Headlines

ಅಧಿಕಾರಿಗಳ ನಡೆ ಗ್ರಾಮಗಳ ಕಡೆ: ಜನ ಸೇವೆಯೇ ಜನಾರ್ಧನ ಸೇವೆಗೆ ವಿಶೇಷ ಅರ್ಥ ಕೊಟ್ಟ CEO – Kannada News | Davangere ZP CEO’s Morning Village Visits: Gitte Madhav Rao Solves Public Problems

ದಾವಣಗೆರೆ, ಡಿಸೆಂಬರ್​ 28: ಸರ್ಕಾರಿ ಅಧಿಕಾರಿಗಳು (Government officer) ಅಂದರೆ ಬೆಳಗ್ಗೆ 10 ಗಂಟೆಗೆ ಕಚೇರಿಗೆ ಹೋಗಿ, ಸಂಜೆ 5 ಗಂಟೆಗೆ ಮನೆಗೆ ಹೋಗುತ್ತಾರೆ ಎನ್ನುವ ಮಾತು ಎಲ್ಲೆಡೆ ಕೇಳಿಬರತ್ತೆ. ಆದರೆ ಇಲ್ಲೊಬ್ಬರು ಅಧಿಕಾರಿ ಬೆಳ್ಳಂಬೆಳಗ್ಗೆ ಎದ್ದು ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಲು ಮುಂದಾಗಿದ್ದಾರೆ. ಅಷ್ಟೇ ಅಲ್ಲ ಗ್ರಾಮದ ವೀಕ್ಷಣೆ ಬಳಿಕ ಬೆಳಗ್ಗೆ 10 ಗಂಟೆಗೆ ಕಚೇರಿಗೆ ತೆರಳಿ ಕಾರ್ಯನಿರ್ವಹಿಸುತ್ತಾರೆ. ದಾವಣಗೆರೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠಲ್ ರಾವ್,…

Read More

ಸ್ಟಿಕ್ಕರ್ ಹಾಕಿದ್ರೂ ಕಷ್ಟ, ಹಾಕದಿದ್ರೂ ಫೈನ್! ಅಗ್ರಿಗೇಟರ್ ಆಪ್‌ಗಳ ದಬ್ಬಾಳಿಕೆಗೆ ಬೆಂಗಳೂರು ಚಾಲಕರು ಕಂಗಾಲು!

ಅಗ್ರಿಗೇಟರ್ ಆಪ್‌ಗಳ ದಬ್ಬಾಳಿಕೆಗೆ ಬೆಂಗಳೂರು ಚಾಲಕರು ಕಂಗಾಲು! ಬೆಂಗಳೂರು, ಮೇ 30: ನಗರದಲ್ಲಿ ಪೋರ್ಟರ್, ಅಂಕಲ್ ಸೇರಿದಂತೆ ವಿವಿಧ ಅಗ್ರಿಗೇಟರ್ ಆಪ್‌ಗಳ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಖಾಸಗಿ ಗೂಡ್ಸ್ ವಾಹನ (Goods Vehicle) ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸದ್ಯ ಚಾಲಕರಿಗೆ ಸ್ಟಿಕ್ಕರ್ ಹಾಕಿದರೂ ಕಷ್ಟ, ಹಾಕದೇ ಇದ್ದರೂ ಕಷ್ಟ ಎಂಬ ಸಂದಿಗ್ಧ ಪರಿಸ್ಥಿತಿ ಎದುರಾಗಿದೆ. ಮುಖ್ಯಾಂಶಗಳು ಅಗ್ರಿಗೇಟರ್ ಆಪ್ ಕಂಪನಿಗಳು ಚಾಲಕರ ಮೇಲೆ ಸ್ಟಿಕ್ಕರ್ ಹಾಕಲು ಒತ್ತಡ ಹೇರುತ್ತಿವೆ. ವಾಹನಗಳಿಗೆ ಸ್ಟಿಕ್ಕರ್ ಅಂಟಿಸಿದರೆ ಸಂಚಾರಿ…

Read More

‘ಕಮ್ ಅರ್ಲಿ-ಗೋ ಅರ್ಲಿ’ ಮಹಿಳಾ ಸರ್ಕಾರಿ ನೌಕರರಿಗಾಗಿ ಹೊಸ ಯೋಜನೆ ಜಾರಿಗೊಳಿಸಿದ ಸರ್ಕಾರ

ಮುಂಬೈ, ಮಾರ್ಚ್​ 11: ಅಂತಾರಾಷ್ಟ್ರೀಯ ಮಹಿಳಾ ದಿನದ ಸಂದರ್ಭದಲ್ಲಿ ಮಹಾರಾಷ್ಟ್ರ(Maharashtra) ಸರ್ಕಾರ ಮಹಿಳೆಯರಿಗಾಗಿ ಹೊಸ ಯೋಜನೆಯೊಂದನ್ನು ಜಾರಿಗೊಳಿಸಿದೆ. ಅದಕ್ಕೆ ಕಮ್ ಅರ್ಲಿ ಗೋ ಅರ್ಲಿ ಎಂದು ನಾಮಕರಣ ಮಾಡಿದೆ. ಮಹಾರಾಷ್ಟ್ರ ವಿಧಾನ ಪರಿಷತ್ತಿನಲ್ಲಿ ಮಹಿಳಾ ಸಬಲೀಕರಣದ ಕುರಿತು ಮಹತ್ವದ ಚರ್ಚೆ ನಡೆಯಿತು. ಈ ಚರ್ಚೆಗೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಸುನೇತ್ರಾ ಪವಾರ್, ಮುಂಬೈ ಮಹಾನಗರ ಪ್ರದೇಶದಲ್ಲಿ (MMR) ಕೆಲಸ ಮಾಡುತ್ತಿರುವ ಮಹಿಳಾ ಸರ್ಕಾರಿ ಉದ್ಯೋಗಿಗಳಿಗಾಗಿ ಕಮ್ ಅರ್ಲಿ, ಗೋ ಅರ್ಲಿ ಯೋಜನೆಯನ್ನು ಘೋಷಿಸಿದ್ದಾರೆ. ಮುಂಬೈನ ಸ್ಥಳೀಯ ರೈಲುಗಳು ಮತ್ತು…

Read More

ಹುದ್ದೆ ತೋರಿಸದೆ ಅಧಿಕಾರಿಗಳನ್ನು ವರ್ಗಾಯಿಸುವಂತಿಲ್ಲ: ಹೈಕೋರ್ಟ್​​ ಮಹತ್ವದ ಆದೇಶ – Kannada News | Karnataka High Court: No Officer Transfers Without Posting; Department Heads Accountable

ಬೆಂಗಳೂರು. ಫೆಬ್ರವರಿ 22: ಹುದ್ದೆ ತೋರಿಸದೆ ಅಧಿಕಾರಿಗಳನ್ನು ವರ್ಗಾಯಿಸುವಂತಿಲ್ಲ. ಈ ರೀತಿಯ ಕ್ರಮಗಳಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗಲಿದೆ ಎಂದು ಕರ್ನಾಟಕ ಹೈಕೋರ್ಟ್​​ನ​​ ವಿಭಾಗೀಯ ಪೀಠ ಮಹತ್ವದ ಆದೇಶ ಮಾಡಿದೆ. ಈ ರೀತಿಯ ವರ್ಗಾವಣೆಗಳಿಂದ ತೆರಿಗೆದಾರರ, ಸಾರ್ವಜನಿಕರ ಹಣ ದುರ್ವಿನಿಯೋಗವಾದಂತಾಗಲಿದೆ. ಕೆಲಸ ಪಡೆಯದೇ ಮನೆಯಲ್ಲಿ ಕುಳಿತವರಿಗೆ ಸಂಬಳ ನೀಡಿದಂತಾಗುತ್ತದೆ. ಹೀಗಾಗಿ ಹುದ್ದೆ ತೋರಿಸುವವರೆಗೆ ಹಿಂದಿನ ಹುದ್ದೆಯಿಂದ ಬಿಡುಗಡೆ ಮಾಡದಂತೆ ಆದೇಶಿಸಿದೆ. ಅಲ್ಲದೆ, ಹುದ್ದೆ ತೋರಿಸದೇ ವರ್ಗಾವಣೆ ಮಾಡಿದರೆ ಇಲಾಖೆಯ ಮುಖ್ಯಸ್ಥರೇ ಹೊಣೆಗಾರರಾಗುತ್ತಾರೆ. ಕಾಯುವಿಕೆಯ ಅವಧಿಯ ವೇತನವನ್ನು ಕಾರಣಕರ್ತ ಅಧಿಕಾರಿಯಿಂದಲೇ…

Read More

ಆತ್ಮೀಯ ಸ್ನೇಹಿತ, ಸಚಿವ ಡಿ.ಸುಧಾಕರ್ ಅಗಲಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಕಣ್ಣೀರು – Kannada News | DK Shivakumar Breaks Down After Paying Last Respects to Minister D. Sudhakar

ಚಿತ್ರದುರ್ಗ, ಮೇ 10: ಸಚಿವ ಡಿ. ಸುಧಾಕರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಆಗಮಿಸಿದ ಡಿ.ಕೆ. ಶಿವಕುಮಾರ್ ಆತ್ಮೀಯ ಸ್ನೇಹಿತ ಕಂಡು ಬಿಕ್ಕಿ ಬಿಕ್ಕಿ ಅತ್ತ ಪ್ರಸಂಗ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಸುಧಾಕರ್​​ ಅವರ ಪಾರ್ಥಿವ ಶರೀರ ನೋಡುತ್ತಿದ್ದಂತೆ ದುಃಖ ತಡೆದುಕೊಳ್ಳಲಾಗದೆ ಡಿಕೆಶಿ ಕಣ್ಣೀರು ಹಾಕಿದ್ದಾರೆ. ಬಳಿಕ ಡಿ.ಸುಧಾಕರ್ ಪುತ್ರ ಸುಹಾಸ್ ಬೆನ್ನುತಟ್ಟಿ ಸಾಂತ್ವನ ಹೇಳಿದ್ದು, ಡಿಕೆಶಿ ನೋಡುತ್ತಿದ್ದಂತೆ ಡಿ.ಸುಧಾಕರ್ ಪುತ್ರ ಸುಹಾಸ್ ಕೂಡ ಭಾವುಕರಾಗಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​…

Read More

ಹೆಚ್​ಡಿ ಕುಮಾರಸ್ವಾಮಿ ಮಾರ್ಗದರ್ಶನದಂತೆ ಬಿಡದಿ ಟೌನ್​ಶಿಪ್ ನಿರ್ಮಾಣ ಯೋಜನೆ ಮುಂದುವರೆಸುತ್ತಿದ್ದೇವೆ: ಸಿಎಂ ಡಿಕೆ ಶಿವಕುಮಾರ್​​ – Kannada News | Bidadi Township Project Being Continued Under HD Kumaraswamy’s Guidance, Says CM DK Shivakumar

ಸಿಎಂ ಡಿಕೆ ಶಿವಕುಮಾರ್​​ Image Credit source: tv9 kannada ಬೆಂಗಳೂರು, ಜೂನ್​​ 13: ಬಿಡದಿ ಬಳಿ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ವಿಚಾರ ಸದ್ಯ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಜೂನ್ 22ಕ್ಕೆ ಬೃಹತ್ ಪ್ರತಿಭಟನೆಗೆ ರೈತರು ಮುಂದಾಗಿದೆ. ಸದ್ಯ ಈ ವಿಚಾರವಾಗಿ ಸಿಎಂ ಡಿಕೆ ಶಿವಕುಮಾರ್ (DK Shivakumar)​ ಪ್ರತಿಕ್ರಿಯಿಸಿದ್ದು, ಹೆಚ್​​ಡಿ ಕುಮಾರಸ್ವಾಮಿ (HD Kumaraswamy) ಮಾರ್ಗದರ್ಶನದಂತೆ ನಾವು ಈ ಯೋಜನೆ ಮುಂದುವರೆಸುತ್ತಿದ್ದೇವೆ. ದೆಹಲಿ ಭೇಟಿ ವೇಳೆ ಬಿಡದಿ ಟೌನ್​ಶಿಪ್ ಬಗ್ಗೆ ಚರ್ಚೆ ಮಾಡಿದ್ದೇನೆ. ಪ್ರಧಾನಿ…

Read More

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!

ಗುಜರಾತ್ ಜೈಂಟ್ಸ್ ತಂಡದಿಂದ 210 ರನ್​ಗಳ ಗುರಿ… ಕೊನೆಯ ಮೂರು ಓವರ್​ಗಳಲ್ಲಿ 48 ರನ್​ಗಳ ಅವಶ್ಯಕತೆ. ಡೆಲ್ಲಿ ಕ್ಯಾಪಿಟಲ್ಸ್ ತಂಡವು 18ನೇ ಓವರ್​ನಲ್ಲಿ ಕಲೆಹಾಕಿದ್ದು ಬರೋಬ್ಬರಿ 19 ರನ್​​ಗಳು. 19ನೇ ಓವರ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟರ್​ಗಳಿಂದ ಮೂಡಿಬಂದ ಸ್ಕೋರ್​ ಬರೋಬ್ಬರಿ 22 ರನ್​​ಗಳು. ಅದರಂತೆ ಅಂತಿಮ ಓವರ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಕೇವಲ 7 ರನ್​​ಗಳ ಅವಶ್ಯಕತೆ. ಕ್ರೀಸ್​ನಲ್ಲಿದದ್ದು ಲಾರಾ ವುಲ್​ಫರ್ಟ್ ಹಾಗೂ ಜೆಮಿಮಾ ರೊಡ್ರಿಗಸ್. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಖಚಿತ ಎಂದೇ ಎಲ್ಲರೂ ಭಾವಿಸಿದ್ದರು….

Read More

ಗಂಗಾ ನದಿಯ ಥೀಮ್​ನಲ್ಲಿ ಮಹಾಶಿವರಾತ್ರಿಗೆ ಸಜ್ಜಾಗಿದೆ ಇಶಾ ಫೌಂಡೇಷನ್ – Kannada News | Mahashivratri celebrations at Isha Foundations Isha Yoga Centre is themed around sacred river Ganga watch video

ಬೆಂಗಳೂರು, ಫೆಬ್ರವರಿ 14: ತಮಿಳುನಾಡಿನ ಇಶಾ ಫೌಂಡೇಷನ್​ನಲ್ಲಿ ಸದ್ಗುರು ಜಗ್ಗಿ ವಾಸುದೇವ್ ನೇತೃತ್ವದಲ್ಲಿ ಫೆ. 15ರಂದು 32ನೇ ಮಹಾಶಿವರಾತ್ರಿ (Mahashivaratri 2026) ಆಚರಿಸಲಾಗುತ್ತಿದೆ. ಈ ಬಾರಿ ಪವಿತ್ರ ನದಿಯಾದ ಗಂಗೆಯ ಥೀಮ್​ನಲ್ಲಿ ಶಿವರಾತ್ರಿ ಉತ್ಸವಕ್ಕೆ ಸಕಲ ಸಿದ್ಧತೆಗಳಾಗಿವೆ. ಶಿವರಾತ್ರಿ ಉತ್ಸವವನ್ನು ನಾಳೆ ಇಶಾ ಯೋಗ ಕೇಂದ್ರದಲ್ಲಿ ಅದ್ಧೂರಿಯಾಗಿ ಆಚರಿಸಲಾಗುವುದು. ಇಂದು ರಾತ್ರಿ ಸಂಗೀತ ಕಾರ್ಯಕ್ರಮಗಳು ಇರಲಿವೆ. ನಾಳೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಅನೇಕ ಪ್ರಮುಖ ವ್ಯಕ್ತಿಗಳು ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಹಾರಾಷ್ಟ್ರದ ಮುಖ್ಯಮಂತ್ರಿ…

Read More

Chanakya Niti: ಸ್ನೇಹಿತರು, ಸಂಬಂಧಿಕರಿಗೆ ಹಣ ಸಾಲ ನೀಡುವ ಮುನ್ನ ನೀವು ಈ ಪ್ರಶ್ನೆಗಳನ್ನು ಕೇಳಲೇಬೇಕು – Kannada News | Chanakya Niti: Chanakya says you should ask these questions before lending money to friends and relatives

ಇಂದಿನ ಕಾಲದಲ್ಲಿ, ಹಣ ಸಂಪಾದಿಸುವುದು ಎಷ್ಟು ಕಷ್ಟಕರವೋ, ಅದನ್ನು ಉಳಿಸುವುದು ಮತ್ತು ಬುದ್ಧಿವಂತಿಕೆಯಿಂದ ಬಳಸುವುದು ಇನ್ನೂ ಹೆಚ್ಚು ಸವಾಲಿನ ಕೆಲಸವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಹಣದ (money) ವಿಚಾರವಾಗಿ ತುಂಬಾನೇ ಜಾಗರೂಕರಾಗಿರಬೇಕು. ಅದರಲ್ಲೂ ನಿಮ್ಮ ಫ್ರೆಂಡ್ಸ್‌ ಮತ್ತು ಸಂಬಂಧಿಕರು ಆರ್ಥಿಕ ಸಹಾಯವನ್ನು ಕೇಳಿದಾಗ, ನೀವು ವೃತ್ತಿಪರವಾಗಿ ನಡೆದುಕೊಳ್ಳಬೇಕು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಇವರು ತಮ್ಮ ನೀತಿಶಾಸ್ತ್ರದಲ್ಲಿ ಹಣಕಾಸಿನ ವಹಿವಾಟುಗಳ ಕುರಿತು ಸ್ಪಷ್ಟ ಮತ್ತು ಕಠಿಣ ನಿಯಮಗಳ ಬಗ್ಗೆ ತಿಳಿಸಿದ್ದಾರೆ. ಅದರಲ್ಲಿ ಹತ್ತಿರದವರಿಗೆ ಸಾಲ ನೀಡುವ ಮೊದಲು ಏನೆಲ್ಲಾ…

Read More

ಜಿಮ್ ಪ್ರಾರಂಭಿಸಿ ಮಧ್ಯದಲ್ಲಿಯೇ ಬಿಟ್ಟಿದ್ದೀರಾ? ಇದರಿಂದ ಆರೋಗ್ಯಕ್ಕೆ ಹಾನಿಯಾಗುತ್ತಾ ತಿಳಿದುಕೊಳ್ಳಿ

ಇತ್ತೀಚಿನ ದಿನಗಳಲ್ಲಿ ಫಿಟ್ ಆಗಿರಲು ಜಿಮ್‌ಗೆ (Gym) ಹೋಗುವುದು ಸಾಮಾನ್ಯ. ಜಿಮ್ ಹೋಗುವ ಅಭ್ಯಾಸ ದೇಹವನ್ನು ಬಲಪಡಿಸುವುದರ ಜೊತೆಗೆ ಮಾನಸಿಕವಾಗಿಯೂ ಬಲಿಷ್ಠರನ್ನಾಗಿಸುತ್ತದೆ. ಈ ರೀತಿ ವ್ಯಾಯಾಮದಿಂದ ಸ್ನಾಯುಗಳು ಬಲವಾಗುತ್ತವೆ, ಸ್ಟಾಮಿನಾ ಹೆಚ್ಚುತ್ತದೆ. ಇದರೊಂದಿಗೆ ತೂಕ ಕೂಡ ನಿಯಂತ್ರಣದಲ್ಲಿರುತ್ತದೆ, ಹೃದಯ ಆರೋಗ್ಯಕರವಾಗಿರುತ್ತದೆ ಮತ್ತು ಜೀವನಶೈಲಿಗೆ ಸಂಬಂಧಿಸಿದ ಅನೇಕ ರೋಗಗಳ ಅಪಾಯ ಕಡಿಮೆಯಾಗುತ್ತದೆ. ಪ್ರತಿದಿನ ನಿಗದಿತ ಸಮಯದಲ್ಲಿ ವ್ಯಾಯಾಮ ಮಾಡುವುದರಿಂದ ದಿನಚರಿಯೂ ಚುರುಕಾಗಿರುತ್ತದೆ. ಜಿಮ್‌ನಲ್ಲಿ ವಿಭಿನ್ನ ರೀತಿಯ ವ್ಯಾಯಾಮಗಳನ್ನು ಮಾಡುವುದರಿಂದ ದೇಹದ ಪ್ರತಿಯೊಂದು ಭಾಗಕ್ಕೂ ಪ್ರಯೋಜನವಾಗುತ್ತದೆ, ಇದರಿಂದ ಒಟ್ಟಾರೆ ಫಿಟ್‌ನೆಸ್…

Read More