’ಜನ ನಾಗಯನ್‘ ಸಿನಿಮಾ: ಯಶಸ್ವಿಯಾಯ್ತು ವಿಜಯ್ ರಾಜಕೀಯ ವಿರೋಧಿಗಳ ಪ್ಲ್ಯಾನ್

ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ರಾಜಕೀಯಕ್ಕೆ ಸಿಲುಕಿ ಇನ್ನೂ ಬಿಡುಗಡೆ ಆಗಿಲ್ಲ. ಜನವರಿ 09 ರಂದು ಬಿಡುಗಡೆ ಆಗಬೇಕಿತ್ತು. ಆದರೆ ಸಿನಿಮಾ ಸಿಬಿಎಫ್​​ಸಿಯು ಸಿನಿಮಾಕ್ಕೆ ಪ್ರಮಾಣ ಪತ್ರ ನೀಡಲು ವಿಳಂಬ ನೀತಿ ಅನುಸರಿಸಿತು. ಇದೇ ಕಾರಣಕ್ಕೆ ಸಿನಿಮಾದ ನಿರ್ಮಾಣ ಸಂಸ್ಥೆಯಾದ ಕೆವಿಎನ್, ನ್ಯಾಯಾಲಯದ ಮೆಟ್ಟಿಲೇರಿತು. ಆದರೆ ಅಲ್ಲಿ ವಿಚಾರಣೆ ತಡವಾಗಿ ಸಿನಿಮಾದ ಬಿಡುಗಡೆ ಇನ್ನಷ್ಟು ವಿಳಂಬವಾಯ್ತು. ಆದರೆ ನಿರ್ಮಾಪಕರು ಕೇಸು ಹಿಂಪಡೆದು, ಸಿಬಿಎಫ್​​ಸಿಯಿಂದಲೇ ಪ್ರಮಾಣ ಪತ್ರ ಪಡೆಯಲು ಮುಂದಾದರು. ಆದರೆ ಮತ್ತೆ ಉದ್ದೇಶಪೂರ್ವಕ…

Read More

6 ತಿಂಗಳಿಂದ ಪಾವತಿಯಾಗಿಲ್ಲ ಸಂಬಳ! ಗುತ್ತಿಗೆ ವೈದ್ಯಾಧಿಕಾರಿ ರಾಜೀನಾಮೆ – Kannada News | Unpaid for Half a Year, Contract Medical Officer Dr. Kuldeep MD Resigns in Kollamogaru

ಮಂಗಳೂರು, ಡಿಸೆಂಬರ್ 22: ದಕ್ಷಿಣ ಕನ್ನಡ ಜಿಲ್ಲೆಯ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುತ್ತಿಗೆ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಕುಲದೀಪ್ ಎಂ.ಡಿ. ಅವರು ಕಳೆದ ಆರು ತಿಂಗಳಿಂದ ಸಂಬಳ ದೊರೆಯದ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ಈ ನಿರ್ಧಾರ, ಸರ್ಕಾರವು ಗುತ್ತಿಗೆ ವೈದ್ಯಾಧಿಕಾರಿಗಳ ಸಂಬಳವನ್ನು ಬಾಕಿ ಉಳಿಸಿಕೊಂಡಿರುವ ಸಮಸ್ಯೆ ಬಗ್ಗೆ ಬೆಳಕು ಚೆಲ್ಲಿದೆ. ಕಳೆದ ಎರಡೂವರೆ ವರ್ಷಗಳಿಂದ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಕುಲದೀಪ್ ಅವರಿಗೆ ಆರು ತಿಂಗಳ ಕಾಲ ವೇತನ…

Read More

ದಳಪತಿ ವಿಜಯ್ ವಿಚ್ಛೇದನಕ್ಕೆ ದೊಡ್ಡ ಟ್ವಿಸ್ಟ್: ತ್ರಿಷಾ ಜತೆ ಮದುವೆಗೆ ಹಾಜರಿ – Kannada News | Thalapthy Vijay Trisha seen together at wedding amidst divorce proceedings with Sangeetha

ತಮಿಳು ಚಿತ್ರರಂಗದ ಖ್ಯಾತ ನಟ ದಳಪತಿ ವಿಜಯ್ (Thalapthy Vijay) ಮತ್ತು ಅವರ ಪತ್ನಿ ಸಂಗೀತಾ 27 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡುತ್ತಿದ್ದಾರೆ. ಸಂಗೀತಾ ಅವರು ವಿಚ್ಛೇದನಕ್ಕೆ (Divorce) ಅರ್ಜಿ ಸಲ್ಲಿಸಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ, ವಿಜಯ್ ಅವರು ಖ್ಯಾತ ನಟಿ ತ್ರಿಷಾ ಕೃಷ್ಣನ್ ಜೊತೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಚೆನ್ನೈನಲ್ಲಿ ಇಂದು (ಮಾರ್ಚ್ 5) ಸಂಜೆ ನಡೆದ ಎಸ್‌. ಕಲ್ಪತಿ ಸುರೇಶ್ ಮತ್ತು ಮೀನಾಕ್ಷಿ ಸುರೇಶ್ ಅವರ ಪುತ್ರನ ವಿವಾಹ ಸಮಾರಂಭದಲ್ಲಿ ವಿಜಯ್ ಹಾಗೂ ತ್ರಿಷಾ…

Read More

ಚಿಯಾ ಬೆಳೆಗಾರರಿಗೆ ತಟ್ಟಿದ ಯುದ್ಧದ ಬಿಸಿ: ಸರ್ರನೆ ಕುಸಿದ ದರ; ಬೀದರ್​​ ರೈತರು ಕಂಗಾಲು

ಬೀದರ್​, ಮಾರ್ಚ್​ 29: ಗಲ್ಫ್​​ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಚಿಯಾ (Chia) ಬೆಳೆಗಾರರಿಗೆ ತಟ್ಟಿದೆ. ಚಿಯಾ ಬೀಜದ ದರ ಅರ್ಧದಷ್ಟು ಇಳಿಕೆಯಾಗಿದ್ದು, ರೈತರಿಗೆ ಸಂಕಷ್ಟ ತಂದೊಡ್ಡಿದೆ. ಯುದ್ಧ ಮುಂದುವರೆದ ಹಿನ್ನಲೆ ರಫ್ತು ಮಾಡಲಾಗದೇ ಸಮಸ್ಯೆ ಉಂಟಾಗಿದ್ದು, ಚಿಯಾ ದರದಲ್ಲಿ (Rate) ಭಾರೀ ‌ಕುಸಿತವಾಗಿದೆ. ಸದ್ಯ ಇದು ರೈತರನ್ನ ಕಂಗಾಲು ಮಾಡಿದೆ. ಒಂದೇ ತಿಂಗಳಲ್ಲಿ 10 ಸಾವಿರ ರೂ. ಇಳಿಕೆ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಚಿಯಾ ಬೆಳೆಗಾರರು ಸಂಕಷ್ಟಕ್ಕೆ ಸಿಲಿಕಿದ್ದಾರೆ. ಬೀದರ್ ಜಿಲ್ಲೆಯಲ್ಲಿ ಚಿಯಾ ಬೆಳೆಗಾರರು ಗಂಭೀರ…

Read More

Teeth Gap Fortune: ನಿಮ್ಮ ಹಲ್ಲುಗಳ ನಡುವೆ ಅಂತರವಿದೆಯೇ? ಜ್ಯೋತಿಷ್ಯ ಮತ್ತು ಸಾಮುದ್ರಿಕ ಶಾಸ್ತ್ರ ಹೇಳುವುದೇನು ಗೊತ್ತಾ? – Kannada News | Teeth Gap Fortune: Astrology Secrets for Smart, Wealthy Women

ಸಾಮಾನ್ಯವಾಗಿ, ಅನೇಕ ಜನರು ಹಲ್ಲುಗಳ ನಡುವಿನ ಅಂತರದಿಂದಾಗಿ ನಗಲು ಕಷ್ಟಪಡುತ್ತಾರೆ. ಇದು ಅವರ ಸೌಂದರ್ಯವನ್ನು ಕಡಿಮೆ ಮಾಡುತ್ತದೆ ಎಂದು ಭಾವಿಸಿ, ಅವರು ವೈದ್ಯರ ಬಳಿಗೆ ಹೋಗಿ ಕ್ಲಿಪ್‌ಗಳನ್ನು ಹಾಕಿಸಿಕೊಳ್ಳುತ್ತಾರೆ. ಆದರೆ, ಜ್ಯೋತಿಷ್ಯ ಮತ್ತು ಸಾಮುದ್ರಿಕ ಶಾಸ್ತ್ರದ ಪ್ರಕಾರ ಹಲ್ಲುಗಳ ನಡುವೆ ಅಂತರವಿರುವುದು ದೋಷವಲ್ಲ, ಅದು ದೊಡ್ಡ ಆಶೀರ್ವಾದ ಎಂದು ನಿಮಗೆ ತಿಳಿದಿದೆಯೇ? ಈ ಗುಣಲಕ್ಷಣವಿದ್ದರೆ ಮಹಿಳೆಯರು, ವಿಶೇಷವಾಗಿ ಅದೃಷ್ಟವಂತರು ಎಂದು ಶಾಸ್ತ್ರ ಹೇಳುತ್ತವೆ. ಅತ್ಯಂತ ಬುದ್ಧಿವಂತರು: ಜ್ಯೋತಿಷ್ಯ ತಜ್ಞರ ಪ್ರಕಾರ, ಮುಂಭಾಗದ ಹಲ್ಲುಗಳ ನಡುವೆ ಅಂತರವಿರುವ ಹುಡುಗಿಯರು…

Read More

ಲಂಚ ಕೇಸ್: ಬಿಜೆಪಿ ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ? ಸ್ವಾಮೀಜಿ ಆಡಿಯೋ ವೈರಲ್ – Kannada News | BJP MLA Chandru Lamani Arrested In Bribe Case: Swamiji Audio Goes Viral

ಗದಗ, (ಫೆಬ್ರವರಿ 22): ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಶಾಸಕ ಡಾ ಚಂದ್ರು ಲಮಾಣಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರನ್ನು ಯಾವುದಾದರೊಂದು ಪ್ರಕರಣದಲ್ಲಿ ಸಿಲುಕಿಸುವ ಬಗ್ಗೆ ಸ್ವಾಮೀಜಿಯೊಬ್ಬರ ಕೈವಾಡ ಇರುವ ಆರೋಪ ಕೇಳಿಬಂದಿದೆ. ಶಿರಹಟ್ಟಿ ತಾಲೂಕಿನ ಅದರಹಳ್ಳಿ ಕುಮಾರ ಮಹಾರಾಜರ ಸ್ವಾಮೀಜಿ ಹಾಗೂ ಬಿಜೆಪಿ ಕಾರ್ತಕರ್ತರೊಬ್ಬರು 2.36 ನಿಮಿಷಗಳ ಕಾಲ ಮಾತನಾಡಿರುವ ಆಡಿಯೋವೊಂದು ವೈರಲ್ ಆಗಿದೆ. ತಮ್ಮದೇ ಸಮುದಾಯದ ಶಾಸಕರ ವಿರುದ್ಧ ಬಂಜಾರ ಸಮಾಜದ ಸ್ವಾಮೀಜಿ ಮಸಲತ್ತು ಮಾಡಿದ್ದಾರೆ…

Read More

IND vs PAK: ಪಾಕಿಸ್ತಾನವನ್ನು ಎರಡಂಕಿ ಮೊತ್ತಕ್ಕೆ ಆಲೌಟ್ ಮಾಡಿ 8 ವಿಕೆಟ್​ಗಳಿಂದ ಗೆದ್ದ ಭಾರತ – Kannada News | India Women Dominates Pakistan A by 8 Wickets; Vrinda Dinesh Shines in Asia Cup Win

2026 ರ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವೆ ಕೆಲವೇ ಗಂಟೆಗಳಲ್ಲಿ ಪಂದ್ಯ ನಡೆಯಲಿದೆ. ಆದರೆ ಅದಕ್ಕೂ ಮುನ್ನ ಬ್ಯಾಂಕಾಕ್‌ನಲ್ಲಿ ನಡೆದ ಮಹಿಳಾ ರೈಸಿಂಗ್ ಸ್ಟಾರ್ಸ್ ಏಷ್ಯಾಕಪ್‌ನಲ್ಲಿ (Women’s Rising Stars Asia Cup) ಪಾಕಿಸ್ತಾನ ತಂಡವನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿದ ಭಾರತ ಮಹಿಳಾ ತಂಡ ದಾಖಲೆಯ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಮಾಡಿ ಕೇವಲ 93 ರನ್​ಗಳಿಗೆ ಆಲೌಟ್ ಆಯಿತು. ಪಾಕಿಸ್ತಾನ ತಂಡದ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಶತ್ರುಪಕ್ಷದಿಂದ ಆಹ್ವಾನ, ಅವ್ಯಕ್ತ ಭಯ – Kannada News | Horoscope 05 February 2026; Dina Rashi Bhavishya Today, Checkout the details here

ಮೇಷ ರಾಶಿ: ನಿಮ್ಮ ವೃತ್ತಿ ಸ್ಥಳವು ಬದಲಾಗಬಹುದು. ಹೊಸದಾಗಿ ಉದ್ಯೋಗವನ್ನು ಮಾಡುವವರಿಗೆ ಆಯ್ಕೆಯಲ್ಲಿ ಗೊಂದಲವು ಕಾಣಿಸಿಕೊಂಡೀತು. ನಿಮ್ಮ ಪರೀಕ್ಷೆಯ ಕಾಲವೂ ಇದಾಗಲಿದೆ. ತಂದೆಯ ಸೇವೆಯನ್ನು ಮಾಡುವಿರಿ. ಶ್ರಮಕ್ಕೆ ಯೋಗ್ಯವಾದ ಫಲವನ್ನೇ ನಿರೀಕ್ಷಿಸಿ. ಇನ್ನೊಬ್ಬರ ಯೋಚನೆಯನ್ನು ಕದಿಯಬಹುದು. ಕೆಲವು ವಿಚಾರದಲ್ಲಿ ನೀವು ನಿಯಂತ್ರಣವನ್ನು ತಪ್ಪಬಹುದು. ಅಲ್ಪ ವಸ್ತುಗಳಿಂದ ಸಂತೋಷವಾಗಿ ಇರಲು ಬಯಸುವಿರಿ. ಹಳೆಯ ವಸ್ತುಗಳನ್ನು ಯಾರಿಗಾದರೂ ಕೊಡುವಿರಿ. ವೃಷಭ ರಾಶಿ: ಸಾವಧಾನತೆಯನ್ನು ನೀವು ರೂಢಿಸಿಕೊಳ್ಳಬೇಕಾದೀತು. ನಿಮ್ಮ ನಾಟಕೀಯ ಮನೋಭಾವವು ಇತರರಿಗೆ ಗೊತ್ತಾದೀತು. ಮಕ್ಕಳಿಗೆ ತಂದೆಯಿಂದ ಸಹಾಯವು ಸಿಗಬಹುದು. ಕಾರ್ಯಗಳು…

Read More

ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದ; ದಾರಿ ತಪ್ಪಿಸುತ್ತಿರುವ ರಾಹುಲ್ ಗಾಂಧಿ: ವಾಣಿಜ್ಯ ಸಚಿವರ ಟೀಕೆ – Kannada News | This is the best deal from US among Indian neighbours, says Piyush Goyal

ನವದೆಹಲಿ, ಫೆಬ್ರುವರಿ 3: ಭಾರತ ಮತ್ತು ಅಮೆರಿಕ ನಡುವಿನ ಒಪ್ಪಂದವನ್ನು (India US trade deal) ವಾಣಿಜ್ಯ ಸಚಿವ ಪೀಯೂಶ್ ಗೋಯಲ್ (Piyush Goyal) ತುಂಬು ಹೃದಯದಿಂದ ಸ್ವಾಗತಿಸಿದ್ದಾರೆ. ಇದುದೇಶ ಹೆಮ್ಮೆ ಪಡಬಹುದಾದ ಒಪ್ಪಂದವಾಗಿದೆ. ಭಾರತದ ಯಾವುದೇ ನೆರೆಹೊರೆಯವರೊಂದಿಗೆ ಅಮೆರಿಕ ಮಾಡಿಕೊಂಡಿರುವ ಒಪ್ಪಂದಗಳಲ್ಲೇ ಇದು ಅತ್ಯುತ್ತಮ ಡೀಲ್ ಎಂದು ಪೀಯೂಶ್ ಗೋಯಲ್ ಬಣ್ಣಿಸಿದ್ದಾರೆ. ಇಂದು ಮಂಗಳವಾರ ಇದೇ ವಿಚಾರವಾಗಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ವಾಣಿಜ್ಯ ಸಚಿವರು, ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್…

Read More

ಚಿಕ್ಕಬಳ್ಳಾಪುರದಲ್ಲೊಂದು ಅಪರೂಪದ ಜಾತ್ರೆ: ಕಹಿ ಬೇವಿನ ಸೊಪ್ಪೇ ಇಲ್ಲಿ ಪ್ರಸಾದ

ಚಿಕ್ಕಬಳ್ಳಾಪುರ, ಏಪ್ರಿಲ್​ 02: ಅಲ್ಲೊಂದು ಅಪರೂಪದಲ್ಲಿ ಅಪರೂಪದ ಜಾತ್ರೆ (Jatre) ನಡೆಯುತ್ತೆ. ಆ ಜಾತ್ರೆಯಲ್ಲಿ ಕಹಿ ಬೇವು (Neem), ಬೆಲ್ಲದಂತೆ ಸಿಹಿಯಾಗುತ್ತಂತೆ. ಇದರಿಂದ ಜನ ಬೃಹತ್ ಬೇವಿನ ಮರವೇರಿ ಕಹಿ ಬೇವಿನ ಸೊಪ್ಪು ತಿನ್ನುತ್ತಾರೆ. ಎಲ್ಲಡೆ ದೇವರ ಪ್ರಸಾದವಾಗಿ ಸಿಹಿ ಲಾಡು, ಸ್ವೀಟ್, ಅನ್ನಸಂತರ್ಪಣೆ ಮಾಡಿದರೆ, ಇಲ್ಲಿ ಮಾತ್ರ ಕಹಿ ಬೇವಿನ ಸೊಪ್ಪು ಪ್ರಸಾದವಾಗಿ ನೀಡಲಾಗುತ್ತದೆ. ಈ ಜಾತ್ರೆಯಲ್ಲಿ ಬೇವಿನ ಸೊಪ್ಪೇ ಪ್ರಸಾದ ಚಿಕ್ಕಬಳ್ಳಾಪುರ ಜಿಲ್ಲೆಯ ನೂತನ ಮಂಚೇನಹಳ್ಳಿ ತಾಲೂಕಿನ ಮೀಣಕನಗುರ್ಕಿ ಗ್ರಾಮದಲ್ಲಿ ಮಹೇಶ್ವರಮ್ಮ ಜಾತ್ರೆ ಸದ್ಯ…

Read More