ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ – Kannada News | Alyssa Healy achieved this historic feat ODI Cricket

ಭಾರತ ಮಹಿಳಾ ತಂಡದ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ್ತಿ ಅಲಿಸಾ ಹೀಲಿ ಭರ್ಜರಿ ಶತಕ ಸಿಡಿಸಿದ್ದಾರೆ. ವಿಶೇಷ ಎಂದರೆ ಇದು ಹೀಲಿ ಅವರ ಕೊನೆಯ ಅಂತಾರಾಷ್ಟ್ರೀಯ ಪಂದ್ಯ. ಅಂದರೆ ವಿದಾಯ ಪಂದ್ಯದಲ್ಲಿ ಮೂರಂಕಿ ಮೊತ್ತಗಳಿಸುವ ಮೂಲಕ ಅಲಿಸಾ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಹೋಬರ್ಟ್​ನ ಓವಲ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕಿ ಹರ್ಮನ್​ಪ್ರೀತ್ ಕೌರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪರ…

Read More

ಬೆಂಗಳೂರು ಪೊಲೀಸರ ಭರ್ಜರಿ ಬೇಟೆ: 1.5 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ – Kannada News | Bengaluru Police Seize 1.5 Crore Worth Drugs; Senegal National Detained in Major Bust

ಬೆಂಗಳೂರು, ಫೆಬ್ರವರಿ 17: ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಡ್ರಗ್ಸ್​​ ದಂಧೆಕೋರರ ಹಾವಳಿ ಮುಂದುವರಿದಿದೆ. ಮೇಲಿಂದ ಮೇಲೆ ನಡೆಯುತ್ತಿರುವ ಖಾಕಿ ಕಾರ್ಯಾಚರಣೆಗೂ ಬಗ್ಗದ ಖದೀಮರು ಪೊಲೀಸರ ಕಣ್ತಪ್ಪಿಸಿ ದಂಧೆ ಮುಂದುವರಿಸಿದ್ದಾರೆ. ನಗರದ ವಿವಿಧೆಡೆ ಡ್ರಗ್ಸ್ ಮಾರುತ್ತಿದ್ದ ಸೆನೆಗಲ್ ಮೂಲದ ಬ್ಯಾರಿ ಯಾಯ ಅಲಿಯಾಸ್ ಒಕೊಲಿ ಎಂಬಾತನನ್ನು ಬಂಧಿಸಲಾಗಿದ್ದು, ಆರೋಪಿಯಿಂದ ಬರೋಬ್ಬರಿ ಒಂದೂವರೆ ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. 29 LSD ಮಾತ್ರೆ, 546 ಗ್ರಾಂ MDMA, 152 ಗ್ರಾಂ ಹೈಡ್ರೋ ಗಾಂಜಾ, 131 ಗ್ರಾಂ ಕೊಕೇನ್​​​, 27…

Read More

ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲನ; ಒಂದೇ ವಿಮಾನದಲ್ಲಿ ಪ್ರಯಾಣಿಸಿದ ಫಡ್ನವಿಸ್ – ಉದ್ಧವ್ ಠಾಕ್ರೆ – Kannada News | Devendra Fadnavis and Uddhav Thackeray travelled in same flight to Nagpur shake hands

ನಾಗ್ಪುರ, ಜೂನ್ 26: ತೀವ್ರ ರಾಜಕೀಯ ಜಿದ್ದಾಜಿದ್ದಿಗೆ ಸಾಕ್ಷಿಯಾಗಿರುವ ಮಹಾರಾಷ್ಟ್ರ ರಾಜಕೀಯದಲ್ಲಿ ಇಂದು ಒಂದು ಅಪರೂಪದ ಹಾಗೂ ಅಚ್ಚರಿಯ ಬೆಳವಣಿಗೆ ನಡೆದಿದೆ. ಸದಾ ಪರಸ್ಪರ ಟೀಕೆ ಮಾಡಿಕೊಳ್ಳುವ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಶಿವಸೇನಾ (ಯುಬಿಟಿ) ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ (Uddhav Thackeray) ಮುಂಬೈನಿಂದ ನಾಗ್ಪುರಕ್ಕೆ ಒಂದೇ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ಅಷ್ಟೇ ಅಲ್ಲದೆ, ವಿಮಾನದಲ್ಲಿ ಮುಖಾಮುಖಿಯಾದಾಗ ಇಬ್ಬರೂ ನಾಯಕರು ಪರಸ್ಪರ ಕೈ ಕುಲುಕಿ ಕುಶಲೋಪರಿ ವಿಚಾರಿಸಿಕೊಂಡಿದ್ದಾರೆ. ರಾಜಕೀಯ ಕಾರ್ಯಕ್ರಮಗಳ ಕಾರಣಕ್ಕೆ ಉಭಯ ನಾಯಕರು ಮುಂಬೈನಿಂದ ನಾಗ್ಪುರಕ್ಕೆ…

Read More

ಶಬರಿಮಲೆ ಚಿನ್ನ ಕಳವು ಪ್ರಕರಣ; ‘ಕಾಂತಾರ’ ನಟನ ವಿಚಾರಣೆ – Kannada News | Kantara Actor Jayaram Questioned in Sabarimala Gold Theft Case by SIT

ದೇಶಾದ್ಯಂತ ಸಂಚಲನ ಸೃಷ್ಟಿಸಿದ ಶಬರಿಮಲೆ ಕಳವು ಪ್ರಕರಣದಲ್ಲಿ (Sabarimala Gold Theft Case) ‘ಕಾಂತಾರ: ಚಾಪ್ಟರ್ 1’ ನಟ ಜಯರಾಮ್ ಅವರನ್ನು ಕರೆದು ವಿಚಾರಣೆ ನಡೆಸಲಾಗಿದೆ. ಕನ್ನಡ, ಮಲಯಾಳಂ, ತಮಿಳು, ತೆಲುಗು ಮೊದಲಾದ ಚಿತ್ರರಂಗದಲ್ಲಿ ಜಯರಾಮ್ ಆ್ಯಕ್ಟೀವ್ ಆಗಿದ್ದಾರೆ. ಶಬರಿಮಲೆಯ ಪ್ರಕರಣದ ಪ್ರಮುಖ ಆರೋಪಿ ಜೊತೆ ಜಯರಾಮ್ ಲಿಂಕ್ ಹೊಂದಿರುವ ಅನುಮಾನ ಇರುವುದರಿಂದ ವಿಶೇಷ ತನಿಖಾ ತಂಡ (ಎಸ್​​ಐಟಿ) ಈ ವಿಚಾರಣೆಯನ್ನು ಕೈಗೊಂಡಿದೆ. 2019ರಲ್ಲಿ ಶಬರಿಮಲೆಯ ದ್ವಾರಪಾಲಕ ವಿಗ್ರಹಗಳಿಗೆ ಚಿನ್ನದ ಲೇಪನ ಮಾಡುವ ಸಂದರ್ಭದಲ್ಲಿ ಸುಮಾರು 4.5…

Read More

CSK vs DC: ಸಿಎಸ್​ಕೆ ಪರ ಮೊದಲ ಅರ್ಧಶತಕ ಬಾರಿಸಿದ ಸಂಜು ಸ್ಯಾಮ್ಸನ್

ಈ ಆವೃತ್ತಿಯಿಂದ ಐಪಿಎಲ್​ನಿಂದ ಸಿಎಸ್​ಕೆ ತಂಡದ ಪರ ಆಡುತ್ತಿರುವ ಸಂಜು ಸ್ಯಾಮನ್ಸ್​ ಕೊನೆಗೂ ತಮ್ಮ ಲಯ ಕಂಡುಕೊಂಡಿದ್ದಾರೆ. ಆವೃತ್ತಿಯ ಮೊದಲ ಮೂರು ಪಂದ್ಯಗಳಲ್ಲಿ ನಿರಾಶೆ ಮೂಡಿಸಿದ ಸಂಜು, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಈ ಪಂದ್ಯದಲ್ಲಿ ಆರಂಭದಿಂದಲೂ ತಾಳ್ಮೆಯ ಆಟ ಪ್ರದರ್ಶಿಸಿದ ಸಂಜು ಸ್ಯಾಮ್ಸನ್, ಮುಖೇಶ್ ಕುಮಾರ್ ಎಸೆದ ಇನ್ನಿಂಗ್ಸ್‌ನ ಒಂಬತ್ತನೇ ಓವರ್‌ನ ಮೊದಲ ಎಸೆತದಲ್ಲಿ ಸಿಂಗಲ್ ಪಡೆಯುವ ಮೂಲಕ ತಮ್ಮ ಅರ್ಧಶತಕ ಪೂರೈಸಿದರು. ಸಂಜು ಕೇವಲ 26 ಎಸೆತಗಳಲ್ಲಿ ಒಟ್ಟು 9…

Read More

ಬೈ ಎಲೆಕ್ಷನ್ ಕದನ: ಬಾಗಲಕೋಟೆ ಕೈ ಅಭ್ಯರ್ಥಿ ಬಹುತೇಕ ಫೈನಲ್, ದಾವಣಗೆರೆಯಿಂದಲೇ ವಿಳಂಬ

ಬಾಗಲಕೋಟೆ, (ಮಾರ್ಚ್ 19): ರಾಜ್ಯದ ಜನರ ಚಿತ್ತ ದಾವಣಗೆರೆ ದಕ್ಷಿಣ  (Davanagere South By Election) ಹಾಗೂ ಬಾಗಲಕೋಟೆ (Bagalkot) ವಿಧಾನಸಭಾ ಕ್ಷೇತ್ರ ಉಪಚುನಾವಣೆಯತ್ತ ನೆಟ್ಟಿದೆ. ದಿವಂಗತ ಎಚ್.ವೈ ಮೇಟಿ ನಿಧನದ ನಂತರ ತೆರವಾಗಿದ್ದ ಬಾಗಲಕೋಟೆ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಿದ್ದು, ಟಿಕೆಟ್ ಗಾಗಿ ಎರಡು ಪಕ್ಷದಲ್ಲಿ ಫೈಟ್ ಮಧ್ಯೆ ಬಿಜೆಪಿ ಕೊನೆಗೂ ನಿರೀಕ್ಷೆ ಎಂಬಂತೆ ವೀರಣ್ಣ ಚರಂತಿಮಠ ಅವರಿಗೆ ಟಿಕೆಟ್ ಘೋಷಣೆ ಮಾಡಿ ಯುಗಾದಿಯ ಗಿಪ್ಟ್ ನೀಡಿದ್ದು, ಈಗಾಗಲೇ ಬಿಜೆಪಿ ಕಾರ್ಯಕರ್ತರು ಗ್ರೌಂಡ್ ಲೆವಲ್ ಪ್ರಚಾರದಲ್ಲಿ…

Read More

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತದಿಂದ ಕುಸಿದುಬಿದ್ದು ವಿದ್ಯಾರ್ಥಿ ಸಾವು – Kannada News | Tragedy in Mysore: Student’s Sudden Heart Attack at Marimallappa College Sparks Youth Health Fears

ಮೈಸೂರು ವಿದ್ಯಾರ್ಥಿ ಸಾವುImage Credit source: Tv9 kannada ಮೈಸೂರು, ಜೂ.19: ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಹೃದಯಾಘಾತದ (Heart Attack) ಪ್ರಕರಣಗಳು ಹೆಚ್ಚಾಗುತ್ತಿರುವುದು ತೀವ್ರ ಆತಂಕವೂ ಮೂಡಿಸಿದೆ. ಇದಕ್ಕೆ ಸಾಕ್ಷಿ ಎಂಬಂತೆ, ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು ಕ್ಯಾಂಪಸ್‌ನಲ್ಲೇ (Marimallappa College) ಹೃದಯಾಘಾತದಿಂದ ವಿದ್ಯಾರ್ಥಿಯೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಇದೀಗ ಚಿಕ್ಕ ವಯಸ್ಸಿನಲ್ಲಿ ಹೃದಯಾಘಾತದಂತಹ ಕಾಯಿಲೆಗಳು ಹೆಚ್ಚಾಗಿರುವುದು ಪೋಷಕರಲ್ಲಿ ಆಂತಕ ಉಂಟು ಮಾಡಿದೆ. ಮೃತ ವಿದ್ಯಾರ್ಥಿಯನ್ನು ಮಾದೇಶ್ ಎಂದು ಗುರುತಿಸಲಾಗಿದೆ. ಇವರು ಮಂಡ್ಯ…

Read More

Lakshmi Narayana Yoga: ಲಕ್ಷ್ಮಿ ನಾರಾಯಣ ಯೋಗ; ಮೇ 29 ರಿಂದ ಈ 4 ರಾಶಿಯವರು ಮುಟ್ಟಿದೆಲ್ಲಾ ಚಿನ್ನ! – Kannada News | Lakshmi Narayana Yoga: 4 Zodiac Signs to Gain Immense Wealth and Success by May End

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರತಿಯೊಂದು ಗ್ರಹವೂ ಒಂದು ನಿರ್ದಿಷ್ಟ ಸಮಯದಲ್ಲಿ ತನ್ನ ರಾಶಿಯನ್ನು ಬದಲಾಯಿಸುತ್ತದೆ. ಗ್ರಹಗಳ ಈ ಸಂಚಾರದಿಂದಾಗಿ ಜಾತಕದಲ್ಲಿ ಕೆಲವು ಅತ್ಯಂತ ಶುಭ ಯೋಗಗಳು ಸೃಷ್ಟಿಯಾಗುತ್ತವೆ. ಇಂತಹ ಪವಿತ್ರ ಮತ್ತು ಶಕ್ತಿಶಾಲಿ ಯೋಗಗಳಲ್ಲಿ ಒಂದಾದ ‘ಲಕ್ಷ್ಮಿ ನಾರಾಯಣ ಯೋಗ’ ಮೇ ತಿಂಗಳ ಕೊನೆಯಲ್ಲಿ ಆರಂಭವಾಗಲಿದೆ. ಮೇ 29 ರಂದು ಬುಧ ಗ್ರಹವು ಮಿಥುನ ರಾಶಿಯನ್ನು ಪ್ರವೇಶಿಸಲಿದ್ದು, ಜೂನ್ 8 ರವರೆಗೆ ಅಲ್ಲಿಯೇ ಸಂಚರಿಸಲಿದೆ. ಈ ಅವಧಿಯಲ್ಲಿ ಸೃಷ್ಟಿಯಾಗುವ ಲಕ್ಷ್ಮಿ ನಾರಾಯಣ ಯೋಗದಿಂದಾಗಿ ಕೆಲವು ರಾಶಿಯವರ ಜೀವನದಲ್ಲಿ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 7ರ ದಿನಭವಿಷ್ಯ – Kannada News | Janamasankhye 7, 8, 9: Feb 7 Numerology Predictions and Stotra Guidance

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 7ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ನಿಮ್ಮಲ್ಲಿ ಇರುವಂಥ ನಾಯಕತ್ವದ ಗುಣಗಳು ಇತರರಿಗೂ ಅನುಭವಕ್ಕೆ ಬರುವಂಥ ದಿನ ಇದಾಗಿರುತ್ತದೆ. ಉದ್ಯೋಗಸ್ಥರಾಗಿದ್ದಲ್ಲಿ ನೀವು ಕೆಲಸ ಮಾಡುವ ಸ್ಥಳ- ಕಚೇರಿಯಲ್ಲಿ ನಿಮ್ಮ ನಿರ್ಧಾರಗಳು ಮತ್ತು ಸಲಹೆಗಳಿಗೆ ಮನ್ನಣೆ ಸಿಗಲಿದೆ. ಹೊಸ ಜವಾಬ್ದಾರಿಗಳನ್ನು ನೀವು ನಿರ್ವಹಿಸಬೇಕಾಗಲಿದ್ದು, ಆರ್ಥಿಕವಾಗಿಯೂ ಸದೃಢರಾಗುವಿರಿ….

Read More

ಪ್ರವಾಸಿಗರ ಮೇಲೆ ಎರಗಲು ಯತ್ನಿಸಿದ ಹುಲಿ, ಇಲ್ಲಿದೆ ಭಯಾನಕ ವಿಡಿಯೋ

ಶಿವಮೊಗ್ಗ, (ಏಪ್ರಿಲ್ 12): ಹುಲಿ (Tiger) ಪ್ರವಾಸಿಗರ (Tourists) ಮೇಲೆ ಎರಗಲು ಯತ್ನಿಸಿದ ವಿಡಿಯೋವೊಂದು ವೈರಲ್ ಆಗಿದೆ. ಘರ್ಜಿಸುತ್ತಲೇ ಪ್ರವಾಸಿಗರ ಬಳಿಕ ಬಂದ ಹುಲಿ, ಏಕಾಏಕಿ ಜಾಲರಿ ಮೇಲೆ ಜಿಗಿದು ದಾಳಿಗೆ ಯತ್ನಿಸಿದೆ. ಇದರಿಂದ ಪ್ರವಾಸಿಗರು ಒಂದು ಕ್ಷಣ ಗಾಬರಿಗೊಂಡು ಚೀರಿದ್ದಾರೆ. ಶಿವಮೊಗ್ಗದ (Shivamogga) ಹುಲಿ ಮತ್ತು ಸಿಂಹಧಾಮದಲ್ಲಿ ಈ ಘಟನೆ ನಡೆದಿದ್ದು, ಸದ್ಯ ಈ ವಿಡಿಯೋ ವೈರಲ್ ಆಗುತ್ತಿದೆ.  ಅಕಸ್ಮಾತ್ ಕೈ ಬೆರಳು ಏನಾದರೂ ಇಟ್ಟಿದ್ದರೆ ಅನಾಹುತ ಆಗಿರೋದು. ಕರ್ನಾಟಕದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ…

Read More