡಿ, ಅವಶೇಷಗಳ ಮೂಲವನ್ನು ನಿರ್ಧರಿಸಲು ಪರೀಕ್ಷೆಗಾಗಿ ಸಂಗ್ರಹಿಸಿದ್ದಾರೆ ಎಂದು ವರದಿಯಾಗಿದೆ. ​…

Read More

Rakkasapuradhol Review: ರಾಜ್ ಬಿ. ಶೆಟ್ಟಿ ಅಭಿಮಾನಿಗಳಿಗೆ ‘ರಕ್ಕಸಪುರದೋಳ್’ ಮನರಂಜನೆಯ ಪ್ಯಾಕೇಜ್ – Kannada News | Rakkasapuradhol Movie Review: Raj B Shetty new film is a complete entertainer package

‘ರಕ್ಕಸಪುರದೋಳ್’ (Rakkasapuradhol) ಎಂಬ ಶೀರ್ಷಿಕೆ ಕೇಳಿದರೆ ಇದು ಕ್ರೈಂ ಥ್ರಿಲ್ಲರ್ ಕಥೆ ಎಂಬುದು ತಿಳಿಯುತ್ತದೆ. ಆದರೆ ಅಷ್ಟು ಮಾತ್ರವಲ್ಲ, ಈ ಕಥೆಯೊಳಗೆ ಇನ್ನೂ ಹಲವು ಅಂಶಗಳು ಇವೆ. ರಾಜ್ ಬಿ. ಶೆಟ್ಟಿ (Raj B Shetty) ಅವರು ಪ್ರಮುಖ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾಗೆ ರವಿ ಸಾರಂಗ ಆ್ಯಕ್ಷನ್-ಕಟ್ ಹೇಳಿದ್ದಾರೆ. ರವಿವರ್ಮಾ ನಿರ್ಮಾಣದ ಈ ಸಿನಿಮಾ ಫೆ.6ರಂದು ಬಿಡುಗಡೆ ಆಗಿದ್ದು, ಗಟ್ಟಿಯಾದ ಕಥೆ ಮತ್ತು ಉತ್ತಮವಾದ ಮೇಕಿಂಗ್​​ನಿಂದ ಗಮನ ಸೆಳೆಯುತ್ತಿದೆ. ‘ರಕ್ಕಸಪುರದೋಳ್’ ಚಿತ್ರದ ವಿಮರ್ಶೆ (Rakkasapuradhol Review)…

Read More

ಈ ವರ್ಷದ ಪ್ರಮುಖ ಸೆಕ್ಟರ್ ಇದು; ಗಮನಿಸಬೇಕಾದ 6 ಪ್ರಮುಖ ಮ್ಯೂಚುವಲ್ ಫಂಡ್​ಗಳಿವು – Kannada News | Major Mutual Funds tracking the energy sector in 2026 year

ಪಶ್ಚಿಮ ಏಷ್ಯಾ ಬಿಕ್ಕಟ್ಟು ಪರಿಸ್ಥಿತಿಯು ಇಂಧನ ಕ್ಷೇತ್ರದ ಮೇಲೆ ಎಲ್ಲರ ಚಿತ್ತ ನೆಡುವಂತೆ ಮಾಡಿದೆ. ತೈಲ, ಅನಿಲ, ವಿದ್ಯುತ್ ಇತ್ಯಾದಿ ಎನರ್ಜಿ ಸೆಕ್ಟರ್ ಈಗ ಅತ್ಯಗತ್ಯ ಎನಿಸಿದೆ. ಇಂಧನ ಭದ್ರತೆಯ ಪ್ರಾಮುಖ್ಯತೆ ಈಗ ಎಲ್ಲರಿಗೂ ಗೊತ್ತಾಗಿದೆ. ಭಾರತವು 2030ರ ವೇಳೆಗೆ 500GW ನವೀಕರಿಸಬಹುದಾದ ಇಂಧನ ಗುರಿಯನ್ನು ಹೊಂದಿದ್ದು, ಈ ಹಿನ್ನೆಲೆಯಲ್ಲಿ ಎನರ್ಜಿ ಫಂಡ್‌ಗಳು ಹೂಡಿಕೆದಾರರ ನೆಚ್ಚಿನ ಆಯ್ಕೆಯಾಗಿವೆ. ಇಂಧನ (Energy) ವಲಯದಲ್ಲಿ ಗಮನಿಸಬೇಕಾದ 6 ಪ್ರಮುಖ ಮ್ಯೂಚುವಲ್ ಫಂಡ್‌ಗಳ (Mutual Funds) ಬಗ್ಗೆ ಮಾಹಿತಿ ಇಲ್ಲಿದೆ. 1….

Read More

ಹೊಸ ಐಟಿ ರೂಲ್ಸ್; ಎಐ ಸೃಷ್ಟಿದ ಕಂಟೆಂಟ್​ಗೆ ಲೇಬಲಿಂಗ್ ಕಡ್ಡಾಯ; ಫೇಸ್​ಬುಕ್, ಇನ್ಸ್​ಟಾಗಳಿಗೆ ಕಠಿಣ ನಿಯಮ – Kannada News | New IT rules from 2026 Feb 20th, mandatory AI content labelling and other things to know

ಡೀಪ್ ಫೇಕ್ ಕಂಟೆಂಟ್​ನ ಸಾಂದರ್ಭಿಕ ಚಿತ್ರ ನವದೆಹಲಿ, ಫೆಬ್ರುವರಿ 11: ಎಐ ಸೃಷ್ಟಿದ ಫೋಟೋ, ವಿಡಿಯೋಗಳು (AI generated content) ಥೇಟ್ ನೈಜ ವ್ಯಕ್ತಿ ಮತ್ತು ಸ್ಥಳದ್ದೇ ಎನಿಸುವಂತಿರುತ್ತವೆ. ಯಾವುದು ಅಸಲಿ, ಯಾವುದು ಕೃತಕ ಎಂದು ಮೇಲ್ನೋಟಕ್ಕೆ ಕಂಡು ಹಿಡಿಯುವುದು ಕಷ್ಟ. ದುರುಳರು ಈ ಎಐ ಅನ್ನು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ದಟ್ಟವಾಗಿರುತ್ತದೆ. ಇದನ್ನು ನಿಯಂತ್ರಿಸಲು ಸರ್ಕಾರವು ಹೊಸ ಮಾಹಿತಿ ತಂತ್ರಜ್ಞಾನ ನಿಯಮಗಳನ್ನು ರೂಪಿಸಿದೆ. ಡೀಪ್​ಫೇಕ್ ವಿಡಿಯೋ, ಸಿಂಥೆಟಿಕ್ ಆಡಿಯೋ, ತಿರುಚಿದ ದೃಶ್ಯಗಳು ಇತ್ಯಾದಿ ಎಐ ಸೃಷ್ಟಿದ ಕಂಟೆಂಟ್…

Read More

ಮದುವೆಗೂ ಮುನ್ನ ಮ್ಯಾಚಿಂಗ್ ಡ್ರೆಸ್ ಹಾಕಿ ಮುಂಬೈನಿಂದ ಹಾರಿದ ವಿಜಯ್-ರಶ್ಮಿಕಾ – Kannada News | Vijay Deverakonda and Rashmika Mandanna Fly from Mumbai Ahead of Wedding

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ (Rashmika Mandanna) ಅವರು ಫೆಬ್ರವರಿ 26ರಂದು ವಿವಾಹ ಆಗಲಿದ್ದಾರೆ ಎಂಬ ಸುದ್ದಿ ಜೋರಾಗಿದೆ. ಈ ವಿವಾಹದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ಕುತೂಹಲ ಇದೆ. ಹಲವು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರೂ ಆ ವಿಷಯವನ್ನು ಈ ಜೋಡಿ ಮುಚ್ಚಿಡತ್ತಾ ಬಂದಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಇವರ ಪ್ರೀತಿಗೆ ಮದುವೆ ಎಂಬ ಮುದ್ರೆ ಬೀಳಲಿದೆ. ಅದಕ್ಕೂ ಮೊದಲು ವಿಜಯ್ ಹಾಗೂ ರಶ್ಮಿಕಾ ಮಂಬೈನಿಂದ ಹಾರಿದ್ದಾರೆ. ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಮೊದಲು ಭೇಟಿ…

Read More

Video: ವಿಪಕ್ಷ ನಾಯಕ ಉಸ್ಮಾನ್ ಹಾದಿ ಹತ್ಯೆ, ಮತ್ತೆ ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ – Kannada News | Widespread Protests Sweep Bangladesh Following Osman Hadi’s Death

ಢಾಕಾ, ಡಿಸೆಂಬರ್ 19: ವಿಪಕ್ಷ ನಾಯಕ ಉಸ್ಮಾನ್ ಹಾದಿ ಹತ್ಯೆ ಹಿನ್ನೆಲೆಯಲ್ಲಿ ಬಾಂಗ್ಲಾದೇಶದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಚುನಾವಣಾ ಪ್ರಚಾರ ವೇಳೆ ಅವಾಮಿ ಲೀಗ್ ಪಕ್ಷದ ಉಸ್ಮಾನ್ ಹಾದಿ ಮೇಲೆ ಫೈರಿಂಗ್ ನಡೆದಿತ್ತು. ಸಿಂಗಾಪುರದಲ್ಲಿ ಚಿಕಿತ್ಸೆ ಫಲಿಸದೆ ಉಸ್ಮಾನ್ ಹಾದಿ ಸಾವನ್ನಪ್ಪಿದ್ದಾರೆ.ಉಸ್ಮಾನ್ ಹತ್ಯೆಯಿಂದ ಆಕ್ರೋಶಗೊಂಡು ನಿನ್ನೆ ರಾತ್ರಿ ದಾಳಿ ನಡೆಸಲಾಗಿದೆ. ಪ್ರೋಥೋಮ್ ಅಲೋ ಪತ್ರಿಕೆಯ ಕಟ್ಟಡದ ಮೇಲೆ ದಾಳಿ ನಡೆದಿದೆ. ಬಾಂಗ್ಲಾದ ಹಲವೆಡೆ ಬೆಂಕಿ ಹಚ್ಚಿ ಪ್ರತಿಭಟನಾಕಾರರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊಹಮ್ಮದ್ ಯೂನುಸ್ ಸರ್ಕಾರದ ವಿರುದ್ಧ ತೀವ್ರ…

Read More

ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆಸಿದ್ದ ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು – Kannada News | Chikkaballapur: Farmer’s Lakhs Lost as Banana Crop Vandalized by Enmity

ಚಿಕ್ಕಬಳ್ಳಾಪುರ,ಫೆ.13: ಹೆಂಡತಿಯ ಒಡವೆಯನ್ನು ಅಡವಿಟ್ಟು, ಹಗಲು ರಾತ್ರಿ ಕಷ್ಟಪಟ್ಟು ಸುಂದರವಾದ ಬಾಳೆ ತೋಟ ಬೆಳೆಸಿದ್ದ ರೈತನಿಗೆ ಅದೇ ಜೀವನಕ್ಕೆ ಆಸರೆಯಾಗಿತ್ತು. 300ಕ್ಕೂ ಹೆಚ್ಚು ಬಾಳೆ ಗಿಡಗಳು ಇಲ್ಲಿದ್ದವು, ಅದು ಯಾರ ಕಣ್ಣು ಬಿತ್ತೋ ಗೊತ್ತಿಲ್ಲ. ರಾತ್ರೋ ರಾತ್ರಿ ಬಾಳೆ ಗಿಡಗಳನ್ನು ಕಡಿದು ಹಾಕಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಬಳಗೆರೆ ಗ್ರಾಮದ ಮಂಜುನಾಥ್ ಹಾಗೂ ನಂದಿನಿ ದಂಪತಿಗೆ ಸೇರಿದ ತೋಟದಲ್ಲಿ ಈ ಘಟನೆ ನಡೆದಿದೆ. ನಾಲ್ಕು ಎಕರೆ ಜಮೀನಿನಲ್ಲಿ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬಾಳೆ ಗಿಡ…

Read More