Headlines

ಮೆಟ್ರೋ ಟಿಕೆಟ್ ದರ ಏರಿಕೆಗೆ ಬೆನ್ನಲ್ಲೇ ಕೇಂದ್ರ ಸಚಿವರನ್ನು ಭೇಟಿಯಾದ ತೇಜಸ್ವಿ ಸೂರ್ಯ ಹೇಳಿದ್ದೇನು? – Kannada News | Namma Metro Fare Hike: Tejasvi Surya meet ml khattar to Urge Fare Fixation Committee Overhaul

ತೇಜಸ್ವಿ ಸೂರ್ಯ, ಮನೋಹರ್ ಲಾಲ್ ಖಟ್ಟರ್​​, ನಮ್ಮ ಮೆಟ್ರೋ Image Credit source: Tejasvi Surya X ಬೆಂಗಳೂರು, ಫೆಬ್ರವರಿ 05: ದೇಶದಲ್ಲೇ ಅತ್ಯಂತ ದುಬಾರಿ ಎನಿಸಿಕೊಂಡಿರುವ ಬೆಂಗಳೂರು ನಮ್ಮ ಮೆಟ್ರೋ (Namma Metro) ಇದೀಗ ಮತ್ತೆ ದರ ಏರಿಕೆಗೆ ಮುಂದಾಗಿದೆ. ಶೇ.5ರಷ್ಟು ಮೆಟ್ರೋ ಟಿಕೆಟ್ ಪ್ರಯಾಣ ದರ ದುಬಾರಿಯಾಗಿದ್ದು, ಫೆಬ್ರವರಿ 9ರಿಂದ ಪರಿಷ್ಕೃತ ದರ ಜಾರಿಯಾಗಲಿದೆ. ಈಗಾಗಲೇ ಮೆಟ್ರೋ ಪ್ರಯಾಣಿಕರು ಬಿಎಂಆರ್​ಸಿಎಲ್​ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬೆನ್ನಲ್ಲೇ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ…

Read More

ಎಲ್ಲವೂ ಫಿಫ್ಟಿ-ಫಿಫ್ಟಿ… ಕಾದು ನೋಡಿ ಎಂದ ರಿಷಭ್ ಪಂತ್

IPL 2026: ರಿಷಭ್ ಪಂತ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವು ಸೋಲಿನೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 18.4 ಓವರ್​​ಗಳಲ್ಲಿ 141 ರನ್​ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 17.1 ಓವರ್​​ಗಳಲ್ಲಿ 145 ರನ್​ ಬಾರಿಸಿ…

Read More

ಸೆನ್ಸೆಕ್ಸ್, ನಿಫ್ಟಿ ಕುಸಿತದ ನಡುವೆ ಪತಂಜಲಿ ಷೇರುಗಳಿಗೆ 3 ದಿನ ಹೆಚ್ಚಿದ ಬೇಡಿಕೆ; ಹೂಡಿಕೆದಾರರಿಗೆ ಸಾವಿರ ಕೋಟಿ ರೂ ಲಾಭ – Kannada News | Patanjali Foods shares gain for 3 days, while Nifty and Sensex see downtrend

ಷೇರು ಮಾರುಕಟ್ಟೆ (Share Market) ನಿರಂತರ ಹಿನ್ನಡೆ ಅನುಭವಿಸುತ್ತಿದ್ದರೂ, ಕಳೆದ ವಾರ ಸತತ ಮೂರು ವಹಿವಾಟು ದಿನಗಳಲ್ಲಿ ಪತಂಜಲಿ ಫುಡ್ಸ್ (Patanjali Foods) ಸಂಸ್ಥೆಯ ಷೇರುಗಳು ಲಾಭ ಕಂಡವು. ಕಂಪನಿಯ ಷೇರುಗಳು ಮೂರು ವಹಿವಾಟು ದಿನಗಳಲ್ಲಿ ಸರಿಸುಮಾರು ಶೇ. 2 ರಷ್ಟು ಏರಿಕೆಯಾದರೆ, ಅದೇ ವೇಳೆ ಸೆನ್ಸೆಕ್ಸ್ ಮತ್ತು ನಿಫ್ಟಿ ಶೇ. 0.70 ರಷ್ಟು ಕುಸಿದಿವೆ. ಒಂದೆಡೆ, ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು ಮೂರು ದಿನಗಳಲ್ಲಿ ಒಟ್ಟಾರೆ ನಷ್ಟ ಅನುಭವಿಸಿದ್ದಾರೆ. ಮತ್ತೊಂದೆಡೆ, ಪತಂಜಲಿ ತನ್ನ ಹೂಡಿಕೆದಾರರಿಗೆ 1,000 ಕೋಟಿ…

Read More

ಬೆಂಗಳೂರಿನಲ್ಲಿ ‘ಲವ್ ಜಿಹಾದ್’ ಆರೋಪ: ಮದುವೆಗೆ ನಿರಾಕರಿಸಿದ ಹಿಂದೂ ಯುವತಿಯ ಮೇಲೆ ಮನಬಂದಂತೆ ಹಲ್ಲೆ ಮಾಡಿದ ಜುಹೇಬ್ – Kannada News | Karnataka Love Jihad Concerns: Actress Assaulted in Bengaluru; Juheb Booked

ಬೆಂಗಳೂರು, ಏ,16: ರಾಜ್ಯದಲ್ಲಿ ಲವ್​​ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿದೆ. ಈಗಾಗಲೇ ಹಲವು ಕಡೆ ಲವ್​​​​​ ಜಿಹಾದ್​​​ ಕೃತ್ಯಕ್ಕೆ ಹಿಂದೂ ಹುಡುಗಿಯರು ಬಲಿಯಾಗಿರುವ ಘಟನೆಗಳು ಆಗ್ಗಾಗೆ ಬೆಳಕಿಗೆ ಬರುತ್ತಿದೆ. ಇತ್ತಿಚೆಗೆ ಹುಬ್ಬಳ್ಳಿಯಲ್ಲಿ ಜಿಮ್​​ ಟ್ರೈನರ್​​​​ ಹಿಂದೂ ಹುಡುಗಿಯ ವಿಡಿಯೋ ಮಾಡಿ ಮತಾಂತರ ಆಗುವಂತೆ ಒತ್ತಾಯ ಮಾಡಿದ್ದಾನೆ ಎಂಬೆಲ್ಲ ಆರೋಪಗಳು ಕೇಳಿ ಬಂದಿತ್ತು. ಇದೀಗ ಬೆಂಗಳೂರಿನಲ್ಲೂ ಲವ್​​ ಜಿಹಾದ್​​​ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮಾಡೆಲ್​ ಹಾಗೂ ನಟಿಯೊಬ್ಬರು ಸೋಶಿಯಲ್​ ಮೀಡಿಯಾದಲ್ಲಿ ವಿಡಿಯೋವೊಂದನ್ನು ವೈರಲ್​ ಆಗಿದೆ….

Read More

ಎ ಖಾತಾದಿಂದ ಬಿ ಖಾತಾಗೆ ಕನ್ವರ್ಷನ್: ಬಿಗ್ ಅಪ್ಡೇಟ್ ನೀಡಿದ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, ಮಾರ್ಚ್ 26: ಬೆಂಗಳೂರು ಮಹಾನಗರದಲ್ಲಿ ಆಸ್ತಿ ದಾಖಲೆಗಳ ನಿರ್ವಹಣೆ ಮತ್ತು ಖಾತಾ ಬದಲಾವಣೆ ಪ್ರಕ್ರಿಯೆಗಳನ್ನು ಸರಳಗೊಳಿಸುವ ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ‘ಫೇಸ್‌ಲೆಸ್ ಆನ್‌ಲೈನ್ ಇ-ಖಾತಾ ಡಿಜಿಟಲ್ ಪ್ರಾಪರ್ಟಿ ರೆಕಾರ್ಡ್ಸ್ ಮ್ಯಾನೇಜ್‌ಮೆಂಟ್ ಸಿಸ್ಟಮ್’ಗೆ ಗೋಲ್ಡ್ ಮೆಡಲ್ ಲಭಿಸಿದೆ. ಇದು ಆಡಳಿತವನ್ನು ಪಾರದರ್ಶಕಗೊಳಿಸುವ ಪ್ರಯತ್ನದ ಭಾಗವಾಗಿದೆ ಎಂದು ಅವರು ಹೇಳಿದರು. ಪ್ರಸ್ತುತ, ಬೆಂಗಳೂರಿನಲ್ಲಿ 25 ಲಕ್ಷ ಆಸ್ತಿಗಳಿದ್ದು, ಇದುವರೆಗೆ 9.5 ಲಕ್ಷ ಖಾತೆಗಳನ್ನು ವಿತರಿಸಲಾಗಿದೆ. ಎ ಟು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 31ರ ದಿನಭವಿಷ್ಯ 

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮಾರ್ಚ್ 31ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ನಿಮ್ಮ ಬಗ್ಗೆ ಗಾಸಿಪ್ ಹರಿದಾಡಲಿದೆ. ಅದರ ಮೂಲ ಯಾವುದು, ಯಾರು ಈ ರೀತಿ ವದಂತಿ ಹಬ್ಬಿಸುತ್ತಿದ್ದಾರೆ ಎಂಬುದನ್ನು ಪತ್ತೆ ಹಚ್ಚುವುದಕ್ಕೆ ಹರಸಾಹಸ ಪಡುವಂತೆ ಆಗಲಿದೆ. ಮನೆಯ…

Read More

SA vs NZ, T20 Semi Final Live Score: ಸೆಮಿಫೈನಲ್​ ಕಾಳಗಕ್ಕೆ ಕ್ಷಣಗಣನೆ – Kannada News | South Africa vs New Zealand1st Semi Final Live Cricket Score ICC Men T20 World Cup 2026 SA vs NZ Today Match Latest News and Updates in Kannada

LIVE NEWS & UPDATES 04 Mar 2026 06:19 PM (IST) SA vs NZ, T20 Semi Final Live: ಮೊದಲ ಸೆಮಿಫೈನಲ್ ಪಂದ್ಯ 2026 ರ ಟಿ20 ವಿಶ್ವಕಪ್‌ನ ಮೊದಲ ಸೆಮಿಫೈನಲ್ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯವು ಸಂಜೆ 7 ಗಂಟೆಗೆ ಪ್ರಾರಂಭವಾಗಲಿದ್ದು, ಟಾಸ್ ಸಂಜೆ 6:30 ಕ್ಕೆ ನಡೆಯಲಿದೆ. 2026 ರ ಟಿ20 ವಿಶ್ವಕಪ್​ನ ನಾಕೌಟ್ ಸುತ್ತು ಇಂದಿನಿಂದ…

Read More

Chanakya Niti: ಯಶಸ್ಸು, ಶ್ರೀಮಂತಿಕೆ ಬಯಸುವವರು ರಾತ್ರಿ ಮಲಗುವ ಮುನ್ನ ಈ ಕೆಲಸಗಳನ್ನು ಮಾಡಲೇಬೇಕು – Kannada News | Chanakya Niti: Those who want success should do these things before going to bed at night

ಪ್ರತಿಯೊಬ್ಬರೂ ಸಹ ಜೀವನದಲ್ಲಿ ಯಶಸ್ಸನ್ನು (success) ಸಾಧಿಸಲು ಬಯಸುತ್ತಾರೆ. ಇದಕ್ಕಾಗಿ ಸಾಕಷ್ಟು ಕಠಿಣ ಪರಿಶ್ರಮ ಪಡುತ್ತಾರೆ. ಹೀಗಿದ್ರೂ ಕೂಡ ಕೆಲವರಿಗೆ ಯಶಸ್ಸು, ಶ್ರೀಮಂತಿಕೆ ಎನ್ನುವಂತಹದ್ದು ಲಭಿಸುವುದೇ ಇಲ್ಲ. ಯಶಸ್ಸಿಗೆ ಕಠಿಣ ಪರಿಶ್ರಮ ಮಾತ್ರವಲ್ಲ ಸರಿಯಾದ ಯೋಜನೆಯೂ ಅತ್ಯಗತ್ಯ ಎನ್ನುತ್ತಾರೆ ಚಾಣಕ್ಯರು.ಅಷ್ಟೇ ಅಲ್ಲದೆ ಸಕ್ಸಸ್‌ ಬಯಸುವವರು ರಾತ್ರಿ ಮಲಗುವ ಮುನ್ನ ಈ ಒಂದಷ್ಟು ಕೆಲಸಗಳನ್ನು ತಪ್ಪದೇ ಮಾಡಲೇಬೇಕು ಎಂದಿದ್ದಾರೆ. ಇವರು ಹೇಳಿಕೊಟ್ಟಿರುವ ಯಶಸ್ಸಿನ ಸೂತ್ರಗಳನ್ನು ಪಾಲಿಸಿದರೆ ನೀವು ಯಶಸ್ಸು ಮತ್ತು ಸಂಪತ್ತು ಎರಡನ್ನೂ ಪಡೆಯಬಹುದು. ಹಾಗಿದ್ರೆ ಯಶಸ್ಸನ್ನು ಗಳಿಸಲು…

Read More

ಕಲ್ಲಂಗಡಿ ಹಣ್ಣಿನ ಸಿಪ್ಪೆಯಿಂದಲೂ ತಯಾರಿಸಬಹುದು ಬಗೆ ಬಗೆಯ ತಿನಿಸು

ಈ ಸುಡು ಬೇಸಿಗೆಯಲ್ಲಿ ಆರೋಗ್ಯಕರವಾದದ್ದು ಏನಾದ್ರೂ ತಿನ್ಬೇಕು ಅಂದಾಗ ಪ್ರತಿಯೊಬ್ಬರು ಕೂಡ ಕಲ್ಲಂಗಡಿ ಹಣ್ಣನ್ನೇ (watermelon) ಆಯ್ಕೆ ಮಾಡೋದು. ಬೇಸಿಗೆಯಲ್ಲಿ ಹೇರಳವಾಗಿ ಸಿಗುವಂತಹ ಈ ಹಣ್ಣು ದೇಹವನ್ನು ತಂಪಾಗಿರಿಸುವುದಲ್ಲದೇ ಆರೋಗ್ಯಕ್ಕೂ ತುಂಬಾನೇ ಪ್ರಯೋಜನಕಾರಿ. ಹಾಗಾಗಿ ಹೆಚ್ಚಿನವರು ಈ ಬೇಸಿಗೆಯಲ್ಲಿ ಮಾರುಕಟ್ಟೆಯಿಂದ ನಿತ್ಯವೂ ಕಲ್ಲಂಗಡಿ ಹಣ್ಣನ್ನು ಖರೀದಿಸುತ್ತಾರೆ.  ಈ ಕಲ್ಲಂಗಡಿ ಹಣ್ಣನ್ನು ತಿಂದ ಬಳಿದ ಅದರ ಸಿಪ್ಪೆಯನ್ನು  ನಿಷ್ಪ್ರಯೋಜಕವೆಂದು ಬಹುತೇಕ ಎಲ್ಲರೂ ಸಹ ಕಸದ ಬುಟ್ಟಿಗೆ ಎಸೆದು ಬಿಡುತ್ತಾರೆ.  ನಾವು ವೇಸ್ಟ್‌ ಎಂದು ಎಸೆಯುವ ಬದಲು ಈ  ಕೆಲವು …

Read More

IND vs ENG: ರೋಹಿತ್ ದಾಖಲೆಯ ಜೊತೆಗೆ 19 ವರ್ಷಗಳ ಹಳೆಯ ದಾಖಲೆ ಮುರಿದ ಕಿಶನ್ – Kannada News | Ishan Kishan T20 World Cup: Record Breaking Performance & Partnership with Sanju Samson

ಈ 263 ರನ್‌ಗಳೊಂದಿಗೆ, ಇಶಾನ್ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಿದರು. ಕಳೆದ ಟಿ20 ವಿಶ್ವಕಪ್‌ನಲ್ಲಿ ರೋಹಿತ್ 257 ರನ್‌ ಬಾರಿಸಿದ್ದರು. ಇದೀಗ ರೋಹಿತ್ ದಾಖಲೆ ಮುರಿದಿರುವ ಕಿಶನ್, ಒಂದು ಆವೃತ್ತಿಯ ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ರನ್ ಗಳಿಸಿದ ಭಾರತದ ಎರಡನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಇನ್ನು ಈ ಪಟ್ಟಿಯಲ್ಲಿ (3 ಆವೃತ್ತಿಗಳಲ್ಲಿ 319, 296, 273 ರನ್) ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ Source link

Read More