Headlines

‘ಅಮೃತಧಾರೆ’: ಮೋಸ ಮಾಡಿ ಕಾಲ್ಕಿತ್ತ ಜೆಡಿ ಪತ್ನಿ ದಿಯಾ; ಬೀದಿಗೆ ಬಂದ ಜಯದೇವ್ – Kannada News | Amruthadhare Twist: Jayadev Cheated by Wife Diya; Faces Ruin and Serial End

‘ಅಮೃತಧಾರೆ’ ಧಾರಾವಾಹಿಯಲ್ಲಿ (Amruthadhaare) ಈಗ ದೊಡ್ಡ ಟ್ವಿಸ್ಟ್ ಒಂದು ಎದುರಾಗಿದೆ ಎಂದರೂ ತಪ್ಪಾಗಲಾರದು. ಈ ಧಾರಾವಾಹಿಯಲ್ಲಿ ಜಯದೇವ್ ಬೀದಿಗೆ ಬರುವುದು ಬಹುತೇಕ ಖಚಿತವಾಗಿದೆ. ಈ ಧಾರಾವಾಹಿಯಲ್ಲಿ ವಿಲನ್ ಆಗಿ ಮೆರೆಯುತ್ತಿದ್ದ ಆತನಿಗೆ ಸ್ವತಃ ಪತ್ನಿಯಿಂದಲೇ ಮೋಸ ಆಗಿದೆ. ಕುಟುಂಬದ ಎಲ್ಲರಿಗೂ ಮೋಸ ಮಾಡಿದ ಆತನಿಗೆ ಈಗ ಶಾಕ್ ಎದುರಾಗಿದೆ. ಶೀಘ್ರವೇ ಧಾರಾವಾಹಿ ಪೂರ್ಣಗೊಳ್ಳಬಹುದು ಎಂಬ ಅನುಮಾನ ಬಂದಿದೆ. ‘ಅಮೃತಧಾರೆ’ ಧಾರಾವಾಹಿಯಲ್ಲಿ ಒಂದು ದೊಡ್ಡ ಟ್ವಿಸ್ಟ್ ಎದುರಾಗಿತ್ತು. ಜಯದೇವ್ ತಾನು ಹೂಡಿಕೆ ಮಾಡಿದ್ದ. ಆದರೆ, ಈ ಹಣ ಈಗ…

Read More

ಶಿವಮೊಗ್ಗದ ಹೊಸನಗರದಲ್ಲಿ ಸಮಂತಾ ಹೋಳಿ: ಗಂಡನ ಜೊತೆ ಸಂಭ್ರಮ – Kannada News | Samantha Ruth Prabhu celebrates Holi 2026 in Hosanagara Shivamogga

ಖ್ಯಾತ ನಟಿ ಸಮಂತಾ ರುತ್ ಪ್ರಭು ಅವರು ಮದುವೆ ಬಳಿಕ ಸಖತ್ ಜಾಲಿಯಾಗಿದ್ದಾರೆ. ‘ಮಾ ಇಂಟಿ ಬಂಗಾರಂ’ (Maa Inti Bangaram) ಸಿನಿಮಾದ ಶೂಟಿಂಗ್​​ನಲ್ಲಿ ಅವರು ಬ್ಯುಸಿಯಾಗಿದ್ದಾರೆ. ವಿಶೇಷ ಏನೆಂದರೆ, ಈ ಸಿನಿಮಾದ ಚಿತ್ರೀಕರಣ ಕರ್ನಾಟಕದಲ್ಲಿ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಸಮಂತಾ ರುತ್ ಪ್ರಭು (Samantha Ruth Prabhu) ಅವರು ಶೂಟಿಂಗ್ ಮಾಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಹೋಳಿ ಹಬ್ಬ ಆಚರಿಸಿದ್ದಾರೆ. ಗಂಡ ರಾಜ್ ನಿಡಿಮೋರು ಹಾಗೂ ಚಿತ್ರತಂಡದ ಜೊತೆ ಸಮಂತಾ ರುತ್ ಪ್ರಭು…

Read More

ಬೆಳ್ಳಂ ಬೆಳಿಗ್ಗೆ ರೌಡಿಶೀಟರ್‌ಗಳ ಬೆವರಿಳಿಸಿದ ಕೆಜಿಎಫ್​​ ಪೊಲೀಸರು: ದಾಳಿ ವೇಳೆ ಪತ್ತೆಯಾದ ಮಾರಾಕಾಸ್ತ್ರಗಳ ಜಪ್ತಿ – Kannada News | Kolar KGF Police Raid Rowdy Sheeters Homes, Seize Weapons

ಕೋಲಾರ, ಏಪ್ರಿಲ್​​ 19: ಜಿಲ್ಲೆಯ ಕೆಜಿಎಫ್ ಮತ್ತು ಬಂಗಾರಪೇಟೆ ಪಟ್ಟಣದ ವ್ಯಾಪ್ತಿಯಲ್ಲಿನ ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಕೆಜಿಎಫ್ ಎಸ್‌ಪಿ ಶಿವಾಂಶು ರಜಪೂತ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಕೆಜಿಎಫ್ ನಗರದ ಆಂಡರ್ಸನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸೂಸೆಪಾಳ್ಯ, ಸೊರೆಕಾಯಿ ಪೇಟೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಒಟ್ಟು 10 ರೌಡಿಗಳ ಮನೆಗಳನ್ನು ಪರಿಶೀಲಿಸಲಾಗಿದೆ. ದಾಳಿ ನಡೆಸಲು ಐದು ಸಬ್-ಇನ್ಸ್‌ಪೆಕ್ಟರ್‌ಗಳು ಮತ್ತು ಐದು ಇನ್ಸ್‌ಪೆಕ್ಟರ್‌ಗಳ ತಂಡವನ್ನು ರಚಿಸಲಾಗಿತ್ತು. ಪ್ರತಿಯೊಬ್ಬ ರೌಡಿಶೀಟರ್‌ಗಳಿಗೂ ಒಂದೊಂದು ತಂಡವನ್ನು ನಿಯೋಜಿಸಲಾಗಿತ್ತು….

Read More

Daily Devotional: ವಾರದ 7 ದಿನಗಳಲ್ಲಿ ಯಾವ ದಿನ ಯಾವ ಬಣ್ಣದ ಬಟ್ಟೆ ಧರಿಸಬೇಕು? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Colours and Fortune: A Guide to Wearing the Right Shade for Daily Well being

ವಾರದ ದಿನಗಳಿಗೆ ಸೂಕ್ತವಾದ ಬಣ್ಣImage Credit source: Pinterest ನಮ್ಮ ಬದುಕಿನಲ್ಲಿ ಬಣ್ಣಗಳು ಅಗಾಧ ಪ್ರಭಾವವನ್ನು ಬೀರುತ್ತವೆ. ವಾರದ ಏಳು ದಿನಗಳಿಗೆ ಏಳು ಬಣ್ಣಗಳ ಮಹತ್ವವಿದೆ. ಪ್ರತಿದಿನವೂ ಅದರದೇ ಆದ ಬಣ್ಣದ ಬಟ್ಟೆಗಳನ್ನು ಧರಿಸುವುದರಿಂದ ಗ್ರಹಗಳ ಅನುಗ್ರಹ ಮತ್ತು ಸಕಾರಾತ್ಮಕ ಪ್ರಭಾವಗಳನ್ನು ಪಡೆಯಬಹುದು. ಇದನ್ನು ಕಲರ್ ಥೆರಪಿ ಅಥವಾ ಬಣ್ಣ ಚಿಕಿತ್ಸೆ ಎಂದೂ ಕರೆಯುತ್ತಾರೆ. ಬಣ್ಣಗಳು ಮನುಷ್ಯನ ವ್ಯಕ್ತಿತ್ವ, ಏಳಿಗೆ, ಅಭಿವೃದ್ಧಿ ಹಾಗೂ ಅವನತಿಯ ಮೇಲೆ ಸಹ ಪರಿಣಾಮ ಬೀರುತ್ತವೆ. ಸರಿಯಾದ ಬಣ್ಣಗಳು ಸಂತೋಷ ಮತ್ತು ಸಮೃದ್ಧಿಯನ್ನು…

Read More

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತೆ ಕಣಕ್ಕಿಳಿಯುವುದು ಯಾವಾಗ? – Kannada News | When will Virat Kohli and Rohit Sharma play next?

ವಿಜಯ ಹಝಾರೆ ಟೂರ್ನಿಯ ಮೂಲಕ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ದೇಶೀಯ ಕ್ರಿಕೆಟ್​ಗೆ ಮರಳಿದ್ದಾರೆ. ಬೆಂಗಳೂರಿನ ಸಿಒಇ ಮೈದಾನದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಕಿಂಗ್ ಕೊಹ್ಲಿ ದೆಹಲಿ ಪರ ಕಣಕ್ಕಿಳಿದರೆ, ಜೈಪುರದಲ್ಲಿ ನಡೆದ ಮತ್ತೊಂದು ಪಂದ್ಯದಲ್ಲಿ ರೋಹಿತ್ ಶರ್ಮಾ ಬ್ಯಾಟ್ ಬೀಸಿದ್ದರು. ವಿಶೇಷ ಎಂದರೆ ಈ ಇಬ್ಬರು ದಿಗ್ಗಜರು ಮೊದಲ ಮ್ಯಾಚ್​ನಲ್ಲೇ ಶತಕ ಸಿಡಿಸಿದ್ದಾರೆ. ಆಂಧ್ರ ಪ್ರದೇಶ್ ವಿರುದ್ಧದ ಪಂದ್ಯದಲ್ಲಿ ದೆಹಲಿ ಪರ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ವಿರಾಟ್ ಕೊಹ್ಲಿ 101 ಎಸೆತಗಳಲ್ಲಿ 3…

Read More

ಮದುವೆ ಮಧ್ಯೆಯೂ ಅಭಿಮಾನಿಗಳನ್ನು ಮರೆತಿಲ್ಲ ರಶ್ಮಿಕಾ-ವಿಜಯ್; ಮಾದರಿ ಆದ ದಂಪತಿ – Kannada News | Rashmika Mandanna and Vijay Deverakonda’s Post Wedding Fan Meet: A Model Couple’s Heartwarming Gesture

ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ ಫೆಬ್ರವರಿ 26ರಂದು ವಿವಾಹ ಆದರು. ಇವರು ಮದುವೆ ಆಗಿ ವಾರ ಕಳೆಯುತ್ತಾ ಬಂದರೂ ಅವರ ಸಂಭ್ರಮ ನಿಂತಿಲ್ಲ. ವಿಜಯ್ ಹಾಗೂ ರಶ್ಮಿಕಾ ವಿವಿಧ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿದ್ದಾರೆ. ಸಾಮಾಜಿಕ ಕೆಲಸ ಆಗುತ್ತಿದೆ. ಈ ಬ್ಯುಸಿ ವೇಳಾಪಟ್ಟಿಯಲ್ಲೂ ಅವರು ಅಭಿಮಾನಿಗಳನ್ನು ಮರೆತಿಲ್ಲ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಉದಯಪುರದಲ್ಲಿ ವಿವಾಹ ಆದರು. ಆ ಬಳಿಕ ತಿರುಪತಿಗೆ ಭೇಟಿ ಕೊಟ್ಟರು. ಇಷ್ಟೇ…

Read More

ಗಂಟೆಗೆ 260 ಕಿಮೀ ವೇಗದಲ್ಲಿ ಕಾರು ಓಡಿಸಿದ ನಟ ಅಜಿತ್: ವಿಡಿಯೋ ನೋಡಿ – Kannada News | Ajith Kumar rides his car 260 km per hour in Circuit de Spa Francorchamps

ತಮಿಳಿನ ಸ್ಟಾರ್ ನಟ ಅಜಿತ್ ಕುಮಾರ್ (Ajith Kumar), ನಟನಾಗಿರುವ ಜೊತೆಗೆ ವೃತ್ತಿಪರ ಕಾರ್ ರೇಸರ್ ಸಹ ಹೌದು. ಅವರು ವಿಶ್ವದ ಹಲವು ಪ್ರತಿಷ್ಠಿತ ಟ್ರ್ಯಾಕುಗಳಲ್ಲಿ ಕಾರು ರೇಸ್ನಲ್ಲಿ ಭಾಗಿ ಆಗಿದ್ದಾರೆ. ಅಜಿತ್​ಕುಮಾರ್ ರೇಸಿಂಗ್ ಹೆಸರಿನ ತಂಡವನ್ನೂ ಸಹ ಕಟ್ಟಿಕೊಂಡಿದ್ದು ವಿಶ್ವದ ಹಲವು ಮೋಟಾರ್ ರೇಸುಗಳಲ್ಲಿ ಭಾಗಿ ಆಗುತ್ತಿರುತ್ತಾರೆ. ಇದೀಗ ಬೆಲ್ಜಿಯಂನ ಸ್ಟಾವೆಲಾಟ್​​ನಲ್ಲಿರುವ ಸರ್ಟಿಟ್ ದೆ ಸ್ಪಾ ಫ್ರಾಂಕೋರ್ಕಾಂಫಸ್ ಟ್ರ್ಯಾಕ್​​ನಲ್ಲಿ ರೇಸು ಮಾಡಿದ್ದಾರೆ. ಅಜಿತ್ ಅವರು ಕಾರು ಓಡಿಸುತ್ತಿರುವ ಕಾಕ್​​ಪಿಟ್ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಗಂಟೆಗೆ…

Read More

ಜೈಪುರ ವಿಮಾನ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ನಾಯಿ ದಾಳಿ – Kannada News | Woman Passenger Injured in Dog Bite Incident at Jaipur Airport

ಜೈಪುರ, ಫೆಬ್ರವರಿ 16: ಜೈಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿಯಿಂದ ಆಗಮಿಸುತ್ತಿದ್ದ ಮಹಿಳಾ ಪ್ರಯಾಣಿಕರ ಮೇಲೆ ನಾಯಿ ದಾಳಿ(Dog Attack) ನಡೆಸಿರುವ ಘಟನೆ ವರದಿಯಾಗಿದೆ. ಪ್ರಯಾಣಿಕರೊಬ್ಬರ ಮೇಲೆ ನಾಯಿಯೊಂದು ಹಠಾತ್ತನೆ ದಾಳಿ ನಡೆಸಿತು. ದಾಳಿಯಲ್ಲಿ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯ ಕಾಲಿನಲ್ಲಿ ರಕ್ತಸ್ರಾವವಾಗಲು ಶುರುವಾಗಿತ್ತು. ಈ ಘಟನೆ ವಿಮಾನ ನಿಲ್ದಾಣದಲ್ಲಿ ಹಾಜರಿದ್ದವರಲ್ಲಿ ಭಯ ಸೃಷ್ಟಿಯಾಗಿತ್ತು. ಗಾಯಗೊಂಡ ಮಹಿಳೆಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಭಾನುವಾರ ಮಧ್ಯಾಹ್ನ 2.20ರ ಸುಮಾರಿಗೆ ಈ ಘಟನೆ ನಡೆದಿದೆ. ಮಹಿಳಾ ಪ್ರಯಾಣಿಕರೊಬ್ಬರು ವಿಮಾನದಿಂದ ಇಳಿದು…

Read More

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ: ಕೊನೆಗೂ ವೇತನ ಹೆಚ್ಚಳ – Kannada News | Karnataka Transport Employees Get 12.5% Salary Hike, State Government Announces

ಸಾರಿಗೆ ನೌಕರರ ವೇತನ ಹೆಚ್ಚಳImage Credit source: google ಬೆಂಗಳೂರು, ಮೇ 12: ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರ ಮೂಲ ವೇತನದಲ್ಲಿ ಶೇ. 12.50 ರಷ್ಟು ಹೆಚ್ಚಳ ಮಾಡುವ ಮೂಲಕ ಸರ್ಕಾರ ಮಂಗಳವಾರ ಅಧಿಕೃತ ಆದೇಶ ಹೊರಡಿಸಿದೆ. ಆ ಮೂಲಕ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ವಾಯವ್ಯ ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗಳ ನೌಕರರ ದೀರ್ಘಕಾಲದ ಬೇಡಿಕೆಗೆ ಸ್ಪಂದಿಸಿರುವ ರಾಜ್ಯ ಸರ್ಕಾರ, ವೇತನ ಹೆಚ್ಚಿಸುವ ಮೂಲಕ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ನೀಡಿದೆ. ಮತ್ತಷ್ಟು ಮಾಹಿತಿ ಅಪ್​ಡೇಟ್​…

Read More

Karnataka Weather Forecast: ಜುಲೈ ಆರಂಭದವರೆಗೂ ರಾಜ್ಯದಲ್ಲಿ ಮಳೆ ಅಬ್ಬರ; ಕರಾವಳಿಯಲ್ಲಿ ವರುಣಾರ್ಭಟ – Kannada News | Karnataka Weather Forecast: Orange Alert Issued for 6 Districts on June 29; Heavy Showers Forecast Till July 1

ಬೆಂಗಳೂರು, ಜೂನ್ 25: ರಾಜ್ಯದ ವಿವಿಧೆಡೆ ಉತ್ತಮ ಮಳೆಯಾಗುತ್ತಿರುವ ನಡುವೆ ಜುಲೈ 1ರವರೆಗೂ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಜೂನ್​​ 29ರಂದು ಭಾರಿ ಪ್ರಮಾಣದಲ್ಲಿ ಮಳೆಯಾಗಲಿದ್ದು, ಆರೆಂಜ್​​ ಅಲರ್ಟ್​​ ಘೋಷಿಸಲಾಗಿದೆ. ಉಳಿದಂತೆ ಜೂನ್​​ 26ರಿಂದ ಜುಲೈ ಆರಂಭದವರೆಗೂ ಈ ಭಾಗದಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿಯೂ ಗಾಳಿ ಸಹಿತ ಉತ್ತಮ ಮಳೆಯಾಗಲಿರುವ ಎಚ್ಚರಿಕೆ ನೀಡಲಾಗಿದೆ….

Read More